logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ: ಹಸಿರು ಹೊದಿಕೆಗೆ ಎಂ ಬಿ ಪಾಟೀಲ್ ಕೊಡುಗೆ ಅಪಾರ ವಿಜಯಪುರ ಜಿಲ್ಲೆಯಲ್ಲಿ ಶೇಕಡ ಒಂದಕ್ಕಿಂತ ಕಡಿಮೆ ಹಸಿರು ಹೊದಿಕೆ ಇರುವುದನ್ನು ಗಮನಿಸಿ, ಸಚಿವ ಎಂಬಿ ಪಾಟೀಲ್‌ ಸೇರಿದಂತೆ ಹಲವು ನಾಯಕರು ಕೋಟಿ ವೃಕ್ಷ ಅಭಿಯಾನದ ಮೂಲಕ ಹಸಿರೀಕರಣಕ್ಕೆ ಒತ್ತು ನೀಡಿದ್ದಾರೆ. ಬುಧವಾರ ವಿಜಯಪುರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆಯಿಂದಲೂ ಹಸಿರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು. ವಿಜಯಪುರ: ಹಸಿರು ಹೊದಿಕೆಗೆ ಎಂ ಬಿ ಪಾಟೀಲ್ ಕೊಡುಗೆ ಅಪಾರ ವಿಜಯಪುರ ಜಿಲ್ಲೆಯಲ್ಲಿ ಶೇಕಡ ಒಂದಕ್ಕಿಂತ ಕಡಿಮೆ ಹಸಿರು ಹೊದಿಕೆ ಇರುವುದನ್ನು ಗಮನಿಸಿ, ಸಚಿವ ಎಂಬಿ ಪಾಟೀಲ್‌ ಸೇರಿದಂತೆ ಹಲವು ನಾಯಕರು ಕೋಟಿ ವೃಕ್ಷ ಅಭಿಯಾನದ ಮೂಲಕ ಹಸಿರೀಕರಣಕ್ಕೆ ಒತ್ತು ನೀಡಿದ್ದಾರೆ. ಬುಧವಾರ ವಿಜಯಪುರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆಯಿಂದಲೂ ಹಸಿರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

4 hrs ago
user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ, ವಿಜಯಪುರ, ಕರ್ನಾಟಕ•
4 hrs ago

ವಿಜಯಪುರ: ಹಸಿರು ಹೊದಿಕೆಗೆ ಎಂ ಬಿ ಪಾಟೀಲ್ ಕೊಡುಗೆ ಅಪಾರ ವಿಜಯಪುರ ಜಿಲ್ಲೆಯಲ್ಲಿ ಶೇಕಡ ಒಂದಕ್ಕಿಂತ ಕಡಿಮೆ ಹಸಿರು ಹೊದಿಕೆ ಇರುವುದನ್ನು ಗಮನಿಸಿ, ಸಚಿವ ಎಂಬಿ ಪಾಟೀಲ್‌ ಸೇರಿದಂತೆ ಹಲವು ನಾಯಕರು ಕೋಟಿ ವೃಕ್ಷ ಅಭಿಯಾನದ ಮೂಲಕ ಹಸಿರೀಕರಣಕ್ಕೆ ಒತ್ತು ನೀಡಿದ್ದಾರೆ. ಬುಧವಾರ ವಿಜಯಪುರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆಯಿಂದಲೂ ಹಸಿರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು. ವಿಜಯಪುರ: ಹಸಿರು ಹೊದಿಕೆಗೆ ಎಂ ಬಿ ಪಾಟೀಲ್ ಕೊಡುಗೆ ಅಪಾರ ವಿಜಯಪುರ ಜಿಲ್ಲೆಯಲ್ಲಿ ಶೇಕಡ ಒಂದಕ್ಕಿಂತ ಕಡಿಮೆ ಹಸಿರು ಹೊದಿಕೆ ಇರುವುದನ್ನು ಗಮನಿಸಿ, ಸಚಿವ ಎಂಬಿ ಪಾಟೀಲ್‌ ಸೇರಿದಂತೆ ಹಲವು ನಾಯಕರು ಕೋಟಿ ವೃಕ್ಷ ಅಭಿಯಾನದ ಮೂಲಕ ಹಸಿರೀಕರಣಕ್ಕೆ ಒತ್ತು ನೀಡಿದ್ದಾರೆ. ಬುಧವಾರ ವಿಜಯಪುರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆಯಿಂದಲೂ ಹಸಿರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

More news from ಕರ್ನಾಟಕ and nearby areas
  • ವಿಜಯಪುರ: ಹಸಿರು ಹೊದಿಕೆಗೆ ಎಂ ಬಿ ಪಾಟೀಲ್ ಕೊಡುಗೆ ಅಪಾರ ವಿಜಯಪುರ ಜಿಲ್ಲೆಯಲ್ಲಿ ಶೇಕಡ ಒಂದಕ್ಕಿಂತ ಕಡಿಮೆ ಹಸಿರು ಹೊದಿಕೆ ಇರುವುದನ್ನು ಗಮನಿಸಿ, ಸಚಿವ ಎಂಬಿ ಪಾಟೀಲ್‌ ಸೇರಿದಂತೆ ಹಲವು ನಾಯಕರು ಕೋಟಿ ವೃಕ್ಷ ಅಭಿಯಾನದ ಮೂಲಕ ಹಸಿರೀಕರಣಕ್ಕೆ ಒತ್ತು ನೀಡಿದ್ದಾರೆ. ಬುಧವಾರ ವಿಜಯಪುರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆಯಿಂದಲೂ ಹಸಿರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
    1
    ವಿಜಯಪುರ: ಹಸಿರು ಹೊದಿಕೆಗೆ ಎಂ ಬಿ ಪಾಟೀಲ್ ಕೊಡುಗೆ ಅಪಾರ
ವಿಜಯಪುರ ಜಿಲ್ಲೆಯಲ್ಲಿ ಶೇಕಡ ಒಂದಕ್ಕಿಂತ ಕಡಿಮೆ ಹಸಿರು ಹೊದಿಕೆ ಇರುವುದನ್ನು ಗಮನಿಸಿ, ಸಚಿವ ಎಂಬಿ ಪಾಟೀಲ್‌ ಸೇರಿದಂತೆ ಹಲವು ನಾಯಕರು ಕೋಟಿ ವೃಕ್ಷ ಅಭಿಯಾನದ ಮೂಲಕ ಹಸಿರೀಕರಣಕ್ಕೆ ಒತ್ತು ನೀಡಿದ್ದಾರೆ. ಬುಧವಾರ ವಿಜಯಪುರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆಯಿಂದಲೂ ಹಸಿರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    4 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    2 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    14 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    10 hrs ago
  • ಬಾಗಲಕೋಟೆ: ಶಿವಾಜಿ ಮೂರ್ತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ನಗರದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿರುವ ನಡುವೆಯೇ ವಿವಾದಿತ ಸ್ಥಳದ ಸಮೀಪದಿಂದ ಮತ್ತೆ ಹೊಳಿ ಹಬ್ಬದ ಅಂಗವಾಗಿ ಕಾಮದಹನ ಮೆರವಣಿಗೆ ನಡೆಸಲಾಗಿದೆ. ಯುವಕರು ಕಾಮದಹನ ಆಚರಣೆಯ ಮೆರವಣಿಗೆಯನ್ನು ನಡೆಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದರು. ಪಂಕ ಮಸೀದಿ ಸಮೀಪಕ್ಕೆ ಮೆರವಣಿಗೆ ಬಂದಾಗ ಕೆಲವು ಯುವಕರು ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಕೆಲಕಾಲ ಪೊಲೀಸರು ಹಾಗೂ ಹಿಂದು ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಪೊಲೀಸರು ಕಣ್ಣಿಡುತ್ತಿದ್ದಾರೆ. ಘಟನೆ ಬಾಗಲಕೋಟೆ ನಗರದ ಪಂಕ ಮಸೀದಿ ಮುಂಭಾಗದಲ್ಲಿ ನಡೆದಿದೆ.
    1
    ಬಾಗಲಕೋಟೆ: ಶಿವಾಜಿ ಮೂರ್ತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ನಗರದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿರುವ ನಡುವೆಯೇ ವಿವಾದಿತ ಸ್ಥಳದ ಸಮೀಪದಿಂದ ಮತ್ತೆ ಹೊಳಿ ಹಬ್ಬದ ಅಂಗವಾಗಿ ಕಾಮದಹನ ಮೆರವಣಿಗೆ ನಡೆಸಲಾಗಿದೆ.
ಯುವಕರು ಕಾಮದಹನ ಆಚರಣೆಯ ಮೆರವಣಿಗೆಯನ್ನು ನಡೆಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದರು. ಪಂಕ ಮಸೀದಿ ಸಮೀಪಕ್ಕೆ ಮೆರವಣಿಗೆ ಬಂದಾಗ ಕೆಲವು ಯುವಕರು ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ.
ಈ ಸಂದರ್ಭದಲ್ಲಿ ಕೆಲಕಾಲ ಪೊಲೀಸರು ಹಾಗೂ ಹಿಂದು ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟರು.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಪೊಲೀಸರು ಕಣ್ಣಿಡುತ್ತಿದ್ದಾರೆ.
ಘಟನೆ ಬಾಗಲಕೋಟೆ ನಗರದ ಪಂಕ ಮಸೀದಿ ಮುಂಭಾಗದಲ್ಲಿ ನಡೆದಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
  • ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರ ತೋರಿಸುತ್ತಿರುವ ತಾರತಮ್ಯ ಹಾಗೂ ಹಲವು ದಿನಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯರು ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಳ್ಳಾರಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಮಾರ್ಚ್ 11, 2026 ರಿಂದ ಮಾರ್ಚ್ 15, 2026ರವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿಗಳ ವಿಭಾಗವನ್ನು ಹೊರತುಪಡಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ. ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 16, 2026ರಿಂದ ತುರ್ತು ಚಿಕಿತ್ಸೆಯನ್ನೂ ಸ್ಥಗಿತಗೊಳಿಸಿ ಸಂಪೂರ್ಣ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ತೆರಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಹೇಶ್ ಕೋಣಿ ಅವರು, “ನಮ್ಮ ಸಂಘ ಮತ್ತು ಮೇಲಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಜಿಲ್ಲಾಧ್ಯಕ್ಷರು ತಿಳಿಸಿದಂತೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ತುರ್ತು ಚಿಕಿತ್ಸೆಯನ್ನು ಮಾತ್ರ ನೀಡುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ತುರ್ತು ಚಿಕಿತ್ಸೆಯನ್ನೂ ತೊರೆಯುತ್ತೇವೆ,” ಎಂದು ತಿಳಿಸಿದ್ದಾರೆ. ವೈದ್ಯರ ಈ ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರ ಮತ್ತು ವೈದ್ಯರ ಸಂಘದ ನಡುವೆ ಶೀಘ್ರವೇ ಸಮಾಲೋಚನೆ ನಡೆಯುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ಇಂತಹ ಇನ್ನಷ್ಟು ಅಪ್ಡೇಟ್‌ಗಳಿಗಾಗಿ ನಮ್ಮ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಹಾಗೂ ಸಬ್ಸ್ಕ್ರೈಬ್ ಮಾಡುವುದು ಮರೆಯಬೇಡಿ. ಧನ್ಯವಾದಗಳು.
    1
    ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರ ತೋರಿಸುತ್ತಿರುವ ತಾರತಮ್ಯ ಹಾಗೂ ಹಲವು ದಿನಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯರು ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಳ್ಳಾರಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಮಾರ್ಚ್ 11, 2026 ರಿಂದ ಮಾರ್ಚ್ 15, 2026ರವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಿದ್ದಾರೆ.
ಈ ಅವಧಿಯಲ್ಲಿ ಹೊರರೋಗಿಗಳ ವಿಭಾಗವನ್ನು ಹೊರತುಪಡಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ. ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 16, 2026ರಿಂದ ತುರ್ತು ಚಿಕಿತ್ಸೆಯನ್ನೂ ಸ್ಥಗಿತಗೊಳಿಸಿ ಸಂಪೂರ್ಣ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ತೆರಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಹೇಶ್ ಕೋಣಿ ಅವರು, “ನಮ್ಮ ಸಂಘ ಮತ್ತು ಮೇಲಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಜಿಲ್ಲಾಧ್ಯಕ್ಷರು ತಿಳಿಸಿದಂತೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ತುರ್ತು ಚಿಕಿತ್ಸೆಯನ್ನು ಮಾತ್ರ ನೀಡುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ತುರ್ತು ಚಿಕಿತ್ಸೆಯನ್ನೂ ತೊರೆಯುತ್ತೇವೆ,” ಎಂದು ತಿಳಿಸಿದ್ದಾರೆ.
ವೈದ್ಯರ ಈ ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರ ಮತ್ತು ವೈದ್ಯರ ಸಂಘದ ನಡುವೆ ಶೀಘ್ರವೇ ಸಮಾಲೋಚನೆ ನಡೆಯುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ.
ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ಇಂತಹ ಇನ್ನಷ್ಟು ಅಪ್ಡೇಟ್‌ಗಳಿಗಾಗಿ ನಮ್ಮ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಹಾಗೂ ಸಬ್ಸ್ಕ್ರೈಬ್ ಮಾಡುವುದು ಮರೆಯಬೇಡಿ.
ಧನ್ಯವಾದಗಳು.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    15 hrs ago
  • ಗುಳೇದಗುಡ್ಡ: ಹೋಳಿ ಹಬ್ಬದ ಅಂಗವಾಗಿ ಬುಧವಾರ ಗುಳೇದಗುಡ್ಡ ಪಟ್ಟಣದಲ್ಲಿ ಯುವಕರು, ಮಹಿಳೆಯರು, ಮಕ್ಕಳ ಸೇರಿದಂತೆ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ ಸಂಭ್ರಮದಿಂದ ಬಣ್ಣದೋಕುಳಿ ಆಚರಿಸಿ,ಬಣ್ಣದಲ್ಲಿ ಮಿಂದೆದ್ದು ಕುಣಿದು ಕುಪ್ಪಳಿಸಿದರು.
    1
    ಗುಳೇದಗುಡ್ಡ: ಹೋಳಿ ಹಬ್ಬದ ಅಂಗವಾಗಿ ಬುಧವಾರ ಗುಳೇದಗುಡ್ಡ ಪಟ್ಟಣದಲ್ಲಿ ಯುವಕರು, ಮಹಿಳೆಯರು, ಮಕ್ಕಳ ಸೇರಿದಂತೆ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ  ಸಂಭ್ರಮದಿಂದ ಬಣ್ಣದೋಕುಳಿ ಆಚರಿಸಿ,ಬಣ್ಣದಲ್ಲಿ ಮಿಂದೆದ್ದು ಕುಣಿದು ಕುಪ್ಪಳಿಸಿದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    13 hrs ago
  • ವಿಜಯಪುರ: ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ವಿಜಯಪುರ ನಗರದಲ್ಲಿ ಹೋಳಿ ಹಬ್ಬ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕರಿಗೆ ಧೈರ್ಯ ತುಂಬುವ ಉದ್ದೇಶದಿಂದಾಗಿ, ಮಂಗಳವಾರ ರಾತ್ರಿ ಪೊಲೀಸ್ ಅಧಿಕಾರಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
    1
    ವಿಜಯಪುರ: ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ್
ವಿಜಯಪುರ ನಗರದಲ್ಲಿ ಹೋಳಿ ಹಬ್ಬ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕರಿಗೆ ಧೈರ್ಯ ತುಂಬುವ ಉದ್ದೇಶದಿಂದಾಗಿ, ಮಂಗಳವಾರ ರಾತ್ರಿ ಪೊಲೀಸ್ ಅಧಿಕಾರಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.