logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಚನ ಸಾಹಿತ್ಯದಿಂದ ಸಮಾಜದಲ್ಲಿ ಸಮಾನತೆ : ಗುರುಸಿದ್ದ ಮಹಾಸ್ವಾಮಿಗಳು ಗುಳೇದಗುಡ್ಡ : 12 ನೇ ಶತಮಾನದ ಬಸವಾದಿ ಶರಣರು ನುಡಿದಂತೆ ನಡೆದವರು. ಅವರ ವಚನ ಸಾಹಿತ್ಯದಿಂದ ಸಮಾಜದಲ್ಲಿ ಬದಲಾವಣೆಯಾಗಬೇಕು, ಮೂಢನಂಬಿಕೆ, ಅಂದಶ್ರದ್ದೆ ಅಳಿದು ಜನರಲ್ಲಿ ಸಮಾನತೆ, ಭಾತೃತ್ವ, ವೈಜ್ಞಾನಿಕ ಮನೋಭಾವ ಮೂಢಬೇಕೆಂದು ಪಟ್ಟಣದ ಗುರುಸಿದ್ಧೇಶ್ವರ ಮಠದ ಜ.ಶ್ರೀ. ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ ಹೇಳಿದರು. ಅವರು ಪಟ್ಟಣದ ಚಂದ್ರಶೇಖರ ಹೆಗಡೆಯವರ ಮನೆಯಲ್ಲಿ ಸೋಮವಾರ ಶ್ರಾವಣ ಮಾಸದ ಪ್ರಯುಕ್ತ ಜರುಗಿದ ಭಕ್ತರ ಮನೆಗಳೆ ಮಠಂಗಳಯ್ಯ,ಮನೆ ಮನೆಯಲ್ಲಿ ಪ್ರವಚನ ಕಾರ್ಯಕ್ರಮದಲ್ಲಿ ಪ್ರವಚನ ನೀಡಿ ಮಾತನಾಡಿ, ಶರಣರ ವಚನಗಳ ತತ್ವ, ಆದರ್ಶ ಚಿಂತನೆಗಳು, ಮನುಷ್ಯನಿಗೆ ತಿಳಿಯಬೇಕಾದರೆ ಉತ್ತಮ ವಾತಾವರಣ ಅವಶ್ಯಕ.ಮನಸ್ಸು ಹೊಸ ಆಲೋಚನೆ ಚಿಂತನೆಗಳನ್ನು ರೂಢಿಸಿಕೊಳ್ಳುವತ್ತ ವಾತಾವರಣ ಬದಲಾವಣೆ ಆಗಬೇಕಾದರೆ ವಚನಕಾರರ ವಚನಗಳ ಆಶಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಡಂದು ಹೇಳಿದರು. ಶಂಕರ ಸಣಪಾ ಅವರ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಿತು. ಪ್ರೊ.ಚಂದ್ರಶೇಖರ ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊನೆಗೆ ಗುರು ಸೂತ್ರ ಹಾಗೂ ಓಂ ನಮಃ ಶಿವಾಯ ಮಂತ್ರವನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು. ಪ್ರೊ.ಸಿದ್ದಲಿಂಗಪ್ಪ ಬರಗುಂಡಿ,ಪ್ರೊ ರಾಜಶೇಖರ ಬಸುಪಟ್ಟದ, ಚಂದ್ರಶೇಖರ ಕಾಳನ್ನವ̧ರ, ರಂಗಪ್ಪ ಶೇಬಿನಕಟ್ಟಿ, ಸೋಮು ಕಲ್ಬುರ್ಗಿ, ಮಲ್ಲಿಕಾರ್ಜುನ ರಾಜನಾಳ, ಬಸವರಾಜ ಸಿಂದಗಿಮಠ ಹಾಗೂ ಭಕ್ತರು ಪಾಲ್ಗೊಂಡಿದ್ದರು.

2 hrs ago
user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
2 hrs ago
0c2f009c-97d3-47f6-aa40-66b9827684df

ವಚನ ಸಾಹಿತ್ಯದಿಂದ ಸಮಾಜದಲ್ಲಿ ಸಮಾನತೆ : ಗುರುಸಿದ್ದ ಮಹಾಸ್ವಾಮಿಗಳು ಗುಳೇದಗುಡ್ಡ : 12 ನೇ ಶತಮಾನದ ಬಸವಾದಿ ಶರಣರು ನುಡಿದಂತೆ ನಡೆದವರು. ಅವರ ವಚನ ಸಾಹಿತ್ಯದಿಂದ ಸಮಾಜದಲ್ಲಿ ಬದಲಾವಣೆಯಾಗಬೇಕು, ಮೂಢನಂಬಿಕೆ, ಅಂದಶ್ರದ್ದೆ ಅಳಿದು ಜನರಲ್ಲಿ ಸಮಾನತೆ, ಭಾತೃತ್ವ, ವೈಜ್ಞಾನಿಕ ಮನೋಭಾವ ಮೂಢಬೇಕೆಂದು ಪಟ್ಟಣದ ಗುರುಸಿದ್ಧೇಶ್ವರ ಮಠದ ಜ.ಶ್ರೀ. ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ ಹೇಳಿದರು. ಅವರು ಪಟ್ಟಣದ ಚಂದ್ರಶೇಖರ ಹೆಗಡೆಯವರ ಮನೆಯಲ್ಲಿ ಸೋಮವಾರ ಶ್ರಾವಣ ಮಾಸದ ಪ್ರಯುಕ್ತ ಜರುಗಿದ ಭಕ್ತರ ಮನೆಗಳೆ ಮಠಂಗಳಯ್ಯ,ಮನೆ ಮನೆಯಲ್ಲಿ ಪ್ರವಚನ ಕಾರ್ಯಕ್ರಮದಲ್ಲಿ ಪ್ರವಚನ ನೀಡಿ ಮಾತನಾಡಿ, ಶರಣರ ವಚನಗಳ ತತ್ವ, ಆದರ್ಶ ಚಿಂತನೆಗಳು, ಮನುಷ್ಯನಿಗೆ ತಿಳಿಯಬೇಕಾದರೆ ಉತ್ತಮ ವಾತಾವರಣ ಅವಶ್ಯಕ.ಮನಸ್ಸು ಹೊಸ ಆಲೋಚನೆ ಚಿಂತನೆಗಳನ್ನು ರೂಢಿಸಿಕೊಳ್ಳುವತ್ತ ವಾತಾವರಣ ಬದಲಾವಣೆ ಆಗಬೇಕಾದರೆ ವಚನಕಾರರ ವಚನಗಳ ಆಶಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಡಂದು ಹೇಳಿದರು. ಶಂಕರ ಸಣಪಾ ಅವರ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಿತು. ಪ್ರೊ.ಚಂದ್ರಶೇಖರ ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊನೆಗೆ ಗುರು ಸೂತ್ರ ಹಾಗೂ ಓಂ ನಮಃ ಶಿವಾಯ ಮಂತ್ರವನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು. ಪ್ರೊ.ಸಿದ್ದಲಿಂಗಪ್ಪ ಬರಗುಂಡಿ,ಪ್ರೊ ರಾಜಶೇಖರ ಬಸುಪಟ್ಟದ, ಚಂದ್ರಶೇಖರ ಕಾಳನ್ನವ̧ರ, ರಂಗಪ್ಪ ಶೇಬಿನಕಟ್ಟಿ, ಸೋಮು ಕಲ್ಬುರ್ಗಿ, ಮಲ್ಲಿಕಾರ್ಜುನ ರಾಜನಾಳ, ಬಸವರಾಜ ಸಿಂದಗಿಮಠ ಹಾಗೂ ಭಕ್ತರು ಪಾಲ್ಗೊಂಡಿದ್ದರು.

More news from ಕರ್ನಾಟಕ and nearby areas
  • ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ಗುಳೇದಗುಡ್ಡ: ಪಟ್ಟಣದಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ನಿಮಿತ್ತವಾಗಿ ಬುಧವಾರ ಪವಿತ್ರ ಈದ್ ಮಿಲಾದ್ ಹಬ್ಬದ ಅದ್ದೂರಿ ಮೆರವಣಿಗೆ ನಡೆಯಿತು. ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲಾಗುವ ಈದ್‌ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಪಟ್ಟಣದ ಭಾಗವಾನ್ ಪೇಟೆಯಿಂದ ಆರಂಭವಾಗಿ ಪವಾರ್ ಕ್ರಾಸ್, ಪುರಸಭೆ, ಸರಾಫಬಜಾರ್, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ ಮೂಲಕ ಹಾಯ್ದು ಭಾಗವಾನ್ ಪೇಟೆಗೆ ತಲುಪಿತು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಹಾಗೂ ಸಮಾಜದ ಮುಖಂಡರಾದ ಮುಬಾರಕ್ ಮಂಗಳೂರು, ಅಂಜುಮನ್ ಕಮೀಟಿ ಅಧ್ಯಕ್ಷ ರಜಾಕ್ ಕುದರಿ, ಸಾಧನಿ ಭಾಷಾ, ಮಶಾಕ್ ನಲವತ್ತವಾಡ, ಜಾವಿದ್ ಮೊಮಿನ್, ಜಿಲಾನಿ ಮುಜಾಹಿದ್, ರಫಿಕ್ ಕಲ್ಬುರ್ಗಿ, ದೇವರಾಜ ಕಟ್ಟಿಮನಿ, ಗೋವಿಂದ ರಾಠೋಡ, ರಫಿಕ್ ಮಕನದಾರ, ಮೋದಿನಸಾಬ್ ಸದರಿ, ರೀಯಾಜ್ ಚೊಳಚಗುಡ್ಡ, ಗುಲಾಮ್ ಹುಸೇ‌ನ್ ಇಲ್ಲಕಲ್, ಅಲ್ಲಾಸಾಬ ದೋಟೆಗಾರ ಸೇರಿದಂತೆ ಸಮಾಜದ ಮುಖಂಡರು ಇದ್ದರು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಮುಖ್ಯಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಅವರಿಗೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಬಾರಕ್ ಮಂಗಳೂರ ಅವರು ಸನ್ಮಾನಿಸಿದರು.
    2
    ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ
ಗುಳೇದಗುಡ್ಡ: ಪಟ್ಟಣದಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ನಿಮಿತ್ತವಾಗಿ ಬುಧವಾರ ಪವಿತ್ರ ಈದ್ ಮಿಲಾದ್ ಹಬ್ಬದ ಅದ್ದೂರಿ ಮೆರವಣಿಗೆ ನಡೆಯಿತು.
ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲಾಗುವ ಈದ್‌ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಪಟ್ಟಣದ ಭಾಗವಾನ್ ಪೇಟೆಯಿಂದ ಆರಂಭವಾಗಿ ಪವಾರ್ ಕ್ರಾಸ್, ಪುರಸಭೆ, ಸರಾಫಬಜಾರ್, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ ಮೂಲಕ ಹಾಯ್ದು ಭಾಗವಾನ್ ಪೇಟೆಗೆ ತಲುಪಿತು.
ಮೆರವಣಿಗೆಯಲ್ಲಿ ಸಮಾಜದ ಧರ್ಮ ಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಹಾಗೂ ಸಮಾಜದ ಮುಖಂಡರಾದ ಮುಬಾರಕ್ ಮಂಗಳೂರು, ಅಂಜುಮನ್ ಕಮೀಟಿ ಅಧ್ಯಕ್ಷ ರಜಾಕ್ ಕುದರಿ, ಸಾಧನಿ ಭಾಷಾ, ಮಶಾಕ್ ನಲವತ್ತವಾಡ, ಜಾವಿದ್ ಮೊಮಿನ್, ಜಿಲಾನಿ ಮುಜಾಹಿದ್, ರಫಿಕ್ ಕಲ್ಬುರ್ಗಿ, ದೇವರಾಜ ಕಟ್ಟಿಮನಿ,
ಗೋವಿಂದ ರಾಠೋಡ,
ರಫಿಕ್ ಮಕನದಾರ,
ಮೋದಿನಸಾಬ್ ಸದರಿ,
ರೀಯಾಜ್ ಚೊಳಚಗುಡ್ಡ, ಗುಲಾಮ್ ಹುಸೇ‌ನ್ ಇಲ್ಲಕಲ್, ಅಲ್ಲಾಸಾಬ ದೋಟೆಗಾರ ಸೇರಿದಂತೆ ಸಮಾಜದ ಮುಖಂಡರು ಇದ್ದರು. 
ಮೆರವಣಿಗೆಯಲ್ಲಿ ಸಮಾಜದ ಧರ್ಮ ಮುಖ್ಯಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಅವರಿಗೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಬಾರಕ್ ಮಂಗಳೂರ ಅವರು ಸನ್ಮಾನಿಸಿದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    20 hrs ago
  • (ಭೀಮ ಹೆಜ್ಜೆ ನ್ಯೂಸ) ಮೂಗಳೊಳ್ಳಿ ಗ್ರಾ.ಪಂ ನಿವೇಶನ ಹಂಚಿಕೆ ಮಹಾ ಹಗರಣ - ಭಾಗ 2 ಮೂಗಳೊಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಮುಳುಗಡೆ ಸಂತ್ರಸ್ತರ ನಿವೇಶನ ಹಂಚಿಕೆ ಅಕ್ರಮದ ಕರಾಳ ಮುಖ ಈಗ ಬಯಲಾಗಿದೆ. ಮಾಜಿ ಪಿಡಿಒ ಅರ್ಚನಾ ಕುಲಕರ್ಣಿ ಅವರು ಎಸಗಿರುವ ಬೃಹತ್ ಅಕ್ರಮವನ್ನು ಪ್ರಸ್ತುತ ಪಿಡಿಒ ನಡಾಫ್ ಅವರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ! ಸಂತ್ರಸ್ತರಿಗೆ ತಲುಪಬೇಕಿದ್ದ ಸೈಟುಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಅವರ ನಿಕಟ ಸಂಬಂಧಿಕರ ಹೆಸರಿಗೆ ಅಕ್ರಮವಾಗಿ ಹಂಚಿಕೆ ಮಾಡಿರುವುದು ಈಗ ಸಾಬೀತಾಗಿದೆ. ಈ ಕುರಿತು ಸಂಪೂರ್ಣ ವರದಿ ನೋಡಿ. ವಿಷಯದ ಪ್ರಮುಖ ಮುಖ್ಯಾಂಶಗಳು: ಮಾಜಿ ಪಿಡಿಒ ಅರ್ಚನಾ ಕುಲಕರ್ಣಿ ಅವರಿಂದ ನಿವೇಶನ ಹಂಚಿಕೆಯಲ್ಲಿ ಅಕ್ರಮ. ಪ್ರಸ್ತುತ ಪಿಡಿಒ ನಡಾಫ್ ಅವರಿಂದ ಅಧಿಕೃತವಾಗಿ ಸತ್ಯ ಒಪ್ಪಿಗೆ. ಅಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಿಕರ ಹೆಸರಿನಲ್ಲಿದೆ ನಿವೇಶನಗಳು! ಅರ್ಹ ಮುಳುಗಡೆ ಸಂತ್ರಸ್ತರಿಗೆ ಸಿಗದ ನ್ಯಾಯ - ಸಾರ್ವಜನಿಕರ ಆಕ್ರೋಶ. ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ: ಈ ಭ್ರಷ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕೇ? ನಿಮ್ಮ ಅನಿಸಿಕೆಯನ್ನು ತಿಳಿಸಿ. Mugalolli Gram Panchayat scam, Mugalolli site scam part 2, PDO Archana Kulkarni scam, PDO Nadaf exposure, Mulugade santrastara niveshana, Gram panchayat corruption Karnataka, Kannada investigative news, YouTube news script Kannada “ಭೀಮ ಹೆಜ್ಜೆ ನ್ಯೂಸ್” ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟವಾಗುವ ಎಲ್ಲಾ ವಿಷಯಗಳು ಕೇವಲ ಸಾರ್ವಜನಿಕ ಹಿತಾಸಕ್ತಿ, ಮಾಹಿತಿ, ಶಿಕ್ಷಣ ಮತ್ತು ಸುದ್ದಿವಿವರಣೆ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲ್ಪಟ್ಟಿವೆ. ಈ ಚಾನೆಲ್‌ನಲ್ಲಿ ಪ್ರಕಟವಾಗುವ ವಿಷಯಗಳು YouTube Community Guidelines, YouTube Terms of Service ಮತ್ತು ಅನ್ವಯಿಸುವ ಭಾರತೀಯ ಕಾನೂನುಗಳು, ವಿಶೇಷವಾಗಿ ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 (IT Act), ಕಾಪಿರೈಟ್ ಕಾಯ್ದೆ, 1957 ಮತ್ತು ಮಾನಹಾನಿ ಸಂಬಂಧಿತ ಕಾನೂನುಗಳಿಗೆ ಅನುಗುಣವಾಗಿರಲು ಪ್ರಯತ್ನಿಸಲಾಗುತ್ತದೆ. ಈ ಚಾನೆಲ್‌ನಲ್ಲಿ ನೀಡಲಾಗುವ ಎಲ್ಲಾ ಸುದ್ದಿಗಳು, ವರದಿಗಳು ಮತ್ತು ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಿರುವ ಮುಲಗಳು, ಅಧಿಕೃತ ಪ್ರಕಟಣೆಗಳು, ತೃತೀಯ ಪಕ್ಷದ ವಿಷಯಗಳು ಮತ್ತು/ಅಥವಾ ಸ್ವತಂತ್ರ ವರದಿ ಸಂಗ್ರಹದ ಆಧಾರದ ಮೇಲೆ ನೀಡಲ್ಪಟ್ಟಿವೆ. ಮಾಹಿತಿಯ ನಿಖರತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಲು ಪ್ರಯತ್ನಿಸಲಾಗುತ್ತದೆಯಾದರೂ, “ಭೀಮ ಹೆಜ್ಜೆ ನ್ಯೂಸ್” ಯಾವುದೇ ರೀತಿಯ ಖಾತರಿಯನ್ನು ನೀಡುವುದಿಲ್ಲ. ಈ ಚಾನೆಲ್‌ನಲ್ಲಿರುವ ಯಾವುದೇ ವಿಷಯವನ್ನು ಅವಲಂಬಿಸಿ ಕೈಗೊಳ್ಳುವ ಕ್ರಮಗಳಿಗೆ, ಪ್ರೇಕ್ಷಕರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ಈ ಚಾನೆಲ್, ಅದರ ಮಾಲೀಕರು, ನಿರ್ವಹಕರು, ಸಿಬ್ಬಂದಿ ಅಥವಾ ಸಂಬಂಧಿತ ವ್ಯಕ್ತಿಗಳು ಯಾವುದೇ ನೇರ, ಪರೋಕ್ಷ, ಅನಿವಾರ್ಯ, ವಿಶೇಷ ಅಥವಾ ಪರಿಣಾಮಕಾರಿ ಹಾನಿಗಳಿಗೆ ಕಾನೂನುಬದ್ಧವಾಗಿ ಜವಾಬ್ದಾರರಾಗುವುದಿಲ್ಲ. ಈ ಚಾನೆಲ್‌ನಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳು ವರದಿಗಾರರು, ನಿರೂಪಕರು ಅಥವಾ ತೃತೀಯ ಪಕ್ಷದ ಮೂಲಗಳ ವೈಯಕ್ತಿಕ ಅಭಿಪ್ರಾಯಗಳಾಗಿರಬಹುದು; ಅವು “ಭೀಮ ಹೆಜ್ಜೆ ನ್ಯೂಸ್” ಸಂಸ್ಥೆಯ ಅಧಿಕೃತ ನಿಲುವಾಗಿರಬೇಕೆಂದು ಅನಿವಾರ್ಯವಿಲ್ಲ. ಈ ಚಾನೆಲ್ ಯಾವುದೇ ವ್ಯಕ್ತಿ, ಸಂಸ್ಥೆ, ಸಮುದಾಯ ಅಥವಾ ಸಂಘಟನೆಯನ್ನು ಮಾನಹಾನಿಗೊಳಿಸುವ ಅಥವಾ ಹಾನಿಗೊಳಿಸುವ ಉದ್ದೇಶ ಹೊಂದಿಲ್ಲ. ಯಾವುದೇ ವಿಷಯದಿಂದ ಉಂಟಾಗುವ ಅನಾಹುತಗಳು ಅಥವಾ ಅಸಮಾಧಾನಗಳು ಯಾದೃಚ್ಛಿಕವಾಗಿದ್ದು, ಉದ್ದೇಶಪೂರ್ವಕವಾಗಿರುವುದಿಲ್ಲ. ಈ ಚಾನೆಲ್‌ನಲ್ಲಿ ಬಳಸಲಾಗುವ ಎಲ್ಲಾ ತೃತೀಯ ಪಕ್ಷದ ವಿಷಯಗಳು (ಚಿತ್ರಗಳು, ವೀಡಿಯೊಗಳು, ಧ್ವನಿ, ಗ್ರಾಫಿಕ್ಸ್ ಇತ್ಯಾದಿ) ಭಾರತೀಯ ಕಾಪಿರೈಟ್ ಕಾಯ್ದೆ, 1957 ಮತ್ತು “Fair Dealing / Fair Use” ತತ್ವಗಳ ಅಡಿಯಲ್ಲಿ ಸುದ್ದಿವಿವರಣೆ, ವಿಮರ್ಶೆ, ಟಿಪ್ಪಣಿ ಮತ್ತು ಶಿಕ್ಷಣ ಉದ್ದೇಶಗಳಿಗೆ ಮಾತ್ರ ಬಳಸಲ್ಪಟ್ಟಿವೆ. ಯಾವುದೇ ಕಾಪಿರೈಟ್ ಉಲ್ಲಂಘನೆ ಉದ್ದೇಶವಿಲ್ಲ. YouTube ಕಾಪಿರೈಟ್ ಪಾಲಿಸಿ ಮತ್ತು Digital Millennium Copyright Act (DMCA) ಅನುಸಾರ, ಯಾವುದೇ ಕಾಪಿರೈಟ್ ಅಥವಾ ವಿಷಯದ ಹಕ್ಕುಗಳ ಕುರಿತು ದೂರುಗಳಿದ್ದರೆ, ದಯವಿಟ್ಟು ನಮಗೆ ಅಧಿಕೃತವಾಗಿ ತಿಳಿಸಬೇಕು. ಪರಿಶೀಲನೆಯ ನಂತರ ಅಗತ್ಯವಿದ್ದರೆ ವಿಷಯವನ್ನು ತಕ್ಷಣ ತೆಗೆದುಹಾಕಲಾಗುತ್ತದೆ. ಈ ಚಾನೆಲ್‌ನಲ್ಲಿರುವ ವಿಷಯಗಳು ಯಾವುದೇ ಕಾನೂನು, ವೈದ್ಯಕೀಯ, ಹಣಕಾಸು ಅಥವಾ ವೃತ್ತಿಪರ ಸಲಹೆಗಳಾಗಿ ಪರಿಗಣಿಸಲಾಗುವುದಿಲ್ಲ. ಈ ಚಾನೆಲ್ ಅನ್ನು ಬಳಸುವುದರಿಂದ, ನೀವು ಮೇಲ್ಕಂಡ ಎಲ್ಲಾ ನಿಯಮಗಳು, ಷರತ್ತುಗಳು ಮತ್ತು ಅಸ್ವೀಕಾರ ಸೂಚನೆಗಳನ್ನು ಸಂಪೂರ್ಣವಾಗಿ ಒಪ್ಪುತ್ತೀರಿ. *ಭೀಮ ಹೆಜ್ಜೆ ನ್ಯೂಸ್*
    1
    (ಭೀಮ ಹೆಜ್ಜೆ ನ್ಯೂಸ)  ಮೂಗಳೊಳ್ಳಿ ಗ್ರಾ.ಪಂ ನಿವೇಶನ ಹಂಚಿಕೆ ಮಹಾ ಹಗರಣ - ಭಾಗ 2
ಮೂಗಳೊಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಮುಳುಗಡೆ ಸಂತ್ರಸ್ತರ ನಿವೇಶನ ಹಂಚಿಕೆ ಅಕ್ರಮದ ಕರಾಳ ಮುಖ ಈಗ ಬಯಲಾಗಿದೆ. ಮಾಜಿ ಪಿಡಿಒ ಅರ್ಚನಾ ಕುಲಕರ್ಣಿ ಅವರು ಎಸಗಿರುವ ಬೃಹತ್ ಅಕ್ರಮವನ್ನು ಪ್ರಸ್ತುತ ಪಿಡಿಒ ನಡಾಫ್ ಅವರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ!
ಸಂತ್ರಸ್ತರಿಗೆ ತಲುಪಬೇಕಿದ್ದ ಸೈಟುಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಅವರ ನಿಕಟ ಸಂಬಂಧಿಕರ ಹೆಸರಿಗೆ ಅಕ್ರಮವಾಗಿ ಹಂಚಿಕೆ ಮಾಡಿರುವುದು ಈಗ ಸಾಬೀತಾಗಿದೆ. ಈ ಕುರಿತು ಸಂಪೂರ್ಣ ವರದಿ ನೋಡಿ.
ವಿಷಯದ ಪ್ರಮುಖ ಮುಖ್ಯಾಂಶಗಳು:
ಮಾಜಿ ಪಿಡಿಒ ಅರ್ಚನಾ ಕುಲಕರ್ಣಿ ಅವರಿಂದ ನಿವೇಶನ ಹಂಚಿಕೆಯಲ್ಲಿ ಅಕ್ರಮ.
ಪ್ರಸ್ತುತ ಪಿಡಿಒ ನಡಾಫ್ ಅವರಿಂದ ಅಧಿಕೃತವಾಗಿ ಸತ್ಯ ಒಪ್ಪಿಗೆ.
ಅಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಿಕರ ಹೆಸರಿನಲ್ಲಿದೆ ನಿವೇಶನಗಳು!
ಅರ್ಹ ಮುಳುಗಡೆ ಸಂತ್ರಸ್ತರಿಗೆ ಸಿಗದ ನ್ಯಾಯ - ಸಾರ್ವಜನಿಕರ ಆಕ್ರೋಶ.
ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ:
ಈ ಭ್ರಷ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕೇ? ನಿಮ್ಮ ಅನಿಸಿಕೆಯನ್ನು ತಿಳಿಸಿ.
Mugalolli Gram Panchayat scam, Mugalolli site scam part 2, PDO Archana Kulkarni scam, PDO Nadaf exposure, Mulugade santrastara niveshana, Gram panchayat corruption Karnataka, Kannada investigative news, YouTube news script Kannada
“ಭೀಮ ಹೆಜ್ಜೆ ನ್ಯೂಸ್” ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟವಾಗುವ ಎಲ್ಲಾ ವಿಷಯಗಳು ಕೇವಲ ಸಾರ್ವಜನಿಕ ಹಿತಾಸಕ್ತಿ, ಮಾಹಿತಿ, ಶಿಕ್ಷಣ ಮತ್ತು ಸುದ್ದಿವಿವರಣೆ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲ್ಪಟ್ಟಿವೆ. ಈ ಚಾನೆಲ್‌ನಲ್ಲಿ ಪ್ರಕಟವಾಗುವ ವಿಷಯಗಳು YouTube Community Guidelines, YouTube Terms of Service ಮತ್ತು ಅನ್ವಯಿಸುವ ಭಾರತೀಯ ಕಾನೂನುಗಳು, ವಿಶೇಷವಾಗಿ ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 (IT Act), ಕಾಪಿರೈಟ್ ಕಾಯ್ದೆ, 1957 ಮತ್ತು ಮಾನಹಾನಿ ಸಂಬಂಧಿತ ಕಾನೂನುಗಳಿಗೆ ಅನುಗುಣವಾಗಿರಲು ಪ್ರಯತ್ನಿಸಲಾಗುತ್ತದೆ.
ಈ ಚಾನೆಲ್‌ನಲ್ಲಿ ನೀಡಲಾಗುವ ಎಲ್ಲಾ ಸುದ್ದಿಗಳು, ವರದಿಗಳು ಮತ್ತು ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಿರುವ ಮುಲಗಳು, ಅಧಿಕೃತ ಪ್ರಕಟಣೆಗಳು, ತೃತೀಯ ಪಕ್ಷದ ವಿಷಯಗಳು ಮತ್ತು/ಅಥವಾ ಸ್ವತಂತ್ರ ವರದಿ ಸಂಗ್ರಹದ ಆಧಾರದ ಮೇಲೆ ನೀಡಲ್ಪಟ್ಟಿವೆ. ಮಾಹಿತಿಯ ನಿಖರತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಲು ಪ್ರಯತ್ನಿಸಲಾಗುತ್ತದೆಯಾದರೂ, “ಭೀಮ ಹೆಜ್ಜೆ ನ್ಯೂಸ್” ಯಾವುದೇ ರೀತಿಯ ಖಾತರಿಯನ್ನು ನೀಡುವುದಿಲ್ಲ.
ಈ ಚಾನೆಲ್‌ನಲ್ಲಿರುವ ಯಾವುದೇ ವಿಷಯವನ್ನು ಅವಲಂಬಿಸಿ ಕೈಗೊಳ್ಳುವ ಕ್ರಮಗಳಿಗೆ, ಪ್ರೇಕ್ಷಕರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ಈ ಚಾನೆಲ್, ಅದರ ಮಾಲೀಕರು, ನಿರ್ವಹಕರು, ಸಿಬ್ಬಂದಿ ಅಥವಾ ಸಂಬಂಧಿತ ವ್ಯಕ್ತಿಗಳು ಯಾವುದೇ ನೇರ, ಪರೋಕ್ಷ, ಅನಿವಾರ್ಯ, ವಿಶೇಷ ಅಥವಾ ಪರಿಣಾಮಕಾರಿ ಹಾನಿಗಳಿಗೆ ಕಾನೂನುಬದ್ಧವಾಗಿ ಜವಾಬ್ದಾರರಾಗುವುದಿಲ್ಲ.
ಈ ಚಾನೆಲ್‌ನಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳು ವರದಿಗಾರರು, ನಿರೂಪಕರು ಅಥವಾ ತೃತೀಯ ಪಕ್ಷದ ಮೂಲಗಳ ವೈಯಕ್ತಿಕ ಅಭಿಪ್ರಾಯಗಳಾಗಿರಬಹುದು; ಅವು “ಭೀಮ ಹೆಜ್ಜೆ ನ್ಯೂಸ್” ಸಂಸ್ಥೆಯ ಅಧಿಕೃತ ನಿಲುವಾಗಿರಬೇಕೆಂದು ಅನಿವಾರ್ಯವಿಲ್ಲ.
ಈ ಚಾನೆಲ್ ಯಾವುದೇ ವ್ಯಕ್ತಿ, ಸಂಸ್ಥೆ, ಸಮುದಾಯ ಅಥವಾ ಸಂಘಟನೆಯನ್ನು ಮಾನಹಾನಿಗೊಳಿಸುವ ಅಥವಾ ಹಾನಿಗೊಳಿಸುವ ಉದ್ದೇಶ ಹೊಂದಿಲ್ಲ. ಯಾವುದೇ ವಿಷಯದಿಂದ ಉಂಟಾಗುವ ಅನಾಹುತಗಳು ಅಥವಾ ಅಸಮಾಧಾನಗಳು ಯಾದೃಚ್ಛಿಕವಾಗಿದ್ದು, ಉದ್ದೇಶಪೂರ್ವಕವಾಗಿರುವುದಿಲ್ಲ.
ಈ ಚಾನೆಲ್‌ನಲ್ಲಿ ಬಳಸಲಾಗುವ ಎಲ್ಲಾ ತೃತೀಯ ಪಕ್ಷದ ವಿಷಯಗಳು (ಚಿತ್ರಗಳು, ವೀಡಿಯೊಗಳು, ಧ್ವನಿ, ಗ್ರಾಫಿಕ್ಸ್ ಇತ್ಯಾದಿ) ಭಾರತೀಯ ಕಾಪಿರೈಟ್ ಕಾಯ್ದೆ, 1957 ಮತ್ತು “Fair Dealing / Fair Use” ತತ್ವಗಳ ಅಡಿಯಲ್ಲಿ ಸುದ್ದಿವಿವರಣೆ, ವಿಮರ್ಶೆ, ಟಿಪ್ಪಣಿ ಮತ್ತು ಶಿಕ್ಷಣ ಉದ್ದೇಶಗಳಿಗೆ ಮಾತ್ರ ಬಳಸಲ್ಪಟ್ಟಿವೆ. ಯಾವುದೇ ಕಾಪಿರೈಟ್ ಉಲ್ಲಂಘನೆ ಉದ್ದೇಶವಿಲ್ಲ.
YouTube ಕಾಪಿರೈಟ್ ಪಾಲಿಸಿ ಮತ್ತು Digital Millennium Copyright Act (DMCA) ಅನುಸಾರ, ಯಾವುದೇ ಕಾಪಿರೈಟ್ ಅಥವಾ ವಿಷಯದ ಹಕ್ಕುಗಳ ಕುರಿತು ದೂರುಗಳಿದ್ದರೆ, ದಯವಿಟ್ಟು ನಮಗೆ ಅಧಿಕೃತವಾಗಿ ತಿಳಿಸಬೇಕು. ಪರಿಶೀಲನೆಯ ನಂತರ ಅಗತ್ಯವಿದ್ದರೆ ವಿಷಯವನ್ನು ತಕ್ಷಣ ತೆಗೆದುಹಾಕಲಾಗುತ್ತದೆ.
ಈ ಚಾನೆಲ್‌ನಲ್ಲಿರುವ ವಿಷಯಗಳು ಯಾವುದೇ ಕಾನೂನು, ವೈದ್ಯಕೀಯ, ಹಣಕಾಸು ಅಥವಾ ವೃತ್ತಿಪರ ಸಲಹೆಗಳಾಗಿ ಪರಿಗಣಿಸಲಾಗುವುದಿಲ್ಲ.
ಈ ಚಾನೆಲ್ ಅನ್ನು ಬಳಸುವುದರಿಂದ, ನೀವು ಮೇಲ್ಕಂಡ ಎಲ್ಲಾ ನಿಯಮಗಳು, ಷರತ್ತುಗಳು ಮತ್ತು ಅಸ್ವೀಕಾರ ಸೂಚನೆಗಳನ್ನು ಸಂಪೂರ್ಣವಾಗಿ ಒಪ್ಪುತ್ತೀರಿ.
*ಭೀಮ ಹೆಜ್ಜೆ ನ್ಯೂಸ್*
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    50 min ago
  • ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಾಗಲಕೋಟೆ ನಗರದ ಉಪ್ಪರ ಮೊಹಲ್ಲಾದಲ್ಲಿ ಸ್ಥಬ್ದ ಚಿತ್ರ ಪ್ರದರ್ಶನ
    1
    ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಾಗಲಕೋಟೆ ನಗರದ ಉಪ್ಪರ ಮೊಹಲ್ಲಾದಲ್ಲಿ ಸ್ಥಬ್ದ ಚಿತ್ರ ಪ್ರದರ್ಶನ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    4 hrs ago
  • ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ.. ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..
    1
    ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..
ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    18 hrs ago
  • ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ ಕಾಶಪ್ಪನವರ ಅಭಿಮಾನಿಗಳು ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ ಕಾಶಪ್ಪನವರ ಅಭಿಮಾನಿಗಳು ಇಳಕಲ್:  ವಿಜಯಾನಂದ ಕಾಶಪ್ಪನವರ ಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ, ಈ ಹಿಂದೆ ಹೊತ್ತಿದ್ದ ಹರಕೆ ತೀರಿಸಲು ಅವರ ಅಭಿಮಾನಿಗಳು ಇಳಕಲ್ ದಿಂದ ಬನಶಂಕರಿ ದೇವಿಗೆ ಪಾದಯಾತ್ರೆ ಹೊರಟರು.
    4
    ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ  ಕಾಶಪ್ಪನವರ ಅಭಿಮಾನಿಗಳು
ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ  ಕಾಶಪ್ಪನವರ ಅಭಿಮಾನಿಗಳು
ಇಳಕಲ್:  ವಿಜಯಾನಂದ ಕಾಶಪ್ಪನವರ ಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ, ಈ ಹಿಂದೆ ಹೊತ್ತಿದ್ದ ಹರಕೆ ತೀರಿಸಲು ಅವರ ಅಭಿಮಾನಿಗಳು  ಇಳಕಲ್ ದಿಂದ ಬನಶಂಕರಿ ದೇವಿಗೆ  ಪಾದಯಾತ್ರೆ  ಹೊರಟರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು ಪ್ಯಾಲೆಸ್ಟಿನ ಧ್ವಜ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು ಅಟ್ಟಹಾಸ ಮಿತಿ ಮೀರುತ್ತದೆ ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ
    1
    ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು  ಪ್ಯಾಲೆಸ್ಟಿನ ಧ್ವಜ 
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು  ಅಟ್ಟಹಾಸ ಮಿತಿ ಮೀರುತ್ತದೆ  ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು  ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು  ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ
    user_Sharanugouda Patil
    Sharanugouda Patil
    Muddebihal, Vijayapura•
    1 hr ago
  • ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು.
ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು.
ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು.
ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು.
ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ಎಸ್.ಬಿ. ಒಡೆಯರ್ ಮುದಗಲ್
    ಎಸ್.ಬಿ. ಒಡೆಯರ್ ಮುದಗಲ್
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    22 hrs ago
  • ಆಗಸ್ಟ್ 30 ರಂದು ಕಮತಗಿಯಲ್ಲಿ AICSCA CSC Foundation ಉದ್ಘಾಟನೆ
    1
    ಆಗಸ್ಟ್ 30 ರಂದು ಕಮತಗಿಯಲ್ಲಿ AICSCA CSC Foundation ಉದ್ಘಾಟನೆ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.