Shuru
Apke Nagar Ki App…
ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭೇಟಿ ಪಂಚ ಗ್ಯಾರಂಟಿ ಅಧ್ಯಕ್ಷ ಬಿಎಸ್ ಗಣೇಶ್ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು
ಪ್ರವೀಣ್ ಅಧ್ಯಕ್ಷ NAYAKA
ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭೇಟಿ ಪಂಚ ಗ್ಯಾರಂಟಿ ಅಧ್ಯಕ್ಷ ಬಿಎಸ್ ಗಣೇಶ್ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು
More news from Shivamogga and nearby areas
- ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು2
- ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ ಹಾಗೂ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಡಾ ಬಿ ಆರ್ ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಶಾಸಕರದಾ ಟಿ. ರಘುಮೂರ್ತಿಯವರು ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮುಂದಿನ ದಿನಗಳಲ್ಲಿ ನಿಮ್ಮ ಗುರಿ ಸಾಧನೆಯನ್ನು ಮಾಡಿ ತಾಲೂಕಿಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತನ್ನಿ ಎಂದರು.1
- ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.1
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- Post by Mayur TV Hangal YouTube c1
- ಕಾರ್ಮಿಕ ದಿನಾಚರಣೆ ಅಂಗವಾಗಿ (ಮೇ-ಡೇ ) ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿʼಸೋಜಾರವರ ನೇತೃತ್ವದಲ್ಲಿ ಬೃಹತ್ ಕಣ್ಣಿನ ಶಿಬಿರ ಮತ್ತು ಹೃದಯರೋಗಕ್ಕೆ ಸಂಬಂಧಪಟ್ಟ ತಪಾಸಣಾ ಶಿಬಿರ ನಡೆಸಲು ತೀರ್ಮಾನ. ದಿನಾಂಕ 01-05-2026ರಂದು ಬೃಹತ್ ಕಣ್ಣಿನ ಶಿಬಿರ ಮತ್ತು ಹೃದಯರೋಗಕ್ಕೆ ಸಂಬಂಧಪಟ್ಟ ತಪಾಸಣಾ ಶಿಬಿರ ನಡೆಸಲು ಶಿಬಿರ ನಡೆಸಲು ತೀರ್ಮಾನಿಸಲಾಗಿದೆ. ಮಂಗಳೂರಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಸುಮಾರು 1,000 ಮಂದಿಗೆ ಉಚಿತ ಕಣ್ಣು ತಪಾಸಣೆ ಉಚಿತ ಕನ್ನಡಕ ವಿತರಣೆ ಮತ್ತು ಉಚಿತ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಮಾಹಿತಿಯನ್ನು ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಉರ್ವಾದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಒಂದು ಉಚಿತವಾದ ಶಿಬಿರಕ್ಕೆ ಬೃಹತ್ ಸಂಖ್ಯೆಯಲ್ಲಿ ಶಿಬಿರದ ಏರ್ಪಾಡನ್ನು ಮಾಡುವಲ್ಲಿ ಸಮಿತಿ ಸಭೆಯನ್ನು ಐವನ್ ಡಿʼಸೋಜಾರವರ ಗೃಹಕಛೇರಿಯಲ್ಲಿ ನಡೆಸಲಾಯಿತು. ಈ ಶಿಬಿರದ ಬಗ್ಗೆ ಪ್ರಚಾರವನ್ನು ನಡೆಸಲು ಕಣ್ಣಿನ ಪರಿಕ್ಷೇಯನ್ನು ಕಡ್ಡಾಯವಾಗಿ ಮಾಡಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೇ ಈ ಒಂದು ಶಿಬಿರದಲ್ಲಿ ಕಾರ್ಮಿಕರು ಹೆಚ್ಚು –ಹೆಚ್ಚು ಭಾಗವಹಿಸುವಂತೆ ಮಾಡಲು ತೀರ್ಮಾನಿಸಲಾಯಿತು.1
- ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.1
- ಗ್ಯಾಸ್ ಕಳಸಂತೆಯಲ್ಲಿ ಮಾರಾಟ ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್ಗಳು ಅಡುಗೆ ಅನಿಲ ಸಿಲಿಂಡರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನುಇ ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಅಗ್ರಗಮಹಿಸಿದ್ದಾರೆ1