logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿಡ್ಲಘಟ್ಟ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ಉಚಿತ ತಪಾಸಣಾ ಶಿಬಿರ ಮಳ್ಳೂರು ಗ್ರಾಮದ ಮಲ್ಲಶೆಟ್ಟಿ ಗೌರಮ್ಮ ರವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತ ಕಿಡ್ನಿ ಮೂತ್ರಪಿಂಡ ತಪಾಸಣಾ ಶಿಬಿರ

14 hrs ago
user_Venu Gopal
Venu Gopal
ಪತ್ರಕರ್ತ Sidlaghatta, Chikkaballapura•
14 hrs ago

ಶಿಡ್ಲಘಟ್ಟ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ಉಚಿತ ತಪಾಸಣಾ ಶಿಬಿರ ಮಳ್ಳೂರು ಗ್ರಾಮದ ಮಲ್ಲಶೆಟ್ಟಿ ಗೌರಮ್ಮ ರವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತ ಕಿಡ್ನಿ ಮೂತ್ರಪಿಂಡ ತಪಾಸಣಾ ಶಿಬಿರ

More news from Chikkaballapura and nearby areas
  • ಮಳ್ಳೂರು ಗ್ರಾಮದ ಮಲ್ಲಶೆಟ್ಟಿ ಗೌರಮ್ಮ ರವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತ ಕಿಡ್ನಿ ಮೂತ್ರಪಿಂಡ ತಪಾಸಣಾ ಶಿಬಿರ
    1
    ಮಳ್ಳೂರು ಗ್ರಾಮದ ಮಲ್ಲಶೆಟ್ಟಿ ಗೌರಮ್ಮ ರವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತ ಕಿಡ್ನಿ ಮೂತ್ರಪಿಂಡ ತಪಾಸಣಾ ಶಿಬಿರ
    user_Venu Gopal
    Venu Gopal
    ಪತ್ರಕರ್ತ Sidlaghatta, Chikkaballapura•
    14 hrs ago
  • ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಸಮಾಜ ಸೇವಕ ನರಸಿಂಹಮೂರ್ತಿ ಭೇಟಿ: ರೈತರು ಹಾಗೂ ವ್ಯಾಪಾರಸ್ಥರ ಏಳಿಗೆಗಾಗಿ ವಿಶೇಷ ಪ್ರಾರ್ಥನೆ. ​ಶಿಡ್ಲಘಟ್ಟ : ಈ ಭಾಗದ ಅತ್ಯಂತ ಶ್ರದ್ಧಾ ಕೇಂದ್ರವಾಗಿರುವ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಮೀನಾಕ್ಷಿ ಫೌಂಡೇಶನ್ ಅಧ್ಯಕ್ಷರು ಹಾಗೂ ಸಮಾಜ ಸೇವಕರು ಆದ ಬೀರಪ್ಪನಹಳ್ಳಿ ಗೌಡನವರ ನರಸಿಂಹಮೂರ್ತಿ ಅವರು ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ದೇವಸ್ಥಾನದ ಅಭಿವೃದ್ಧಿ ಹಾಗೂ ಲೋಕ ಕಲ್ಯಾಣಕ್ಕಾಗಿ ತಮ್ಮ ಅಳಿಲು ಸೇವೆಯನ್ನು ಅರ್ಪಿಸುವುದಾಗಿ ಭರವಸೆ ನೀಡಿದರು. ಶಿಡ್ಲಘಟ್ಟ ನಗರದ ಬೈಪಾಸ್ ರಸ್ತೆಯಲ್ಲಿರುವ ಪೂಜಮ್ಮ ದೇವಿಯ ಕರಗ ಮಹೋತ್ಸವ ಅಂಗವಾಗಿ ವಿಶೇಷ ಪೂಜೆಯನ್ನು ಹಮ್ಮಿಕೊಂಡಿದ್ದು ದೇವಾಲಯಕ್ಕೆ ಭೇಟಿ ತಾಯಿಯ ದರ್ಶನ ಪಡೆದು ಕ್ಷೇತ್ರದ ಜನತೆಯ ಒಳತಿಗಾಗಿ ದೇವರಲ್ಲಿ ಪ್ರಾರ್ಥಿಸಿದರು . ಸ್ಥಳೀಯ ಮುಖಂಡರಾದ ಮುನಿಯಪ್ಪಣ್ಣ ಅವರ ವಿಶೇಷ ಆಹ್ವಾನದ ಮೇರೆಗೆ ದೇವಸ್ಥಾನಕ್ಕೆ ಆಗಮಿಸಿದ ನರಸಿಂಹಮೂರ್ತಿ ಅವರಿಗೆ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ದಾರಿಯಲ್ಲಿ ತಾವು ನಿರಂತರವಾಗಿ ಸಂಚರಿಸುತ್ತಿರುವುದಾಗಿ ಮತ್ತು ಈ ಪುರಾತನ ದೇವಸ್ಥಾನದೊಂದಿಗೆ ತಮಗೆ ಮೊದಲಿನಿಂದಲೂ ಭಾವನಾತ್ಮಕ ಸಂಬಂಧವಿದೆ ಎಂದು ಸ್ಮರಿಸಿದರು. ಮುನಿಯಪ್ಪಣ್ಣ ಅವರ ಕರೆಯ ಮೇರೆಗೆ ಇಂದು ಇಲ್ಲಿಗೆ ಬಂದು ದೇವಿಯ ಸೇವೆ ಮಾಡುವ ಸೌಭಾಗ್ಯ ಸಿಕ್ಕಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ​ ಪೂಜಮ್ಮ ದೇವಿಯ ಕರಗ ಮಹೋತ್ಸವದಲ್ಲಿ ಭಾಗವಹಿಸಿದ ಅವರು, "ನಮ್ಮ ಕೈಲಾದ ಅಳಿಲು ಸೇವೆಯನ್ನು ಈ ಪುಣ್ಯಕ್ಷೇತ್ರಕ್ಕೆ ಸಲ್ಲಿಸುತ್ತಿದ್ದೇವೆ. ಭಕ್ತಿಯಿಂದ ಮಾಡುವ ಸಣ್ಣ ಸೇವೆಯೂ ದೊಡ್ಡ ಬದಲಾವಣೆಗೆ ಕಾರಣವಾಗುತ್ತದೆ" ಎಂದು ಅಭಿಪ್ರಾಯಪಟ್ಟರು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡುವ ಆಶಯವನ್ನು ಅವರು ವ್ಯಕ್ತಪಡಿಸಿದರು. ​ ಮುಖ್ಯವಾಗಿ ಈ ಭಾಗದ ಶ್ರಮಿಕ ವರ್ಗದವರ ಬಗ್ಗೆ ಮಾತನಾಡಿದ ನರಸಿಂಹಮೂರ್ತಿ ಅವರು, "ಪೂಜಮ್ಮ ತಾಯಿಯ ಆಶೀರ್ವಾದ ಸಮಾಜದ ಪ್ರತಿಯೊಬ್ಬರಿಗೂ ಸಿಗಬೇಕು. ವಿಶೇಷವಾಗಿ ನಮ್ಮ ಬೆನ್ನೆಲುಬಾಗಿರುವ ರೈತರು ಮತ್ತು ಜೀವನೋಪಾಯಕ್ಕಾಗಿ ಶ್ರಮಿಸುವ ವ್ಯಾಪಾರಸ್ಥರಿಗೆ ತಾಯಿ ಒಳ್ಳೆಯದು ಮಾಡಲಿ" ಎಂದು ಹಾರೈಸಿದರು. ಈ ಭಾಗದ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿ ಮತ್ತು ಎಲ್ಲರ ಮನೆಯಲ್ಲಿ ಸುಖ-ಶಾಂತಿ ನೆಲೆಸಲಿ ಎಂದು ಅವರು ದೇವಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಕಮಿಟಿಯವರು ಮಾತನಾಡಿ ಹುಣ್ಣಿಮೆಯ  ದಿವಸ ಗ್ರಹಣ ಇರುವುದರಿಂದ ಸಂಜೆ 3 ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ನಿಲ್ಲಿಸಿ ಗ್ರಹಣ ಮುಗಿದ ಬಳಿಕ ದೇವಾಲಯವನ್ನು ಸ್ವಚ್ಛಗೊಳಿಸಿ  ರಾತ್ರಿ 11 ಗಂಟೆಗೆ ಕರಗ ಮಹೋತ್ಸವ ಪ್ರಾರಂಭವಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪೂಜಮ್ಮ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾದ ಚಿಕ್ಕಮುನಿಯಪ್ಪ, ಉಪಾಧ್ಯಕ್ಷರಾದ ಆರ್.ಗಣೇಶ್, ಕೆ. ಮಂಜುನಾಥ್, ಕಾರ್ಯದರ್ಶಿ ನಾರಾಯಣಸ್ವಾಮಿ, ಖಜಾಂಚಿ ಚಿಕ್ಕಮುನಿಯಪ್ಪ, ಬೀರಪ್ಪನಹಳ್ಳಿ ದ್ಯಾವಪ್ಪ,ಬಿ.ಎಂ.ಕೃಷ್ಣ, ಹರಿಕೃಷ್ಣ, ಕುರುಬರಪೇಟೆ ಚಂದ್ರಶೇಖರ್,ವಿಘ್ನೇಶ್,ಸೇರಿದಂತೆ ನಗರದ ಪೂಜ ಮ್ಮ ದೇವಿ ಭಕ್ತರು ಪಾಲ್ಗೊಂಡಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ
    1
    ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಸಮಾಜ ಸೇವಕ ನರಸಿಂಹಮೂರ್ತಿ ಭೇಟಿ: ರೈತರು ಹಾಗೂ ವ್ಯಾಪಾರಸ್ಥರ ಏಳಿಗೆಗಾಗಿ ವಿಶೇಷ ಪ್ರಾರ್ಥನೆ.
​ಶಿಡ್ಲಘಟ್ಟ : ಈ ಭಾಗದ ಅತ್ಯಂತ ಶ್ರದ್ಧಾ ಕೇಂದ್ರವಾಗಿರುವ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಮೀನಾಕ್ಷಿ ಫೌಂಡೇಶನ್ ಅಧ್ಯಕ್ಷರು ಹಾಗೂ ಸಮಾಜ ಸೇವಕರು ಆದ ಬೀರಪ್ಪನಹಳ್ಳಿ ಗೌಡನವರ ನರಸಿಂಹಮೂರ್ತಿ ಅವರು ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ದೇವಸ್ಥಾನದ ಅಭಿವೃದ್ಧಿ ಹಾಗೂ ಲೋಕ ಕಲ್ಯಾಣಕ್ಕಾಗಿ ತಮ್ಮ ಅಳಿಲು ಸೇವೆಯನ್ನು ಅರ್ಪಿಸುವುದಾಗಿ ಭರವಸೆ ನೀಡಿದರು.
ಶಿಡ್ಲಘಟ್ಟ ನಗರದ ಬೈಪಾಸ್ ರಸ್ತೆಯಲ್ಲಿರುವ ಪೂಜಮ್ಮ ದೇವಿಯ ಕರಗ ಮಹೋತ್ಸವ ಅಂಗವಾಗಿ ವಿಶೇಷ ಪೂಜೆಯನ್ನು ಹಮ್ಮಿಕೊಂಡಿದ್ದು ದೇವಾಲಯಕ್ಕೆ ಭೇಟಿ ತಾಯಿಯ ದರ್ಶನ ಪಡೆದು ಕ್ಷೇತ್ರದ ಜನತೆಯ ಒಳತಿಗಾಗಿ ದೇವರಲ್ಲಿ ಪ್ರಾರ್ಥಿಸಿದರು .
ಸ್ಥಳೀಯ ಮುಖಂಡರಾದ ಮುನಿಯಪ್ಪಣ್ಣ ಅವರ ವಿಶೇಷ ಆಹ್ವಾನದ ಮೇರೆಗೆ ದೇವಸ್ಥಾನಕ್ಕೆ ಆಗಮಿಸಿದ ನರಸಿಂಹಮೂರ್ತಿ ಅವರಿಗೆ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ದಾರಿಯಲ್ಲಿ ತಾವು ನಿರಂತರವಾಗಿ ಸಂಚರಿಸುತ್ತಿರುವುದಾಗಿ ಮತ್ತು ಈ ಪುರಾತನ ದೇವಸ್ಥಾನದೊಂದಿಗೆ ತಮಗೆ ಮೊದಲಿನಿಂದಲೂ ಭಾವನಾತ್ಮಕ ಸಂಬಂಧವಿದೆ ಎಂದು ಸ್ಮರಿಸಿದರು. ಮುನಿಯಪ್ಪಣ್ಣ ಅವರ ಕರೆಯ ಮೇರೆಗೆ ಇಂದು ಇಲ್ಲಿಗೆ ಬಂದು ದೇವಿಯ ಸೇವೆ ಮಾಡುವ ಸೌಭಾಗ್ಯ ಸಿಕ್ಕಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು.
​
ಪೂಜಮ್ಮ ದೇವಿಯ ಕರಗ ಮಹೋತ್ಸವದಲ್ಲಿ ಭಾಗವಹಿಸಿದ ಅವರು, "ನಮ್ಮ ಕೈಲಾದ ಅಳಿಲು ಸೇವೆಯನ್ನು ಈ ಪುಣ್ಯಕ್ಷೇತ್ರಕ್ಕೆ ಸಲ್ಲಿಸುತ್ತಿದ್ದೇವೆ. ಭಕ್ತಿಯಿಂದ ಮಾಡುವ ಸಣ್ಣ ಸೇವೆಯೂ ದೊಡ್ಡ ಬದಲಾವಣೆಗೆ ಕಾರಣವಾಗುತ್ತದೆ" ಎಂದು ಅಭಿಪ್ರಾಯಪಟ್ಟರು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡುವ ಆಶಯವನ್ನು ಅವರು ವ್ಯಕ್ತಪಡಿಸಿದರು.
​
ಮುಖ್ಯವಾಗಿ ಈ ಭಾಗದ ಶ್ರಮಿಕ ವರ್ಗದವರ ಬಗ್ಗೆ ಮಾತನಾಡಿದ ನರಸಿಂಹಮೂರ್ತಿ ಅವರು, "ಪೂಜಮ್ಮ ತಾಯಿಯ ಆಶೀರ್ವಾದ ಸಮಾಜದ ಪ್ರತಿಯೊಬ್ಬರಿಗೂ ಸಿಗಬೇಕು. ವಿಶೇಷವಾಗಿ ನಮ್ಮ ಬೆನ್ನೆಲುಬಾಗಿರುವ ರೈತರು ಮತ್ತು ಜೀವನೋಪಾಯಕ್ಕಾಗಿ ಶ್ರಮಿಸುವ ವ್ಯಾಪಾರಸ್ಥರಿಗೆ ತಾಯಿ ಒಳ್ಳೆಯದು ಮಾಡಲಿ" ಎಂದು ಹಾರೈಸಿದರು. ಈ ಭಾಗದ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿ ಮತ್ತು ಎಲ್ಲರ ಮನೆಯಲ್ಲಿ ಸುಖ-ಶಾಂತಿ ನೆಲೆಸಲಿ ಎಂದು ಅವರು ದೇವಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವಾಲಯದ ಕಮಿಟಿಯವರು ಮಾತನಾಡಿ ಹುಣ್ಣಿಮೆಯ  ದಿವಸ ಗ್ರಹಣ ಇರುವುದರಿಂದ ಸಂಜೆ 3 ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ನಿಲ್ಲಿಸಿ ಗ್ರಹಣ ಮುಗಿದ ಬಳಿಕ ದೇವಾಲಯವನ್ನು ಸ್ವಚ್ಛಗೊಳಿಸಿ  ರಾತ್ರಿ 11 ಗಂಟೆಗೆ ಕರಗ ಮಹೋತ್ಸವ ಪ್ರಾರಂಭವಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೂಜಮ್ಮ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾದ ಚಿಕ್ಕಮುನಿಯಪ್ಪ, ಉಪಾಧ್ಯಕ್ಷರಾದ ಆರ್.ಗಣೇಶ್, ಕೆ. ಮಂಜುನಾಥ್, ಕಾರ್ಯದರ್ಶಿ 
ನಾರಾಯಣಸ್ವಾಮಿ, ಖಜಾಂಚಿ ಚಿಕ್ಕಮುನಿಯಪ್ಪ, ಬೀರಪ್ಪನಹಳ್ಳಿ ದ್ಯಾವಪ್ಪ,ಬಿ.ಎಂ.ಕೃಷ್ಣ, ಹರಿಕೃಷ್ಣ, ಕುರುಬರಪೇಟೆ ಚಂದ್ರಶೇಖರ್,ವಿಘ್ನೇಶ್,ಸೇರಿದಂತೆ ನಗರದ ಪೂಜ ಮ್ಮ ದೇವಿ ಭಕ್ತರು ಪಾಲ್ಗೊಂಡಿದ್ದರು.
ವರದಿ ನಂದಿ ರಾಜೇಶ್ ಶಿಡ್ಲಘಟ್ಟ
    user_Nandi Rajesh Press reporter
    Nandi Rajesh Press reporter
    ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • *ಚಿಂತಾಮಣಿ:-ಗುಡಿಸಲು ಮುಕ್ತ ವನ್ನಾಗಿ ಮಾಡುವುದು ನನ್ನ ಗುರಿ ಸಿಎಂ ಬೈರೇಗೌಡ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಅಧ್ಯಕ್ಷರು* ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮಾನವ ಹಕ್ಕುಗಳು ಕಮಿಟಿ ಹಾಗೂ ಕರ್ನಾಟಕ ರಾಜ್ಯ ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಹಾಗೂ ಇತರೆ ಕಾರ್ಮಿಕ ಸಂಘ , ಸಹಯೋಗದಲ್ಲಿ ಇಂದು ಚಿಂತಾಮಣಿ ತಾಲೂಕಿನಲ್ಲಿ ಪತ್ರಿಕಾ ಭವನದಲ್ಲಿ ಮನೆ ಸಾಮಗ್ರಿಗಳು ವಿತರಣಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಇನ್ನು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಸಿ ಎಂ ಬೈರೇಗೌಡ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಸಾವಿರ ಮನೆಗಳ ನಿರ್ಮಾಣ ಮಾಡೋದಾ ಗೆ ಹೇಳಿದ್ದಾರೆ ಅಂತಂತವಾಗಿ ಸಾಮರ್ಥ್ಯವನ್ನು ವಿತರಣೆ ಮಾಡಲಾಗುವುದು 15ಕ್ಕೆ 21 ಅಳತಗೆ ತಕ್ಕಂತೆ ಸಾಮಗ್ರಿಗಳನ್ನು ನೀಡಲಾಗುವುದು ಈ ಜಿಲ್ಲೆಯಲ್ಲಿರುವ ಕಡು ಬಡವರಿಗೆ ಈ ಅವಕಾಶವನ್ನು ಕಲ್ಪಿಸಿದ್ದಾರೆ ಇನ್ನೂ ಇದೇ ಸಂದರ್ಭದಲ್ಲಿ:-ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ದೇವರಾಜ್ ಉಪಾಧ್ಯಕ್ಷ ಶಿವಾರೆಡ್ಡಿ ಖಜಾಂಚಿ ರಾಜಣ್ಣ ಪ್ರಧಾನ ಕಾರ್ಯದರ್ಶಿ ವೆಂಕಟೇಶ್,ಗೌರವಾಧ್ಯಕ್ಷರಾದ ರಾಮಕೃಷ್ಣಪ್ಪ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು ವರದಿ:-ಸೀನ.ಟಿ ಚಿಂತಾಮಣಿ
    2
    *ಚಿಂತಾಮಣಿ:-ಗುಡಿಸಲು ಮುಕ್ತ ವನ್ನಾಗಿ ಮಾಡುವುದು ನನ್ನ ಗುರಿ ಸಿಎಂ ಬೈರೇಗೌಡ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಅಧ್ಯಕ್ಷರು*
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮಾನವ ಹಕ್ಕುಗಳು ಕಮಿಟಿ ಹಾಗೂ ಕರ್ನಾಟಕ ರಾಜ್ಯ ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಹಾಗೂ ಇತರೆ ಕಾರ್ಮಿಕ ಸಂಘ , ಸಹಯೋಗದಲ್ಲಿ ಇಂದು ಚಿಂತಾಮಣಿ ತಾಲೂಕಿನಲ್ಲಿ ಪತ್ರಿಕಾ ಭವನದಲ್ಲಿ ಮನೆ  ಸಾಮಗ್ರಿಗಳು ವಿತರಣಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು 
ಇನ್ನು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಸಿ ಎಂ ಬೈರೇಗೌಡ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಸಾವಿರ ಮನೆಗಳ ನಿರ್ಮಾಣ ಮಾಡೋದಾ ಗೆ ಹೇಳಿದ್ದಾರೆ ಅಂತಂತವಾಗಿ ಸಾಮರ್ಥ್ಯವನ್ನು ವಿತರಣೆ ಮಾಡಲಾಗುವುದು 15ಕ್ಕೆ 21 ಅಳತಗೆ ತಕ್ಕಂತೆ ಸಾಮಗ್ರಿಗಳನ್ನು ನೀಡಲಾಗುವುದು
ಈ ಜಿಲ್ಲೆಯಲ್ಲಿರುವ ಕಡು ಬಡವರಿಗೆ ಈ  ಅವಕಾಶವನ್ನು  
ಕಲ್ಪಿಸಿದ್ದಾರೆ
ಇನ್ನೂ ಇದೇ ಸಂದರ್ಭದಲ್ಲಿ:-ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ದೇವರಾಜ್ ಉಪಾಧ್ಯಕ್ಷ ಶಿವಾರೆಡ್ಡಿ ಖಜಾಂಚಿ ರಾಜಣ್ಣ ಪ್ರಧಾನ ಕಾರ್ಯದರ್ಶಿ ವೆಂಕಟೇಶ್,ಗೌರವಾಧ್ಯಕ್ಷರಾದ ರಾಮಕೃಷ್ಣಪ್ಪ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು
ವರದಿ:-ಸೀನ.ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    15 hrs ago
  • ಐದು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಮುನಿಲಕ್ಷ್ಮಮ್ಮ,ಇಂದು ಕಲ್ಲಹಳ್ಳಿ ಗ್ರಾಮದ ದೊಡ್ಡ ಕೆರೆಯಲ್ಲಿ ಶವವಾಗಿ ಪತ್ತೆ..!
    1
    ಐದು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಮುನಿಲಕ್ಷ್ಮಮ್ಮ,ಇಂದು ಕಲ್ಲಹಳ್ಳಿ ಗ್ರಾಮದ ದೊಡ್ಡ ಕೆರೆಯಲ್ಲಿ ಶವವಾಗಿ ಪತ್ತೆ..!
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    21 hrs ago
  • ನೆಲಮಂಗಲ Instagram ವೀಡಿಯೊ ಪ್ರೇರೇಪಣೆ.. ಬಾಲಕರಿಂದ ಮನೆಗಳಿಗೆ ಕನ್ನ! Instagram ನೋಡಿ ಪ್ರೇರಿತಗೊಂಡು ಅಪ್ರಾಪ್ತ ಬಾಲಕರಿಂದ ಕಳ್ಳತನ ಮನೆ ಬೀಗ ಹೊಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೊಬೈಲ್ ಕಳವು ಇತ್ತೀಚಿಗೆ ಮಾದನಾಯಕನಹಳ್ಳಿಯ ಸಿದ್ಧನಹೊಸಹಳ್ಳಿಯಲ್ಲಿ ನಡೆಸಿದ್ದ ಕಳ್ಳತನ ಮೊಬೈಲ್, ನೆಕ್ಲೆಸ್, ಕಿವಿ ಓಲೆ ಸೇರಿದಂತೆ ಬೆಳ್ಳಿ ಆಭರಣ ಕಳವು ಸದ್ಯ ಕಳ್ಳತನ ಮಾಡಿದ್ದ ಅಪ್ರಾಪ್ತ ಬಾಲಕರು, ಆರೋಪಿಗಳು, ಪೊಲೀಸರ ವಶಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
    1
    ನೆಲಮಂಗಲ
Instagram ವೀಡಿಯೊ ಪ್ರೇರೇಪಣೆ.. ಬಾಲಕರಿಂದ ಮನೆಗಳಿಗೆ ಕನ್ನ!
Instagram ನೋಡಿ ಪ್ರೇರಿತಗೊಂಡು ಅಪ್ರಾಪ್ತ ಬಾಲಕರಿಂದ ಕಳ್ಳತನ
ಮನೆ ಬೀಗ ಹೊಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೊಬೈಲ್ ಕಳವು
ಇತ್ತೀಚಿಗೆ ಮಾದನಾಯಕನಹಳ್ಳಿಯ ಸಿದ್ಧನಹೊಸಹಳ್ಳಿಯಲ್ಲಿ ನಡೆಸಿದ್ದ ಕಳ್ಳತನ
ಮೊಬೈಲ್, ನೆಕ್ಲೆಸ್, ಕಿವಿ ಓಲೆ ಸೇರಿದಂತೆ ಬೆಳ್ಳಿ ಆಭರಣ ಕಳವು
ಸದ್ಯ ಕಳ್ಳತನ ಮಾಡಿದ್ದ ಅಪ್ರಾಪ್ತ ಬಾಲಕರು, ಆರೋಪಿಗಳು, ಪೊಲೀಸರ ವಶಕ್ಕೆ
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    23 hrs ago
  • ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ – ಮೋದಿ ವಿರುದ್ಧ ‘ಎಫ್-ಸ್ಟೈನ್’ ಫೈಲ್ ಆರೋಪ ಖಂಡನೆ..
    1
    ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ – ಮೋದಿ ವಿರುದ್ಧ ‘ಎಫ್-ಸ್ಟೈನ್’ ಫೈಲ್ ಆರೋಪ ಖಂಡನೆ..
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    1 hr ago
  • SIP N CHILL SODA SHOP NEW CITY OPPOSITE PRABHA TAKIES KOLAR CONTACT NUMBER .7899287733. VISIT YOUR FAMILY...........
    1
    SIP N CHILL SODA SHOP NEW CITY  OPPOSITE PRABHA TAKIES KOLAR
CONTACT NUMBER .7899287733. VISIT YOUR FAMILY...........
    user_Dr athif pasha Kolar
    Dr athif pasha Kolar
    Cafe ಕೋಲಾರ, ಕೋಲಾರ, ಕರ್ನಾಟಕ•
    2 hrs ago
  • ಪ್ರಧಾನಿ ಮೋದಿ ಶಿಸ್ತಿನ ಸಿಪಾಯಿ, ನಾವೂ ಅವರ ಹಾದಿಯಲ್ಲೇ ಸಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ. ​ಶಿಡ್ಲಘಟ್ಟ: "ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯಲ್ಲಿ ಶಿಸ್ತು ಮತ್ತು ಕಾರ್ಯಕರ್ತನಿಗೆ ಮೊದಲ ಆದ್ಯತೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ, ಇಂದಿಗೂ ತಮ್ಮನ್ನು ಒಬ್ಬ ಸಾಮಾನ್ಯ ಕಾರ್ಯಕರ್ತ ಎಂದು ಕರೆದುಕೊಳ್ಳುತ್ತಾರೆ. ಅವರ ಇದೇ ಸರಳತೆ ಮತ್ತು ಕರ್ತವ್ಯನಿಷ್ಠೆ ನಮಗೆಲ್ಲರಿಗೂ ದಾರಿದೀಪ" ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ತಿಳಿಸಿದರು. ಶಿಡ್ಲಘಟ್ಟ ​ನಗರದ ಸೇವಾ ಸೌದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಂಘಟನಾ ಪರ್ವ ಮತ್ತು ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘಟನೆಯಲ್ಲಿ ಯುವ ನಾಯಕತ್ವದ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದರು. "ರಾಷ್ಟ್ರ ಮಟ್ಟದಲ್ಲಿ ನಿತಿನ್ ನವೀನ್ ಅವರಂತಹ ಯುವ ನಾಯಕರಿಗೆ ಜವಾಬ್ದಾರಿ ನೀಡಿರುವುದು ಪಕ್ಷಕ್ಕೆ ಹೊಸ ಕಳೆ ತಂದಿದೆ. ಅದೇ ಮಾದರಿಯಲ್ಲಿ ನಮ್ಮ ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಯುವಕರನ್ನು ಪಕ್ಷದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ" ಎಂದರು. "ಸಂಘಟನಾ ಪರ್ವವು ಕೇವಲ ಮೇಲ್ಮಟ್ಟದ ಸಭೆಗಳಿಗೆ ಸೀಮಿತವಾಗಬಾರದು. ನಾವು ಪ್ರತಿ ಮಂಡಲ ಮತ್ತು ಬೂತ್ ಮಟ್ಟಕ್ಕೆ ಹೋಗಿ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕಿದೆ. ಇದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಜನರಂತೆ ಒಟ್ಟು ಒಂಬತ್ತು ತಂಡಗಳನ್ನು ಈಗಾಗಲೇ ಸಜ್ಜುಗೊಳಿಸಲಾಗಿದೆ. ಈ ತಂಡಗಳು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲಿವೆ" ಎಂದು ಸೀಕಲ್ ರಾಮಚಂದ್ರ ಗೌಡ ವಿವರಿಸಿದರು. ಸಭೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದ ಅವರು, "ಬಿಜೆಪಿ ಎಂದರೆ ಕೇವಲ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಇದು ದೇಶ ಕಟ್ಟುವ ಸಂಘಟನೆ. ಬೂತ್ ಮಟ್ಟದಲ್ಲಿ ನಾವು ಎಷ್ಟು ಗಟ್ಟಿಯಾಗುತ್ತೇವೆಯೋ ಅಷ್ಟು ಸುಲಭವಾಗಿ ನಾವು ಜನರ ಸಮಸ್ಯೆಗಳಿಗೆ ಸ್ಪಂದಿಸಬಹುದು. ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸಿ, ಬಿಜೆಪಿಯನ್ನು ಅಜೇಯ ಶಕ್ತಿಯನ್ನಾಗಿ ರೂಪಿಸೋಣ" ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳಿಧರ್, ಜಿಲ್ಲಾ ಕಾರ್ಯದರ್ಶಿ ಅಶೋಕ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಜಿಲ್ಲಾ ಎಲ್ಲಾ ಮಂಡಲ ಅಧ್ಯಕ್ಷರುಗಳು ಪ್ರಧಾನ ಕಾರ್ಯದರ್ಶಿಗಳು ಕಾರ್ಯದರ್ಶಿಗಳು ಇನ್ನು ಮುಂತಾದವರು ಹಾಜರಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ
    1
    ಪ್ರಧಾನಿ ಮೋದಿ ಶಿಸ್ತಿನ ಸಿಪಾಯಿ, ನಾವೂ ಅವರ ಹಾದಿಯಲ್ಲೇ ಸಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ.
​ಶಿಡ್ಲಘಟ್ಟ: "ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯಲ್ಲಿ ಶಿಸ್ತು ಮತ್ತು ಕಾರ್ಯಕರ್ತನಿಗೆ ಮೊದಲ ಆದ್ಯತೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ, ಇಂದಿಗೂ ತಮ್ಮನ್ನು ಒಬ್ಬ ಸಾಮಾನ್ಯ ಕಾರ್ಯಕರ್ತ ಎಂದು ಕರೆದುಕೊಳ್ಳುತ್ತಾರೆ. ಅವರ ಇದೇ ಸರಳತೆ ಮತ್ತು ಕರ್ತವ್ಯನಿಷ್ಠೆ ನಮಗೆಲ್ಲರಿಗೂ ದಾರಿದೀಪ" ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ತಿಳಿಸಿದರು.
ಶಿಡ್ಲಘಟ್ಟ ​ನಗರದ ಸೇವಾ ಸೌದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಂಘಟನಾ ಪರ್ವ ಮತ್ತು ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘಟನೆಯಲ್ಲಿ ಯುವ ನಾಯಕತ್ವದ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದರು. "ರಾಷ್ಟ್ರ ಮಟ್ಟದಲ್ಲಿ ನಿತಿನ್ ನವೀನ್ ಅವರಂತಹ ಯುವ ನಾಯಕರಿಗೆ ಜವಾಬ್ದಾರಿ ನೀಡಿರುವುದು ಪಕ್ಷಕ್ಕೆ ಹೊಸ ಕಳೆ ತಂದಿದೆ. ಅದೇ ಮಾದರಿಯಲ್ಲಿ ನಮ್ಮ ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಯುವಕರನ್ನು ಪಕ್ಷದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ" ಎಂದರು.
"ಸಂಘಟನಾ ಪರ್ವವು ಕೇವಲ ಮೇಲ್ಮಟ್ಟದ ಸಭೆಗಳಿಗೆ ಸೀಮಿತವಾಗಬಾರದು. ನಾವು ಪ್ರತಿ ಮಂಡಲ ಮತ್ತು ಬೂತ್ ಮಟ್ಟಕ್ಕೆ ಹೋಗಿ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕಿದೆ. ಇದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಜನರಂತೆ ಒಟ್ಟು ಒಂಬತ್ತು ತಂಡಗಳನ್ನು ಈಗಾಗಲೇ ಸಜ್ಜುಗೊಳಿಸಲಾಗಿದೆ. ಈ ತಂಡಗಳು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲಿವೆ" ಎಂದು ಸೀಕಲ್ ರಾಮಚಂದ್ರ ಗೌಡ ವಿವರಿಸಿದರು.
ಸಭೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದ ಅವರು, "ಬಿಜೆಪಿ ಎಂದರೆ ಕೇವಲ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಇದು ದೇಶ ಕಟ್ಟುವ ಸಂಘಟನೆ. ಬೂತ್ ಮಟ್ಟದಲ್ಲಿ ನಾವು ಎಷ್ಟು ಗಟ್ಟಿಯಾಗುತ್ತೇವೆಯೋ ಅಷ್ಟು ಸುಲಭವಾಗಿ ನಾವು ಜನರ ಸಮಸ್ಯೆಗಳಿಗೆ ಸ್ಪಂದಿಸಬಹುದು. ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸಿ, ಬಿಜೆಪಿಯನ್ನು ಅಜೇಯ ಶಕ್ತಿಯನ್ನಾಗಿ ರೂಪಿಸೋಣ" ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳಿಧರ್, ಜಿಲ್ಲಾ ಕಾರ್ಯದರ್ಶಿ ಅಶೋಕ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಜಿಲ್ಲಾ ಎಲ್ಲಾ ಮಂಡಲ ಅಧ್ಯಕ್ಷರುಗಳು ಪ್ರಧಾನ ಕಾರ್ಯದರ್ಶಿಗಳು ಕಾರ್ಯದರ್ಶಿಗಳು ಇನ್ನು ಮುಂತಾದವರು ಹಾಜರಿದ್ದರು.
ವರದಿ ನಂದಿ ರಾಜೇಶ್ ಶಿಡ್ಲಘಟ್ಟ
    user_Nandi Rajesh Press reporter
    Nandi Rajesh Press reporter
    ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.