logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪುರಾತನ ಬಾವಿ ಪುನಶ್ಚೇತನ–ಮಳೆನೀರು ರಿಚಾರ್ಜ್ ಯೋಜನೆ ಉದ್ಘಾಟನೆ ಯಾಪಲದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡಮಾನ ದೊಡ್ಡಿ ಗ್ರಾಮದಲ್ಲಿ, ಸ್ವಾಮಿ ವಿವೇಕಾನಂದ ಯೂಥ್ ಮೂವಮೆಂಟ್ ಲಿಂಡಷ್ಟೋಮ್ ಸಂಸ್ಥೆಯ ಸಹಯೋಗದಲ್ಲಿ ರಾಳದೊಡ್ಡಿ ಗ್ರಾಮದ ರೈತರ ಹೊಲದಲ್ಲಿರುವ ಪುರಾತನ ಬಾವಿಯ ಪುನಶ್ಚೇತನ ಹಾಗೂ ಮಳೆನೀರು ರಿಚಾರ್ಜ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಬುಧವಾರ 10 ಗಂಟೆಗೆ ನಡೆಯಿತು. ಮೈಸೂರು ಸಂಸ್ಥೆಯ ನಿರ್ದೇಶಕರಾದ ಡಾ. ಡೇನಿಸ್ ಚೌವನ್ ಅವರು ಉದ್ಘಾಟಿಸಿ ಮಾತನಾಡುತ್ತಾ, ಸಂಸ್ಥೆಯು ರೈತರಿಗೆ ಅನುಕೂಲವಾಗುವಂತೆ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಸಮುದಾಯದ ಸಹಕಾರದೊಂದಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಈ ಪುರಾತನ ಬಾವಿ ಪುನಶ್ಚೇತನ ಯೋಜನೆಯೂ ಅದರ ಭಾಗವಾಗಿದೆ ಎಂದು ತಿಳಿಸಿದರು.

1 day ago
user_K2 kannada News
K2 kannada News
Journalist ರಾಯಚೂರು, ರಾಯಚೂರು, ಕರ್ನಾಟಕ•
1 day ago

ಪುರಾತನ ಬಾವಿ ಪುನಶ್ಚೇತನ–ಮಳೆನೀರು ರಿಚಾರ್ಜ್ ಯೋಜನೆ ಉದ್ಘಾಟನೆ ಯಾಪಲದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡಮಾನ ದೊಡ್ಡಿ ಗ್ರಾಮದಲ್ಲಿ, ಸ್ವಾಮಿ ವಿವೇಕಾನಂದ ಯೂಥ್ ಮೂವಮೆಂಟ್ ಲಿಂಡಷ್ಟೋಮ್ ಸಂಸ್ಥೆಯ ಸಹಯೋಗದಲ್ಲಿ ರಾಳದೊಡ್ಡಿ ಗ್ರಾಮದ ರೈತರ ಹೊಲದಲ್ಲಿರುವ ಪುರಾತನ ಬಾವಿಯ ಪುನಶ್ಚೇತನ ಹಾಗೂ ಮಳೆನೀರು ರಿಚಾರ್ಜ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಬುಧವಾರ 10 ಗಂಟೆಗೆ ನಡೆಯಿತು. ಮೈಸೂರು ಸಂಸ್ಥೆಯ ನಿರ್ದೇಶಕರಾದ ಡಾ. ಡೇನಿಸ್ ಚೌವನ್ ಅವರು ಉದ್ಘಾಟಿಸಿ ಮಾತನಾಡುತ್ತಾ, ಸಂಸ್ಥೆಯು ರೈತರಿಗೆ ಅನುಕೂಲವಾಗುವಂತೆ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಸಮುದಾಯದ ಸಹಕಾರದೊಂದಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಈ ಪುರಾತನ ಬಾವಿ ಪುನಶ್ಚೇತನ ಯೋಜನೆಯೂ ಅದರ ಭಾಗವಾಗಿದೆ ಎಂದು ತಿಳಿಸಿದರು.

More news from ಕರ್ನಾಟಕ and nearby areas
  • ಕರ್ನಾಟಕ ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಯಾಗಿ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯ ಅವರ ಆರೋಗ್ಯ, ಆಯುಷ್ಯ ಹಾಗೂ ಆಡಳಿತ ಯಶಸ್ಸಿಗಾಗಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದಿಂದ ರಾಯಚೂರು ನಗರದ ಶ್ರೀ ಸಾಯಿ ಧ್ಯಾನ ಮಂದಿರದಲ್ಲಿ ವಿಶೇಷ ಪೂಜೆ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ. ರಮೇಶ್ ಮೂಡಲದಿನ್ನಿ ಮಾತನಾಡಿ, ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಸಬಲೀಕರಣ ಮತ್ತು ಜನಪರ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜಾರಿಗೆ ಬಂದಿವೆ ಇದು ನಿಜವಾದ ಆಡಳಿತ ಹಾಗಾಗಿ ಅವರ ಆಡಳಿತ ಇನ್ನಷ್ಟು ಬಲಿಷ್ಠವಾಗಲಿ ಎಂಬ ಉದ್ದೇಶದಿಂದ ಈ ವಿಶೇಷ ಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.
    1
    ಕರ್ನಾಟಕ ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಯಾಗಿ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯ ಅವರ ಆರೋಗ್ಯ, ಆಯುಷ್ಯ ಹಾಗೂ ಆಡಳಿತ ಯಶಸ್ಸಿಗಾಗಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದಿಂದ ರಾಯಚೂರು ನಗರದ ಶ್ರೀ ಸಾಯಿ ಧ್ಯಾನ ಮಂದಿರದಲ್ಲಿ ವಿಶೇಷ ಪೂಜೆ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ. ರಮೇಶ್ ಮೂಡಲದಿನ್ನಿ ಮಾತನಾಡಿ, ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಸಬಲೀಕರಣ ಮತ್ತು ಜನಪರ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜಾರಿಗೆ ಬಂದಿವೆ ಇದು ನಿಜವಾದ ಆಡಳಿತ ಹಾಗಾಗಿ ಅವರ ಆಡಳಿತ ಇನ್ನಷ್ಟು ಬಲಿಷ್ಠವಾಗಲಿ ಎಂಬ ಉದ್ದೇಶದಿಂದ ಈ ವಿಶೇಷ ಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    9 hrs ago
  • ಸಿರವಾರ ಪಟ್ಟಣದ ಸ್ಥಳೀಯ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಜ.20 ಚುನಾವಣೆ ನಡೆಯಲಿದೆ. ಸಾಮಾನ್ಯ ಸ್ಥಾನಕ್ಕೆ ಮೀಸಲಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ವೈ.ಭೂಪನಗೌಡ ಅವರು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇನ್ನೂ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ 3 ಜನ ಆಕಾಂಕ್ಷೆಗಳಿದ್ದು, ಗದ್ದುಗೆಗಾಗಿ ಭಾರೀ ಲಾಭಿ ನಡೆಯಲಿದೆ. ಮೈತ್ರಿಕೂಟದಲ್ಲಿ ಯಾರು ಸಹ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನೀಡುವ ಲಕ್ಷಣಗಳು ಕಂಡು ಬರುತ್ತಿಲ್ಲ.
    1
    ಸಿರವಾರ ಪಟ್ಟಣದ ಸ್ಥಳೀಯ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಜ.20 ಚುನಾವಣೆ ನಡೆಯಲಿದೆ. ಸಾಮಾನ್ಯ ಸ್ಥಾನಕ್ಕೆ ಮೀಸಲಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಈ ಹಿಂದೆ ಅಧ್ಯಕ್ಷರಾಗಿದ್ದ ವೈ.ಭೂಪನಗೌಡ ಅವರು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದರಿಂದ  ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. 
ಇನ್ನೂ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ 3 ಜನ ಆಕಾಂಕ್ಷೆಗಳಿದ್ದು, ಗದ್ದುಗೆಗಾಗಿ ಭಾರೀ ಲಾಭಿ ನಡೆಯಲಿದೆ. ಮೈತ್ರಿಕೂಟದಲ್ಲಿ ಯಾರು ಸಹ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನೀಡುವ ಲಕ್ಷಣಗಳು ಕಂಡು ಬರುತ್ತಿಲ್ಲ.
    user_Mallikarjun
    Mallikarjun
    Journalist ಸಿರ್ವಾರ, ರಾಯಚೂರು, ಕರ್ನಾಟಕ•
    11 hrs ago
  • ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಅಭಿಮಾನಿಗಳಿಂದ 5,000 ಜನರಿಗೆ ಮಟನ್ ಊಟ... ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೀರ್ಘಕಾಲದ ಸಿಎಂ ಅವಧಿಯ ದಾಖಲೆ ಮುರಿದ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಶುಕ್ರವಾರ ಸಿದ್ದರಾಮಯ್ಯ ಅವರ ಅಭಿಮಾನಿಗಳು 5,000 ಜನರಿಗೆ ಮಟನ್ ಊಟ ಬಡಿಸಿದರು. 11 ಕುರಿಗಳ ಮಾಂಸದ ಅಡುಗೆ, ಮೂರು ಕ್ವಿಂಟಲ್ ಅನ್ನ ಮಾಡಿ ಔತಣಕೂಟವನ್ನು ಏರ್ಪಡಿಸಿದರು. ಶಾಸಕ ಚನ್ನಾರೆಡ್ಡಿ ಪಾಟೀಲ ‌ತುನ್ನೂರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಮುಖಂಡರಾದ ಭೀಮಣ್ಣ ಮೇಟಿ, ಮಲ್ಲಣ್ಣ ಐಕೂರು, ನಿರಂಜನ ರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಗೋಸಿ ಸೇರಿ ಹಲವಾರು ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.
    1
    ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಅಭಿಮಾನಿಗಳಿಂದ 5,000 ಜನರಿಗೆ ಮಟನ್ ಊಟ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೀರ್ಘಕಾಲದ ಸಿಎಂ ಅವಧಿಯ ದಾಖಲೆ ಮುರಿದ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಶುಕ್ರವಾರ ಸಿದ್ದರಾಮಯ್ಯ ಅವರ ಅಭಿಮಾನಿಗಳು 5,000 ಜನರಿಗೆ ಮಟನ್ ಊಟ ಬಡಿಸಿದರು. 11 ಕುರಿಗಳ ಮಾಂಸದ ಅಡುಗೆ, ಮೂರು ಕ್ವಿಂಟಲ್ ಅನ್ನ ಮಾಡಿ ಔತಣಕೂಟವನ್ನು ಏರ್ಪಡಿಸಿದರು.
ಶಾಸಕ ಚನ್ನಾರೆಡ್ಡಿ ಪಾಟೀಲ ‌ತುನ್ನೂರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಮುಖಂಡರಾದ ಭೀಮಣ್ಣ ಮೇಟಿ, ಮಲ್ಲಣ್ಣ ಐಕೂರು, ನಿರಂಜನ ರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಗೋಸಿ ಸೇರಿ ಹಲವಾರು ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    21 min ago
  • yaade bhi kamal ki hoti hai ensaan jisko bhulana chahe bhi to use yaad bhi bahot aati hai
    1
    yaade bhi kamal ki hoti hai ensaan jisko bhulana chahe bhi to use yaad bhi bahot aati hai
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    6 hrs ago
  • ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.
    1
    ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ 
ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.
    user_T.Ramachandrappa
    T.Ramachandrappa
    Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    7 hrs ago
  • Post by ASHOK.EKKA
    4
    Post by ASHOK.EKKA
    user_ASHOK.EKKA
    ASHOK.EKKA
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    1 hr ago
  • ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿಕೆ
    1
    ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿಕೆ
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    4 hrs ago
  • ತಾಲೂಕಿನ ಗವಿಗಟ್ಟ ಗ್ರಾಮದ ಯುವ ಸಾಹಿತಿಯಾದ ಮಹಾಂತೇಶ್ ಗವಿಗಟ್ಟ ಅವರಿಗೆ ವಿಜಯಪುರದಲ್ಲಿ ಪ್ರತಿಷ್ಠಿತ ಅಪ್ಪ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅವರ ಸಾಹಿತ್ಯ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ವಿಜಯಪುರದ ಅಪ್ಪ ಸಾಹಿತ್ಯ–ಸಾಂಸ್ಕೃತಿಕ ವೇದಿಕೆ ವತಿಯಿಂದ ಈ ಗೌರವ ನೀಡಲಾಗಿದೆ. ವಿಜಯಪುರದ ಚೇತನ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಪ್ಪ ಉತ್ಸವ–2026 ಕಾರ್ಯಕ್ರಮದಲ್ಲಿ ಮಹಾಂತೇಶ್ ಗವಿಗಟ್ಟ ಅವರಿಗೆ ಅಪ್ಪ ಪ್ರಶಸ್ತಿಯನ್ನು ಪ್ರದಾನ ಮಾಡಿ ಸನ್ಮಾನಿಸಲಾಯಿತು. ಸಾಹಿತ್ಯ, ಸಂಸ್ಕೃತಿ ಹಾಗೂ ವಚನ ಚಳವಳಿಗೆ ನೀಡಿರುವ ನಿರಂತರ ಕೊಡುಗೆ, ಯುವ ಸಾಹಿತ್ಯ ಕ್ಷೇತ್ರದಲ್ಲಿ ಅವರ ಸಕ್ರಿಯ ಪಾತ್ರ ಮತ್ತು ಸಮಾಜಮುಖಿ ಚಿಂತನೆಗಳನ್ನು ಗಮನಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
    1
    ತಾಲೂಕಿನ ಗವಿಗಟ್ಟ ಗ್ರಾಮದ ಯುವ ಸಾಹಿತಿಯಾದ ಮಹಾಂತೇಶ್ ಗವಿಗಟ್ಟ ಅವರಿಗೆ ವಿಜಯಪುರದಲ್ಲಿ ಪ್ರತಿಷ್ಠಿತ ಅಪ್ಪ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅವರ ಸಾಹಿತ್ಯ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ವಿಜಯಪುರದ ಅಪ್ಪ ಸಾಹಿತ್ಯ–ಸಾಂಸ್ಕೃತಿಕ ವೇದಿಕೆ ವತಿಯಿಂದ ಈ ಗೌರವ ನೀಡಲಾಗಿದೆ. ವಿಜಯಪುರದ ಚೇತನ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಪ್ಪ ಉತ್ಸವ–2026 ಕಾರ್ಯಕ್ರಮದಲ್ಲಿ ಮಹಾಂತೇಶ್ ಗವಿಗಟ್ಟ ಅವರಿಗೆ ಅಪ್ಪ ಪ್ರಶಸ್ತಿಯನ್ನು ಪ್ರದಾನ ಮಾಡಿ ಸನ್ಮಾನಿಸಲಾಯಿತು. ಸಾಹಿತ್ಯ, ಸಂಸ್ಕೃತಿ ಹಾಗೂ ವಚನ ಚಳವಳಿಗೆ ನೀಡಿರುವ ನಿರಂತರ ಕೊಡುಗೆ, ಯುವ ಸಾಹಿತ್ಯ ಕ್ಷೇತ್ರದಲ್ಲಿ ಅವರ ಸಕ್ರಿಯ ಪಾತ್ರ ಮತ್ತು ಸಮಾಜಮುಖಿ ಚಿಂತನೆಗಳನ್ನು ಗಮನಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.