ಸಾಗರ-ಜ.14ರಿಂದ ಶ್ರೀ ಸಿಗಂದೂರು ಚೌಡೇಶ್ವರಿ ಜಾತ್ರೆ ಸಾಗರ: ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಜ: 14 ಮತ್ತು 15ರಂದು ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ನಡೆಯಲಿದೆ. ಕಳೆದ ವರ್ಷ ಸಿಗಂದೂರು ಸೇತುವೆ ಉದ್ಘಾಟನೆಗೊಂಡಿದ್ದು, ಸಂಪರ್ಕ ಸುಲಭವಾಗಿದೆ. ಜಾತ್ರೆ ಪ್ರಯುಕ್ತ ಜ.14 ರಂದು ಮುಂಜಾನೆ 4ರಿಂದ ಮಹಾಪೂಜೆ, ವಿಧಿ ವಿಧಾನಗಳು ನಡೆಯಲಿವೆ. ಕುಂಭ ಲಗ್ನದಲ್ಲಿ ಪಲ್ಲಕ್ಕಿ ಉತ್ಸವ ನಡೆಯಲಿವೆ. ಮೆರವಣಿಗೆ ಮೂಲಕ ಮಧ್ಯಾಹ್ನ 12ಕ್ಕೆ ಅಖಂಡ ಜ್ಯೋತಿ ದೇವಸ್ಥಾನ ಪ್ರವೇಶ ಮಾಡಲಿದೆ. ಮಧ್ಯಾಹ್ನ 1.15ರಿಂದ ಧರ್ಮ ಸಭೆ, ರಾತ್ರಿ 7 ಗಂಟೆಗೆ 'ಶಿವದೂತ ಗುಳಿಗ' ನಾಟಕ, ರಾತ್ರಿ 9.30ಕ್ಕೆ 'ಗಾನ ಮಯೂರ' ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಜ.15ರಂದು ದೇವಿಗೆ ಆಭರಣ ಅಲಂಕಾರ, ಮಹಾಪೂಜೆ, ಸಂಜೆ ದುರ್ಗಾ ದೀಪ ನಮಸ್ಕಾರ, ರಂಗಪೂಜೆ, ಜಾತ್ರೆಯ ಪ್ರಯುಕ್ತ ಪ್ರತಿ ನಿತ್ಯ ನವಚಂಡಿಕಾ ಹೋಮ ನಡೆಯಲಿದೆ. ಸಂಜೆ 6ಕ್ಕೆ ಪಟ್ಲ ಸತೀಶ್ ಶೆಟ್ಟಿ ಅವರ ಭಾಗವತಿಕೆಯ ಪಾವಂಜೆ ಮೇಳದಿಂದ 'ಶ್ರೀ ದೇವಿ ಲಲಿತೋಪಾಖ್ಯಾನ' ಯಕ್ಷಗಾನ ಪ್ರದರ್ಶನ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳು ಅನುವಂಶಿಕ ಧರ್ಮಾಧಿಕಾರಿ ಎಸ್. ರಾಮಪ್ಪ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.
ಸಾಗರ-ಜ.14ರಿಂದ ಶ್ರೀ ಸಿಗಂದೂರು ಚೌಡೇಶ್ವರಿ ಜಾತ್ರೆ ಸಾಗರ: ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಜ: 14 ಮತ್ತು 15ರಂದು ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ನಡೆಯಲಿದೆ. ಕಳೆದ ವರ್ಷ ಸಿಗಂದೂರು ಸೇತುವೆ ಉದ್ಘಾಟನೆಗೊಂಡಿದ್ದು, ಸಂಪರ್ಕ ಸುಲಭವಾಗಿದೆ. ಜಾತ್ರೆ ಪ್ರಯುಕ್ತ ಜ.14 ರಂದು ಮುಂಜಾನೆ 4ರಿಂದ ಮಹಾಪೂಜೆ, ವಿಧಿ ವಿಧಾನಗಳು ನಡೆಯಲಿವೆ. ಕುಂಭ ಲಗ್ನದಲ್ಲಿ ಪಲ್ಲಕ್ಕಿ ಉತ್ಸವ ನಡೆಯಲಿವೆ. ಮೆರವಣಿಗೆ ಮೂಲಕ ಮಧ್ಯಾಹ್ನ 12ಕ್ಕೆ ಅಖಂಡ ಜ್ಯೋತಿ ದೇವಸ್ಥಾನ ಪ್ರವೇಶ ಮಾಡಲಿದೆ. ಮಧ್ಯಾಹ್ನ 1.15ರಿಂದ ಧರ್ಮ ಸಭೆ, ರಾತ್ರಿ 7 ಗಂಟೆಗೆ 'ಶಿವದೂತ ಗುಳಿಗ' ನಾಟಕ, ರಾತ್ರಿ 9.30ಕ್ಕೆ 'ಗಾನ ಮಯೂರ' ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಜ.15ರಂದು ದೇವಿಗೆ ಆಭರಣ ಅಲಂಕಾರ, ಮಹಾಪೂಜೆ, ಸಂಜೆ ದುರ್ಗಾ ದೀಪ ನಮಸ್ಕಾರ, ರಂಗಪೂಜೆ, ಜಾತ್ರೆಯ ಪ್ರಯುಕ್ತ ಪ್ರತಿ ನಿತ್ಯ ನವಚಂಡಿಕಾ ಹೋಮ ನಡೆಯಲಿದೆ. ಸಂಜೆ 6ಕ್ಕೆ ಪಟ್ಲ ಸತೀಶ್ ಶೆಟ್ಟಿ ಅವರ ಭಾಗವತಿಕೆಯ ಪಾವಂಜೆ ಮೇಳದಿಂದ 'ಶ್ರೀ ದೇವಿ ಲಲಿತೋಪಾಖ್ಯಾನ' ಯಕ್ಷಗಾನ ಪ್ರದರ್ಶನ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳು ಅನುವಂಶಿಕ ಧರ್ಮಾಧಿಕಾರಿ ಎಸ್. ರಾಮಪ್ಪ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ1
- Post by AAJ KI DASTAK NEWS KARNATAKA1
- *ಭಾರತ ನಲ್ಲಿ ವೈರಲ್*1
- 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...1