Shuru
Apke Nagar Ki App…
ಬೀದರ್: ಭಾಲ್ಕಿಯಲ್ಲಿ ಭೀಕರ ಅಪಘಾತ - ಮಹಿಳೆಗೆ ನುಗ್ಗಿದ ಕ್ರೆಟಾ ಕಾರು! #JB_News_Kannada
JB NEWS ಕನ್ನಡ
ಬೀದರ್: ಭಾಲ್ಕಿಯಲ್ಲಿ ಭೀಕರ ಅಪಘಾತ - ಮಹಿಳೆಗೆ ನುಗ್ಗಿದ ಕ್ರೆಟಾ ಕಾರು! #JB_News_Kannada
More news from Karnataka and nearby areas
- ಬೀದರ್: ಭಾಲ್ಕಿಯಲ್ಲಿ ಭೀಕರ ಅಪಘಾತ - ಮಹಿಳೆಗೆ ನುಗ್ಗಿದ ಕ್ರೆಟಾ ಕಾರು! #JB_News_Kannada1
- ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನೀರಿನ ವಿಚಾರವಾಗಿ ಶುರುವಾದ ಗಲಾಟೆ ವಿಕೋಪಕ್ಕೆ ಹೋಗಿ ಕೈ ಕೈ ಮಿಗಿಲಾಯಿಸಿ ಮುಂಡರಗಿ ಪೊಲೀಸ್ ಠಾಣಾ ಮೆಟ್ಟಿಲೇರಿದೆ ಎರಡು ಸಮುದಾಯದ ನಡುವೆ ನಡೆದ ಗಲಾಟೆಯಲ್ಲಿ ಗಾಯ ಗೊಂಡವರು ಗದಗ ಜಿಲ್ಲಾ ಆಸ್ಪತ್ರೆ ಮತ್ತು ಮುಂಡರಗಿ ತಾಲೂಕ ಆಸ್ಪತ್ರೆ ಯಲ್ಲಿ ಚಿಕಿಸ್ತೆ ಪಡೆಯುತ್ತಿದ್ದಾರೆ1
- Post by Suresh Belagere1
- ಹೊಸದುರ್ಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನ ಬಂಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಈ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಹೊಸದುರ್ಗ ಪೊಲೀಸ್ ಠಾಣೆ ಸರಹದ್ದಿನಲ್ಲಿ ದಿನಾಂಕ 23.08.2025 ರಂದು ಹೊಸದುರ್ಗದ ಮಾರುತಿ ನಗರದ ವೀಣಾ ರವರ ಮನೆಗೆ ಬಂದ ಇಬ್ಬರು ಮನೆಯ ಬಾಗಿಲನ್ನು ಬಡಿದು ಮನೆಯಲ್ಲಿ ಗಂಡುಮಕ್ಕಳು ಇದ್ದಾರ ಅಂತ ಕೇಳಿ ನಂತರ ನಾವು ಜಲಜೀವನ್ ಬೀದಿ ಪೈಪ್ ನಿಂದ ನಿಮ್ಮ ಮನೆಯ ತೊಟ್ಟಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಬಂದಿದ್ದು ಅಂತ ತಿಳಿಸಿ ಮನೆಯ ಮೇಲಿನ ಟೆರೆಸ್ ಗೆ ಕರೆದುಕೊಂಡು ಹೋಗಿ ಅಲ್ಲಿ ಅಳತೆ ತೆಗೆದುಕೊಳ್ಳುವ ನೆಪ ಮಾಡಿದ್ದು ಅದೇ ಸಮಯದಲ್ಲಿ ಇನ್ನಿಬ್ಬರು ಮನೆಯ ಒಳಗೆ ಹೋಗಿ ಗಾಡೇಜ್ ಬೀರುವಿನಲ್ಲಿದ್ದ 1.45,000/- ರೂ ಬೆಲೆಯ 40 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.1
- ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರ ಅಂಗವಾಗಿ ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ ಎಂದು ಹೇಳಿದರು. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.1
- ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಪರ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಪ್ರಚಾರ ನಡೆಸಿದರು.1
- Post by Sharanugouda Patil1
- ಕಪ್ಪತ ಗುಡ್ಡ ದಲ್ಲಿ ವನ್ಯ ಜೀವಿಗಳಿಗೆ ನೀರಿನ ತೊಟ್ಟಿಗಳಲ್ಲಿ ಶೇಕರಿಸುವ ಕಾರ್ಯ ವನ್ನ ಕಪ್ಪತ ಹಿಲ್ಸ್ RFO ಮಂಜುನಾಥ ಮೆಗಲಮನಿ ಅವರು ಮಾಡುತಿದ್ದರೆ ಅರಣ್ಯ ಪ್ರದೇಶ ದಲ್ಲಿ ಅಲ್ಲಲ್ಲಿ ನೀರಿನ ಹೊಂಡ ಗಳನ್ನ ಮಾಡಿ ನೀರು ತುಂಬಿಸುವ ಕೆಲಸ ಮಾಡುತಿದ್ದಾರೆ1