logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಾಲೆಯ ಮೇಲ್ಛಾವಣಿ ಕುಸಿತ: ಐವರು ವಿದ್ಯಾರ್ಥಿಗಳಿಗೆ ಗಾಯ, ಕೂಡಲೇ ಶಾಲಾ ಕಟ್ಟಡ ದುರಸ್ತಿಗೆ ಆಡಳಿತ ಮಂಡಳಿಗೆ ಸೂಚನೆ: ಸಿಇಓ ಗಜಾನನ ಬಾಲೆ

5 hrs ago
user_Shabbir Bijapur
Shabbir Bijapur
Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
5 hrs ago

ಶಾಲೆಯ ಮೇಲ್ಛಾವಣಿ ಕುಸಿತ: ಐವರು ವಿದ್ಯಾರ್ಥಿಗಳಿಗೆ ಗಾಯ, ಕೂಡಲೇ ಶಾಲಾ ಕಟ್ಟಡ ದುರಸ್ತಿಗೆ ಆಡಳಿತ ಮಂಡಳಿಗೆ ಸೂಚನೆ: ಸಿಇಓ ಗಜಾನನ ಬಾಲೆ

More news from ಕರ್ನಾಟಕ and nearby areas
  • CM DK ಶಿವಕುಮಾರ ಅವರು ಗದಗ ಜಿಲ್ಲೆಯ ಕದಂಪೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ಬರಪೀಡಿತ ರೈತರ ಜಮೀನಿಗೆ ಭೇಟಿ ನೀಡಿ, ಸ್ಥಳೀಯ ರೈತರೊಂದಿಗೆ, ಹಾಗೂ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಿದರು. CM DK ಶಿವಕುಮಾರ ಅವರು ಗದಗ ಜಿಲ್ಲೆಯ ಕದಂಪೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ಬರಪೀಡಿತ ರೈತರ ಜಮೀನಿಗೆ ಭೇಟಿ ನೀಡಿ, ಸ್ಥಳೀಯ ರೈತರೊಂದಿಗೆ, ಹಾಗೂ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಿದರು.
    1
    CM DK ಶಿವಕುಮಾರ ಅವರು ಗದಗ ಜಿಲ್ಲೆಯ ಕದಂಪೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ಬರಪೀಡಿತ ರೈತರ ಜಮೀನಿಗೆ ಭೇಟಿ ನೀಡಿ, ಸ್ಥಳೀಯ ರೈತರೊಂದಿಗೆ, ಹಾಗೂ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಿದರು.
CM DK ಶಿವಕುಮಾರ ಅವರು ಗದಗ ಜಿಲ್ಲೆಯ ಕದಂಪೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ಬರಪೀಡಿತ ರೈತರ ಜಮೀನಿಗೆ ಭೇಟಿ ನೀಡಿ, ಸ್ಥಳೀಯ ರೈತರೊಂದಿಗೆ, ಹಾಗೂ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಿದರು.
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
  • ಡಿ ಕೆ ಶಿ ಸರಕಾರ ದಲಿ ಗೃಹ ಮಂತ್ರಿ ಮರಿಖರ್ಗೆ (2)ನೆ ವಿಕೆಟ ಪತನ ಆಗಲು ರೆಡಿಯಾಗಿದೆ K P S C ಹಗರಣದಲ್ಲಿ ದುಡ್ಡು ಹೊಡೆದಿದ್ದಿಯಲ್ಲಾ
    1
    ಡಿ ಕೆ ಶಿ ಸರಕಾರ ದಲಿ ಗೃಹ ಮಂತ್ರಿ ಮರಿಖರ್ಗೆ (2)ನೆ ವಿಕೆಟ ಪತನ ಆಗಲು  ರೆಡಿಯಾಗಿದೆ  K P S C ಹಗರಣದಲ್ಲಿ ದುಡ್ಡು ಹೊಡೆದಿದ್ದಿಯಲ್ಲಾ
    user_Sharanugouda Patil
    Sharanugouda Patil
    Muddebihal, Vijayapura•
    4 hrs ago
  • ಸೋಮಲಾಪುರದ ಬಸವೇಶ್ವರ ಜಾತ್ರೆಯಲ್ಲಿ ; 2026 ನೇ ಸಾಲಿನ ಬಸವಸಿರಿ ಪ್ರಶಸ್ತಿ ಪ್ರಧಾನ ಪಾರ್ಶ್ವವಾಯು (ಲಕ್ವ) ರೋಗನಿವಾರಣಿಯ ಧನ್ವಂತರಿ ಸುಕ್ಷೇತ್ರ ಸೋಮಲಾಪುರ ಬಸವೇಶ್ವರ ಜಾತ್ರೆಯಲ್ಲಿ ಶ್ರೀ ಬಸವರಾಜ ಉಮಾರಾಣಿ ರವರಿಗೆ ಶ್ರೀ ಡಾ ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಸೋಮಲಾಪುರದ ಶ್ರೀ ಬಸವೇಶ್ವರ ಜಾತ್ರಾ ಸಮಿತಿಯ ವತಿಯಿಂದ ಬಸವ ಸಿರಿ ಪ್ರಶಸ್ತಿ ನೀಡಿ ಗೌರವಿಸಿದರು.
    2
    ಸೋಮಲಾಪುರದ ಬಸವೇಶ್ವರ ಜಾತ್ರೆಯಲ್ಲಿ ;   2026 ನೇ  ಸಾಲಿನ ಬಸವಸಿರಿ ಪ್ರಶಸ್ತಿ ಪ್ರಧಾನ
ಪಾರ್ಶ್ವವಾಯು (ಲಕ್ವ) ರೋಗನಿವಾರಣಿಯ ಧನ್ವಂತರಿ ಸುಕ್ಷೇತ್ರ ಸೋಮಲಾಪುರ ಬಸವೇಶ್ವರ ಜಾತ್ರೆಯಲ್ಲಿ  ಶ್ರೀ ಬಸವರಾಜ ಉಮಾರಾಣಿ ರವರಿಗೆ ಶ್ರೀ ಡಾ ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಸೋಮಲಾಪುರದ ಶ್ರೀ ಬಸವೇಶ್ವರ ಜಾತ್ರಾ ಸಮಿತಿಯ ವತಿಯಿಂದ ಬಸವ ಸಿರಿ ಪ್ರಶಸ್ತಿ ನೀಡಿ ಗೌರವಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    12 hrs ago
  • ತಾಳಿಕೋಟಿ ತಾಲೂಕಿನ ಬಾವೂರ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾವೂರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇಯ ಸಾಲಿನ ಮಡಿಕೇಶ್ವರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬುಧವಾರ ಅದ್ದೂರಿಯಾಗಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿದ್ದು ಸಜ್ಜನ ಅವರು ವಹಿಸಿದ್ದರು. ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ.ದಮ್ಮೂರಮಠ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು. ತಾಳಿಕೋಟಿ ವರದಿ ಬಾವೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ. ತಾಳಿಕೋಟಿ ಎಸ್. ಎಸ್.ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಸ್ ಪಾಟೀಲ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ದೈಹಿಕ ಶಿಕ್ಷಕ ರಮೇಶ ಮಠಪತಿ ಪ್ರತಿಜ್ಞಾವಿಧಿ ಬೋಧಿಸಿದರು. ಬಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಬಿ.ಎಸ್. ಬಸರಕೋಡ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಎಸ್ ಬಾಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ವಣರೊಟ್ಟಿ ಹಾಗೂ ಶ್ರೀಮತಿ ಮಂಜುಳಾ ಕೆ. ಅವರು ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಬಾವೂರು ಗ್ರಾಮ ಪಂಚಾಯತ್ ಪಿಡಿಓ ಬಸನಗೌಡ ಚೌಧರಿ, ಗಣ್ಯರಾದ ಶ್ರೀಶೈಲ್ ಸಜ್ಜನ, ವರ್ತಕರಾದ ಶಶಿಧರ ಪತ್ತಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಗಣ್ಯರು, ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕ್ರೀಡಾಕೂಟದಲ್ಲಿ ಮಡಿಕೇಶ್ವರ್ ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್ ತ್ರೋಬಾಲ್,ಓಟ, ಗುಂಡು ಎಸೆತ ಉದ್ದ ಜಿಗಿತ, ಚಕ್ರ ಎಸೆತ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂತಿಮವಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಸಲಾಯಿತು.
    1
    ತಾಳಿಕೋಟಿ ತಾಲೂಕಿನ ಬಾವೂರ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾವೂರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇಯ ಸಾಲಿನ ಮಡಿಕೇಶ್ವರ  ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬುಧವಾರ ಅದ್ದೂರಿಯಾಗಿ ಜರುಗಿತು.

 ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿದ್ದು ಸಜ್ಜನ  ಅವರು ವಹಿಸಿದ್ದರು.

 ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ.ದಮ್ಮೂರಮಠ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು. 
ತಾಳಿಕೋಟಿ ವರದಿ 
ಬಾವೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ. 
ತಾಳಿಕೋಟಿ ಎಸ್. ಎಸ್.ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಸ್ ಪಾಟೀಲ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು.
ದೈಹಿಕ ಶಿಕ್ಷಕ ರಮೇಶ ಮಠಪತಿ ಪ್ರತಿಜ್ಞಾವಿಧಿ ಬೋಧಿಸಿದರು. ಬಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಬಿ.ಎಸ್. ಬಸರಕೋಡ ಸ್ವಾಗತಿಸಿದರು.
ಸಮೂಹ ಸಂಪನ್ಮೂಲ ವ್ಯಕ್ತಿಗಳಾದ  ಎಸ್ ಎಸ್ ಬಾಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ವಣರೊಟ್ಟಿ ಹಾಗೂ ಶ್ರೀಮತಿ ಮಂಜುಳಾ ಕೆ. ಅವರು ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಬಾವೂರು ಗ್ರಾಮ ಪಂಚಾಯತ್ ಪಿಡಿಓ ಬಸನಗೌಡ ಚೌಧರಿ, ಗಣ್ಯರಾದ ಶ್ರೀಶೈಲ್ ಸಜ್ಜನ, ವರ್ತಕರಾದ ಶಶಿಧರ ಪತ್ತಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಗಣ್ಯರು, ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕ್ರೀಡಾಕೂಟದಲ್ಲಿ ಮಡಿಕೇಶ್ವರ್  ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್ ತ್ರೋಬಾಲ್,ಓಟ, ಗುಂಡು ಎಸೆತ ಉದ್ದ ಜಿಗಿತ, ಚಕ್ರ ಎಸೆತ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂತಿಮವಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ  ಪತ್ರ ವಿತರಸಲಾಯಿತು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    4 hrs ago
  • ಅಶೋಕ್‌ಗೆ ವಿಪಕ್ಷ ನಾಯಕ ಆಗ್ತೀಯಾ ಎಂದು ಹೇಳಿದ್ದೇ ನಾನು ಎಂದ ರಾಯರೆಡ್ಡಿ ಅಶೋಕ್‌ ಅವರೇ, ನೀವು ವಿಪಕ್ಷ ನಾಯಕರಾಗುತ್ತೀರಾ ಎಂದು ಹೇಳಿದ್ದೇ ನಾನು’ ಎಂದು ಸಚಿವ ಶಿವರಾಜ ತಂಗಡಗಿ ಅವರ ಸಮ್ಮುಖದಲ್ಲಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಯರೆಡ್ಡಿ ಅವರ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಯಲಬುರ್ಗಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಶೋಕ್‌ ಅವರೊಂದಿಗೆ ನಡೆದ ಹಿಂದಿನ ಮಾತುಕತೆಯನ್ನು ಪ್ರಸ್ತಾಪಿಸಿ ಈ ಹೇಳಿಕೆ ನೀಡಿದರು. ವಿಪಕ್ಷ ನಾಯಕ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆಗಳ ನಡುವೆಯೇ ರಾಯರೆಡ್ಡಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
    1
    ಅಶೋಕ್‌ಗೆ ವಿಪಕ್ಷ ನಾಯಕ ಆಗ್ತೀಯಾ ಎಂದು ಹೇಳಿದ್ದೇ ನಾನು ಎಂದ ರಾಯರೆಡ್ಡಿ
ಅಶೋಕ್‌ ಅವರೇ, ನೀವು ವಿಪಕ್ಷ ನಾಯಕರಾಗುತ್ತೀರಾ ಎಂದು ಹೇಳಿದ್ದೇ ನಾನು’ ಎಂದು ಸಚಿವ ಶಿವರಾಜ ತಂಗಡಗಿ ಅವರ ಸಮ್ಮುಖದಲ್ಲಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಯರೆಡ್ಡಿ ಅವರ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಯಲಬುರ್ಗಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಶೋಕ್‌ ಅವರೊಂದಿಗೆ ನಡೆದ ಹಿಂದಿನ ಮಾತುಕತೆಯನ್ನು ಪ್ರಸ್ತಾಪಿಸಿ ಈ ಹೇಳಿಕೆ ನೀಡಿದರು.
ವಿಪಕ್ಷ ನಾಯಕ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆಗಳ ನಡುವೆಯೇ ರಾಯರೆಡ್ಡಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
    user_ಶ್ರೀಕಾಂತ ಸರಗಣಾಚಾರಿ ಸಂಯುಕ್ತ ಕರ್
    ಶ್ರೀಕಾಂತ ಸರಗಣಾಚಾರಿ ಸಂಯುಕ್ತ ಕರ್
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    4 hrs ago
  • ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾ‌ರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು. ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾ‌ರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು.
    1
    ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾ‌ರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು.
ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾ‌ರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ಬಸವೇಶ್ವರ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ಬಸವೇಶ್ವರ ರಥೋತ್ಸವ ಬಾಗಲಕೋಟೆ ಜಿಲ್ಲೆಯ ಇಳ್ಕಲ್ ತಾಲೂಕಿನ ಪಾಶ್ವ೯ ವಾಯು ನಿವಾರಣೆಯ ಧನ್ವಂತರಿ ಸುಕ್ಷೇತ್ರ ಸೋಮಲಾಪುರ ಗ್ರಾಮದ ಶ್ರೀ ಬಸವೇಶ್ವರ ದೇವರ ಜಾತ್ರಾ ಮಹೋತ್ಸವದ ದಿನ ಅಪಾರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿತು.
    4
    ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ಬಸವೇಶ್ವರ ರಥೋತ್ಸವ
ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ಬಸವೇಶ್ವರ ರಥೋತ್ಸವ
ಬಾಗಲಕೋಟೆ ಜಿಲ್ಲೆಯ ಇಳ್ಕಲ್ ತಾಲೂಕಿನ  ಪಾಶ್ವ೯ ವಾಯು ನಿವಾರಣೆಯ ಧನ್ವಂತರಿ ಸುಕ್ಷೇತ್ರ  ಸೋಮಲಾಪುರ ಗ್ರಾಮದ ಶ್ರೀ ಬಸವೇಶ್ವರ ದೇವರ ಜಾತ್ರಾ ಮಹೋತ್ಸವದ ದಿನ ಅಪಾರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿತು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    14 hrs ago
  • ವಿಜಯಪುರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಸವಾರಿ: 'ಗಾಂಧಾರಿ ವಿದ್ಯೆ' ಕಲಿತ ಮಕ್ಕಳಿಂದ ವಿಶ್ವದಾಖಲೆಯ ಸಾಹಸ ವಿಜಯಪುರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಸವಾರಿ: 'ಗಾಂಧಾರಿ ವಿದ್ಯೆ' ಕಲಿತ ಮಕ್ಕಳಿಂದ ವಿಶ್ವದಾಖಲೆಯ ಸಾಹಸ ವಿಜಯಪುರದ 'ಲರ್ನಸ್‌್ರ ಝನ್‌' ಸಂಸ್ಥೆಯ 6-14 ವರ್ಷದ 17 ಮಕ್ಕಳು 'ಗಾಂಧಾರಿ ವಿದ್ಯೆ' ಕಲಿತು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 5.2 ಕಿ.ಮೀ ಸೈಕಲ್ ಸವಾರಿ ಮಾಡಿ ವಿಶ್ವದಾಖಲೆಗೆ ಪ್ರಯತ್ನಿಸಿದ್ದಾರೆ. ಮಕ್ಕಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಸುಪ್ತಪ್ರತಿಭೆ ಹೆಚ್ಚಿಸುವ ಈ ವಿದ್ಯೆ, ಮೊಬೈಲ್‌ ವ್ಯಸನದಿಂದ ದೂರವಿರಲು ಸಹಕಾರಿಯಾಗಿದೆ. ಈ ಸಾಧನೆಯ ವಿಡಿಯೊಗಳನ್ನು ವಿಶ್ವದಾಖಲೆ ಸಂಸ್ಥೆಗೆ ಸಲ್ಲಿಸಲಾಗಿದೆ.
    1
    ವಿಜಯಪುರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಸವಾರಿ: 'ಗಾಂಧಾರಿ ವಿದ್ಯೆ' ಕಲಿತ ಮಕ್ಕಳಿಂದ ವಿಶ್ವದಾಖಲೆಯ ಸಾಹಸ
ವಿಜಯಪುರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಸವಾರಿ: 'ಗಾಂಧಾರಿ ವಿದ್ಯೆ' ಕಲಿತ ಮಕ್ಕಳಿಂದ ವಿಶ್ವದಾಖಲೆಯ ಸಾಹಸ
ವಿಜಯಪುರದ 'ಲರ್ನಸ್‌್ರ ಝನ್‌' ಸಂಸ್ಥೆಯ 6-14 ವರ್ಷದ 17 ಮಕ್ಕಳು 'ಗಾಂಧಾರಿ ವಿದ್ಯೆ' ಕಲಿತು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 5.2 ಕಿ.ಮೀ ಸೈಕಲ್ ಸವಾರಿ ಮಾಡಿ ವಿಶ್ವದಾಖಲೆಗೆ ಪ್ರಯತ್ನಿಸಿದ್ದಾರೆ. ಮಕ್ಕಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಸುಪ್ತಪ್ರತಿಭೆ ಹೆಚ್ಚಿಸುವ ಈ ವಿದ್ಯೆ, ಮೊಬೈಲ್‌ ವ್ಯಸನದಿಂದ ದೂರವಿರಲು ಸಹಕಾರಿಯಾಗಿದೆ. ಈ ಸಾಧನೆಯ ವಿಡಿಯೊಗಳನ್ನು ವಿಶ್ವದಾಖಲೆ ಸಂಸ್ಥೆಗೆ ಸಲ್ಲಿಸಲಾಗಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    15 hrs ago
  • ದಿನಾಂಕ 3/9/2026 ರಂದು ಶಿಕ್ಷಕರ ದಿನಾಚರಣೆ ನಿಮಿತ್ಯವಾಗಿ ರಕ್ತದಾನ ಶಿಬಿರದಲ್ಲಿ ಜಿಲ್ಲೆಯ ಎಲ್ಲ ತಾಲೂಕಿನಿಂದ ಈ ಶಿಬಿರದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಪಂಚಾಯತ್ ಬೆಳಗಾವಿ ಸಿ ಇ ಓ ರಾಹುಲ್ ಸಿಂಧೆ ಮನವಿ ಮಾಡಿದ್ದಾರೆ.
    1
    ದಿನಾಂಕ 3/9/2026 ರಂದು ಶಿಕ್ಷಕರ ದಿನಾಚರಣೆ ನಿಮಿತ್ಯವಾಗಿ ರಕ್ತದಾನ ಶಿಬಿರದಲ್ಲಿ ಜಿಲ್ಲೆಯ ಎಲ್ಲ ತಾಲೂಕಿನಿಂದ ಈ ಶಿಬಿರದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಪಂಚಾಯತ್ ಬೆಳಗಾವಿ ಸಿ ಇ ಓ ರಾಹುಲ್ ಸಿಂಧೆ ಮನವಿ ಮಾಡಿದ್ದಾರೆ.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.