Shuru
Apke Nagar Ki App…
ಕರಿಯಮ್ಮ ಜಿ.ನಾಯಕರಿಂದ ದೌರ್ಜನ್ಯ, ನಿರಂಕುಶ ಆಡಳಿತ ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಕರಿಯಮ್ಮ ಜಿ. ನಾಯಕ ಅವರು ತಾಲೂಕಿನಲ್ಲಿ ಅನ್ಯಾಯದ ವಿರುದ್ಧ ಧ್ವನಿಯೆತ್ತುವ ಸಂಘಟಕರು, ಹೋರಾಟಗಾರರಿಗೆ ಜೀವ ಬೆದರಿಕೆ, ಲೀಗಲ್ ನೋಟಿಸ್ ಕಳುಹಿಸುವ ಮೂಲಕ ಭಯದ ವಾತಾವರಣ ನಿರ್ಮಿಸುತ್ತಿದ್ದು, ಇದು ತುಘಲಕ್ ಮತ್ತು ನಿರಂಕುಶ ಆಡಳಿತದ ಪರಾಕಾಷ್ಠೆಯಾಗಿದೆ ಎಂದು ಭೀಮ್ ಆರ್ಮಿ ತಾಲೂಕು ಅಧ್ಯಕ್ಷರಾದ ವಿಶ್ವನಾಥ ಬಲ್ಲಿದವ್ ಗಂಭೀರ ಆರೋಪ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇವದುರ್ಗ ತಾಲೂಕಿನಲ್ಲಿ ಟೋಲ್ ಬಂದ್ ಮಾಡದ ವಿಚಾರದಲ್ಲಿ ಶಾಸಕರೇ ಪೊಲೀಸ್ರ ಮೇಲೆ ಹಲ್ಲೆ ನಡೆಸಿ, ಟೋಲ್ ಧ್ವಂಸ ಮಾಡಿರುವ ಘಟನೆ ನಡೆದಿದ್ದು, ಅದನ್ನು ಪ್ರಶ್ನಿಸಿದವರ ಮೇಲೆಯೇ ಈಗ ಜೀವ ಬೆದರಿಕೆ ಹಾಕಲಾಗುತ್ತಿದೆ. ಸುಳ್ಳು ಪ್ರಕರಣ ದಾಖಲಿಸುವುದಾಗಿ ಹೆದರಿಸಲಾಗುತ್ತಿದೆ ಎಂದರು.
K2 kannada News
ಕರಿಯಮ್ಮ ಜಿ.ನಾಯಕರಿಂದ ದೌರ್ಜನ್ಯ, ನಿರಂಕುಶ ಆಡಳಿತ ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಕರಿಯಮ್ಮ ಜಿ. ನಾಯಕ ಅವರು ತಾಲೂಕಿನಲ್ಲಿ ಅನ್ಯಾಯದ ವಿರುದ್ಧ ಧ್ವನಿಯೆತ್ತುವ ಸಂಘಟಕರು, ಹೋರಾಟಗಾರರಿಗೆ ಜೀವ ಬೆದರಿಕೆ, ಲೀಗಲ್ ನೋಟಿಸ್ ಕಳುಹಿಸುವ ಮೂಲಕ ಭಯದ ವಾತಾವರಣ ನಿರ್ಮಿಸುತ್ತಿದ್ದು, ಇದು ತುಘಲಕ್ ಮತ್ತು ನಿರಂಕುಶ ಆಡಳಿತದ ಪರಾಕಾಷ್ಠೆಯಾಗಿದೆ ಎಂದು ಭೀಮ್ ಆರ್ಮಿ ತಾಲೂಕು ಅಧ್ಯಕ್ಷರಾದ ವಿಶ್ವನಾಥ ಬಲ್ಲಿದವ್ ಗಂಭೀರ ಆರೋಪ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇವದುರ್ಗ ತಾಲೂಕಿನಲ್ಲಿ ಟೋಲ್ ಬಂದ್ ಮಾಡದ ವಿಚಾರದಲ್ಲಿ ಶಾಸಕರೇ ಪೊಲೀಸ್ರ ಮೇಲೆ ಹಲ್ಲೆ ನಡೆಸಿ, ಟೋಲ್ ಧ್ವಂಸ ಮಾಡಿರುವ ಘಟನೆ ನಡೆದಿದ್ದು, ಅದನ್ನು ಪ್ರಶ್ನಿಸಿದವರ ಮೇಲೆಯೇ ಈಗ ಜೀವ ಬೆದರಿಕೆ ಹಾಕಲಾಗುತ್ತಿದೆ. ಸುಳ್ಳು ಪ್ರಕರಣ ದಾಖಲಿಸುವುದಾಗಿ ಹೆದರಿಸಲಾಗುತ್ತಿದೆ ಎಂದರು.
More news from ಕರ್ನಾಟಕ and nearby areas
- ಸ್ವಚ್ಛ ಭಾರತ ಮಿಷನ್ ಹಾಗೂ ರಾಯಚೂರು ಉತ್ಸವ–2026ರ ಅಂಗವಾಗಿ ರಾಯಚೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಇಂದು ನಗರದಾದ್ಯಂತ ಭವ್ಯವಾದ ಸ್ವಚ್ಛತಾ ಓಟ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಸಂಸದ ಜಿ.ಕುಮಾರ್ ನಾಯಕ್ ಅವರು ನೇತೃತ್ವವಹಿಸಿ ಸ್ವಚ್ಛತಾ ಓಟಕ್ಕೆ ಅಧಿಕೃತ ಚಾಲನೆ ನೀಡಿದರು. ಸ್ವಚ್ಛತಾ ಓಟದ ಅಂಗವಾಗಿ ಮಾತನಾಡಿದ ಸಂಸದರು, ಯುವಜನತೆಗೆ ಸ್ವಾಮಿ ವಿವೇಕಾನಂದರ ಆದರ್ಶಗಳು, ಸದೃಢ ದೇಹ–ಮನಸ್ಸಿನ ಮಹತ್ವ ಹಾಗೂ ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣದ ಅಗತ್ಯತೆಯನ್ನು ನೆನಪಿಸಿದರು.1
- ಯಾದಗಿರಿ ಜಿಲ್ಲೆಯಲ್ಲಿ ಇಂದು ಪತ್ರಿಕ ಭವನದಲ್ಲಿ ಮಾತನಾಡುತ್ತಾ ನರೇಂದ್ರ ಮೋದಿಯವರು ಎಂ ನರೇಗಾ ಯೋಜನೆ ಹೆಸರು ತೆಗೆದು ಅದಕ್ಕೆ ಜಿ ರಾಮ್ ಜಿ ಎಂದು ಕೇಂದ್ರ ಸರ್ಕಾರದಿಂದ ಈ ಹೆಸರನ್ನು ಇಡಲಾಗಿದೆ1
- ಆಲಮೇಲ ಪಟ್ಟಣದ ಬಸ ನಿಲ್ದಾಣ ಸ್ವಚ್ಚತೆಗೆ ಆಗ್ರಹ- AIMIM ದಿಂದ ಹೋರಾಟ.1
- kab tak chupaoge apni pahchan aaj bolta hai ki mujhe koi pahchanta nhi jo ghamand tu dikha raha hai na o sirf khuch pal ke liye hai tera koi kuch kare ya na kre par upr vala parmeshwar ensaf jarur krega tera jo ghamand hai o ek din tutega sab ki najaro se to chupph sakta hai pr jiske samne tu bachana bhi chahe to o tujhe teri aaokat jarur dikhayega2
- ಹುಟ್ಟುಹಬ್ಬದ ಆಚರಣೆ ಬೇಡ: ಅಭಿಮಾನಿಗಳಿಗೆ ಮತ್ತೊಮ್ಮೆ ಸ್ಪಷ್ಟ ಸಂದೇಶ.#eshwarkhandre #birthday.1
- ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.1
- ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಹಲವು ನಾಟಕ ಕಂಪನಿಗಳು ಬಂದಿವೆ. ಎಲ್ಲ ನಾಟಕಗಳನ್ನು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿ ಎಂದು ನಯನಾ ಮನವಿ ಮಾಡಿದ್ದಾರೆ1
- ಚರಂಡಿ ಸ್ವಚ್ಛಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಇದಕ್ಕೆ ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ತಾಲ್ಲೂಕಿನ ಕುಪ್ಪಿಗುಡ್ಡ ಗ್ರಾಮದ ವೃದ್ಧ ತಾನೇ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದಾರೆ. ಕುಪ್ಪಿಗುಡ್ಡ ಗ್ರಾಮದಲ್ಲಿ ಚರಂಡಿಗಳು ತುಂಬಿ ರಸ್ತೆಗೆ ಹರಿಯುತ್ತಿದ್ದರೂ ಚರಂಡಿ ಸ್ವಚ್ಛತೆಗೆ ಗ್ರಾಮಸ್ಥರು ಹಲವಾರು ಭಾರಿ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಪಿಡಿಒ ಗಮನಕ್ಕೆ ತಂದರೂ ಜನರ ಸಮಸ್ಯೆಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡುತ್ತಿದ್ದರಿಂದ ಕೊನೆಗೆ ತಾವೇ ಸ್ವಚ್ಛತೆಗೆ ಮುಂದಾಗುತ್ತಿರುವುದು ಗ್ರಾಮದಲ್ಲಿ ಕಂಡುಬಂದಿದೆ. ಗ್ರಾಮದ 80 ವರ್ಷದ ಹೊನ್ನಪ್ಪ ಚಲುವಾದಿ ವೃದ್ಧ ತನ್ನ ಮನೆಯ ಮುಂದಿನ ಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.1