KSRTC ಬಸ್ ಪಲ್ಟಿ! ಕೂದಲೆಳೆಯ ಅಂತರದಲ್ಲಿ ಪಾರಾದ 40 ಪ್ರಯಾಣಿಕರು...! ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಭಾರೀ ದುರಂತ ತಪ್ಪಿದೆ. ಬಸ್ನಲ್ಲಿ ಭರ್ತಿಯಾಗಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ತಿಪಟೂರು ಡಿಪೋಗೆ ಸೇರಿದ ಈ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು. ಗುಬ್ಬಿ ಸಮೀಪದ ಕಳ್ಳಿಪಾಳ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಐದಾರು ಪ್ರಯಾಣಿಕರಿಗೆ ಗಂಭೀರ ಗಾಯ ಅಪಘಾತದಲ್ಲಿ ಐದಾರು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 40ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಯಾಣಿಕರ ಪ್ರಕಾರ, ಬಸ್ ಅತಿ ವೇಗವಾಗಿ ಹೋಗುತ್ತಿದ್ದು, ಚಾಲಕನು ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಅಪಘಾತದ ಕಾರಣ ತನಿಖೆ ನಡೆಯುತ್ತಿದೆ. ಪೊಲೀಸರು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಅಪಘಾತದಿಂದ ರಸ್ತೆ ಸಂಚಾರಕ್ಕೆ ಸ್ವಲ್ಪ ಸಮಯ ಅಡಚಣೆಯಾಗಿದ್ದು, ಪೊಲೀಸ್ ಮತ್ತು ರಸ್ತೆ ಸಾರಿಗೆ ಅಧಿಕಾರಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. #Karnatakanews #karnatakalatestnews #ksrtcbus #gubbi #busaccidentnews
KSRTC ಬಸ್ ಪಲ್ಟಿ! ಕೂದಲೆಳೆಯ ಅಂತರದಲ್ಲಿ ಪಾರಾದ 40 ಪ್ರಯಾಣಿಕರು...! ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಭಾರೀ ದುರಂತ ತಪ್ಪಿದೆ. ಬಸ್ನಲ್ಲಿ ಭರ್ತಿಯಾಗಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ತಿಪಟೂರು ಡಿಪೋಗೆ ಸೇರಿದ ಈ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು. ಗುಬ್ಬಿ ಸಮೀಪದ ಕಳ್ಳಿಪಾಳ್ಯದ ಬಳಿ ಚಾಲಕನ
ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಐದಾರು ಪ್ರಯಾಣಿಕರಿಗೆ ಗಂಭೀರ ಗಾಯ ಅಪಘಾತದಲ್ಲಿ ಐದಾರು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 40ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ
ನಡೆಸಿದ್ದು, ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಯಾಣಿಕರ ಪ್ರಕಾರ, ಬಸ್ ಅತಿ ವೇಗವಾಗಿ ಹೋಗುತ್ತಿದ್ದು, ಚಾಲಕನು ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಅಪಘಾತದ ಕಾರಣ ತನಿಖೆ ನಡೆಯುತ್ತಿದೆ. ಪೊಲೀಸರು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಅಪಘಾತದಿಂದ ರಸ್ತೆ ಸಂಚಾರಕ್ಕೆ ಸ್ವಲ್ಪ ಸಮಯ ಅಡಚಣೆಯಾಗಿದ್ದು, ಪೊಲೀಸ್ ಮತ್ತು ರಸ್ತೆ ಸಾರಿಗೆ ಅಧಿಕಾರಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. #Karnatakanews #karnatakalatestnews #ksrtcbus #gubbi #busaccidentnews
- ಕುಷ್ಟಗಿ:- ಪಟ್ಟಣದಲ್ಲಿ 893ನೇ ಬಸವೇಶ್ವರ ಜಯಂತಿ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆಯಿತು. ಬೆಳಿಗ್ಗೆ ೧೦ ಗಂಟೆಗೆ ಬಸವೇಶ್ವರ ಸರ್ಕಲ್ ನಲ್ಲಿನ ಶ್ರೀ ಬಸವಣ್ಣನವರ ಪುತ್ತಳಿಗೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ಗಣ್ಯರಿಂದ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಅದ್ದೂರಿ ಚಾಲನೆ ನೀಡಲಾಯಿತು . ಬಸವೇಶ್ವರ ಸರ್ಕಲ್ ಮಾರ್ಗವಾಗಿ, ತೆರೆದ ವಾಹನದಲ್ಲಿ ಬಸವೇಶ್ವರ ಭಾವಚಿತ್ರದೊಂದಿಗೆ ಹಾಗೂ ಮಹಿಳೆಯರಿಂದ ವಚನ ಪುಸ್ತಕವತ್ತ ಬುತ್ತಿಯನ್ನು ತಲೆ ಮೇಲೆ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ, ಮಾರುತಿ ವೃತ್ತ, ಕನಕಸರ ವೃತ್ತ, ಪುರಸಭೆ ಸೇರಿದಂತೆ ಪಟ್ಟಣದ ಅನೇಕ ವೃತ್ತಗಳಲ್ಲಿ ಸಂಚರಿಸಿ ಬಸವ ಭವನದ ವರಗೆ ಮೆರವಣಿಗೆಯನ್ನು ಕರೆತರಲಾಯಿತು. ನಂತರ ಬಸವ ಭವದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ಚಾಲನೆ ನೀಡಿದರು. ತದನಂತರ ಮಾತನಾಡಿ ಈ ಬಸವ ಭವನ ಸಮಗ್ರ ಅಭಿವೃದ್ಧಿಗೆ ಸುಮಾರು ೨೦ ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು. ಸಮಾನತೆಗಾಗಿ ಹೋರಾಡಿ ಮಹಾನ್ ದಾರ್ಶನಿಕರನ್ನು ಸದಾ ಸ್ಮರಿಸಬೇಕಿದೆ. ಕೇವಲ ಜಾತಿ ಆಧಾರಿತ ಮೇಲೆ ಜಯಂತಿ ನಡೆಯುತ್ತಿದ್ದು, ಮಹಾನ್ ವ್ಯಕ್ತಿಗಳ ಕಾರ್ಯಕ್ರಮ ಸೀಮಿತವಾಗಬಾರದು. ಹನ್ನೆರಡನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮೂಲಕ ಸಮಾನತೆಗೆ ಸಾರಿದ ವಿಶ್ವಗುರು ಬಸವಣ್ಣನವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಿದೆ.ಮಹಾನ್ ಮೇಧಾವಿಗಳಾದ ಸಿದ್ದೇಶ್ವರ ಸ್ವಾಮೀಜಿ, ಪುಟ್ಟರಾಜ ಗವಾಯಿಗಳ ಪುಣ್ಯ ಜನಭೂಮಿಯಲ್ಲಿ ಜನಸಿದ ನಾವೆಲ್ಲರೂ ಪುಣ್ಯ ಪಡೆದಿದ್ದೇವೆ. ಕಾಯಕವೇ ಕೈಲಾಸ* ಇವನಾರವ ಇವನಾರವ ಇವನಮ್ಮವ ಎಂದು ಸಾರಿದ ಬಸವಣ್ಣನವರ ಕೊಡುಗೆ ಹಿರಿದು. ಬಸವ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗವುದು. ಬಸವ ಸಮಿತಿಯವರು ಭವನದಲ್ಲಿ ಆರಂಭಿಸಿದ ಜ್ಞಾನಭಂಡಾರದ ಕೇಂದ್ರದಲ್ಲಿ ಸಮಯ ಕಳೆಯಲು ಮುಂದಾಗಬೇಕು ಎಂದರು. ನಿವೃತ್ತ ಶಿಕ್ಷಕ ಹಂಪಣ್ಣ ಗುಡದೂರು ಮಾತನಾಡಿ, ಇಡೀ ನಾಡಿಗೆ ವಚನ ಮೂಲಕ ಸಾರಿದ ಬಸವಣ್ಣನವರ ಕಾರ್ಯ ಎಲ್ಲರೂ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ. ಸಮಾನತೆಗೆ ಅನುಭವ ಮಂಟಪ ಮಾದರಿ ಮಾಡಿದ ಬಸವಣ್ಣನವರ ಸಾರಿದ್ದಾರೆ. ವಚನ ಕ್ರಾಂತಿ ಮೂಲಕ ನಾಡಿಗೆ ಕೀರ್ತಿ ಸಾರಿದ ಫ.ಗು.ಹಳಕಟ್ಟಿ, ಅಲ್ಲಮಪ್ರಭು, ಹರ್ಡೇಕರ್ ಮಂಜಪ್ಪ, ಆಯ್ದಕ್ಕಿ ಲಕ್ಕಮ್ಮ, ಮುಕ್ತಾಯಕ್ಕ ಸೇರಿದಂತೆ ನೂರಾರು ಶರಣರಿಗೆ ಸಲ್ಲುತ್ತದೆ ಎಂದರು. ಸಿಪಿಐ ವಿಶ್ವನಾಥ್ ಹಿರೇಗೌಡ್ರ ಮಾತನಾಡಿದರು.ಲಾಲ್ಸಾಬ್ ಕಂದಗಲ್ ಉಪನ್ಯಾಸ ನೀಡಿದರು. ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಅಶೋಕ್ ಶಿಗ್ಗಾಂವಿ, ಬಿಇಒ ಉಮಾದೇವಿ ಬಸಾಪೂರ, ಸಿಡಿಪಿಒ ಯಲ್ಲಮ್ಮ ಹಂಡಿ, ತಾಪಂ ಇಒ ಪಂಪಾಪತಿ ಹಿರೇಮಠ, ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಟಿ.ಬಸವರಾಜ್, ಬಸವ ಸಮಿತಿ ಅಧ್ಯಕ್ಷ ಶಿವಸಂಗಪ್ಪ ಬಿಜಕಲ್, ಜಾಗತಿಕ ಲಿಂಗಾಯತ ಸಮಿತಿ ಸದಸ್ಯೆ ಗೌರಮ್ಮ ಕುಡತಿನಿ,ಮುಖಂಡ ವಸಂತಕುಮಾರ ಮೇಲಿನಮನಿ, ಸಮಿತಿ ಪದಾಧಿಕಾರಿಗಳಾದ ರವೀಂದ್ರಸ್ವಾಮಿ, ಶಂಕರಗೌಡ ಪಾಟೀಲ್, ಮಹೇಶ ಹಡಪದ,ಶಿವಾಜಿ ಹಡಪದ, ತಾಲೂಕು ವಕೀಲರ ಮಾಜಿ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ್ ಹಾಗೂ ಸಮಿತಿ ಪದಾಧಿಕಾರಿಗಳು, ಮುಖಂಡರು ಇನ್ನಿತರರು ಭಾಗವಹಿಸಿದ್ದರು. ಈ ವೇಳೆ ಬಸವ ಜಯಂತಿ ನಿಮಿತ್ತ ಹಮ್ಮಿಕೊಂಡ ವಚನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು ----------------------------------4
- ಇಳಕಲ್ಲ : ದಯವಿಲ್ಲದ ಧರ್ಮವವುದಯ್ಯ, ದಯವೇ ಧರ್ಮದ ಮೂಲವಯ್ಯ ಎಂದು ಸಾರಿ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ಕೊಟ್ಟು ಸಾಮಾಜಿಕ ತಾರತಮ್ಯ,ಜಾತಿ ವ್ಯವಸ್ಥೆ, ಶೋಷಣೆ ಮೂಢನಂಬಿಕೆಯ ವಿರುದ್ಧ ಸಮರ ಸಾರಿ ಸಮಾಜದ ಅಂಕು - ಡೊಂಕುಗಳನ್ನು ತಿದ್ದಿದವರು ಶ್ರೀ ಜಗಜ್ಯೋತಿ ಬಸವೇಶ್ವರರ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ನಿಮಿತ್ಯ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾ ಭಾರತೀಯ ಸಂಸ್ಕೃತಿಯ ಮಹಾನ್ ಚಿಂತಕರು, ಸಮಾಜ ಸುಧಾರಕರು, ಸಮಾನತೆಯ ಸಂದೇಶ ಸಾರಿದ ಧರ್ಮ ಗುರು ಹಾಗೂ ಶರಣ ಚಳುವಳಿಯ ಮಹಾ ನಾಯಕರಾಗಿದ್ದ ಬಸವಣ್ಣನ ಜಯಂತಿಯನ್ನು ಆಚರಿಸುವುದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುವುದು ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ಕೊಟ್ಟರು. ಜಯಂತಿಯಲ್ಲಿ ಸಂತೋಷ ಐಲಿ, ಚಿದಾನಂದ ಚಿನ್ನಾಪೂರ, ಕಪಿಲ ಪವಾರ, ಮಲ್ಲು ಸೇರಿದಂತೆ ಕಾರ್ಯಕರ್ತರು ಇದ್ದರು.2
- Post by Vv Vv1
- ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.1
- Post by Suresh Belagere1
- ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಗ್ರಾಮಸ್ತರ ಮನವಿಗೆ ಶಾಸಕ ಟಿ ರಘೂಮೂರ್ತಿ ಸ್ಪಂದಿಸಿದ್ದು ಕಲ್ಲು ಕ್ವಾರಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಗ್ರಾಮಸ್ಥರ ದೀರ್ಘಕಾಲದ ಮನವಿಗೆ ಸ್ಪಂದಿಸಿದ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹಾಗೂ ನಗರಸಭೆ ಆಯುಕ್ತೆ ನಾಗವೇಣಿ, ಇಂಜಿನಿಯರ್ ಲೋಕೇಶ್ ಮತ್ತು ಮಾಜಿ ಸದಸ್ಯ ವೈ. ಪ್ರಕಾಶ್ ಅವರ ನೇತೃತ್ವದಲ್ಲಿ ಗ್ರಾಮದ ಹಳೆಯ ಕಲ್ಲು ಕ್ವಾರಿ ಹೊಂಡವನ್ನು ಮುಚ್ಚುವ ಕಾರ್ಯ ಆರಂಭವಾಗಿದೆ.1
- ದಲಿತ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ಮಾಜಿ ಶಾಸಕ ಕೆ. ಶರಣಪ್ಪ ವಕೀಲರು ಅವಮಾನಿಸಿದ್ದಾರೆ. ಶಾರಾದಾ ಕಟ್ಟಿಮನಿ ಆರೋಪ? ಕುಷ್ಟಗಿ: ಪಟ್ಟಣದ ಬಸವೇಶ್ವರ ಜಯಂತಿ ಕಾರ್ಯಕ್ರಮ ಮೆರವಣಿಗೆಯಲ್ಲಿ ಮಾಜಿ ಶಾಸಕ ಕೆ.ಶರಣಪ್ಪ ವಕೀಲರಿಂದ ನಾನು ಒಬ್ಬ ದಲಿತ ಮಹಿಳೆ ಎನ್ನುವ ಕಾರಣಕ್ಕೆ ಜಯಂತಿ ವೇಳೆ ಮೆರಣಿಗೆಯಲ್ಲಿ ಪುರುಷರ ಹತ್ತಿರ ಹೆಣ್ಣು ಮಕ್ಕಳ ಕೆಲಸವೇನು ಇಲ್ಲಿಂದ ನಡೆಯಿರಿ ಎಂದು ಅಮಾನಿಸಲಾಗಿದೆ ಇದು ಅತ್ಯಂತ ಖಂಡನೆವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾ ಸಮಿತಿ ಸದಸ್ಯೆ ಶಾರದಾ ಕಟ್ಟಿಮನಿ ಆರೋಪಿಸಿದರು. ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರ ಮಾತನಾಡಿದ ಅವರು ಇಲ್ಲಿನ ಪ್ರಮುಖ ರಸ್ತೆಯ ಮೂಲಕ ಬೆಳಗ್ಗೆ ಬಸವೇಶ್ವರ ಜಯಂತಿ ಮೆರವಣಿಗೆ ಕಾರ್ಯಕ್ರಮ ವೇಳೆ ವಚನ ಕಟ್ಟುವ ಪುಸ್ತಕ ಹೊತ್ತ ಮಹಿಳೆಯರು ಸಾಗಿಬರುವ ವೇಳೆ ಮಾಜಿ ಶಾಸಕರು ಏಕಾಏಕಿ ಪುರುಷರ ಹತ್ತಿರ ಏಕೆ? ಇದ್ದೀರಾ ಮಹಿಳೆಯರು ಹತ್ರ ಹೋಗಿ ಎಂದು ಏರುಧ್ವನಿಯಲ್ಲಿ ಅಪಮಾನಿಸಿದ್ದಾರೆ.ಆದರೆ ಹಿರಿಯರಾದ ಇವರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡವರಾಗಿದ್ದು ಮತ್ತು ಬಸವ ತತ್ವದ ಹಾಗೂ ತಮ್ಮ ಭಾಷಣದ್ದಕ್ಕೂ ಮಹಿಳೆಯರ ಬಗ್ಗೆ ಮಾತನಾಡುವ ಮಾಜಿ ಶಾಸಕರು ಮಹಿಳೆಯರ ಬಗ್ಗೆ ಅವಮಾನಿಸಿದ್ದು, ಸರಿಯೇ ಎಂದು ತಿಳಿಸಬೇಕಾಗಿದೆ ಇದು ನನಗೆ ತೀವ್ರ ನೋವುಂಟಾಗಿದೆ. ನಮ್ಮ ಮತಕ್ಷೇತ್ರದಲ್ಲಿ ಹಿರಿಯ ರಾಜಕಾರಣಿರ ಮೇಲೆ ನನಗೆ ಸಾಕಷ್ಟ ಗೌರವ ಇತ್ತು. ತಾವು ಅನುಭವಿ ರಾಜಕಾರಣಿ ದಲಿತ ಮಹಿಳೆಯರು ಎನ್ನುವ ಕಾರಣಕ್ಕೆ ಅಗೌರವಿಸಲಾಗಿದೆ. ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದು ತಪ್ಪೆಂದು ಪ್ರಶ್ನಿಸಿದರು. ಈ ಹಿರಿಯರು ಮಳೆಯರು ಯಾವುದೇ ಕಾರ್ಯಕ್ರಮಕ್ಕೆ ಬಾರದಂತೆ ಅವಮಾನ ಮಾಡಿದ್ದಾರೆ. ದಲಿತ ಮಹಿಳೆಗೆ ಅಗೌರವ ತೋರಿಸಿರುವ ಇವರು ಕ್ಷೇಮೆಯಾಚಿಸುವ ಮೂಲಕ ಮಹಿಳೆಯರಿಗೆ ಗೌರವ ಕೊಡವುದು ಕಲಿಯಬೇಕು ಎಂದು ಆರೋಪಿಸಿದರು. ---4
- ಶೈಲಿಯಲ್ಲಿ): "ಕ್ಷಣ ಕ್ಷಣದ ನಿಖರ ಮಾಹಿತಿ ಮತ್ತು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ವಿಶೇಷ ವರದಿಗಳಿಗಾಗಿ ಈ ವಿಡಿಯೋವನ್ನು ಪೂರ್ತಿಯಾಗಿ ನೋಡಿ ಮತ್ತು ಶೇರ್ ಮಾಡಿ." ಆಯ್ಕೆ 3 (ಜನಹಿತ ವರದಿಗಾಗಿ): "ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗುವ ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ, ನಾಡಿನ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಲು ನಮ್ಮೊಂದಿಗೆ ಇರಿ."2
- ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.2