logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಮೀನನ ದಾರಿ ವಿಚಾರಕ್ಕೆ ಕುಟುಂಬದ ನಡುವೆ ಮಾರಾಮಾರಿ ಕ್ಷುಲಕ್ಕೆ ಕಾರಣಕ್ಕೆ ಆರಂಬವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ ಪರಮೇಶಿ ತಂದೆ ಮಲ್ಲಣ್ಣ ಗಿಂಡಿ ( 27 ) ಮೃತ ದುರ್ದೈವಿ. ತಮ್ಮನಿಗೂ ಗಂಬೀರ ಗಾಯ ಆಸ್ಪತ್ರೆ ದಾಖಲು ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಘಟನೆ . ಜಮೀನನ ದಾರಿ ವಿಚಾರವಾಗಿ‌ ಕುಟುಂಬದಲ್ಲಿ ‌ಹುಟ್ಟಿಕೊಂಡ ವೈಷಮ್ಯ ‌. ಮಾರಕಾಸ್ತ್ರಗಳಿಂದ ಕೊಲೆ‌ ಮಾಡಿದ ಆರೋಪಿಗಳು. ಸ್ಥಳಕ್ಕೆ ಕೆಂಭಾವಿ ಪೋಲಿಸರ ಬೇಟಿ ಪರಿಶೀಲನೆ. ಕೆಂಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

7 hrs ago
user_ಪುರುಷೋತ್ತಮ ನಾಯಕ ಸುರಪುರ
ಪುರುಷೋತ್ತಮ ನಾಯಕ ಸುರಪುರ
ಶೋರಾಪುರ, ಯಾದಗಿರಿ, ಕರ್ನಾಟಕ•
7 hrs ago
05d56f87-30de-47b8-8440-593d8a41e30e
a8beae24-d644-4ed5-9c74-be12a7d2addc

ಜಮೀನನ ದಾರಿ ವಿಚಾರಕ್ಕೆ ಕುಟುಂಬದ ನಡುವೆ ಮಾರಾಮಾರಿ ಕ್ಷುಲಕ್ಕೆ ಕಾರಣಕ್ಕೆ ಆರಂಬವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ ಪರಮೇಶಿ ತಂದೆ ಮಲ್ಲಣ್ಣ ಗಿಂಡಿ ( 27 ) ಮೃತ ದುರ್ದೈವಿ. ತಮ್ಮನಿಗೂ ಗಂಬೀರ ಗಾಯ ಆಸ್ಪತ್ರೆ ದಾಖಲು ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಘಟನೆ . ಜಮೀನನ ದಾರಿ ವಿಚಾರವಾಗಿ‌ ಕುಟುಂಬದಲ್ಲಿ ‌ಹುಟ್ಟಿಕೊಂಡ ವೈಷಮ್ಯ ‌. ಮಾರಕಾಸ್ತ್ರಗಳಿಂದ ಕೊಲೆ‌ ಮಾಡಿದ ಆರೋಪಿಗಳು. ಸ್ಥಳಕ್ಕೆ ಕೆಂಭಾವಿ ಪೋಲಿಸರ ಬೇಟಿ ಪರಿಶೀಲನೆ. ಕೆಂಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

More news from Raichur and nearby areas
  • *ನಾಳೆ ಸಿದ್ದಗಂಗಾ ಮಠಕ್ಕೆ ರಾಷ್ಟಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆಶೋಕ್ ಕೆ.ವಿ ಐಪಿಎಸ್ ರವರು ಬಂದೋಬಸ್ತ್ ಬಗ್ಗೆ ಹಾಗೂ ಸಾರ್ವಜನಿಕರಿಗೆ ಮಠಕ್ಕೆ ಆಗಮಿಸಲು ಸಲಹೆ,ಸೂಚನೆಗಳನ್ನ ಹೇಳಿರುವ ಬಗ್ಗೆ ವಿಡಿಯೋ ಬೈಟ್*
    3
    *ನಾಳೆ ಸಿದ್ದಗಂಗಾ ಮಠಕ್ಕೆ ರಾಷ್ಟಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆಶೋಕ್ ಕೆ.ವಿ ಐಪಿಎಸ್ ರವರು ಬಂದೋಬಸ್ತ್ ಬಗ್ಗೆ ಹಾಗೂ ಸಾರ್ವಜನಿಕರಿಗೆ ಮಠಕ್ಕೆ ಆಗಮಿಸಲು ಸಲಹೆ,ಸೂಚನೆಗಳನ್ನ ಹೇಳಿರುವ ಬಗ್ಗೆ ವಿಡಿಯೋ ಬೈಟ್*
    user_Chethana Muniswamygowda
    Chethana Muniswamygowda
    Press advisory Sirwar, Raichur•
    1 hr ago
  • Post by Dayanand hm
    3
    Post by Dayanand hm
    user_Dayanand hm
    Dayanand hm
    Salesperson ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    39 min ago
  • Post by Anand malled
    1
    Post by Anand malled
    user_Anand malled
    Anand malled
    ಸಿಂದಗಿ, ವಿಜಯಪುರ, ಕರ್ನಾಟಕ•
    6 hrs ago
  • ಮದ್ಯೇಬಿಹಾಳದ.. ಇಂದಿರಾ ನಗರ ದಲ್ಲಿ ಆಂಜನೇಯ ಜಾತ್ರಾ ಜಯಂತೋತ್ಸವ ಅಂಗವಾಗಿ 2 .4 2026 ರಿಂದ ವಿಜೃಮಣಿಯಿಂದ ನಡೆಯಲ್ಲಿದೆ ಗುರುವಾರ ಪಿಲೇಕಮ್ಮ ದೇವಸ್ತಾನದಿಂದ ಕಂಭ ಮೇಳ ನಡೆಯಲಿದೆ ಅಂದೆ ಆಂಜನೇಯದಲ್ಲಿ ಅನ್ನ ಪ್ರಸಾದ ಇರಲಿದೆ ಅಂಜನೇಯ ಅಬಿಷೇಕ ನಡೆಯಲ್ಲಿ ಮತ್ತು ಗೋಪಾಲ ಹೋಗಾರ ಹಾಗು ಗೋಪಾಲ ಇಂಚಗೇರಿ ಇವರ ನೇತೃತ್ವದಲ್ಲಿ 10 30 ಕ್ಕೆ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ದೇವಸ್ತಾನ ಅಧ್ಯಕ್ಷ ರಾಮು ದಳವಾಯಿ ಉಪದ್ಯಾಕ್ಷರು ಸಿದ್ದು ತಳ್ಳಹಳ್ಳಿ ಹಾಗು ಮಾಜಿ ಅಧ್ಯಕ್ಷ ಶಿವು ಶಿವಪೂರ ಬಸವರಾಜ ಗುಂಡಕರ್ಚಿಗಿ ತಿಳಿಸಿದ್ದರು
    1
    ಮದ್ಯೇಬಿಹಾಳದ.. ಇಂದಿರಾ  ನಗರ ದಲ್ಲಿ ಆಂಜನೇಯ ಜಾತ್ರಾ ಜಯಂತೋತ್ಸವ ಅಂಗವಾಗಿ  2 .4 2026 ರಿಂದ ವಿಜೃಮಣಿಯಿಂದ ನಡೆಯಲ್ಲಿದೆ ಗುರುವಾರ ಪಿಲೇಕಮ್ಮ ದೇವಸ್ತಾನದಿಂದ ಕಂಭ ಮೇಳ ನಡೆಯಲಿದೆ ಅಂದೆ ಆಂಜನೇಯದಲ್ಲಿ ಅನ್ನ ಪ್ರಸಾದ ಇರಲಿದೆ ಅಂಜನೇಯ ಅಬಿಷೇಕ ನಡೆಯಲ್ಲಿ ಮತ್ತು ಗೋಪಾಲ ಹೋಗಾರ ಹಾಗು ಗೋಪಾಲ ಇಂಚಗೇರಿ ಇವರ ನೇತೃತ್ವದಲ್ಲಿ 10 30 ಕ್ಕೆ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ದೇವಸ್ತಾನ ಅಧ್ಯಕ್ಷ ರಾಮು ದಳವಾಯಿ ಉಪದ್ಯಾಕ್ಷರು ಸಿದ್ದು ತಳ್ಳಹಳ್ಳಿ ಹಾಗು ಮಾಜಿ ಅಧ್ಯಕ್ಷ ಶಿವು ಶಿವಪೂರ ಬಸವರಾಜ ಗುಂಡಕರ್ಚಿಗಿ ತಿಳಿಸಿದ್ದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    7 hrs ago
  • ಬಾಗಲಕೋಟೆ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಅಮೀನಗಡ ಪಟ್ಟಣದಲ್ಲಿ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಇಳಕಲ್ ನಗರ ಮಂಡಳದ ಅಧ್ಯಕ್ಷ ಅರವಿಂದ ಮಂಗಳೂರು ನೇತೃತ್ವದಲ್ಲಿ ಬಿರು ಬಿಸಿಲಿನಲ್ಲಿಯೇ ಭಜ೯ರಿ ಮತ ಬೇಟೆಯನ್ನು ನಡೆಸಿದ್ದಾರೆ. ಬಿಜೆಪಿಗೆ ಮತ ಹಾಕಿ ಅಭಿವೃದ್ಧಿಗೆ ಬೆಂಬಲಿಸಿ ಎಂದು ಮನೆ ಮನೆಗೆ ಭೇಟಿ ನೀಡಿ ಮತ ಬೇಟೆಯನ್ನು ನಡೆಸಿದ್ದಾರೆ. ಈ ಸಮಯದಲ್ಲಿ ಅಮೀನಗಡ ಪಟ್ಟಣದ ಬಿಜೆಪಿ ಮುಖಂಡರು ಕಾಯ೯ಕತ೯ರು ಹಾಗೂ ಹುನಗುಂದ, ಇಳಕಲ್ ಅವಳಿ ತಾಲೂಕಿನ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    4
    ಬಾಗಲಕೋಟೆ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಅಮೀನಗಡ ಪಟ್ಟಣದಲ್ಲಿ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಇಳಕಲ್ ನಗರ ಮಂಡಳದ ಅಧ್ಯಕ್ಷ ಅರವಿಂದ ಮಂಗಳೂರು ನೇತೃತ್ವದಲ್ಲಿ ಬಿರು ಬಿಸಿಲಿನಲ್ಲಿಯೇ ಭಜ೯ರಿ ಮತ ಬೇಟೆಯನ್ನು ನಡೆಸಿದ್ದಾರೆ.  ಬಿಜೆಪಿಗೆ ಮತ ಹಾಕಿ ಅಭಿವೃದ್ಧಿಗೆ ಬೆಂಬಲಿಸಿ ಎಂದು ಮನೆ ಮನೆಗೆ ಭೇಟಿ ನೀಡಿ ಮತ ಬೇಟೆಯನ್ನು ನಡೆಸಿದ್ದಾರೆ. ಈ ಸಮಯದಲ್ಲಿ ಅಮೀನಗಡ ಪಟ್ಟಣದ ಬಿಜೆಪಿ ಮುಖಂಡರು ಕಾಯ೯ಕತ೯ರು ಹಾಗೂ ಹುನಗುಂದ, ಇಳಕಲ್ ಅವಳಿ ತಾಲೂಕಿನ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಡಿ, ಸೋಮ, ಮಾದೇಶ ಖ್ಯಾತಿಯ ರವಿ ಶ್ರೀವತ್ಸ ನಿರ್ಮಾಣ ಮತ್ತು ನಿರ್ದೇಶನದ 'ಗ್ಯಾಂಗ್ಸ್ ಆಫ್ ಯುಕೆ ' ಏಪ್ರಿಲ್ 10ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರ ನಿರ್ದೇಶಕ ರವಿ ಶ್ರೀವತ್ಸ ಹೇಳಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿತ್ರವು ಬಾಗಲಕೋಟ, ಹರಕಲ್, ಶಿರೂರ, ಹುನಗುಂದ, ಇಳಕಲ್ಲ ಸುತ್ತಮುತ್ತ, ಬೆಂಗಳೂರನಲ್ಲಿ ೪೫ ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಸಂತ ಶಿಶುನಾಳ ಶರೀಫರ ಗೀತೆಗಳನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ರಕ್ತಕ್ಕೆ ರಕ್ತವೇ ಮಜ್ಜನ, ಜಿದ್ದು ಒಬ್ಬರಿಂದ ಒಬ್ಬರಿಗೆ ಹೇಗೆ ವರ್ಗಾಯಿಸಿಕೊಂಡು ಹೋಗುತ್ತದೆ ಎನ್ನುವ ವಿಷಯ ಈ ಚಿತ್ರದಲ್ಲಿದೆ, ತಾರಾಗಣದಲ್ಲಿ ಒರಟ ಪ್ರಶಾಂತ್, ಕಿಂಗ್ ಮುನಿ, ಸೋನು ಉಪಾಧ್ಯ, ಪೃಥ್ವಿ ಸುಬ್ಬಯ್ಯ, ಕೆ.ಆರ್ ಅಮೋಘ, ಸತ್ಯ, ಕೋಟೆ ಪ್ರಭಾಕರ, ಬಿ.ನವೀನ ಕೃಷ್ಣ, ಜೋತಿಷ್ ಶೆಟ್ಟಿ, ಪದ್ಮವಾಸಂತಿ, ಉಗ್ರಂ ರಡ್ಡಿ, ವಿಕಾಸ ಮದಕರಿ, ಕಿರಣ, ದಿಲ್ಲನ್ ಚೆಂಗಪ್ಪ ಗಜೇಂದ್ರಗಡ, ಮಹಾಂತೇಶ ಹಳ್ಳೂರ, ಅಮ್ಮತ್ ಹಿರಣ್ಯ, ಗುರುರಾಜ ಗೌಡ, ನಂಜು ಸಿದ್ದಪ್ಪ, ರಮೇಶ ಮದಗುಂದ, ಸಕ್ಕರೆನಾಡು ಉಮೇಶ್ ಠಂಕಸಾಲಿ ಉಮೇಶ್ ಅಲ್ಲದೆ ಉತ್ತರ ಕರ್ನಾಟಕದ ಸ್ಥಳೀಯ ಕಲಾವಿದರನ್ನೂ ಇದರಲ್ಲಿ ಬಳಸಿಕೊಳ್ಳಲಾಗಿದೆ ಎಂದರು. ತಾಂತ್ರಿಕ ವರ್ಗದಲ್ಲಿ - ಛಾಯಾಗ್ರಹಣ ಆರ್.ಗಿರಿ, ಸಂಭಾಷಣೆ ಎಂ.ಎಸ್.ರಮೇಶ, ಸಂಗೀತ ಸುಕುಮಾರ, ಸಂಕಲನ ಎಲ್.ಎನ್.ರೆಡ್ಡಿ, ಸಾಹಸ ಥಿಲ್ಲರ್ ಮಂಜು, ಪ್ರಸಾಧನ ರಾಜೇಶ್, ವಸ್ತ್ರವಿನ್ಯಾಸ ಪುಟ್ಟರಾಜು, ಡಬ್ಬಿಂಗ್ ಆನಂದ, ಎಫೆಕ್ಸ್ ಸೇತು, ಪಿಆರ್ ಓ ನಾಗೇಂದ್ರ, ಡಾ.ಪುಭು ಗಂಜಿಹಾಳ,ಡಾ.ವೀರೇಶ, ಸಹಾಯಕ ನಿರ್ದೇಶನ ರಾವಣ ಅವರದಿದ್ದು, ಡಡ್ಡಿ ಸೋಮ್, ಮಾದೇಶ ಚಲನಚಿತ್ರಗಳ ಖ್ಯಾತಿಯ ನಿರ್ದೇಶಕ ರವಿಶ್ರೀವತ್ಸ ಅವರ ನಿರ್ದೇಶನ ಚಿತ್ರಕ್ಕಿದ್ದು, ನಿರ್ಮಾಪಕರು ರಂಗನಾಥ ರವೀಂದ್ರನಾಥ, ಲಕ್ಷ್ಮೀ ನಾರಾಯಣ ರೆಡ್ಡಿ ಆಗಿದ್ದಾರೆ. 'ಗ್ಯಾಂಗ್ಸ್ ಆಫ್ ಯುಕೆ' ಚಿತ್ರದ ಟೀಸರ್ ಈಗ ಯೂಟ್ಯೂಬ್ ದಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಈ ಚಿತ್ರವನ್ನು ಕರ್ನಾಟಕದ ಜನತೆ ಖಂಡಿತ ಗೆಲ್ಲಿಸುತ್ತಾರೆ ಎಂದು ಭರವಸೆ ಇಟ್ಟುಕೊಂಡಿರುವದಾಗಿ ನಿರ್ದೇಶಕ ರವಿಶ್ರೀವತ್ಸ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಹಾಂತೇಶ್ ಹಳ್ಳೂರ್ ಉಮೇಶ ಟೆಂಕಸಾಲಿ ಮಹಂತೇಶ ಗಜೇಂದ್ರಗಡ ಡಗಲಚಂದ ಪವಾರ ಇದ್ದರು.
    3
    ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಡಿ, ಸೋಮ, ಮಾದೇಶ ಖ್ಯಾತಿಯ ರವಿ ಶ್ರೀವತ್ಸ
ನಿರ್ಮಾಣ ಮತ್ತು ನಿರ್ದೇಶನದ 'ಗ್ಯಾಂಗ್ಸ್ ಆಫ್ ಯುಕೆ ' ಏಪ್ರಿಲ್ 10ರಂದು
ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರ ನಿರ್ದೇಶಕ ರವಿ ಶ್ರೀವತ್ಸ ಹೇಳಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿತ್ರವು
ಬಾಗಲಕೋಟ, ಹರಕಲ್, ಶಿರೂರ, ಹುನಗುಂದ, ಇಳಕಲ್ಲ ಸುತ್ತಮುತ್ತ, ಬೆಂಗಳೂರನಲ್ಲಿ
೪೫ ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಸಂತ ಶಿಶುನಾಳ ಶರೀಫರ
ಗೀತೆಗಳನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ರಕ್ತಕ್ಕೆ ರಕ್ತವೇ ಮಜ್ಜನ, ಜಿದ್ದು
ಒಬ್ಬರಿಂದ ಒಬ್ಬರಿಗೆ ಹೇಗೆ ವರ್ಗಾಯಿಸಿಕೊಂಡು ಹೋಗುತ್ತದೆ ಎನ್ನುವ ವಿಷಯ ಈ
ಚಿತ್ರದಲ್ಲಿದೆ, ತಾರಾಗಣದಲ್ಲಿ ಒರಟ ಪ್ರಶಾಂತ್, ಕಿಂಗ್ ಮುನಿ, ಸೋನು ಉಪಾಧ್ಯ,
ಪೃಥ್ವಿ ಸುಬ್ಬಯ್ಯ, ಕೆ.ಆರ್ ಅಮೋಘ, ಸತ್ಯ, ಕೋಟೆ ಪ್ರಭಾಕರ, ಬಿ.ನವೀನ ಕೃಷ್ಣ,
ಜೋತಿಷ್ ಶೆಟ್ಟಿ, ಪದ್ಮವಾಸಂತಿ, ಉಗ್ರಂ ರಡ್ಡಿ, ವಿಕಾಸ ಮದಕರಿ, ಕಿರಣ, ದಿಲ್ಲನ್
ಚೆಂಗಪ್ಪ ಗಜೇಂದ್ರಗಡ, ಮಹಾಂತೇಶ ಹಳ್ಳೂರ, ಅಮ್ಮತ್ ಹಿರಣ್ಯ, ಗುರುರಾಜ ಗೌಡ,
ನಂಜು ಸಿದ್ದಪ್ಪ, ರಮೇಶ ಮದಗುಂದ, ಸಕ್ಕರೆನಾಡು ಉಮೇಶ್ ಠಂಕಸಾಲಿ ಉಮೇಶ್
ಅಲ್ಲದೆ ಉತ್ತರ ಕರ್ನಾಟಕದ ಸ್ಥಳೀಯ ಕಲಾವಿದರನ್ನೂ ಇದರಲ್ಲಿ
ಬಳಸಿಕೊಳ್ಳಲಾಗಿದೆ ಎಂದರು. ತಾಂತ್ರಿಕ ವರ್ಗದಲ್ಲಿ - ಛಾಯಾಗ್ರಹಣ ಆರ್.ಗಿರಿ,
ಸಂಭಾಷಣೆ ಎಂ.ಎಸ್.ರಮೇಶ, ಸಂಗೀತ ಸುಕುಮಾರ, ಸಂಕಲನ ಎಲ್.ಎನ್.ರೆಡ್ಡಿ,
ಸಾಹಸ ಥಿಲ್ಲರ್ ಮಂಜು, ಪ್ರಸಾಧನ ರಾಜೇಶ್, ವಸ್ತ್ರವಿನ್ಯಾಸ ಪುಟ್ಟರಾಜು,
ಡಬ್ಬಿಂಗ್ ಆನಂದ, ಎಫೆಕ್ಸ್ ಸೇತು, ಪಿಆರ್ ಓ ನಾಗೇಂದ್ರ, ಡಾ.ಪುಭು
ಗಂಜಿಹಾಳ,ಡಾ.ವೀರೇಶ, ಸಹಾಯಕ ನಿರ್ದೇಶನ ರಾವಣ ಅವರದಿದ್ದು, ಡಡ್ಡಿ
ಸೋಮ್, ಮಾದೇಶ ಚಲನಚಿತ್ರಗಳ ಖ್ಯಾತಿಯ ನಿರ್ದೇಶಕ ರವಿಶ್ರೀವತ್ಸ ಅವರ
ನಿರ್ದೇಶನ ಚಿತ್ರಕ್ಕಿದ್ದು, ನಿರ್ಮಾಪಕರು ರಂಗನಾಥ ರವೀಂದ್ರನಾಥ,
ಲಕ್ಷ್ಮೀ ನಾರಾಯಣ ರೆಡ್ಡಿ ಆಗಿದ್ದಾರೆ. 'ಗ್ಯಾಂಗ್ಸ್ ಆಫ್ ಯುಕೆ' ಚಿತ್ರದ ಟೀಸರ್ ಈಗ
ಯೂಟ್ಯೂಬ್ ದಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಈ ಚಿತ್ರವನ್ನು ಕರ್ನಾಟಕದ
ಜನತೆ ಖಂಡಿತ ಗೆಲ್ಲಿಸುತ್ತಾರೆ ಎಂದು ಭರವಸೆ ಇಟ್ಟುಕೊಂಡಿರುವದಾಗಿ ನಿರ್ದೇಶಕ
ರವಿಶ್ರೀವತ್ಸ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಹಾಂತೇಶ್ ಹಳ್ಳೂರ್ ಉಮೇಶ ಟೆಂಕಸಾಲಿ ಮಹಂತೇಶ ಗಜೇಂದ್ರಗಡ ಡಗಲಚಂದ ಪವಾರ
ಇದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    21 hrs ago
  • ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಲಿಸೋಮ, ಮಾದೇಶ ಖ್ಯಾತಿ ರವಿ ಶ್ರೀವತ್ಸ್ ನಿರ್ಮಾಣಮತ್ತು ನಿರ್ದೇಶನದ ಗ್ಯಾಂಗ್ಸ್ ಆಫ್ ಯುಕೆ ಚಿತ್ರ ಎಪ್ರಿಲ್ ೧೦ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರ ನಿರ್ದೇಶಕ ರವಿ ಶ್ರೀವತ್ಸ್ ಹೇಳಿದರು. ಬಾಗಲಕೋ ಜಿಲ್ಲೆಯ ಇಳಕಲ್ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿಮಾತನಾಡಿದ ಅವರು ಉತ್ತರ ಕರ್ನಾಟಕದಲ್ಲಿ ಭಾಷೆಯಲ್ಲಿ ಮತ್ತು ಉತ್ತರಕರ್ನಾಟಕ ಕಲಾವಿದರನ್ನು ಬಳಿಸಿಕೊಂಡು ಅಷ್ಟೇ ಅಲ್ಲದೆ ಉತ್ತರ ಕರ್ನಾಟಕದಲ್ಲಿಯೇ ಚಿತ್ರೀಕರಣಗೊಂಡಿರುವ ಗ್ಯಾಗ್ಸ್ ಆಫ್ ಯುಕೆ ಚಿತ್ರವನ್ನು ಮಾಡಲಾಗಿದ್ದು. ಎಲ್ಲಾ ಉತ್ತರ ಕರ್ನಾಟಕ ಜನರು ಚಿತ್ರವನ್ನು ಯಶಸ್ವಿಗೊಳಿಸಬೇಕುಎಂದು ಮನವಿಮಾಡಿದರು.
    1
    ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಲಿಸೋಮ, ಮಾದೇಶ ಖ್ಯಾತಿ ರವಿ ಶ್ರೀವತ್ಸ್ ನಿರ್ಮಾಣಮತ್ತು ನಿರ್ದೇಶನದ ಗ್ಯಾಂಗ್ಸ್ ಆಫ್ ಯುಕೆ ಚಿತ್ರ ಎಪ್ರಿಲ್ ೧೦ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರ ನಿರ್ದೇಶಕ ರವಿ ಶ್ರೀವತ್ಸ್ ಹೇಳಿದರು. 
ಬಾಗಲಕೋ ಜಿಲ್ಲೆಯ ಇಳಕಲ್ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿಮಾತನಾಡಿದ ಅವರು ಉತ್ತರ ಕರ್ನಾಟಕದಲ್ಲಿ ಭಾಷೆಯಲ್ಲಿ ಮತ್ತು ಉತ್ತರಕರ್ನಾಟಕ ಕಲಾವಿದರನ್ನು ಬಳಿಸಿಕೊಂಡು ಅಷ್ಟೇ ಅಲ್ಲದೆ ಉತ್ತರ ಕರ್ನಾಟಕದಲ್ಲಿಯೇ ಚಿತ್ರೀಕರಣಗೊಂಡಿರುವ ಗ್ಯಾಗ್ಸ್ ಆಫ್ ಯುಕೆ ಚಿತ್ರವನ್ನು ಮಾಡಲಾಗಿದ್ದು. ಎಲ್ಲಾ ಉತ್ತರ ಕರ್ನಾಟಕ ಜನರು ಚಿತ್ರವನ್ನು ಯಶಸ್ವಿಗೊಳಿಸಬೇಕುಎಂದು ಮನವಿಮಾಡಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.