logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸತ್ತುಹೋಗಿದೆ ಎಂದು ಎಳ್ಳು, ನೀರು ಬಿಟ್ಟು ರಸ್ತೆತಡೆ ನಡೆಸಿ ಅಕ್ರೋಶ ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ದ ಪ್ರತಿಭಟನೆ ವರದಿ: ಹೊಮ್ಮನಂಜುಂಡನಾಯಕ ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸತ್ತುಹೋಗಿದೆ ಎಂದು ಎಳ್ಳು, ನೀರು ಬಿಟ್ಟು ಅಕ್ರೋಶ ರಾಷ್ಟ್ರೀಯ ಜಲನೀತಿ ಜಾರಿಗೆ ಶ್ರೀನಿವಾಸಗೌಡ ಆಗ್ರಹ ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಎಳ್ಳು, ನೀರು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ ಎಂದು  ಎಳ್ಳು, ನೀರು ಬಿಟ್ಟು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಮಂಡಳಿ  ಸತ್ತು ಹೋಗಿದೆ ಎಂದು  ಎಳ್ಳು, ನೀರು ಬಿಟ್ಟು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ನಿರ್ವಹಣಾ ಸಮಿತಿಯ ಒಬ್ಬ ಸದಸ್ಯರು ಕರ್ನಾಟಕಕ್ಕೆ ಭೇಟಿ ನೀಡಿ ಇಲ್ಲಿನ ಜಲಾಶಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಲ್ಲ. ಅಧ್ಯಯನ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಆಗಿದೆಯೋ, ಇಲ್ಲವೋ ಪರಿಶೀಲನೆ ಮಾಡಿಲ್ಲ ಅದನ್ನು ಬಿಟ್ಟು ದೆಹಲಿಯಲ್ಲಿ ಕುಳಿತು ನೀರು ಬಿಡಿ, ನೀರು ಬಿಡಿ ಎಂದರೆ ಎಲ್ಲಿಂದ ನೀರು ಬಿಡುವುದು ಎಂದು ಕಿಡಿಕಾರಿದರು. ಕರ್ನಾಟಕದ ಜಲಾಶಯಗಳು ಬತ್ತಿ ಹೋಗುತ್ತಿವೆ. ರಾಜ್ಯದಲ್ಲಿ ಜನತೆ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ.ಅತ್ಯಂತ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದ ಜನತೆ ಇದ್ದಾರೆ. ಎರಡು ರಾಜ್ಯಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಿದೆ ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಪು ನೀಡುವುದು ಅತ್ಯಂತ ಖಂಡನೀಯ ವಾದದ್ದು,ತಕ್ಷಣವೇ ಕಾವೇರಿ ನೀರು ನಿರ್ವಹಣಾ ಮಂಡಳಿ ವಜಾ‌ಮಾಡಿ ರಾಷ್ಟ್ರೀಯ ಜಲನೀತಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ತಮಿಳುನಾಡಿನವರು ಕಾವೇರಿ ನೀರಿನ ವಿಚಾರದಲ್ಲಿ  ಪದೇಪದೇ ಖ್ಯಾತೆ ತೆಗೆಯುವುದು ಸರಿಯಲ್ಲ. ಇದು ಮುಂದುವರೆದರೆ  ಮುಂದಿನ ದಿನಗಳಲ್ಲಿ ಪುಣಜನೂರು ಗೇಟ್ ಬಂದ್ ಮಾಡಿ ತಮಿಳುನಾಡಿನ ವಾಹನ, ಉತ್ಪನ್ನ, ಸಿನಿಮಾ ಪ್ರದರ್ಶನ ತಡೆಯಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ  ಶಾ.ಮುರಳಿ, ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ರಾಚಪ್ಪ, ಜಗದೀಶ್, ತಾಂಡವಮೂರ್ತಿ, ಆಟೋ ಲಿಂಗರಾಜು, ನಂಜುಂಡಸ್ವಾಮಿ,  ಮುತ್ತಿಗೆ ಗೋವಿಂದ ರಾಜು,  ಇತರರು ಭಾಗವಹಿಸಿದ್ದರು.

9 hrs ago
user_Nanjunda Nayak
Nanjunda Nayak
Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
9 hrs ago

ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸತ್ತುಹೋಗಿದೆ ಎಂದು ಎಳ್ಳು, ನೀರು ಬಿಟ್ಟು ರಸ್ತೆತಡೆ ನಡೆಸಿ ಅಕ್ರೋಶ ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ದ ಪ್ರತಿಭಟನೆ ವರದಿ: ಹೊಮ್ಮನಂಜುಂಡನಾಯಕ ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸತ್ತುಹೋಗಿದೆ ಎಂದು ಎಳ್ಳು, ನೀರು ಬಿಟ್ಟು ಅಕ್ರೋಶ ರಾಷ್ಟ್ರೀಯ ಜಲನೀತಿ ಜಾರಿಗೆ ಶ್ರೀನಿವಾಸಗೌಡ ಆಗ್ರಹ ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಎಳ್ಳು, ನೀರು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ

134cbda8-b7b7-4eb2-9d14-b5c9c120a4c7

ಘೋಷಣೆ ಕೂಗಿ ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ ಎಂದು  ಎಳ್ಳು, ನೀರು ಬಿಟ್ಟು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಮಂಡಳಿ  ಸತ್ತು ಹೋಗಿದೆ ಎಂದು  ಎಳ್ಳು, ನೀರು ಬಿಟ್ಟು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ನಿರ್ವಹಣಾ ಸಮಿತಿಯ ಒಬ್ಬ ಸದಸ್ಯರು ಕರ್ನಾಟಕಕ್ಕೆ ಭೇಟಿ ನೀಡಿ ಇಲ್ಲಿನ ಜಲಾಶಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಲ್ಲ. ಅಧ್ಯಯನ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಆಗಿದೆಯೋ, ಇಲ್ಲವೋ ಪರಿಶೀಲನೆ ಮಾಡಿಲ್ಲ ಅದನ್ನು ಬಿಟ್ಟು ದೆಹಲಿಯಲ್ಲಿ ಕುಳಿತು ನೀರು ಬಿಡಿ, ನೀರು ಬಿಡಿ ಎಂದರೆ ಎಲ್ಲಿಂದ ನೀರು ಬಿಡುವುದು ಎಂದು ಕಿಡಿಕಾರಿದರು. ಕರ್ನಾಟಕದ

403b26d9-e976-4646-8ee7-a89bfed0d3a6

ಜಲಾಶಯಗಳು ಬತ್ತಿ ಹೋಗುತ್ತಿವೆ. ರಾಜ್ಯದಲ್ಲಿ ಜನತೆ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ.ಅತ್ಯಂತ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದ ಜನತೆ ಇದ್ದಾರೆ. ಎರಡು ರಾಜ್ಯಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಿದೆ ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಪು ನೀಡುವುದು ಅತ್ಯಂತ ಖಂಡನೀಯ ವಾದದ್ದು,ತಕ್ಷಣವೇ ಕಾವೇರಿ ನೀರು ನಿರ್ವಹಣಾ ಮಂಡಳಿ ವಜಾ‌ಮಾಡಿ ರಾಷ್ಟ್ರೀಯ ಜಲನೀತಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ತಮಿಳುನಾಡಿನವರು ಕಾವೇರಿ ನೀರಿನ ವಿಚಾರದಲ್ಲಿ  ಪದೇಪದೇ ಖ್ಯಾತೆ ತೆಗೆಯುವುದು ಸರಿಯಲ್ಲ. ಇದು ಮುಂದುವರೆದರೆ  ಮುಂದಿನ ದಿನಗಳಲ್ಲಿ ಪುಣಜನೂರು ಗೇಟ್ ಬಂದ್ ಮಾಡಿ ತಮಿಳುನಾಡಿನ ವಾಹನ, ಉತ್ಪನ್ನ, ಸಿನಿಮಾ ಪ್ರದರ್ಶನ ತಡೆಯಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ  ಶಾ.ಮುರಳಿ, ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ರಾಚಪ್ಪ, ಜಗದೀಶ್, ತಾಂಡವಮೂರ್ತಿ, ಆಟೋ ಲಿಂಗರಾಜು, ನಂಜುಂಡಸ್ವಾಮಿ,  ಮುತ್ತಿಗೆ ಗೋವಿಂದ ರಾಜು,  ಇತರರು ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • ಆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ಜಾಗೃತ ನೌಕರರ 6ನೇ  ರಾಜ್ಯ ಮಟ್ಟದ ಐಕ್ಯತಾ ಸಮಾವೇಶ: ಸಿ.ಕೆ.ರಾಮಸ್ವಾಮಿ ಆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ಜಾಗೃತ ನೌಕರರ 6ನೇ  ರಾಜ್ಯ ಮಟ್ಟದ ಐಕ್ಯತಾ ಸಮಾವೇಶ: ಸಿ.ಕೆ.ರಾಮಸ್ವಾಮಿ ವರದಿ: ಹೊಮ್ಮನಂಜುಂಡನಾಯಕ. ಜಿಲ್ಲೆಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ನೌಕರರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಚಾಮರಾಜನಗರ: ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ಕೇಂದ್ರ ನಮಿತಿ ಬೆಂಗಳೂರು ನೇತೃತ್ವದಲ್ಲಿ ಆ. 28 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಸಿ.ಕೆ.ರಾಮಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.8, ಶೃಂಗಾರ್ ಪ್ಯಾಲೇನ್‌ನಲ್ಲಿ ಬೆಳಿಗ್ಗೆ 10:30 ಗಂಟೆಗೆ ಆರಂಭವಾಗುವ ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಕೊಳ್ಳೇಗಾಲ ಜೇತವನ ವಿಹಾರದ ಭೌದ್ಧ ಬಿಕ್ಕು ಮನೋರಕ್ಷಿತ ಬಂತೇಜಿ ವಹಿಸುವವರು, ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವ‌ರ್ ಅಧ್ಯಕ್ಷತೆ ವಹಿಸುವವರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಸಚಿವರಾದ ಕೆ.ಚ್‌.ಮುನಿಯಪ್ಪ, ಸತೀಶ್‌ ಜಾರಕಿಹೊಳಿ, ಪ್ರಿಯಾಂಕ್‌ಖರ್ಗೆ, ಶಿವರಾಜ್ ತಂಗಡಗಿ : ಪಿ.ಎಂ.ನರೇಂದ್ರಸ್ವಾಮಿ.ಬಿ. ನಾಗೇಂದ್ರ ರುದ್ರಪ್ಪ ಲಮಾಣಿ, ಕೆ.ಎಸ್‌.ಬಸವಂತಪ್ಪ, ಟಿ.ರಘುಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸುವವರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 5 ಬಸ್‌ಗಳಲ್ಲಿ ಹೊರಡಲು ವ್ಯವಸ್ಥೆ. ಮಾಡಲಾಗಿದೆ. ಚಾಮರಾಜೇಶ್ವರ ದೇವಸ್ಥಾನ ‌ ಮುಂಭಾಗ, ಹೌಸಿಂಗ್ ಬೋರ್ಡ್ ಹತ್ತಿರ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಸಿ, ಎಸ್‌ಟಿ ನೌಕರರು ಭಾಗವಹಿಸಿ ಯಶಸ್ವಿಕೊಳಿಸಿಕೊಡುವಂತೆ ಮನವಿ ಮಾಡಿದರು. ಮಾಜಿ ಅಧ್ಯಕ್ಷ ಮಂಜುನಾಥಪ್ರನನ್ನ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಕಳೆದ 20 ವರ್ಷಗಳಿಂದಲ್ಲೂ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ನೌಕರರಿಗೆ ಸಂಬಂಧಪಟ್ಟಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ನಾನು ಕೂಡ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿದ್ದೇನೆ. ಸಮಿತಿಯು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ ಮಾಡಿ ನೌಕರರು, ಸಮುದಾಯದ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಾಗುತ್ತದೆ. ಈ ಸಮಾವೇಶಕ್ಕೆ ರಾಜ್ಯಾದ್ಯಂತ ಸುಮಾರು 50 ಸಾವಿರ ಜನರು ಸೇರುತ್ತಾರೆ ನಮ್ಮ ಜಿಲ್ಲೆಯಿಂದ 500 ಮಂದಿ ಭಾಗವಹಿಸುತ್ತಾರೆ. ಈ ಸಮಾವೇಶದಲ್ಲಿ ನಮ್ಮ ಮುಖ್ಯ ಬೇಡಿಕೆಗಳಾದ ಎಸ್ ಸಿ, ಎಸ್‌ಟಿಗಳಿಗೆ ಬ್ಯಾಕ್‌ಲಾಕ್ ಹುದ್ದೆಗಳನ್ನು ಭರ್ತಿ ಮಾಡುವುದು ಮೊದಲು ಆಗಬೇಕು. ಕಾನೂನು ವಿದ್ಯಾರ್ಥಿಗಳು, ಇಂಜಿನಿಯರ್‌ರಿಂಗ್ ವಿದ್ಯಾರ್ಥಿಗಳು, ಮೆಡಿಕಲ್ ವಿದ್ಯಾರ್ಥಿಗಳಿಗೆ ಒಳ ಮೀಸಲಾತಿಯಿಂದ ತುಂಬಾ ಇಕ್ಕಟ್ಟಾಗಿದ್ದು, ಸರಿಯಾಗಿ ಜಾತಿ ಪ್ರಮಾಣ ಕೊಡುತ್ತಿಲ್ಲ. ಅದಕ್ಕಾಗೆ 1 ಸಾವಿರದಿಂದ 2 ಸಾವಿರ ರೂ .ವೆಚ್ಚವಾಗುತ್ತಿದೆ. ಅದನ್ನು ಕಡಿಮೆ ಮಾಡಬೇಕು. ಬಗರ್‌ಹುಕುಂ ಸಾಗುವಳಿಯಲ್ಲಿ ವಿಳಂಬವಾಗುತ್ತಿದೆ. ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗಳಿಗೆ ಮಂಡಿಸಲಾಗುತ್ತದೆ ಎಂದರು. ಡಾ. ಬಿ.ಆರ್.ಅಂಬೇಡ್ಕರ್ ಮಹಾಸಭಾದ ಜಿಲ್ಲಾಧ್ಯಕ್ಷ ಉಮೇಶ್‌ಕುದರ್ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಕಳೆದ 20 ವರ್ಷಗಳಿಂದಲ್ಲೂ ನಿರಂತರವಾಗಿ ಸಮುದಾಯಕ್ಕೆ ಆಗುವ ಎಲ್ಲ ಅನ್ಯಾಯಗಳನ್ನು ತಮ್ಮ ಧ್ವನಿಯ ಮುಖಾಂತರ, ಸಮಾವೇಶಗಳ ಮುಖಾಂತರ ಎಲ್ಲರಿಗೂ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಅವರಿಗೆ ನಮ್ಮ ಸಂಘಟನೆಗಳ ವತಿಯಿಂದ ಎಲ್ಲ ರೀತಿ ಸಹಕಾರ, ಬೆಂಬಲ ನೀಡುವುದಾಗಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ನಂಜುಂಡಸ್ವಾಮಿ, ಹಿರಿಯ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಕಾರ್ಯಾಧ್ಯಕ್ಷ ಶಿವಕುಮಾರಯ್ಯ, ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ವಾಸು, ಎಸ್ ಸಿ, ಎಸ್ ಟಿ  ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ನಂಜುಂಡಸ್ವಾಮಿ ಹಾಜರಿದ್ದರು.
    4
    ಆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ಜಾಗೃತ ನೌಕರರ 6ನೇ  ರಾಜ್ಯ ಮಟ್ಟದ ಐಕ್ಯತಾ ಸಮಾವೇಶ: ಸಿ.ಕೆ.ರಾಮಸ್ವಾಮಿ
ಆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ಜಾಗೃತ ನೌಕರರ 6ನೇ  ರಾಜ್ಯ ಮಟ್ಟದ ಐಕ್ಯತಾ ಸಮಾವೇಶ: ಸಿ.ಕೆ.ರಾಮಸ್ವಾಮಿ
ವರದಿ: ಹೊಮ್ಮನಂಜುಂಡನಾಯಕ.
ಜಿಲ್ಲೆಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ನೌಕರರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ
ಚಾಮರಾಜನಗರ: ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ಕೇಂದ್ರ
ನಮಿತಿ ಬೆಂಗಳೂರು ನೇತೃತ್ವದಲ್ಲಿ ಆ. 28 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಸಿ.ಕೆ.ರಾಮಸ್ವಾಮಿ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.8, ಶೃಂಗಾರ್ ಪ್ಯಾಲೇನ್‌ನಲ್ಲಿ ಬೆಳಿಗ್ಗೆ 10:30 ಗಂಟೆಗೆ ಆರಂಭವಾಗುವ ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಕೊಳ್ಳೇಗಾಲ ಜೇತವನ ವಿಹಾರದ ಭೌದ್ಧ ಬಿಕ್ಕು ಮನೋರಕ್ಷಿತ ಬಂತೇಜಿ ವಹಿಸುವವರು, ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವ‌ರ್ ಅಧ್ಯಕ್ಷತೆ ವಹಿಸುವವರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಸಚಿವರಾದ ಕೆ.ಚ್‌.ಮುನಿಯಪ್ಪ, ಸತೀಶ್‌ ಜಾರಕಿಹೊಳಿ, ಪ್ರಿಯಾಂಕ್‌ಖರ್ಗೆ, ಶಿವರಾಜ್ ತಂಗಡಗಿ : ಪಿ.ಎಂ.ನರೇಂದ್ರಸ್ವಾಮಿ.ಬಿ. ನಾಗೇಂದ್ರ ರುದ್ರಪ್ಪ ಲಮಾಣಿ, ಕೆ.ಎಸ್‌.ಬಸವಂತಪ್ಪ, ಟಿ.ರಘುಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸುವವರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 5 ಬಸ್‌ಗಳಲ್ಲಿ ಹೊರಡಲು ವ್ಯವಸ್ಥೆ. ಮಾಡಲಾಗಿದೆ. ಚಾಮರಾಜೇಶ್ವರ ದೇವಸ್ಥಾನ ‌ ಮುಂಭಾಗ, ಹೌಸಿಂಗ್ ಬೋರ್ಡ್ ಹತ್ತಿರ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಸಿ, ಎಸ್‌ಟಿ ನೌಕರರು ಭಾಗವಹಿಸಿ ಯಶಸ್ವಿಕೊಳಿಸಿಕೊಡುವಂತೆ ಮನವಿ ಮಾಡಿದರು. 
ಮಾಜಿ ಅಧ್ಯಕ್ಷ ಮಂಜುನಾಥಪ್ರನನ್ನ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಕಳೆದ 20 ವರ್ಷಗಳಿಂದಲ್ಲೂ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ನೌಕರರಿಗೆ ಸಂಬಂಧಪಟ್ಟಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ನಾನು ಕೂಡ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿದ್ದೇನೆ. ಸಮಿತಿಯು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ ಮಾಡಿ ನೌಕರರು, ಸಮುದಾಯದ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಾಗುತ್ತದೆ. ಈ ಸಮಾವೇಶಕ್ಕೆ ರಾಜ್ಯಾದ್ಯಂತ ಸುಮಾರು 50 ಸಾವಿರ ಜನರು ಸೇರುತ್ತಾರೆ ನಮ್ಮ ಜಿಲ್ಲೆಯಿಂದ 500 ಮಂದಿ ಭಾಗವಹಿಸುತ್ತಾರೆ. ಈ ಸಮಾವೇಶದಲ್ಲಿ ನಮ್ಮ ಮುಖ್ಯ ಬೇಡಿಕೆಗಳಾದ ಎಸ್ ಸಿ, ಎಸ್‌ಟಿಗಳಿಗೆ ಬ್ಯಾಕ್‌ಲಾಕ್ ಹುದ್ದೆಗಳನ್ನು ಭರ್ತಿ ಮಾಡುವುದು ಮೊದಲು ಆಗಬೇಕು. ಕಾನೂನು ವಿದ್ಯಾರ್ಥಿಗಳು, ಇಂಜಿನಿಯರ್‌ರಿಂಗ್ ವಿದ್ಯಾರ್ಥಿಗಳು, ಮೆಡಿಕಲ್ ವಿದ್ಯಾರ್ಥಿಗಳಿಗೆ ಒಳ ಮೀಸಲಾತಿಯಿಂದ ತುಂಬಾ ಇಕ್ಕಟ್ಟಾಗಿದ್ದು, ಸರಿಯಾಗಿ ಜಾತಿ ಪ್ರಮಾಣ ಕೊಡುತ್ತಿಲ್ಲ. ಅದಕ್ಕಾಗೆ 1 ಸಾವಿರದಿಂದ 2 ಸಾವಿರ ರೂ .ವೆಚ್ಚವಾಗುತ್ತಿದೆ. ಅದನ್ನು ಕಡಿಮೆ ಮಾಡಬೇಕು. ಬಗರ್‌ಹುಕುಂ ಸಾಗುವಳಿಯಲ್ಲಿ ವಿಳಂಬವಾಗುತ್ತಿದೆ. ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗಳಿಗೆ ಮಂಡಿಸಲಾಗುತ್ತದೆ ಎಂದರು.
ಡಾ. ಬಿ.ಆರ್.ಅಂಬೇಡ್ಕರ್ ಮಹಾಸಭಾದ ಜಿಲ್ಲಾಧ್ಯಕ್ಷ ಉಮೇಶ್‌ಕುದರ್ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಕಳೆದ 20 ವರ್ಷಗಳಿಂದಲ್ಲೂ ನಿರಂತರವಾಗಿ ಸಮುದಾಯಕ್ಕೆ ಆಗುವ ಎಲ್ಲ ಅನ್ಯಾಯಗಳನ್ನು ತಮ್ಮ ಧ್ವನಿಯ ಮುಖಾಂತರ, ಸಮಾವೇಶಗಳ ಮುಖಾಂತರ ಎಲ್ಲರಿಗೂ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಅವರಿಗೆ ನಮ್ಮ ಸಂಘಟನೆಗಳ ವತಿಯಿಂದ ಎಲ್ಲ ರೀತಿ ಸಹಕಾರ, ಬೆಂಬಲ ನೀಡುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ನಂಜುಂಡಸ್ವಾಮಿ, ಹಿರಿಯ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಕಾರ್ಯಾಧ್ಯಕ್ಷ ಶಿವಕುಮಾರಯ್ಯ, ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ವಾಸು, ಎಸ್ ಸಿ, ಎಸ್ ಟಿ  ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ನಂಜುಂಡಸ್ವಾಮಿ ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
  • ಕೌದಳ್ಳಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ: ಭಾವೈಕ್ಯತೆ ಮೆರೆದ ಸೌಹಾರ್ದ ಮೆರವಣಿಗೆ ಹನೂರು:ತಾಲೂಕಿನ ಕೌದಳ್ಳಿ ಗ್ರಾಮದ ಮುಸ್ಲಿಂ ಬಾಂಧವರ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ 'ಈದ್ ಮಿಲಾದ್' ಹಬ್ಬವನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದತೆಯಿಂದ ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಗ್ರಾಮದ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ, ಕುರಾನ್ ಪಠಣ ಮತ್ತು ಪ್ರವಾದಿಯವರ ಜೀವನ ಸಂದೇಶಗಳ ಕುರಿತು ಧರ್ಮೋಪದೇಶ ಕಾರ್ಯಕ್ರಮಗಳು ಜರುಗಿದವು. ಸೌಹಾರ್ದ ಮೆರವಣಿಗೆ ಬಳಿಕ ಬಣ್ಣ ಬಣ್ಣದ ದೀಪಗಳು, ತೋರಣಗಳು ಮತ್ತು ಧ್ವಜಗಳಿಂದ ಅಲಂಕೃತಗೊಂಡಿದ್ದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಸಾರುವ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಯುವಕರು ಮತ್ತು ಮಕ್ಕಳು ಪ್ರವಾದಿಯವರ ಶಾಂತಿ, ಪ್ರೀತಿ, ಸಹೋದರತೆಯ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ಭಾವೈಕ್ಯತೆಯ ಸಂಕೇತ ಗ್ರಾಮದ ವಿವಿಧ ಧರ್ಮಗಳ ಮುಖಂಡರು, ಹಿಂದೂ-ಕ್ರೈಸ್ತ ಬಾಂಧವರು ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆ ಮೆರೆದರು. ಈದ್ ಮಿಲಾದ್ ಕೇವಲ ಮುಸ್ಲಿಂ ಸಮುದಾಯದ ಹಬ್ಬವಲ್ಲ, ಎಲ್ಲಾ ಧರ್ಮಗಳ ಸೌಹಾರ್ದತೆಯ ಪ್ರತೀಕವಾಗಿದೆ ಎಂಬುದನ್ನು ಈ ಆಚರಣೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರು, ಮಸೀದಿ ಸಮಿತಿ ಪದಾಧಿಕಾರಿಗಳು, ಗ್ರಾಮದ ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಶಾಂತಿಯುತವಾಗಿ ಅಂತ್ಯಗೊಂಡಿತು.
    2
    ಕೌದಳ್ಳಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ: ಭಾವೈಕ್ಯತೆ ಮೆರೆದ ಸೌಹಾರ್ದ ಮೆರವಣಿಗೆ
ಹನೂರು:ತಾಲೂಕಿನ ಕೌದಳ್ಳಿ ಗ್ರಾಮದ ಮುಸ್ಲಿಂ ಬಾಂಧವರ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ 'ಈದ್ ಮಿಲಾದ್' ಹಬ್ಬವನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದತೆಯಿಂದ ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು.
ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಗ್ರಾಮದ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ, ಕುರಾನ್ ಪಠಣ ಮತ್ತು ಪ್ರವಾದಿಯವರ ಜೀವನ ಸಂದೇಶಗಳ ಕುರಿತು ಧರ್ಮೋಪದೇಶ ಕಾರ್ಯಕ್ರಮಗಳು ಜರುಗಿದವು.
ಸೌಹಾರ್ದ ಮೆರವಣಿಗೆ
ಬಳಿಕ ಬಣ್ಣ ಬಣ್ಣದ ದೀಪಗಳು, ತೋರಣಗಳು ಮತ್ತು ಧ್ವಜಗಳಿಂದ ಅಲಂಕೃತಗೊಂಡಿದ್ದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಸಾರುವ ಭವ್ಯ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ ಯುವಕರು ಮತ್ತು ಮಕ್ಕಳು ಪ್ರವಾದಿಯವರ ಶಾಂತಿ, ಪ್ರೀತಿ, ಸಹೋದರತೆಯ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು.
ಭಾವೈಕ್ಯತೆಯ ಸಂಕೇತ
ಗ್ರಾಮದ ವಿವಿಧ ಧರ್ಮಗಳ ಮುಖಂಡರು, ಹಿಂದೂ-ಕ್ರೈಸ್ತ ಬಾಂಧವರು ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆ ಮೆರೆದರು. ಈದ್ ಮಿಲಾದ್ ಕೇವಲ ಮುಸ್ಲಿಂ ಸಮುದಾಯದ ಹಬ್ಬವಲ್ಲ, ಎಲ್ಲಾ ಧರ್ಮಗಳ ಸೌಹಾರ್ದತೆಯ ಪ್ರತೀಕವಾಗಿದೆ ಎಂಬುದನ್ನು ಈ ಆಚರಣೆ ಸಾಬೀತುಪಡಿಸಿತು.
ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರು, ಮಸೀದಿ ಸಮಿತಿ ಪದಾಧಿಕಾರಿಗಳು, ಗ್ರಾಮದ ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಶಾಂತಿಯುತವಾಗಿ ಅಂತ್ಯಗೊಂಡಿತು.
    user_Vijay kumar
    Vijay kumar
    ಕೊಳ್ಳೇಗಾಲ, ಚಾಮರಾಜನಗರ, ಕರ್ನಾಟಕ•
    5 hrs ago
  • ಮೈಕ್ರೋ ಗ್ರೀನ್‌ ಬೆಳೆದು ತಿಂಗಳಿಗೆ ₹50 ಸಾವಿರ ಸಂಪಾದನೆ; ವಿನಯ್‌ರ ವಿನೂತನ ಕೃಷಿ ಮಾದರಿ ಮೈಸೂರು: ಕೃಷಿಯಲ್ಲಿ ಹೊಸ ಪ್ರಯೋಗದ ಮೂಲಕ ಯುವಕರು ಸ್ವಯಂ ಉದ್ಯೋಗದತ್ತ ಹೆಜ್ಜೆ ಇಡುತ್ತಿದ್ದಾರೆ. ಈ ಸಾಲಿನಲ್ಲಿ ನಂಜನಗೂಡು ನಗರದ ಎಂಬಿಎ ಪದವೀಧರ ವಿನಯ್ ಅವರು ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೈಕ್ರೋ ಗ್ರೀನ್‌ ಕೃಷಿಯನ್ನು ಆರಂಭಿಸಿ ಯಶಸ್ವಿಯಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಪೌಷ್ಟಿಕಾಂಶಭರಿತ ಬೆಳೆಗಳನ್ನು ಉತ್ಪಾದಿಸಿ, ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ತಿಂಗಳಿಗೆ ಸುಮಾರು ₹50 ಸಾವಿರ ಆದಾಯ ಗಳಿಸುತ್ತಿದ್ದಾರೆ. ವಿನಯ್ ಅವರು ಸುಮಾರು ₹8 ಲಕ್ಷ ವೆಚ್ಚದಲ್ಲಿ ಮೈಕ್ರೋ ಗ್ರೀನ್‌ ಬೆಳೆಯಲು ಶೆಡ್ ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಎಂಟು ಬಗೆಯ ಧಾನ್ಯಗಳಾದ , ಜೋಳ, ರಾಗಿ, ಸಜ್ಜೆ, ಮೆಂತ್ಯೆ, ಸಾಸಿವೆ, ಮೂಲಂಗಿ ಹಾಗೂ ಬಿಟ್ರೋಟ್ ಮುಂತಾದ ಬೀಜಗಳಿಂದ ಮೈಕ್ರೋ ಗ್ರೀನ್‌ಗಳನ್ನು ಬೆಳೆಸುತ್ತಿದ್ದಾರೆ. ಬೀಜ ಬಿತ್ತಿದ ನಂತರ ಕೇವಲ 10ರಿಂದ 15 ದಿನಗಳಲ್ಲಿ ಪೈರು ಸಿದ್ಧವಾಗುವುದು ಈ ಕೃಷಿಯ ವಿಶೇಷತೆ. ಸಾಮಾನ್ಯ ಕೃಷಿಗೆ ಹೋಲಿಸಿದರೆ ಕಡಿಮೆ ಜಾಗ, ಕಡಿಮೆ ನೀರು ಹಾಗೂ ಕಡಿಮೆ ಅವಧಿಯಲ್ಲಿ ಉತ್ಪಾದನೆ ಪಡೆಯಬಹುದಾಗಿರುವುದರಿಂದ ಮೈಕ್ರೋ ಗ್ರೀನ್‌ ಕೃಷಿ ಯುವಕರನ್ನು ಆಕರ್ಷಿಸುತ್ತಿದೆ. ವಿನಯ್ ಅವರು ಬೆಳೆದ ಮೈಕ್ರೋ ಗ್ರೀನ್‌ಗಳನ್ನು ಮೈಸೂರು ಹಾಗೂ ನಂಜನಗೂಡು ಭಾಗದ ಜಿಮ್‌ಗಳು, ಮನೆಗಳು ಹಾಗೂ ಆರೋಗ್ಯ ಕಾಳಜಿ ಹೊಂದಿರುವ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಮೈಕ್ರೋ ಗ್ರೀನ್‌ಗಳಲ್ಲಿ ಎಲೆಗಳು ಸಂಪೂರ್ಣವಾಗಿ ಬೆಳೆಯುವ ಮುನ್ನವೇ ಕೊಯ್ಲು ಮಾಡುವುದರಿಂದ ವಿವಿಧ ವಿಟಮಿನ್‌ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್‌ಗಳು ಹಾಗೂ ಆಹಾರದ ನಾರಿನಾಂಶ ದೊರೆಯುತ್ತವೆ. ನಿಯಮಿತ ಆಹಾರದ ಭಾಗವಾಗಿ ಬಳಸುವುದರಿಂದ ಪೌಷ್ಟಿಕಾಂಶ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಬಹುದು. ಸಲಾಡ್‌, ಸ್ಯಾಂಡ್‌ವಿಚ್‌, ಸೂಪ್‌ ಹಾಗೂ ವಿವಿಧ ಆಹಾರ ಪದಾರ್ಥಗಳೊಂದಿಗೆ ಇವುಗಳನ್ನು ಸೇವಿಸಬಹುದು. ಕೃಷಿ ಎಂದರೆ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಲ್ಲ ಎಂಬುದನ್ನು ವಿನಯ್ ಅವರ ಪ್ರಯತ್ನ ತೋರಿಸಿಕೊಟ್ಟಿದೆ. ಎಂಬಿಎ ಪದವಿ ಪಡೆದ ಬಳಿಕ ಉದ್ಯೋಗದ ಬದಲು ಕೃಷಿಯಲ್ಲೇ ಹೊಸ ಅವಕಾಶ ಕಂಡುಕೊಂಡಿರುವ ಅವರು, ಕಡಿಮೆ ಅವಧಿಯ ಬೆಳೆಗಳ ಮೂಲಕ ಉತ್ತಮ ಆದಾಯ ಗಳಿಸಬಹುದು ಎಂಬುದಕ್ಕೆ ಮಾದರಿಯಾಗಿದ್ದಾರೆ. ಮೈಕ್ರೋ ಗ್ರೀನ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಉತ್ಪಾದನೆ ಹಾಗೂ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. +91 96111 89599 ಖರೀದಿ ಮಾಡಲು ಬಯಸುವವರು ಸಂಪರ್ಕ ಮಾಡಬಹುದು
    1
    ಮೈಕ್ರೋ ಗ್ರೀನ್‌ ಬೆಳೆದು ತಿಂಗಳಿಗೆ ₹50 ಸಾವಿರ ಸಂಪಾದನೆ; ವಿನಯ್‌ರ ವಿನೂತನ ಕೃಷಿ ಮಾದರಿ
ಮೈಸೂರು: ಕೃಷಿಯಲ್ಲಿ ಹೊಸ ಪ್ರಯೋಗದ ಮೂಲಕ ಯುವಕರು ಸ್ವಯಂ ಉದ್ಯೋಗದತ್ತ ಹೆಜ್ಜೆ ಇಡುತ್ತಿದ್ದಾರೆ. ಈ ಸಾಲಿನಲ್ಲಿ ನಂಜನಗೂಡು ನಗರದ ಎಂಬಿಎ ಪದವೀಧರ ವಿನಯ್ ಅವರು ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೈಕ್ರೋ ಗ್ರೀನ್‌ ಕೃಷಿಯನ್ನು ಆರಂಭಿಸಿ ಯಶಸ್ವಿಯಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಪೌಷ್ಟಿಕಾಂಶಭರಿತ ಬೆಳೆಗಳನ್ನು ಉತ್ಪಾದಿಸಿ, ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ತಿಂಗಳಿಗೆ ಸುಮಾರು ₹50 ಸಾವಿರ ಆದಾಯ ಗಳಿಸುತ್ತಿದ್ದಾರೆ.
ವಿನಯ್ ಅವರು ಸುಮಾರು ₹8 ಲಕ್ಷ ವೆಚ್ಚದಲ್ಲಿ ಮೈಕ್ರೋ ಗ್ರೀನ್‌ ಬೆಳೆಯಲು ಶೆಡ್ ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಎಂಟು ಬಗೆಯ ಧಾನ್ಯಗಳಾದ , ಜೋಳ, ರಾಗಿ, ಸಜ್ಜೆ, ಮೆಂತ್ಯೆ, ಸಾಸಿವೆ, ಮೂಲಂಗಿ ಹಾಗೂ ಬಿಟ್ರೋಟ್ ಮುಂತಾದ ಬೀಜಗಳಿಂದ ಮೈಕ್ರೋ ಗ್ರೀನ್‌ಗಳನ್ನು ಬೆಳೆಸುತ್ತಿದ್ದಾರೆ. ಬೀಜ ಬಿತ್ತಿದ ನಂತರ ಕೇವಲ 10ರಿಂದ 15 ದಿನಗಳಲ್ಲಿ ಪೈರು ಸಿದ್ಧವಾಗುವುದು ಈ ಕೃಷಿಯ ವಿಶೇಷತೆ.
ಸಾಮಾನ್ಯ ಕೃಷಿಗೆ ಹೋಲಿಸಿದರೆ ಕಡಿಮೆ ಜಾಗ, ಕಡಿಮೆ ನೀರು ಹಾಗೂ ಕಡಿಮೆ ಅವಧಿಯಲ್ಲಿ ಉತ್ಪಾದನೆ ಪಡೆಯಬಹುದಾಗಿರುವುದರಿಂದ ಮೈಕ್ರೋ ಗ್ರೀನ್‌ ಕೃಷಿ ಯುವಕರನ್ನು ಆಕರ್ಷಿಸುತ್ತಿದೆ. ವಿನಯ್ ಅವರು ಬೆಳೆದ ಮೈಕ್ರೋ ಗ್ರೀನ್‌ಗಳನ್ನು ಮೈಸೂರು ಹಾಗೂ ನಂಜನಗೂಡು ಭಾಗದ ಜಿಮ್‌ಗಳು, ಮನೆಗಳು ಹಾಗೂ ಆರೋಗ್ಯ ಕಾಳಜಿ ಹೊಂದಿರುವ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ.
ಮೈಕ್ರೋ ಗ್ರೀನ್‌ಗಳಲ್ಲಿ ಎಲೆಗಳು ಸಂಪೂರ್ಣವಾಗಿ ಬೆಳೆಯುವ ಮುನ್ನವೇ ಕೊಯ್ಲು ಮಾಡುವುದರಿಂದ ವಿವಿಧ ವಿಟಮಿನ್‌ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್‌ಗಳು ಹಾಗೂ ಆಹಾರದ ನಾರಿನಾಂಶ ದೊರೆಯುತ್ತವೆ. ನಿಯಮಿತ ಆಹಾರದ ಭಾಗವಾಗಿ ಬಳಸುವುದರಿಂದ ಪೌಷ್ಟಿಕಾಂಶ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಬಹುದು. ಸಲಾಡ್‌, ಸ್ಯಾಂಡ್‌ವಿಚ್‌, ಸೂಪ್‌ ಹಾಗೂ ವಿವಿಧ ಆಹಾರ ಪದಾರ್ಥಗಳೊಂದಿಗೆ ಇವುಗಳನ್ನು ಸೇವಿಸಬಹುದು.
ಕೃಷಿ ಎಂದರೆ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಲ್ಲ ಎಂಬುದನ್ನು ವಿನಯ್ ಅವರ ಪ್ರಯತ್ನ ತೋರಿಸಿಕೊಟ್ಟಿದೆ. ಎಂಬಿಎ ಪದವಿ ಪಡೆದ ಬಳಿಕ ಉದ್ಯೋಗದ ಬದಲು ಕೃಷಿಯಲ್ಲೇ ಹೊಸ ಅವಕಾಶ ಕಂಡುಕೊಂಡಿರುವ ಅವರು, ಕಡಿಮೆ ಅವಧಿಯ ಬೆಳೆಗಳ ಮೂಲಕ ಉತ್ತಮ ಆದಾಯ ಗಳಿಸಬಹುದು ಎಂಬುದಕ್ಕೆ ಮಾದರಿಯಾಗಿದ್ದಾರೆ. ಮೈಕ್ರೋ ಗ್ರೀನ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಉತ್ಪಾದನೆ ಹಾಗೂ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ.
+91 96111 89599 ಖರೀದಿ ಮಾಡಲು ಬಯಸುವವರು ಸಂಪರ್ಕ ಮಾಡಬಹುದು
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    6 hrs ago
  • ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ವಿಎಸ್ ದೊಡ್ಡಿ ಬಳಿ ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
    2
    ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ

ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ.

ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಿಎಸ್ ದೊಡ್ಡಿ ಬಳಿ ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ
ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ.
ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    5 hrs ago
  • ಕತ್ತಲೆಯಿಂದ ಬೆಳಕಿನೆಡೆಗೆ: ಈದ್ ಮಿಲಾದ್-ಉನ್-ನಬಿ ಹುಟ್ಟಿದ ಕಥೆ ​ಸುಮಾರು 1400 ವರ್ಷಗಳ ಹಿಂದಿನ ಮಾತು. ಅರೇಬಿಯಾದ ಮರಳುಗಾಡು ಸಂಪೂರ್ಣ ಅಂಧಕಾರದಲ್ಲಿ ಮುಳುಗಿತ್ತು. ಅನ್ಯಾಯ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಮೂಢನಂಬಿಕೆಗಳು ಮತ್ತು ಪರಸ್ಪರ ಕಚ್ಚಾಡುವಿಕೆಗಳು ಸಮಾಜವನ್ನು ಆವರಿಸಿದ್ದವು. ಇಂತಹ ಸಂದರ್ಭದಲ್ಲಿ ಇಡೀ ಮಾನವಕುಲಕ್ಕೆ ಶಾಂತಿ ಮತ್ತು ಕರುಣೆಯ ಸಂದೇಶ ನೀಡಲು ಒಬ್ಬ ಮಾರ್ಗದರ್ಶಿಯ ಅಗತ್ಯವಿತ್ತು. ​ಇಸ್ಲಾಮಿಕ್ ಕ್ಯಾಲೆಂಡರ್‌ನ ಮೂರನೇ ತಿಂಗಳಾದ ‘ರಬೀ-ಉಲ್-ಅವ್ವಲ್’ 12 ರಂದು, ಮೆಕ್ಕಾ ನಗರದಲ್ಲಿ ಪವಿತ್ರ ಪ್ರವಾದಿ ಮುಹಮ್ಮದ್ (ಸ.ಅ) ಅವರ ಜನನವಾಯಿತು. ತಂದೆ ಅಬ್ದುಲ್ಲಾ ಅವರ ಅಗಲಿಕೆಯ ನಂತರ ಜನಿಸಿದ ಈ ಮಗುವಿಗೆ ತಾಯಿ ಆಮಿನಾ ಮತ್ತು ಅಜ್ಜ ಅಬ್ದುಲ್ ಮುತ್ತಲಿಬ್ ಪ್ರೀತಿಯಿಂದ ಆಸರೆಯಾದರು. ಬೆಳೆಯುತ್ತಾ ತಮ್ಮ ಅಸಾಧಾರಣ ಸತ್ಯಸಂಧತೆ ಮತ್ತು ಪ್ರಾಮಾಣಿಕತೆಯಿಂದಾಗಿ ಜನರು ಅವರನ್ನು ‘ಅಲ್-ಅಮೀನ್’ (ನಂಬಿಕಸ್ಥ) ಎಂದು ಗೌರವದಿಂದ ಕರೆದರು. ​ಮುಂದೆ ಅವರು ಸಮಾಜಕ್ಕೆ ಕೇವಲ ಧರ್ಮವನ್ನಷ್ಟೇ ಬೋಧಿಸಲಿಲ್ಲ; ಬದಲಿಗೆ: ​ಹೆಣ್ಣು ಮಕ್ಕಳಿಗೆ ಗೌರವ ಮತ್ತು ಹಕ್ಕುಗಳನ್ನು ನೀಡಿದರು. ​ಬಡವರು, ಅನಾಥರು ಮತ್ತು ಗುಲಾಮರ ಮೇಲಿನ ಶೋಷಣೆಯನ್ನು ನಿಲ್ಲಿಸಿ ಸಮಾನತೆಯನ್ನು ಸಾರಿದರು. ​"ನಿಮ್ಮ ನೆರೆಹೊರೆಯವರು ಹಸಿದಿರುವಾಗ ನೀವು ಹೊಟ್ಟೆ ತುಂಬ ಉಣ್ಣುವುದು ಸರಿಯಲ್ಲ" ಎಂದು ಸಹಾನುಭೂತಿಯ ಪಾಠ ಕಲಿಸಿದರು. ​ಈ ಆಚರಣೆ ಆರಂಭವಾಗಿದ್ದು ಹೇಗೆ? ​ಪ್ರವಾದಿಯವರ ಕಾಲದ ನಂತರ, ಶತಮಾನಗಳು ಕಳೆದಂತೆ ಜನರು ಅವರ ತ್ಯಾಗ, ಬೋಧನೆ ಮತ್ತು ಮಾನವೀಯ ಸಂದೇಶಗಳನ್ನು ಮುಂದಿನ ಪೀಳಿಗೆಗೆ ನೆನಪಿಸಲು ಒಂದು ವಿಶೇಷ ದಿನವನ್ನು ಮೀಸಲಿಡಲು ಬಯಸಿದರು. ​12ನೇ ಶತಮಾನದ ಸುಮಾರಿಗೆ ಇಸ್ಲಾಮಿಕ್ ಜಗತ್ತಿನ ವಿದ್ವಾಂಸರು ಹಾಗೂ ಆಡಳಿತಗಾರರು ಪ್ರವಾದಿಯವರ ಜನ್ಮದಿನವನ್ನು ಸಾರ್ವಜನಿಕವಾಗಿ ಆಚರಿಸಲು ಆರಂಭಿಸಿದರು. ​ಇರ್ಬಿಲ್ (ಇಂದಿನ ಇರಾಕ್) ನಗರದ ರಾಜ ಮುಜಫ್ಫರ್ ಅಲ್-ದಿನ್ ಈ ದಿನವನ್ನು ದೊಡ್ಡ ಉತ್ಸವದಂತೆ ಆಯೋಜಿಸಿ, ಬಡವರಿಗೆ ಆಹಾರ ವಿತರಿಸಿ, ಪ್ರವಾದಿಯವರ ಜೀವನ ಚರಿತ್ರೆ ಮತ್ತು ಕವಿತೆಗಳನ್ನು ವಾಚಿಸುವ ಸಂಪ್ರದಾಯವನ್ನು ವ್ಯಾಪಕವಾಗಿ ಬೆಳೆಸಿದನು. ​ಕಾಲಾನಂತರದಲ್ಲಿ ಈ ಸಂಪ್ರದಾಯ ಈಜಿಪ್ಟ್, ಟರ್ಕಿ ಸೇರಿದಂತೆ ಇಡೀ ವಿಶ್ವದಾದ್ಯಂತ ಹರಡಿತು. ​ಇಂದು ಏಕೆ ಆಚರಿಸಲಾಗುತ್ತದೆ? ​ಮಿಲಾದ್-ಉನ್-ನಬಿ ಎಂದರೆ ಕೇವಲ ಹಬ್ಬದ ಸಡಗರವಲ್ಲ; ಅದು ಪ್ರವಾದಿಯವರ ಬದುಕನ್ನು ಸ್ಮರಿಸುವ ದಿನ. ​ಕೃತಜ್ಞತೆ: ಪ್ರವಾದಿಯವರ ಮೂಲಕ ಸಮಾಜಕ್ಕೆ ಸಿಕ್ಕ ಶಾಂತಿ ಮತ್ತು ಜ್ಞಾನದ ಸಂದೇಶಕ್ಕೆ ಕೃತಜ್ಞತೆ ಸಲ್ಲಿಸುವುದು. ​ದಾನ-ಧರ್ಮ: ಹಸಿದವರಿಗೆ ಅನ್ನದಾನ ಮಾಡುವುದು ಮತ್ತು ಅಗತ್ಯವಿರುವವರಿಗೆ ಸಹಾಯ ಮಾಡುವುದು. ​ಸೌಹಾರ್ದತೆ: ಮೆರವಣಿಗೆ ಮತ್ತು ಪ್ರಾರ್ಥನೆಗಳ ಮೂಲಕ ಸಮಾಜದಲ್ಲಿ ಸೋದರತ್ವ ಮತ್ತು ಪ್ರೀತಿಯನ್ನು ಸಾರುವುದು. ​ಕತ್ತಲೆಯನ್ನು ಹೋಗಲಾಡಿಸಿ ಮಾನವೀಯತೆಯ ಬೆಳಕು ಚೆಲ್ಲಿದ ಪ್ರವಾದಿಯವರ ಜನ್ಮದಿನವನ್ನು ಇಂದು ವಿಶ್ವದಾದ್ಯಂತ ಅತ್ಯಂತ ಶ್ರದ್ಧೆಯಿಂದ ‘ಈದ್ ಮಿಲಾದ್-ಉನ್-ನಬಿ’ ಎಂದು ಆಚರಿಸಲಾಗುತ್ತದೆ.
    2
    ಕತ್ತಲೆಯಿಂದ ಬೆಳಕಿನೆಡೆಗೆ: ಈದ್ ಮಿಲಾದ್-ಉನ್-ನಬಿ ಹುಟ್ಟಿದ ಕಥೆ
​ಸುಮಾರು 1400 ವರ್ಷಗಳ ಹಿಂದಿನ ಮಾತು. ಅರೇಬಿಯಾದ ಮರಳುಗಾಡು ಸಂಪೂರ್ಣ ಅಂಧಕಾರದಲ್ಲಿ ಮುಳುಗಿತ್ತು. ಅನ್ಯಾಯ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಮೂಢನಂಬಿಕೆಗಳು ಮತ್ತು ಪರಸ್ಪರ ಕಚ್ಚಾಡುವಿಕೆಗಳು ಸಮಾಜವನ್ನು ಆವರಿಸಿದ್ದವು. ಇಂತಹ ಸಂದರ್ಭದಲ್ಲಿ ಇಡೀ ಮಾನವಕುಲಕ್ಕೆ ಶಾಂತಿ ಮತ್ತು ಕರುಣೆಯ ಸಂದೇಶ ನೀಡಲು ಒಬ್ಬ ಮಾರ್ಗದರ್ಶಿಯ ಅಗತ್ಯವಿತ್ತು.
​ಇಸ್ಲಾಮಿಕ್ ಕ್ಯಾಲೆಂಡರ್‌ನ ಮೂರನೇ ತಿಂಗಳಾದ ‘ರಬೀ-ಉಲ್-ಅವ್ವಲ್’ 12 ರಂದು, ಮೆಕ್ಕಾ ನಗರದಲ್ಲಿ ಪವಿತ್ರ ಪ್ರವಾದಿ ಮುಹಮ್ಮದ್ (ಸ.ಅ) ಅವರ ಜನನವಾಯಿತು. ತಂದೆ ಅಬ್ದುಲ್ಲಾ ಅವರ ಅಗಲಿಕೆಯ ನಂತರ ಜನಿಸಿದ ಈ ಮಗುವಿಗೆ ತಾಯಿ ಆಮಿನಾ ಮತ್ತು ಅಜ್ಜ ಅಬ್ದುಲ್ ಮುತ್ತಲಿಬ್ ಪ್ರೀತಿಯಿಂದ ಆಸರೆಯಾದರು. ಬೆಳೆಯುತ್ತಾ ತಮ್ಮ ಅಸಾಧಾರಣ ಸತ್ಯಸಂಧತೆ ಮತ್ತು ಪ್ರಾಮಾಣಿಕತೆಯಿಂದಾಗಿ ಜನರು ಅವರನ್ನು ‘ಅಲ್-ಅಮೀನ್’ (ನಂಬಿಕಸ್ಥ) ಎಂದು ಗೌರವದಿಂದ ಕರೆದರು.
​ಮುಂದೆ ಅವರು ಸಮಾಜಕ್ಕೆ ಕೇವಲ ಧರ್ಮವನ್ನಷ್ಟೇ ಬೋಧಿಸಲಿಲ್ಲ; ಬದಲಿಗೆ:
​ಹೆಣ್ಣು ಮಕ್ಕಳಿಗೆ ಗೌರವ ಮತ್ತು ಹಕ್ಕುಗಳನ್ನು ನೀಡಿದರು.
​ಬಡವರು, ಅನಾಥರು ಮತ್ತು ಗುಲಾಮರ ಮೇಲಿನ ಶೋಷಣೆಯನ್ನು ನಿಲ್ಲಿಸಿ ಸಮಾನತೆಯನ್ನು ಸಾರಿದರು.
​"ನಿಮ್ಮ ನೆರೆಹೊರೆಯವರು ಹಸಿದಿರುವಾಗ ನೀವು ಹೊಟ್ಟೆ ತುಂಬ ಉಣ್ಣುವುದು ಸರಿಯಲ್ಲ" ಎಂದು ಸಹಾನುಭೂತಿಯ ಪಾಠ ಕಲಿಸಿದರು.
​ಈ ಆಚರಣೆ ಆರಂಭವಾಗಿದ್ದು ಹೇಗೆ?
​ಪ್ರವಾದಿಯವರ ಕಾಲದ ನಂತರ, ಶತಮಾನಗಳು ಕಳೆದಂತೆ ಜನರು ಅವರ ತ್ಯಾಗ, ಬೋಧನೆ ಮತ್ತು ಮಾನವೀಯ ಸಂದೇಶಗಳನ್ನು ಮುಂದಿನ ಪೀಳಿಗೆಗೆ ನೆನಪಿಸಲು ಒಂದು ವಿಶೇಷ ದಿನವನ್ನು ಮೀಸಲಿಡಲು ಬಯಸಿದರು.
​12ನೇ ಶತಮಾನದ ಸುಮಾರಿಗೆ ಇಸ್ಲಾಮಿಕ್ ಜಗತ್ತಿನ ವಿದ್ವಾಂಸರು ಹಾಗೂ ಆಡಳಿತಗಾರರು ಪ್ರವಾದಿಯವರ ಜನ್ಮದಿನವನ್ನು ಸಾರ್ವಜನಿಕವಾಗಿ ಆಚರಿಸಲು ಆರಂಭಿಸಿದರು.
​ಇರ್ಬಿಲ್ (ಇಂದಿನ ಇರಾಕ್) ನಗರದ ರಾಜ ಮುಜಫ್ಫರ್ ಅಲ್-ದಿನ್ ಈ ದಿನವನ್ನು ದೊಡ್ಡ ಉತ್ಸವದಂತೆ ಆಯೋಜಿಸಿ, ಬಡವರಿಗೆ ಆಹಾರ ವಿತರಿಸಿ, ಪ್ರವಾದಿಯವರ ಜೀವನ ಚರಿತ್ರೆ ಮತ್ತು ಕವಿತೆಗಳನ್ನು ವಾಚಿಸುವ ಸಂಪ್ರದಾಯವನ್ನು ವ್ಯಾಪಕವಾಗಿ ಬೆಳೆಸಿದನು.
​ಕಾಲಾನಂತರದಲ್ಲಿ ಈ ಸಂಪ್ರದಾಯ ಈಜಿಪ್ಟ್, ಟರ್ಕಿ ಸೇರಿದಂತೆ ಇಡೀ ವಿಶ್ವದಾದ್ಯಂತ ಹರಡಿತು.
​ಇಂದು ಏಕೆ ಆಚರಿಸಲಾಗುತ್ತದೆ?
​ಮಿಲಾದ್-ಉನ್-ನಬಿ ಎಂದರೆ ಕೇವಲ ಹಬ್ಬದ ಸಡಗರವಲ್ಲ; ಅದು ಪ್ರವಾದಿಯವರ ಬದುಕನ್ನು ಸ್ಮರಿಸುವ ದಿನ.
​ಕೃತಜ್ಞತೆ: ಪ್ರವಾದಿಯವರ ಮೂಲಕ ಸಮಾಜಕ್ಕೆ ಸಿಕ್ಕ ಶಾಂತಿ ಮತ್ತು ಜ್ಞಾನದ ಸಂದೇಶಕ್ಕೆ ಕೃತಜ್ಞತೆ ಸಲ್ಲಿಸುವುದು.
​ದಾನ-ಧರ್ಮ: ಹಸಿದವರಿಗೆ ಅನ್ನದಾನ ಮಾಡುವುದು ಮತ್ತು ಅಗತ್ಯವಿರುವವರಿಗೆ ಸಹಾಯ ಮಾಡುವುದು.
​ಸೌಹಾರ್ದತೆ: ಮೆರವಣಿಗೆ ಮತ್ತು ಪ್ರಾರ್ಥನೆಗಳ ಮೂಲಕ ಸಮಾಜದಲ್ಲಿ ಸೋದರತ್ವ ಮತ್ತು ಪ್ರೀತಿಯನ್ನು ಸಾರುವುದು.
​ಕತ್ತಲೆಯನ್ನು ಹೋಗಲಾಡಿಸಿ ಮಾನವೀಯತೆಯ ಬೆಳಕು ಚೆಲ್ಲಿದ ಪ್ರವಾದಿಯವರ ಜನ್ಮದಿನವನ್ನು ಇಂದು ವಿಶ್ವದಾದ್ಯಂತ ಅತ್ಯಂತ ಶ್ರದ್ಧೆಯಿಂದ ‘ಈದ್ ಮಿಲಾದ್-ಉನ್-ನಬಿ’ ಎಂದು ಆಚರಿಸಲಾಗುತ್ತದೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    10 hrs ago
  • ಮಳವಳ್ಳಿ ತಾಲೂಕಿನ ಗಾಜುನೂರಿನಲ್ಲಿ ಹಗಲಿನಲ್ಲೇ ಚಿರತೆ ದಾಳಿ ಮೇಕೆ ಬಲಿ ಗ್ರಾಮಸ್ಥರಲ್ಲಿ ಆತಂಕ ಮಳವಳ್ಳಿ ತಾಲೂಕಿನ ಗಾಜುನೂರಿನಲ್ಲಿ ಹಗಲಿನಲ್ಲೇ ಚಿರತೆ ದಾಳಿ ಮೇಕೆ ಬಲಿ ಗ್ರಾಮಸ್ಥರಲ್ಲಿ ಆತಂಕ ಮಳವಳ್ಳಿ ತಾಲೂಕಿನ ಗಾಜನೂರು ಗ್ರಾಮದಲ್ಲಿ ಹಾಡುಹಗಲಿನಲ್ಲೇ ಚಿರತೆ ದಾಳಿ ಮಾಡಿ ಮೇಕೆಯನ್ನು ಬಲಿ ತೆಗೆದುಕೊಂಡಿರುವ ಘಟನೆ ಮಂಗಳವಾರ ಮಧ್ಯಾನ ಜರುಗಿದೆ . ಗಾಜನೂರು ಗ್ರಾಮದ ಮಾದೇವು ಎಂಬುವರಿಗೆ ಸೇರಿದ ಸುಮಾರು 10,000 ಮೌಲ್ಯದ ಮೇಕೆಯನ್ನು ಚಿರತೆ ದಾಳಿ ಮಾಡಿ ಸಾಯಿಸಿದ್ದು ಇದರಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ ಹೋಗಲು ಆ ರಸ್ತೆಗಳಲ್ಲಿ ಸಂಚಾರ ಮಾಡಲು ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ . ಕೂಡಲೇ ಅರಣ್ಯ ಇಲಾಖೆ ಚಿರುತಿಯನ್ನು ಹಿಡಿದು ಕಾಡಿಗೆ ಬಿಡುವ ಮೂಲಕ ಜನರ ರಕ್ಷಣೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ ಈ ಸಂದರ್ಭದಲ್ಲಿ ರೈತ ಮಾದೇವ ಮಾತನಾಡಿ ನಮ್ಮ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಯ ದಾಳಿ ಹೆಚ್ಚಾಗಿದೆ ಮಳೆ ಬೆಲೆ ಇಲ್ಲದೆ ಜನರು ತತ್ತರಿಸಿದ್ದಾರೆ ಕನಿಷ್ಠ ಸಾಕು ಪ್ರಾಣಿಗಳನ್ನು ಸಾಕಿಕೊಂಡು ಜೀವನ ಸಾಗಿಸುತ್ತಿರುವ ನಮಗೆ ಈ ರೀತಿಯ ಚಿರತೆ ದಾಳಿಯಿಂದ ತುಂಬಾ ಹಾನಿಯಾಗಿದೆ ನಷ್ಟವಾಗಿದೆ ಹಾಗೂ ಸಂಚರಿಸಲು ಆತಂಕ ಉಂಟಾಗಿದೆ ಕೂಡಲೇ ಅರಣ್ಯ ಇಲಾಖೆ ಕ್ರಮ ಕೈಗೊಂಡು ರೈತರ ರಕ್ಷಣೆ ಮಾಡುವಂತೆ ಹಾಗೂ ಬಲಿಯಾದ ಮೇಕಿಗೆ ಪರಿಹಾರ ನೀಡುವಂತೆ ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು
    1
    ಮಳವಳ್ಳಿ ತಾಲೂಕಿನ ಗಾಜುನೂರಿನಲ್ಲಿ ಹಗಲಿನಲ್ಲೇ ಚಿರತೆ ದಾಳಿ ಮೇಕೆ ಬಲಿ ಗ್ರಾಮಸ್ಥರಲ್ಲಿ ಆತಂಕ
ಮಳವಳ್ಳಿ ತಾಲೂಕಿನ ಗಾಜುನೂರಿನಲ್ಲಿ ಹಗಲಿನಲ್ಲೇ ಚಿರತೆ ದಾಳಿ ಮೇಕೆ ಬಲಿ ಗ್ರಾಮಸ್ಥರಲ್ಲಿ ಆತಂಕ
ಮಳವಳ್ಳಿ ತಾಲೂಕಿನ ಗಾಜನೂರು ಗ್ರಾಮದಲ್ಲಿ ಹಾಡುಹಗಲಿನಲ್ಲೇ ಚಿರತೆ ದಾಳಿ ಮಾಡಿ ಮೇಕೆಯನ್ನು ಬಲಿ ತೆಗೆದುಕೊಂಡಿರುವ ಘಟನೆ ಮಂಗಳವಾರ ಮಧ್ಯಾನ ಜರುಗಿದೆ .
ಗಾಜನೂರು ಗ್ರಾಮದ ಮಾದೇವು ಎಂಬುವರಿಗೆ ಸೇರಿದ ಸುಮಾರು 10,000 ಮೌಲ್ಯದ ಮೇಕೆಯನ್ನು ಚಿರತೆ ದಾಳಿ ಮಾಡಿ ಸಾಯಿಸಿದ್ದು ಇದರಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ ಹೋಗಲು ಆ ರಸ್ತೆಗಳಲ್ಲಿ ಸಂಚಾರ ಮಾಡಲು ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ .
ಕೂಡಲೇ ಅರಣ್ಯ ಇಲಾಖೆ ಚಿರುತಿಯನ್ನು ಹಿಡಿದು ಕಾಡಿಗೆ ಬಿಡುವ ಮೂಲಕ ಜನರ ರಕ್ಷಣೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ
ಈ ಸಂದರ್ಭದಲ್ಲಿ ರೈತ ಮಾದೇವ ಮಾತನಾಡಿ ನಮ್ಮ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಯ ದಾಳಿ ಹೆಚ್ಚಾಗಿದೆ ಮಳೆ ಬೆಲೆ ಇಲ್ಲದೆ ಜನರು ತತ್ತರಿಸಿದ್ದಾರೆ ಕನಿಷ್ಠ ಸಾಕು ಪ್ರಾಣಿಗಳನ್ನು ಸಾಕಿಕೊಂಡು ಜೀವನ ಸಾಗಿಸುತ್ತಿರುವ ನಮಗೆ ಈ ರೀತಿಯ ಚಿರತೆ ದಾಳಿಯಿಂದ ತುಂಬಾ ಹಾನಿಯಾಗಿದೆ ನಷ್ಟವಾಗಿದೆ ಹಾಗೂ ಸಂಚರಿಸಲು ಆತಂಕ ಉಂಟಾಗಿದೆ ಕೂಡಲೇ ಅರಣ್ಯ ಇಲಾಖೆ ಕ್ರಮ ಕೈಗೊಂಡು ರೈತರ ರಕ್ಷಣೆ ಮಾಡುವಂತೆ ಹಾಗೂ ಬಲಿಯಾದ ಮೇಕಿಗೆ ಪರಿಹಾರ ನೀಡುವಂತೆ ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    2 hrs ago
  • ಈ ಬಾರಿ ಕಂಬಳ ನಡೆಯುವುದು ಖಚಿತ : ಖುದ್ದು ಸಿಎಂ ಸೂಚನೆ ನೀಡಿದ್ದಾರೆ ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಬಳ ನಡೆಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಅದೇ ಸ್ಥಳದಲ್ಲಿ ಕಂಬಳ ಆಯೋಜಿಸಲಾಗುವುದು ಎಂದರು. ಕಂಬಳ ನಡೆಸುವಂತೆ ಮುಖ್ಯಮಂತ್ರಿ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ನಡೆಯುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
    1
    ಈ ಬಾರಿ ಕಂಬಳ ನಡೆಯುವುದು ಖಚಿತ : ಖುದ್ದು ಸಿಎಂ ಸೂಚನೆ ನೀಡಿದ್ದಾರೆ
ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಬಳ ನಡೆಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಅದೇ ಸ್ಥಳದಲ್ಲಿ ಕಂಬಳ ಆಯೋಜಿಸಲಾಗುವುದು ಎಂದರು.
ಕಂಬಳ ನಡೆಸುವಂತೆ ಮುಖ್ಯಮಂತ್ರಿ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ನಡೆಯುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸತ್ತುಹೋಗಿದೆ ಎಂದು ಎಳ್ಳು, ನೀರು ಬಿಟ್ಟು ರಸ್ತೆತಡೆ ನಡೆಸಿ ಅಕ್ರೋಶ ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ದ ಪ್ರತಿಭಟನೆ ವರದಿ: ಹೊಮ್ಮನಂಜುಂಡನಾಯಕ ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸತ್ತುಹೋಗಿದೆ ಎಂದು ಎಳ್ಳು, ನೀರು ಬಿಟ್ಟು ಅಕ್ರೋಶ ರಾಷ್ಟ್ರೀಯ ಜಲನೀತಿ ಜಾರಿಗೆ ಶ್ರೀನಿವಾಸಗೌಡ ಆಗ್ರಹ ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಎಳ್ಳು, ನೀರು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ ಎಂದು  ಎಳ್ಳು, ನೀರು ಬಿಟ್ಟು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಮಂಡಳಿ  ಸತ್ತು ಹೋಗಿದೆ ಎಂದು  ಎಳ್ಳು, ನೀರು ಬಿಟ್ಟು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ನಿರ್ವಹಣಾ ಸಮಿತಿಯ ಒಬ್ಬ ಸದಸ್ಯರು ಕರ್ನಾಟಕಕ್ಕೆ ಭೇಟಿ ನೀಡಿ ಇಲ್ಲಿನ ಜಲಾಶಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಲ್ಲ. ಅಧ್ಯಯನ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಆಗಿದೆಯೋ, ಇಲ್ಲವೋ ಪರಿಶೀಲನೆ ಮಾಡಿಲ್ಲ ಅದನ್ನು ಬಿಟ್ಟು ದೆಹಲಿಯಲ್ಲಿ ಕುಳಿತು ನೀರು ಬಿಡಿ, ನೀರು ಬಿಡಿ ಎಂದರೆ ಎಲ್ಲಿಂದ ನೀರು ಬಿಡುವುದು ಎಂದು ಕಿಡಿಕಾರಿದರು. ಕರ್ನಾಟಕದ ಜಲಾಶಯಗಳು ಬತ್ತಿ ಹೋಗುತ್ತಿವೆ. ರಾಜ್ಯದಲ್ಲಿ ಜನತೆ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ.ಅತ್ಯಂತ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದ ಜನತೆ ಇದ್ದಾರೆ. ಎರಡು ರಾಜ್ಯಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಿದೆ ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಪು ನೀಡುವುದು ಅತ್ಯಂತ ಖಂಡನೀಯ ವಾದದ್ದು,ತಕ್ಷಣವೇ ಕಾವೇರಿ ನೀರು ನಿರ್ವಹಣಾ ಮಂಡಳಿ ವಜಾ‌ಮಾಡಿ ರಾಷ್ಟ್ರೀಯ ಜಲನೀತಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ತಮಿಳುನಾಡಿನವರು ಕಾವೇರಿ ನೀರಿನ ವಿಚಾರದಲ್ಲಿ  ಪದೇಪದೇ ಖ್ಯಾತೆ ತೆಗೆಯುವುದು ಸರಿಯಲ್ಲ. ಇದು ಮುಂದುವರೆದರೆ  ಮುಂದಿನ ದಿನಗಳಲ್ಲಿ ಪುಣಜನೂರು ಗೇಟ್ ಬಂದ್ ಮಾಡಿ ತಮಿಳುನಾಡಿನ ವಾಹನ, ಉತ್ಪನ್ನ, ಸಿನಿಮಾ ಪ್ರದರ್ಶನ ತಡೆಯಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ  ಶಾ.ಮುರಳಿ, ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ರಾಚಪ್ಪ, ಜಗದೀಶ್, ತಾಂಡವಮೂರ್ತಿ, ಆಟೋ ಲಿಂಗರಾಜು, ನಂಜುಂಡಸ್ವಾಮಿ,  ಮುತ್ತಿಗೆ ಗೋವಿಂದ ರಾಜು,  ಇತರರು ಭಾಗವಹಿಸಿದ್ದರು.
    3
    ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸತ್ತುಹೋಗಿದೆ ಎಂದು ಎಳ್ಳು, ನೀರು ಬಿಟ್ಟು ರಸ್ತೆತಡೆ ನಡೆಸಿ ಅಕ್ರೋಶ
ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ದ ಪ್ರತಿಭಟನೆ
ವರದಿ: ಹೊಮ್ಮನಂಜುಂಡನಾಯಕ
ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸತ್ತುಹೋಗಿದೆ ಎಂದು ಎಳ್ಳು, ನೀರು ಬಿಟ್ಟು ಅಕ್ರೋಶ
ರಾಷ್ಟ್ರೀಯ ಜಲನೀತಿ ಜಾರಿಗೆ ಶ್ರೀನಿವಾಸಗೌಡ ಆಗ್ರಹ
ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಎಳ್ಳು, ನೀರು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ ಎಂದು  ಎಳ್ಳು, ನೀರು ಬಿಟ್ಟು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಮಂಡಳಿ  ಸತ್ತು ಹೋಗಿದೆ ಎಂದು  ಎಳ್ಳು, ನೀರು ಬಿಟ್ಟು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ನಿರ್ವಹಣಾ ಸಮಿತಿಯ ಒಬ್ಬ ಸದಸ್ಯರು ಕರ್ನಾಟಕಕ್ಕೆ ಭೇಟಿ ನೀಡಿ ಇಲ್ಲಿನ ಜಲಾಶಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಲ್ಲ. ಅಧ್ಯಯನ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಆಗಿದೆಯೋ, ಇಲ್ಲವೋ ಪರಿಶೀಲನೆ ಮಾಡಿಲ್ಲ ಅದನ್ನು ಬಿಟ್ಟು ದೆಹಲಿಯಲ್ಲಿ ಕುಳಿತು ನೀರು ಬಿಡಿ, ನೀರು ಬಿಡಿ ಎಂದರೆ ಎಲ್ಲಿಂದ ನೀರು ಬಿಡುವುದು ಎಂದು ಕಿಡಿಕಾರಿದರು.
ಕರ್ನಾಟಕದ ಜಲಾಶಯಗಳು ಬತ್ತಿ ಹೋಗುತ್ತಿವೆ. ರಾಜ್ಯದಲ್ಲಿ ಜನತೆ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ.ಅತ್ಯಂತ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದ ಜನತೆ ಇದ್ದಾರೆ. ಎರಡು ರಾಜ್ಯಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಿದೆ ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಪು ನೀಡುವುದು ಅತ್ಯಂತ ಖಂಡನೀಯ ವಾದದ್ದು,ತಕ್ಷಣವೇ ಕಾವೇರಿ ನೀರು ನಿರ್ವಹಣಾ ಮಂಡಳಿ ವಜಾ‌ಮಾಡಿ ರಾಷ್ಟ್ರೀಯ ಜಲನೀತಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ತಮಿಳುನಾಡಿನವರು ಕಾವೇರಿ ನೀರಿನ ವಿಚಾರದಲ್ಲಿ  ಪದೇಪದೇ ಖ್ಯಾತೆ ತೆಗೆಯುವುದು ಸರಿಯಲ್ಲ. ಇದು ಮುಂದುವರೆದರೆ  ಮುಂದಿನ ದಿನಗಳಲ್ಲಿ ಪುಣಜನೂರು ಗೇಟ್ ಬಂದ್ ಮಾಡಿ ತಮಿಳುನಾಡಿನ ವಾಹನ, ಉತ್ಪನ್ನ, ಸಿನಿಮಾ ಪ್ರದರ್ಶನ ತಡೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ  ಶಾ.ಮುರಳಿ,
ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ರಾಚಪ್ಪ, ಜಗದೀಶ್, ತಾಂಡವಮೂರ್ತಿ, ಆಟೋ ಲಿಂಗರಾಜು, ನಂಜುಂಡಸ್ವಾಮಿ,  ಮುತ್ತಿಗೆ ಗೋವಿಂದ ರಾಜು,  ಇತರರು ಭಾಗವಹಿಸಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.