logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸರ್ಕಾರಿ ಶಾಲೆ ವಿದ್ಯಾರ್ಥಿಯಿಂದ ಸಾಧನೆ: ತಾಲೂಕಿಗೆ ಪ್ರಥಮ ಸ್ಥಾನ – ಶಾಸಕ ಮಂಜುನಾಥ್ ಪ್ರಶಂಸೆ ಹನೂರು: ಸರ್ಕಾರಿ ಶಾಲೆಯ ವಿದ್ಯಾರ್ಥಿಯೊಬ್ಬ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಎಲ್ಲರಿಗೂ ಮಾದರಿಯಾಗಿದ್ದಾನೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ತಾಲೂಕಿನ ಕೆಂಪಯ್ಯನಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಶಬರಿ 618 ಅಂಕಗಳನ್ನು ಪಡೆದು ತಾಲೂಕು ಟಾಪರ್ ಆಗಿರುವ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ಶಾಸಕರು, ವಿದ್ಯಾರ್ಥಿಯನ್ನು ಸನ್ಮಾನಿಸಿ ಮಾತನಾಡಿದರು. ವಿದ್ಯಾರ್ಥಿಗಳು ಛಲ, ಹಠ ಮತ್ತು ಸ್ಪಷ್ಟ ಗುರಿಯನ್ನು ಹೊಂದಿ ಓದಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ತಿಳಿಸಿದ ಅವರು, “ಭರವಸೆಯ ಬೆಳಕು” ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ನೀಡಿದ ಮಾರ್ಗದರ್ಶನ ಇದೀಗ ಫಲ ನೀಡುತ್ತಿರುವುದು ಸಂತಸದ ಸಂಗತಿ ಎಂದರು. ಶಬರಿ ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಣ ಪಡೆದು ಸರ್ಕಾರಿ ಸೇವೆಗೆ ಸೇರಬೇಕು ಎಂದು ಆಶಿಸಿದರು.

6 hrs ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Farmer ಹನೂರು, ಚಾಮರಾಜನಗರ, ಕರ್ನಾಟಕ•
6 hrs ago

ಸರ್ಕಾರಿ ಶಾಲೆ ವಿದ್ಯಾರ್ಥಿಯಿಂದ ಸಾಧನೆ: ತಾಲೂಕಿಗೆ ಪ್ರಥಮ ಸ್ಥಾನ – ಶಾಸಕ ಮಂಜುನಾಥ್ ಪ್ರಶಂಸೆ ಹನೂರು: ಸರ್ಕಾರಿ ಶಾಲೆಯ ವಿದ್ಯಾರ್ಥಿಯೊಬ್ಬ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಎಲ್ಲರಿಗೂ ಮಾದರಿಯಾಗಿದ್ದಾನೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ತಾಲೂಕಿನ ಕೆಂಪಯ್ಯನಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಶಬರಿ 618 ಅಂಕಗಳನ್ನು ಪಡೆದು ತಾಲೂಕು ಟಾಪರ್ ಆಗಿರುವ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ಶಾಸಕರು, ವಿದ್ಯಾರ್ಥಿಯನ್ನು ಸನ್ಮಾನಿಸಿ ಮಾತನಾಡಿದರು. ವಿದ್ಯಾರ್ಥಿಗಳು ಛಲ, ಹಠ ಮತ್ತು ಸ್ಪಷ್ಟ ಗುರಿಯನ್ನು ಹೊಂದಿ ಓದಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ತಿಳಿಸಿದ ಅವರು, “ಭರವಸೆಯ ಬೆಳಕು” ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ನೀಡಿದ ಮಾರ್ಗದರ್ಶನ ಇದೀಗ ಫಲ ನೀಡುತ್ತಿರುವುದು ಸಂತಸದ ಸಂಗತಿ ಎಂದರು. ಶಬರಿ ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಣ ಪಡೆದು ಸರ್ಕಾರಿ ಸೇವೆಗೆ ಸೇರಬೇಕು ಎಂದು ಆಶಿಸಿದರು.

More news from ಕರ್ನಾಟಕ and nearby areas
  • ಮಳವಳ್ಳಿ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ ಎಂ.ನರೇAದ್ರಸ್ವಾಮಿಯವರಿAದ ಪುತ್ರಿಯ ಮದುವೆಗೆ ಪ್ರೀತಿಯ ಅಮಂತ್ರಣ- • ಏ.೨೫ ಮತ್ತು ಏ.೨೬ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ದಿ ರಾಯಲ್ ತ್ರಿಪುರವಾಸಿನಿಯಲ್ಲಿ ಅದ್ದೂರಿ ಮದುವೆ ಕಾರ್ಯಕ್ರಮ • ಸರ್ವರಿಗೂ ಅಹ್ವಾನ ನೀಡಿದ ಶಾಸಕರಾದ ಪಿ.ಎಂ.ನರೇAದ್ರಸ್ವಾಮಿಯವರು-ಬನ್ನಿ ನಾವು ಹೋಗೋಣ ನವ -ದಂಪತಿಗಳಿಗೆ ಅರ್ಶೀವಧಿಸೋಣ
    1
    ಮಳವಳ್ಳಿ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ ಎಂ.ನರೇAದ್ರಸ್ವಾಮಿಯವರಿAದ ಪುತ್ರಿಯ ಮದುವೆಗೆ ಪ್ರೀತಿಯ ಅಮಂತ್ರಣ-
•	ಏ.೨೫ ಮತ್ತು ಏ.೨೬ ರಂದು  ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ದಿ ರಾಯಲ್ ತ್ರಿಪುರವಾಸಿನಿಯಲ್ಲಿ ಅದ್ದೂರಿ ಮದುವೆ ಕಾರ್ಯಕ್ರಮ 
•	 ಸರ್ವರಿಗೂ ಅಹ್ವಾನ ನೀಡಿದ  ಶಾಸಕರಾದ ಪಿ.ಎಂ.ನರೇAದ್ರಸ್ವಾಮಿಯವರು-ಬನ್ನಿ ನಾವು ಹೋಗೋಣ ನವ -ದಂಪತಿಗಳಿಗೆ ಅರ್ಶೀವಧಿಸೋಣ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    7 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    13 hrs ago
  • STATEMENT BY ABDUL KHADER SHAHID SOCIAL ACTIVIST STATEMENT RELATED TO #kvnews DAVANGERA BY ELECTION,ULAMA'S,CONGRESS
    1
    STATEMENT BY ABDUL KHADER SHAHID SOCIAL ACTIVIST STATEMENT RELATED TO #kvnews DAVANGERA BY ELECTION,ULAMA'S,CONGRESS
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    15 hrs ago
  • ಬಸವಕಲ್ಯಾಣದ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಬುಧವಾರ ಭೀಕರ ದುರ್ಘಟನೆ ಸಂಭವಿಸಿದೆ. ಜನಸಮೂಹದ ನೂಕಾಟದಿಂದ ರಥ ನಿಯಂತ್ರಣ ತಪ್ಪಿ, ರಥದ ಗಾಲಿಗೆ ಸಿಲುಕಿದ ಪರಿಣಾಮ ಇಬ್ಬರ ಕಾಲಿಗೆ ಗಂಭೀರ ಗಾಯಗಳಾಗಿವೆ. ಧನರಾಜ್ ಎಂಬುವವರ ಎರಡು ಕಾಲುಗಳು ಕಟ್ ಆಗಿದ್ದು, ರೀಶಬ್ ಎಂಬ ಯುವಕನ ಕಾಲಿಗೂ ತೀವ್ರ ಗಾಯವಾಗಿದೆ. ಮತ್ತೊಬ್ಬರಾದ ಭೀಮಾಶಂಕರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ರವಾನಿಸಲಾಗಿದೆ. ಈ ಘಟನೆ ಜಾತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು.
    1
    ಬಸವಕಲ್ಯಾಣದ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಬುಧವಾರ ಭೀಕರ ದುರ್ಘಟನೆ ಸಂಭವಿಸಿದೆ. ಜನಸಮೂಹದ ನೂಕಾಟದಿಂದ ರಥ ನಿಯಂತ್ರಣ ತಪ್ಪಿ, ರಥದ ಗಾಲಿಗೆ ಸಿಲುಕಿದ ಪರಿಣಾಮ ಇಬ್ಬರ ಕಾಲಿಗೆ ಗಂಭೀರ ಗಾಯಗಳಾಗಿವೆ. ಧನರಾಜ್ ಎಂಬುವವರ ಎರಡು ಕಾಲುಗಳು ಕಟ್ ಆಗಿದ್ದು, ರೀಶಬ್ ಎಂಬ ಯುವಕನ ಕಾಲಿಗೂ ತೀವ್ರ ಗಾಯವಾಗಿದೆ. ಮತ್ತೊಬ್ಬರಾದ ಭೀಮಾಶಂಕರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ರವಾನಿಸಲಾಗಿದೆ. ಈ ಘಟನೆ ಜಾತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ದೇವನಹಳ್ಳಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ. ರಾಜ್ಯದ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪೆನಿಯಲ್ಲಿ ಘಟನೆ. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್ ಕಾನ್ ಕಂಪನಿ. ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಆಚೆ ಬಂದಿದ್ದ ಮಗ ಮಹಿಳೆಗೆ ಇನ್ನು ಮದುವೆಯಾಗದ ಕಾರಣ ಭಯಬಿದ್ದು ಮಗುವಿನ ಜೀವ ತೆಗೆದಿರುವ ತಾಯಿ. ನವಜಾತ ಶಿಶುವಿನ ಕತ್ತು ಕೊಯ್ದು ಆಚೆ ಬಂದಿದ್ದ ಪಾಪಿ ತಾಯಿ. ನಂತರ ಬೇರೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ. ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ. ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ. ಪರಿಶೀಲನೆಯಲ್ಲಿ ನವಜಾತ ಶಿಶುವನ್ನು ಕೊಂದಿದ್ದು ರೇಣುಕಾ ಎಂದು ಬೆಳಕಿಗೆ. ಫಾಕ್ಸ್ ಕಾನ್ ಕಂಪೆನಿಯಲ್ಲಿ ಉದ್ಯೋಗ ಮಾಡ್ತಿದ್ದ ರೇಣುಕಾ . ತಕ್ಷಣ ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಪೊಲೀಸರ ಸಜ್ಜು. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಘಟನೆ.
    3
    ದೇವನಹಳ್ಳಿ
ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ.
ರಾಜ್ಯದ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪೆನಿಯಲ್ಲಿ ಘಟನೆ.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್ ಕಾನ್ ಕಂಪನಿ.
ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಆಚೆ ಬಂದಿದ್ದ ಮಗ
ಮಹಿಳೆಗೆ ಇನ್ನು ಮದುವೆಯಾಗದ ಕಾರಣ ಭಯಬಿದ್ದು ಮಗುವಿನ ಜೀವ ತೆಗೆದಿರುವ ತಾಯಿ.
ನವಜಾತ ಶಿಶುವಿನ ಕತ್ತು ಕೊಯ್ದು ಆಚೆ ಬಂದಿದ್ದ ಪಾಪಿ ತಾಯಿ.
ನಂತರ ಬೇರೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ.
ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ.
ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ.
ಪರಿಶೀಲನೆಯಲ್ಲಿ ನವಜಾತ ಶಿಶುವನ್ನು ಕೊಂದಿದ್ದು ರೇಣುಕಾ ಎಂದು ಬೆಳಕಿಗೆ.
ಫಾಕ್ಸ್ ಕಾನ್ ಕಂಪೆನಿಯಲ್ಲಿ ಉದ್ಯೋಗ ಮಾಡ್ತಿದ್ದ ರೇಣುಕಾ .
ತಕ್ಷಣ ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು.
ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಪೊಲೀಸರ ಸಜ್ಜು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಘಟನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    19 hrs ago
  • अंग्रेजी स्टाइल में प्यार करूंगी...',पलंग से बांधकर गर्लफ्रेंड ने बनाए संबंध, फिर केरोसिन डालकर जिंदा जलाया बेंगलुरु में प्रेम प्रसंग का खौफनाक अंत सामने आया, जहां एक युवती ने कथित तौर पर अपने प्रेमी को घर बुलाकर जिंदा जला दिया। रिश्ते में दरार और धोखे की आशंका इस वारदात की वजह बताई जा रही है. पुलिस ने आरोपी को हिरासत में लेकर जांच शुरू कर दी है, मामले में कई चौंकाने वाले खुलासे हो रहे हैं. कर्नाटक में बेंगलुरु के ब्यावराहल्ली पुलिस थाना क्षेत्र के अंजनानगर में एक चौंकाने वाली घटना सामने आई है, जहां 21 अप्रैल को दोपहर करीब 2 बजे एक युवक को उसकी प्रेमिका ने कथित तौर पर जिंदा जला दिया. पीड़ित की पहचान किरण के रूप में हुई है. वह उस समय महिला के घर गया था जब वहां कोई और मौजूद नहीं था. पुलिस सूत्रों के अनुसार, आरोपी महिला ने कथित तौर पर किरण से कहा कि वह उसे अंग्रेजी स्टाइल में प्रपोज करेगी. इसके बाद उसने कथित तौर पर उसके हाथ-पैर रस्सी से बांध दिए .
    1
    अंग्रेजी स्टाइल में प्यार करूंगी...',पलंग से बांधकर गर्लफ्रेंड ने बनाए संबंध, फिर केरोसिन डालकर जिंदा जलाया
बेंगलुरु में प्रेम प्रसंग का खौफनाक अंत सामने आया, जहां एक युवती ने कथित तौर पर अपने प्रेमी को घर बुलाकर जिंदा जला दिया। रिश्ते में दरार और धोखे की आशंका इस वारदात की वजह बताई जा रही है. पुलिस ने आरोपी को हिरासत में लेकर जांच शुरू कर दी है, मामले में कई चौंकाने वाले खुलासे हो रहे हैं.
कर्नाटक में बेंगलुरु के ब्यावराहल्ली पुलिस थाना क्षेत्र के अंजनानगर में एक चौंकाने वाली घटना सामने आई है, जहां 21 अप्रैल को दोपहर करीब 2 बजे एक युवक को उसकी प्रेमिका ने कथित तौर पर जिंदा जला दिया. पीड़ित की पहचान किरण के रूप में हुई है. वह उस समय महिला के घर गया था जब वहां कोई और मौजूद नहीं था.
पुलिस सूत्रों के अनुसार, आरोपी महिला ने कथित तौर पर किरण से कहा कि वह उसे अंग्रेजी स्टाइल में प्रपोज करेगी. इसके बाद उसने कथित तौर पर उसके हाथ-पैर रस्सी से बांध दिए .
    user_Krishna bhau
    Krishna bhau
    Devanahalli, Bengaluru Rural•
    21 hrs ago
  • ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ :ಉಸ್ಮಾನ್ ಖಾನ್
    1
    ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು
ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಈ ಸಂಧರ್ಭದಲ್ಲಿ 
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    14 hrs ago
  • ಮಳವಳ್ಳಿ:ಎಸ್‌ಎಸ್‌ಎಲ್‌ಸಿಯಲ್ಲಿ ಪರೀಕ್ಷೆಯಲ್ಲಿ ಹಲಗೂರು ಜೆಜೆ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಟಿ.ಅರ್.ಚಂದುಶ್ರೀ ಜಿಲ್ಲೆಗೆ ಟಾಪರ್ -ತಂಗಿಯ ಸಾಧನೆಗೆ ಅಕ್ಕ ಡಾ.ಪುಣ್ಯಶ್ರೀ ಸ್ಪೂರ್ತಿ • ಹಲಗೂರಿನ ಜೆಜೆ ಪಬ್ಲಿಕ್ ಶಾಲೆಯ ಆಢಳಿತ ಮಂಡಳಿಯಿAದ-ಸAಘ ಸಂಸ್ಥೆಗಳಿAದ ಭರಪೂರ ಅಭಿನಂಧನೆ ಮಳವಳ್ಳಿ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೧ ಅಂಕ ಪಡೆದು ಜಿಲ್ಲೆಗೆ ಅತ್ಯುನ್ನತ ಪಲಿತಾಂಶ ಪಡೆದ ತೊರೆಕಾಡನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಟಿ.ಪಿ.ರಾಜು ಮಂಜುಳ ದಂಪತಿಗಳ ಪುತ್ರಿ ಹಲಗೂರಿನ ಜೆ.ಜೆ.ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಟಿ.ಅರ್.ಚಂದುಶ್ರೀ ಸಾಧನೆಗೆ ಅಕ್ಕ ಡಾ ಪುಣ್ಯಶ್ರೀ ಸ್ಪೂರ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಕ್ಕ ಡಾ.ಪುಣ್ಯಶ್ರೀ ಟೆ.ಅರ್. ವ್ಯದ್ಯಾರಾಗಿದ್ದಾರ ಅವರು ನನಗೆ ಸ್ಪೂರ್ತಿ ಅವರು ನನಗಿಂತ ಹೆಚ್ಚು ಅಂಕ ಪಡೆದಿದ್ರು. ಅಂದರೆ .೬೨೫ಕ್ಕೆ ೬೨೪ ಪಡೆದಿದ್ದರು ಎಂದು ಸಾಧನೆಗೈದ ಚಂದುಶ್ರೀ ಹೇಳಿರುವುದು ಮಾದರಿಯಾಗಿದೆ. ಚಂದುಶ್ರೀಯ ಸಾಧನೆಯ ಮಾತುಗಳು,ಐ ಎ ಎಸ್ ಮಾಡುವ ಕನಸ್ಸು ಗುರಿ,ಚಿಂತನೆಗಳು ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ.
    1
    ಮಳವಳ್ಳಿ:ಎಸ್‌ಎಸ್‌ಎಲ್‌ಸಿಯಲ್ಲಿ ಪರೀಕ್ಷೆಯಲ್ಲಿ ಹಲಗೂರು ಜೆಜೆ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಟಿ.ಅರ್.ಚಂದುಶ್ರೀ ಜಿಲ್ಲೆಗೆ ಟಾಪರ್ -ತಂಗಿಯ ಸಾಧನೆಗೆ ಅಕ್ಕ ಡಾ.ಪುಣ್ಯಶ್ರೀ ಸ್ಪೂರ್ತಿ
•	ಹಲಗೂರಿನ ಜೆಜೆ ಪಬ್ಲಿಕ್ ಶಾಲೆಯ ಆಢಳಿತ ಮಂಡಳಿಯಿAದ-ಸAಘ ಸಂಸ್ಥೆಗಳಿAದ ಭರಪೂರ ಅಭಿನಂಧನೆ
ಮಳವಳ್ಳಿ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೧ ಅಂಕ ಪಡೆದು ಜಿಲ್ಲೆಗೆ ಅತ್ಯುನ್ನತ ಪಲಿತಾಂಶ ಪಡೆದ ತೊರೆಕಾಡನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಟಿ.ಪಿ.ರಾಜು ಮಂಜುಳ ದಂಪತಿಗಳ ಪುತ್ರಿ ಹಲಗೂರಿನ ಜೆ.ಜೆ.ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಟಿ.ಅರ್.ಚಂದುಶ್ರೀ ಸಾಧನೆಗೆ ಅಕ್ಕ ಡಾ ಪುಣ್ಯಶ್ರೀ ಸ್ಪೂರ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಅಕ್ಕ ಡಾ.ಪುಣ್ಯಶ್ರೀ ಟೆ.ಅರ್. ವ್ಯದ್ಯಾರಾಗಿದ್ದಾರ ಅವರು ನನಗೆ ಸ್ಪೂರ್ತಿ ಅವರು ನನಗಿಂತ ಹೆಚ್ಚು ಅಂಕ ಪಡೆದಿದ್ರು. ಅಂದರೆ .೬೨೫ಕ್ಕೆ ೬೨೪  ಪಡೆದಿದ್ದರು ಎಂದು ಸಾಧನೆಗೈದ ಚಂದುಶ್ರೀ ಹೇಳಿರುವುದು ಮಾದರಿಯಾಗಿದೆ.
ಚಂದುಶ್ರೀಯ ಸಾಧನೆಯ ಮಾತುಗಳು,ಐ ಎ ಎಸ್ ಮಾಡುವ ಕನಸ್ಸು ಗುರಿ,ಚಿಂತನೆಗಳು ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    8 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.