ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು. ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು.
ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು. ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು.
- ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು. ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು.1
- KOLAR KI.AWAAZ KOUSAR NEWS1
- *ಕೋಲಾರ ತಾಲ್ಲೂಕು ಹುಲ್ಲಂಕಲ್ಲು ಗ್ರಾಮದಲ್ಲಿ ಬಾಬಾ ಸಾಹೇವ್ ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಗೊಳಿಸುವಂತೆ ಒತ್ತಾಯಿಸಿ ಸೋಮವಾರ ದಲಿತ ಸಂಘಟನೆಗಳು ಜಾಥ ನಡೆಸಿದರು*1
- ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಕೈತಪ್ಪಿದ ಸಚಿವಸ್ಥಾನ: ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆಕ್ರೋಶ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದೆ ಎಂದು ಬಂಗಾರಪೇಟೆ ಶಾಸಕ ಎಸ್. ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಲು ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ಶಾಸಕಿ ರೂಪಕಲಾ ಶಶಿಧರ್ ಅವರ ಒತ್ತಡವೇ ಕಾರಣ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ. ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ: ಕೆ. ಹೆಚ್. ಮುನಿಯಪ್ಪ ಮತ್ತು ರೂಪಕಲಾ ಶಶಿಧರ್ ತಮ್ಮ ಸ್ವಾರ್ಥ ರಾಜಕೀಯಕ್ಕಾಗಿ ಜಿಲ್ಲೆಗೆ ಸಚಿವ ಸ್ಥಾನ ಸಿಗದಂತೆ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ ಎಂದು ಆರೋಪಿಸಿದರು. ಬಲಗೈ ಸಮುದಾಯಕ್ಕೆ ಅನ್ಯಾಯ: 7 ಜನ ಶಾಸಕರಿದ್ದರೂ ಹಾಗೂ ಅತಿ ಹೆಚ್ಚು ಬಲಿಜ ಸಮುದಾಯದ ಜನರಿದ್ದರೂ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರೂ ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದರು. ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿಗಳಾದ ಅನಿಲ್ ಕುಮಾರ್ ಹಾಗೂ ನಜೀರ್ ಅಹಮದ್ ಅವರೊಂದಿಗೆ ಶೀಘ್ರವೇ ಸಭೆ ನಡೆಸಿ ಮುಂದಿನ ರಾಜಕೀಯ ತೀರ್ಮಾನ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.1
- ಮುಳುಬಾಗಿಲು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಜಾಗ ಅಕ್ರಮ ಒತ್ತುವರಿ.!? ಗಾಂಧಿಪುರ ಗ್ರಾಮಸ್ಥರ ಆರೋಪ.!?2
- ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿ ಸ್ಥಳಾಂತರಕ್ಕೆ ಅವಕಾಶ ನೀಡಬಾರದು: ಮಾಜಿ ಶಾಸಕ ಎಸ್. ರಾಜೇಂದ್ರನ್ ತೀವ್ರ ಆಕ್ರೋಶ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಸ್ಥಳಾಂತರ ಮಾಡಲು ಹೊರಟಿರುವ ನಡೆಗೆ ಕೆಜಿಎಫ್ ಮಾಜಿ ಶಾಸಕ ಎಸ್. ರಾಜೇಂದ್ರನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಪೊಲೀಸ್ ಕಚೇರಿ ಸ್ಥಳಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಶಾಸಕಿ ರೂಪಕಲಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೆಜಿಎಫ್ ಪೊಲೀಸ್ ಜಿಲ್ಲೆಯು ತನ್ನದೇ ಆದ ಸುದೀರ್ಘ ಇತಿಹಾಸವನ್ನು ಹೊಂದಿದೆ. ಇದನ್ನು ಬೇರೆಡೆಗೆ ಸ್ಥಳಾಂತರಿಸುವುದು ಕ್ಷೇತ್ರದ ಜನರಿಗೆ ಮಾಡುವ ದ್ರೋಹವಾಗಿದೆ. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಹಿತರಕ್ಷಣೆಯಲ್ಲಿ ಹಾಲಿ ಶಾಸಕಿ ರೂಪಕಲಾ ಅವರು ಸಂಪೂರ್ಣ ವಿಫಲರಾಗಿದ್ದಾರೆ. ಪೊಲೀಸ್ ಕಚೇರಿ ಸ್ಥಳಾಂತರದಂತಹ ನಿರ್ಧಾರಗಳನ್ನು ತಡೆಯಲು ಶಾಸಕರಿಗೆ ಸಾಧ್ಯವಾಗುತ್ತಿಲ್ಲ ಎಂದು ರಾಜೇಂದ್ರನ್ ವಾಗ್ದಾಳಿ ನಡೆಸಿದರು. ಕೆಜಿಎಫ್ನ ಅಸ್ತಿತ್ವ ಮತ್ತು ಜನಸಾಮಾನ್ಯರ ಭದ್ರತೆಯ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಕಚೇರಿಯನ್ನು ಇಲ್ಲೇ ಉಳಿಸಿಕೊಳ್ಳಬೇಕಿದೆ. ಒಂದು ವೇಳೆ ಸ್ಥಳಾಂತರದ ನಿರ್ಧಾರ ಹಿಂಪಡೆಯದಿದ್ದರೆ ಕ್ಷೇತ್ರದ ಸಾರ್ವಜನಿಕರೊಂದಿಗೆಗೂಡಿ ಉಗ್ರ ಹೋರಾಟ ರೂಪಿಸುವುದಾಗಿ ಮಾಜಿ ಶಾಸಕರು ಎಚ್ಚರಿಸಿದ್ದಾರೆ.1
- *ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ* *16 ವರ್ಷಗಳ ಪತ್ರಿಕಾ ಸೇವೆಗೆ ಸಂದ ಗೌರವ:ಪತ್ರಕರ್ತರ ಧ್ವನಿ ರಾಜ್ಯ ಕಾರ್ಯಕಾರಿ ಸಮಿತಿಗೆ ಸೈಯದ್ ಅಸ್ಲಾಂ ಪಾಷಾ ಆಯ್ಕೆ* ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಚಿಂತಾಮಣಿಯ ಹಿರಿಯ ಪತ್ರಕರ್ತ ಸೈಯದ್ ಅಸ್ಲಾಂ ಪಾಷಾ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರು ನೇಮಕ ಮಾಡಿ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ನೂತನ ನೇಮಕಾತಿಯ ಹಿನ್ನೆಲೆಯಲ್ಲಿ,ಇಂದು ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಸೈಯದ್ ಅಸ್ಲಾಂ ಪಾಷಾ ಅವರಿಗೆ ಆತ್ಮೀಯ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಷಾ ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ,ಹೂಮಾಲೆ ಹಾಕಿ,ಸಿಹಿ ಹಂಚಿ ಸಂಭ್ರಮಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೈಯದ್ ಅಸ್ಲಾಂ ಪಾಷಾ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ 5 ತಾಲೂಕುಗಳಲ್ಲಿ ಸಂಘಟನೆಯು ದೃಢವಾಗಿ ಬೆಳೆದಿದೆ.ಶೀಘ್ರದಲ್ಲೇ ಎಲ್ಲಾ ತಾಲೂಕುಗಳ ಸಂಘಟನಾ ಪದಾಧಿಕಾರಿಗಳನ್ನು ಭೇಟಿ ಮಾಡಿ, ಅವರ ಸಲಹೆ-ಸೂಚನೆಗಳನ್ನು ಪಡೆದುಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೇವೆ"ಎಂದು ಹೇಳಿದರು. ಚಿಂತಾಮಣಿ ತಾಲೂಕು ಅಧ್ಯಕ್ಷರಾದ ಆರ್ ಕೆ ಇಮ್ರಾನ್ ಖಾನ್ ಮಾತನಾಡಿ ಸುಮಾರು 16 ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿ ಅವರ ಸೇವೆಯನ್ನು ಗುರುತಿಸಿ ಎಂದು ಸಂಘಟನೆ ರಾಜ್ಯ ಮಟ್ಟದ ಸ್ಥಾನ ನೀಡಿರುವದು ಸಂತೋಷವಾಗಿದೆ ಎಂದು ಹೇಳಿದರು. ಅಲ್ಲದೆ,ಮಾಧ್ಯಮ ರಂಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಪ್ರಶಸ್ತಿ ಗೌರವಕ್ಕೆ ಭಾಜನರಾಗಿರುವ 'ಅಂಬಾನಿ ಟಿವಿ' ಮಾಧ್ಯಮ ಸಂಸ್ಥೆಗೆ ಹಾಗೂ ಅದರ ಸಿಬ್ಬಂದಿಗೆ ಅವರು ಇದೇ ವೇಳೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಉಪಾಧ್ಯಕ್ಷರಾದ ಗಂಗಾಧರ ಸಿ, ಕಾರ್ಯದರ್ಶಿ ಮನ್ಸೂರ್ ಅಹಮದ್,ಪ್ರಧಾನ ಕಾರ್ಯದರ್ಶಿ ಸೀನಾ,ಗೌರವಾಧ್ಯಕ್ಷರಾದ ಅಂಬಾನಿ ಮಂಜನಾಥ,ನರಸಿಂಹಮೂರ್ತಿ, ಸಲ್ಮಾನ್ ಪಾಷ,ಎಸ್ ಮೌಲಾ,ಹಾಗೂ ಪದಾಧಿಕಾರಿಗಳು ಹಾಗೂ ಸ್ಥಳೀಯ ಪತ್ರಕರ್ತರು ಉಪಸ್ಥಿತರಿದ್ದರು. *ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ* *16 ವರ್ಷಗಳ ಪತ್ರಿಕಾ ಸೇವೆಗೆ ಸಂದ ಗೌರವ:ಪತ್ರಕರ್ತರ ಧ್ವನಿ ರಾಜ್ಯ ಕಾರ್ಯಕಾರಿ ಸಮಿತಿಗೆ ಸೈಯದ್ ಅಸ್ಲಾಂ ಪಾಷಾ ಆಯ್ಕೆ* ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಚಿಂತಾಮಣಿಯ ಹಿರಿಯ ಪತ್ರಕರ್ತ ಸೈಯದ್ ಅಸ್ಲಾಂ ಪಾಷಾ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರು ನೇಮಕ ಮಾಡಿ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ನೂತನ ನೇಮಕಾತಿಯ ಹಿನ್ನೆಲೆಯಲ್ಲಿ,ಇಂದು ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಸೈಯದ್ ಅಸ್ಲಾಂ ಪಾಷಾ ಅವರಿಗೆ ಆತ್ಮೀಯ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಷಾ ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ,ಹೂಮಾಲೆ ಹಾಕಿ,ಸಿಹಿ ಹಂಚಿ ಸಂಭ್ರಮಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೈಯದ್ ಅಸ್ಲಾಂ ಪಾಷಾ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ 5 ತಾಲೂಕುಗಳಲ್ಲಿ ಸಂಘಟನೆಯು ದೃಢವಾಗಿ ಬೆಳೆದಿದೆ.ಶೀಘ್ರದಲ್ಲೇ ಎಲ್ಲಾ ತಾಲೂಕುಗಳ ಸಂಘಟನಾ ಪದಾಧಿಕಾರಿಗಳನ್ನು ಭೇಟಿ ಮಾಡಿ, ಅವರ ಸಲಹೆ-ಸೂಚನೆಗಳನ್ನು ಪಡೆದುಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೇವೆ"ಎಂದು ಹೇಳಿದರು. ಚಿಂತಾಮಣಿ ತಾಲೂಕು ಅಧ್ಯಕ್ಷರಾದ ಆರ್ ಕೆ ಇಮ್ರಾನ್ ಖಾನ್ ಮಾತನಾಡಿ ಸುಮಾರು 16 ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿ ಅವರ ಸೇವೆಯನ್ನು ಗುರುತಿಸಿ ಎಂದು ಸಂಘಟನೆ ರಾಜ್ಯ ಮಟ್ಟದ ಸ್ಥಾನ ನೀಡಿರುವದು ಸಂತೋಷವಾಗಿದೆ ಎಂದು ಹೇಳಿದರು. ಅಲ್ಲದೆ,ಮಾಧ್ಯಮ ರಂಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಪ್ರಶಸ್ತಿ ಗೌರವಕ್ಕೆ ಭಾಜನರಾಗಿರುವ 'ಅಂಬಾನಿ ಟಿವಿ' ಮಾಧ್ಯಮ ಸಂಸ್ಥೆಗೆ ಹಾಗೂ ಅದರ ಸಿಬ್ಬಂದಿಗೆ ಅವರು ಇದೇ ವೇಳೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಉಪಾಧ್ಯಕ್ಷರಾದ ಗಂಗಾಧರ ಸಿ, ಕಾರ್ಯದರ್ಶಿ ಮನ್ಸೂರ್ ಅಹಮದ್,ಪ್ರಧಾನ ಕಾರ್ಯದರ್ಶಿ ಸೀನಾ,ಗೌರವಾಧ್ಯಕ್ಷರಾದ ಅಂಬಾನಿ ಮಂಜನಾಥ,ನರಸಿಂಹಮೂರ್ತಿ, ಸಲ್ಮಾನ್ ಪಾಷ,ಎಸ್ ಮೌಲಾ,ಹಾಗೂ ಪದಾಧಿಕಾರಿಗಳು ಹಾಗೂ ಸ್ಥಳೀಯ ಪತ್ರಕರ್ತರು ಉಪಸ್ಥಿತರಿದ್ದರು.1
- ಬಂಗಾರಪೇಟೆ ಪಾದಾಚಾರಿಗೆ ಕಾರ್ ಡಿಕ್ಕಿಯಾಗಿ, ಡೆಡ್ಲಿ ಅಪಘಾತ ದಲ್ಲಿ ಯುವಕ ಬಚಾವ್ ಪಾದಾಚಾರಿಗೆ ಕಾರ್ ಡಿಕ್ಕಿಯಾಗಿ, ಡೆಡ್ಲಿ ಅಪಘಾತದಲ್ಲಿ ಯುವಕ ಬದುಕುಳಿದ ಘಟನೆ ಬಂಗಾರಪೇಟೆದಲ್ಲಿ ನಡೆದಿದೆ. ಡಿಕ್ಕಿ ಬಳಿಕ ಕಾರ್ ನೊಂದಿಗೆ ಚಾಲಕ ಪರಾರಿಯಾಗಲು ಯತ್ನಿಸಿದ್ದು ಸ್ಥಳೀಯರು ಕಾರು ಚಾಲಕನನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಪಾದಾಚಾರಿ ಯುವಕನಿಗೆ ಕಾರ್ ಡಿಕ್ಕಿಯ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಗಾಯವಾಗಿ ರಸ್ತೆ ಬದಿ ಬಿದ್ದ ಯುವಕನನ್ನ ಆಸ್ಪತ್ರೆಗೆ ಸೇರಿಸಿದ ಹಿನ್ನೆಲೆ ಬದುಕುಳಿದಿದ್ದಾನೆ. ಇನ್ನೂ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ರೈಲ್ವೇ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ರಸ್ತೆ ಪಕ್ಕದಲ್ಲೆ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಕಾರು ಡಿಕ್ಕಿಯಾಗಿದೆ. ವೇಗವಾಗಿ ಬಂದ ಕಾರು ಪಾದಾಚಾರಿ ಯುವಕನಿಗೆ ಡಿಕ್ಕಿಯಾದ ರಭಸಕ್ಕೆ ರಸ್ತೆ ಬದಿ ಬಿದ್ದಿದ್ದಾನೆ, ಒಂದು ವೇಳೆ ಕಾರಡಿಗೆ ಸಿಲುಕಿದಿದ್ದರೆ ಜೀವಕ್ಕೆ ಅಪಾಯವಾಗಿತ್ತು. ಆದ್ರೆ ಅದೃಷ್ಟವಶಾತ್ ತಲೆ ಕೈ ಕಾಲುಗಳಿಗೆ ಗಾಯಗಳಾಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾನೆ. ಇನ್ನೂ ಬಂಗಾರಪೇಟೆ ತಾಲ್ಲೂಕಿನ ಕೀರುಮಂದೆ ಗ್ರಾಮದ ಗೋವಿಂದು (೩೦) ಗಾಯಾಳು ಎನ್ನಲಾಗಿದೆ, ಅಪಘಾತದ ಬಳಿಕ ಕಾರ್ನೊಂದಿಗೆ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸಾರ್ವಜನಿಕರು ಕಾರು ತಡೆದು ನಿಲ್ಲಿಸಿ, ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನೂ ಅಪಘಾತಕ್ಕೆ ಮದ್ಯಪಾನ ಮಾಡಿ ಅತಿ ವೇಗ ಹಾಗೂ ಅಜಾಗರೂಜತೆಯಿಂದ ಕಾರು ಚಲಾಯಿಸಿದ್ದೆ ಕಾರಣ ಎನ್ನಲಾಗಿದ್ದು, ಗಾಯಾಳು ಗೋವಿಂದು ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನೂ ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.1