logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತುಂಗಳ ಗ್ರಾಮದಲ್ಲಿ ವ್ಯಕ್ತಿಯ ಬರ್ಬರ ಹ*ತ್ಯೆ ! ಸ್ಥಳಕ್ಕೆ ಎಸ್.ಪಿ.ಸಿದ್ದಾರ್ಥ ಗೋಯಲ್ ಭೇಟಿ

3 hrs ago
user_@april14news
@april14news
ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
3 hrs ago

ತುಂಗಳ ಗ್ರಾಮದಲ್ಲಿ ವ್ಯಕ್ತಿಯ ಬರ್ಬರ ಹ*ತ್ಯೆ ! ಸ್ಥಳಕ್ಕೆ ಎಸ್.ಪಿ.ಸಿದ್ದಾರ್ಥ ಗೋಯಲ್ ಭೇಟಿ

More news from ಕರ್ನಾಟಕ and nearby areas
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    3 hrs ago
  • ಸಮಾಜ ಘಾತಕ ಡ್ರಗ್ಸ್ ಬಳಕೆ ದಂಡನೀಯ ಅಪರಾಧ. ಆರೋಗ್ಯಕರ ಸಮಾಜಕ್ಕಾಗಿ ಡ್ರಗ್ಸ್ ಮುಕ್ತ ಕರ್ನಾಟಕ ಅತ್ಯಗತ್ಯ. ಮಾದಕ ವ್ಯಸನದಿಂದ ದೂರವಿದ್ದು ಸುರಕ್ಷಿತ ಜೀವನ ಸಾಗಿಸುವುದು ಇಂದಿನ ಯುವ ಪೀಳಿಗೆಯ ಕರ್ತವ್ಯ" ಎಂದುಮುಧೋಳ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕರಾದ ಚನ್ನವೀರ ಚಲವಾದಿ ಹೇಳಿದರು ನಗರದ ಇಂದಿರಾ ಕ್ಯಾಂಟೀನ್ ಹತ್ತಿರದ ಕಾಲೇಜ್ ರಸ್ತೆಯಲ್ಲಿ ಮಂಗಳವಾರ ಅವರು ಪದವಿ ಕಾಲೇಜು ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಹಾಗೂ ಜೀವನದ ಮೌಲ್ಯಗಳ ಕುರಿತು ಪ್ರೇರಣಾದಾಯಕ ಮಾತುಗಳನ್ನಾಡಿದರು. ನಂತರ ​ಬಾಗಲಕೋಟೆ ಜಿಲ್ಲಾ ಪೊಲೀಸ್ ಮತ್ತು ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಅಭಿಯಾನದಲ್ಲಿ ಅವರು ವಿದ್ಯಾರ್ಥಿನಿಯರಿಗೆ ಕರಪತ್ರಗಳನ್ನು ವಿತರಿಸಿ ಮಾಹಿತಿ ನೀಡಿ"ಪದವಿ ಶಿಕ್ಷಣವು ನಿಮ್ಮ ಜೀವನದ ಕೊನೆಯ ಘಟ್ಟ ಮತ್ತು ಭವಿಷ್ಯದ ಬುನಾದಿ. ಈ ಹಂತದಲ್ಲಿ ನೀವು ಮಾಡುವ ಕಠಿಣ ಪರಿಶ್ರಮ ನಿಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ತಂದೆ-ತಾಯಿಗಳು ತಮ್ಮ ತುತ್ತನ್ನು ಮಾರಿ ನಿಮಗೆ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಅವರ ಕಣ್ಣಲ್ಲಿ ನೀರು ಬರಿಸದಂತೆ, ಅವರ ಪ್ರೀತಿ ಮತ್ತು ವಿಶ್ವಾಸಕ್ಕೆ ದಕ್ಕೆ ತರದಂತೆ ಚೆನ್ನಾಗಿ ಓದಿ ಉತ್ತಮ ನಾಗರಿಕರಾಗಿ ಹೊರಹೊಮ್ಮಿ, ಮಾದಕ ವ್ಯಸನದ ಬಗ್ಗೆ ದೂರು ನೀಡಲು ಇಲಾಖೆಯ ಸಹಾಯವಾಣಿ '1933' ಮತ್ತು ತುರ್ತು ಪರಿಸ್ಥಿತಿಗೆ '112' ಸಂಖ್ಯೆಯನ್ನು ಬಳಸುವಂತೆ ಮನವರಿಕೆ ಮಾಡಿಕೊಟ್ಟರು. 'ಬ್ರೇಕ್ ದಿ ಚೈನ್ - ಸೇ ನೋ ಟು ಡ್ರಗ್ಸ್' ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದಾನಮ್ಮದೇವಿ ಹಾಗೂ ಎಸ್ ಅರ್.ಕಂಠಿ ಕಾಲೇಜು ಪದವಿ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಇದ್ದರು.
    2
    ಸಮಾಜ ಘಾತಕ ಡ್ರಗ್ಸ್ ಬಳಕೆ ದಂಡನೀಯ ಅಪರಾಧ. ಆರೋಗ್ಯಕರ ಸಮಾಜಕ್ಕಾಗಿ ಡ್ರಗ್ಸ್ ಮುಕ್ತ ಕರ್ನಾಟಕ ಅತ್ಯಗತ್ಯ. ಮಾದಕ ವ್ಯಸನದಿಂದ ದೂರವಿದ್ದು ಸುರಕ್ಷಿತ ಜೀವನ ಸಾಗಿಸುವುದು ಇಂದಿನ ಯುವ ಪೀಳಿಗೆಯ ಕರ್ತವ್ಯ" ಎಂದುಮುಧೋಳ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕರಾದ  ಚನ್ನವೀರ ಚಲವಾದಿ ಹೇಳಿದರು    
ನಗರದ ಇಂದಿರಾ ಕ್ಯಾಂಟೀನ್ ಹತ್ತಿರದ ಕಾಲೇಜ್ ರಸ್ತೆಯಲ್ಲಿ  ಮಂಗಳವಾರ  ಅವರು ಪದವಿ ಕಾಲೇಜು ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಹಾಗೂ ಜೀವನದ ಮೌಲ್ಯಗಳ ಕುರಿತು ಪ್ರೇರಣಾದಾಯಕ ಮಾತುಗಳನ್ನಾಡಿದರು.
ನಂತರ  ​ಬಾಗಲಕೋಟೆ ಜಿಲ್ಲಾ ಪೊಲೀಸ್ ಮತ್ತು ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಅಭಿಯಾನದಲ್ಲಿ ಅವರು ವಿದ್ಯಾರ್ಥಿನಿಯರಿಗೆ ಕರಪತ್ರಗಳನ್ನು ವಿತರಿಸಿ ಮಾಹಿತಿ ನೀಡಿ"ಪದವಿ ಶಿಕ್ಷಣವು ನಿಮ್ಮ ಜೀವನದ ಕೊನೆಯ ಘಟ್ಟ ಮತ್ತು ಭವಿಷ್ಯದ ಬುನಾದಿ. ಈ ಹಂತದಲ್ಲಿ ನೀವು ಮಾಡುವ ಕಠಿಣ ಪರಿಶ್ರಮ ನಿಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ತಂದೆ-ತಾಯಿಗಳು ತಮ್ಮ ತುತ್ತನ್ನು ಮಾರಿ ನಿಮಗೆ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಅವರ ಕಣ್ಣಲ್ಲಿ ನೀರು ಬರಿಸದಂತೆ, ಅವರ ಪ್ರೀತಿ ಮತ್ತು ವಿಶ್ವಾಸಕ್ಕೆ ದಕ್ಕೆ ತರದಂತೆ ಚೆನ್ನಾಗಿ ಓದಿ ಉತ್ತಮ ನಾಗರಿಕರಾಗಿ ಹೊರಹೊಮ್ಮಿ, ಮಾದಕ ವ್ಯಸನದ ಬಗ್ಗೆ ದೂರು ನೀಡಲು ಇಲಾಖೆಯ ಸಹಾಯವಾಣಿ '1933' ಮತ್ತು ತುರ್ತು ಪರಿಸ್ಥಿತಿಗೆ '112' ಸಂಖ್ಯೆಯನ್ನು ಬಳಸುವಂತೆ ಮನವರಿಕೆ ಮಾಡಿಕೊಟ್ಟರು. 'ಬ್ರೇಕ್ ದಿ ಚೈನ್ - ಸೇ ನೋ ಟು ಡ್ರಗ್ಸ್' ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ದಾನಮ್ಮದೇವಿ ಹಾಗೂ ಎಸ್ ಅರ್.ಕಂಠಿ ಕಾಲೇಜು ಪದವಿ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಇದ್ದರು.
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    7 hrs ago
  • ಬಾಗಲಕೋಟೆ ಜಿಲ್ಲೆಯ ಕೆರೂರು ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಜನರ ಆಕ್ರೋಶ ಸ್ಫೋಟಗೊಂಡ ಅಪರೂಪದ ಘಟನೆ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಒಬ್ಬ ಪೊಲೀಸ್ ಪೇದೆ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಪಟ್ಟಣದ ಜನರು ಠಾಣೆಯ ಮುಂದೆ ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
    1
    ಬಾಗಲಕೋಟೆ ಜಿಲ್ಲೆಯ ಕೆರೂರು ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಜನರ ಆಕ್ರೋಶ ಸ್ಫೋಟಗೊಂಡ ಅಪರೂಪದ ಘಟನೆ ನಡೆದಿದೆ.
ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಒಬ್ಬ ಪೊಲೀಸ್ ಪೇದೆ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಪಟ್ಟಣದ ಜನರು ಠಾಣೆಯ ಮುಂದೆ ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    1 hr ago
  • ವಿಜಯಪುರ: ಏಪ್ರಿಲ್ 26ರಂದು ಅಹಿಂದ ವಿಚಾರಣಾ ಸಂಕೀರ್ಣ ವಿಜಯಪುರದಲ್ಲಿ ಬುಧವಾರದಂದು ಮಾಜಿ ಶಾಸಕ ರಾಜು ಅಲಗೂರು ಅವರು ಹೇಳಿಕೆ ನೀಡಿದಂತೆ, ಏಪ್ರಿಲ್ 26ರಂದು ಹುಬ್ಬಳ್ಳಿ ನಗರದಲ್ಲಿ ರಾಜ್ಯಮಟ್ಟದ ಅಹಿಂದ ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಅಹಿಂದ ಸಂಘಟನೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಹಿಂದ ನಾಯಕರು ಹಾಗೂ ಮುಖಂಡರು ಭಾಗವಹಿಸುವಂತೆ ಅವರು ಮನವಿ ಮಾಡಿದರು.
    1
    ವಿಜಯಪುರ: ಏಪ್ರಿಲ್ 26ರಂದು ಅಹಿಂದ ವಿಚಾರಣಾ ಸಂಕೀರ್ಣ
ವಿಜಯಪುರದಲ್ಲಿ ಬುಧವಾರದಂದು ಮಾಜಿ ಶಾಸಕ ರಾಜು ಅಲಗೂರು ಅವರು ಹೇಳಿಕೆ ನೀಡಿದಂತೆ, ಏಪ್ರಿಲ್ 26ರಂದು ಹುಬ್ಬಳ್ಳಿ ನಗರದಲ್ಲಿ ರಾಜ್ಯಮಟ್ಟದ ಅಹಿಂದ ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಅಹಿಂದ ಸಂಘಟನೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಹಿಂದ ನಾಯಕರು ಹಾಗೂ ಮುಖಂಡರು ಭಾಗವಹಿಸುವಂತೆ ಅವರು ಮನವಿ ಮಾಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    5 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    8 hrs ago
  • ಒಂದು ಪ್ರೂಜೆಕ್ಟಗಾಗಿ ಆಸ್ಟ್ರೇಲಿಯಾ ಗೆ ಹೋದ ಚಿಕ್ಕೋಡಿಯ ನಿವಾಸಿ ಆಸ್ಟ್ರೇಲಿಯಾದ ಐಲೆಂಡನಲ್ಲಿ ಇರುವ ಅಂಗಡಿಯಲ್ಲಿ ವೆಂಕಟೇಶ ಶುಗರ್ ಫ್ಯಾಕ್ಟರಿಯ ಬೆಡಕಿಹಾಳದ ಸಕ್ಕರೆಯು ಭಾರತದಿಂದ ಆಸ್ಟ್ರೇಲಿಯಾ ಗೆ ಪೋರೈಕೆ ಅಗಿದನ್ನು ನೋಡಿ ಹೇಮ್ಮೆ ಪಟ್ಟ ಭಾರತಯ ನಿವಾಸಿ
    1
    ಒಂದು ಪ್ರೂಜೆಕ್ಟಗಾಗಿ ಆಸ್ಟ್ರೇಲಿಯಾ ಗೆ ಹೋದ ಚಿಕ್ಕೋಡಿಯ ನಿವಾಸಿ
ಆಸ್ಟ್ರೇಲಿಯಾದ  ಐಲೆಂಡನಲ್ಲಿ ಇರುವ ಅಂಗಡಿಯಲ್ಲಿ ವೆಂಕಟೇಶ ಶುಗರ್ ಫ್ಯಾಕ್ಟರಿಯ ಬೆಡಕಿಹಾಳದ ಸಕ್ಕರೆಯು ಭಾರತದಿಂದ ಆಸ್ಟ್ರೇಲಿಯಾ ಗೆ ಪೋರೈಕೆ ಅಗಿದನ್ನು  ನೋಡಿ ಹೇಮ್ಮೆ ಪಟ್ಟ ಭಾರತಯ ನಿವಾಸಿ
    user_ನದೀಮ ಎನ್. ನಾಯಕವಾಡಿ
    ನದೀಮ ಎನ್. ನಾಯಕವಾಡಿ
    Local News Reporter Chikodi, Belagavi•
    16 hrs ago
  • ಗುಳೇದಗುಡ್ಡ : ಸಮೀಪದ ತೆಗ್ಗಿ ಗ್ರಾಮದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆಗಳಾದ ದ್ಯಾಮವ್ವಮ್ಮ ಮತ್ತು ದುರ್ಗವ್ವಮ್ಮರ ಜಾತ್ರೆ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು. ಬೆಳಿಗ್ಗೆ ರಥದ ಕಳಸ ಹಾಗೂ ಹಗ್ಗದ ಮೆರವಣಿಗೆ ಗ್ರಾಮದಲ್ಲಿ ನಡೆಯಿತು, ಬಳಿಕ ಮಧ್ಯಾಹ್ನ 12 ಗಂಟೆಗೆ ಗ್ರಾಮದೇವತೆಗಳನ್ನು ರಥದಲ್ಲಿ ಕೂರಿಸಿ, ವಿವಿಧ ವಾಧ್ಯಮೇಳಗಳೊಂದಿಗೆ ಭಕ್ತರ ಹಷೋದ್ಘಾರಗಳ ನಡುವೆ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ತೆಗ್ಗಿ, ರಾಘಾಪೂರು, ತಿಮ್ಮಸಾಗರ, ಕೆಲವಡಿ, ನಿಂಗಾಪೂರ, ತೋಗಣಸಿ, ಹಂಸನೂರು, ಹಿರೇಬೂದಿಹಾಳ, ರೈಲ್ವೆ ಸ್ಟೇಶನ್ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಹಾಗೂ ಗೋವಾ ರಾಜ್ಯ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.
    2
    ಗುಳೇದಗುಡ್ಡ : ಸಮೀಪದ ತೆಗ್ಗಿ ಗ್ರಾಮದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆಗಳಾದ ದ್ಯಾಮವ್ವಮ್ಮ ಮತ್ತು ದುರ್ಗವ್ವಮ್ಮರ ಜಾತ್ರೆ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು.
ಬೆಳಿಗ್ಗೆ ರಥದ ಕಳಸ ಹಾಗೂ ಹಗ್ಗದ ಮೆರವಣಿಗೆ ಗ್ರಾಮದಲ್ಲಿ ನಡೆಯಿತು, ಬಳಿಕ ಮಧ್ಯಾಹ್ನ  12 ಗಂಟೆಗೆ ಗ್ರಾಮದೇವತೆಗಳನ್ನು ರಥದಲ್ಲಿ ಕೂರಿಸಿ, ವಿವಿಧ ವಾಧ್ಯಮೇಳಗಳೊಂದಿಗೆ ಭಕ್ತರ ಹಷೋದ್ಘಾರಗಳ ನಡುವೆ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ತೆಗ್ಗಿ, ರಾಘಾಪೂರು, ತಿಮ್ಮಸಾಗರ, ಕೆಲವಡಿ, ನಿಂಗಾಪೂರ, ತೋಗಣಸಿ, ಹಂಸನೂರು, ಹಿರೇಬೂದಿಹಾಳ, ರೈಲ್ವೆ ಸ್ಟೇಶನ್  ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಹಾಗೂ ಗೋವಾ ರಾಜ್ಯ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    19 hrs ago
  • ಈ ರೀತಿಯಲ್ಲಿ ಮ್ಯಾಜಿಕ್ ಮಾಡಿ ಸಿಗರೇಟ್ ಹೊಡಿಯುವ ಹಳ್ಳಿಯ ಹೈದ ನೋಡಿ
    1
    ಈ ರೀತಿಯಲ್ಲಿ ಮ್ಯಾಜಿಕ್ ಮಾಡಿ ಸಿಗರೇಟ್ ಹೊಡಿಯುವ ಹಳ್ಳಿಯ ಹೈದ ನೋಡಿ
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.