logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಾಸಕ ಬಾಬು ಬಂಡಿಸಿದೇಗೌಡ ಕತ್ತೆ ಕೆಲಸ ಮಾಡುವ ವಿಡಿಯೋ ವೈರಲ್,ಏನಂದ್ರು ಗೊತ್ತಾ ನೆಟ್ಟಿಗರು ಮಂಡ್ಯ ಶ್ರೀರಂಗಪಟ್ಟಣ ಶಾಸಕ ಬಾಬು ಬಂಡಿ ಸಿದ್ದೇಗೌಡ ವ್ಯವಸಾಯ ಮಾಡುವ ವಿಡಿಯೋ ಆಗಿಸಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಗದ್ದೆ ಕೆಲಸ ಮಾಡುವ ವಿಡಿಯೋ ಬೈಕೇರಿ ಹೋಗುವ ಜೊತೆಯಲ್ಲಿ ಗುದ್ದಲಿ ಹಿಡಿದು ಗದ್ದೆಯಲ್ಲಿ ಕೆಲಸ ಮಾಡುವ ವಿಡಿಯೋಗೆ ನೆಟ್ಟಗಿರೋ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೆಲ್ಮೆಟ್ ಹಾಕದೆ ಗಾಡಿ ಓಡಿಸಬೇಕು ಕೆಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ

51 min ago
user_Arunprasad G B
Arunprasad G B
Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
51 min ago

ಶಾಸಕ ಬಾಬು ಬಂಡಿಸಿದೇಗೌಡ ಕತ್ತೆ ಕೆಲಸ ಮಾಡುವ ವಿಡಿಯೋ ವೈರಲ್,ಏನಂದ್ರು ಗೊತ್ತಾ ನೆಟ್ಟಿಗರು ಮಂಡ್ಯ ಶ್ರೀರಂಗಪಟ್ಟಣ ಶಾಸಕ ಬಾಬು ಬಂಡಿ ಸಿದ್ದೇಗೌಡ ವ್ಯವಸಾಯ ಮಾಡುವ ವಿಡಿಯೋ ಆಗಿಸಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಗದ್ದೆ ಕೆಲಸ ಮಾಡುವ ವಿಡಿಯೋ ಬೈಕೇರಿ ಹೋಗುವ ಜೊತೆಯಲ್ಲಿ ಗುದ್ದಲಿ ಹಿಡಿದು ಗದ್ದೆಯಲ್ಲಿ ಕೆಲಸ ಮಾಡುವ ವಿಡಿಯೋಗೆ ನೆಟ್ಟಗಿರೋ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೆಲ್ಮೆಟ್ ಹಾಕದೆ ಗಾಡಿ ಓಡಿಸಬೇಕು ಕೆಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ

More news from ಕರ್ನಾಟಕ and nearby areas
  • ಶಾಸಕ ಬಾಬು ಬಂಡಿಸಿದೇಗೌಡ ಕತ್ತೆ ಕೆಲಸ ಮಾಡುವ ವಿಡಿಯೋ ವೈರಲ್,ಏನಂದ್ರು ಗೊತ್ತಾ ನೆಟ್ಟಿಗರು ಮಂಡ್ಯ ಶ್ರೀರಂಗಪಟ್ಟಣ ಶಾಸಕ ಬಾಬು ಬಂಡಿ ಸಿದ್ದೇಗೌಡ ವ್ಯವಸಾಯ ಮಾಡುವ ವಿಡಿಯೋ ಆಗಿಸಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಗದ್ದೆ ಕೆಲಸ ಮಾಡುವ ವಿಡಿಯೋ ಬೈಕೇರಿ ಹೋಗುವ ಜೊತೆಯಲ್ಲಿ ಗುದ್ದಲಿ ಹಿಡಿದು ಗದ್ದೆಯಲ್ಲಿ ಕೆಲಸ ಮಾಡುವ ವಿಡಿಯೋಗೆ ನೆಟ್ಟಗಿರೋ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೆಲ್ಮೆಟ್ ಹಾಕದೆ ಗಾಡಿ ಓಡಿಸಬೇಕು ಕೆಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ
    1
    ಶಾಸಕ ಬಾಬು ಬಂಡಿಸಿದೇಗೌಡ ಕತ್ತೆ ಕೆಲಸ ಮಾಡುವ ವಿಡಿಯೋ ವೈರಲ್,ಏನಂದ್ರು ಗೊತ್ತಾ ನೆಟ್ಟಿಗರು
ಮಂಡ್ಯ ಶ್ರೀರಂಗಪಟ್ಟಣ ಶಾಸಕ ಬಾಬು ಬಂಡಿ ಸಿದ್ದೇಗೌಡ ವ್ಯವಸಾಯ ಮಾಡುವ ವಿಡಿಯೋ ಆಗಿಸಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಗದ್ದೆ ಕೆಲಸ ಮಾಡುವ ವಿಡಿಯೋ ಬೈಕೇರಿ ಹೋಗುವ ಜೊತೆಯಲ್ಲಿ ಗುದ್ದಲಿ ಹಿಡಿದು ಗದ್ದೆಯಲ್ಲಿ ಕೆಲಸ ಮಾಡುವ ವಿಡಿಯೋಗೆ ನೆಟ್ಟಗಿರೋ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೆಲ್ಮೆಟ್ ಹಾಕದೆ ಗಾಡಿ ಓಡಿಸಬೇಕು ಕೆಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    51 min ago
  • ಬಾಳೆಹೊನ್ನಿಗ ಗ್ರಾಮದಲ್ಲಿ ಒಂಟಿ ಸಲಗ ದಾಳಿ ಹಸು ಸಾವು ಮತ್ತೊಂದು ಕಡೆ ಕೂಲಿಕಾರನ ಮೇಲೆ ದಾಳಿ ಕಾಲು ಮುರಿತ ಗ್ರಾಮಸ್ಥರಲ್ಲಿ ಆತಂಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ಮುನ್ನೆಚ್ಚರಿಕೆ ಕ್ರಮ ಒಂಟಿ ಸಲಗದ ಪುಂಡಾಟಕ್ಕೆ ಇಲಾತಿ ಹಸು ಸಾವು, ರೈತನಿಗೆ ಕಾಲುಮುರಿತ. ಹಲಗೂರು:- ಭೀಮನ ಕಿಂಡಿ, ಕಬ್ಬಾಳು ಅರಣ್ಯ ಪ್ರದೇಶದಿಂದ ಗುರುವಾರ ತಡರಾತ್ರಿ ಐದು ಕಾಡಾನೆಗಳು ಆಹಾರ ಹುಡುಕಿಕೊಂಡು ಬಂದು ಅದರಲ್ಲಿ ಮೂರು ಕಾಡಾನೆಗಳು ಮತ್ತೆ ಕಬ್ಬಾಳು ಅರಣ್ಯ ಪ್ರದೇಶಕ್ಕೆ ಹೊರಟು ಹೋದರೆ ಮತ್ತೆ ಎರಡು ಆನೆಗಳು ಗುಂಡಾಪುರ ಮತ್ತು ನಂದಿಪುರ ರಸ್ತೆಗಳ ಬಯಲಿನಲ್ಲಿ ಓಡಾಡಿ ನಂತರ ಒಂದು ಕಾಡಾನೆ ಬಸನ ಬೆಟ್ಟಕ್ಕೆ ಹೋದರೆ ಮತ್ತೊಂದು ಒಂಟಿ ಸಲಗ ಮತ್ತೆ ಕಬ್ಬಾಳು ಅರಣ್ಯ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಿಕೊಂಡು ಹೋಗುವ ದಾರಿ ಮಧ್ಯೆ ಸಿಗುವ ಬಾಳೆಹೊನ್ನಿಗ ಗ್ರಾಮದ ವಾಸಿ ರಾಜಶೇಖರ ಎಂಬುವರಿಗೆ ಸೇರಿದ ಇಲಾತಿ ಹಸುವನ್ನು ಸೊಂಡಲಿಂದ ಹೊಡೆದು ಒಗೆದು ಸಾಯಿಸಿರುತ್ತದೆ. ನಂತರ ಎಲೆ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕುಳ್ಳಾಡಿ ಜೋಗಯ್ಯ ಅವರಿಗೆ ಆನೆ ತುಳಿದಿದ್ದು, ಆತನ ಕಾಲಿನ ಮೂಳೆ ಮುರಿದಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಹಲಗೂರು ಪೊಲೀಸ್ ಠಾಣೆವ್ಯಾಪ್ತಿಯಲ್ಲಿ ಜರುಗಿರುತ್ತದೆ. ಕಾಡಾನೆ ಬಂದಿರೋ ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಧ್ವನಿ ವರ್ಧಕ ಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವುದರ ಮುಖಾಂತರ ಮುಂದೆ ಆಗುವ ಅಪಾಯವನ್ನು ತಪ್ಪಿಸು ನಿಟ್ಟಿನಲ್ಲಿ ಮುಂದಾದರು. ಆದರೂ ಸಹ ಒಂಟಿ ಸಲಗ ಎಲೆ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಕಾರ್ಯನಿರ್ವಹಿಸುತ್ತಿದ್ದಗ್ರಾಮದ ಕುಳ್ಳಾಡಿ ಜೋಗಯ್ಯ ಅವರಿಗೆ ತುಳಿದಿದ್ದು ಕಾಲಿನ ಮೂಳೆ ಮುರಿದಿದೆ. ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ . ಗಾಯಗೊಂಡವನನ್ನು ಅರಣ್ಯ ಇಲಾಖೆಯ ಆರ್ ಎಫ್ ಪ್ರಮೋದ್ ಮತ್ತು ಸಿಬ್ಬಂದಿ ತಕ್ಷಣ ಹಲಗೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಸೇರಿಸಿದ್ದಾರೆ. ಇಲಾತಿ ಹಸುವನ್ನು ಕಳೆದುಕೊಂಡ ಅದರ ಮಾಲೀಕರಾದ ರಾಜಶೇಖರ್ ಎಂಬವರು ಮಾತನಾಡಿ, ನಮ್ಮ ತೋಟದ ರೇಷ್ಮೆ ಹುಳು ಸಾಕಾಣಿಕೆಯ ಮನೆಯ ಮುಂಭಾಗ ತೆಂಗಿನ ಮರಕ್ಕೆ ಕಟ್ಟಿದ್ದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಬೆಳೆಬಾಳುವ ಇಲಾತಿಹಸುವನ್ನು ಕಾಡಾನೆ ದಾಳಿ ಮಾಡಿದ್ದರಿಂದ ಮೃತಪಟ್ಟಿರುತ್ತದೆ. ಇದರಿಂದ ನನಗೆ ಒಂದು ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ್ದು, ನಾವು ವ್ಯವಸಾಯ ಮಾಡಿಕೊಂಡು ಹಾಗೂ ಹಸುಗಳನ್ನು ಸಾಕಿಕೊಂಡು ಜೀವನ ನಡೆಸುತ್ತಿದ್ದೇವೆ. ಕಾಡಾನೆಗಳಿಂದ ನಮಗೆ ರಕ್ಷಣೆ ನೀಡಬೇಕು. ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಬಾಳೆಹೊನ್ನಿಗ ಗ್ರಾಮದ ವಾಸಿ ರಾಜು ಎಂಬುವರು ಮಾತನಾಡಿ, ಇತ್ತೀಚೆಗೆ ಕಾಡಾನೆಗಳ ಪುಂಡಾಟ ಜಾಸ್ತಿಯಾಗಿದ್ದು, ರಾಜ್ಯ ಸರ್ಕಾರ ಹಾಗೂ ಅರಣ್ಯ ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯವರು ಕಾಡಂಚಿನಲ್ಲಿ ಆನೆ ಕಂದಕಗಳನ್ನು ತೆಗೆಯುವುದರ ಮುಖಾಂತರ ಹಾಗೂ ರೈಲ್ವೆ ಕಂಬಿ ಬ್ಯಾರಿಕೇಟ್ ಹಾಗೂ ತೂಗುವ ಸೋಲಾರ್ ಬೇಲಿ ಅಳವಡಿಸಿ ಕಾಡು ಪ್ರಾಣಿಗಳು ಬರದಂತೆ ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ನಮ್ಮ ಕ್ಷೇತ್ರದ ಶಾಸಕರು ಹಾಗೂ ಕೃಷಿ ಸಚಿವರು ಆದ ಪಿ.ಎಂ. ನರೇಂದ್ರಸ್ವಾಮಿ ಅವರು ರೈತರ ಬಗ್ಗೆ ಹಾಗೂ ಅವರು ಬೆಳೆಯುವ ಫಸಲಿನ ಬಗ್ಗೆ ಇಲ್ಲಿ ಸಿಗುವ ಆದಾಯದ ಬಗ್ಗೆ ಸಾಕಷ್ಟು ತಿಳಿದುಕೊಂಡಿರುವುದರಿಂದ ರೈತರ ಕಷ್ಟಕ್ಕೆ ಸ್ಪಂದಿಸುತ್ತಿದ್ದು ,ಅವರು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಧ್ಯಮದ ಮುಖಾಂತರ ಮನವಿ ಮಾಡಿಕೊಂಡರು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪಿಎಸ್ಐ ಲೋಕೇಶ್ ಮತ್ತು ಸಿಬ್ಬಂದಿಯ ಸಹಕಾರ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ ಪಟಾಕಿ ಮದ್ದು ಸಿಡಿಸಿ ಮದ್ಯಾಹ್ನ ನಂತರ ಭೀಮನಕಿಂಡಿ ಅರಣ್ಯ ಪ್ರದೇಶದತ್ತ ಆನೆಯನ್ನು ಹಿಂದುರುಗಿಸಲಾಯಿತು. ಕಾರ್ಯಾಚರಣೆಯಲ್ಲಿ ಕಾವೇರಿ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಪ್ರಮೋದ್ ಕುಮಾರ್ ದೇವ್, ಸಿ.ಅನಿಲ್ ಕುಮಾರ್, ಉಪವಲಯ ಅರಣ್ಯ ಅಧಿಕಾರಿ ಸಿದ್ದರಾಮ ಪೂಜಾರಿ, ನಭಿಲಾಲ್, ಯಲಗೂರೇಶ ಹಕ್ಕಲ್, ರಿಜ್ವಾನ್, ಶ್ರೇಯಂಷು, ಮಹದೇವು ನ್ಯಾಮ್ಗೋಡು, ಸಾಮಾಜಿಕ ಅರಣ್ಯ ಪಾಲಕರಾದ ಪಿ.ಎಂ.ಕೃಷ್ಣ, ಸಿದ್ದಪ್ಪ, ಚಾಲಕ ಬಾಲರಾಜು, ಚೇತನ್, ಪೊಲೀಸ್ ಸಿಬ್ಬಂದಿ ಮೋಹನ್, ಶ್ರೀಕಾಂತ್ ಹಿರೇಹೊಳೆ, ಚನ್ನಪಟ್ಟಣ ಆನೆ ಕಾರ್ಯಪಡೆಯ ಸಿಬ್ಬಂದಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಚಿತ್ರ28hgr1 ಕಾಡಾನೆ ದಾಳಿಗೆ ಇಲಾತಿ ಹಸು ಮೃತಪಟ್ಟಿರುವುದು. 28hgr, 2 ಕಾಡಾನೆ ದಾಳಿಯಿಂದ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು. 28hgr3 ಬಾಳೆಹೊನ್ನಿಗ ಸಮೀಪ ಒಂಟಿ ಸಲಗ ಬಯಲು ಪ್ರದೇಶದಲ್ಲಿ ಇರುವುದು. 28hgr4 ಗುಂಡಾಪುರ ಮತ್ತು ನಂದಿಪುರ ಗ್ರಾಮಗಳ ಮಧ್ಯೆ ಇರುವ ಮೊಗೊಕೆರೆಯಲ್ಲಿ ನೀರು ಕುಡಿದು ಸ್ನಾನ ಮಾಡುತ್ತಿರುವ ಒಂಟಿ ಕಾಡಾನೆ. 28hgr5 ಬಾಳೆಹೊನ್ನಿಗ ಗ್ರಾಮದ ವಾಸಿ ರಾಜು ಚಿತ್ರ.
    1
    ಬಾಳೆಹೊನ್ನಿಗ ಗ್ರಾಮದಲ್ಲಿ ಒಂಟಿ ಸಲಗ ದಾಳಿ ಹಸು ಸಾವು ಮತ್ತೊಂದು ಕಡೆ ಕೂಲಿಕಾರನ ಮೇಲೆ ದಾಳಿ ಕಾಲು ಮುರಿತ ಗ್ರಾಮಸ್ಥರಲ್ಲಿ ಆತಂಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ಮುನ್ನೆಚ್ಚರಿಕೆ ಕ್ರಮ
ಒಂಟಿ ಸಲಗದ ಪುಂಡಾಟಕ್ಕೆ ಇಲಾತಿ ಹಸು ಸಾವು, ರೈತನಿಗೆ ಕಾಲುಮುರಿತ.
ಹಲಗೂರು:- ಭೀಮನ ಕಿಂಡಿ, ಕಬ್ಬಾಳು ಅರಣ್ಯ ಪ್ರದೇಶದಿಂದ ಗುರುವಾರ ತಡರಾತ್ರಿ ಐದು ಕಾಡಾನೆಗಳು ಆಹಾರ ಹುಡುಕಿಕೊಂಡು ಬಂದು ಅದರಲ್ಲಿ ಮೂರು ಕಾಡಾನೆಗಳು ಮತ್ತೆ ಕಬ್ಬಾಳು ಅರಣ್ಯ ಪ್ರದೇಶಕ್ಕೆ ಹೊರಟು ಹೋದರೆ ಮತ್ತೆ ಎರಡು ಆನೆಗಳು ಗುಂಡಾಪುರ ಮತ್ತು ನಂದಿಪುರ ರಸ್ತೆಗಳ ಬಯಲಿನಲ್ಲಿ ಓಡಾಡಿ ನಂತರ ಒಂದು ಕಾಡಾನೆ ಬಸನ ಬೆಟ್ಟಕ್ಕೆ ಹೋದರೆ ಮತ್ತೊಂದು ಒಂಟಿ ಸಲಗ ಮತ್ತೆ ಕಬ್ಬಾಳು ಅರಣ್ಯ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಿಕೊಂಡು ಹೋಗುವ ದಾರಿ ಮಧ್ಯೆ ಸಿಗುವ ಬಾಳೆಹೊನ್ನಿಗ ಗ್ರಾಮದ ವಾಸಿ ರಾಜಶೇಖರ ಎಂಬುವರಿಗೆ ಸೇರಿದ ಇಲಾತಿ ಹಸುವನ್ನು ಸೊಂಡಲಿಂದ ಹೊಡೆದು ಒಗೆದು ಸಾಯಿಸಿರುತ್ತದೆ. ನಂತರ ಎಲೆ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕುಳ್ಳಾಡಿ ಜೋಗಯ್ಯ ಅವರಿಗೆ ಆನೆ ತುಳಿದಿದ್ದು, ಆತನ ಕಾಲಿನ ಮೂಳೆ ಮುರಿದಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಹಲಗೂರು ಪೊಲೀಸ್ ಠಾಣೆವ್ಯಾಪ್ತಿಯಲ್ಲಿ ಜರುಗಿರುತ್ತದೆ.
ಕಾಡಾನೆ ಬಂದಿರೋ ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಧ್ವನಿ ವರ್ಧಕ ಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವುದರ ಮುಖಾಂತರ ಮುಂದೆ ಆಗುವ ಅಪಾಯವನ್ನು ತಪ್ಪಿಸು ನಿಟ್ಟಿನಲ್ಲಿ ಮುಂದಾದರು. ಆದರೂ ಸಹ ಒಂಟಿ ಸಲಗ ಎಲೆ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಕಾರ್ಯನಿರ್ವಹಿಸುತ್ತಿದ್ದಗ್ರಾಮದ ಕುಳ್ಳಾಡಿ ಜೋಗಯ್ಯ ಅವರಿಗೆ  ತುಳಿದಿದ್ದು ಕಾಲಿನ ಮೂಳೆ ಮುರಿದಿದೆ. ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ . ಗಾಯಗೊಂಡವನನ್ನು ಅರಣ್ಯ ಇಲಾಖೆಯ ಆರ್ ಎಫ್ ಪ್ರಮೋದ್ ಮತ್ತು ಸಿಬ್ಬಂದಿ ತಕ್ಷಣ ಹಲಗೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಸೇರಿಸಿದ್ದಾರೆ.
ಇಲಾತಿ ಹಸುವನ್ನು
ಕಳೆದುಕೊಂಡ ಅದರ ಮಾಲೀಕರಾದ
ರಾಜಶೇಖರ್ ಎಂಬವರು ಮಾತನಾಡಿ, ನಮ್ಮ  ತೋಟದ ರೇಷ್ಮೆ ಹುಳು ಸಾಕಾಣಿಕೆಯ ಮನೆಯ ಮುಂಭಾಗ ತೆಂಗಿನ ಮರಕ್ಕೆ ಕಟ್ಟಿದ್ದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಬೆಳೆಬಾಳುವ ಇಲಾತಿಹಸುವನ್ನು ಕಾಡಾನೆ ದಾಳಿ ಮಾಡಿದ್ದರಿಂದ ಮೃತಪಟ್ಟಿರುತ್ತದೆ. ಇದರಿಂದ ನನಗೆ ಒಂದು ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ್ದು,
ನಾವು ವ್ಯವಸಾಯ ಮಾಡಿಕೊಂಡು ಹಾಗೂ ಹಸುಗಳನ್ನು ಸಾಕಿಕೊಂಡು ಜೀವನ ನಡೆಸುತ್ತಿದ್ದೇವೆ. ಕಾಡಾನೆಗಳಿಂದ ನಮಗೆ ರಕ್ಷಣೆ ನೀಡಬೇಕು. ಹಾಗೂ ಸಂಬಂಧಪಟ್ಟ ಅಧಿಕಾರಿಗಳು
ಸೂಕ್ತ ಪರಿಹಾರ ನೀಡಬೇಕು ಎಂದು  ಮನವಿ ಮಾಡಿದ್ದಾರೆ.
ಬಾಳೆಹೊನ್ನಿಗ ಗ್ರಾಮದ ವಾಸಿ ರಾಜು ಎಂಬುವರು ಮಾತನಾಡಿ, ಇತ್ತೀಚೆಗೆ ಕಾಡಾನೆಗಳ ಪುಂಡಾಟ ಜಾಸ್ತಿಯಾಗಿದ್ದು, ರಾಜ್ಯ ಸರ್ಕಾರ ಹಾಗೂ ಅರಣ್ಯ ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಇದಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯವರು ಕಾಡಂಚಿನಲ್ಲಿ ಆನೆ ಕಂದಕಗಳನ್ನು ತೆಗೆಯುವುದರ ಮುಖಾಂತರ ಹಾಗೂ ರೈಲ್ವೆ ಕಂಬಿ ಬ್ಯಾರಿಕೇಟ್ ಹಾಗೂ ತೂಗುವ  ಸೋಲಾರ್ ಬೇಲಿ ಅಳವಡಿಸಿ ಕಾಡು ಪ್ರಾಣಿಗಳು ಬರದಂತೆ ತಡೆಯುವ ನಿಟ್ಟಿನಲ್ಲಿ  ಕಾರ್ಯನಿರ್ವಹಿಸಬೇಕಾಗಿದೆ.  ನಮ್ಮ ಕ್ಷೇತ್ರದ ಶಾಸಕರು ಹಾಗೂ ಕೃಷಿ ಸಚಿವರು ಆದ ಪಿ.ಎಂ. ನರೇಂದ್ರಸ್ವಾಮಿ ಅವರು ರೈತರ ಬಗ್ಗೆ ಹಾಗೂ ಅವರು ಬೆಳೆಯುವ ಫಸಲಿನ ಬಗ್ಗೆ ಇಲ್ಲಿ ಸಿಗುವ ಆದಾಯದ ಬಗ್ಗೆ ಸಾಕಷ್ಟು ತಿಳಿದುಕೊಂಡಿರುವುದರಿಂದ ರೈತರ ಕಷ್ಟಕ್ಕೆ ಸ್ಪಂದಿಸುತ್ತಿದ್ದು ,ಅವರು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಧ್ಯಮದ ಮುಖಾಂತರ ಮನವಿ ಮಾಡಿಕೊಂಡರು.
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪಿಎಸ್ಐ ಲೋಕೇಶ್ ಮತ್ತು ಸಿಬ್ಬಂದಿಯ ಸಹಕಾರ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ  ಪಟಾಕಿ ಮದ್ದು ಸಿಡಿಸಿ ಮದ್ಯಾಹ್ನ ನಂತರ ಭೀಮನಕಿಂಡಿ ಅರಣ್ಯ ಪ್ರದೇಶದತ್ತ ಆನೆಯನ್ನು ಹಿಂದುರುಗಿಸಲಾಯಿತು.
ಕಾರ್ಯಾಚರಣೆಯಲ್ಲಿ ಕಾವೇರಿ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಪ್ರಮೋದ್ ಕುಮಾರ್ ದೇವ್, ಸಿ.ಅನಿಲ್ ಕುಮಾರ್, ಉಪವಲಯ ಅರಣ್ಯ ಅಧಿಕಾರಿ ಸಿದ್ದರಾಮ ಪೂಜಾರಿ, ನಭಿಲಾಲ್, ಯಲಗೂರೇಶ ಹಕ್ಕಲ್, ರಿಜ್ವಾನ್, ಶ್ರೇಯಂಷು, ಮಹದೇವು ನ್ಯಾಮ್ಗೋಡು, ಸಾಮಾಜಿಕ ಅರಣ್ಯ ಪಾಲಕರಾದ ಪಿ.ಎಂ.ಕೃಷ್ಣ, ಸಿದ್ದಪ್ಪ, ಚಾಲಕ ಬಾಲರಾಜು, ಚೇತನ್, ಪೊಲೀಸ್ ಸಿಬ್ಬಂದಿ ಮೋಹನ್, ಶ್ರೀಕಾಂತ್ ಹಿರೇಹೊಳೆ, ಚನ್ನಪಟ್ಟಣ ಆನೆ ಕಾರ್ಯಪಡೆಯ ಸಿಬ್ಬಂದಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ಚಿತ್ರ28hgr1 ಕಾಡಾನೆ ದಾಳಿಗೆ ಇಲಾತಿ ಹಸು ಮೃತಪಟ್ಟಿರುವುದು.
28hgr, 2 ಕಾಡಾನೆ ದಾಳಿಯಿಂದ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
28hgr3 ಬಾಳೆಹೊನ್ನಿಗ ಸಮೀಪ ಒಂಟಿ ಸಲಗ ಬಯಲು ಪ್ರದೇಶದಲ್ಲಿ ಇರುವುದು.
28hgr4 ಗುಂಡಾಪುರ ಮತ್ತು ನಂದಿಪುರ ಗ್ರಾಮಗಳ ಮಧ್ಯೆ ಇರುವ ಮೊಗೊಕೆರೆಯಲ್ಲಿ ನೀರು ಕುಡಿದು ಸ್ನಾನ ಮಾಡುತ್ತಿರುವ ಒಂಟಿ ಕಾಡಾನೆ.
28hgr5 ಬಾಳೆಹೊನ್ನಿಗ ಗ್ರಾಮದ ವಾಸಿ ರಾಜು ಚಿತ್ರ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    36 min ago
  • ಮಳವಳ್ಳಿ ತಾಲೂಕು ನಲ್ಲಿ ಅಕ್ರಮ ಮಣ್ಣು ದಂದೆ ಮಳವಳ್ಳಿ : ಮಳವಳ್ಳಿ ತಾಲೂಕಿನಲ್ಲಿ ಮಣ್ಣಿನ ದಂಧೆ ಅಕ್ರಮವಾಗಿ ನಡೆಯುತ್ತಿದ್ದು ಕೆಲ ಗ್ರಾಮಗಳಲ್ಲಿ ಅವೇರಳ್ಳಿ ಹೆಬ್ಬಣಿ ಮುಂತಾದ ಗ್ರಾಮಗಳಲ್ಲಿ ಮಣ್ಣಿನ ದಂಧೆ ಸಾಗುತ್ತಿದೆ ಇದಕ್ಕೆ ಗ್ರಾಮಸ್ಥರ ಆಕ್ರೋಶ ಹಾಗೂ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಸೂಕ್ತವಾದ ಕಾನೂನಿ ಕ್ರಮವನ್ನು ಜರಗಿಸಬೇಕು ಎಂದು ತಹಸಿಲ್ದಾರ್ ಜಿಲ್ಲಾ ಕಚೇರಿ ನಲ್ಲಿ ಮನವಿ ಮಾಡಲು ತೀರ್ಮಾನಿಸಿದ್ದಾರೆ
    1
    ಮಳವಳ್ಳಿ ತಾಲೂಕು ನಲ್ಲಿ ಅಕ್ರಮ ಮಣ್ಣು ದಂದೆ 
ಮಳವಳ್ಳಿ : ಮಳವಳ್ಳಿ ತಾಲೂಕಿನಲ್ಲಿ ಮಣ್ಣಿನ ದಂಧೆ ಅಕ್ರಮವಾಗಿ ನಡೆಯುತ್ತಿದ್ದು ಕೆಲ ಗ್ರಾಮಗಳಲ್ಲಿ ಅವೇರಳ್ಳಿ ಹೆಬ್ಬಣಿ ಮುಂತಾದ ಗ್ರಾಮಗಳಲ್ಲಿ ಮಣ್ಣಿನ ದಂಧೆ ಸಾಗುತ್ತಿದೆ ಇದಕ್ಕೆ ಗ್ರಾಮಸ್ಥರ ಆಕ್ರೋಶ ಹಾಗೂ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಸೂಕ್ತವಾದ ಕಾನೂನಿ ಕ್ರಮವನ್ನು ಜರಗಿಸಬೇಕು ಎಂದು ತಹಸಿಲ್ದಾರ್ ಜಿಲ್ಲಾ ಕಚೇರಿ ನಲ್ಲಿ ಮನವಿ ಮಾಡಲು ತೀರ್ಮಾನಿಸಿದ್ದಾರೆ
    user_ಎ.ಏನ್.ಎಸ್ ನ್ಯೂಸ್
    ಎ.ಏನ್.ಎಸ್ ನ್ಯೂಸ್
    ರಾಜಕೀಯ ಪಕ್ಷದ ಕಚೇರಿ ಮಳವಳ್ಳಿ, ಮಂಡ್ಯ, ಕರ್ನಾಟಕ•
    2 hrs ago
  • ಯೋಗಾಭ್ಯಾಸ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ: ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಮಳವಳ್ಳಿ: ಬೆಳದಿಂಗಳಲ್ಲಿ ಶರಣರ ಚಿಂತನ‌ಮಂಥನ ಸಮಿತಿ ವತಿಯಿಂದ ಹುಣ್ಣಿಮೆ ಪ್ರಯುಕ್ತ 142 ನೇ ಚಿಂತನ ಮಂಥನ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪೂರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟಿಸಿ ಮಾತನಾಡಿ,ಪ್ರತಿ ದಿನ ಮನೆಯಲ್ಲಿ ಯೋಗಾಭ್ಯಾಸದಿಂದ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು. ಇದೇ ವೇಳೆ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗಾಸನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ಶಶಿಕಲಾ, ಯೋಗ ಶಿಕ್ಷಕ ಶ್ರೀನಿಧಿ, ಚಿಂತನ ಮಂಥನ ಸಮಿತಿ ಮಲ್ಲೇಶ್, ನಾಗರಾಜು, ಪರಶಿವಮೂರ್ತಿ,ನಟರಾಜಮೂರ್ತಿ ಸೇರಿದಂತೆ ಹಲವರು ಇದ್ದರು.
    1
    ಯೋಗಾಭ್ಯಾಸ ಮಾಡಿ  ಆರೋಗ್ಯ ಕಾಪಾಡಿಕೊಳ್ಳಿ: ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ
ಮಳವಳ್ಳಿ:  ಬೆಳದಿಂಗಳಲ್ಲಿ  ಶರಣರ ಚಿಂತನ‌ಮಂಥನ ಸಮಿತಿ ವತಿಯಿಂದ ಹುಣ್ಣಿಮೆ ಪ್ರಯುಕ್ತ  142 ನೇ ಚಿಂತನ ಮಂಥನ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಶ್ರೀ ಬಸವೇಶ್ವರ  ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು  ಪೂರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟಿಸಿ ಮಾತನಾಡಿ,ಪ್ರತಿ ದಿನ  ಮನೆಯಲ್ಲಿ ಯೋಗಾಭ್ಯಾಸದಿಂದ ಮಾಡಿ  ಆರೋಗ್ಯ ಕಾಪಾಡಿಕೊಳ್ಳಿ ಎಂದರು.
ಇದೇ ವೇಳೆ  ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗಾಸನ  ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ  ಯೋಗ ಶಿಕ್ಷಕಿ ಶಶಿಕಲಾ, ಯೋಗ ಶಿಕ್ಷಕ ಶ್ರೀನಿಧಿ, ಚಿಂತನ ಮಂಥನ ಸಮಿತಿ ಮಲ್ಲೇಶ್, ನಾಗರಾಜು, ಪರಶಿವಮೂರ್ತಿ,ನಟರಾಜಮೂರ್ತಿ  ಸೇರಿದಂತೆ ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    2 hrs ago
  • ಮೈಸೂರು : ಅರಣ್ಯ ಭವನದಲ್ಲಿ ನಮ್ಮ ದಸರಾ‌ ಗಜಪಡೆ ಭರ್ಜರಿ ರಿಲ್ಯಾಕ್ಸ್ ನಾಡಹಬ್ಬ ದಸರಾ 2026 ಹಿನ್ನಲೆ ಮೈಸೂರಿಗೆ ಆಗಮಿಸಿದ ಗಜಪಡೆ ಅರಣ್ಯ ಭವನದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿದೆ.ಮೊದಲ ಹಂತದಲ್ಲಿ ಬಂದಿರುವ 9 ಆನೆಗಳ ತಂಡ ಅರಣ್ಯ ಭವನದಲ್ಲಿ ಬೀಡು ಬಿಟ್ಟಿವೆ. ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಆನೆಗಳನ್ನ ಸಂಪ್ರದಾಯವಾಗಿ ಸ್ವಾಗತಿಸಲಾಗುತ್ತದೆ. ಅಕ್ಟೋಬರ್ 21 ರಂದು ನಡೆಯಲಿರುವ ಜಂಬೂಸವಾರಿಗೆ ಗಜಪಡೆ ಸಜ್ಜಾಗಲಿದೆ...
    1
    ಮೈಸೂರು : ಅರಣ್ಯ ಭವನದಲ್ಲಿ ನಮ್ಮ  ದಸರಾ‌ ಗಜಪಡೆ ಭರ್ಜರಿ  ರಿಲ್ಯಾಕ್ಸ್
ನಾಡಹಬ್ಬ ದಸರಾ 2026 ಹಿನ್ನಲೆ ಮೈಸೂರಿಗೆ ಆಗಮಿಸಿದ ಗಜಪಡೆ ಅರಣ್ಯ ಭವನದಲ್ಲಿ ರಿಲ್ಯಾಕ್ಸ್  ಮೂಡ್ ನಲ್ಲಿದೆ.ಮೊದಲ ಹಂತದಲ್ಲಿ ಬಂದಿರುವ 9 ಆನೆಗಳ ತಂಡ ಅರಣ್ಯ ಭವನದಲ್ಲಿ ಬೀಡು ಬಿಟ್ಟಿವೆ. ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಆನೆಗಳನ್ನ ಸಂಪ್ರದಾಯವಾಗಿ ಸ್ವಾಗತಿಸಲಾಗುತ್ತದೆ. ಅಕ್ಟೋಬರ್ 21 ರಂದು ನಡೆಯಲಿರುವ ಜಂಬೂಸವಾರಿಗೆ ಗಜಪಡೆ ಸಜ್ಜಾಗಲಿದೆ...
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews
    1
    News by dailynews 
ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ!
ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ.
#tanveersait #viral #mysuru #cmdkshivakumar #viralnews
News by dailynews 
ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ!
ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ.
#tanveersait #viral #mysuru #cmdkshivakumar #viralnews
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    13 hrs ago
  • ಹೆಬ್ಬಾಲೆಯಲ್ಲಿ 25 ಲಕ್ಷದಲ್ಲಿ ಪ್ರೇಕ್ಷಕ ಗ್ಯಾಲರಿ ಬನಶಂಕರಿ ಅಮ್ಮನವರ ರಂಗ ಮಂದಿರ ಉದ್ಘಾಟನಾ ಸಮಾರಂಭ. ಕೊಡಗು: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರಂಭದಲ್ಲಿ ಇನ್ನುಳಿಕೆ ಆಗಿರುವ ಪ್ರೇಕ್ಷಕ ಗ್ಯಾಲರಿಯನ್ನು 15 ಲಕ್ಷ ರೂ ವೆಚ್ಚದಲ್ಲಿ ಮುಂದಿನ ದಿನಗಳಲ್ಲಿ ವಿಸ್ತರಿಸಿಕೊಡುವುದಾಗಿ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಮಂತರ್ ಗೌಡ ಭರವಸೆ ನೀಡಿದರು. ತಾಲೂಕಿನ ಹೆಬ್ಬಾಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಿಂದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರೇಕ್ಷಕರ ಗ್ಯಾಲರಿ ಮತ್ತು 5 ಲಕ್ಷದಲ್ಲಿ ಬನಶಂಕರಿ ಅಮ್ಮನವರ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಉದ್ಘಾಟನಾ ಸಮಾರಂಭದಲ್ಲಿ ಭರವಸೇನು ನೀಡಿದರು. ಸಮಾರಂಭದಲ್ಲಿ ಗ್ಯಾರಂಟಿ ಯೋಜನಾ ಅಧ್ಯಕ್ಷರಾದ ವಿಪಿ ಶಶಿಧರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ, ಶಾಲಾ ಅಭಿವೃದ್ಧಿ ಅಧ್ಯಕ್ಷರಾದ ಪ್ರದೀಪ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರಿ, ದಿನೇಶ್, ರಾಜಶೇಖರ್ ಮುಖ್ಯ ಶಿಕ್ಷಕರಾದ ವೆಂಕಟೇಶ್ ಮುಂತಾದ ನಾಯಕರು ಹಾಜರಿದ್ದರು.
    4
    ಹೆಬ್ಬಾಲೆಯಲ್ಲಿ 25 ಲಕ್ಷದಲ್ಲಿ  ಪ್ರೇಕ್ಷಕ ಗ್ಯಾಲರಿ ಬನಶಂಕರಿ ಅಮ್ಮನವರ ರಂಗ ಮಂದಿರ ಉದ್ಘಾಟನಾ ಸಮಾರಂಭ.
ಕೊಡಗು: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರಂಭದಲ್ಲಿ ಇನ್ನುಳಿಕೆ ಆಗಿರುವ ಪ್ರೇಕ್ಷಕ ಗ್ಯಾಲರಿಯನ್ನು 15 ಲಕ್ಷ ರೂ ವೆಚ್ಚದಲ್ಲಿ ಮುಂದಿನ ದಿನಗಳಲ್ಲಿ ವಿಸ್ತರಿಸಿಕೊಡುವುದಾಗಿ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಮಂತರ್ ಗೌಡ ಭರವಸೆ ನೀಡಿದರು. ತಾಲೂಕಿನ ಹೆಬ್ಬಾಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಿಂದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರೇಕ್ಷಕರ ಗ್ಯಾಲರಿ ಮತ್ತು 5 ಲಕ್ಷದಲ್ಲಿ ಬನಶಂಕರಿ ಅಮ್ಮನವರ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಉದ್ಘಾಟನಾ ಸಮಾರಂಭದಲ್ಲಿ ಭರವಸೇನು ನೀಡಿದರು. ಸಮಾರಂಭದಲ್ಲಿ ಗ್ಯಾರಂಟಿ ಯೋಜನಾ ಅಧ್ಯಕ್ಷರಾದ ವಿಪಿ ಶಶಿಧರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ, ಶಾಲಾ ಅಭಿವೃದ್ಧಿ  ಅಧ್ಯಕ್ಷರಾದ ಪ್ರದೀಪ್  ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರಿ, ದಿನೇಶ್, ರಾಜಶೇಖರ್ ಮುಖ್ಯ ಶಿಕ್ಷಕರಾದ ವೆಂಕಟೇಶ್ ಮುಂತಾದ ನಾಯಕರು ಹಾಜರಿದ್ದರು.
    user_ಹೆಚ ಟಿ ಸತ್ಯನಾರಾಯಣ ಪ್ರಸಾದ್
    ಹೆಚ ಟಿ ಸತ್ಯನಾರಾಯಣ ಪ್ರಸಾದ್
    Teacher ನಂಜನಗೂಡು, ಮೈಸೂರು, ಕರ್ನಾಟಕ•
    3 hrs ago
  • ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ' ಮಂಡ್ಯ: ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ವತಿಯಿಂದ ಜಿಲ್ಲೆಯ ಜನರಿಗಾಗಿ `ಉಚಿತ ಔಷಧ ನೆರವು' ಹಾಗೂ ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ' ನಡೆಯಲಿದೆ ಎಂದು ಫೌಂಡೇಷನ್‌ನ ಟ್ರಸ್ಟಿ ಎಂ.ಎನ್.ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೌಂಡೇಷನ್‌ನಿAದ ನಿರಂತರ ಜನಪರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅಂತೆಯೇ ಸಾಮಾಜಿಕ ಜವಾಬ್ದಾರಿಯಿಂದ ಔಷಧ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಆರ್ಥಿಕ ಸಮಸ್ಯೆಯಿಂದಾಗಿ ಉಚಿತ/ರಿಯಾಯಿತಿ ದರದಲ್ಲಿ ಚಿಕಿತ್ಸೆ ಮತ್ತು ಆರ್ಥಿಕವಾಗಿ ಹಿಂದುಳಿದ, ಹಿರಿಯ ನಾಗರಿಕ ಮತ್ತು ವಿಶೇಷ ಚೇತನರಿಗೆ, ಔಷಧ ಪಡೆಯಲು ಸಾಧ್ಯವಾಗದ ಕಾಯಿಲೆ ಪೀಡಿತರಿಗೆ ಈ ಯೋಜನೆಯಡಿ ಉಚಿತ ಔಷಧ ನೀಡಲಾಗುತ್ತದೆ. ಬಿಪಿ, ಶುಗರ್, ಥೈರಾಯ್ಡ್, ಮೆದುಳು, ಮಾನಸಿಕ, ಪಾರ್ಶ್ವವಾಯು (ಸ್ಟ್ರೋಕ್) ಮುಂತಾದ ದೀರ್ಘಕಾಲದ ಕಾಯಿಲೆಗಳಿಗೆ ಔಷಧ ಪಡೆಯುತ್ತಿರುವವರು ವೈದ್ಯರ ಸಲಹಾ ಚೀಟಿ ಮತ್ತು ಆರ್ಥಿಕ ಸಂಕಷ್ಟದ ವಿವರದೊಂದಿಗೆ ಅರ್ಜಿ ಸಲ್ಲಿಸಿ ಉಚಿತ ಔಷಧ ನೆರವು ಪಡೆಯಲು ಹೇಳಿದರು. ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 'ರಸ್ತೆ ಸುರಕ್ಷತಾ ಜಾಗೃತಿ ಬೀದಿ ನಾಟಕ ಅಭಿಯಾನ' ಆಯೋಜಿಸಲಾಗಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಹೆಲ್ಮೆಟ್ ಧರಿಸುವುದು, ಅತಿವೇಗ ಚಾಲನೆ ತಡೆಯುವುದು, ಸೀಟ್ ಬೆಲ್ಟ್ ಬಳಕೆ, ಮತ್ತು ಚಾಲನೆ ವೇಳೆ ಮೊಬೈಲ್ ಬಳಸದಿರುವ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ಟ್ರಸ್ಟ್ನ ಸಂಘಟನಾ ಕಾರ್ಯದರ್ಶಿಗಳಾದ ಎಂ.ಸಿ.ಅಮಿತ್‌ಗೌಡ, ವಿಶ್ವ, ಸದಸ್ಯೆ ಶೋಭ ಇದ್ದರು.
    1
    ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ'
ಮಂಡ್ಯ: ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ವತಿಯಿಂದ ಜಿಲ್ಲೆಯ ಜನರಿಗಾಗಿ `ಉಚಿತ ಔಷಧ ನೆರವು' ಹಾಗೂ ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ' ನಡೆಯಲಿದೆ ಎಂದು ಫೌಂಡೇಷನ್‌ನ ಟ್ರಸ್ಟಿ ಎಂ.ಎನ್.ರವಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೌಂಡೇಷನ್‌ನಿAದ ನಿರಂತರ ಜನಪರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅಂತೆಯೇ ಸಾಮಾಜಿಕ ಜವಾಬ್ದಾರಿಯಿಂದ ಔಷಧ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ಆರ್ಥಿಕ ಸಮಸ್ಯೆಯಿಂದಾಗಿ ಉಚಿತ/ರಿಯಾಯಿತಿ ದರದಲ್ಲಿ ಚಿಕಿತ್ಸೆ ಮತ್ತು ಆರ್ಥಿಕವಾಗಿ ಹಿಂದುಳಿದ, ಹಿರಿಯ ನಾಗರಿಕ ಮತ್ತು ವಿಶೇಷ ಚೇತನರಿಗೆ, ಔಷಧ ಪಡೆಯಲು ಸಾಧ್ಯವಾಗದ ಕಾಯಿಲೆ ಪೀಡಿತರಿಗೆ ಈ ಯೋಜನೆಯಡಿ ಉಚಿತ ಔಷಧ ನೀಡಲಾಗುತ್ತದೆ. ಬಿಪಿ, ಶುಗರ್, ಥೈರಾಯ್ಡ್, ಮೆದುಳು, ಮಾನಸಿಕ, ಪಾರ್ಶ್ವವಾಯು (ಸ್ಟ್ರೋಕ್) ಮುಂತಾದ ದೀರ್ಘಕಾಲದ ಕಾಯಿಲೆಗಳಿಗೆ ಔಷಧ ಪಡೆಯುತ್ತಿರುವವರು ವೈದ್ಯರ ಸಲಹಾ ಚೀಟಿ ಮತ್ತು ಆರ್ಥಿಕ ಸಂಕಷ್ಟದ ವಿವರದೊಂದಿಗೆ ಅರ್ಜಿ ಸಲ್ಲಿಸಿ ಉಚಿತ ಔಷಧ ನೆರವು ಪಡೆಯಲು ಹೇಳಿದರು.
ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 'ರಸ್ತೆ ಸುರಕ್ಷತಾ ಜಾಗೃತಿ ಬೀದಿ ನಾಟಕ ಅಭಿಯಾನ' ಆಯೋಜಿಸಲಾಗಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಹೆಲ್ಮೆಟ್ ಧರಿಸುವುದು, ಅತಿವೇಗ ಚಾಲನೆ ತಡೆಯುವುದು, ಸೀಟ್ ಬೆಲ್ಟ್ ಬಳಕೆ, ಮತ್ತು ಚಾಲನೆ ವೇಳೆ ಮೊಬೈಲ್ ಬಳಸದಿರುವ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಟ್ರಸ್ಟ್ನ ಸಂಘಟನಾ ಕಾರ್ಯದರ್ಶಿಗಳಾದ ಎಂ.ಸಿ.ಅಮಿತ್‌ಗೌಡ, ವಿಶ್ವ, ಸದಸ್ಯೆ ಶೋಭ ಇದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.