logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನನ್ನ ಕೊನೆ ಉಸಿರಿರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ"

on 13 March
user_JB NEWS ಕನ್ನಡ
JB NEWS ಕನ್ನಡ
NEWS REPORTER BIDAR Bailahongala, Belagavi•
on 13 March
5fa2a2cf-fd56-420e-849b-a8be30272372

ನನ್ನ ಕೊನೆ ಉಸಿರಿರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ"

More news from ಕರ್ನಾಟಕ and nearby areas
  • ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು. ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು, ಶಿವಾನಂದ ದೇವರು ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್ ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.
    1
    ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ  ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ  ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು.
ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು,  ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು,  ಶಿವಾನಂದ  ದೇವರು ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್  ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    9 hrs ago
  • ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್ ​ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ​ ​ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ. ​ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು. ​ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ. ​ ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.
    1
    ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್
​
ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ.
​
​ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ.
​ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು.
​ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ.
​
ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    4 hrs ago
  • ನಿರಂತರ ಕುಡಿಯುವ ನೀರಿನ ಯೋಜನೆ 24x7 ಹೊಂದಿರುವ ನಗರ ಇಳಕಲ್ ಆಗಿದೆ.ಆದರೆ ಅದೇ ಇಳಕಲ್ ನಲ್ಲಿ ನೀರಿಗಾಗಿ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ. ಇದಕ್ಕೆ ಪರಿಹಾರ ಹುಡುಕಬೇಕಾದ ಅಧಿಕಾರಿಗಳು ಪ್ರತಿಭಟನೆ ನಡೆದ ಸ್ಥಳಕ್ಕೆ ಬಂದು ನೀರು ಬಿಡುತ್ತೇವೆ ಎಂದು ಹೇಳಿ ಹೋಗುತ್ತಾರೆ, ನಂತರ ಮತ್ತೆ ಅದೇ ಸ್ಥಿತಿ, ಹೀಗಾಗಿ ಬೇಸತ್ತ ಸಾರ್ವಜನಿಕರು ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಇಡಕಲ್ ನಗರದಲ್ಲಿ ನಡೆದಿದೆ.
    1
    ನಿರಂತರ ಕುಡಿಯುವ ನೀರಿನ ಯೋಜನೆ 24x7 ಹೊಂದಿರುವ ನಗರ ಇಳಕಲ್ ಆಗಿದೆ.ಆದರೆ  ಅದೇ ಇಳಕಲ್ ನಲ್ಲಿ ನೀರಿಗಾಗಿ ಪ್ರತಿಭಟನೆಗಳು  ದಿನನಿತ್ಯ ನಡೆಯುತ್ತಿವೆ. ಇದಕ್ಕೆ ಪರಿಹಾರ ಹುಡುಕಬೇಕಾದ ಅಧಿಕಾರಿಗಳು  ಪ್ರತಿಭಟನೆ ನಡೆದ ಸ್ಥಳಕ್ಕೆ ಬಂದು ನೀರು ಬಿಡುತ್ತೇವೆ ಎಂದು ಹೇಳಿ ಹೋಗುತ್ತಾರೆ, ನಂತರ ಮತ್ತೆ ಅದೇ ಸ್ಥಿತಿ, ಹೀಗಾಗಿ ಬೇಸತ್ತ ಸಾರ್ವಜನಿಕರು ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದ  ಘಟನೆ ಇಡಕಲ್ ನಗರದಲ್ಲಿ ನಡೆದಿದೆ.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    6 hrs ago
  • ಕರ್ನಾಟಕದಲ್ಲಿ ಯಾವುದೆ ಜಿಲ್ಲೆ ತಾಲೂಕ ಮತ್ತು ಗ್ರಾಮಗಳಲ್ಲಿ ಯಾವುದೆ ಕುಂದು ಕೊರೆತೆ ಇರಲ್ಲಿ ಕಾಲಮಾಡಿ ತಿಳಿದುಕೊಳ್ಳಿ
    1
    ಕರ್ನಾಟಕದಲ್ಲಿ ಯಾವುದೆ ಜಿಲ್ಲೆ ತಾಲೂಕ ಮತ್ತು ಗ್ರಾಮಗಳಲ್ಲಿ ಯಾವುದೆ ಕುಂದು ಕೊರೆತೆ ಇರಲ್ಲಿ ಕಾಲಮಾಡಿ ತಿಳಿದುಕೊಳ್ಳಿ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    11 hrs ago
  • ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಜೀರಂಕಲಗಿ ಗ್ರಾಮದ ಶ್ರೀ ಕಲ್ಮೀಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಿವೃತ್ತ ಯೋಧ ಶ್ರೀ ಖಂಡೋಬಾ ಮುರಳೀಧರ ಬಿರಾದಾರ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಯೋಧರು ದೇಶದ ರಕ್ಷಣೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶ ರಕ್ಷಣೆ ಮಾಡುವ ವೀರರು ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    1
    ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಜೀರಂಕಲಗಿ ಗ್ರಾಮದ ಶ್ರೀ ಕಲ್ಮೀಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಿವೃತ್ತ ಯೋಧ ಶ್ರೀ ಖಂಡೋಬಾ ಮುರಳೀಧರ ಬಿರಾದಾರ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಯೋಧರು ದೇಶದ ರಕ್ಷಣೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶ ರಕ್ಷಣೆ ಮಾಡುವ ವೀರರು ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    14 hrs ago
  • ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್‌ ಆಗ್ರಹ ರೆಕ್ಮಂಡ್‌ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ
    1
    ದಾವಣಗೆರೆ
ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ
ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್‌ ಆಗ್ರಹ
ರೆಕ್ಮಂಡ್‌ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ
ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ
ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ
ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ
ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ 
ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ
ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    8 hrs ago
  • ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ​ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. ​ "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ​ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
    1
    ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು 
​ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ 
ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ.
​
"ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು 
​
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    23 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    14 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.