Shuru
Apke Nagar Ki App…
"ಬಿಜೆಪಿ ನಾಯಕರ ಬಂಡವಾಳವನ್ನು ಬಯಲು ಮಾಡಿದ' ಶಾಸಕ ಬಸನಗೌಡ ಪಾಟೀಲ್ ಯತ್ನಾಳ್" ಕೆಪಿಎಸ್ ಸಿ ಕರ್ಮಕಾಂಡದ ರೂವಾರಿ ಶಿವಶಂಕರಪ್ಪ ಸಾಹುಕಾರ್ ಅವರ ಆರಾಧ್ಯ ದೈವವಾಗಿರುವ ಬಿಜೆಪಿ ನಾಯಕರೇ ಈಗ ಕೆಪಿಎಸ್ ಸಿ ವಿರುದ್ಧ ಹಾದಿ ಬೀದಿಯಲ್ಲಿ ಡ್ರಾಮಾ ಮಾಡುತ್ತಿದ್ದಾರೆ. ಅವರ ಬಂಡವಾಳವನ್ನು ಅವರ ಪಕ್ಷದ ಆಪ್ತ ಶಾಸಕರಾದ ಯತ್ನಾಳ್ ಬಯಲು ಮಾಡಿದ್ದಾರೆ.
H M ಹರಕುಣಿ
"ಬಿಜೆಪಿ ನಾಯಕರ ಬಂಡವಾಳವನ್ನು ಬಯಲು ಮಾಡಿದ' ಶಾಸಕ ಬಸನಗೌಡ ಪಾಟೀಲ್ ಯತ್ನಾಳ್" ಕೆಪಿಎಸ್ ಸಿ ಕರ್ಮಕಾಂಡದ ರೂವಾರಿ ಶಿವಶಂಕರಪ್ಪ ಸಾಹುಕಾರ್ ಅವರ ಆರಾಧ್ಯ ದೈವವಾಗಿರುವ ಬಿಜೆಪಿ ನಾಯಕರೇ ಈಗ ಕೆಪಿಎಸ್ ಸಿ ವಿರುದ್ಧ ಹಾದಿ ಬೀದಿಯಲ್ಲಿ ಡ್ರಾಮಾ ಮಾಡುತ್ತಿದ್ದಾರೆ. ಅವರ ಬಂಡವಾಳವನ್ನು ಅವರ ಪಕ್ಷದ ಆಪ್ತ ಶಾಸಕರಾದ ಯತ್ನಾಳ್ ಬಯಲು ಮಾಡಿದ್ದಾರೆ.
More news from ಕರ್ನಾಟಕ and nearby areas
- "ನಾನು ವಿರೋಧ ಪಕ್ಷದಲ್ಲಿದ್ದಾಗ, ಪ್ರಶ್ನೆಗಳನ್ನು ಎತ್ತುವುದು ನನ್ನ ಕೆಲಸವಾಗಿತ್ತು. ಈಗ, ನಾನು ಆಡಳಿತ ಪಕ್ಷದಲ್ಲಿದ್ದೇನೆ. ಈಗ ನನ್ನ ಜವಾಬ್ದಾರಿ ಪ್ರಶ್ನೆಗಳನ್ನು ಕೇಳುವುದಲ್ಲ, ಪರಿಹಾರಗಳನ್ನು ಒದಗಿಸುವುದು." -ರಾಘವ್ ಚಡ್ಡಾ1
- Post by Onlinetv24x71
- ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ *ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಬ್ಯಾಲಿಗೆ ಅಭೂತಪೂರ್ವ ಜನಬೆಂಬಲ ಸಾವಿರಾರು ರೈತರು, ವಿವಿಧ ರೈತಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ರೈತರ ನ್ಯಾಯಸಮ್ಮತ ನೀರಿನ ಹಕ್ಕಿಗಾಗಿ ಧ್ವನಿಯಾಗಿದ್ದಾರೆ.1
- ಶಿವಮೊಗ್ಗ-ಕೆಂಪುಕಲ್ಲು ಕ್ವಾರಿಗೆ ದಿಢೀರ್ ದಾಳಿ:ಲಾರಿ ವಶಕ್ಕೆ ಪಡೆದ ತಹಶೀಲ್ದಾರ್ ಡಾ.ಪ್ರತಿಭಾ. ಸಾಗರ: ತಾಲೂಕಿನಲ್ಲಿ ಯಾವುದೇ ಎಗ್ಗಿಲ್ಲದೆ ರಾಜಾ ರೋಷವಾಗಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮತ್ತು ಜಂಬಿಟ್ಟಿಗೆ ಸಾಗಾಟಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಬ್ರೇಕ್ ಹಾಕಿದ್ದಾರೆ. ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಅಕ್ರಮಗಳ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್, ದಿಢೀರ್ ಕಾರ್ಯಾಚರಣೆ ನಡೆಸಿ ಅಕ್ರಮ ಜಂಬಿಟ್ಟಿಗೆ ತುಂಬಿದ್ದ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಕ್ರಮ ಕೋರರಿಗೆ ನಡುಕ ಹುಟ್ಟಿಸಿದ್ದಾರೆ. ಬೊಮ್ಮತ್ತಿ ಬಳಿಯ ಮಳ್ಳ ಬಳಿ ಮಿಂಚಿನ ಕಾರ್ಯಾಚರಣೆ..! ತ್ಯಾಗರ್ತಿ ಭಾಗದ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಮಳ್ಳ ಬಳಿ ಸರ್ವೇ ನಂಬರ್ 107ರಲ್ಲಿ ಬಹಳ ದಿನಗಳಿಂದ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಸಾಗಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಈ ದೂರಿನ ಆಧಾರದ ಮೇಲೆ ಕಂದಾಯ ಪರಿವೀಕ್ಷಕ ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿ ಕಾರಿ ನಂದೀಶ್ ಅವರೊಂದಿಗೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಡಾ. ಪ್ರತಿಭಾ, ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದು ಜಪ್ತಿ ಮಾಡಿದ್ದಾರೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಎಫ್ಐಆರ್ (FIR) ಹಾಕಿಸಿದ್ದಾರೆ. ಯಾವುದೇ ಕಾರಣಕ್ಕೂ ಅಕ್ರಮ ಸಹಿಸಲ್ಲ" - ತಹಶೀಲ್ದಾರ್ ಆರ್ ಪ್ರತಿಭಾ ಎಚ್ಚರಿಕೆ.. ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು ಸಾಗರ ತಾಲೂಕಿನಲ್ಲಿ ಅವ್ಯಾಹತ ವಾಗಿ ನಡೆಯುತ್ತಿರುವ ಅಕ್ರಮ ಜಂಬಿಟ್ಟಿಗೆ ಹಾಗೂ ಮರಳು ಸಾಗಾಟವನ್ನು ಖಂಡಿತ ವಾಗಿಯೂ ಸಹಿಸುವುದಿಲ್ಲ. ಇಂದಿನ ಈ ದಾಳಿ ಪ್ರತಿಯೊಬ್ಬ ಅಕ್ರಮಕೋರನಿಗೂ ಎಚ್ಚರಿಕೆಯ ಗಂಟೆಯಾಗ ಬೇಕು. ತಾಲೂಕಿನಲ್ಲಿ ಇನ್ಮುಂದೆ ಎಲ್ಲಿಯೇ ಅಕ್ರಮ ಗಣಿಗಾರಿಕೆ ಕಂಡುಬಂದರೂ ನಿರ್ದಾಕ್ಷಿಣ್ಯ ವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಾಗರದ ಜನತೆಯಿಂದ ಹ್ಯಾಟ್ಸಾಫ್: ಹಿಂದಿನ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ಇರುತ್ತಿದ್ದ ಜಾಗದಲ್ಲಿ, ಅಧಿಕಾರ ಸ್ವೀಕರಿಸಿದಾಗಿ ನಿಂದಲೂ ಸಾಗರದ ನೆಲ, ಜಲ ಹಾಗೂ ಪರಿಸರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಡಾ. ಪ್ರತಿಭಾ ಅವರ ದಿಟ್ಟತನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ."ಇದ್ದರೆ ಇರಬೇಕು ಇಂತಹ ಅಧಿಕಾರಿ" ಎಂದು ಕೊಂಡಾಡಿರುವ ಸಾಗರದ ಜನತೆ, ಅಕ್ರಮ ಒತ್ತುವರಿ ಹಾಗೂ ಗಣಿಗಾರಿಕೆ ವಿರುದ್ಧ ಸಿಂಹಸ್ವಪ್ನ ವಾಗಿರುವ ತಹಶೀಲ್ದಾರ್ ಅವರನ್ನು 'ಲೇಡಿ ಸಿಂಗಂ' ಎಂದು ಬಣ್ಣಿಸಿ ಹ್ಯಾಟ್ಸಾಫ್ ಹೇಳಿದ್ದಾರೆ.1
- ಗುರು ಕನಕ ವಿದ್ಯಾ ಕೇಂದ್ರದಲ್ಲಿ ಗುರು ಪೂರ್ಣಿಮೆ: ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಕೂಡ್ಲಿಗಿ: ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರದಲ್ಲಿ ಬುಧವಾರ ಗುರು ಪೂರ್ಣಿಮೆ ಪ್ರಯುಕ್ತ ಅಕ್ಷರಭ್ಯಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್.ಕೆ ಜಿ ಮಕ್ಕಳಿಗೆ ಸಾಮೂಹಿಕವಾಗಿ ಅಕ್ಷರಭ್ಯಾಸ ಆರಂಭೋತ್ಸವವನ್ನು ಪಾಲಕ ಪೋಷಕರು ಅದ್ದೂರಿಯಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಗುರುಗಳ ಸಮ್ಮುಖದಲ್ಲಿ ವೇದೋಕ್ತವಾಗಿ ಅಕ್ಷರ ಅಭ್ಯಾಸವನ್ನು ಮಾಡಿಸಿ ಧನ್ಯತಾಭಾವವನ್ನು ತಳಿದರು. 40 ಕ್ಕೂ ಹೆಚ್ಚು ಮಕ್ಕಳು ಪೋಷಕರ ಜೊತೆಗೂಡಿ ಅಕ್ಷರಾಭ್ಯಾಸ ಮಾಡಿದರು. ಪೋಷಕರು ಕೂಡ ಗುರುಕುಲ ಪದ್ಧತಿಯ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮದಿಂದ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಮಕ್ಕಳಿಗೆ ಮನೆಯ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ನೀಡಿ. ಅಮೃತ ಹಸ್ತದಿಂದ ಗುರುಗಳ ಮಾರ್ಗದರ್ಶನದಿಂದ ಗುರುಪೂರ್ಣಿಮೆಯ ದಿನ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದು ಸಂಪ್ರದಾಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂಬ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಸಂಸ್ಥೆ ವತಿಯಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು. ಋಷಿಮುನಿಗಳ ಕಾಲದಲ್ಲಿ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡಿಸಿ ಸಮಾಜದ ಸತ್ಪಜೆಗಳನ್ನಾಗಿ ರೂಪಿಸುತ್ತಿದ್ದರು. ಅದೇ ಮಾದರಿಯಲ್ಲಿ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಿ ಸನ್ಮಾರ್ಗದತ್ತ ನಡೆಯುವಂತೆ ಪ್ರೇರೇಪಿಸುವ ಜೊತೆಗೆ ಗುಣಮಟ್ಟದ ಸಂಸ್ಕಾರ ಪೋಷಕರು ಮಹತ್ತರ ಜವಾಬ್ದಾರಿಯಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದ್ದು, ಇದನ್ನು ತಡೆಯಬೇಕು. ಮೊಬೈಲ್ ಸದ್ಬಳಕೆ ಎಷ್ಟು ಉಪಯುಕ್ತವೋ ಅಷ್ಟೇ ದುರ್ಬಳಕೆ ಅವಕಾಶಗಳು ಇದರಲ್ಲಿ ಸಾಕಷ್ಟು ಅಡಗಿದೆ. ಹೀಗಿರುವಾಗ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಪೋಷಕರು ಮೊಬೈಲ್ ಕೊಡಿಸುವುದು ತರವಲ್ಲ. ಮೊಬೈಲನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡುವುದು ಸರಿಯಿಲ್ಲ, ಅದರ ಅತಿಯಾದ ಬಳಕೆಯಿಂದ ತಮ್ಮ ವಿದ್ಯಾರ್ಥಿ ಜೀವನ ಹಾಳಾಗುತ್ತದೆ ಎಂಬ ಪರಿಜ್ಞಾನ ಮಕ್ಕಳಲ್ಲಿ ಬೆಳೆಯುವ ವಯಸ್ಸಿನವರೆಗೂ ಅವರಿಗೆ ಮೊಬೈಲ್ ಕೊಡಿಸುವುದು ಸೂಕ್ತವಲ್ಲ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತಗೊಳ್ಳಲಿದೆ ಎಂದರು. ಈ ವೇಳೆ ಸುನಿತಾ ಗುರುರಾಜ್ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕವಾಗಿ ಮಾತನಾಡಿ ಗು-ಎಂದರೆ ಅಂಧಕಾರ ರ-ಎಂದರೆ ಕಳೆಯುವ ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಗುರು ತಂದೆ ತಾಯಿ ಹೊರತುಪಡಿಸಿ ಗುರು ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಅವರಿಗೆ ಗೌರವ ಸಮರ್ಪಣೆ ಮಾಡುವ ದಿನ ಇದಾಗಿದೆ. ಗುರುಪೂರ್ಣಿಮೆ ಮಾಹಿತಿ ತಿಳಿಸಿ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಎಂದು ತಿಳಿಸಿದರು. ಈ ವೇಳೆ ಚಿಕ್ಕೋವನಹಳ್ಳಿ ಶ್ರೀ ವೀರೇಶ ಸ್ವಾಮಿ ಪುರೋಹಿತರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ, ಸುಮಿತ್ರ, ರುದ್ರಮ್ಮ, ನೇತ್ರಾವತಿ, ಮಮತಾ, ಜಿಪಿ ಬಸವರಾಜ್, ಬೋಧಕೇತರ ಸಿಬ್ಬಂದಿ ವರ್ಗದವರಾದ ಮಲ್ಲಿಕಾರ್ಜುನ ಶಾಂತಕುಮಾರ್ ವನಜಾಕ್ಷಮ್ಮ ಹಾಗೂ ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.1
- Hon’ble PM Shri Narendra Modi ji reiterates the Government's unwavering resolve to eliminate paper leaks Hon’ble PM Shri Narendra Modi ji reiterates the Government's unwavering resolve to eliminate paper leaks, strengthen examination transparency and zero tolerance for paper leaks to protect every deserving student's hard work and build a stronger #ViksitBharat.1
- ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ *ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ , ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ. 31 7 2026ರಂದು , ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ. ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*3
- ಬೃಹತ್ ಅಲೆಗಳನ್ನೇ ಎದುರಿಸಿ 10 ವರ್ಷದ ಬಾಲಕನ ಪ್ರಾಣ ರಕ್ಷಿಸಿದ 16 ವರ್ಷದ ಯುವಕ ಕ್ಯಾಲಿಫೋರ್ನಿಯಾದ ಸೀಬೈಟ್ ಕಡಲತೀರದಲ್ಲಿ 16 ವರ್ಷದ ಜೀವರಕ್ಷಕ, ಬೃಹತ್ ಅಲೆಗಳನ್ನೇ ಎದುರಿಸಿ 10 ವರ್ಷದ ಬಾಲಕನ ಪ್ರಾಣ ಉಳಿಸಿದ್ದಾನೆ. ಒಂದೊಂದು ಅಲೆಯೂ ಉಸಿರು ನಿಲ್ಲಿಸುವಷ್ಟು ಅಪಾಯಕಾರಿ. ಆದ್ರೂ ಧೈರ್ಯ ಬಿಡದೇ ಒಂದು ಜೀವ ಉಳಿಸಿದ ಆ ಬಾಲಕನಿಗೆ ಒಂದು ಸಲಾಂ.1