logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಲಬುರಗಿಯಲ್ಲಿ KKRTC ಬಸ್ ಪಲ್ಟಿ 15 ಕ್ಕೂ ಹೆಚ್ಚು ಜನರಿಗೆ ಗಾಯ KKRTC ಬಸ್ ಪಲ್ಟಿಯಾಗಿವ 15 ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರಾಜೋಳ ಕ್ರಾಸ್ ಬಳಿ ನಡೆದಿದೆ. ಆಳಂದ ಪಟ್ಟಣದಿಂದ ದಿಂದ ರಾಜೋಳ ಗ್ರಾಮಕ್ಕೆ ತೇರಳುವಾಗ ಈ ಘಟನೆ ನಡೆದಿದ್ದು ಕೆ ಕೆ ಆರ್ ಟಿ ಸಿ ಬಸ್ ಡ್ರೈವರ್ ಡ್ರಿಂಕ್ ಮಾಡಿ ಸ್ಪಿಡ್ ಡ್ರೈವ್ ಮಾಡಿರುವ ಆರೋಪ ಕೇಳಿಬಂದಿದೆ. ಬಸ್ ಪಲ್ಟಿಯ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿರುವ ಬಸ್ ಚಾಲಕ, ಆಳಂದ ಡಿಪೋಗೆ ಸೇರಿದ KKRTC ಸಾರಿಗೆ ಬಸ್ ಆಗಿದೆ. ಗಾಯಾಳುಗಳನ್ನ ಆಳಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು.ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

9 hrs ago
user_MAHESH
MAHESH
ಚಿತ್ತಾಪುರ, ಕಲಬುರಗಿ, ಕರ್ನಾಟಕ•
9 hrs ago

ಕಲಬುರಗಿಯಲ್ಲಿ KKRTC ಬಸ್ ಪಲ್ಟಿ 15 ಕ್ಕೂ ಹೆಚ್ಚು ಜನರಿಗೆ ಗಾಯ KKRTC ಬಸ್ ಪಲ್ಟಿಯಾಗಿವ 15 ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರಾಜೋಳ ಕ್ರಾಸ್ ಬಳಿ ನಡೆದಿದೆ. ಆಳಂದ ಪಟ್ಟಣದಿಂದ ದಿಂದ ರಾಜೋಳ ಗ್ರಾಮಕ್ಕೆ ತೇರಳುವಾಗ ಈ ಘಟನೆ ನಡೆದಿದ್ದು ಕೆ ಕೆ ಆರ್ ಟಿ ಸಿ ಬಸ್ ಡ್ರೈವರ್ ಡ್ರಿಂಕ್ ಮಾಡಿ ಸ್ಪಿಡ್ ಡ್ರೈವ್ ಮಾಡಿರುವ ಆರೋಪ ಕೇಳಿಬಂದಿದೆ. ಬಸ್ ಪಲ್ಟಿಯ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿರುವ ಬಸ್ ಚಾಲಕ, ಆಳಂದ ಡಿಪೋಗೆ ಸೇರಿದ KKRTC ಸಾರಿಗೆ ಬಸ್ ಆಗಿದೆ. ಗಾಯಾಳುಗಳನ್ನ ಆಳಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು.ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

More news from ಕರ್ನಾಟಕ and nearby areas
  • ಇನ್ನೂ ಹೆಚ್ಚು ದಿನ ನಮ್ಮ ಗಡವಂತಿ ಮಾಣಿಕ್ ನಗರ ಗ್ರಾಮಗಳು ಉಳಿಯಲ್ಲ ಕ್ಯಾಮಿಕಲ್ ನಂತರ ಹುಮನಾಬಾದ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳು ಬಿಡುತ್ತಿರುವ ಸಾಲ್ಟ್ ವಾಟರ್ ಕುರಿತು ಭಜರಂಗ ತಿವಾರಿ ಕಳವಳ
    1
    ಇನ್ನೂ ಹೆಚ್ಚು ದಿನ ನಮ್ಮ ಗಡವಂತಿ ಮಾಣಿಕ್ ನಗರ ಗ್ರಾಮಗಳು ಉಳಿಯಲ್ಲ ಕ್ಯಾಮಿಕಲ್ ನಂತರ ಹುಮನಾಬಾದ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳು ಬಿಡುತ್ತಿರುವ ಸಾಲ್ಟ್ ವಾಟರ್ ಕುರಿತು ಭಜರಂಗ ತಿವಾರಿ ಕಳವಳ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    13 hrs ago
  • ಸೇಡಂ ಜಿಲ್ಲೆಗಾಗಿ ಮೊಳಗಿದ ಕಹಳೆ. ಹೋರಾಟ ಸಂಘ ಅಸ್ತಿತ್ವಕ್ಕೆ .. ಅನೇಕ‌ ವರ್ಷಗಳಿಂದ ಸೇಡಂ ಜಿಲ್ಲೆಯಾಗಿಸುವ ಕನಸಿಗೆ ಈಗ ಅಧಿಕೃತ ಯೋಜನೆ ರೂಪಿಸಿದಂತಾಗಿದೆ. ಈ ಹಿನ್ನೆಲೆಯಲ್ಲಿ ಸೇಡಂ ಜಿಲ್ಲಾ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಪಟ್ಟಣದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಸೇಡಂ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ಕೈಗೊಳ್ಳಲಾಯಿತು ಅಲ್ಲದೆ ಇದೇ ವೇಳೆ ನೂತನ ಪದಾಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದ್ದು, ಭೀಮರೆಡ್ಡಿ ಪಾಟೀಲ ಜಿಲ್ಲೇಡಪಲ್ಲಿ (ಗೌರವ ಅಧ್ಯಕ್ಷರು). ವಿಜಯಕುಮಾರ ಆಡಕಿ (ಅಧ್ಯಕ್ಷರು).ಮಹೇಶ ಪಾಟೀಲ‌ ತರ್ನಳ್ಳಿ (ಉಪಾಧ್ಯಕ್ಷರು).ಅನೀಲರೆಡ್ಡಿ ಸಂಗೆಂಪಲ್ಲಿ (ಉಪಾಧ್ಯಕ್ಷರು. ಪ್ರೇಮ ಗಡಾಳೆ (ಉಪಾಧ್ಯಕ್ಷರು). ಕಾಶಪ್ಪ ರೆಬ್ಬನಪಲ್ಲಿ (ಉಪಾಧ್ಯಕ್ಷರು. ಮುಕುಂದ ದೇಶಪಾಂಡೆ (ಉಪಾಧ್ಯಕ್ಷ). ಶ್ರಿನಿವಾಸ ಕಾಸೋಜು (ಖಜಾಂಚಿ). ರಮೇಶ ಮಾಲಪಾಣಿ (ಸಹ ಖಜಾಂಚಿ). ವಿಜಯಕುಮಾರ ಸೂರವಾರ (ಪ್ರಧಾನ ಕಾರ್ಯದರ್ಶಿ). ಶಿವಾರೆಡ್ಡಿ ಗೌಡನಹಳ್ಳಿ (ಕಾರ್ಯದರ್ಶಿ). ಅಬ್ದುಲ ಸತ್ತಾರ (ಸಹ ಕಾರ್ಯದರ್ಶಿ). ಸಂತೋಷ ಪೂಜಾರಿ ನೀಲಹಳ್ಳಿ (ಸಂಘಟನಾ ಕಾರ್ಯದರ್ಶಿ). ಜಗನ್ನಾಥ ಕೋಡ್ಲಾ (ಸಹ ಸಂಘಟನಾ ಕಾರ್ಯದರ್ಶಿ). ರಮೇಶ ಶಿಲಾರಕೋಟ (ಕಾನೂನು ಸಲಹೆಗಾರ) ಅವರನ್ನು ಅಯ್ಕೆ ಮಾಡಲಾಗಿದೆ. ಈ ವೇಳೆ ನೂತನ ಅಧ್ಯಕ್ಷ‌ ವಿಜಯಕುಮಾರ ಆಡಕಿ ಮಾತನಾಡಿ, ಸೇಡಂ ತಾಲೂಕು" ಜಿಲ್ಲೆಯಾಗುವ ಬಹುತೇಕ ಲಕ್ಷಣಗಳು ಹೊಂದಿದೆ. ರಾಷ್ಟ್ರಕೂಟರ ರಾಜಧಾನಿಯಾಗಿ ಮೆರೆದ ಈ ನೆಲ ಪ್ರತಿನಿತ್ಯ ಒಂದಿಲ್ಲೊಂದು ಕಾರಣಕ್ಕೆ ರಾಜ್ಯಮಟ್ಟದಲ್ಲಿ‌ ಸುದ್ದಿಯಾಗುತ್ತದೆ. ಜಿಲ್ಲಾ ಮಟ್ಟದಲ್ಲಿರಬೇಕಾದ ಅನೇಕ ಕಚೇರಿಗಳು ಈಗಾಗಲೇ ನಮ್ಮಲ್ಲಿವೆ. ಜಿಲ್ಲೆಯಾಗಿಸುವ ಕನಸಿಗೆ ಶಕ್ತಿ ತುಂಬುವಂತೆ ಈಗಾಗಲೇ ಪುರಸಭೆ ನಗರಸಭೆಯಾಗಿ ಮಾರ್ಪಾಡಾಗಿದೆ. ಸಾಮಾಜಿಕ, ಧಾರ್ಮಿಕ, ಸಂಘಟನಾತ್ಮಕ, ಸಾಹಿತ್ಯ, ರಂಗಭೂಮಿ‌, ಕಲೆ ಹೀಗೆ ಹತ್ತು ಹಲವಾರು ರೀತಿಯಿಂದ ಸೇಡಂ ನೆಲ ಗುರುತಿಸಿಕೊಳ್ಳುತ್ತದೆ. ಹಾಗಾಗಿ ಅನೇಕ ಯೋಜನೆ, ಯೋಚನೆಗಳನ್ನು ಮುಂದಿಟ್ಟುಕೊಂಡು "*ಸೇಡಮ್‌ ಜಿಲ್ಲಾ‌‌ ಹೋರಾಟ ಸಮಿತಿ*" ಯನ್ನು ಹುಟ್ಟುಹಾಕಿದ್ದೇವೆ. ಮುಂದಿನ ಯೋಜನೆಗಳನ್ನು ಬರುವ ದಿನಗಳಲ್ಲಿ ಪರಿಚಯಿಸುತ್ತೇವೆ ಎಂದು ಹೇಳಿದ್ದಾರೆ.
    1
    ಸೇಡಂ ಜಿಲ್ಲೆಗಾಗಿ ಮೊಳಗಿದ ಕಹಳೆ.
ಹೋರಾಟ ಸಂಘ ಅಸ್ತಿತ್ವಕ್ಕೆ ..
ಅನೇಕ‌ ವರ್ಷಗಳಿಂದ ಸೇಡಂ ಜಿಲ್ಲೆಯಾಗಿಸುವ ಕನಸಿಗೆ ಈಗ ಅಧಿಕೃತ ಯೋಜನೆ ರೂಪಿಸಿದಂತಾಗಿದೆ. ಈ ಹಿನ್ನೆಲೆಯಲ್ಲಿ ಸೇಡಂ ಜಿಲ್ಲಾ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ.
ಪಟ್ಟಣದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಸೇಡಂ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ಕೈಗೊಳ್ಳಲಾಯಿತು ಅಲ್ಲದೆ ಇದೇ ವೇಳೆ  ನೂತನ ಪದಾಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದ್ದು,
ಭೀಮರೆಡ್ಡಿ ಪಾಟೀಲ ಜಿಲ್ಲೇಡಪಲ್ಲಿ (ಗೌರವ ಅಧ್ಯಕ್ಷರು). ವಿಜಯಕುಮಾರ ಆಡಕಿ (ಅಧ್ಯಕ್ಷರು).ಮಹೇಶ ಪಾಟೀಲ‌ ತರ್ನಳ್ಳಿ (ಉಪಾಧ್ಯಕ್ಷರು).ಅನೀಲರೆಡ್ಡಿ ಸಂಗೆಂಪಲ್ಲಿ (ಉಪಾಧ್ಯಕ್ಷರು. ಪ್ರೇಮ ಗಡಾಳೆ (ಉಪಾಧ್ಯಕ್ಷರು). ಕಾಶಪ್ಪ ರೆಬ್ಬನಪಲ್ಲಿ (ಉಪಾಧ್ಯಕ್ಷರು. ಮುಕುಂದ ದೇಶಪಾಂಡೆ (ಉಪಾಧ್ಯಕ್ಷ). ಶ್ರಿನಿವಾಸ ಕಾಸೋಜು (ಖಜಾಂಚಿ). ರಮೇಶ ಮಾಲಪಾಣಿ (ಸಹ ಖಜಾಂಚಿ). ವಿಜಯಕುಮಾರ ಸೂರವಾರ (ಪ್ರಧಾನ ಕಾರ್ಯದರ್ಶಿ).  ಶಿವಾರೆಡ್ಡಿ ಗೌಡನಹಳ್ಳಿ (ಕಾರ್ಯದರ್ಶಿ). ಅಬ್ದುಲ ಸತ್ತಾರ (ಸಹ ಕಾರ್ಯದರ್ಶಿ).  ಸಂತೋಷ ಪೂಜಾರಿ ನೀಲಹಳ್ಳಿ (ಸಂಘಟನಾ ಕಾರ್ಯದರ್ಶಿ). ಜಗನ್ನಾಥ ಕೋಡ್ಲಾ (ಸಹ ಸಂಘಟನಾ ಕಾರ್ಯದರ್ಶಿ). ರಮೇಶ ಶಿಲಾರಕೋಟ (ಕಾನೂನು ಸಲಹೆಗಾರ) ಅವರನ್ನು ಅಯ್ಕೆ ಮಾಡಲಾಗಿದೆ. 
ಈ ವೇಳೆ ನೂತನ ಅಧ್ಯಕ್ಷ‌ ವಿಜಯಕುಮಾರ ಆಡಕಿ ಮಾತನಾಡಿ, ಸೇಡಂ ತಾಲೂಕು" ಜಿಲ್ಲೆಯಾಗುವ ಬಹುತೇಕ ಲಕ್ಷಣಗಳು ಹೊಂದಿದೆ.
ರಾಷ್ಟ್ರಕೂಟರ ರಾಜಧಾನಿಯಾಗಿ ಮೆರೆದ ಈ ನೆಲ ಪ್ರತಿನಿತ್ಯ  ಒಂದಿಲ್ಲೊಂದು ಕಾರಣಕ್ಕೆ ರಾಜ್ಯಮಟ್ಟದಲ್ಲಿ‌ ಸುದ್ದಿಯಾಗುತ್ತದೆ. ಜಿಲ್ಲಾ ಮಟ್ಟದಲ್ಲಿರಬೇಕಾದ ಅನೇಕ ಕಚೇರಿಗಳು ಈಗಾಗಲೇ ನಮ್ಮಲ್ಲಿವೆ. ಜಿಲ್ಲೆಯಾಗಿಸುವ ಕನಸಿಗೆ ಶಕ್ತಿ ತುಂಬುವಂತೆ ಈಗಾಗಲೇ ಪುರಸಭೆ ನಗರಸಭೆಯಾಗಿ ಮಾರ್ಪಾಡಾಗಿದೆ. ಸಾಮಾಜಿಕ, ಧಾರ್ಮಿಕ, ಸಂಘಟನಾತ್ಮಕ, ಸಾಹಿತ್ಯ, ರಂಗಭೂಮಿ‌, ಕಲೆ ಹೀಗೆ ಹತ್ತು ಹಲವಾರು ರೀತಿಯಿಂದ ಸೇಡಂ ನೆಲ ಗುರುತಿಸಿಕೊಳ್ಳುತ್ತದೆ.
ಹಾಗಾಗಿ ಅನೇಕ ಯೋಜನೆ, ಯೋಚನೆಗಳನ್ನು ಮುಂದಿಟ್ಟುಕೊಂಡು "*ಸೇಡಮ್‌ ಜಿಲ್ಲಾ‌‌ ಹೋರಾಟ ಸಮಿತಿ*" ಯನ್ನು ಹುಟ್ಟುಹಾಕಿದ್ದೇವೆ. ಮುಂದಿನ ಯೋಜನೆಗಳನ್ನು ಬರುವ ದಿನಗಳಲ್ಲಿ ಪರಿಚಯಿಸುತ್ತೇವೆ ಎಂದು ಹೇಳಿದ್ದಾರೆ.
    user_Suddi - Junction
    Suddi - Junction
    Voice of people ಸೇಡಂ, ಕಲಬುರಗಿ, ಕರ್ನಾಟಕ•
    15 hrs ago
  • ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"
    1
    ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    16 hrs ago
  • ಬೆಳೆ ವಿಮೆಯಲ್ಲಿ ತಾರತಮ್ಯ ಆರೋಪ | ಇನ್ಶೂರೆನ್ಸ್ ಕಂಪನಿ ವಿರುದ್ಧ ರೈತರ ಆಕ್ರೋಶ ಕಲಬುರಗಿ: ಜಿಲ್ಲೆಯ ಹಲವು ಭಾಗಗಳಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ನಡುವೆ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಅಸಮಾನತೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಒಂದೇ ರೀತಿಯ ಬೆಳೆ ಹಾನಿಯಾಗಿದ್ದರೂ ಕೆಲವು ಗ್ರಾಮ ಪಂಚಾಯತ್‌ಗಳ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಮೆ ಹಣ ಜಮೆಯಾಗಿದ್ದು, ಇನ್ನೂ ಕೆಲವು ಪಂಚಾಯತ್‌ಗಳ ರೈತರಿಗೆ ಕಡಿಮೆ ಮೊತ್ತ ಅಥವಾ ಯಾವುದೇ ಪರಿಹಾರ ದೊರೆತಿಲ್ಲ ಎಂದು ರೈತರು ದೂರಿದ್ದಾರೆ. ಈ ಕಾರಣದಿಂದ ರೈತರಲ್ಲಿ ಅಸಮಾಧಾನ ಹೆಚ್ಚಾಗಿದ್ದು, ವಿಮಾ ಕಂಪನಿಯ ಕಾರ್ಯವೈಖರಿಯನ್ನು ಪ್ರಶ್ನಿಸಲಾಗಿದೆ. ಬರಗಾಲದಿಂದ ಬೆಳೆಗಳು ಒಣಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೈಜ ಬೆಳೆ ಹಾನಿಯ ಆಧಾರದ ಮೇಲೆ ಸಮಾನವಾಗಿ ಪರಿಹಾರ ವಿತರಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಸರ್ಕಾರ, ಜಿಲ್ಲಾಡಳಿತ ಹಾಗೂ ಇನ್ಶೂರೆನ್ಸ್ ಕಂಪನಿ ತಕ್ಷಣ ಸಮಸ್ಯೆ ಪರಿಹರಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
    1
    ಬೆಳೆ ವಿಮೆಯಲ್ಲಿ ತಾರತಮ್ಯ ಆರೋಪ | ಇನ್ಶೂರೆನ್ಸ್ ಕಂಪನಿ ವಿರುದ್ಧ ರೈತರ ಆಕ್ರೋಶ
ಕಲಬುರಗಿ: ಜಿಲ್ಲೆಯ ಹಲವು ಭಾಗಗಳಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ನಡುವೆ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಅಸಮಾನತೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ.
ಒಂದೇ ರೀತಿಯ ಬೆಳೆ ಹಾನಿಯಾಗಿದ್ದರೂ ಕೆಲವು ಗ್ರಾಮ ಪಂಚಾಯತ್‌ಗಳ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಮೆ ಹಣ ಜಮೆಯಾಗಿದ್ದು, ಇನ್ನೂ ಕೆಲವು ಪಂಚಾಯತ್‌ಗಳ ರೈತರಿಗೆ ಕಡಿಮೆ ಮೊತ್ತ ಅಥವಾ ಯಾವುದೇ ಪರಿಹಾರ ದೊರೆತಿಲ್ಲ ಎಂದು ರೈತರು ದೂರಿದ್ದಾರೆ. ಈ ಕಾರಣದಿಂದ ರೈತರಲ್ಲಿ ಅಸಮಾಧಾನ ಹೆಚ್ಚಾಗಿದ್ದು, ವಿಮಾ ಕಂಪನಿಯ ಕಾರ್ಯವೈಖರಿಯನ್ನು ಪ್ರಶ್ನಿಸಲಾಗಿದೆ.
ಬರಗಾಲದಿಂದ ಬೆಳೆಗಳು ಒಣಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೈಜ ಬೆಳೆ ಹಾನಿಯ ಆಧಾರದ ಮೇಲೆ ಸಮಾನವಾಗಿ ಪರಿಹಾರ ವಿತರಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಸರ್ಕಾರ, ಜಿಲ್ಲಾಡಳಿತ ಹಾಗೂ ಇನ್ಶೂರೆನ್ಸ್ ಕಂಪನಿ ತಕ್ಷಣ ಸಮಸ್ಯೆ ಪರಿಹರಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    53 min ago
  • ದೇವದುರ್ಗದಲ್ಲಿ ದಲಿತ ಮುಖಂಡನ ಹತ್ಯೆಗೆ ನಗರದಲ್ಲಿ ಕರ್ನಾಟಕ ಮಾದಿಗ ವೆಲ್ಫೇರ್ ಅಸೋಸಿಯೇಷನ್ ಖಂಡನೆ ಬೀದರ್: ದೇವದುರ್ಗದಲ್ಲಿ ದಲಿತ ಮುಖಂಡನ ಹತ್ಯೆಗೆ ನಗರದಲ್ಲಿ ಕರ್ನಾಟಕ ಮಾದಿಗ ವೆಲ್ಫೇರ್ ಅಸೋಸಿಯೇಷನ್ ಖಂಡನೆ
    1
    ದೇವದುರ್ಗದಲ್ಲಿ ದಲಿತ ಮುಖಂಡನ ಹತ್ಯೆಗೆ ನಗರದಲ್ಲಿ ಕರ್ನಾಟಕ ಮಾದಿಗ ವೆಲ್ಫೇರ್ ಅಸೋಸಿಯೇಷನ್ ಖಂಡನೆ
ಬೀದರ್: ದೇವದುರ್ಗದಲ್ಲಿ ದಲಿತ ಮುಖಂಡನ ಹತ್ಯೆಗೆ ನಗರದಲ್ಲಿ ಕರ್ನಾಟಕ ಮಾದಿಗ ವೆಲ್ಫೇರ್ ಅಸೋಸಿಯೇಷನ್ ಖಂಡನೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    11 hrs ago
  • ಲವಂಗ, ಶಾಹಿ ಜೀರಿಗೆ, ಸೋಂಪು ಹಾಗೂ ಸಾಸಿವೆ ಸೇರಿದಂತೆ ಹಲವು ಮಸಾಲೆಗಳಲ್ಲಿ ರಾಸಾಯನಿಕ ಕಲಬೆರಕೆ ಪತ್ತೆಯಾಗಿದ್ದು , ನೀರಿನ ಪರೀಕ್ಷೆ ಮೂಲಕ ನಕಲಿ ಮತ್ತು ಶುದ್ಧ ಮಸಾಲೆಗಳನ್ನು ಗುರುತಿಸಬಹುದೆಂದು ಹೈದರಾಬಾದ್ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
    1
    ಲವಂಗ, ಶಾಹಿ ಜೀರಿಗೆ, ಸೋಂಪು ಹಾಗೂ ಸಾಸಿವೆ ಸೇರಿದಂತೆ ಹಲವು ಮಸಾಲೆಗಳಲ್ಲಿ ರಾಸಾಯನಿಕ ಕಲಬೆರಕೆ ಪತ್ತೆಯಾಗಿದ್ದು
, ನೀರಿನ ಪರೀಕ್ಷೆ ಮೂಲಕ ನಕಲಿ ಮತ್ತು ಶುದ್ಧ ಮಸಾಲೆಗಳನ್ನು ಗುರುತಿಸಬಹುದೆಂದು ಹೈದರಾಬಾದ್ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    1 hr ago
  • ಕಲಬುರಗಿ:ಎರಡನೇ ಸಚಿವ ಸಂಪುಟ ವಿಸ್ತರಣೆ- ಶಾಸಕ ಬಸವರಾಜ್ ಮತ್ತಿಮೂಡ್ ಲೇವಡಿ ಡಿಕೆ ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.ಡಿಕೆ ಸಂಪುಟ ವಿಸ್ತರಣೆಯನ್ನು ಪೇಮೆಂಟ್ ಸಿಟ್ ಎಂದ ಬಿಜೆಪಿ ಶಾಸಕ ಕೆಲವರು ಹೇಳ್ತಿದ್ದಾರೆ ಪೇಮೆಂಟ್ ಸಿಟ್, ಪೇಮೆಂಟ್ ಸಿಟ್ ಅಂತಾ ಸಹಜವಾಗಿ ನೋಡಿದ್ರೆ ಅನಿಸುತ್ತದೆ,ಕೆಲವರು ಮಾತಾಡ್ತಿದ್ದಾರೆ ಮಂತ್ರಿಗಳದು ಪೇಮೆಂಟ್ ಸಿಟ್ ಅಂತಾ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಅವರ ಹೈ ಕಮಾಂಡ್ ಅವರ ಸಚಿವ ಸಂಪುಟ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು
    1
    ಕಲಬುರಗಿ:ಎರಡನೇ ಸಚಿವ ಸಂಪುಟ ವಿಸ್ತರಣೆ- ಶಾಸಕ ಬಸವರಾಜ್ ಮತ್ತಿಮೂಡ್ ಲೇವಡಿ
ಡಿಕೆ ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.ಡಿಕೆ ಸಂಪುಟ ವಿಸ್ತರಣೆಯನ್ನು  ಪೇಮೆಂಟ್ ಸಿಟ್ ಎಂದ ಬಿಜೆಪಿ ಶಾಸಕ ಕೆಲವರು ಹೇಳ್ತಿದ್ದಾರೆ ಪೇಮೆಂಟ್ ಸಿಟ್, ಪೇಮೆಂಟ್ ಸಿಟ್ ಅಂತಾ ಸಹಜವಾಗಿ ನೋಡಿದ್ರೆ ಅನಿಸುತ್ತದೆ,ಕೆಲವರು ಮಾತಾಡ್ತಿದ್ದಾರೆ ಮಂತ್ರಿಗಳದು ಪೇಮೆಂಟ್ ಸಿಟ್ ಅಂತಾ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಅವರ ಹೈ ಕಮಾಂಡ್ ಅವರ ಸಚಿವ ಸಂಪುಟ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    23 hrs ago
  • ಕಲಬುರಗಿಯಲ್ಲಿ KKRTC ಬಸ್ ಪಲ್ಟಿ 15 ಕ್ಕೂ ಹೆಚ್ಚು ಜನರಿಗೆ ಗಾಯ KKRTC ಬಸ್ ಪಲ್ಟಿಯಾಗಿವ 15 ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರಾಜೋಳ ಕ್ರಾಸ್ ಬಳಿ ನಡೆದಿದೆ. ಆಳಂದ ಪಟ್ಟಣದಿಂದ ದಿಂದ ರಾಜೋಳ ಗ್ರಾಮಕ್ಕೆ ತೇರಳುವಾಗ ಈ ಘಟನೆ ನಡೆದಿದ್ದು ಕೆ ಕೆ ಆರ್ ಟಿ ಸಿ ಬಸ್ ಡ್ರೈವರ್ ಡ್ರಿಂಕ್ ಮಾಡಿ ಸ್ಪಿಡ್ ಡ್ರೈವ್ ಮಾಡಿರುವ ಆರೋಪ ಕೇಳಿಬಂದಿದೆ. ಬಸ್ ಪಲ್ಟಿಯ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿರುವ ಬಸ್ ಚಾಲಕ, ಆಳಂದ ಡಿಪೋಗೆ ಸೇರಿದ KKRTC ಸಾರಿಗೆ ಬಸ್ ಆಗಿದೆ. ಗಾಯಾಳುಗಳನ್ನ ಆಳಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು.ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    1
    ಕಲಬುರಗಿಯಲ್ಲಿ KKRTC ಬಸ್ ಪಲ್ಟಿ 15 ಕ್ಕೂ ಹೆಚ್ಚು ಜನರಿಗೆ ಗಾಯ
KKRTC ಬಸ್ ಪಲ್ಟಿಯಾಗಿವ 15 ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರಾಜೋಳ ಕ್ರಾಸ್ ಬಳಿ ನಡೆದಿದೆ. ಆಳಂದ ಪಟ್ಟಣದಿಂದ ದಿಂದ ರಾಜೋಳ ಗ್ರಾಮಕ್ಕೆ ತೇರಳುವಾಗ ಈ ಘಟನೆ ನಡೆದಿದ್ದು ಕೆ ಕೆ ಆರ್ ಟಿ ಸಿ ಬಸ್ ಡ್ರೈವರ್ ಡ್ರಿಂಕ್ ಮಾಡಿ ಸ್ಪಿಡ್ ಡ್ರೈವ್ ಮಾಡಿರುವ ಆರೋಪ ಕೇಳಿಬಂದಿದೆ. ಬಸ್ ಪಲ್ಟಿಯ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿರುವ ಬಸ್ ಚಾಲಕ, ಆಳಂದ ಡಿಪೋಗೆ ಸೇರಿದ KKRTC  ಸಾರಿಗೆ ಬಸ್ ಆಗಿದೆ. ಗಾಯಾಳುಗಳನ್ನ ಆಳಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು.ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.