Shuru
Apke Nagar Ki App…
कर्नाटक के बेलगावी में 33 साल की फैशन डिजाइनर दीपा अवतागी ने सोशल मीडिया पर अमीर पुरुषों को अपने जाल में फंसाकर उनके पैसे, गहने और यहां तक कि गाड़ी भी चुरा ली। उसने पहले दोस्ती और प्यार का दिखावा किया, फिर लॉज या होटल में बुलाकर चोरी की। जो पैसे देने से इनकार करते, उन्हें ब्लैकमेल की धमकी दी जाती थी। तिलकवाड़ी पुलिस ने दीपा को गिरफ्तार कर उसके फरार साथी की तलाश शुरू कर दी है। सोशल मीडिया पर दोस्ती करते समय सावधानी बरतना जरूरी है।
Madhurima
कर्नाटक के बेलगावी में 33 साल की फैशन डिजाइनर दीपा अवतागी ने सोशल मीडिया पर अमीर पुरुषों को अपने जाल में फंसाकर उनके पैसे, गहने और यहां तक कि गाड़ी भी चुरा ली। उसने पहले दोस्ती और प्यार का दिखावा किया, फिर लॉज या होटल में बुलाकर चोरी की। जो पैसे देने से इनकार करते, उन्हें ब्लैकमेल की धमकी दी जाती थी। तिलकवाड़ी पुलिस ने दीपा को गिरफ्तार कर उसके फरार साथी की तलाश शुरू कर दी है। सोशल मीडिया पर दोस्ती करते समय सावधानी बरतना जरूरी है।
More news from ಕರ್ನಾಟಕ and nearby areas
- Post by Mustakim .KUDACHI .news1
- ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಧಾರವಾಡ ಶಾರದಾ ಸ್ಕೂಲ್ ಬಳಿಯ ರಸ್ತೆಯಲ್ಲಿ ಭೀಮ ನಡಿಗೆ ಶೀಘ್ರ ನೇಮಕಾತಿ ಕಡೆಗೆ ಹೋರಾಟದ ಭಾಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲು ಆಗಮಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸಂವಿಧಾನ ವಿರೋಧಿ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಲು ಬೀಡುತ್ತಿಲ್ಲ, ನಾವು ಜೈಲಿನಿಂದಲೇ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- Post by Nitin 9071795156 press reporte3
- Post by @april14news1
- ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.1
- Gadag Jilla snake Raheman1
- ಧಾರವಾಡ: ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಧಾರವಾಡ ಹಾಶ್ಮೀ ನಗರದಲ್ಲಿರುವ ಹತ್ಯೆಯಾದ ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ನಿವಾಸಕ್ಕೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಕುರಿತು ಪೊಲೀಸರು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಈ ವೇಳೆ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.1