Shuru
Apke Nagar Ki App…
ವಿಶೇಷ ಅಹ್ವಾನ 💐💐
Kalyan karanataka news channel
ವಿಶೇಷ ಅಹ್ವಾನ 💐💐
More news from ಕರ್ನಾಟಕ and nearby areas
- Post by Star Kannada News 24×71
- ಇದು ಚಿಗರಳ್ಳಿ ಯಡ್ರಾಮಿ ರಸ್ತೆ ಕಣ್ರೀ 🚨🚨1
- Post by ಸುಭಾಷ ಗೋಡಿ1
- ಕಲ್ಯಾಣ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋರವಾರ ಶ್ರೀ ಅಣವೀರಬದ್ರೇಶ್ವರ ಜಾತ್ರೆ ಉತ್ಸವ ಆರಂಭವಾಗಿದೆ ನಾನು ಕಲ್ಲಪ್ಪ ಸಾಹುಕಾರ ಹಾಲಕಾಯಿ ಇಂಗನಕಲ್ ನಮ್ಮ ಮನೆಯ ಆರಾಧ್ಯ ದೈವ2
- ಕಮಲನಗರ: ರಸ್ತೆಯಲ್ಲಿ ನಿಂತಿದ್ದ ಕಬ್ಬಿನ ಲಾರಿಗೆ ಸಿಮೆಂಟ್ ಲಾರಿ ಡಿಕ್ಕಿಯಾದ ಘಟನೆ ತಾಲೂಕಿನ ಸಾವಳಿ ಸಂಗಮ ಗ್ರಾಮದ ಸಮೀಪ ಜರುಗಿದೆ1
- ಕಾರಿನ ಬಾನೆಟ್ ಮೇಲೆ ಆಟೋ ಚಾಲಕನನ್ನೇ ಎಳೆದೊಯ್ದ ಕಿರಾತಕ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಸಣ್ಣ ಅಪಘಾತದ ಬಳಿಕ ಕಾರನ್ನು ತಡೆದ ಆಟೋ ಚಾಲಕನನ್ನು ಬಾನೆಟ್ ಮೇಲೆಯೇ ಕಿಲೋಮೀಟರ್ಗಟ್ಟಲೆ ಎಳೆದೊಯ್ಯಲಾಗಿದೆ. ಪ್ರಾಣ ಉಳಿಸಿಕೊಳ್ಳಲು ಚಾಲಕ ಬಾನೆಟ್ ಹಿಡಿದು ನೇತಾಡುತ್ತಿದ್ದರೂ ಕಾರು ನಿಲ್ಲಿಸದ ದೃಶ್ಯ ವೈರಲ್ ಆಗಿದೆ. ಘಟನೆಗೆ ಸಂಬಂಧ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ರಸ್ತೆಯಲ್ಲಿದ್ದ ಸಾರ್ವಜನಿಕರು ಈ ದೃಶ್ಯ ಕಂಡು ದಂಗಾಗಿದ್ದರೆ.1
- ಸಾಮೂಹಿಕ ಸಂಘಟನೆಗಳಿಂದ ತಹಸೀಲ್ದಾರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಸುರಪುರ: ನಗರದ ತಹಸೀಲ್ದಾರ ಕಚೇರಿಯ ಮುಂಭಾಗದಲ್ಲಿ ಮಂಗಳವಾರ ಸಾಮೂಹಿಕ ಸಂಘಟನೆಗಳ ವತಿಯಿಂದ ಶ್ರೀ ಪ್ರಭು ಮಹಾ ವಿದ್ಯಾಲಯದ ಮೈದಾನದ ಖಾರಿಜ್ ಖಾತಾ ಸರ್ವೇ ನಂ 7/1 ಮತ್ತು 23/1ರಲ್ಲಿ ಸಾರ್ವಜನಿಕರ ಊಪಯೋಗಕ್ಕೆ ಮೀಸಲಿಡುವಂತೆ ಆಗ್ರಹಿಸಿ ಪ್ರತಿಭಟಿಸಿ, ಮನವಿಯನ್ನು ತಹಸೀಲ್ದಾರ ಹೆಚ್.ಎ.ಸರಕಾವಸ್ ಅವರಿಗೆ ಸಲ್ಲಿಸಿದರು. ಈ ವೇಳೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಬಹುವರ್ಷಗಳಿಂದ ನಗರದ ಜನರು ಸಂಜೆ ಮತ್ತು ಬೆಳಿಗ್ಗೆ ವಾಯುವಿಹಾರ ಮತ್ತು ಕ್ರೀಕೇಟ್ ನಂತಹ ಜನಪ್ರೀಯೆ ಕ್ರಿಡೆಗಳನ್ನು ಆಯೊಜಿಸುತ್ತಾ ಬಂದಿರುವ ಜಮೀನನ್ನು ಯಾರದೊ ಒತ್ತಡದಿಂದ ಒಂದು ಕೊಮಿನವರಿಗೆ ನೀಡುತ್ತಿರುವುದು ಅಧಿಕಾರಿ ವರ್ಗ ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆಕ್ರೋಶ ಆಕ್ರೋಶವನ್ನು ಹೊರಹಾಕಿದರು. ಈ ಪ್ರತಿಭಟನೆಗೆ ಸುಮಾರು 40ಕ್ಕೂ ಹೆಚ್ಚು ಸಂಘಟನೆಯವರು ಬೆಂಬಲಿಸಿದರು. ವಿವಿಧ ಸಂಘಟನೆಯ ಮೂಖಂಡರುಗಳಾದ ಹಣಮಂತ ಕಟ್ಟಿಮನಿ,ಕಾಳಪ್ಪ ಎಮ್ ಕವತಿ, ರಮಾನಂದ ಕವಲಿ, ದಾನಪ್ಪ ಲಕ್ಷ್ಮಿಪೂರ, ನಂದಕುಮಾರ ಕನ್ನೆಳ್ಳಿ, ಭೀಮನ ಗೌಡ ವಿ. ಲಕ್ಷ್ಮೀ, ವೆಂಕಟೇಶ್ ಬೈರಿಮಡ್ಡಿ, ಚಂದ್ರಶೇಖರ ಎಲ್ಲಿಗಾರ್, ನಿಂಗಪ್ಪ ನಾಯಕ್, ರಮೇಶ್ ದೊರೆ ಆಲ್ದಾಳ, ನಾಗರಾಜ ಪ್ಯಾಪಲಿ, ಭೀಮು ನಾಯಕ್ ಮಲ್ಲಿಭಾವಿ, ಉಪೇಂದ್ರ ನಾಯಕ, ಶರಣು ನಾಯಕ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.1
- Post by Star Kannada News 24×71