ಕೊಳ್ಳೇಗಾಲ ತಾಲ್ಲೂಕು ಹಾಗೂ ಯಳ೦ದೂರು ತಾಲೂಕು ಜೆಡಿಎಸ್ ಪದಾಧಿಕಾರಿಗಳ ಪದಗ್ರಹಣ ಸಭೆ. ಕೊಳ್ಳೇಗಾಲ :-ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಳ್ಳೇಗಾಲ ಹಾಗೂ ಯಳಂದೂರು ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಸಮಾರಂಭವನ್ನು ಹನೂರು ಶಾಸಕ ಎಂ.ಆರ್ ಮಂಜುನಾಥ್ ಅವರು ಉದ್ಘಾಟಿಸಿ, ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದರು. ಬಿಎಸ್ಪಿ ತೊರೆದ ನಗರಸಭೆ ಸದಸ್ಯೆ ಜಯಮರಿರವರನ್ನು ಜೆಡಿಎಸ್ ಸೇರ್ಪಡೆಯಾಗಿ ಮಹಿಳಾ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿದರು. ಈ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಜೆಡಿಎಸ್ ಅಭ್ಯರ್ಥಿ ಪುಟ್ಟಸ್ವಾಮಿಯವರು ಮಾತನಾಡಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಳಂದೂರು ತಾಲ್ಲೂಕು ಹಾಗೂ ಸಂತೇಮರಳ್ಳಿ ಹೋಬಳಿ ಗ್ರಾಮಗಳಲ್ಲಿ ಆಯ್ಕೆಯಾಗಿರುವ ಎಲ್ಲಾ ಪದಾಧಿಕಾರಿಗಳು ಆಯಾ ಗ್ರಾಮ ಪಕ್ಷವನ್ನು ಸಂಘಟಿಸಬೇಕು ಮಾಜಿ ಪ್ರಧಾನಿ ದೇವೇಗೌಡರ ಸಾಧನೆ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ್ ಸ್ವಾಮಯವರು ಜನೋಪಯೋಗಿ ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಪಕ್ಷವನ್ನು ಬಲ ಪಡಿಸಬೇಕು, ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲಾ ಮತದಾರರು ನಮಗೆ ಸಹಕರಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜಯಗಳಿಸಲು ಎಲ್ಲರ ಶ್ರಮ ಅಗತ್ಯ ಎಂದರು. ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಮಾಂಬಳ್ಳಿ ರಾಜೇಶ್ ಮಹಜನ್, ಪ್ರಧಾನ ಕಾರ್ಯದರ್ಶಿ ಸಿದ್ದಯ್ಯನಪುರ ರಾಚಯ್ಯ, ಉಪಾಧ್ಯಕ್ಷರು ಕುಣಗಳ್ಳಿ ಸುಂದರ್ ಹಾಗೂ ಯುವ ಘಟಕ ಅಧ್ಯಕ್ಷ ಅಜಯ್ ರವರನ್ನು ನೇಮಕಗೊಳಿಸಿದರು. ಯಳಂದೂರು ತಾಲ್ಲೂಕು ಅಧ್ಯಕ್ಷರಾಗಿ ಆನಂದ್, ಪ್ರಧಾನ ಕಾರ್ಯದರ್ಶಿ ಅಂಬಳೆ ರವೀಶ್, ಯುವಘಟಕ ಅಧ್ಯಕ್ಷ ಕಾರ್ತೀಕ್, ಸಂತೇಮರಳ್ಳಿ ಹೋಬಳಿ ಅಧ್ಯಕ್ಷರು ಶಂಕರಪ್ಪ ಎಂ.ಪಿ ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಿ ಶಲ್ಯ ಹೊದಿಸಿ ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಕ್ಷೇತ್ರದ ಅಧ್ಯಕ್ಷ ಮತ್ತು ಪರಾಜಿತ ಅಭ್ಯರ್ಥಿ ಪುಟ್ಟಸ್ವಾಮಿ, ಚಾ.ನಗರ ಕ್ಷೇತ್ರ ಪರಾಜಿತ ಅಭ್ಯರ್ಥಿ ಆಲೂರು ಶಿವಮಲ್ಲು, ಗುಂಡ್ಲುಪೇಟೆ ಕ್ಷೇತ್ರ ಪರಾಜಿತ ಕೂಡಬೂರು ಮಂಜು, ಮುಖಂಡರು ಶಿವಮಲ್ಲೇಗೌಡ, ಶಶಿಶೇಖರ್ ಹಾಗೂ ಮಹಜನ್, ಪ್ರಧಾನ ಕಾರ್ಯದರ್ಶಿ ಸಿದ್ದಯ್ಯನಪುರ ರಾಚಯ್ಯ, ಉಪಾಧ್ಯಕ್ಷರು ಕುಣಗಳ್ಳಿ ಸುಂದರ್ ಹಾಗೂ ಯುವ ಘಟಕ ಅಧ್ಯಕ್ಷ ಅಜಯ್ ರವರನ್ನು ನೇಮಕಗೊಳಿಸಿದರು. ಯಳಂದೂರು ತಾಲ್ಲೂಕು ಅಧ್ಯಕ್ಷರಾಗಿ ಆನಂದ್, ಪ್ರಧಾನ ಕಾರ್ಯದರ್ಶಿ ಅಂಬಳೆ ರವೀಶ್, ಯುವಘಟಕ ಅಧ್ಯಕ್ಷ ಕಾರ್ತೀಕ್, ಸಂತೇಮರಳ್ಳಿ ಹೋಬಳಿ ಅಧ್ಯಕ್ಷರು ಶಂಕರಪ್ಪ ಎಂ.ಪಿ ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಿ ಶಲ್ಯ ಹೊದಿಸಿ ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಕ್ಷೇತ್ರದ ಅಧ್ಯಕ್ಷ ಮತ್ತು ಪರಾಜಿತ ಅಭ್ಯರ್ಥಿ ಪುಟ್ಟಸ್ವಾಮಿ, ಚಾ.ನಗರ ಕ್ಷೇತ್ರ ಪರಾಜಿತ ಅಭ್ಯರ್ಥಿ ಆಲೂರು ಶಿವಮಲ್ಲು, ಗುಂಡ್ಲುಪೇಟೆ ಕ್ಷೇತ್ರ ಪರಾಜಿತ ಕೂಡಬೂರು ಮಂಜು, ಮುಖಂಡರು ಶಿವಮಲ್ಲೇಗೌಡ, ಶಶಿಶೇಖರ್ ಹಾಗೂ ಇತರರು ಇದ್ದರು.
ಕೊಳ್ಳೇಗಾಲ ತಾಲ್ಲೂಕು ಹಾಗೂ ಯಳ೦ದೂರು ತಾಲೂಕು ಜೆಡಿಎಸ್ ಪದಾಧಿಕಾರಿಗಳ ಪದಗ್ರಹಣ ಸಭೆ. ಕೊಳ್ಳೇಗಾಲ :-ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಳ್ಳೇಗಾಲ ಹಾಗೂ ಯಳಂದೂರು ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಸಮಾರಂಭವನ್ನು ಹನೂರು ಶಾಸಕ ಎಂ.ಆರ್ ಮಂಜುನಾಥ್ ಅವರು ಉದ್ಘಾಟಿಸಿ, ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದರು. ಬಿಎಸ್ಪಿ ತೊರೆದ ನಗರಸಭೆ ಸದಸ್ಯೆ ಜಯಮರಿರವರನ್ನು ಜೆಡಿಎಸ್ ಸೇರ್ಪಡೆಯಾಗಿ ಮಹಿಳಾ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿದರು. ಈ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಜೆಡಿಎಸ್ ಅಭ್ಯರ್ಥಿ ಪುಟ್ಟಸ್ವಾಮಿಯವರು ಮಾತನಾಡಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಳಂದೂರು ತಾಲ್ಲೂಕು ಹಾಗೂ ಸಂತೇಮರಳ್ಳಿ ಹೋಬಳಿ ಗ್ರಾಮಗಳಲ್ಲಿ ಆಯ್ಕೆಯಾಗಿರುವ ಎಲ್ಲಾ ಪದಾಧಿಕಾರಿಗಳು ಆಯಾ ಗ್ರಾಮ ಪಕ್ಷವನ್ನು ಸಂಘಟಿಸಬೇಕು ಮಾಜಿ ಪ್ರಧಾನಿ ದೇವೇಗೌಡರ ಸಾಧನೆ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ್ ಸ್ವಾಮಯವರು ಜನೋಪಯೋಗಿ ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಪಕ್ಷವನ್ನು ಬಲ ಪಡಿಸಬೇಕು, ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲಾ ಮತದಾರರು ನಮಗೆ ಸಹಕರಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜಯಗಳಿಸಲು ಎಲ್ಲರ ಶ್ರಮ ಅಗತ್ಯ ಎಂದರು. ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಮಾಂಬಳ್ಳಿ ರಾಜೇಶ್
ಮಹಜನ್, ಪ್ರಧಾನ ಕಾರ್ಯದರ್ಶಿ ಸಿದ್ದಯ್ಯನಪುರ ರಾಚಯ್ಯ, ಉಪಾಧ್ಯಕ್ಷರು ಕುಣಗಳ್ಳಿ ಸುಂದರ್ ಹಾಗೂ ಯುವ ಘಟಕ ಅಧ್ಯಕ್ಷ ಅಜಯ್ ರವರನ್ನು ನೇಮಕಗೊಳಿಸಿದರು. ಯಳಂದೂರು ತಾಲ್ಲೂಕು ಅಧ್ಯಕ್ಷರಾಗಿ ಆನಂದ್, ಪ್ರಧಾನ ಕಾರ್ಯದರ್ಶಿ ಅಂಬಳೆ ರವೀಶ್, ಯುವಘಟಕ ಅಧ್ಯಕ್ಷ ಕಾರ್ತೀಕ್, ಸಂತೇಮರಳ್ಳಿ ಹೋಬಳಿ ಅಧ್ಯಕ್ಷರು ಶಂಕರಪ್ಪ ಎಂ.ಪಿ ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಿ ಶಲ್ಯ ಹೊದಿಸಿ ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಕ್ಷೇತ್ರದ ಅಧ್ಯಕ್ಷ ಮತ್ತು ಪರಾಜಿತ ಅಭ್ಯರ್ಥಿ ಪುಟ್ಟಸ್ವಾಮಿ, ಚಾ.ನಗರ ಕ್ಷೇತ್ರ ಪರಾಜಿತ ಅಭ್ಯರ್ಥಿ ಆಲೂರು ಶಿವಮಲ್ಲು, ಗುಂಡ್ಲುಪೇಟೆ ಕ್ಷೇತ್ರ ಪರಾಜಿತ ಕೂಡಬೂರು ಮಂಜು, ಮುಖಂಡರು ಶಿವಮಲ್ಲೇಗೌಡ, ಶಶಿಶೇಖರ್ ಹಾಗೂ ಮಹಜನ್, ಪ್ರಧಾನ ಕಾರ್ಯದರ್ಶಿ ಸಿದ್ದಯ್ಯನಪುರ ರಾಚಯ್ಯ, ಉಪಾಧ್ಯಕ್ಷರು ಕುಣಗಳ್ಳಿ ಸುಂದರ್ ಹಾಗೂ ಯುವ ಘಟಕ ಅಧ್ಯಕ್ಷ ಅಜಯ್ ರವರನ್ನು ನೇಮಕಗೊಳಿಸಿದರು. ಯಳಂದೂರು ತಾಲ್ಲೂಕು ಅಧ್ಯಕ್ಷರಾಗಿ ಆನಂದ್, ಪ್ರಧಾನ ಕಾರ್ಯದರ್ಶಿ ಅಂಬಳೆ ರವೀಶ್, ಯುವಘಟಕ ಅಧ್ಯಕ್ಷ ಕಾರ್ತೀಕ್, ಸಂತೇಮರಳ್ಳಿ ಹೋಬಳಿ ಅಧ್ಯಕ್ಷರು ಶಂಕರಪ್ಪ ಎಂ.ಪಿ ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಿ ಶಲ್ಯ ಹೊದಿಸಿ ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಕ್ಷೇತ್ರದ ಅಧ್ಯಕ್ಷ ಮತ್ತು ಪರಾಜಿತ ಅಭ್ಯರ್ಥಿ ಪುಟ್ಟಸ್ವಾಮಿ, ಚಾ.ನಗರ ಕ್ಷೇತ್ರ ಪರಾಜಿತ ಅಭ್ಯರ್ಥಿ ಆಲೂರು ಶಿವಮಲ್ಲು, ಗುಂಡ್ಲುಪೇಟೆ ಕ್ಷೇತ್ರ ಪರಾಜಿತ ಕೂಡಬೂರು ಮಂಜು, ಮುಖಂಡರು ಶಿವಮಲ್ಲೇಗೌಡ, ಶಶಿಶೇಖರ್ ಹಾಗೂ ಇತರರು ಇದ್ದರು.
- ಮಳವಳ್ಳಿ ಪಟ್ಟಣದಲ್ಲಿ ಸುತ್ತೂರು ಜಯಂತಿ ಆಚರಣೆಗೆ ಆರಂಭಕ್ಕೆ ಕ್ಷಣಗಣನೆ: ಮದುವಣಿಗೀತಿಯಂತೆ ಸಿಂಗಾರ ಗೊಂಡ ಪಟ್ಟಣ1
- *ಭಾರತ ನಲ್ಲಿ ವೈರಲ್*1
- ಎಚ್ ಟಿ ಎಂ ಆಯುರ್ವೇದ ಬೆಂಗಳೂರು ಹಕೀಮ್ ನೌಷದ್ ಖಾನ್ ( ಪಾರಂಪರಿಕ )1
- ಮಳವಳ್ಳಿ ಪಟ್ಟಣಕ್ಕೆ ಸುತ್ತೂರಿನಿಂದ ಆದಿಜಗದ್ಗರು ಶ್ರೀ ಶಿವರಾತ್ರಿ ಶಿವಯೋಗಿಗಳರವರ ಉತ್ಸವ ಮೂರ್ತಿ ಅಗಮನಕ್ಕೆ ಕ್ರಣಗಣನೆ-ಸುತತೂರಿನಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳಿಂದ ವಿದ್ಯುಕ್ತ ಚಾಲನೆ ಸುತ್ತೂರು ಕ್ಷೇತ್ರದಿಂದ ಮಳವಳ್ಳಿಗೆ ಅಗಮಿಸುವ ಅದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳರವರ ಉತ್ಸವ ಮೂರ್ತಿಗೆ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಸ್ವಾಮಿಗಳು ಸಂಪ್ರದಾಯಬದ್ದ ಆಚರಣೆಗಳೊಂದಿಗೆ ವಿದ್ಯುಕ್ತವಾಗಿ ಸೋಮವಾರ ಬೆಳಿಗ್ಗೆ ೭.೩೦ ಗಂಟೆಯಲ್ಲಿ ಚಾಲನೆ ನೀಡಿದರು,ಸ್ವತ: ಪರಮಪೂಜ್ಯರ ನೇತೃತ್ವದಲ್ಲಿ ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಸುತ್ತೂರಿನಿಂದ ಮಂಗಳವಾದ್ಯ ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಮಳವಳ್ಳಿಗೆ ಟಿ.ನರಸೀಪುರದ ಮೂಲಕ ಮಳವಳ್ಳಿ ಕ್ಷೇತ್ರಕ್ಕೆ ಅಗಮಿಸಲಿದ್ದು,ಗಡಿಬಾಗದ ಚಿಕ್ಕಬಾಗಿಲು ಗ್ರಾಮದಲ್ಲಿ ತಾಲೂಕಿನ ಹರಗುರು ಚರಮೂರ್ತಿಗಳು,ಸರ್ದಭಕ್ತರು,ಜನಪ್ರತಿನಿಧಿಗಳು ವಿಶೇಷ ಪೂಜೆಯೊಂದಿಗೆ ಬರಮಾಡಿಕೊಳೂವತ್ತ ಸಿದ್ದತೆ ನಡೆಸಿದ್ದಾರೆ..ಚಿಕ್ಕಬಾಗಿಲಿನಿಂದ ಪೂರಿಗಾಲಿ,ಸರಗೂರು,ಮುಟ್ಟನಹಳ್ಳಿ,ಬಿ.ಜಿ.ಪುರ,ವಾಸುವಳ್ಳಿ,ಬೆಳಕವಾಡಿಗೆ ಅಗಮಿಸಲಿದ್ದು,ಬೆಳಕವಾಡಿ ಮಠದ ಶ್ರೀಗಳು ವಿಶೇಷ ಪೂಜೆಯೊಂದಿಗೆ ಉತ್ಸವ ಮೂರ್ತಿಯನ್ನು ಬರಮಾಡಿಕೊಳ್ಳುವರು ಇದೇ ಸಂದರ್ಭದಲ್ಲಿ ಅಗಮಿಸುವ ಭಕ್ತರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಕಲ್ಪಿಸಲಾಗಿದೆ.1
- *ಭಾರತ ನಲ್ಲಿ ವೈರಲ್*1
- *ಭಾರತ ನಲ್ಲಿ ವೈರಲ್*1