logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭದ್ರಾವತಿ-ಬಸ್ ಟಯರ್ ಬ್ಲಾಸ್ಟ್ ಆಗಿ ಬೈಕ್ ಸವಾರ ಸಾವು ಭದ್ರಾವತಿ: ಚಲಿಸುತ್ತಿರುವ ಖಾಸಗಿ ಬಸ್ ನ ಟಯರ್ ಬ್ಲಾಸ್ಟ್ ಆದ ಪರಿಣಾಮ ಬಸ್ ನ ಪಕ್ಕದಲ್ಲಿ ಚಲಿಸುತ್ತಿದ್ದ ಬೈಕ್ ಸವಾರನ ತಲೆಗೆ ಬಸ್ ನ ಕಬ್ಬಿಣದ ವಸ್ತು ತಗುಲಿ ಸಾವನ್ನಪ್ಪಿ ರುವ ಘಟನೆ ತಾಲೂಕಿನ ಹೆಚ್.ಕೆ.ಜಂಕ್ಷನ್ ನಲ್ಲಿ ನಡೆದಿದೆ. ಕಣಗಲಸರದಿಂದ ರಂಗೇನಹಳ್ಳಿ ಆಸ್ಪತ್ರೆಗೆ ಮಹಿಳೆಯನ್ನ ಬೈಕ್ ನಲ್ಲಿ ಕರೆದು ಕೊಂಡು ಬೀರು (42) ಎಂಬುವರು ಹೋಗುತ್ತಿದ್ದರು. ಹೆಚ್ ಕೆ ಜಂಕ್ಷನ್ ನ ಅಂಗಳ ಪರಮೇಶ್ವರಿ ದೇವಸ್ಥಾನದ ಬಳಿ ಬರುವಾಗ ಪಕ್ಷದಲ್ಲಿ ಹಾದು ಹೋಗುತ್ತಿದ್ದ ಬಸ್ ಸೈಡು ಹಾಕಿದೆ. ಬೈಕ್ ನಿಂದ ಮುಂದೆ ಹೋಗುತ್ತಿದ್ದಂತೆ ಬಸ್ ನ ಟಯರ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಬ್ಬಿಣದ ಚೂರೊಂದು ಬೈಕ್ ನಲ್ಲಿ ಚಲಿಸುತ್ತಿದ್ದ ಬೀರುವಿನ ತಲೆಗೆ ಹೊಡೆದಿದೆ‌. ಬೈಕ್ ಹಿಂಬದಿ ಕುಳಿತಿದ್ದ ಲಕ್ಷ್ಮೀ ಮತ್ತು ಬೀರು ಕೆಳಕ್ಕೆ ಬಿದ್ದಿದ್ದಾರೆ. ತತ್ ಕ್ಷಣವೇ ಇವರನ್ನ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿತ್ತು. ಮೆಗ್ಗಾನ್ ನಲ್ಲಿ ಲಕ್ಷ್ಮಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಆದರೆ ಬೀರುವನ್ನ ಮ್ಯಾಕ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿತ್ತು. ಬೀರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

1 day ago
user_ವಿಜಯ ಸಂಘರ್ಷ ನ್ಯೂಸ್
ವಿಜಯ ಸಂಘರ್ಷ ನ್ಯೂಸ್
Journalist Bhadravati, Shivamogga•
1 day ago
eeb80fc7-be76-4f1f-b93d-7581dec2bbb7

ಭದ್ರಾವತಿ-ಬಸ್ ಟಯರ್ ಬ್ಲಾಸ್ಟ್ ಆಗಿ ಬೈಕ್ ಸವಾರ ಸಾವು ಭದ್ರಾವತಿ: ಚಲಿಸುತ್ತಿರುವ ಖಾಸಗಿ ಬಸ್ ನ ಟಯರ್ ಬ್ಲಾಸ್ಟ್ ಆದ ಪರಿಣಾಮ ಬಸ್ ನ ಪಕ್ಕದಲ್ಲಿ ಚಲಿಸುತ್ತಿದ್ದ ಬೈಕ್ ಸವಾರನ ತಲೆಗೆ ಬಸ್ ನ ಕಬ್ಬಿಣದ ವಸ್ತು ತಗುಲಿ ಸಾವನ್ನಪ್ಪಿ ರುವ ಘಟನೆ ತಾಲೂಕಿನ ಹೆಚ್.ಕೆ.ಜಂಕ್ಷನ್ ನಲ್ಲಿ ನಡೆದಿದೆ. ಕಣಗಲಸರದಿಂದ ರಂಗೇನಹಳ್ಳಿ ಆಸ್ಪತ್ರೆಗೆ ಮಹಿಳೆಯನ್ನ ಬೈಕ್ ನಲ್ಲಿ ಕರೆದು ಕೊಂಡು ಬೀರು (42) ಎಂಬುವರು ಹೋಗುತ್ತಿದ್ದರು. ಹೆಚ್ ಕೆ ಜಂಕ್ಷನ್ ನ ಅಂಗಳ ಪರಮೇಶ್ವರಿ ದೇವಸ್ಥಾನದ ಬಳಿ ಬರುವಾಗ ಪಕ್ಷದಲ್ಲಿ ಹಾದು ಹೋಗುತ್ತಿದ್ದ ಬಸ್ ಸೈಡು ಹಾಕಿದೆ. ಬೈಕ್ ನಿಂದ ಮುಂದೆ ಹೋಗುತ್ತಿದ್ದಂತೆ ಬಸ್ ನ ಟಯರ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಬ್ಬಿಣದ ಚೂರೊಂದು ಬೈಕ್ ನಲ್ಲಿ ಚಲಿಸುತ್ತಿದ್ದ ಬೀರುವಿನ ತಲೆಗೆ ಹೊಡೆದಿದೆ‌. ಬೈಕ್ ಹಿಂಬದಿ ಕುಳಿತಿದ್ದ ಲಕ್ಷ್ಮೀ ಮತ್ತು ಬೀರು ಕೆಳಕ್ಕೆ ಬಿದ್ದಿದ್ದಾರೆ. ತತ್ ಕ್ಷಣವೇ ಇವರನ್ನ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿತ್ತು. ಮೆಗ್ಗಾನ್ ನಲ್ಲಿ ಲಕ್ಷ್ಮಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಆದರೆ ಬೀರುವನ್ನ ಮ್ಯಾಕ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿತ್ತು. ಬೀರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

More news from ಕರ್ನಾಟಕ and nearby areas
  • ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು ಸ್ವಾಮಿ ಅಯ್ಯಪ್ಪ ಭಕ್ತರು ಸಾವು ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    1
    ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು  ಸ್ವಾಮಿ ಅಯ್ಯಪ್ಪ ಭಕ್ತರು ಸಾವು
ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ  ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ  (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ
    1
    ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ವಿಬಿ-ಜಿ ರಾಮ್ ಜಿ ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಪ್ರಬಲ ಹೋರಾಟ: ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ' (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು 'ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025'ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬುಲ್ಡೋಜರ್ ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮಸೂದೆಯಿಂದ ಗಾಂಧಿ ಹೆಸರನ್ನು ತೆಗೆದು ಹಾಕುವ ಹುನ್ನಾರವನ್ನು ಸರಕಾರ ಮಾಡುತ್ತಾ ಇದೆ. ಜನರು ಇದನ್ನು ಒಪ್ಪುವುದಿಲ್ಲ ಎಂದು ಗೊತ್ತಿದ್ದರೂ ಸಹ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೊದಲಿದ್ದ ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಕಾನೂನಿನ ಮೂಲಕ ದುರ್ಬಲ ಮಾಡಲಾಗಿದೆ . ಆರ್ ಎಸ್ ಎಸ್, ಬಿಜೆಪಿಗರಿಗೆ ದೇಶದ ಅಭಿವೃದ್ಧಿಗೆ ಮಹತ್ವವನ್ನು ನೀಡುವ ಬದಲು ಈ ಮೊದಲು ಜನರ ಕಲ್ಯಾಣವನ್ನು ಮಾಡುತ್ತಿದ್ದ ಯೋಜನೆಯನ್ನು ನಿಷ್ತ್ರೀಯ ಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರವಾಗಿ ಖಂಡನೆಯನ್ನು ವ್ಯಕ್ತಪಡಿಸುತ್ತಿದೆ. ನರೇಗಾ ಹೋಗಿ ವಿಬಿ-ಜಿ ರಾಮ್ ಜಿ ಎಂದು ಮಾಡಲಾಗಿದ್ದು ಇದರಲ್ಲಿ ರಾಮನ ಹೆಸರನ್ನು ಯಾಕೆ ಸೇರಿಸಲಾಗಿದೆಯೋ ತಿಳಿಯದು ಎಂದು ಪ್ರಶ್ನೆ ಮಾಡಿದರು. ವಿಬಿ-ಜಿ ರಾಮ್ ಜಿ ಯೋಜನೆ ಕೇಂದ್ರ ಸರಕಾರದ್ದು ಆದರೆ ಅದರಲ್ಲಿ ರಾಜ್ಯ ಸರಕಾರದ ಪಾಲು ಹೆಚ್ಚಿಗೆ ಇದೆ. ಆರ್ಥಿಕವಾಗಿ ಬಡವಾದ ದೇಶಗಳಿಗೆ ಅವುಗಳನ್ನು ಭರಿಸುವ ಶಕ್ತಿ ಇದೆಯೇ? ಇದು ಉದ್ಯೋಗ ಗ್ಯಾರಂಟಿ ಯೋಜನೆಯಲ್ಲ ಇದು ಉದ್ಯೋಗ ಬೋಗಸ್ ಯೋಜನೆ ಎಂದು ಅವರು ಕಿಡಿಕಾರಿದರು. ಉತ್ತಮ ಕಾನೂನನ್ನು ಯಾಕೆ ವಿಸರ್ಜನೆ ಮಾಡಲಾಗಿದೆ ಎಂಬುದೇ ತಿಳಿತಾ ಇಲ್ಲ. ಇದು ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲುಹಾಕಿದ ಹಾಗೆ ಆಗಿದೆ. ಇದರಿಂದ ವಿಕೇಂದ್ರೀಕರಣ ಆಡಳಿತ ಸಂಪೂರ್ಣವಾಗಿ ಹದಗೆಟ್ಟು ಕೇಂದ್ರೀಕರಣ ನೀತಿಗೆ ಅಡಿಪಾಯ ಹಾಕಲಿದೆ ಎಂದರು. ಈ ಮಸೂದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸರಕಾರ ದೊಡ್ಡ ಮಟ್ಟದ ಹೋರಾಟವನ್ನು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು . ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ, ಪಕ್ಷದ ಮುಖಂಡರಾದ ಪದ್ಮರಾಜ್ ಪೂಜಾರಿ, ವಿಶ್ವಾಸ್ ಕುಮಾರ್, ವಿನಯ್ ರಾಜ್, ಶುಭೋದಯ ಆಳ್ವ , ಲಾವಣ್ಯ ಬಲ್ಲಾಳ್ ಸಹಿತ ಮುಂತಾದವರು ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ
    1
    ವಿಬಿ-ಜಿ ರಾಮ್ ಜಿ  ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಪ್ರಬಲ ಹೋರಾಟ: ಸಚಿವ ದಿನೇಶ್ ಗುಂಡೂರಾವ್ 
ಕೇಂದ್ರ ಸರ್ಕಾರ  ಲೋಕಸಭೆಯಲ್ಲಿ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ' (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು 'ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025'ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬುಲ್ಡೋಜರ್  ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮಸೂದೆಯಿಂದ  ಗಾಂಧಿ ಹೆಸರನ್ನು ತೆಗೆದು ಹಾಕುವ ಹುನ್ನಾರವನ್ನು ಸರಕಾರ ಮಾಡುತ್ತಾ ಇದೆ. ಜನರು ಇದನ್ನು ಒಪ್ಪುವುದಿಲ್ಲ ಎಂದು ಗೊತ್ತಿದ್ದರೂ ಸಹ  ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೊದಲಿದ್ದ  ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಕಾನೂನಿನ ಮೂಲಕ ದುರ್ಬಲ ಮಾಡಲಾಗಿದೆ . ಆರ್ ಎಸ್ ಎಸ್, ಬಿಜೆಪಿಗರಿಗೆ ದೇಶದ ಅಭಿವೃದ್ಧಿಗೆ ಮಹತ್ವವನ್ನು ನೀಡುವ ಬದಲು ಈ ಮೊದಲು ಜನರ ಕಲ್ಯಾಣವನ್ನು ಮಾಡುತ್ತಿದ್ದ ಯೋಜನೆಯನ್ನು ನಿಷ್ತ್ರೀಯ ಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರವಾಗಿ ಖಂಡನೆಯನ್ನು ವ್ಯಕ್ತಪಡಿಸುತ್ತಿದೆ. ನರೇಗಾ ಹೋಗಿ  ವಿಬಿ-ಜಿ ರಾಮ್ ಜಿ ಎಂದು ಮಾಡಲಾಗಿದ್ದು ಇದರಲ್ಲಿ ರಾಮನ ಹೆಸರನ್ನು ಯಾಕೆ ಸೇರಿಸಲಾಗಿದೆಯೋ ತಿಳಿಯದು  ಎಂದು ಪ್ರಶ್ನೆ ಮಾಡಿದರು. ವಿಬಿ-ಜಿ ರಾಮ್ ಜಿ ಯೋಜನೆ ಕೇಂದ್ರ ಸರಕಾರದ್ದು ಆದರೆ ಅದರಲ್ಲಿ ರಾಜ್ಯ ಸರಕಾರದ ಪಾಲು ಹೆಚ್ಚಿಗೆ ಇದೆ. ಆರ್ಥಿಕವಾಗಿ ಬಡವಾದ ದೇಶಗಳಿಗೆ ಅವುಗಳನ್ನು ಭರಿಸುವ ಶಕ್ತಿ ಇದೆಯೇ?  ಇದು ಉದ್ಯೋಗ ಗ್ಯಾರಂಟಿ ಯೋಜನೆಯಲ್ಲ ಇದು ಉದ್ಯೋಗ ಬೋಗಸ್  ಯೋಜನೆ ಎಂದು  ಅವರು ಕಿಡಿಕಾರಿದರು. ಉತ್ತಮ ಕಾನೂನನ್ನು ಯಾಕೆ ವಿಸರ್ಜನೆ ಮಾಡಲಾಗಿದೆ ಎಂಬುದೇ ತಿಳಿತಾ ಇಲ್ಲ. ಇದು ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲುಹಾಕಿದ ಹಾಗೆ ಆಗಿದೆ. ಇದರಿಂದ  ವಿಕೇಂದ್ರೀಕರಣ ಆಡಳಿತ ಸಂಪೂರ್ಣವಾಗಿ ಹದಗೆಟ್ಟು ಕೇಂದ್ರೀಕರಣ ನೀತಿಗೆ ಅಡಿಪಾಯ ಹಾಕಲಿದೆ ಎಂದರು. ಈ ಮಸೂದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸರಕಾರ ದೊಡ್ಡ ಮಟ್ಟದ ಹೋರಾಟವನ್ನು ಮಾಡಲಾಗುವುದೆಂದು  ಎಚ್ಚರಿಕೆ ನೀಡಿದರು . 
ಪತ್ರಿಕಾಗೋಷ್ಠಿಯಲ್ಲಿ  ವಿಧಾನ ಪರಿಷತ್ ಶಾಸಕರಾದ  ಐವನ್ ಡಿಸೋಜಾ, ಪಕ್ಷದ ಮುಖಂಡರಾದ ಪದ್ಮರಾಜ್ ಪೂಜಾರಿ, ವಿಶ್ವಾಸ್ ಕುಮಾರ್, ವಿನಯ್ ರಾಜ್, ಶುಭೋದಯ ಆಳ್ವ ,  ಲಾವಣ್ಯ ಬಲ್ಲಾಳ್ ಸಹಿತ ಮುಂತಾದವರು ಉಪಸ್ಥಿತರಿದ್ದರು.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Dakshina Kannada, Karnataka•
    1 hr ago
  • ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.
    1
    ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ 
ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.
    user_T.Ramachandrappa
    T.Ramachandrappa
    Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    8 hrs ago
  • ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore
    2
    ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    10 hrs ago
  • ಇದು ನನ್ನ ಅನುಭವಕ್ಕೂ ಬಂದಿದೆ, ಕೆರಳದಲ್ಲಿ ಡ್ರೈವ್ ಮಾಡುವಾಗ ನನಗೆ ಪೋಲಿಸರು ಸ್ನೇಹಿತರಂತೆ ವರ್ತಿಸಿದ್ದು ನನ್ನ ಅನುಭವ.
    1
    ಇದು ನನ್ನ ಅನುಭವಕ್ಕೂ ಬಂದಿದೆ, ಕೆರಳದಲ್ಲಿ ಡ್ರೈವ್ ಮಾಡುವಾಗ ನನಗೆ ಪೋಲಿಸರು ಸ್ನೇಹಿತರಂತೆ ವರ್ತಿಸಿದ್ದು ನನ್ನ ಅನುಭವ.
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    11 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • ಸರಕಾರಿ ನೌಕರರ ವತಿಯಿಂದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ. ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಸಿಟಿ ವೀರೇಶ್ ಮಾಹಿತಿ ನೀಡಿದ್ದಾರೆ..
    1
    ಸರಕಾರಿ ನೌಕರರ ವತಿಯಿಂದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ.
ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಸಿಟಿ ವೀರೇಶ್ ಮಾಹಿತಿ ನೀಡಿದ್ದಾರೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.