Shuru
Apke Nagar Ki App…
ಶಿಡ್ಲಘಟ್ಟ ರಾಷ್ಟ್ರೀಯ ಹೆದ್ದಾರಿ–234ರಲ್ಲಿ ಭೀಕರ ಅಪಘಾತ! ನಿಲ್ಲಿಸಿದ್ದ ಮಿನಿ ಟ್ರಾಕ್ಟರ್ ಟಿಟಿ ವಾಹನ ಡಿಕ್ಕಿ – ಓರ್ವ ಸಾವು!
NAYAN NEWS
ಶಿಡ್ಲಘಟ್ಟ ರಾಷ್ಟ್ರೀಯ ಹೆದ್ದಾರಿ–234ರಲ್ಲಿ ಭೀಕರ ಅಪಘಾತ! ನಿಲ್ಲಿಸಿದ್ದ ಮಿನಿ ಟ್ರಾಕ್ಟರ್ ಟಿಟಿ ವಾಹನ ಡಿಕ್ಕಿ – ಓರ್ವ ಸಾವು!
More news from Chikkaballapura and nearby areas
- ಶಿಡ್ಲಘಟ್ಟ: ಕೊಟ್ಟ ಮಾತಿನಂತೆ ರೈತರ ಭೂಮಿಯನ್ನು ಉಳಿಸಿಕೊಟ್ಟಿದ್ದೇನೆ: ಶಾಸಕ ಬಿ ಎನ್ ರವಿಕುಮಾರ್1
- ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.1
- ಹನೂರು: ಕರ್ನಾಟಕದ ನಯಾಗರ ಎಂದೇ ಖ್ಯಾತಿ ಪಡೆದಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತಕ್ಕೆ ಭಾನುವಾರ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರ ದಂಡೇ ಹರಿದುಬಂದಿತ್ತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಪ್ರವಾಸಿಗರು ಕಲ್ಲುಬಂಡೆಗಳ ನಡುವೆ ವೇಗವಾಗಿ ಹರಿಯುವ ಕಾವೇರಿ ನದಿಯ ರುದ್ರ–ರಮಣೀಯ ದೃಶ್ಯವನ್ನು ಸವಿದರು. ಜಲಪಾತ ವೀಕ್ಷಣೆ ಬಳಿಕ ಸ್ಥಳೀಯ ಮೀನು ಖಾದ್ಯಗಳನ್ನು ಸವಿಯಲು ಜನಸಂದಣಿ ಕಂಡುಬಂದಿತು. ಈ ವೇಳೆ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನದಿಯ ಅಪಾಯಕರ ಪ್ರದೇಶಗಳಿಗೆ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.1
- ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನ 1. 1 ಮೆಗಾ ವ್ಯಾಟ್ ಸೋಲಾರ್ ಘಟಕವನ್ನು ಶಾಸಕ ಎಂ.ಆರ್ ಮಂಜುನಾಥ್ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ಪ್ರಾಧಿಕಾರಕ್ಕೆ ಅನುಕೂಲವಾಗುವ ನಟ್ಟಿನಲ್ಲಿ ಸುಮಾರು ರೂ 8.50ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ 1.1 ಮೆಗಾ ವ್ಯಾಟ್ ವಿದ್ಯುತ್ ಸಾಮರ್ಥ್ಯವುಳ್ಳ ಸೋಲಾರ್ ಪ್ಲಾಂಟ್ ಗೆ ಇಂದು ಚಾಲನೆಯನ್ನು ನೀಡಿದ್ದು ಇದರಿಂದ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ವ್ಯಾಪ್ತಿಗೆ ದಿನದ 24 ಗಂಟೆಯೂ ಸಹ ವಿದ್ಯುತ್ ಸಂಪರ್ಕ ಸಿಗಲಿದ್ದು ಇದನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಎಂಆರ್ ಮಂಜುನಾಥ್ ರವರು ತಿಳಿಸಿದರು. 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಮತ್ತು ಸಿಸಿ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಇದೇ ತಿಂಗಳ ಅಂತ್ಯದೊಳಗೆ ಈ ಕಾಮಗಾರಿಯನ್ನು ಸಂಪೂರ್ಣ ಮುಗಿಸಿ ಸಾರ್ವಜನಿಕರ ಅನುಕೂಲ ಕಲ್ಪಿಸುವಂತೆ ಸೂಚನೆ ನೀಡಿದರು. ವಜ್ರ ಮಲೆ ಭವನಕ್ಕೆ ಪೀಠೋಪಕರಣಗಳ ಸಾಮಗ್ರಿಗಳನ್ನು ಶಾಸಕ ಎಂಆರ್ ಮಂಜುನಾಥ್ ಪರಿಸರ ನಡೆಸಿ ಗುಣಮಟ್ಟ ಉಳ್ಳಂತಹ ಸಾಮಗ್ರಿಗಳನ್ನು ಅಳವಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು ... ಮಲೆ ಮಹದೆಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿದರು. ಇತ್ತೀಚಿನ ದಿನಗಳಲ್ಲಿ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತಿದ್ದು, ಭಕ್ತರಿಗೆ ಮೂಲಬುತ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ದಿ ಪಡಿಸಬೇಕು. ಇದಲ್ಲದೆ ಬೆಟ್ಟದ ಸುತ್ತಮುತ್ತಲಿನ ವರವಲಯದ ಭಾಗಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ತಾಕಿತು ಮಾಡಿದರು. ಈಗಾಗಲೆ ನಡೆಯುತ್ತಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೆಕು ಎಂದು ಅಧಿಕಾರಿಗಳಿಗೆ ಸೂಚಿಸಿದರು ನಂತರ ದೇವಸ್ಥಾನದ ಒಳ ಪ್ರಾಂಗಣ, ಹೊರ ಪ್ರಾಂಗಣದ ಸುತ್ತಲೂ ಉತ್ಸವ ಕೌಂಟರ್, ರಥಗಳನ್ನು ನಿಲ್ಲಿಸುವ ಸ್ಥಳ, ಆನೆ ಶೆಡ್ಡು, ಲಗ್ಗೇಜ್ ಅಂಡ್ ಸ್ಲಿಪ್ಪರ್ ಕೌಂಟರ್ಗಳ ಸ್ಥಳ ಪರಿಶೀಲನೆ ಮಾಡಿ, ಹಾಗೂ ಭಕ್ತಾದಿಗಳು ಸರಾಗವಾಗಿ ವಾಹನಗಳಲ್ಲಿ ಓಡಾಡಲು ರಸ್ತೆ ಅಗಲೀಕರಣ ರಿಂಗ್ ರೋಡ್ ನಿರ್ಮಾಣ ಹಾಗೂ ಇಂಟರ್ನಲ್ ರೋಡ್ ಗಳ ಸ್ಥಳ ಪರಿಶೀಲನೆ ಹಾಗೂ ನೂತನ ದಾಸೋಹ ಭವನದ ಬಗೆಯೂ ಚರ್ಚಿಸಲಾಯಿತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಈ ನಿಟ್ಟಿನಲ್ಲಿ ಆಧುನಿಕತೆಯಿಂದ ಕುಡಿದ ಸೊಸಜ್ಜಿತ ದಾಸೋಹ ಭವನವನ್ನು ನಿರ್ಮಿಸಲು ಈಗಾಗಲೇ ಉದ್ದೇಶಸಲಾಗಿದ್ದು ಟೆಂಡರ್ ಅಂತದಲ್ಲಿದೆ ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮವಿಸಿ ದಾಸೋಹ ಭವನ ನಿರ್ಮಾಣಕ್ಕೆ ಮುಂದಾಗಬೇಕು. ಅಲ್ಲದೆ ಭಕ್ತರು ಸುಗಮವಾಗಿ ತೆರಳಿ ದೇವರ ದರ್ಶನ ಪಡೆಯಲು ಉದ್ದೇಶಿಸಿರುವ ಸಾರಥಿ ಸಾಲಿನ ಸಂಕೀರ್ಣಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಭಕ್ತರಿಗೆ ಅನುಕೂಲ ಕಲ್ಪಿಸಬೇಕು ಎಂದು ಇದೇ ವೇಳೆ ಶಾಸಕರು ಸೂಚಿಸಿದರು. ಇದೇ ಸಮಯದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ ರಘು ಉಪ ಕಾರ್ಯದರ್ಶಿ ಚಂದ್ರಶೇಖರ್, ಲೋಕೋಪಯೋಗಿ ಎಇಇ ಚಿನ್ನಣ್ಣ, ಇಂಜಿನಿಯರ್ ಸಂತೋಷ್ ಇಂಜಿನಿಯರ್ ಸಂತೋಷ್, ಸೇಲ್ವಗಣಪತಿ,ವಿಸ್ತಾರ ಕನ್ಸಲ್ಟೆಂಟ್ಸ್, ಎಲ್ ಎಲ್ ಪಿ ಗಳಾದ ಶ್ರೀಧರ್,ಮನೋಜ್, ಕೃಷ್ಣನ್,ಮುಖಂಡರುಗಳಾದ ಚಿನ್ನವೆಂಕಟ, ಡಿಕೆ ರಾಜು, ಗೋವಿಂದ ವಿಜಯ್ ಕುಮಾರ್, ಎಸ್.ಆರ್ ಮಹದೇವ್ ಸುರೇಶ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.3
- *ಭಾರತ ನಲ್ಲಿ ವೈರಲ್*1
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- Post by AAJ KI DASTAK NEWS KARNATAKA1
- ಶಿಡ್ಲಘಟ್ಟ ರಾಷ್ಟ್ರೀಯ ಹೆದ್ದಾರಿ–234ರಲ್ಲಿ ಭೀಕರ ಅಪಘಾತ! ನಿಲ್ಲಿಸಿದ್ದ ಮಿನಿ ಟ್ರಾಕ್ಟರ್ ಟಿಟಿ ವಾಹನ ಡಿಕ್ಕಿ – ಓರ್ವ ಸಾವು!1