ಸೌಹಾರ್ದತೆ, ಭಾವೈಕ್ಯತೆ ಸಂಕೇತ ಉರುಸ್:ಎಸ್. ಎನ್.ಸುಬ್ಬಾರೆಡ್ಡಿ ಬಾಗೇಪಲ್ಲಿ:-ಸಂದಲ್ ಉರುಸ್ ಆಚರಣೆ ಎಲ್ಲ ಧರ್ಮದವರ ಭಾವೈಕ್ಯತೆಯ ಸಂಕೇತವಾಗಿದೆ,ಹಿಂದೂ ಮತ್ತ ಮುಸ್ಲಿಂ ಧರ್ಮದವರಿಗೆ ಉರುಸ್ ಕಾರ್ಯಕ್ರಮಕ್ಕೂ ಅವಿನಾಭಾವ ಸಂಬಂಧ ಇದೆ ಎಂದು ಹೇಳಿದರು. ಇಲ್ಲಿನ ಅವಧೂತ ಹುಸೇನ್ ಷಾ ವಲಿಯ 62ನೇ ಸಂದಲ್ ಹಾಗೂ ಉರುಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹಬ್ಬ ಹರಿದಿನ, ಜಾತ್ರೆ ಮತ್ತು ಉರುಸುಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಪರಸ್ಪರರಲ್ಲಿ ಸೌಹಾರ್ದತೆ, ಭಾವೈಕ್ಯತೆ ಬೆಸೆಯುತ್ತದೆ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು. ಸಾರ್ವಜನಿಕರ ಒಂದುಗೂಡುವಿಕೆಯ ಉದ್ದೇಶಕ್ಕಾಗಿ ಬಾಗೇಪಲ್ಲಿ ಪಟ್ಟಣದ ಕೊಡಿಕೊಂಡೆ ರಸ್ತೆಯಲ್ಲಿರುವ ದರ್ಗಾ ಉರುಸ್ ಸಮಾಜದಲ್ಲಿ ಸೌಹಾರ್ದ, ಸಾಮರಸ್ಯ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ' ಎಂದು ಹೇಳಿದರು. ಉರುಸ್ಗಳಲ್ಲಿ ಹಿಂದೂ- ಮುಸಲ್ಮಾನ ಸಮುದಾಯವರು ಮತಭೇದವನ್ನು ಮರೆತು ಒಂದಾಗಿ ಭಾಗವಹಿಸುತ್ತಾರೆ. ಹೀಗಾಗಿ ಹಿಂದೂ- ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಜನ ಸಮುದಾಯಗಳ ನಡುವೆ ಭಾವೈಕ್ಯವನ್ನು ಮೂಡಿಸುವಲ್ಲಿ ಹಾಗೂ ವಿವಿಧ ಕೋಮುಗಳ ನಡುವೆ ಸಾಮರಸ್ಯವನ್ನು ಸಾರುವಲ್ಲಿ ಯಶಸ್ವಿಯಾಗಿದೆ. ಈ ರೀತಿಯ ಆಚರಣೆಗಳೇ ನಿಜವಾದ ಭಾವೈಕ್ಯತೆಯ ಸಂಗಮ. ಎಲ್ಲ ಧರ್ಮಗಳು ಶ್ರೇಷ್ಠ ಎಂದು ತಿಳಿದಾಗ ಮಾತ್ರವೇ ಇಲ್ಲಿನ ಧರ್ಮ, ಸಂಪ್ರದಾಯ ಹಾಗೂ ಭಾಷೆಗಳ ಬಗ್ಗೆ ಗೌರವ ಭಾವನೆ ಮೂಡುತ್ತದೆ' ಎಂದರು. ಉರುಸ್ ಅಂಗವಾಗಿ ದರ್ಗಾ ಒಳಗೆ ಮತ್ತು ಹೊರಗೆ ವಿವಿಧ ಹೂವುಗಳಿಂದ ಅಲಂಕರಿಸಲಾಯಿತು. ವಿದ್ಯುತ್ ದೀಪಗಳು ಜಗಮಗಿಸುತ್ತಿದ್ದವು. ತಮ್ಮ ಇಷ್ಟಾರ್ಥ ಈಡೇರಿಸುವಂತೆ ಹರಕೆ ಹೊತ್ತ ಭಕ್ತರು ದರ್ಗಾಕ್ಕೆ ಗಂಧ ಹಚ್ಚಿ ಛಾದರ್ ಸಮರ್ಪಿಸಿದರು. ಕರಗ ಸಮಿತಿಯವರು ಹುಸೇನ್ ಷಾ ವಲಿ ಅವರ ಸಮಾಧಿಗೆ ಕರ್ಪೂರದ ದೀಪದಾರತಿ ಬೆಳಗಿದರು. ಇದು ಹಿಂದೂ, ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅದ್ಯಕ್ಷ ಶ್ರೀನಿವಾಸ್, ಶ್ರೀನಿವಾಸ ರೆಡ್ಡಿ,ಕೆ.ಎಂ.ನಯಾಜ್ ಅಹಮದ್ ಅಥಾವುಲ್ಲಾ,ಮನ್ಸೂರ್,ಜಬೀವುಲಾ,ನಿಜಾಮುದ್ದೀನ್ ಬಾಬು,ನೂರುಲ್ಲಾ,ಸುಭಾನ್, ಮರಿಯಪ್ಪ,ಆಶ್ವತ್ಥಪ್ಪ, ಗಡ್ಡಂ ನರಸಪ್ಪ,ಮಹಮ್ಮದ್ ಜಾಕೀರ್,
ಸೌಹಾರ್ದತೆ, ಭಾವೈಕ್ಯತೆ ಸಂಕೇತ ಉರುಸ್:ಎಸ್. ಎನ್.ಸುಬ್ಬಾರೆಡ್ಡಿ ಬಾಗೇಪಲ್ಲಿ:-ಸಂದಲ್ ಉರುಸ್ ಆಚರಣೆ ಎಲ್ಲ ಧರ್ಮದವರ ಭಾವೈಕ್ಯತೆಯ ಸಂಕೇತವಾಗಿದೆ,ಹಿಂದೂ ಮತ್ತ ಮುಸ್ಲಿಂ ಧರ್ಮದವರಿಗೆ ಉರುಸ್ ಕಾರ್ಯಕ್ರಮಕ್ಕೂ ಅವಿನಾಭಾವ ಸಂಬಂಧ ಇದೆ ಎಂದು ಹೇಳಿದರು. ಇಲ್ಲಿನ ಅವಧೂತ ಹುಸೇನ್ ಷಾ ವಲಿಯ 62ನೇ ಸಂದಲ್ ಹಾಗೂ ಉರುಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹಬ್ಬ ಹರಿದಿನ, ಜಾತ್ರೆ ಮತ್ತು ಉರುಸುಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಪರಸ್ಪರರಲ್ಲಿ ಸೌಹಾರ್ದತೆ, ಭಾವೈಕ್ಯತೆ ಬೆಸೆಯುತ್ತದೆ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು. ಸಾರ್ವಜನಿಕರ ಒಂದುಗೂಡುವಿಕೆಯ ಉದ್ದೇಶಕ್ಕಾಗಿ ಬಾಗೇಪಲ್ಲಿ ಪಟ್ಟಣದ ಕೊಡಿಕೊಂಡೆ ರಸ್ತೆಯಲ್ಲಿರುವ ದರ್ಗಾ ಉರುಸ್ ಸಮಾಜದಲ್ಲಿ ಸೌಹಾರ್ದ, ಸಾಮರಸ್ಯ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ' ಎಂದು ಹೇಳಿದರು. ಉರುಸ್ಗಳಲ್ಲಿ ಹಿಂದೂ- ಮುಸಲ್ಮಾನ ಸಮುದಾಯವರು ಮತಭೇದವನ್ನು ಮರೆತು ಒಂದಾಗಿ ಭಾಗವಹಿಸುತ್ತಾರೆ. ಹೀಗಾಗಿ ಹಿಂದೂ- ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಜನ ಸಮುದಾಯಗಳ ನಡುವೆ
ಭಾವೈಕ್ಯವನ್ನು ಮೂಡಿಸುವಲ್ಲಿ ಹಾಗೂ ವಿವಿಧ ಕೋಮುಗಳ ನಡುವೆ ಸಾಮರಸ್ಯವನ್ನು ಸಾರುವಲ್ಲಿ ಯಶಸ್ವಿಯಾಗಿದೆ. ಈ ರೀತಿಯ ಆಚರಣೆಗಳೇ ನಿಜವಾದ ಭಾವೈಕ್ಯತೆಯ ಸಂಗಮ. ಎಲ್ಲ ಧರ್ಮಗಳು ಶ್ರೇಷ್ಠ ಎಂದು ತಿಳಿದಾಗ ಮಾತ್ರವೇ ಇಲ್ಲಿನ ಧರ್ಮ, ಸಂಪ್ರದಾಯ ಹಾಗೂ ಭಾಷೆಗಳ ಬಗ್ಗೆ ಗೌರವ ಭಾವನೆ ಮೂಡುತ್ತದೆ' ಎಂದರು. ಉರುಸ್ ಅಂಗವಾಗಿ ದರ್ಗಾ ಒಳಗೆ ಮತ್ತು ಹೊರಗೆ ವಿವಿಧ ಹೂವುಗಳಿಂದ ಅಲಂಕರಿಸಲಾಯಿತು. ವಿದ್ಯುತ್ ದೀಪಗಳು ಜಗಮಗಿಸುತ್ತಿದ್ದವು. ತಮ್ಮ ಇಷ್ಟಾರ್ಥ ಈಡೇರಿಸುವಂತೆ ಹರಕೆ ಹೊತ್ತ ಭಕ್ತರು ದರ್ಗಾಕ್ಕೆ ಗಂಧ ಹಚ್ಚಿ ಛಾದರ್ ಸಮರ್ಪಿಸಿದರು. ಕರಗ ಸಮಿತಿಯವರು ಹುಸೇನ್ ಷಾ ವಲಿ ಅವರ ಸಮಾಧಿಗೆ ಕರ್ಪೂರದ ದೀಪದಾರತಿ ಬೆಳಗಿದರು. ಇದು ಹಿಂದೂ, ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅದ್ಯಕ್ಷ ಶ್ರೀನಿವಾಸ್, ಶ್ರೀನಿವಾಸ ರೆಡ್ಡಿ,ಕೆ.ಎಂ.ನಯಾಜ್ ಅಹಮದ್ ಅಥಾವುಲ್ಲಾ,ಮನ್ಸೂರ್,ಜಬೀವುಲಾ,ನಿಜಾಮುದ್ದೀನ್ ಬಾಬು,ನೂರುಲ್ಲಾ,ಸುಭಾನ್, ಮರಿಯಪ್ಪ,ಆಶ್ವತ್ಥಪ್ಪ, ಗಡ್ಡಂ ನರಸಪ್ಪ,ಮಹಮ್ಮದ್ ಜಾಕೀರ್,
- Post by Venu Gopal2
- ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪತನ ರೋಜರ್ನಹಳ್ಳಿ ಗೇಟ್ ಸಮೀಪ ಘಟನೆ – ಸ್ಥಳೀಯರಲ್ಲಿ ಆತಂಕ...1
- ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ2
- ಹುಬ್ಬಳ್ಳಿಯಲ್ಲಿ ಜಿಮ್ ಟ್ರೇನರ್ ಸಮೀರ್ ಮುಲ್ಲಾ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಪ್ರಕರಣವು ಚರ್ಚೆಗೆ ಗ್ರಾಸವಾಗಿದೆ. ಹಲವು ಯುವತಿಯರೊಂದಿಗೆ ವಾಟ್ಸಾಪ್ ಚಾಟ್ಗಳು ಆತನ ಮೊಬೈಲ್ನಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಸಂತ್ರಸ್ತೆಯೊಬ್ಬಳು ಲೈಂಗಿಕ ದೌರ್ಜನ್ಯ ಹಾಗೂ ನಂತರ ಗರ್ಭಪಾತಕ್ಕೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಿರುವ ಹಿನ್ನೆಲೆ ಪ್ರಕರಣ ಮತ್ತಷ್ಟು ಗಂಭೀರಗೊಂಡಿದೆ. ಈ ಆರೋಪಗಳ ಆಧಾರದ ಮೇಲೆ ಪೊಲೀಸರು ಮೊಬೈಲ್ ಡೇಟಾ ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸುತ್ತಿದ್ದಾರೆ. ಪ್ರಕರಣದ ನಿಜಾಸತ್ಯ ತನಿಖೆಯ ನಂತರವೇ ಸ್ಪಷ್ಟವಾಗಬೇಕಿದೆ.1
- Tod ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತವಾಗಿ ರಸ್ತೆ ಬಳಿ ಉರುಳಿ ಬಿದ್ದಿದ್ದು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜೆಡಿಎಸ್ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್ ಅಣ್ಣನವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಧೈರ್ಯ ತುಂಬಿ ನಂತರ ಅಲ್ಲಿಂದಲೇ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಿ ನಂತರ ಕೆ.ಎಸ್.ಆರ್.ಟಿ.ಸಿ ಡಿ.ಸಿ ರವರಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ವಿವರಿಸಿ ತಕ್ಷಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿದರು... true news kolar1
- ಸೂರ್ಯನ ಬಿಸಿಲಿನ ತಾಪಕ್ಕೆ ನೀರನ್ನು ಅರಸಿ ಬಂದ ನಾಯಿಗೆ. ನೀರುಣಿಸಿ ಮಾನವೀಯತೆ ಮೆರೆದ ಮಾನವ ನೀರನ್ನು ಅರಸಿ ಬಂದ ನಾಯಿಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ನಾಯಿ ಯ ಬಾಯಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ ಸಾರ್ವಜನಿಕರು ತಮ್ಮ ತಮ್ಮ ಮನೆಯ ಮುಂದೆ ಪ್ರಾಣಿ ಪಕ್ಷಿಗಳಿಗೆ ಕುಡಿಯುವುದಕ್ಕೆ ನೀರಿ ನ ವ್ಯವಸ್ಥೆ ಮಾಡಬೇಕಾಗಿರುವುದು ಮಾನವ ಧರ್ಮ ದಯವಿಟ್ಟು ಪ್ರಾಣಿ ಪಕ್ಷಿಗಳಿಗೆ ನಿಮ್ಮ ಮನೆ ಹಾಗೂ ಊರಿನಲ್ಲಿ ಕುಡಿಯುವುದಕ್ಕೆ ವ್ಯವಸ್ಥೆ ಮಾಡಿ .1
- KOLAR KI.AWAAZ KOUSAR NEWS1
- ದೇವನಹಳ್ಳಿ ಮದ್ಯ ಪ್ರಾಚ್ಯ ದೇಶಗಳಲ್ಲಿ ಯುದ್ದ ಮುಂದುವರೆದ ಹಿನ್ನೆಲೆ, ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಗೂ ಜನ ಪರದಾಟ, ದೇವನಹಳ್ಳಿ ಪಟ್ಟಣದ ಹೆಚ್.ಪಿ ಗ್ಯಾಸ್ ನಲ್ಲಿ ಅಡುಗೆ ಸಿಲಿಂಡರ್ ಗೆ ಮುಗಿಬಿದ್ದ ಜನ, ಹೆಚ್.ಪಿ ಗ್ಯಾಸ್ ಬುಕ್ ಮಾಡಿ 20 ದಿನಗಳು ಕಳೆದು ಇದೀಗ ಕೆಲವೇ ಕೆಲವು ಸಿಲಿಂಡರ್ ಗಳು ಮಾತ್ರ ಹಂಚಿಕೆ ಕೆಲವೇ ಕೆಲವು ಸಿಲಿಂಡರ್ ಗಳು ಪಡೆಯಲು ಹೆಚ್ .ಪಿ ಗ್ಯಾಸ್ ಕಚೇರಿ ಮುಂದೆ ಕ್ಯೂನಿಂತ ಜನ, ಹೆಚ್. ಪಿ ಗ್ಯಾಸ್ ವಿರುದ್ದ ಜನರ ಆಕ್ರೋಶ, ಕಳೆದ 20 ದಿನಗಳ ಹಿಂದೆ ಬುಕ್ ಮಾಡಿದ್ರು, ಒಟಿಪಿ ಪಡೆದು ಸಿಲಿಂಡರ್ ಕೊಡ್ತಿಲ್ಲ ಅಂತಾ ಆಕ್ರೋಶ, ನಾ ಮುಂದು ತಾ ಮುಂದು ಅಂತಾ ಅಡುಗೆ ಸಿಲಿಂಡರ್ ಗಳು ಪಡೆಯಲು ನೂಕು ನೂಗ್ಗಲು, ಟಾಟಾ ಏಸ್ ಗಾಡಿಯಲ್ಲಿ 50 ಸಿಲಿಂಡರ್ ಗಳು ತುಂಬಿಕೊಂಡುಬಂದಿರೋ ಹೆಚ್.ಪಿ ಸಿಬ್ಬಂದಿ, ನಾನು ಬುಕ್ ಮಾಡಿದ್ದೇನೆ ನಮಗೆ ಕೊಡಿ ನಮಗೆ ಕೊಡಿ ಅಂತಾ ದುಂಬಾಲು ಬಿದ್ದ ಜನ, 20 ದಿನಗಳಿಂದ ಅಡುಗೆ ಸಿಲಿಂಡರ್ ಪೂರೈಕೆ ಹಾಗ್ತಿಲ್ಲ ಅಂತಾ ಗ್ಯಾಸ್ ಕಚೇರಿ ಬಳಿ ಮಹಿಳೆಯರ ಆಕ್ರೋಶ, ಸಚಿವ ಕೆಹೆಚ್ ಮುನಿಯಪ್ಪ ಸ್ವ ಕ್ಷೇತ್ರದಲ್ಲಿ ಅಡುಗೆ ಸಿಲಿಂಡರ್ ಗಳಿಗೂ ಆಹಾಕರ, ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣ1