logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದೇವನಹಳ್ಳಿ ಬಳಿಯ ವಿಜಯಪುರದಲ್ಲಿ sri ಅಭಯಾಂಜನೇಯ ದೇವಸ್ಥಾನದ ಅಸ್ತಿತ್ವಕ್ಕೆ ನಡೆದ ಗಲಾಟೆ....

3 hrs ago
user_ಅರವಿಂದ್ ರಾಜೀವ್
ಅರವಿಂದ್ ರಾಜೀವ್
ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
3 hrs ago

ದೇವನಹಳ್ಳಿ ಬಳಿಯ ವಿಜಯಪುರದಲ್ಲಿ sri ಅಭಯಾಂಜನೇಯ ದೇವಸ್ಥಾನದ ಅಸ್ತಿತ್ವಕ್ಕೆ ನಡೆದ ಗಲಾಟೆ....

More news from ಕರ್ನಾಟಕ and nearby areas
  • ಬೂದಿಕೋಟೆ ಹೋಬಳಿಯ ಭೀಮಗಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಸುತ್ತಮುತ್ತ ಹಲವು ವರ್ಷಗಳಿಂದ ಸ್ವಚ್ಛತೆ ಕೊರತೆಯಿಂದ ಕಸದ ರಾಶಿ ತುಂಬಿಕೊಂಡಿದೆ. ಗ್ರಾಮಸ್ಥರು ಮನೆಗಳ ಕಸವನ್ನು ಶಾಲೆಯ ಬಳಿ ಎಸೆಯುತ್ತಿರುವುದರಿಂದ ದುರ್ನಾತ ವ್ಯಾಪಕವಾಗಿದ್ದು, ಹಾವುಗಳಂತಹ ವಿಷ ಜಂತುಗಳು ಶಾಲಾ ಕೊಠಡಿಗಳೊಳಗೆ ಪ್ರವೇಶಿಸುತ್ತಿವೆ ಎಂಬ ಆತಂಕ ವ್ಯಕ್ತವಾಗಿದೆ. ಇದರಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಗಂಭೀರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
    1
    ಬೂದಿಕೋಟೆ ಹೋಬಳಿಯ ಭೀಮಗಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಸುತ್ತಮುತ್ತ ಹಲವು ವರ್ಷಗಳಿಂದ ಸ್ವಚ್ಛತೆ ಕೊರತೆಯಿಂದ ಕಸದ ರಾಶಿ ತುಂಬಿಕೊಂಡಿದೆ. ಗ್ರಾಮಸ್ಥರು ಮನೆಗಳ ಕಸವನ್ನು ಶಾಲೆಯ ಬಳಿ ಎಸೆಯುತ್ತಿರುವುದರಿಂದ ದುರ್ನಾತ ವ್ಯಾಪಕವಾಗಿದ್ದು, ಹಾವುಗಳಂತಹ ವಿಷ ಜಂತುಗಳು ಶಾಲಾ ಕೊಠಡಿಗಳೊಳಗೆ ಪ್ರವೇಶಿಸುತ್ತಿವೆ ಎಂಬ ಆತಂಕ ವ್ಯಕ್ತವಾಗಿದೆ. ಇದರಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಗಂಭೀರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • 'ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ'.. ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ POK-ನಲ್ಲಿ ಕಾಶ್ಮೀರ ಮಹಿಳೆಯರ ಮೇಲೆ ಉಗ್ರರ ದೌರ್ಜನ್ಯಗಳ ಬಗ್ಗೆ ಪಾಕ್ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಹೇಳಿರುವ ವಿಡಿಯೋ ಬಹಿರಂಗವಾಗಿದೆ. ಪಾಕಿಸ್ತಾನದಿಂದ ನುಸುಳಿರುವ ಉಗ್ರರು ನಿರಾಶ್ರಿತರ ಶಿಬಿರಗಳಲ್ಲಿನ ಅಸಹಾಯಕ ಮಹಿಳೆಯರು, ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮಹಿಳೆಯರಿಗೆ ತಿನ್ನಲು ರೊಟ್ಟಿ ಬೇಕಾದರೆ ಇಂತಹ ದುಸ್ಥಿತಿ ಎದುರಿಸಬೇಕಿದೆ ಎಂದಿದ್ದಾರೆ. ಇದರೊಂದಿಗೆ ನುಸುಳುವಿಕೆಯನ್ನು ಪಾಕ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಗುಪ್ತಚರ ವಲಯಗಳು ಹೇಳುತ್ತಿವೆ. ✍️ವರದಿ: ಸುರೇಂದ್ರ ಶಿವಮೊಗ್ಗ....
    1
    'ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ'.. ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ
POK-ನಲ್ಲಿ ಕಾಶ್ಮೀರ ಮಹಿಳೆಯರ ಮೇಲೆ ಉಗ್ರರ ದೌರ್ಜನ್ಯಗಳ ಬಗ್ಗೆ ಪಾಕ್ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಹೇಳಿರುವ ವಿಡಿಯೋ ಬಹಿರಂಗವಾಗಿದೆ.
ಪಾಕಿಸ್ತಾನದಿಂದ ನುಸುಳಿರುವ ಉಗ್ರರು ನಿರಾಶ್ರಿತರ ಶಿಬಿರಗಳಲ್ಲಿನ ಅಸಹಾಯಕ ಮಹಿಳೆಯರು, ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮಹಿಳೆಯರಿಗೆ ತಿನ್ನಲು ರೊಟ್ಟಿ ಬೇಕಾದರೆ ಇಂತಹ ದುಸ್ಥಿತಿ ಎದುರಿಸಬೇಕಿದೆ ಎಂದಿದ್ದಾರೆ. ಇದರೊಂದಿಗೆ ನುಸುಳುವಿಕೆಯನ್ನು ಪಾಕ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಗುಪ್ತಚರ ವಲಯಗಳು ಹೇಳುತ್ತಿವೆ.
✍️ವರದಿ: ಸುರೇಂದ್ರ ಶಿವಮೊಗ್ಗ....
    user_Surendra Shimoga
    Surendra Shimoga
    Shuru News Publisher Bengaluru South, Bengaluru Urban•
    12 hrs ago
  • Post by Gulam Muhammad
    1
    Post by Gulam Muhammad
    user_Gulam Muhammad
    Gulam Muhammad
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    17 hrs ago
  • ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟಿನಲ್ಲಿ ಪ್ರಯಾಣಿಕರ ಪರದಾಟ. ನೆನ್ನೆ ಬೆಂಗಳೂರಿನಿಂದ ಚನೈಗೆ ತೆರಳಲು ಬಂದಿದ್ದ ಪ್ರಯಾಣಿಕರು ಅತಂತ್ರ. ಸ್ಪೈಸ್ ಜೆಟ್ ಸಂಸ್ಥೆಯ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ. ಒಂದು ಗಂಟೆ ರನ್ ವೇ ನಲ್ಲಿ ಸುತ್ತಾಡಿಸಿ ಆಮೇಲೆ ಫ್ಲೈಟ್ ಕ್ಯಾನ್ಸಲ್ ಸಂದೇಶ. ವಿಮಾನ ಟೇಕ್ ಆಫ್ ಆಗಲು ಪರ್ಮಿಷನ್ ಸಿಗದ ಹಿನ್ನಲೆ ರನ್ ವೇನಲ್ಲೇ ಸುತ್ತಾಟ. ಫ್ಲೈಟ್ ಕ್ಯಾನ್ಸಲ್ ಹಿನ್ನೆಲೆ ಏರ್ಲೈನ್ಸ್ ಸಿಬ್ಬಂದಿ ನಡುವೆ ಪ್ರಯಾಣಿಕರ ವಾಗ್ವಾದ. ಬದಲಿ ವಿಮಾನ ಏರ್ಪಾಡು ಮಾಡುವಂತೆ ಸಿಬ್ಬಂದಿ ವಿರುದ್ಧ ಆಕ್ರೋಶ. ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದ ಪ್ರಯಾಣಿಕರು. ಪೊಲೀಸರ ಮದ್ಯಪ್ರವೇಶದಿಂದ ತಿಳಿಯಾದ ಸಮಸ್ಯೆ. ಟಿಕೆಟ್ ಪ್ರೈಸ್ ಮರುಪಾವತಿ ಮಾಡಲು ಒಪ್ಪಿಕೊಂಡ ಕಾರಣ ಪ್ರಯಾಣಿಕರು ಕೂಲ್. ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘಟನೆ.
    4
    ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟಿನಲ್ಲಿ  ಪ್ರಯಾಣಿಕರ ಪರದಾಟ.
ನೆನ್ನೆ ಬೆಂಗಳೂರಿನಿಂದ ಚನೈಗೆ ತೆರಳಲು ಬಂದಿದ್ದ ಪ್ರಯಾಣಿಕರು ಅತಂತ್ರ.
ಸ್ಪೈಸ್ ಜೆಟ್ ಸಂಸ್ಥೆಯ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ.
ಒಂದು ಗಂಟೆ ರನ್ ವೇ ನಲ್ಲಿ ಸುತ್ತಾಡಿಸಿ ಆಮೇಲೆ ಫ್ಲೈಟ್ ಕ್ಯಾನ್ಸಲ್ ಸಂದೇಶ.
ವಿಮಾನ ಟೇಕ್ ಆಫ್ ಆಗಲು ಪರ್ಮಿಷನ್ ಸಿಗದ ಹಿನ್ನಲೆ ರನ್ ವೇನಲ್ಲೇ ಸುತ್ತಾಟ.
ಫ್ಲೈಟ್ ಕ್ಯಾನ್ಸಲ್ ಹಿನ್ನೆಲೆ ಏರ್ಲೈನ್ಸ್ ಸಿಬ್ಬಂದಿ ನಡುವೆ ಪ್ರಯಾಣಿಕರ ವಾಗ್ವಾದ.
ಬದಲಿ ವಿಮಾನ ಏರ್ಪಾಡು ಮಾಡುವಂತೆ ಸಿಬ್ಬಂದಿ ವಿರುದ್ಧ ಆಕ್ರೋಶ.
ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದ ಪ್ರಯಾಣಿಕರು.
ಪೊಲೀಸರ ಮದ್ಯಪ್ರವೇಶದಿಂದ ತಿಳಿಯಾದ ಸಮಸ್ಯೆ.
ಟಿಕೆಟ್ ಪ್ರೈಸ್ ಮರುಪಾವತಿ ಮಾಡಲು ಒಪ್ಪಿಕೊಂಡ ಕಾರಣ ಪ್ರಯಾಣಿಕರು ಕೂಲ್.
ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘಟನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    6 hrs ago
  • ಸಚಿವ ಮಧುಬಂಗಾರಪ್ಪ ಹೇಳಿಕೆ
    1
    ಸಚಿವ ಮಧುಬಂಗಾರಪ್ಪ ಹೇಳಿಕೆ
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    12 hrs ago
  • ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    1
    ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    12 hrs ago
  • Post by ಅರವಿಂದ್ ರಾಜೀವ್
    1
    Post by ಅರವಿಂದ್ ರಾಜೀವ್
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • 'ರಾಮಾಯಣ' ಟೀಸರ್.. ರಾಮನ ಲುಕ್ ರಿವೀಲ್! ರಣ್‌ಬೀ‌ರ್ ಕಪೂರ್, ಯಶ್ ಅಭಿನಯದ 'ರಾಮಾಯಣ' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಹನುಮ ಜಯಂತಿ ಅಂಗವಾಗಿ 'ರಾಮ' ಹೆಸರಿನಲ್ಲಿ ನಿರ್ಮಾಪಕರು ವಿಶೇಷ ವಿಡಿಯೋ ರಿಲೀಸ್ ಮಾಡಿದ್ದಾರೆ. 2.38 ನಿಮಿಷಗಳ ವಿಡಿಯೋದಲ್ಲಿ ರಾಮನಾಗಿ ರಣ್‌ಬೀ‌ರ್ ಲುಕ್, VFX, BGM ಗಮನ ಸೆಳೆಯುತ್ತಿವೆ. ನಿತೇಶ್ ತಿವಾರಿ ಈ ಪೌರಾಣಿಕ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ವರ್ಷ ದೀಪಾವಳಿ ಸಂದರ್ಭದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಪಾರ್ಟ್-2 ಮುಂದಿನ ವರ್ಷದ ದೀಪಾವಳಿಗೆ ಬರಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ....
    2
    'ರಾಮಾಯಣ' ಟೀಸರ್.. ರಾಮನ ಲುಕ್ ರಿವೀಲ್!
ರಣ್‌ಬೀ‌ರ್ ಕಪೂರ್, ಯಶ್ ಅಭಿನಯದ 'ರಾಮಾಯಣ' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಹನುಮ ಜಯಂತಿ ಅಂಗವಾಗಿ 'ರಾಮ' ಹೆಸರಿನಲ್ಲಿ ನಿರ್ಮಾಪಕರು ವಿಶೇಷ ವಿಡಿಯೋ ರಿಲೀಸ್ ಮಾಡಿದ್ದಾರೆ. 2.38 ನಿಮಿಷಗಳ ವಿಡಿಯೋದಲ್ಲಿ ರಾಮನಾಗಿ ರಣ್‌ಬೀ‌ರ್ ಲುಕ್, VFX, BGM ಗಮನ ಸೆಳೆಯುತ್ತಿವೆ. ನಿತೇಶ್ ತಿವಾರಿ ಈ ಪೌರಾಣಿಕ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ವರ್ಷ ದೀಪಾವಳಿ ಸಂದರ್ಭದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಪಾರ್ಟ್-2 ಮುಂದಿನ ವರ್ಷದ ದೀಪಾವಳಿಗೆ ಬರಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
✍️ವರದಿ: ಸುರೇಂದ್ರ ಶಿವಮೊಗ್ಗ....
    user_Surendra Shimoga
    Surendra Shimoga
    Shuru News Publisher Bengaluru South, Bengaluru Urban•
    12 hrs ago
  • ಕಾಫಿ ಶಾಪ್ ಬಳಿ ಡ್ರಗ್ಸ್ ಗಲಾಟೆ ಸಿಬ್ಬಂದಿ-ಯುವಕರ ನಡುವೆ ಹಲ್ಲೆ ಪ್ರಕರಣಮಂಗಳವಾರ ರಾತ್ರಿ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್ ಬಳಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಗಲಾಟೆ ನಡೆದ ಘಟನೆ ಆತಂಕ ಮೂಡಿಸಿದೆ. ಹೋಟೆಲ್ ಬಳಿ ಕೆಲ ಯುವಕರು ಸಿರಿಂಜ್ ಮೂಲಕ ಮಾದಕ ದ್ರವ್ಯ ಸೇವಿಸುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಅವರನ್ನು ಪ್ರಶ್ನಿಸಿ ಹೊರಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಯುವಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಪ್ರತಿಯಾಗಿ ಸಿಬ್ಬಂದಿಯೂ ಹಲ್ಲೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    1
    ಕಾಫಿ ಶಾಪ್ ಬಳಿ ಡ್ರಗ್ಸ್ ಗಲಾಟೆ
ಸಿಬ್ಬಂದಿ-ಯುವಕರ ನಡುವೆ ಹಲ್ಲೆ ಪ್ರಕರಣಮಂಗಳವಾರ ರಾತ್ರಿ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್ ಬಳಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಗಲಾಟೆ ನಡೆದ ಘಟನೆ ಆತಂಕ ಮೂಡಿಸಿದೆ. ಹೋಟೆಲ್ ಬಳಿ ಕೆಲ ಯುವಕರು ಸಿರಿಂಜ್ ಮೂಲಕ ಮಾದಕ ದ್ರವ್ಯ ಸೇವಿಸುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಅವರನ್ನು ಪ್ರಶ್ನಿಸಿ ಹೊರಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಯುವಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಪ್ರತಿಯಾಗಿ ಸಿಬ್ಬಂದಿಯೂ ಹಲ್ಲೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.