logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆಚೇಪಲ್ಲಿ ಕೆರೆಯಲ್ಲಿ ಮೂವರು ಬಾಲಕರು ದಾರುಣ ಸಾವು .ದಸರಾ ರಜೆ ಇದ್ದ ಕಾರಣ ಕೆರೆಗೆ ಈಜಲು ತೆರಳಿದ್ದ ವಿದ್ಯಾರ್ಥಿಗಳು .ಈಜಲು ಬಾರದೆ ನೀರಿನಲ್ಲಿ ಮುಳುಗಿ ಸಾವು . ವಿಷ್ಣು (14), ನಿಹಾಲ್ ರಾಜ್ (12) ಹಾಗೂ ಹರ್ಷವರ್ದನ್ (16) ಮೃತ ದುರ್ದೈವಿಗಳು .ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರನ್ನು ರಕ್ಷಿಸಲು ಹೊಗಿದ್ದ ಹರ್ಷವರ್ದನ್ ಕೂಡ ಸಾವು .ಮೃತರೆಲ್ಲರೂ ಆಚೇಪಲ್ಲಿ ಗ್ರಾಮದವರು.ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

on 3 October
user_Shashi Kumar
Shashi Kumar
Journalist Chikkaballapura, Karnataka•
on 3 October

ಆಚೇಪಲ್ಲಿ ಕೆರೆಯಲ್ಲಿ ಮೂವರು ಬಾಲಕರು ದಾರುಣ ಸಾವು .ದಸರಾ ರಜೆ ಇದ್ದ ಕಾರಣ ಕೆರೆಗೆ ಈಜಲು ತೆರಳಿದ್ದ ವಿದ್ಯಾರ್ಥಿಗಳು .ಈಜಲು ಬಾರದೆ ನೀರಿನಲ್ಲಿ ಮುಳುಗಿ ಸಾವು . ವಿಷ್ಣು (14), ನಿಹಾಲ್ ರಾಜ್ (12) ಹಾಗೂ ಹರ್ಷವರ್ದನ್ (16) ಮೃತ ದುರ್ದೈವಿಗಳು .ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರನ್ನು ರಕ್ಷಿಸಲು ಹೊಗಿದ್ದ ಹರ್ಷವರ್ದನ್ ಕೂಡ ಸಾವು .ಮೃತರೆಲ್ಲರೂ ಆಚೇಪಲ್ಲಿ ಗ್ರಾಮದವರು.ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

  • user_Ayaan Banglor
    Ayaan Banglor
    Hangal, Haveri
    😔
    on 5 October
  • user_M R J H j
    M R J H j
    Srinivaspur, Kolar
    😡
    on 5 October
  • user_User1324
    User1324
    Badami, Bagalkote
    👌
    on 5 October
  • user_User1324
    User1324
    Badami, Bagalkote
    😔
    on 5 October
  • user_User9310
    User9310
    Homnabad, Bidar
    💣
    on 4 October
  • user_User9310
    User9310
    Homnabad, Bidar
    😂
    on 4 October
  • user_Gowda NKnaga
    Gowda NKnaga
    Kolar, Karnataka
    🙏
    on 3 October
More news from Karnataka and nearby areas
  • ಕೆಎಸ್ಸಾರ್ಟಿಸಿ ಬಸ್‌ಗೆ ಚಾಲನೆ ನೀಡಿದ ಸಚಿವ ಎಸ್ ಮಧು ಬಂಗಾರಪ್ಪ ಸೊರಬ: ಸೊರಬ-ಕರಡಿಗೆರೆ-ಜಂಬೆಹಳ್ಳಿ-ಕAತನಹಳ್ಳಿ-ಗುಡವಿ-ಬಳ್ಳಿಬೈಲು-ದುಗ್ಲಿಹೊಸೂರು-ಸAಪಗೋಡು-ನರೂರು-ಎಡ್ರಬೈಲು ಮಾರ್ಗದ ಕೆಎಸ್ಸಾರ್ಟಿಸಿ ಬಸ್‌ಗೆ ಸಚಿವ ಎಸ್ ಮಧುಬಂಗಾರಪ್ಪ ಶುಕ್ರವಾರ ಪಟ್ಟಣದ ಬಂಗಾರಧಾಮದ ಆವರಣದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಿಂದ ಶಕ್ತಿ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಮಹಿಳೆಯರ ಪ್ರಯಾಣವು ಹೆಚ್ಚಾಗಿದ್ದು, ಸಾರಿಗೆ ನಿಗಮಗಳ ಆದಾಯದಲ್ಲಿ ಹೆಚ್ಚಳವಾಗಿದೆ. ದೈನಂದಿನ ಪ್ರಯಾಣ ವೆಚ್ಚ ಉಳಿತಾಯವಾಗಿ ಆ ಹಣವನ್ನು ಇತರೆ ಅಗತ್ಯತೆಗಳಿಗೆ ಬಳಸಿಕೊಳ್ಳಬಹುದಾಗಿದ್ದು, ಶಕ್ತಿ ಯೋಜನೆ ಪ್ರಯಾಣ ಅಷ್ಟೇ ಅಲ್ಲದೇ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವಾಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೂ ಅನುಕೂಲವಾಗಿದೆ. ಜನವರಿ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚಿಸಿದ್ದಾರೆ. ಹಾಗಾಗಿ ಸೊರಬ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆಯಗಿರುವ 50 ಕೋಟಿ ರೂಪಾಯಿಗಳಲ್ಲಿ 45 ಕೋಟಿ ರೂಪಾಯಿಗಳನ್ನು ರಸ್ತೆ ಅಭಿವೃದ್ಧಿಗೆ ಬಳಸಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಗ್ರಾಮೀಣ ಜನರ ಬೇಡಿಕೆಯ ಹಿನ್ನೆಲೆಯಲ್ಲಿ ಕ್ಷೇತ್ರದಾದ್ಯಂತ ಇನ್ನೂ 15 ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನಾಧಿಕಾರಿ ದಿನೇಶ ಕುಮಾರ್ ಚನ್ನಗಿರಿ, ಸಾಗರ ಘಟಕ ವ್ಯವಸ್ಥಾಪಕ ಶ್ರೀಶೈಲ ಬಿರಾದಾರ, ಸಂಚಾರ ನಿಯಂತ್ರಕ ರುದ್ರೇಶ ನಂದೂರು, ಶಿರಸಿ ಶಾಸಕ ಭೀಮಣ್ಣನಾಯ್ಕ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ, ತಾಲೂಕು ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಸದಾನಂದಗೌಡ ಬಿಳಗಲಿ, ಪ್ರಮುಖರಾದ ಹೆಚ್ ಗಣಪತಿ, ಎಂ.ಡಿ ಶೇಖರ್, ಕೆ.ವಿ ಗೌಡ, ಶಿವಲಿಂಗೇಗೌಡ, ಕಲ್ಲಂಬಿ ಹಿರಿಯಣ್ಣ, ಶ್ರೀಕಾಂತ ಚಿಕ್ಕಶಕುನ, ಅತಿಕುರ್ ರೆಹಮಾನ್ ಮತ್ತಿತರರಿದ್ದರು. ವರದಿ: ಸಂದೀಪ ಯು.ಎಲ್ ಸೊರಬ
    4
    ಕೆಎಸ್ಸಾರ್ಟಿಸಿ ಬಸ್‌ಗೆ ಚಾಲನೆ ನೀಡಿದ ಸಚಿವ ಎಸ್ ಮಧು ಬಂಗಾರಪ್ಪ
ಸೊರಬ: ಸೊರಬ-ಕರಡಿಗೆರೆ-ಜಂಬೆಹಳ್ಳಿ-ಕAತನಹಳ್ಳಿ-ಗುಡವಿ-ಬಳ್ಳಿಬೈಲು-ದುಗ್ಲಿಹೊಸೂರು-ಸAಪಗೋಡು-ನರೂರು-ಎಡ್ರಬೈಲು ಮಾರ್ಗದ ಕೆಎಸ್ಸಾರ್ಟಿಸಿ ಬಸ್‌ಗೆ ಸಚಿವ ಎಸ್ ಮಧುಬಂಗಾರಪ್ಪ ಶುಕ್ರವಾರ ಪಟ್ಟಣದ ಬಂಗಾರಧಾಮದ ಆವರಣದಲ್ಲಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಿಂದ ಶಕ್ತಿ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಮಹಿಳೆಯರ ಪ್ರಯಾಣವು ಹೆಚ್ಚಾಗಿದ್ದು, ಸಾರಿಗೆ ನಿಗಮಗಳ ಆದಾಯದಲ್ಲಿ ಹೆಚ್ಚಳವಾಗಿದೆ. ದೈನಂದಿನ ಪ್ರಯಾಣ ವೆಚ್ಚ ಉಳಿತಾಯವಾಗಿ ಆ ಹಣವನ್ನು ಇತರೆ ಅಗತ್ಯತೆಗಳಿಗೆ ಬಳಸಿಕೊಳ್ಳಬಹುದಾಗಿದ್ದು, ಶಕ್ತಿ ಯೋಜನೆ ಪ್ರಯಾಣ ಅಷ್ಟೇ ಅಲ್ಲದೇ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವಾಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೂ ಅನುಕೂಲವಾಗಿದೆ.
ಜನವರಿ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚಿಸಿದ್ದಾರೆ. ಹಾಗಾಗಿ ಸೊರಬ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆಯಗಿರುವ 50 ಕೋಟಿ ರೂಪಾಯಿಗಳಲ್ಲಿ 45 ಕೋಟಿ ರೂಪಾಯಿಗಳನ್ನು ರಸ್ತೆ ಅಭಿವೃದ್ಧಿಗೆ ಬಳಸಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಗ್ರಾಮೀಣ ಜನರ ಬೇಡಿಕೆಯ ಹಿನ್ನೆಲೆಯಲ್ಲಿ ಕ್ಷೇತ್ರದಾದ್ಯಂತ ಇನ್ನೂ 15 ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು.
ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನಾಧಿಕಾರಿ ದಿನೇಶ ಕುಮಾರ್ ಚನ್ನಗಿರಿ, ಸಾಗರ ಘಟಕ ವ್ಯವಸ್ಥಾಪಕ ಶ್ರೀಶೈಲ ಬಿರಾದಾರ, ಸಂಚಾರ ನಿಯಂತ್ರಕ ರುದ್ರೇಶ ನಂದೂರು, ಶಿರಸಿ ಶಾಸಕ ಭೀಮಣ್ಣನಾಯ್ಕ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ, ತಾಲೂಕು ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಸದಾನಂದಗೌಡ ಬಿಳಗಲಿ, ಪ್ರಮುಖರಾದ ಹೆಚ್ ಗಣಪತಿ, ಎಂ.ಡಿ ಶೇಖರ್, ಕೆ.ವಿ ಗೌಡ, ಶಿವಲಿಂಗೇಗೌಡ, ಕಲ್ಲಂಬಿ ಹಿರಿಯಣ್ಣ, ಶ್ರೀಕಾಂತ ಚಿಕ್ಕಶಕುನ, ಅತಿಕುರ್ ರೆಹಮಾನ್ ಮತ್ತಿತರರಿದ್ದರು.
ವರದಿ: ಸಂದೀಪ ಯು.ಎಲ್ ಸೊರಬ
    user_SANDEEP U. L
    SANDEEP U. L
    Courier service Shimoga, Shivamogga, Karnataka•
    35 min ago
  • ರಾಯಚೂರು ನಗರದ ವಾರ್ಡ್ ನಂ.13ರಲ್ಲಿ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನವನ್ನು ಪುಷ್ಪಾರ್ಚನೆ ಹಾಗೂ ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. https://youtu.be/BqiouvS-qz4?si=UpF6yBOzL0LUfzuc
    1
    ರಾಯಚೂರು ನಗರದ ವಾರ್ಡ್ ನಂ.13ರಲ್ಲಿ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನವನ್ನು ಪುಷ್ಪಾರ್ಚನೆ ಹಾಗೂ ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.
https://youtu.be/BqiouvS-qz4?si=UpF6yBOzL0LUfzuc
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    21 hrs ago
  • ಯಾದಗಿರಿ ಜಿಲ್ಲೆಯ ಸುರುಪುರ ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDBK) ಮತ್ತು ವಿ ಟಿ ಯು (VTU) ನ ಸಂಯೋಗದಲ್ಲಿ ಎ ಐ (AI) ಆಧಾರಿತ ಕೌಶಲ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಾ. ಶರಣಬಸವಪ್ಪ ಸಾಲಿ, ಪ್ರಾಚಾರ್ಯರು, ವೀರಪ್ಪ ನಿಷ್ಠ ತಾಂತ್ರಿಕ ಮಹಾವಿದ್ಯಾಲಯ ಸುರಪುರ ರವರು ಉದ್ಘಾಟಿಸಿ. ಕಾರ್ಯಕ್ರಮದ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಿ ಎಂದು ಹೇಳಿದರು. ಸಿ ಈ ಓ ಆಫ್ ಫೈಂಡ್ ಇನ್ ಬಾಕ್ಸ್ ಮತ್ತು ವಿ ಟಿ ಯು ಸೆಂಟರ್ ಆಫ್ ಎಕ್ಸಲೆನ್ಸ್ ಕಲಬುರಗಿಯ ಸಂಯೋಜಕ ಅಭಿಜಿತ್ ಜೈನ ಮಾತನಾಡಿ ತರಗತಿಯಲ್ಲಿ ಬೇಕಾದ ಕೌಶಲ್ಯಗಳೊಂದಿಗೆ ತಂತ್ರಜ್ಞಾನ-ಪ್ರವಾಹದ ಜ್ಞಾನವನ್ನು ಗಳಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಇಂದಿನ ಉದ್ಯೋಗ ಲೋಕದಲ್ಲಿ AI-ಸಹಿತ ತಂತ್ರಜ್ಞಾನದ ಅರಿವು ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶ ನೀಡುತ್ತದೆ ಎಂದು ಹೇಳಿದರು
    1
    ಯಾದಗಿರಿ ಜಿಲ್ಲೆಯ ಸುರುಪುರ ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ  (KKRDBK) ಮತ್ತು ವಿ ಟಿ ಯು (VTU) ನ ಸಂಯೋಗದಲ್ಲಿ ಎ ಐ (AI) ಆಧಾರಿತ ಕೌಶಲ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಾ. ಶರಣಬಸವಪ್ಪ ಸಾಲಿ, ಪ್ರಾಚಾರ್ಯರು, ವೀರಪ್ಪ ನಿಷ್ಠ ತಾಂತ್ರಿಕ ಮಹಾವಿದ್ಯಾಲಯ ಸುರಪುರ ರವರು ಉದ್ಘಾಟಿಸಿ. ಕಾರ್ಯಕ್ರಮದ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಿ ಎಂದು ಹೇಳಿದರು.
ಸಿ ಈ ಓ ಆಫ್ ಫೈಂಡ್ ಇನ್ ಬಾಕ್ಸ್ ಮತ್ತು ವಿ ಟಿ ಯು ಸೆಂಟರ್ ಆಫ್ ಎಕ್ಸಲೆನ್ಸ್ ಕಲಬುರಗಿಯ ಸಂಯೋಜಕ ಅಭಿಜಿತ್ ಜೈನ  ಮಾತನಾಡಿ  ತರಗತಿಯಲ್ಲಿ ಬೇಕಾದ ಕೌಶಲ್ಯಗಳೊಂದಿಗೆ ತಂತ್ರಜ್ಞಾನ-ಪ್ರವಾಹದ ಜ್ಞಾನವನ್ನು ಗಳಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಇಂದಿನ ಉದ್ಯೋಗ ಲೋಕದಲ್ಲಿ AI-ಸಹಿತ ತಂತ್ರಜ್ಞಾನದ ಅರಿವು ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶ ನೀಡುತ್ತದೆ ಎಂದು ಹೇಳಿದರು
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    21 hrs ago
  • Post by Ambaraya varma
    1
    Post by Ambaraya varma
    user_Ambaraya varma
    Ambaraya varma
    Interior designer ಆಳಂದ, ಕಲಬುರಗಿ, ಕರ್ನಾಟಕ•
    22 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    9 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    16 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    19 hrs ago
  • ರಾಯಚೂರು ನಗರದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಇತ್ತೀಚಿಗೆ ಜಿಲ್ಲಾ ಮಟ್ಟದ ಚುನಾವಣೆ ನಡೆದು ಚುನಾವಣೆಯಲ್ಲಿ ಜಯಸಿದ ನೂತನ ಪದಾಧಿಕಾರಿಗಳಿಗೆ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ್ ಪ್ರತಿಜ್ಞಾವಿಧಿ ಭೋದಿಸುವ ಮೂಲಕ ಅಧಿಕಾರ ವಹಿಸಿಕೊಟ್ಟರು.
    1
    ರಾಯಚೂರು ನಗರದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಇತ್ತೀಚಿಗೆ ಜಿಲ್ಲಾ ಮಟ್ಟದ ಚುನಾವಣೆ ನಡೆದು ಚುನಾವಣೆಯಲ್ಲಿ ಜಯಸಿದ ನೂತನ ಪದಾಧಿಕಾರಿಗಳಿಗೆ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ್ ಪ್ರತಿಜ್ಞಾವಿಧಿ ಭೋದಿಸುವ ಮೂಲಕ ಅಧಿಕಾರ ವಹಿಸಿಕೊಟ್ಟರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    23 hrs ago
  • ರಾಯಚೂರು ನಗರದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಇತ್ತೀಚಿಗೆ ಜಿಲ್ಲಾ ಮಟ್ಟದ ಚುನಾವಣೆ ನಡೆದು ಚುನಾವಣೆಯಲ್ಲಿ ಜಯಸಿದ ನೂತನ ಪದಾಧಿಕಾರಿಗಳಿಗೆ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ್ ಪ್ರತಿಜ್ಞಾವಿಧಿ ಭೋದಿಸುವ ಮೂಲಕ ಅಧಿಕಾರ ವಹಿಸಿಕೊಟ್ಟರು.
    1
    ರಾಯಚೂರು ನಗರದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಇತ್ತೀಚಿಗೆ ಜಿಲ್ಲಾ ಮಟ್ಟದ ಚುನಾವಣೆ ನಡೆದು ಚುನಾವಣೆಯಲ್ಲಿ ಜಯಸಿದ ನೂತನ ಪದಾಧಿಕಾರಿಗಳಿಗೆ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ್ ಪ್ರತಿಜ್ಞಾವಿಧಿ ಭೋದಿಸುವ ಮೂಲಕ ಅಧಿಕಾರ ವಹಿಸಿಕೊಟ್ಟರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.