logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಷ್ಟ್ರೀಯ ಹೆದ್ದಾರಿಯಲ್ಲಿ ಡೀಸೆಲ್ ಕಳ್ಳರ ಬೇಟೆ; ಕಳ್ಳತನಕ್ಕಾಗಿಯೇ ಲಾರಿ ಖರೀದಿಸಿದ್ದ 'ಕತರ್ನಾಕ್' ಗ್ಯಾಂಗ್ ಪತ್ತೆ 18/02/2026 ​ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ. ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ. ​ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ​ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

2 hrs ago
user_Power focus
Power focus
ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
2 hrs ago

ರಾಷ್ಟ್ರೀಯ ಹೆದ್ದಾರಿಯಲ್ಲಿ ಡೀಸೆಲ್ ಕಳ್ಳರ ಬೇಟೆ; ಕಳ್ಳತನಕ್ಕಾಗಿಯೇ ಲಾರಿ ಖರೀದಿಸಿದ್ದ 'ಕತರ್ನಾಕ್' ಗ್ಯಾಂಗ್ ಪತ್ತೆ 18/02/2026 ​ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ. ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ. ​ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ​ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

More news from ಕರ್ನಾಟಕ and nearby areas
  • 18/02/2026 ​ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ. ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ. ​ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ​ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
    1
    18/02/2026
​ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ.
ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ.
​ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ.
ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು  ಶೋಧ ನಡೆಸುತ್ತಿದ್ದಾರೆ.
​ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
    user_Power focus
    Power focus
    ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
    2 hrs ago
  • ಚಿತ್ರದುರ್ಗ ರಸ್ತೆ ದಾಟುವ ವಿಚಾರಕ್ಕೆ ಬೈಕ್ ಸವಾರ ಹಾಗೂ KSRTC ಬಸ್ ಡ್ರೈವರ್ ಕಿರಿಕ್ ಮಾಡ್ಕೊಂಡು, ಇತರರಿಗೆ ತೊಂದರೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈಘಟನೆ ನಡೆದಿದೆ. ಚಿತ್ರದುರ್ಗ ಡಿಪೋದ Ksrtc ಬಸ್ ಚಿತ್ರದುರ್ಗದಿಂದ-ಪಾವಗಡಕ್ಕೆ ಹೊರಟಿತ್ತು. ಈ ವೇಳೆ ಬಿಗ್ ಬಾಸ್ ಹೋಟಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶವಾಗುವ ವೇಳೆ ಹೆದ್ದಾರಿಯಲ್ಲಿ ಬಂದ ಬೈಕ್ ಸವಾರನಿಗೆ ಬಸ್ ಎದುರಾಗಿದ್ದು, ಮೈಮೇಲೆ ಬರ್ತೀಯಾ ಅಂತಾ ಪರಸ್ಪರ ಬಸ್ ಕಂಡಕ್ಟರ್ ಹಾಗೂ ಬೈಕ್ ಸವಾರರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಹೆದ್ದಾರಿಯಲ್ಲಿ ವಾಹನಗಳು ಕ್ಯೂ ನಿಂತು ಇತರ ವಾಹನ ಸವಾರರಿಗೆ ಕಿರಿಕಿರಿ ಉಂಟಾಯ್ತು. ಈ ವೇಳೆ ಇತರ ಸವಾರರು ಕಂಡಕ್ಟರ್ ಹಾಗೂ ಬೈಕ್ ಸವಾರನಿಗೆ ತರಾಟೆಗೆ ತೆಗೆದುಕೊಂಡಿದ್ದು, ಇಬ್ಬರೂ ಅಲ್ಲಿಂದ ಕಾಲ್ಕಿತ್ತಿದ್ದಾರೆ.
    1
    ಚಿತ್ರದುರ್ಗ ರಸ್ತೆ ದಾಟುವ ವಿಚಾರಕ್ಕೆ ಬೈಕ್ ಸವಾರ ಹಾಗೂ KSRTC ಬಸ್ ಡ್ರೈವರ್ ಕಿರಿಕ್ ಮಾಡ್ಕೊಂಡು, ಇತರರಿಗೆ ತೊಂದರೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈಘಟನೆ ನಡೆದಿದೆ. ಚಿತ್ರದುರ್ಗ ಡಿಪೋದ Ksrtc ಬಸ್ ಚಿತ್ರದುರ್ಗದಿಂದ-ಪಾವಗಡಕ್ಕೆ ಹೊರಟಿತ್ತು. ಈ ವೇಳೆ ಬಿಗ್ ಬಾಸ್ ಹೋಟಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶವಾಗುವ ವೇಳೆ ಹೆದ್ದಾರಿಯಲ್ಲಿ ಬಂದ ಬೈಕ್ ಸವಾರನಿಗೆ ಬಸ್ ಎದುರಾಗಿದ್ದು, ಮೈಮೇಲೆ ಬರ್ತೀಯಾ ಅಂತಾ ಪರಸ್ಪರ ಬಸ್ ಕಂಡಕ್ಟರ್ ಹಾಗೂ ಬೈಕ್ ಸವಾರರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಹೆದ್ದಾರಿಯಲ್ಲಿ ವಾಹನಗಳು  ಕ್ಯೂ ನಿಂತು ಇತರ ವಾಹನ ಸವಾರರಿಗೆ ಕಿರಿಕಿರಿ ಉಂಟಾಯ್ತು. ಈ ವೇಳೆ ಇತರ ಸವಾರರು ಕಂಡಕ್ಟರ್ ಹಾಗೂ ಬೈಕ್ ಸವಾರನಿಗೆ ತರಾಟೆಗೆ ತೆಗೆದುಕೊಂಡಿದ್ದು, ಇಬ್ಬರೂ ಅಲ್ಲಿಂದ ಕಾಲ್ಕಿತ್ತಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಜಾನುಕೊಂಡ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಓ ಗೆ‌ ಸದಸ್ಯನೊಬ್ಬ ಅವಾಚ್ಯ ಶಬ್ದಗಳಿಂದ‌ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ವೀಡಿಯೋ ವೈರಲ್ ಆಗಿದೆ.‌ ಇನ್ನೂ ಜಾನುಕೊಂಡ ಗ್ರಾಮ ಪಂಚಾಯತಿ ಸದಸ್ಯ ಚಂದ್ರು ಅವರು ಜಾನುಕೊಂಡ ಗ್ರಾಮ ಪಂಚಾಯಿತಿ ಪಿಡಿಒ  ಮುಕುಂದ ಅವರಿಗೆ ಅಸಂಭ್ಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ಎಲ್ಲೆಡೆ ವೈರಲಾಗುತ್ತಿದೆ
    1
    ಜಾನುಕೊಂಡ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಓ ಗೆ‌ ಸದಸ್ಯನೊಬ್ಬ ಅವಾಚ್ಯ ಶಬ್ದಗಳಿಂದ‌ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ವೀಡಿಯೋ ವೈರಲ್ ಆಗಿದೆ.‌ ಇನ್ನೂ
ಜಾನುಕೊಂಡ ಗ್ರಾಮ ಪಂಚಾಯತಿ ಸದಸ್ಯ ಚಂದ್ರು ಅವರು ಜಾನುಕೊಂಡ ಗ್ರಾಮ ಪಂಚಾಯಿತಿ ಪಿಡಿಒ  ಮುಕುಂದ ಅವರಿಗೆ ಅಸಂಭ್ಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ಎಲ್ಲೆಡೆ ವೈರಲಾಗುತ್ತಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • ಕಾರ್ಯಕ್ರಮ ಒಂದರಲ್ಲಿ ಭಾಗಿಯಾದಂತಹ ಕ್ಷಣದಲ್ಲಿ ಯುವಕರು ಕುಣಿದು ಸಂಭ್ರಮಿಸಿ ಸ್ವಾಗತ ಕೋರಿದಾಗ, ಆ ಉತ್ಸಾಹಕ್ಕೆ ತಕ್ಕಂತೆ ಯುವಕರ ಜೊತೆ ಹೆಜ್ಜೆ ಹಾಕಿ ಸಂತೋಷ ಹಂಚಿಕೊಂಡು . ಜನರ ಜೊತೆ ಬೆರೆತು ಸಂಭ್ರಮಿಸಿದಂತಹ ಕ್ಷಣ "ಎನ್ ರಘುಮೂರ್ತಿ ಕೆ.ಎ.ಎಸ್ ಜನ ಮುಖಿ ಸೇವಕ"
    1
    ಕಾರ್ಯಕ್ರಮ ಒಂದರಲ್ಲಿ ಭಾಗಿಯಾದಂತಹ ಕ್ಷಣದಲ್ಲಿ ಯುವಕರು ಕುಣಿದು ಸಂಭ್ರಮಿಸಿ ಸ್ವಾಗತ ಕೋರಿದಾಗ, ಆ ಉತ್ಸಾಹಕ್ಕೆ ತಕ್ಕಂತೆ ಯುವಕರ ಜೊತೆ ಹೆಜ್ಜೆ ಹಾಕಿ ಸಂತೋಷ ಹಂಚಿಕೊಂಡು . ಜನರ ಜೊತೆ ಬೆರೆತು ಸಂಭ್ರಮಿಸಿದಂತಹ ಕ್ಷಣ 
"ಎನ್ ರಘುಮೂರ್ತಿ ಕೆ.ಎ.ಎಸ್ ಜನ ಮುಖಿ ಸೇವಕ"
    user_ಚಂದು ಕನ್ನಡಿಗ ಚಳ್ಳಕೆರೆ
    ಚಂದು ಕನ್ನಡಿಗ ಚಳ್ಳಕೆರೆ
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    11 hrs ago
  • ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿದರು ಼಼಼಼಼಼ಕೊಂಡ್ಲಹಳ್ಳಿ ಗ್ರಾಮದಲ್ಲಿ ಸಿಎಂ ವಿಶೇಷ ಅನುದಾನದಲ್ಲಿ 14ವರೆ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ,2024 25 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ ಬಂಧಿತ ಅನುದಾನ ದಡಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರ ಹಾಗೂ ನೂತನ ಪಶು ಚಿಕಿತ್ಸಾಲಯ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಾಣಗೊಂಡ 5 ಲಕ್ಷದ ನೂತನ ರಥ ಮಂಟಪ ವನ್ನು ಲೋಕಾರ್ಪಣೆಗೊಳಿಸಿದರು಼಼಼಼ ಇದೆ ವೇಳೆ ಬಿಇಒ ಈ ನಿರ್ಮಲಾದೇವಿ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕ ಎಸ್.ಕೆ .ಗುರುಲಿಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂಎಲ್ ಪವಿತ್ರ ಪ್ರದೀಪ್, ಪಿಡಿಓ ಎನ್ ಪಾಲಯ್ಯ, ಕಾರ್ಯದರ್ಶಿ ಕೃಷ್ಣಪ್ಪ ,ಮುಖಂಡರಾದ ಟಿ ತಿಪ್ಪೇಸ್ವಾಮಿ, ಟಿ ಸಿದ್ದಲಿಂಗಪ್ಪ, ಬಿಎಂ.ತಿಪ್ಪೇಸ್ವಾಮಿ, ಸುಧರ್ಮ, ಪಿ ಆರ್ ಈಡಿ ಎಇಇ ಲಿಂಗರಾಜ್ ,ಕ್ರೆಡಿಲ್ ಎಇಇ ನಟರಾಜ್ ಸಂಗೋಪನ ತಾಲೂಕು ಸಹಾಯಕ ನಿರ್ದೇಶಕ ಹೆಚ್ .ರಂಗಪ್ಪ ,,ಸಿಡಿಪಿಓ ನವೀನ್ ಕುಮಾರ್ ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪಿಎಸ್ಐ ಬಾಹುಬಲಿ, ಬಿಎನ್ ಬೀರಲಿಂಗಪ್ಪ, ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್ ಎಸ್ ಡಿ ಎಮ್ ಸಿ ಅಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ,ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.‌
    4
    ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿದರು ಼಼಼಼಼಼ಕೊಂಡ್ಲಹಳ್ಳಿ ಗ್ರಾಮದಲ್ಲಿ  ಸಿಎಂ ವಿಶೇಷ ಅನುದಾನದಲ್ಲಿ 14ವರೆ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ,2024 25 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ ಬಂಧಿತ ಅನುದಾನ ದಡಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರ ಹಾಗೂ ನೂತನ ಪಶು ಚಿಕಿತ್ಸಾಲಯ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಾಣಗೊಂಡ 5 ಲಕ್ಷದ ನೂತನ ರಥ ಮಂಟಪ ವನ್ನು ಲೋಕಾರ್ಪಣೆಗೊಳಿಸಿದರು಼಼಼಼ ಇದೆ ವೇಳೆ ಬಿಇಒ ಈ ನಿರ್ಮಲಾದೇವಿ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕ  ಎಸ್.ಕೆ .ಗುರುಲಿಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂಎಲ್ ಪವಿತ್ರ ಪ್ರದೀಪ್, ಪಿಡಿಓ ಎನ್ ಪಾಲಯ್ಯ, ಕಾರ್ಯದರ್ಶಿ ಕೃಷ್ಣಪ್ಪ ,ಮುಖಂಡರಾದ ಟಿ ತಿಪ್ಪೇಸ್ವಾಮಿ, ಟಿ ಸಿದ್ದಲಿಂಗಪ್ಪ, ಬಿಎಂ.ತಿಪ್ಪೇಸ್ವಾಮಿ, ಸುಧರ್ಮ, ಪಿ ಆರ್ ಈಡಿ ಎಇಇ ಲಿಂಗರಾಜ್ ,ಕ್ರೆಡಿಲ್ ಎಇಇ ನಟರಾಜ್ ಸಂಗೋಪನ ತಾಲೂಕು ಸಹಾಯಕ ನಿರ್ದೇಶಕ ಹೆಚ್ .ರಂಗಪ್ಪ ,,ಸಿಡಿಪಿಓ ನವೀನ್ ಕುಮಾರ್ ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪಿಎಸ್ಐ ಬಾಹುಬಲಿ, ಬಿಎನ್ ಬೀರಲಿಂಗಪ್ಪ, ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್  ಎಸ್ ಡಿ ಎಮ್ ಸಿ ಅಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ,ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.‌
    user_T.Ramachandrappa
    T.Ramachandrappa
    ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    23 hrs ago
  • KOLAR KI.AWAAZ
    1
    KOLAR KI.AWAAZ
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    32 min ago
  • ಕಡೂರು : ಬಹುತೇಕ ಮಾರ್ಚ್ ತಿಂಗಳಲ್ಲಿ ಕಡೂರಿನಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿಶ್ರೀನಿವಾಸ್ ತಿಳಿಸಿದರು. ಪಟ್ಟಣದ ಕನ್ನಡ ಭವನದಲ್ಲಿ ಸಮ್ಮೇಳನದ ಪೂರ್ವಭಾವಿ ಸಿದ್ದತೆಯ ಮೊದಲ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭೂತಪೂರ್ವ ಯಶಸ್ವಿಗೆ ಒತ್ತುಕೊಡಲಾಗಿದೆ. ಈಗಾಗಲೇ ಸಮ್ಮೇಳನಾಧ್ಯಕ್ಷರ ಆಯ್ಕೆಯ ಕುರಿತು ಜಿಲ್ಲೆಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತ ನಿರ್ಣಯದೊಂದಿಗೆ ಆಯ್ಕೆಗೊಳಿಸಲಾಗುತ್ತದೆ. ಸಮ್ಮೇಳನದ ಮಹಾಪೋಷಕರಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಚಿಕ್ಕಮಗಳೂರು, ಹಾಸನ ಕ್ಷೇತ್ರದ ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರುಗಳನ್ನು ಮತ್ತು ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರನ್ನು ಸಮಿತಿಯ ಪೋಷಕರನ್ನಾಗಿ ಆಯ್ಕೆಗೊಳಿಸಲಾಗಿದೆ. ಕ್ಷೇತ್ರದ ಮಾಜಿ ಶಾಸಕರು ಒಳಗೊಂಡAತೆ ವಿವಿಧ ಉಪಸಮಿತಿಗಳಲ್ಲಿ ಪದಾಧಿಕಾರಿಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರ ನೇತೃತ್ವ ಹಾಗೂ ಸ್ವಾಗತಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಸಿದ್ದತೆ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದರು. ಈ ಬಾರಿಯ ಸಮ್ಮೇಳನದಲ್ಲಿ ಅಂತರಾಷ್ಟಿçÃಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನುಮುಷ್ತಾಕ್ ಅವರನ್ನು ಆಹ್ವಾನಿಸಲಾಗುತ್ತದೆ. ಶೋಷಿತ ಸಮುದಾಯದ ಜಿಲ್ಲೆಯ ಸೂಕ್ತ ವ್ಯಕ್ತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆಗೊಳಿಸಲು ಪೂರ್ವಭಾವಿ ಸಭೆಯಲ್ಲಿ ಆಶಯವ್ಯಕ್ತಗೊಂಡಿದ್ದು, ಫೆ.22ರಂದು ಎನ್.ಆರ್.ಪುರದಲ್ಲಿ ನಡೆಯುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮವಾಗಿ ಆಯ್ಕೆಗೊಳಿಸಲಾಗುತ್ತದೆ ಎಂದರು. ಸ್ವಾಗತ ಸಮಿತಿಯ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಮಾತನಾಡಿ, ಈ ಹಿಂದೆ ತಾಲ್ಲೂಕಿನ ಚಟ್ನಳ್ಳಿ ಹಾಗೂ ಬೀರೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಮ್ಮೇಳನವು ಈ ಬಾರಿ ವಿಶೇಷವಾಗಿ ಕಡೂರಿಗೆ 21ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಕೆಲಸಕ್ಕೆ ಎಲ್ಲರ ವಿಶ್ವಾಸವನ್ನು ಪಡೆದು ಸಮ್ಮೇಳನದ ಯಶಸ್ವಿಗೆ ಒತ್ತುಕೊಡಲಾಗುತ್ತದೆ. ಮುಖ್ಯವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಶೋಷಿತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಬೇಕೆಂಬುದು ಸಮಿತಿಯ ಒಕ್ಕೂರಲ ಅಭಿಪ್ರಾಯವಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸುವ ಮೂಲಕ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸಿ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷರಾದ ಚಿಕ್ಕನಲ್ಲೂರು ಪರಮೇಶ್, ರವಿದಳವಾಯಿ, ಯರದಕೆರೆ ರಾಜಪ್ಪ, ಸಿಂಗಟಗೆರೆ ಸಿದ್ದಪ್ಪ, ಸೀತಾಲಕ್ಷಿö್ಮÃ, ಟಿ.ಆರ್. ರೇಣುಕಯ್ಯ, ಗೋವಿಂದಸ್ವಾಮಿ, ಕೆ.ಜಿ. ವಸಂತಕುಮಾರ್, ಪುರಸಭೆ ಮಾಜಿ ಸದಸ್ಯ ಗೋವಿಂದರಾಜು, ಗೆದ್ಲೇಹಳ್ಳಿ ಜಗದೀಶ್, ಎನ್.ಎಚ್. ನಂಜುAಡಸ್ವಾಮಿ, ಷಣ್ಮುಖಪ್ಪ, ನಾಗರಾಜ್, ಆರ್.ಜಿ. ಕೃಷ್ಣಸ್ವಾಮಿ, ಹಿರೇನಲ್ಲೂರು ಶ್ರೀನಿವಾಸ್, ಶಿವಲಿಂಗಸ್ವಾಮಿ ಮತ್ತಿತರಿದ್ದರು.
    4
    ಕಡೂರು : ಬಹುತೇಕ ಮಾರ್ಚ್ ತಿಂಗಳಲ್ಲಿ ಕಡೂರಿನಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಕನ್ನಡ ಭವನದಲ್ಲಿ  ಸಮ್ಮೇಳನದ ಪೂರ್ವಭಾವಿ ಸಿದ್ದತೆಯ ಮೊದಲ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭೂತಪೂರ್ವ ಯಶಸ್ವಿಗೆ ಒತ್ತುಕೊಡಲಾಗಿದೆ. ಈಗಾಗಲೇ ಸಮ್ಮೇಳನಾಧ್ಯಕ್ಷರ ಆಯ್ಕೆಯ ಕುರಿತು ಜಿಲ್ಲೆಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತ ನಿರ್ಣಯದೊಂದಿಗೆ ಆಯ್ಕೆಗೊಳಿಸಲಾಗುತ್ತದೆ. ಸಮ್ಮೇಳನದ ಮಹಾಪೋಷಕರಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಚಿಕ್ಕಮಗಳೂರು, ಹಾಸನ ಕ್ಷೇತ್ರದ ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರುಗಳನ್ನು ಮತ್ತು ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರನ್ನು ಸಮಿತಿಯ ಪೋಷಕರನ್ನಾಗಿ ಆಯ್ಕೆಗೊಳಿಸಲಾಗಿದೆ. ಕ್ಷೇತ್ರದ ಮಾಜಿ ಶಾಸಕರು ಒಳಗೊಂಡAತೆ ವಿವಿಧ ಉಪಸಮಿತಿಗಳಲ್ಲಿ ಪದಾಧಿಕಾರಿಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರ ನೇತೃತ್ವ ಹಾಗೂ ಸ್ವಾಗತಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಸಿದ್ದತೆ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದರು. 
ಈ ಬಾರಿಯ ಸಮ್ಮೇಳನದಲ್ಲಿ ಅಂತರಾಷ್ಟಿçÃಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನುಮುಷ್ತಾಕ್ ಅವರನ್ನು ಆಹ್ವಾನಿಸಲಾಗುತ್ತದೆ. ಶೋಷಿತ ಸಮುದಾಯದ ಜಿಲ್ಲೆಯ ಸೂಕ್ತ ವ್ಯಕ್ತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆಗೊಳಿಸಲು ಪೂರ್ವಭಾವಿ ಸಭೆಯಲ್ಲಿ ಆಶಯವ್ಯಕ್ತಗೊಂಡಿದ್ದು, ಫೆ.22ರಂದು ಎನ್.ಆರ್.ಪುರದಲ್ಲಿ ನಡೆಯುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮವಾಗಿ ಆಯ್ಕೆಗೊಳಿಸಲಾಗುತ್ತದೆ ಎಂದರು.
ಸ್ವಾಗತ ಸಮಿತಿಯ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಮಾತನಾಡಿ, ಈ ಹಿಂದೆ ತಾಲ್ಲೂಕಿನ ಚಟ್ನಳ್ಳಿ ಹಾಗೂ ಬೀರೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಮ್ಮೇಳನವು ಈ ಬಾರಿ ವಿಶೇಷವಾಗಿ ಕಡೂರಿಗೆ 21ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಕೆಲಸಕ್ಕೆ ಎಲ್ಲರ ವಿಶ್ವಾಸವನ್ನು ಪಡೆದು ಸಮ್ಮೇಳನದ ಯಶಸ್ವಿಗೆ ಒತ್ತುಕೊಡಲಾಗುತ್ತದೆ. ಮುಖ್ಯವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಶೋಷಿತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಬೇಕೆಂಬುದು ಸಮಿತಿಯ ಒಕ್ಕೂರಲ ಅಭಿಪ್ರಾಯವಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸುವ ಮೂಲಕ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸಿ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷರಾದ ಚಿಕ್ಕನಲ್ಲೂರು ಪರಮೇಶ್, ರವಿದಳವಾಯಿ, ಯರದಕೆರೆ ರಾಜಪ್ಪ, ಸಿಂಗಟಗೆರೆ ಸಿದ್ದಪ್ಪ, ಸೀತಾಲಕ್ಷಿö್ಮÃ, ಟಿ.ಆರ್. ರೇಣುಕಯ್ಯ, ಗೋವಿಂದಸ್ವಾಮಿ, ಕೆ.ಜಿ. ವಸಂತಕುಮಾರ್, ಪುರಸಭೆ ಮಾಜಿ ಸದಸ್ಯ ಗೋವಿಂದರಾಜು, ಗೆದ್ಲೇಹಳ್ಳಿ ಜಗದೀಶ್, ಎನ್.ಎಚ್. ನಂಜುAಡಸ್ವಾಮಿ, ಷಣ್ಮುಖಪ್ಪ, ನಾಗರಾಜ್, ಆರ್.ಜಿ. ಕೃಷ್ಣಸ್ವಾಮಿ, ಹಿರೇನಲ್ಲೂರು ಶ್ರೀನಿವಾಸ್, ಶಿವಲಿಂಗಸ್ವಾಮಿ ಮತ್ತಿತರಿದ್ದರು.
    user_Kadur News
    Kadur News
    ಪತ್ರಕರ್ತ Kadur, Chikkamagaluru•
    13 hrs ago
  • ಮೆಜೆಸ್ಟಿಕ್‌ನಿಂದ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರೇ ಗಮನಿಸಿ. ನಿಮ್ಮ ಪ್ರಯಾಣದ ಹಾದಿಯಲ್ಲಿ ಬಾಯಾರಿಕೆ ಅಥವಾ ಹಸಿವು ನೀಗಿಸಿಕೊಳ್ಳಲು ನೀವು ಕೊಳ್ಳುವ ಹಣ್ಣುಗಳು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! ವ್ಯಾಪಾರಿಗಳು ಕೊಳೆತ ಸ್ಥಿತಿಯಲ್ಲಿರುವ ಸೌತೆಕಾಯಿ ಹಾಗೂ ಅನಾನಸ್ ಹಣ್ಣುಗಳನ್ನು ಆಯ್ದುಕೊಳ್ಳುತ್ತಾರೆ. ಇವುಗಳ ಕೆಟ್ಟ ಭಾಗಗಳನ್ನು ಕತ್ತರಿಸಿ ಹಾಕಿ, ಉಳಿದ ಭಾಗಗಳನ್ನು ಸಣ್ಣ ತುಂಡುಗಳಾಗಿ ಮಾಡಿ ಆಕರ್ಷಕವಾಗಿ ಕಾಣುವಂತೆ ಪ್ಲಾಸ್ಟಿಕ್ ಕವರ್‌ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ​ಈ ಹಣ್ಣುಗಳನ್ನು ಮಾರಾಟ ಮಾಡುವವರು ಕನಿಷ್ಠ ನೈರ್ಮಲ್ಯದ ಜ್ಞಾನವನ್ನೂ ಹೊಂದಿರುವುದಿಲ್ಲ. ಶೌಚಾಲಯದ ಬಳಕೆಯ ನಂತರ ಸರಿಯಾಗಿ ಕೈ ತೊಳೆಯದೆ, ಅದೇ ಅಶುದ್ಧ ಕೈಗಳಿಂದ ಹಣ್ಣುಗಳನ್ನು ಕತ್ತರಿಸಿ ಪ್ಯಾಕ್ ಮಾಡಲಾಗುತ್ತಿದೆ. ಇದು ನೇರವಾಗಿ ಮಾರಕ ಬ್ಯಾಕ್ಟೀರಿಯಾಗಳು ಮತ್ತು ವೈರಸ್‌ಗಳು ಹರಡಲು ಕಾರಣವಾಗುತ್ತಿದೆ.ಪ್ಲಾಸ್ಟಿಕ್ ಕವರ್‌ಗಳಲ್ಲಿ ದೀರ್ಘಕಾಲ ಇಟ್ಟಿರುವ ಇಂತಹ ಅಶುದ್ಧ ಹಣ್ಣುಗಳನ್ನು ಸೇವಿಸುವುದರಿಂದ ಕಾಲರಾ, ಟೈಫಾಯ್ಡ್, ವಾಂತಿ-ಭೇದಿ ಹಾಗೂ ಫುಡ್ ಪಾಯಿಸನಿಂಗ್ (Food Poisoning) ಆಗುವ ಸಾಧ್ಯತೆ ದಟ್ಟವಾಗಿದೆ.ದೂರದ ಪ್ರಯಾಣದ ಸಮಯದಲ್ಲಿ ಇದು ಪ್ರಯಾಣಿಕರನ್ನು ತೀವ್ರ ಸಂಕಷ್ಟಕ್ಕೆ ಈಡುಮಾಡಬಹುದು. ​ಕೇವಲ 2 ರೂಪಾಯಿ ಬೆಲೆಗೂ ಯೋಗ್ಯವಲ್ಲದ ಇಂತಹ ಕಳಪೆ ಗುಣಮಟ್ಟದ ಹಣ್ಣಿನ ಪ್ಯಾಕೆಟ್‌ಗಳನ್ನು ಕಿಟಕಿಯ ಬಳಿ 20 ರಿಂದ 30 ರೂಪಾಯಿಗಳಿಗೆ ಮಾರಾಟ ಮಾಡುವ ಮೂಲಕ ಸಾರ್ವಜನಿಕರನ್ನು ಆರ್ಥಿಕವಾಗಿ ಲೂಟಿ ಮಾಡಲಾಗುತ್ತಿದೆ. ರಸ್ತೆ ಬದಿಯಲ್ಲಿ ಅಥವಾ ಸಿಗ್ನಲ್‌ಗಳಲ್ಲಿ ಕತ್ತರಿಸಿ ಪ್ಲಾಸ್ಟಿಕ್ ಕವರ್‌ನಲ್ಲಿ ಪ್ಯಾಕ್ ಮಾಡಿದ ಹಣ್ಣುಗಳನ್ನು ಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಿ.ಸಾಧ್ಯವಾದಷ್ಟು ಮನೆಯಿಂದಲೇ ಪೂರ್ತಿಯಾದ ಹಣ್ಣುಗಳನ್ನು ಅಥವಾ ಶುದ್ಧವಾದ ಕುಡಿಯುವ ನೀರನ್ನು ಕೊಂಡೊಯ್ಯುವುದು ಉತ್ತಮ. ನಿಮ್ಮ ಸಹ-ಪ್ರಯಾಣಿಕರು ಇಂತಹ ಹಣ್ಣುಗಳನ್ನು ಕೊಳ್ಳುತ್ತಿದ್ದರೆ, ಅವರಿಗೆ ಆಗಬಹುದಾದ ಆರೋಗ್ಯದ ಅಪಾಯದ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿ. ​ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ, ಆದರೆ ಅಶುದ್ಧ ಆಹಾರವನ್ನು ಮಾರಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡುವುದು ಖಂಡನೀಯ. ಸಾರ್ವಜನಿಕರಾದ ನಾವು ಎಚ್ಚೆತ್ತುಕೊಂಡಾಗ ಮಾತ್ರ ಇಂತಹ ವಂಚನೆಗಳಿಗೆ ಅಂತಿಮ ತೆರೆ ಎಳೆಯಲು ಸಾಧ್ಯ. ನ್ಯೂಸ್ : ಅರ್ಜುನ್ ಬ್ಯಾಡರಹಳ್ಳಿ 🙏
    1
    ಮೆಜೆಸ್ಟಿಕ್‌ನಿಂದ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರೇ ಗಮನಿಸಿ. ನಿಮ್ಮ ಪ್ರಯಾಣದ ಹಾದಿಯಲ್ಲಿ ಬಾಯಾರಿಕೆ ಅಥವಾ ಹಸಿವು ನೀಗಿಸಿಕೊಳ್ಳಲು ನೀವು ಕೊಳ್ಳುವ ಹಣ್ಣುಗಳು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು!
ವ್ಯಾಪಾರಿಗಳು ಕೊಳೆತ ಸ್ಥಿತಿಯಲ್ಲಿರುವ ಸೌತೆಕಾಯಿ ಹಾಗೂ ಅನಾನಸ್ ಹಣ್ಣುಗಳನ್ನು ಆಯ್ದುಕೊಳ್ಳುತ್ತಾರೆ. ಇವುಗಳ ಕೆಟ್ಟ ಭಾಗಗಳನ್ನು ಕತ್ತರಿಸಿ ಹಾಕಿ, ಉಳಿದ ಭಾಗಗಳನ್ನು ಸಣ್ಣ ತುಂಡುಗಳಾಗಿ ಮಾಡಿ ಆಕರ್ಷಕವಾಗಿ ಕಾಣುವಂತೆ ಪ್ಲಾಸ್ಟಿಕ್ ಕವರ್‌ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಾರೆ.
​ಈ ಹಣ್ಣುಗಳನ್ನು ಮಾರಾಟ ಮಾಡುವವರು ಕನಿಷ್ಠ ನೈರ್ಮಲ್ಯದ ಜ್ಞಾನವನ್ನೂ ಹೊಂದಿರುವುದಿಲ್ಲ. ಶೌಚಾಲಯದ ಬಳಕೆಯ ನಂತರ ಸರಿಯಾಗಿ ಕೈ ತೊಳೆಯದೆ, ಅದೇ ಅಶುದ್ಧ ಕೈಗಳಿಂದ ಹಣ್ಣುಗಳನ್ನು ಕತ್ತರಿಸಿ ಪ್ಯಾಕ್ ಮಾಡಲಾಗುತ್ತಿದೆ. 
ಇದು ನೇರವಾಗಿ ಮಾರಕ ಬ್ಯಾಕ್ಟೀರಿಯಾಗಳು ಮತ್ತು ವೈರಸ್‌ಗಳು ಹರಡಲು ಕಾರಣವಾಗುತ್ತಿದೆ.ಪ್ಲಾಸ್ಟಿಕ್ ಕವರ್‌ಗಳಲ್ಲಿ ದೀರ್ಘಕಾಲ ಇಟ್ಟಿರುವ ಇಂತಹ ಅಶುದ್ಧ ಹಣ್ಣುಗಳನ್ನು ಸೇವಿಸುವುದರಿಂದ ಕಾಲರಾ, ಟೈಫಾಯ್ಡ್, ವಾಂತಿ-ಭೇದಿ ಹಾಗೂ ಫುಡ್ ಪಾಯಿಸನಿಂಗ್ (Food Poisoning) ಆಗುವ ಸಾಧ್ಯತೆ ದಟ್ಟವಾಗಿದೆ.ದೂರದ ಪ್ರಯಾಣದ ಸಮಯದಲ್ಲಿ ಇದು ಪ್ರಯಾಣಿಕರನ್ನು ತೀವ್ರ ಸಂಕಷ್ಟಕ್ಕೆ ಈಡುಮಾಡಬಹುದು.
​ಕೇವಲ 2 ರೂಪಾಯಿ ಬೆಲೆಗೂ ಯೋಗ್ಯವಲ್ಲದ ಇಂತಹ ಕಳಪೆ ಗುಣಮಟ್ಟದ ಹಣ್ಣಿನ ಪ್ಯಾಕೆಟ್‌ಗಳನ್ನು ಕಿಟಕಿಯ ಬಳಿ 20 ರಿಂದ 30 ರೂಪಾಯಿಗಳಿಗೆ ಮಾರಾಟ ಮಾಡುವ ಮೂಲಕ ಸಾರ್ವಜನಿಕರನ್ನು ಆರ್ಥಿಕವಾಗಿ ಲೂಟಿ ಮಾಡಲಾಗುತ್ತಿದೆ.
ರಸ್ತೆ ಬದಿಯಲ್ಲಿ ಅಥವಾ ಸಿಗ್ನಲ್‌ಗಳಲ್ಲಿ ಕತ್ತರಿಸಿ ಪ್ಲಾಸ್ಟಿಕ್ ಕವರ್‌ನಲ್ಲಿ ಪ್ಯಾಕ್ ಮಾಡಿದ ಹಣ್ಣುಗಳನ್ನು ಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಿ.ಸಾಧ್ಯವಾದಷ್ಟು ಮನೆಯಿಂದಲೇ ಪೂರ್ತಿಯಾದ ಹಣ್ಣುಗಳನ್ನು ಅಥವಾ ಶುದ್ಧವಾದ ಕುಡಿಯುವ ನೀರನ್ನು ಕೊಂಡೊಯ್ಯುವುದು ಉತ್ತಮ. ನಿಮ್ಮ ಸಹ-ಪ್ರಯಾಣಿಕರು ಇಂತಹ ಹಣ್ಣುಗಳನ್ನು ಕೊಳ್ಳುತ್ತಿದ್ದರೆ, ಅವರಿಗೆ ಆಗಬಹುದಾದ ಆರೋಗ್ಯದ ಅಪಾಯದ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿ.
​ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ, ಆದರೆ ಅಶುದ್ಧ ಆಹಾರವನ್ನು ಮಾರಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡುವುದು ಖಂಡನೀಯ. ಸಾರ್ವಜನಿಕರಾದ ನಾವು ಎಚ್ಚೆತ್ತುಕೊಂಡಾಗ ಮಾತ್ರ ಇಂತಹ ವಂಚನೆಗಳಿಗೆ ಅಂತಿಮ ತೆರೆ ಎಳೆಯಲು ಸಾಧ್ಯ.
ನ್ಯೂಸ್ : ಅರ್ಜುನ್ ಬ್ಯಾಡರಹಳ್ಳಿ 🙏
    user_Power focus
    Power focus
    ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.