logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಿಲ್ಲಾಸ್ಪತ್ರೆಯಲ್ಲಿ ಸಹೋದರನ ಆರೈಕೆಗೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ.! ​ಬಾಗಲಕೋಟೆ: ರೋಗಿಗಳ ಪಾಲಿಗೆ ಆಸರೆಯಾಗಬೇಕಿದ್ದ ಆಸ್ಪತ್ರೆಯೇ ಈಗ ಮಹಿಳೆಯರಿಗೆ ಸುರಕ್ಷಿತವಲ್ಲದಂತಾಗಿದೆ. ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹೋದರನ ಆರೈಕೆಗಾಗಿ ಬಂದಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ​ನಡೆದಿದ್ದೇನು? ​ಸಂತ್ರಸ್ತ ಮಹಿಳೆಯ ಸಹೋದರ ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದ ಕಾರಣ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೈಕೆಗಾಗಿ ಈ 34 ವರ್ಷದ ಮಹಿಳೆ ಆಸ್ಪತ್ರೆಯಲ್ಲೇ ಉಳಿದುಕೊಂಡಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಹೊರಗುತ್ತಿಗೆ ನೌಕರ ಫರೀದ್ ಸಾಬ್ ಡಾಂಗೆ ಎಂಬಾತ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದನು. ​ತಡರಾತ್ರಿ ಬೆದರಿಕೆ ಹಾಕಿ ಕೃತ್ಯ: ​ಮೇ 4ರ ತಡರಾತ್ರಿ ಸುಮಾರು 12 ರಿಂದ 2 ಗಂಟೆಯ ಅವಧಿಯಲ್ಲಿ, ಯಾರು ಇಲ್ಲದ ಸಮಯ ಸಾಧಿಸಿದ ಆರೋಪಿ ಫರೀದ್, ಮಹಿಳೆಗೆ ಪ್ರಾಣ ಬೆದರಿಕೆ ಹಾಕಿ ಬಾತ್‌ರೂಮ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ, ಕೃತ್ಯದ ನಂತರ ಮಹಿಳೆಯನ್ನು ಹೊರಬರದಂತೆ ಲಾಕ್ ಮಾಡಿ ತನ್ನ ಕೆಲಸಕ್ಕೆ ಮರಳಿದ್ದಾನೆ. ​ಆರೋಪಿ ಕೆಲಸದಿಂದ ವಜಾ, ಪೊಲೀಸ್ ವಶಕ್ಕೆ; ​ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು ಆರೋಪಿಯನ್ನು ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ್ ಕೋಣಿ ಅವರು ಆರೋಪಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ​ನೈತಿಕತೆ ಮರೆತ ಇಂತಹ ಕಾಮುಕರಿಗೆ ಕಠಿಣ ಶಿಕ್ಷೆಯಾಗಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. #Karnatakanews #bagalkote #GovtHospital #bagalakote ಜಿಲ್ಲಾಸ್ಪತ್ರೆಯಲ್ಲಿ ಸಹೋದರನ ಆರೈಕೆಗೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ.! ​ಬಾಗಲಕೋಟೆ: ರೋಗಿಗಳ ಪಾಲಿಗೆ ಆಸರೆಯಾಗಬೇಕಿದ್ದ ಆಸ್ಪತ್ರೆಯೇ ಈಗ ಮಹಿಳೆಯರಿಗೆ ಸುರಕ್ಷಿತವಲ್ಲದಂತಾಗಿದೆ. ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹೋದರನ ಆರೈಕೆಗಾಗಿ ಬಂದಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ​ನಡೆದಿದ್ದೇನು? ​ಸಂತ್ರಸ್ತ ಮಹಿಳೆಯ ಸಹೋದರ ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದ ಕಾರಣ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೈಕೆಗಾಗಿ ಈ 34 ವರ್ಷದ ಮಹಿಳೆ ಆಸ್ಪತ್ರೆಯಲ್ಲೇ ಉಳಿದುಕೊಂಡಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಹೊರಗುತ್ತಿಗೆ ನೌಕರ ಫರೀದ್ ಸಾಬ್ ಡಾಂಗೆ ಎಂಬಾತ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದನು. ​ತಡರಾತ್ರಿ ಬೆದರಿಕೆ ಹಾಕಿ ಕೃತ್ಯ: ​ಮೇ 4ರ ತಡರಾತ್ರಿ ಸುಮಾರು 12 ರಿಂದ 2 ಗಂಟೆಯ ಅವಧಿಯಲ್ಲಿ, ಯಾರು ಇಲ್ಲದ ಸಮಯ ಸಾಧಿಸಿದ ಆರೋಪಿ ಫರೀದ್, ಮಹಿಳೆಗೆ ಪ್ರಾಣ ಬೆದರಿಕೆ ಹಾಕಿ ಬಾತ್‌ರೂಮ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ, ಕೃತ್ಯದ ನಂತರ ಮಹಿಳೆಯನ್ನು ಹೊರಬರದಂತೆ ಲಾಕ್ ಮಾಡಿ ತನ್ನ ಕೆಲಸಕ್ಕೆ ಮರಳಿದ್ದಾನೆ. ​ಆರೋಪಿ ಕೆಲಸದಿಂದ ವಜಾ, ಪೊಲೀಸ್ ವಶಕ್ಕೆ; ​ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು ಆರೋಪಿಯನ್ನು ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ್ ಕೋಣಿ ಅವರು ಆರೋಪಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ​ನೈತಿಕತೆ ಮರೆತ ಇಂತಹ ಕಾಮುಕರಿಗೆ ಕಠಿಣ ಶಿಕ್ಷೆಯಾಗಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. #Karnatakanews #bagalkote #GovtHospital #bagalakote

6 hrs ago
user_SAMATA NEWS KANNADA 1
SAMATA NEWS KANNADA 1
Advertising agency ಬೆಳಗಾವಿ, ಬೆಳಗಾವಿ, ಕರ್ನಾಟಕ•
6 hrs ago
09e912a0-6df0-442e-b4d5-a70242ec5a3a

ಜಿಲ್ಲಾಸ್ಪತ್ರೆಯಲ್ಲಿ ಸಹೋದರನ ಆರೈಕೆಗೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ.! ​ಬಾಗಲಕೋಟೆ: ರೋಗಿಗಳ ಪಾಲಿಗೆ ಆಸರೆಯಾಗಬೇಕಿದ್ದ ಆಸ್ಪತ್ರೆಯೇ ಈಗ ಮಹಿಳೆಯರಿಗೆ ಸುರಕ್ಷಿತವಲ್ಲದಂತಾಗಿದೆ. ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹೋದರನ ಆರೈಕೆಗಾಗಿ ಬಂದಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ​ನಡೆದಿದ್ದೇನು? ​ಸಂತ್ರಸ್ತ ಮಹಿಳೆಯ ಸಹೋದರ ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದ ಕಾರಣ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೈಕೆಗಾಗಿ ಈ 34 ವರ್ಷದ ಮಹಿಳೆ ಆಸ್ಪತ್ರೆಯಲ್ಲೇ ಉಳಿದುಕೊಂಡಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಹೊರಗುತ್ತಿಗೆ ನೌಕರ ಫರೀದ್ ಸಾಬ್ ಡಾಂಗೆ ಎಂಬಾತ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದನು. ​ತಡರಾತ್ರಿ ಬೆದರಿಕೆ ಹಾಕಿ ಕೃತ್ಯ: ​ಮೇ 4ರ ತಡರಾತ್ರಿ ಸುಮಾರು 12 ರಿಂದ 2 ಗಂಟೆಯ

571a159e-ac41-4115-91ad-b996067f9244

ಅವಧಿಯಲ್ಲಿ, ಯಾರು ಇಲ್ಲದ ಸಮಯ ಸಾಧಿಸಿದ ಆರೋಪಿ ಫರೀದ್, ಮಹಿಳೆಗೆ ಪ್ರಾಣ ಬೆದರಿಕೆ ಹಾಕಿ ಬಾತ್‌ರೂಮ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ, ಕೃತ್ಯದ ನಂತರ ಮಹಿಳೆಯನ್ನು ಹೊರಬರದಂತೆ ಲಾಕ್ ಮಾಡಿ ತನ್ನ ಕೆಲಸಕ್ಕೆ ಮರಳಿದ್ದಾನೆ. ​ಆರೋಪಿ ಕೆಲಸದಿಂದ ವಜಾ, ಪೊಲೀಸ್ ವಶಕ್ಕೆ; ​ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು ಆರೋಪಿಯನ್ನು ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ್ ಕೋಣಿ ಅವರು ಆರೋಪಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ​ನೈತಿಕತೆ ಮರೆತ ಇಂತಹ ಕಾಮುಕರಿಗೆ ಕಠಿಣ ಶಿಕ್ಷೆಯಾಗಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. #Karnatakanews #bagalkote #GovtHospital #bagalakote ಜಿಲ್ಲಾಸ್ಪತ್ರೆಯಲ್ಲಿ

6e2ad694-25e7-4e87-ac98-5cc58c8121ef

ಸಹೋದರನ ಆರೈಕೆಗೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ.! ​ಬಾಗಲಕೋಟೆ: ರೋಗಿಗಳ ಪಾಲಿಗೆ ಆಸರೆಯಾಗಬೇಕಿದ್ದ ಆಸ್ಪತ್ರೆಯೇ ಈಗ ಮಹಿಳೆಯರಿಗೆ ಸುರಕ್ಷಿತವಲ್ಲದಂತಾಗಿದೆ. ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹೋದರನ ಆರೈಕೆಗಾಗಿ ಬಂದಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ​ನಡೆದಿದ್ದೇನು? ​ಸಂತ್ರಸ್ತ ಮಹಿಳೆಯ ಸಹೋದರ ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದ ಕಾರಣ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೈಕೆಗಾಗಿ ಈ 34 ವರ್ಷದ ಮಹಿಳೆ ಆಸ್ಪತ್ರೆಯಲ್ಲೇ ಉಳಿದುಕೊಂಡಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಹೊರಗುತ್ತಿಗೆ ನೌಕರ ಫರೀದ್ ಸಾಬ್ ಡಾಂಗೆ ಎಂಬಾತ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದನು. ​ತಡರಾತ್ರಿ ಬೆದರಿಕೆ ಹಾಕಿ ಕೃತ್ಯ: ​ಮೇ 4ರ ತಡರಾತ್ರಿ ಸುಮಾರು 12 ರಿಂದ 2 ಗಂಟೆಯ ಅವಧಿಯಲ್ಲಿ,

414ebd94-a1fd-42da-a976-dfafdfe59b87

ಯಾರು ಇಲ್ಲದ ಸಮಯ ಸಾಧಿಸಿದ ಆರೋಪಿ ಫರೀದ್, ಮಹಿಳೆಗೆ ಪ್ರಾಣ ಬೆದರಿಕೆ ಹಾಕಿ ಬಾತ್‌ರೂಮ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ, ಕೃತ್ಯದ ನಂತರ ಮಹಿಳೆಯನ್ನು ಹೊರಬರದಂತೆ ಲಾಕ್ ಮಾಡಿ ತನ್ನ ಕೆಲಸಕ್ಕೆ ಮರಳಿದ್ದಾನೆ. ​ಆರೋಪಿ ಕೆಲಸದಿಂದ ವಜಾ, ಪೊಲೀಸ್ ವಶಕ್ಕೆ; ​ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು ಆರೋಪಿಯನ್ನು ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ್ ಕೋಣಿ ಅವರು ಆರೋಪಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ​ನೈತಿಕತೆ ಮರೆತ ಇಂತಹ ಕಾಮುಕರಿಗೆ ಕಠಿಣ ಶಿಕ್ಷೆಯಾಗಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. #Karnatakanews #bagalkote #GovtHospital #bagalakote

More news from ಕರ್ನಾಟಕ and nearby areas
  • ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಕಾರ, ರಾಜಕೀಯ ಶಕ್ತಿಯು ಪ್ರಗತಿ ಮತ್ತು ಸ್ವಾಭಿಮಾನದ ಎಲ್ಲಾ ಬಾಗಿಲುಗಳನ್ನು ತೆರೆಯುವ ಮಾಸ್ಟರ್ ಕೀ ಆಗಿದೆ. ಸಕಲ ಸಿದ್ಧಿಯನ್ನು ಸಾಧಿಸಲು ಇದೊಂದು ಅತಿ ಮುಖ್ಯ ಸಾಧನವಾಗಿದೆ.
    1
    ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಕಾರ, ರಾಜಕೀಯ ಶಕ್ತಿಯು ಪ್ರಗತಿ ಮತ್ತು ಸ್ವಾಭಿಮಾನದ ಎಲ್ಲಾ ಬಾಗಿಲುಗಳನ್ನು ತೆರೆಯುವ ಮಾಸ್ಟರ್ ಕೀ ಆಗಿದೆ. ಸಕಲ ಸಿದ್ಧಿಯನ್ನು ಸಾಧಿಸಲು ಇದೊಂದು ಅತಿ ಮುಖ್ಯ ಸಾಧನವಾಗಿದೆ.
    user_SAMATA NEWS KANNADA 1
    SAMATA NEWS KANNADA 1
    Advertising agency ಬೆಳಗಾವಿ, ಬೆಳಗಾವಿ, ಕರ್ನಾಟಕ•
    6 hrs ago
  • ಮಮದಾಪುರ ಗ್ರಾಮದಲ್ಲಿ ಶ್ರೀದುರ್ಗಾದೇವಿ ಜಾತ್ರೆಯಲ್ಲಿ ಕೆಂಡ ಹಾಯ್ದ ನೂರಾರು ಭಕ್ತರು ಪ್ರತಿವರ್ಷದಂತೆ ಈ ವರ್ಷವು ಕೂಡ ಗೋಕಾಕ‌ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಜರುಗಿತು.ಈ ಜಾತ್ರೆಯಲ್ಲಿ ಮುಂಜಾನೆ ದೇವಿಗೆ ಸುಮಂಗಲಿಯರು ಉಡಿತುಂಬಿದರು, ನಂತರ ಜಾತ್ರೆ ನಿಮಿತ್ಯ ಜೊಡು ಕುದರೆ ಶರ್ತುಗಳನ್ನು ಜಾತ್ರಾ ಕಮಿಟಿಯವರು ಹಮ್ಮಿಕೊಂಡಿದ್ದರು, ಮಾರನೆ ದಿನ ನಸುಕಿನ ಜಾವ ಪರಸ್ಥಗಳಿಂದ ಆಗಮಿಸಿದ ದೇವಿ ಪಲ್ಲಕಿಗಳೊಂದಿಗೆ ಭಕ್ತರು ಕೆಂಡ ಹಾಯ್ದು ಹರಕೆ ತಿರಿಸಿ ಭಕ್ತಿ ಮೆರೆದರು.
    1
    ಮಮದಾಪುರ ಗ್ರಾಮದಲ್ಲಿ  ಶ್ರೀದುರ್ಗಾದೇವಿ ಜಾತ್ರೆಯಲ್ಲಿ ಕೆಂಡ ಹಾಯ್ದ ನೂರಾರು ಭಕ್ತರು
ಪ್ರತಿವರ್ಷದಂತೆ ಈ ವರ್ಷವು ಕೂಡ ಗೋಕಾಕ‌ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಜರುಗಿತು.ಈ ಜಾತ್ರೆಯಲ್ಲಿ ಮುಂಜಾನೆ ದೇವಿಗೆ ಸುಮಂಗಲಿಯರು ಉಡಿತುಂಬಿದರು, ನಂತರ ಜಾತ್ರೆ ನಿಮಿತ್ಯ ಜೊಡು ಕುದರೆ ಶರ್ತುಗಳನ್ನು ಜಾತ್ರಾ ಕಮಿಟಿಯವರು ಹಮ್ಮಿಕೊಂಡಿದ್ದರು, ಮಾರನೆ ದಿನ ನಸುಕಿನ ಜಾವ ಪರಸ್ಥಗಳಿಂದ ಆಗಮಿಸಿದ ದೇವಿ ಪಲ್ಲಕಿಗಳೊಂದಿಗೆ ಭಕ್ತರು ಕೆಂಡ ಹಾಯ್ದು ಹರಕೆ ತಿರಿಸಿ ಭಕ್ತಿ ಮೆರೆದರು.
    user_ಮನೋಹರ ಮೇಗೇರಿ
    ಮನೋಹರ ಮೇಗೇರಿ
    ಗೋಕಾಕ, ಬೆಳಗಾವಿ, ಕರ್ನಾಟಕ•
    1 hr ago
  • ​ಮಠದ ಆಸ್ತಿ ಪರಬಾರೆ ಮಾಡುವಂತಿಲ್ಲ: ಶಿತಿಕಂಠೇಶ್ವರ ಶ್ರೀಗಳಿಗೆ ಕಾಶಿ ಹಾಗೂ ರಂಭಾಪುರಿ ಶ್ರೀಗಳ ಖಡಕ್ ಸೂಚನೆ ​ಕುಂದಗೋಳ: ಪಟ್ಟಣದ ಐತಿಹಾಸಿಕ ಪಂಚಗ್ರಹ ಹಿರೇಮಠದ ಆಸ್ತಿಗಳನ್ನು ಯಾವುದೇ ಕಾರಣಕ್ಕೂ ಪರಬಾರೆ ಮಾಡಬಾರದು ಮತ್ತು ಸನಾತನ ಮಠದ ಪರಂಪರೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕಾಶಿ ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಸ್ವಾಮೀಜಿ ಅವರು ಮಠದ ಶಿತಿಕಂಠೇಶ್ವರ ಸ್ವಾಮೀಜಿಯವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ​ಶುಕ್ರವಾರ ಪಂಚಗ್ರಹ ಹಿರೇಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರು-ಶಿಷ್ಯರ ಸಮಾಲೋಚನಾ ಸಭೆಯ ಸಾನ್ನಿಧ್ಯ ವಹಿಸಿ ಉಭಯ ಶ್ರೀಗಳು ಮಾತನಾಡಿದರು. ಕಾಶಿ ಪೀಠದ ಜಗದ್ಗುರುಗಳು ಮಾತನಾಡಿ, ಪಂಚಗ್ರಹ ಹಿರೇಮಠವು ಕಾಶಿ ಪೀಠದ ಶಾಖಾಮಠವಾಗಿದ್ದು, ಇಲ್ಲಿನ ಶ್ರೀಗಳ ವಿರುದ್ಧ ಆಸ್ತಿ ಮಾರಾಟ ಹಾಗೂ ಪರಬಾರೆ ಮಾಡುತ್ತಿರುವ ಕುರಿತು ಭಕ್ತರಿಂದ ಲಿಖಿತ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಶ್ರೀಗಳು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಮನ್ನಿಸುವಂತೆ ಕೋರಿದ್ದಾರೆ. ಇನ್ನು ಮುಂದೆ ಮಠದ ಆಸ್ತಿಗೆ ಚ್ಯುತಿ ತರದಂತೆ ಮತ್ತು ಧರ್ಮದ ನಿಯಮಗಳನ್ನು ಮೀರದಂತೆ ಶ್ರೀಗಳಿಂದ ಬಾಂಡ್ ಪೇಪರ್ ಮೇಲೆ ಶರತ್ತುಬದ್ಧ ಪತ್ರವನ್ನು ಬರೆಸಿಕೊಳ್ಳಲಾಗಿದೆ. ಒಂದು ವೇಳೆ ಈ ನಿಯಮಗಳನ್ನು ಉಲ್ಲಂಘಿಸಿದರೆ ಅವರನ್ನು ಪೀಠದಿಂದ ಪದಚುತಿಗೊಳಿಸಲಾಗುವುದು ಎಂದು ಎಚ್ಚರಿಸಿದ ಅವರು, ಭಕ್ತರು ಆತಂಕಪಡದೆ ಮಠದೊಂದಿಗೆ ಮೊದಲಿನ ಬಾಂಧವ್ಯ ಮುಂದುವರಿಸಬೇಕು ಎಂದು ಕರೆ ನೀಡಿದರು. ​ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಮಾತನಾಡಿ, ಆದಿಲ್ ಶಾ ಕಾಲದಲ್ಲಿಯೇ 96 ಎಕರೆ ಜಮೀನು ಇನಾಂ ಪಡೆದ ಈ ಮಠಕ್ಕೆ ಸುದೀರ್ಘ ಪರಂಪರೆಯಿದೆ. ಪ್ರಸ್ತುತ ಶ್ರೀಗಳು ಪೀಠಾಧಿಪತಿಗಳಾಗಿ 29 ವರ್ಷಗಳಾಗಿದ್ದು, ಅವರ ರಜತ ಮಹೋತ್ಸವ ಆಚರಿಸುವ ಬದಲಾಗಿ ಇಂತಹ ದೂರುಗಳ ವಿಚಾರಣೆ ನಡೆಸುತ್ತಿರುವುದು ವಿಷಾದನೀಯ. ಶ್ರೀಗಳಿಗೆ ಪ್ರಾಯಶ್ಚಿತ್ತವಾಗಿ 48 ದಿನಗಳ ಕಾಲ ತೀರ್ಥ ಕ್ಷೇತ್ರದಲ್ಲಿ ಮಂಡಲ ಪೂಜೆ ನೆರವೇರಿಸಲು ಸೂಚಿಸಲಾಗಿದೆ. ಮಠದ ಅಭಿವೃದ್ಧಿಗಾಗಿ 15 ಸದಸ್ಯರ ಭಕ್ತರ ಸೇವಾ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು. ​ತಮ್ಮ ಮೇಲಿನ ಆರೋಪಗಳಿಗೆ ಪ್ರತಿಕ್ರಿಯಿಸಿದ ಶಿತಿಕಂಠೇಶ್ವರ ಸ್ವಾಮೀಜಿ, ಉಭಯ ಜಗದ್ಗುರುಗಳ ಆದೇಶದಂತೆ ಮಠದ ಆಸ್ತಿಯನ್ನು ಪರಬಾರೆ ಮಾಡದೆ ಪರಂಪರೆಯಂತೆ ನಡೆದುಕೊಳ್ಳುವುದಾಗಿ ಭರವಸೆ ನೀಡಿದರು. ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ಮಠದ ಅಭಿವೃದ್ಧಿಗೆ ಈಗಾಗಲೇ 10 ಲಕ್ಷ ರೂ. ಮಂಜೂರಾಗಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕೂಡ 10 ಲಕ್ಷ ರೂ. ಅನುದಾನ ನೀಡಲಿದ್ದಾರೆ ಎಂದರು. ಮಾಜಿ ಶಾಸಕರಾದ ಎಸ್.ಐ. ಚಿಕ್ಕನಗೌಡ್ರ ಹಾಗೂ ಎಂ.ಎಸ್. ಅಕ್ಕಿ ಮಾತನಾಡಿ, ಭಕ್ತರ ಹೋರಾಟ ಕೇವಲ ಆಸ್ತಿ ರಕ್ಷಣೆಗಾಗಿಯೇ ಹೊರತು ವೈಯಕ್ತಿಕವಲ್ಲ, ಶ್ರೀಗಳು ಸರಿಯಾದ ಹಾದಿಯಲ್ಲಿ ನಡೆದರೆ ಭಕ್ತ ಸಮೂಹ ಸದಾ ಬೆಂಬಲಕ್ಕೆ ಇರುತ್ತದೆ ಎಂದು ಆಶ್ವಾಸನೆ ನೀಡಿದರು. ​ಸಭೆಯಲ್ಲಿ ಮುಕ್ತಿಮಂದಿರದ ವಿಮಲ ರೇಣುಕ ಸ್ವಾಮೀಜಿ, ಪ್ರಮುಖರಾದ ಸೋಮರಾವ್ ದೇಸಾಯಿ, ಶಿವಾನಂದ ಬೆಂತೂರ ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.
    1
    ​ಮಠದ ಆಸ್ತಿ ಪರಬಾರೆ ಮಾಡುವಂತಿಲ್ಲ: ಶಿತಿಕಂಠೇಶ್ವರ ಶ್ರೀಗಳಿಗೆ ಕಾಶಿ ಹಾಗೂ ರಂಭಾಪುರಿ ಶ್ರೀಗಳ ಖಡಕ್ ಸೂಚನೆ


​ಕುಂದಗೋಳ: ಪಟ್ಟಣದ ಐತಿಹಾಸಿಕ ಪಂಚಗ್ರಹ ಹಿರೇಮಠದ ಆಸ್ತಿಗಳನ್ನು ಯಾವುದೇ ಕಾರಣಕ್ಕೂ ಪರಬಾರೆ ಮಾಡಬಾರದು ಮತ್ತು ಸನಾತನ ಮಠದ ಪರಂಪರೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕಾಶಿ ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಸ್ವಾಮೀಜಿ ಅವರು ಮಠದ ಶಿತಿಕಂಠೇಶ್ವರ ಸ್ವಾಮೀಜಿಯವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
​ಶುಕ್ರವಾರ ಪಂಚಗ್ರಹ ಹಿರೇಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರು-ಶಿಷ್ಯರ ಸಮಾಲೋಚನಾ ಸಭೆಯ ಸಾನ್ನಿಧ್ಯ ವಹಿಸಿ ಉಭಯ ಶ್ರೀಗಳು ಮಾತನಾಡಿದರು. ಕಾಶಿ ಪೀಠದ ಜಗದ್ಗುರುಗಳು ಮಾತನಾಡಿ, ಪಂಚಗ್ರಹ ಹಿರೇಮಠವು ಕಾಶಿ ಪೀಠದ ಶಾಖಾಮಠವಾಗಿದ್ದು, ಇಲ್ಲಿನ ಶ್ರೀಗಳ ವಿರುದ್ಧ ಆಸ್ತಿ ಮಾರಾಟ ಹಾಗೂ ಪರಬಾರೆ ಮಾಡುತ್ತಿರುವ ಕುರಿತು ಭಕ್ತರಿಂದ ಲಿಖಿತ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಶ್ರೀಗಳು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಮನ್ನಿಸುವಂತೆ ಕೋರಿದ್ದಾರೆ. ಇನ್ನು ಮುಂದೆ ಮಠದ ಆಸ್ತಿಗೆ ಚ್ಯುತಿ ತರದಂತೆ ಮತ್ತು ಧರ್ಮದ ನಿಯಮಗಳನ್ನು ಮೀರದಂತೆ ಶ್ರೀಗಳಿಂದ ಬಾಂಡ್ ಪೇಪರ್ ಮೇಲೆ ಶರತ್ತುಬದ್ಧ ಪತ್ರವನ್ನು ಬರೆಸಿಕೊಳ್ಳಲಾಗಿದೆ. ಒಂದು ವೇಳೆ ಈ ನಿಯಮಗಳನ್ನು ಉಲ್ಲಂಘಿಸಿದರೆ ಅವರನ್ನು ಪೀಠದಿಂದ ಪದಚುತಿಗೊಳಿಸಲಾಗುವುದು ಎಂದು ಎಚ್ಚರಿಸಿದ ಅವರು, ಭಕ್ತರು ಆತಂಕಪಡದೆ ಮಠದೊಂದಿಗೆ ಮೊದಲಿನ ಬಾಂಧವ್ಯ ಮುಂದುವರಿಸಬೇಕು ಎಂದು ಕರೆ ನೀಡಿದರು.
​ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಮಾತನಾಡಿ, ಆದಿಲ್ ಶಾ ಕಾಲದಲ್ಲಿಯೇ 96 ಎಕರೆ ಜಮೀನು ಇನಾಂ ಪಡೆದ ಈ ಮಠಕ್ಕೆ ಸುದೀರ್ಘ ಪರಂಪರೆಯಿದೆ. ಪ್ರಸ್ತುತ ಶ್ರೀಗಳು ಪೀಠಾಧಿಪತಿಗಳಾಗಿ 29 ವರ್ಷಗಳಾಗಿದ್ದು, ಅವರ ರಜತ ಮಹೋತ್ಸವ ಆಚರಿಸುವ ಬದಲಾಗಿ ಇಂತಹ ದೂರುಗಳ ವಿಚಾರಣೆ ನಡೆಸುತ್ತಿರುವುದು ವಿಷಾದನೀಯ. ಶ್ರೀಗಳಿಗೆ ಪ್ರಾಯಶ್ಚಿತ್ತವಾಗಿ 48 ದಿನಗಳ ಕಾಲ ತೀರ್ಥ ಕ್ಷೇತ್ರದಲ್ಲಿ ಮಂಡಲ ಪೂಜೆ ನೆರವೇರಿಸಲು ಸೂಚಿಸಲಾಗಿದೆ. ಮಠದ ಅಭಿವೃದ್ಧಿಗಾಗಿ 15 ಸದಸ್ಯರ ಭಕ್ತರ ಸೇವಾ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು.
​ತಮ್ಮ ಮೇಲಿನ ಆರೋಪಗಳಿಗೆ ಪ್ರತಿಕ್ರಿಯಿಸಿದ ಶಿತಿಕಂಠೇಶ್ವರ ಸ್ವಾಮೀಜಿ, ಉಭಯ ಜಗದ್ಗುರುಗಳ ಆದೇಶದಂತೆ ಮಠದ ಆಸ್ತಿಯನ್ನು ಪರಬಾರೆ ಮಾಡದೆ ಪರಂಪರೆಯಂತೆ ನಡೆದುಕೊಳ್ಳುವುದಾಗಿ ಭರವಸೆ ನೀಡಿದರು. ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ಮಠದ ಅಭಿವೃದ್ಧಿಗೆ ಈಗಾಗಲೇ 10 ಲಕ್ಷ ರೂ. ಮಂಜೂರಾಗಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕೂಡ 10 ಲಕ್ಷ ರೂ. ಅನುದಾನ ನೀಡಲಿದ್ದಾರೆ ಎಂದರು. ಮಾಜಿ ಶಾಸಕರಾದ ಎಸ್.ಐ. ಚಿಕ್ಕನಗೌಡ್ರ ಹಾಗೂ ಎಂ.ಎಸ್. ಅಕ್ಕಿ ಮಾತನಾಡಿ, ಭಕ್ತರ ಹೋರಾಟ ಕೇವಲ ಆಸ್ತಿ ರಕ್ಷಣೆಗಾಗಿಯೇ ಹೊರತು ವೈಯಕ್ತಿಕವಲ್ಲ, ಶ್ರೀಗಳು ಸರಿಯಾದ ಹಾದಿಯಲ್ಲಿ ನಡೆದರೆ ಭಕ್ತ ಸಮೂಹ ಸದಾ ಬೆಂಬಲಕ್ಕೆ ಇರುತ್ತದೆ ಎಂದು ಆಶ್ವಾಸನೆ ನೀಡಿದರು.
​ಸಭೆಯಲ್ಲಿ ಮುಕ್ತಿಮಂದಿರದ ವಿಮಲ ರೇಣುಕ ಸ್ವಾಮೀಜಿ, ಪ್ರಮುಖರಾದ ಸೋಮರಾವ್ ದೇಸಾಯಿ, ಶಿವಾನಂದ ಬೆಂತೂರ ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.
    user_Girish Ghatage
    Girish Ghatage
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    5 hrs ago
  • ಗ್ರಾಮಸ್ಥರಿಂದ ಹೇಮರಡ್ಡಿ ಮಲ್ಲಮ್ಮನ ಜಯಂತ್ಯೋತ್ಸವ ಸಂಭ್ರಮದಿಂದ ಆಚರಣೆ ಕಲಘಟಗಿ: ತಾಲ್ಲೂಕಿನ ಮುಕ್ಕಲ ಗ್ರಾಮದಲ್ಲಿ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ಜಯಂತ್ಯೋತ್ಸವ ಸಂಭ್ರಮದಿಂದ ಆಚರಿಸಿದರು. ಬೆಳಿಗ್ಗೆ ಹೇಮರಡ್ಡಿ ಮಲ್ಲಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಂಜೆ ಗ್ರಾಮದ ಪ್ರಮುಖ ಬೀದಿಯಲ್ಲಿ ಟ್ಯಾಕ್ಟರ್ ವಾಹನದಲ್ಲಿ ಮಲ್ಲಮ್ಮನ ಭಾವಚಿತ್ರಇರಿಸಿ ಡಿಜೆ ಸೌಂಡ್ ನೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಸುತ್ತಲೂ ತಳಿರು ತೋರಣಗಳು ನೋಡುಗರ ಗಮನ ಸೆಳೆದವು.ಭಕ್ತರಿಗೆ ಅನ್ನ ಪ್ರಸಾದ ಏರ್ಪಡಿಸಲಾಗಿತ್ತು.
    1
    ಗ್ರಾಮಸ್ಥರಿಂದ ಹೇಮರಡ್ಡಿ ಮಲ್ಲಮ್ಮನ ಜಯಂತ್ಯೋತ್ಸವ ಸಂಭ್ರಮದಿಂದ ಆಚರಣೆ 
ಕಲಘಟಗಿ: ತಾಲ್ಲೂಕಿನ ಮುಕ್ಕಲ ಗ್ರಾಮದಲ್ಲಿ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ಜಯಂತ್ಯೋತ್ಸವ ಸಂಭ್ರಮದಿಂದ ಆಚರಿಸಿದರು.
ಬೆಳಿಗ್ಗೆ ಹೇಮರಡ್ಡಿ ಮಲ್ಲಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಂಜೆ ಗ್ರಾಮದ ಪ್ರಮುಖ ಬೀದಿಯಲ್ಲಿ ಟ್ಯಾಕ್ಟರ್ ವಾಹನದಲ್ಲಿ ಮಲ್ಲಮ್ಮನ ಭಾವಚಿತ್ರಇರಿಸಿ ಡಿಜೆ ಸೌಂಡ್ ನೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಸುತ್ತಲೂ ತಳಿರು ತೋರಣಗಳು ನೋಡುಗರ ಗಮನ ಸೆಳೆದವು.ಭಕ್ತರಿಗೆ ಅನ್ನ ಪ್ರಸಾದ ಏರ್ಪಡಿಸಲಾಗಿತ್ತು.
    user_Kallappa m mirji
    Kallappa m mirji
    Farmer ಕಳಘಟಗಿ, ಧಾರವಾಡ, ಕರ್ನಾಟಕ•
    4 hrs ago
  • ಜಮಖಂಡಿಯ ಕುಂಚನೂರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
    1
    ಜಮಖಂಡಿಯ ಕುಂಚನೂರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    14 hrs ago
  • * ಹಾವೇರಿ ಜಿಲ್ಲೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗಮನ, ಆತ್ಮೀಯವಾಗಿ ಬರಮಾಡಿಕೊಂಡ ಕಾಂಗ್ರೇಸ್ ಮುಖಂಡರು.* ಹಾವೇರಿ : ಹಾವೇರಿ ಜಿಲ್ಲೆಗೆ ಆಗಮಿಸಿದ ಸರಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್ ಖಾದ್ರಿ ಹಾಗೂ ಹಾವೇರಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
    1
    * ಹಾವೇರಿ ಜಿಲ್ಲೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗಮನ, ಆತ್ಮೀಯವಾಗಿ ಬರಮಾಡಿಕೊಂಡ ಕಾಂಗ್ರೇಸ್ ಮುಖಂಡರು.*
ಹಾವೇರಿ : ಹಾವೇರಿ ಜಿಲ್ಲೆಗೆ ಆಗಮಿಸಿದ ಸರಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್ ಖಾದ್ರಿ ಹಾಗೂ ಹಾವೇರಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    2 hrs ago
  • ಹಾವೇರಿ ಜಿಲ್ಲೆಯ ಶಿಗಾವಿ ತಾಲೂಕಿನ ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿಯು ರೈತರೊಂದಿಗೆ ಚರ್ಚಿಸದೆ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಯಿಂದ ತಮಗೆ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಗುತ್ತಿಗೆದಾರರ ಪರ ಕೆಲಸ ಮಾಡುತ್ತಿದ್ದಾರೆ ಎಂದೂ ರೈತರು ಆರೋಪಿಸಿದ್ದಾರೆ.
    1
    ಹಾವೇರಿ ಜಿಲ್ಲೆಯ ಶಿಗಾವಿ ತಾಲೂಕಿನ ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿಯು ರೈತರೊಂದಿಗೆ ಚರ್ಚಿಸದೆ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಯಿಂದ ತಮಗೆ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಗುತ್ತಿಗೆದಾರರ ಪರ ಕೆಲಸ ಮಾಡುತ್ತಿದ್ದಾರೆ ಎಂದೂ ರೈತರು ಆರೋಪಿಸಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 day ago
  • Jai Bheem sir Chetan ahinsa social worker and Samanthawadi Jai Bheem sir
    1
    Jai Bheem sir Chetan ahinsa social worker and Samanthawadi
Jai Bheem sir
    user_SAMATA NEWS KANNADA 1
    SAMATA NEWS KANNADA 1
    Advertising agency ಬೆಳಗಾವಿ, ಬೆಳಗಾವಿ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.