logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು

1 hr ago
user_Manohar megeri
Manohar megeri
Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
1 hr ago

ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು

More news from ಕರ್ನಾಟಕ and nearby areas
  • ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು
    1
    ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ 
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು.
1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    1 hr ago
  • माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,
    1
    माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे 
खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,
    user_Tanaji Sutar
    Tanaji Sutar
    Local News Reporter Chikodi, Belagavi•
    13 hrs ago
  • ಬ್ರೇಕಿಂಗ್ ಚಿಕ್ಕೋಡಿ.. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟದ ಆರೋಪ ಬ್ರೇಕಿಂಗ್ ಚಿಕ್ಕೋಡಿ.. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟದ ಆರೋಪ! ಕಡಿಮೆ ಬೆಲೆಗೆ Expiry ಆದ ಬಿಸ್ಕೆಟ್‌ಗಳ ಮಾರಾಟ ಆರೋಪ. ಶ್ರೀ ರಾಜಾರಾಮ್ ಕಿರಾಣಾ ಸ್ಟೋರ್ ವಿರುದ್ಧ ಗ್ರಾಹಕರ ದೂರು. ಖರೀದಿಸಿದ ಬಿಸ್ಕೆಟ್‌ನಲ್ಲಿ Expiry Date ಮುಗಿದಿರುವುದು ಪತ್ತೆಯಾದ ಆರೋಪ. ಆಹಾರ ಸುರಕ್ಷತಾ ಇಲಾಖೆಗೆ ಮಾಹಿತಿ ನೀಡಿದ ವಕೀಲ ಪ್ರಭಾಕರ್ ಕುರಣೆ. ಆಹಾರ ಇಲಾಖೆಯ ಅಧಿಕಾರಿಗಳ ದಿಢೀರ್ ಪರಿಶೀಲನೆ. ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ. ಪ್ರಕರಣ ಸಂಬಂಧ ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ. ಗ್ರಾಹಕರಿಗೆ ಎಚ್ಚರಿಕೆ Manufacturing Date, Expiry/Best Before Date ಹಾಗೂ MRP ಪರಿಶೀಲಿಸಿ ಅಧಿಕಾರಿಗಳು ಸೂಚನೆ.
    2
    ಬ್ರೇಕಿಂಗ್ ಚಿಕ್ಕೋಡಿ..

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟದ ಆರೋಪ
ಬ್ರೇಕಿಂಗ್ ಚಿಕ್ಕೋಡಿ..
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟದ ಆರೋಪ!
ಕಡಿಮೆ ಬೆಲೆಗೆ Expiry ಆದ ಬಿಸ್ಕೆಟ್‌ಗಳ ಮಾರಾಟ ಆರೋಪ.
ಶ್ರೀ ರಾಜಾರಾಮ್ ಕಿರಾಣಾ ಸ್ಟೋರ್ ವಿರುದ್ಧ ಗ್ರಾಹಕರ ದೂರು.
ಖರೀದಿಸಿದ ಬಿಸ್ಕೆಟ್‌ನಲ್ಲಿ Expiry Date ಮುಗಿದಿರುವುದು ಪತ್ತೆಯಾದ ಆರೋಪ.
ಆಹಾರ ಸುರಕ್ಷತಾ ಇಲಾಖೆಗೆ ಮಾಹಿತಿ ನೀಡಿದ ವಕೀಲ ಪ್ರಭಾಕರ್ ಕುರಣೆ.
ಆಹಾರ ಇಲಾಖೆಯ ಅಧಿಕಾರಿಗಳ ದಿಢೀರ್ ಪರಿಶೀಲನೆ.
ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ.
ಪ್ರಕರಣ ಸಂಬಂಧ ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ.
ಗ್ರಾಹಕರಿಗೆ ಎಚ್ಚರಿಕೆ  Manufacturing Date, Expiry/Best Before Date ಹಾಗೂ MRP ಪರಿಶೀಲಿಸಿ ಅಧಿಕಾರಿಗಳು ಸೂಚನೆ.
    user_Srushti Kamble
    Srushti Kamble
    ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    22 hrs ago
  • ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಆರು ತಿಂಗಳು ಒಟ್ಟಿಗೆ ಇದ್ದು ಈಗ ಮದುವೆ ನಿರಾಕರಣೆ ಆರೋಪ..! ಯುವಕನ ಮನೆ ಮುಂದೆ ಯುವತಿ ಕಣ್ಣೀರು – ಹೈಡ್ರಾಮಾ..!! ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಪ್ಪಾರವಾಡಿ ಗ್ರಾಮದಲ್ಲಿ ಮದುವೆ ವಿಚಾರಕ್ಕೆ ಹೈಡ್ರಾಮಾ ನಡೆದಿದೆ. ಕಾಗವಾಡ ಪಟ್ಟಣದ ಮೇಘಾ ಎಂಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಕಳೆದ ಆರು ತಿಂಗಳಿನಿಂದ ಆಕೆಯೊಂದಿಗೆ ಇದ್ದ ಯುವಕ ಇದೀಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಉಪ್ಪಾರವಾಡಿ ಗ್ರಾಮದ ಅಕ್ಷಯ್‌ ಉಪ್ಪಾರ ಅಲಿಯಾಸ್ ಸುಕುಮಾರ ವಿರುದ್ಧ ಯುವತಿ ಈ ಆರೋಪ ಮಾಡಿದ್ದಾಳೆ. ಕಳೆದ ಹಲವು ವರ್ಷಗಳಿಂದ ತಮ್ಮಿಬ್ಬರ ನಡುವೆ ಪ್ರೀತಿ ಇತ್ತು. ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಇದೀಗ ಮದುವೆ ಆಗುವುದಿಲ್ಲ ಎಂದು ಹೇಳುತ್ತಿದ್ದಾನೆ ಎಂದು ಮೇಘಾ ಆರೋಪಿಸಿದ್ದಾಳೆ. ಇದೇ ಕಾರಣಕ್ಕೆ ಯುವಕನ ಮನೆಗೆ ಬಂದ ಮೇಘಾ, ಮದುವೆಯಾಗುವವರೆಗೂ ಮನೆಯಿಂದ ಹೊರ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ಇನ್ನು, ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ತನ್ನ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡ�
    1
    ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..!

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..!
ಆರು ತಿಂಗಳು ಒಟ್ಟಿಗೆ ಇದ್ದು ಈಗ ಮದುವೆ ನಿರಾಕರಣೆ ಆರೋಪ..!
ಯುವಕನ ಮನೆ ಮುಂದೆ ಯುವತಿ ಕಣ್ಣೀರು – ಹೈಡ್ರಾಮಾ..!!
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಪ್ಪಾರವಾಡಿ ಗ್ರಾಮದಲ್ಲಿ ಮದುವೆ ವಿಚಾರಕ್ಕೆ ಹೈಡ್ರಾಮಾ ನಡೆದಿದೆ. ಕಾಗವಾಡ ಪಟ್ಟಣದ ಮೇಘಾ ಎಂಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಕಳೆದ ಆರು ತಿಂಗಳಿನಿಂದ ಆಕೆಯೊಂದಿಗೆ ಇದ್ದ ಯುವಕ ಇದೀಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಉಪ್ಪಾರವಾಡಿ ಗ್ರಾಮದ ಅಕ್ಷಯ್‌ ಉಪ್ಪಾರ ಅಲಿಯಾಸ್ ಸುಕುಮಾರ ವಿರುದ್ಧ ಯುವತಿ ಈ ಆರೋಪ ಮಾಡಿದ್ದಾಳೆ.
ಕಳೆದ ಹಲವು ವರ್ಷಗಳಿಂದ ತಮ್ಮಿಬ್ಬರ ನಡುವೆ ಪ್ರೀತಿ ಇತ್ತು. ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಇದೀಗ ಮದುವೆ ಆಗುವುದಿಲ್ಲ ಎಂದು ಹೇಳುತ್ತಿದ್ದಾನೆ ಎಂದು ಮೇಘಾ ಆರೋಪಿಸಿದ್ದಾಳೆ. ಇದೇ ಕಾರಣಕ್ಕೆ ಯುವಕನ ಮನೆಗೆ ಬಂದ ಮೇಘಾ, ಮದುವೆಯಾಗುವವರೆಗೂ ಮನೆಯಿಂದ ಹೊರ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ.
ಇನ್ನು, ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ತನ್ನ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡ�
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    2 hrs ago
  • ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ
    4
    ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ 
ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ
    user_Mahanagar news
    Mahanagar news
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    16 hrs ago
  • ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್
    1
    ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್
    user_ತಾಯ್ನಾಡು ನ್ಯೂಸ್ ಕನ್ನಡ
    ತಾಯ್ನಾಡು ನ್ಯೂಸ್ ಕನ್ನಡ
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    17 hrs ago
  • ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ. [: 📍ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯಾಕಾಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹದೊಂದಿಗೆ ನಾಳೆ ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರ ವತಿಯಿಂದ ಭವ್ಯ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಈ ಮೆರವಣಿಗೆಯು ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ನಡೆಯಲಿದೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ತಾಲ್ಲೂಕಿನ ಎಲ್ಲಾ ನಾಗರಿಕರು, ವಿಶೇಷವಾಗಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರಾದ ವಿಠ್ಠಲರಾವ್ ಹಲಗೇಕರ ಅವರು ಮನವಿ ಮಾಡಿದ್ದಾರೆ. 📍 ಮೆರವಣಿಗೆಯ ಸಮಯ: ನಾಳೆ ಬೆಳಿಗ್ಗೆ ಸರಿಯಾಗಿ 10:00 ಗಂಟೆಗೆ 📍 ಮಾರ್ಗ: ಲಕ್ಷ್ಮೀ ದೇವಸ್ಥಾನ → ತಹಶೀಲ್ದಾರ್ ಕಚೇರಿ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬ ಬೇಡಿಕೆಯೊಂದಿಗೆ ನಡೆಯಲಿರುವ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ. 🙏 [26/08, 5:21 pm] +91 97433 40230: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಮೆರವಣಿಗೆ ಖಾನಾಪುರ: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬಂದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದೊಂದಿಗೆ ನಾಳೆ ಖಾನಾಪುರದಲ್ಲಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನ್ಯಾಯದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಖಾನಾಪುರ ಬಿಜೆಪಿ ಹಿರಿಯ ನಾಯಕ ಪ್ರಮೋದ್ ಕೊಚೇರಿ ಅವರು ಮನವಿ ಮಾಡಿದ್ದಾರೆ. “ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.
    1
    ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.
[: 📍ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯಾಕಾಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹದೊಂದಿಗೆ ನಾಳೆ ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರ ವತಿಯಿಂದ ಭವ್ಯ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ.
ಈ ಮೆರವಣಿಗೆಯು ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ನಡೆಯಲಿದೆ.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ತಾಲ್ಲೂಕಿನ ಎಲ್ಲಾ ನಾಗರಿಕರು, ವಿಶೇಷವಾಗಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರಾದ ವಿಠ್ಠಲರಾವ್ ಹಲಗೇಕರ ಅವರು ಮನವಿ ಮಾಡಿದ್ದಾರೆ.
📍 ಮೆರವಣಿಗೆಯ ಸಮಯ: ನಾಳೆ ಬೆಳಿಗ್ಗೆ ಸರಿಯಾಗಿ 10:00 ಗಂಟೆಗೆ
📍 ಮಾರ್ಗ: ಲಕ್ಷ್ಮೀ ದೇವಸ್ಥಾನ → ತಹಶೀಲ್ದಾರ್ ಕಚೇರಿ
ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬ ಬೇಡಿಕೆಯೊಂದಿಗೆ ನಡೆಯಲಿರುವ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ. 🙏
[26/08, 5:21 pm] +91 97433 40230: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಮೆರವಣಿಗೆ
ಖಾನಾಪುರ: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬಂದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದೊಂದಿಗೆ ನಾಳೆ ಖಾನಾಪುರದಲ್ಲಿ ಮೆರವಣಿಗೆ ನಡೆಯಲಿದೆ.
ಈ ಮೆರವಣಿಗೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನ್ಯಾಯದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಖಾನಾಪುರ ಬಿಜೆಪಿ ಹಿರಿಯ ನಾಯಕ ಪ್ರಮೋದ್ ಕೊಚೇರಿ ಅವರು ಮನವಿ ಮಾಡಿದ್ದಾರೆ.
“ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.
    user_ನಮ್ಮ ಬೆಳಗಾವಿ  ವಾರ್ತಾ
    ನಮ್ಮ ಬೆಳಗಾವಿ ವಾರ್ತಾ
    Photographer ಬೆಳಗಾವಿ, ಬೆಳಗಾವಿ, ಕರ್ನಾಟಕ•
    17 hrs ago
  • ಗೋಕಾಕದಲ್ಲಿ ಜನಪರ ಕಾರ್ಯಕ್ರಮಗಳಿಗೆ Dcc ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ ಹಾಗೂ ಉದ್ಘಾಟನೆ. ಗೋಕಾಕ ನಗರದಲ್ಲಿ ಮೂರು ಮಹತ್ವದ ಜನಪರ ಕಾರ್ಯಕ್ರಮಗಳಿಗೆ Dcc ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ ಹಾಗೂ ಉದ್ಘಾಟನೆ. ಶಾಸಕರಾದ ರಮೇಶ್ ಜಾರಕಿಹೊಳಿ ಅವರ ಪುತ್ರ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮರನಾಥ್ ಜಾರಕಿಹೊಳಿ ಅವರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಚಾಲನೆ ನೀಡಿದರು. ಮೊದಲನೆಯದಾಗಿ, ಬುದ್ಧನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಮರನಾಥ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಇದೇ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಬಾಲಕಿಯರ ವಸತಿ ನಿಲಯವನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿನಿಯರಿಗೆ ಉತ್ತಮ ವಸತಿ ಹಾಗೂ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ನಿರ್ಮಿಸಲಾಗಿದೆ. ಇದರ ಜೊತೆಗೆ ಗೋಕಾಕ ನಗರದಲ್ಲಿ ವಿದ್ಯುತ್ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಎಬಿ ಕೇಬಲ್ ಅಳವಡಿಸುವ ಕಾಮಗಾರಿಗೂ ಚಾಲನೆ ನೀಡಲಾಯಿತು. ಸುಮಾರು 3.128 ಕಿಲೋಮೀಟರ್ ವ್ಯಾಪ್ತಿಯಲ್ಲಿ, 41.48 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಒಟ್ಟಾರೆ ಬುದ್ಧನಗರದ ರಸ್ತೆ ಅಭಿವೃದ್ಧಿ, ಬಾಲಕಿಯರ ವಸತಿ ನಿಲಯ ಉದ್ಘಾಟನೆ ಹಾಗೂ ವಿದ್ಯುತ್ ವ್ಯವಸ್ಥೆ ಸುಧಾರಣೆ — ಹೀಗೆ ಮೂರು ಮಹತ್ವದ ಕಾರ್ಯಕ್ರಮಗಳು ಒಂದೇ ಸಂದರ್ಭದಲ್ಲಿ ನಡೆದಿದ್ದು, ಗೋಕಾಕದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ. ಅಮರನಾಥ್ ಜಾರಕಿಹೊಳಿ ಅವರಿಂದ ನಡೆದ ಈ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ
    4
    ಗೋಕಾಕದಲ್ಲಿ ಜನಪರ ಕಾರ್ಯಕ್ರಮಗಳಿಗೆ Dcc ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ ಹಾಗೂ ಉದ್ಘಾಟನೆ.
ಗೋಕಾಕ ನಗರದಲ್ಲಿ  ಮೂರು ಮಹತ್ವದ ಜನಪರ ಕಾರ್ಯಕ್ರಮಗಳಿಗೆ Dcc ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ ಹಾಗೂ ಉದ್ಘಾಟನೆ.
ಶಾಸಕರಾದ ರಮೇಶ್ ಜಾರಕಿಹೊಳಿ ಅವರ ಪುತ್ರ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮರನಾಥ್ ಜಾರಕಿಹೊಳಿ ಅವರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಚಾಲನೆ ನೀಡಿದರು.
ಮೊದಲನೆಯದಾಗಿ, ಬುದ್ಧನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಮರನಾಥ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ.
ಇದೇ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಬಾಲಕಿಯರ ವಸತಿ ನಿಲಯವನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿನಿಯರಿಗೆ ಉತ್ತಮ ವಸತಿ ಹಾಗೂ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ನಿರ್ಮಿಸಲಾಗಿದೆ.
ಇದರ ಜೊತೆಗೆ ಗೋಕಾಕ ನಗರದಲ್ಲಿ ವಿದ್ಯುತ್ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಎಬಿ ಕೇಬಲ್ ಅಳವಡಿಸುವ ಕಾಮಗಾರಿಗೂ ಚಾಲನೆ ನೀಡಲಾಯಿತು. ಸುಮಾರು 3.128 ಕಿಲೋಮೀಟರ್ ವ್ಯಾಪ್ತಿಯಲ್ಲಿ, 41.48 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
ಒಟ್ಟಾರೆ ಬುದ್ಧನಗರದ ರಸ್ತೆ ಅಭಿವೃದ್ಧಿ, ಬಾಲಕಿಯರ ವಸತಿ ನಿಲಯ ಉದ್ಘಾಟನೆ ಹಾಗೂ ವಿದ್ಯುತ್ ವ್ಯವಸ್ಥೆ ಸುಧಾರಣೆ — ಹೀಗೆ ಮೂರು ಮಹತ್ವದ ಕಾರ್ಯಕ್ರಮಗಳು ಒಂದೇ ಸಂದರ್ಭದಲ್ಲಿ ನಡೆದಿದ್ದು, ಗೋಕಾಕದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.
ಅಮರನಾಥ್ ಜಾರಕಿಹೊಳಿ ಅವರಿಂದ ನಡೆದ ಈ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.