logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶ್ರೀ ಅಟ್ಟವಿ ಸುಕ್ಷೇತ್ರ ಚಿಕ್ಕ ತೊಟ್ಟಿಲ ಕೆರೆ1ಮಕರ ಸಂಕ್ರಾಂತಿಯ ಜಾತ್ರಾ ಮಹೋತ್ಸವ #onlinetv24x7 # ಶ್ರೀ ಅಟ್ಟವಿ ಸುಕ್ಷೇತ್ರ #ಮಕರಸಂಕ್ರಾಂತಿಯ #ಜಾತ್ರಾಮಹೋತ್ಸವ #tumkur

10 hrs ago
user_Onlinetv Chinnu
Onlinetv Chinnu
Reporter ಹಾಸನ, ಹಾಸನ, ಕರ್ನಾಟಕ•
10 hrs ago

ಶ್ರೀ ಅಟ್ಟವಿ ಸುಕ್ಷೇತ್ರ ಚಿಕ್ಕ ತೊಟ್ಟಿಲ ಕೆರೆ1ಮಕರ ಸಂಕ್ರಾಂತಿಯ ಜಾತ್ರಾ ಮಹೋತ್ಸವ #onlinetv24x7 # ಶ್ರೀ ಅಟ್ಟವಿ ಸುಕ್ಷೇತ್ರ #ಮಕರಸಂಕ್ರಾಂತಿಯ #ಜಾತ್ರಾಮಹೋತ್ಸವ #tumkur

More news from ಕರ್ನಾಟಕ and nearby areas
  • ಶ್ರೀ ಅಟ್ಟವಿ ಸುಕ್ಷೇತ್ರ ಚಿಕ್ಕ ತೊಟ್ಟಿಲ ಕೆರೆ1ಮಕರ ಸಂಕ್ರಾಂತಿಯ ಜಾತ್ರಾ ಮಹೋತ್ಸವ #onlinetv24x7 # ಶ್ರೀ ಅಟ್ಟವಿ ಸುಕ್ಷೇತ್ರ #ಮಕರಸಂಕ್ರಾಂತಿಯ #ಜಾತ್ರಾಮಹೋತ್ಸವ #tumkur
    2
    ಶ್ರೀ ಅಟ್ಟವಿ ಸುಕ್ಷೇತ್ರ
ಚಿಕ್ಕ ತೊಟ್ಟಿಲ ಕೆರೆ1ಮಕರ ಸಂಕ್ರಾಂತಿಯ ಜಾತ್ರಾ ಮಹೋತ್ಸವ #onlinetv24x7 # ಶ್ರೀ ಅಟ್ಟವಿ ಸುಕ್ಷೇತ್ರ
#ಮಕರಸಂಕ್ರಾಂತಿಯ #ಜಾತ್ರಾಮಹೋತ್ಸವ  #tumkur
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    10 hrs ago
  • ಹಾನಗಲ್... ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಅಭಿವೃದ್ಧಿ ಮರಿಚಿಕೆ. ಸಾಕಷ್ಟು ಹಣವಿದ್ದರು SDMC ಅಧ್ಯಕ್ಷನ ಗರ್ವದಿಂದ ಬಳಕೆಯಾಗದೆ ವೇತನವಿಲ್ಲದೆ ಅತಿಥಿ ಶಿಕ್ಷಕನೊಂದಿಗೆ ಆವರಣದಲ್ಲಿ ಬಡೆದಾಟ...
    1
    ಹಾನಗಲ್... ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಅಭಿವೃದ್ಧಿ ಮರಿಚಿಕೆ. ಸಾಕಷ್ಟು ಹಣವಿದ್ದರು SDMC ಅಧ್ಯಕ್ಷನ ಗರ್ವದಿಂದ ಬಳಕೆಯಾಗದೆ  ವೇತನವಿಲ್ಲದೆ ಅತಿಥಿ ಶಿಕ್ಷಕನೊಂದಿಗೆ ಆವರಣದಲ್ಲಿ ಬಡೆದಾಟ...
    user_Mallikarjun sunagar
    Mallikarjun sunagar
    ಈಗಾಗಲೇ ಪತ್ರಿಕೆ ವರದಿಗಾರನಾಗಿ ಕೆಲಸ ನಿರ್ವಹಣೆ Hangal, Haveri•
    3 hrs ago
  • ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.
    3
    ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು  ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ  ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು.   ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.
    user_T.Ramachandrappa
    T.Ramachandrappa
    Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    23 hrs ago
  • ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಅಜ್ಮೀರ ದರ್ಗಾದಲ್ಲಿ ವಿಷೇಶವಾಗಿ ಪೂಜೆ ಸಲ್ಲಿಸಿದ ಅಭಿಮಾನಿ ಹುಷೇನ ತಾಂಬೋಳಿ
    1
    ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಅಜ್ಮೀರ ದರ್ಗಾದಲ್ಲಿ ವಿಷೇಶವಾಗಿ ಪೂಜೆ ಸಲ್ಲಿಸಿದ ಅಭಿಮಾನಿ ಹುಷೇನ ತಾಂಬೋಳಿ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    4 hrs ago
  • 854ನೇ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಜಯಂತೋತ್ಸವ ನಿಮಿತ್ಯ ಗೋಕಾಕ್ ನಗರದ ಭೋವಿ ವಡ್ಡರ ಗಲ್ಲಿಯಲ್ಲಿ ಮಾಜಿ ಸಚಿವ ಹಾಲಿ ಶಾಸಕ ರಮೇಶ ಜಾರಕಿಹೊಳಿ ಆಗಮಿಸಿ ಶ್ರೀ ಸಿದ್ದರಾಮೇಶ್ವರ ಭವ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೋವಿ ವಡ್ಡರ ಸಮಾಜದ ಹಿರಿಯರು,ಯುವಕರು ಇನ್ನು ಅನೇಕರು ಉಪಸ್ಥಿತರಿದ್ದರು.
    1
    854ನೇ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಜಯಂತೋತ್ಸವ ನಿಮಿತ್ಯ  ಗೋಕಾಕ್ ನಗರದ ಭೋವಿ ವಡ್ಡರ ಗಲ್ಲಿಯಲ್ಲಿ ಮಾಜಿ ಸಚಿವ ಹಾಲಿ ಶಾಸಕ ರಮೇಶ ಜಾರಕಿಹೊಳಿ ಆಗಮಿಸಿ  ಶ್ರೀ ಸಿದ್ದರಾಮೇಶ್ವರ ಭವ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೋವಿ ವಡ್ಡರ ಸಮಾಜದ ಹಿರಿಯರು,ಯುವಕರು ಇನ್ನು ಅನೇಕರು ಉಪಸ್ಥಿತರಿದ್ದರು.
    user_Manohar megeri
    Manohar megeri
    Journalist ಗೋಕಾಕ, ಬೆಳಗಾವಿ, ಕರ್ನಾಟಕ•
    5 hrs ago
  • ಬಳ್ಳಾರಿ ತಾಲೂಕು ಹೊನ್ನಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಕೋಳಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಜನರು ಪಂದ್ಯಾವಳಿಯನ್ನು ಕುತೂಹಲದಿಂದ ವೀಕ್ಷಿಸಿದರು. ಹಬ್ಬದ ಸಂಭ್ರಮದ ನಡುವೆ ಕಾರ್ಯಕ್ರಮ ಸೌಹಾರ್ದಯುತವಾಗಿ ನಡೆಯಿತು.
    1
    ಬಳ್ಳಾರಿ ತಾಲೂಕು ಹೊನ್ನಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಕೋಳಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಜನರು ಪಂದ್ಯಾವಳಿಯನ್ನು ಕುತೂಹಲದಿಂದ ವೀಕ್ಷಿಸಿದರು. ಹಬ್ಬದ ಸಂಭ್ರಮದ ನಡುವೆ ಕಾರ್ಯಕ್ರಮ ಸೌಹಾರ್ದಯುತವಾಗಿ ನಡೆಯಿತು.
    user_Aslam Basha
    Aslam Basha
    Bellary District Reportar ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    10 hrs ago
  • *ಬೆಳಗಾವಿ ಬ್ರೇಕಿಂಗ್* ವಾಲ್ಮೀಕಿ ಮೂರ್ತಿ ಸ್ಥಾಪನೆ ವಿರೋಧ ಹಿನ್ನಲೆ ಗಲಾಟೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ನಡೆದ ಘಟನೆ. ವಾಲ್ಮೀಕಿ ಮೂರ್ತಿ ವಿರೋಧ ಮಾಡುತ್ತಿದ್ದ ಭಜಂತ್ರಿ ಕುಟುಂಬ. ಮನೆಯ ಮುಂದೆ ವಾಲ್ಮೀಕಿ ಮೂರ್ತಿ ಸ್ಥಾಪನೆ ಮಾಡಬೇಡಿ ಎನ್ನುವ ವಿಚಾರಕ್ಕರ ಗಲಾಟೆ ಆರೋಪ. ವಾಲ್ಮೀಕಿ ಮೂರ್ತಿ ಹಾಗೂ ಹಳೆ ವೈಷ್ಯಮ್ಯದ ಹಿನ್ನಲೆ ಮಾರಾಮಾರಿ.
    2
    *ಬೆಳಗಾವಿ ಬ್ರೇಕಿಂಗ್*
ವಾಲ್ಮೀಕಿ ಮೂರ್ತಿ ಸ್ಥಾಪನೆ ವಿರೋಧ ಹಿನ್ನಲೆ ಗಲಾಟೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ನಡೆದ ಘಟನೆ.
ವಾಲ್ಮೀಕಿ ಮೂರ್ತಿ ವಿರೋಧ ಮಾಡುತ್ತಿದ್ದ ಭಜಂತ್ರಿ ಕುಟುಂಬ.
ಮನೆಯ ಮುಂದೆ ವಾಲ್ಮೀಕಿ ಮೂರ್ತಿ ಸ್ಥಾಪನೆ ಮಾಡಬೇಡಿ ಎನ್ನುವ ವಿಚಾರಕ್ಕರ ಗಲಾಟೆ ಆರೋಪ.
ವಾಲ್ಮೀಕಿ ಮೂರ್ತಿ ಹಾಗೂ ಹಳೆ ವೈಷ್ಯಮ್ಯದ ಹಿನ್ನಲೆ ಮಾರಾಮಾರಿ.
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ತಹಶಿಲ್ದಾರ ಕಾರ್ಯಾಲಯದಲ್ಲಿ ಶಿವಯೋಗಿ ಶ್ರೀ ಸಿದ್ರಾಮೇಶ್ವರ ಜಯಂತಿ ಕಾರ್ಯಕ್ರಮ
    1
    ತಹಶಿಲ್ದಾರ ಕಾರ್ಯಾಲಯದಲ್ಲಿ ಶಿವಯೋಗಿ ಶ್ರೀ ಸಿದ್ರಾಮೇಶ್ವರ ಜಯಂತಿ ಕಾರ್ಯಕ್ರಮ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.