Shuru
Apke Nagar Ki App…
ಮಂಡ್ಯ ಜಿಲ್ಲಾಧ್ಯಂತ ಯುವಕರು ಒಂದಾಗಿ ರಾಜಕೀಯ ಬದಲಾವಣೆ ಮಾಡಬೇಕು-ವಾಸೀಮ್ ಪಿ. ಝೆಡ್ ಮಂಡ್ಯ : ಮಂಡ್ಯ ಜಿಲ್ಲಾ ಯುವಕರು ಒಂದಾಗಿ ರಾಜಕೀಯ ಬದ್ಲಾವನೇ ಮಾಡಬೇಕು ಹಾಗೂ ಸಾರ್ವಜನಿಕರ ಕುಂದು ಕೊರತೆ ಪಕ್ಷತೀತವಾಗಿ ಮಾಡಬೇಕು, ಅದಕೆ ಯುವಕರು ನಮ್ಮ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು ಮಳವಳ್ಳಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಕ್ಷಕ್ಕೆ ಯುವಕರು ಸೇರಬೇಕು ಎಂದು ಜಿಲ್ಲಾ ಯುವ ಘಟಕ ಅಧ್ಯಕ್ಷರಾದ ವಾಸೀಮ್ ರವರು ಕರೆ ನೀಡಿದರೆ.
ಎ.ಏನ್.ಎಸ್ ನ್ಯೂಸ್
ಮಂಡ್ಯ ಜಿಲ್ಲಾಧ್ಯಂತ ಯುವಕರು ಒಂದಾಗಿ ರಾಜಕೀಯ ಬದಲಾವಣೆ ಮಾಡಬೇಕು-ವಾಸೀಮ್ ಪಿ. ಝೆಡ್ ಮಂಡ್ಯ : ಮಂಡ್ಯ ಜಿಲ್ಲಾ ಯುವಕರು ಒಂದಾಗಿ ರಾಜಕೀಯ ಬದ್ಲಾವನೇ ಮಾಡಬೇಕು ಹಾಗೂ ಸಾರ್ವಜನಿಕರ ಕುಂದು ಕೊರತೆ ಪಕ್ಷತೀತವಾಗಿ ಮಾಡಬೇಕು, ಅದಕೆ ಯುವಕರು ನಮ್ಮ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು ಮಳವಳ್ಳಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಕ್ಷಕ್ಕೆ ಯುವಕರು ಸೇರಬೇಕು ಎಂದು ಜಿಲ್ಲಾ ಯುವ ಘಟಕ ಅಧ್ಯಕ್ಷರಾದ ವಾಸೀಮ್ ರವರು ಕರೆ ನೀಡಿದರೆ.
More news from ಕರ್ನಾಟಕ and nearby areas
- *ಭಾರತ ನಲ್ಲಿ ವೈರಲ್*1
- ರಾಜ್ಯದಲ್ಲಿ ತಾಪಮಾನ ಏರಿಕೆ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಸನ್ ಸ್ಟ್ರೋಕ್ ವಾರ್ಡ್ ನಿರ್ಮಾಣ ಮಾಡಲಾಗಿದೆ. ಕೆ ಆರ್ ಆಸ್ಪತ್ರೆಯ ಕಲ್ಲುವಾರ್ಡ್ ನಲ್ಲಿ 30 ಬೆಡ್ ಗಳ ವಿಸೇಷ ವಾರ್ಡ್ ಮೀಸಲಿಟ್ಟಿದ್ದು ಸನ್ ಸ್ಟ್ರೋಕ್ ನಿಂದ ಬಂದವರಿಗೆ ತುರ್ತು ಚಿಕಿತ್ಸೆ ನೀಡಲು ವೈದ್ಯರೊಂದಿಗೆ ಇಬ್ಬರು ಸಿಬ್ಬಂದಿಗಳನ್ನು ನಿಯೊಜಿಸಲಾಗಿದೆ ಎಂದು ಕೆ ಆರ್ ಆಸ್ಪತ್ರೆಯ ಅಧೀಕ್ಷಕಿ ಶೋಭಾ ತಿಳಿಸಿದರು ಅಲ್ಲದೆ ಸಾಮಾನ್ಯವಾಗಿ ಬೇಸಿಗೆಯ ತಾಪಮಾನದಲ್ಲಿ ಸುಮಾರು 6-7 ಲೀಟರ್ ನೀರು ಕುಡಿಯಬೇಕು ಸುಸ್ತು ಆಗುವಾಗ ಹೆಚ್ಚು ನೀರು ಕುಡಿಯಬೇಕು ಮತ್ತು ಆಹಾರದಲ್ಲಿ ಹಣ್ಣುಗಳು, ಬೇಯಿಸಿದ ತರಕಾರಿ, ನೀರಿನಾಂಶವಿರುವ ಪದಾರ್ಥಗಳನ್ನು ಸೇವಿಸಿಬೇಕು ಆಹಾರ ಪದಾರ್ಥಗಳಲ್ಲಿ ಉಪ್ಪು, ಖಾರ ಹಾಗೂ ಸಕ್ಕರೆ ಅಂಶಗಳು ಕಡಿಮೆ ಇದ್ದರೆ ಸೂಕ್ತ ಎಂದ ಕೆ ಆರ್ ಆಸ್ಪತ್ರೆ ಅಧೀಕ್ಷಕಿ ಶೋಭಾ ಸಲಹೆ ನೀಡಿದ್ದಾರೆ.1
- ಟೊಮೊಟೊ ಬೇಯಿಸಿದ ಸಾಂಬಾರ್/ಗೊಜ್ಜು * #Tomatogojju #Tomatocurry #Karnatakastyle #Tomatogravy #Premarecipes Description (YOGi writes) : - ಶೀಘ್ರವಾಗಿ ಮಾಡುವ ಸಾಂಬಾರ್ ಗಳಲ್ಲಿ ಇದು ಒಂದು ,ನಾಲಿಗೆಗೆ ರುಚಿ ಕೊಡುವ ಟೊಮೆಟೊ ಗೊಜ್ಜು, ಮೊದಲಿಗೆ ಟೊಮೆಟೊ ಮತ್ತು ಹಸಿರು ಮೆಣಸಿನಕಾಯಿ ಬೇಯಿಸಿ , ನಂತರ ಇದಕ್ಕೆ ಬೆಳ್ಳುಳ್ಳಿ, ಕೊತ್ತಂಬರಿ , ಜೀರಿಗೆ, ಉಪ್ಪು ಹಾಕಿ, ಸಾಂಬಾರ್ ತಯಾರಿಸಬಹುದು | TOMATO GOJJU RECIPE | TOMATO CURRY | RECIPES #Tomatosambar #Tomatosaaru #Tomatokurma #Tomatokorma #Assistant #KSGE #DIPR #YOGi #ವಾರ್ತೆ #Government #Employee #fda #sda #clark ► Subscribe to I, Yogi , will give you tips that will put your min1
- ಸಾವಿರಾರು ವರ್ಷಗಳ ಹಿಂದೆ ರಾಮಾನುಜ ಚಾರ್ಯರು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಧರ್ಮ ಪ್ರಚಾರ ನಡೆಸಿದ್ದರು. ವೇಳೆ ಆಚಾರ್ಯರಿಗೆ 4 ಜನ ಶಿಶ್ಯರಿದ್ದು, ಈ ಶಿಶ್ಯರ ಮನೆಯಲ್ಲೆ ಆಚಾರ್ಯರು ಭಿಕ್ಷಾ ಕೈಂಕರ್ಯ ನಡೆಸ್ತಿದ್ರು. ಹೀಗಾಗಿ ಇಂದಿಗೂ ಈ ಸಂಪ್ರದಾಯ ಮುಂದುವರೆದಿದ್ದು, ಯತಿರಾಜದಾಸರ್ ಕುಟುಂಬ ಭಿಕ್ಷಾ ಕೈಂಕರ್ಯವನ್ನ ಅತ್ಯಂತ ಅಚ್ಚುಕಟ್ಟಾಗಿ ನೆರವೇರಿಸಿದೆ. ಈ ಕುರಿತ ಇಂಟ್ರಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. ಹೌದು., ಸಾವಿರಾರು ವರ್ಷಗಳ ಹಿಂದೆ ಆಚಾರ್ಯ ರಾಮಾನುಜರು ಸಕ್ಕರೆನಾಡು ಮಂಡ್ಯ ಜಿಲ್ಲೆಯ ಪಾಂಡವಪುರದ ಮೇಲುಕೋಟೆಗೆ ದಾವಿಸಿ ಧರ್ಮ ಪ್ರಚಾರ ನಡೆಸಿದ್ದರು. ಈ ವೇಳೆ ತಮಗೆ ಪ್ರಿಯವಾದ 4 ಜನ ಶಿಶ್ಯರ ಮನೆಗಳಲ್ಲಿ ಭಿಕ್ಷಾ ಕೈಂಕರ್ಯ ನಡೆಸಿ ತಮ್ಮ ಧರ್ಮ ಪ್ರಚಾರವನ್ನ ಮಾಡ್ತಿದ್ರು. ಹೀಗಾಗೆ ಇಂದಿಗೂ ಮೇಲುಕೋಟೆಯಲ್ಲಿ ರಾಮಾನುಜ ಚಾರ್ಯರಿಗೆ ಭಿಕ್ಷಾ ಕೈಂಕರ್ಯ ನಡೆಸುವ ಸಂಪ್ರದಾಯವನ್ನ ನೆರವೇರಿಸಲಾಗ್ತಿದೆ. ಇನ್ನು ಇದರ ಭಾಗವಾಗಿ ಇಂದು ಮೇಲುಕೋಟೆಯಲ್ಲಿ ರಾಮಾನುಜ ಚಾರ್ಯರ ಶಿಶ್ಯರ ವಂಶಸ್ಥರಾದ ಯತಿರಾಜದಾಸರ್ ಕುಟುಂಬ ಭಿಕ್ಷಾ ಕೈಂಕರ್ಯವನ್ನ ನೆರವೇರಿಸಿತು. ರಾಮಾನುಜ ಚಾರ್ಯರಿಗೆ ಪ್ರಿಯವಾದ ಭಕ್ಷ್ಯ ಭೊಜ್ಯಗಳನ್ನ ಸಿದ್ದ ಪಡಿಸಿ, ಹಣ್ಣು ಹಂಪಲುಗಳನ್ನ ತಟ್ಟೆಯಲ್ಲಿ ಇರಿಸಿ ನೈವೇದ್ಯವನ್ನ ನೆರವೇರಿಸಲಾಯ್ತು. ಹಿಂದೆ ರಾಮಾನುಜರು ಯತಿರಾಜದಾಸರ್ ತಿರುಮಾಳಿಗೆಗೆ ಬಂದು ಭಿಕ್ಷೆ ಸ್ವೀಕರಿಸುತ್ತಿದ್ದ ಐತಿಹಾಸಿಕ ಘಟನೆಯ ಪ್ರತೀಕವಾಗಿ ಈ ಭಿಕ್ಷಾ ಕೈಂಕರ್ಯ ಸೇವೆ ನೆರವೇರಿಸಿಕೊಂಡು ಬರಲಾಗ್ತಿದೆ. ಇನ್ನು ಈ ಹಿಂದೆ ಶ್ರೀರಂಗಂನಲ್ಲಿ ನಡೆಯುತ್ತಿದ್ದ ದುರಾಚಾರಗಳಿಗೆ ರಾಮಾನುಜರು ಕಡಿವಾಣ ಹಾಕಿ, ಸಾಮಾಜಿಕ ಸಾಮರಸ್ಯದ ಪರ ಧ್ವನಿ ಎತ್ತಿದ್ದರು. ಹೀಗಾಗಿ ಅಂದು ರಾಮಾನುಜರಿಗೆ ಭಿಕ್ಷಾಟನೆ ವೇಳೆ ವಿಷ ಹಾಕಲಾಗಿತ್ತು ಎನ್ನಲಾಗಿದೆ. ಹೀಗಾಗಿ ಮೇಲುಕೋಟೆಯಲ್ಲಿ ಆಚಾರ್ಯರು ತಮಗೆ ಪ್ರಯವಾದ 4 ಜನ ಶಿಶ್ಯರ ಬಳಿ ಮಾತ ಭಿಕ್ಷಾ ಕೈಂಕರ್ಯ ನೆರವೇರಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಈ ಸಂಪ್ರದಾಯ ಇಂದಿಗೂ ನಡೆಯುತ್ತಿದ್ದು, ಯತಿರಾಜದಾಸರ್ ಪರಂಪರೆ ಇಂದಿಗೂ ಈ ಆಚಾರಣೆಯನ್ನ ಮುನ್ನಡೆಸಿಕೊಂಡು ಬಂದಿದ್ದು, ರಾಮಾನುಜರಿಗೆ ಪ್ರಿಯವಾದ ಭಕ್ಚ್ಯಗಳನ್ನ ನೈವೇದ್ಯ ಮಾಡಲಾಗುತ್ತದೆ.1
- ಹನೂರು :ಬಿರು ಬಿಸಿಲ ನಡೆವೆ ವಾಹನ ಸವಾರನೊಬ್ಬ ಚಾಮರಾಜನಗರದಲ್ಲಿ ಹೆಲ್ಮೆಟ್ ಬದಲು ತಲೆಗೆ ಸೊಪ್ಪಿನ ಮೊರೆ ಹೋದ ಬೈಕ್ ಸವಾರ. ವಿಡಿಯೋ ವೈರಲ್ ಬೇಸಿಗೆಯಲ್ಲಿ ತಾಪಮಾನವು ಗಣನೀಯವಾಗಿ ಏರುತ್ತದೆ. ಕೆರೆ, ಕುಂಟೆ ಮತ್ತು ನದಿಗಳು ಬತ್ತಿ ಹೋಗುತ್ತವೆ. ಕುಡಿಯುವ ನೀರಿಗೆ ಅಭಾವ ಉಂಟಾಗುತ್ತದೆ. ಪ್ರಾಣಿ-ಪಕ್ಷಿಗಳು ಬಾಯಾರಿಕೆಯಿಂದ ನೀರಿಗಾಗಿ ಅಲೆಯುತ್ತವೆ. ಮಾನವರು ಬೆವರಿನಿಂದ ದಣಿದು ಹೋಗುತ್ತಾರೆ. ಬಿಸಿಲ ಗಾಳಿಯು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಹಾರ ಮತ್ತು ಜೀವನಶೈಲಿ: ಈ ಕಾಲದಲ್ಲಿ ದೇಹದ ತಾಪಮಾನವನ್ನು ಸಮತೋಲನದಲ್ಲಿಡಲು ಹೆಚ್ಚು ನೀರು ಕುಡಿಯುವುದು ಅವಶ್ಯಕ.1
- ಕನಸಿನ ಕೆಟಿಎಂ ಬೈಕ್ ಕಳ್ಳರ ಪಾಲು ಸಿಸಿಟಿವಿಯಲ್ಲಿ ಸೆರೆಯಾದ ಕ್ಷಣಾರ್ಧ ಕಳ್ಳತನ1
- *ಭಾರತ ನಲ್ಲಿ ವೈರಲ್*1
- ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಕ್ರೂರವಾಗಿ ಕೊಲೆಗೈದ ಆರೋಪದ ಮೇಲೆ ಪ್ರೇಯಸಿ ಪ್ರೇಮಾಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಗನನ್ನು ಕಳೆದುಕೊಂಡ ತಂದೆ-ತಾಯಿಯ ಆಕ್ರಂದನ ಮನಕಲಕುವಂತಿದೆ. ಪ್ರೇಮಾಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆಗ್ರಹಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಯ ನಿಜಾಸತ್ಯ ಹೊರಬರಬೇಕಿದೆ.1
- ದೇವನಹಳ್ಳಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ. ರಾಜ್ಯದ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪೆನಿಯಲ್ಲಿ ಘಟನೆ. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್ ಕಾನ್ ಕಂಪನಿ. ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಆಚೆ ಬಂದಿದ್ದ ಮಗ ಮಹಿಳೆಗೆ ಇನ್ನು ಮದುವೆಯಾಗದ ಕಾರಣ ಭಯಬಿದ್ದು ಮಗುವಿನ ಜೀವ ತೆಗೆದಿರುವ ತಾಯಿ. ನವಜಾತ ಶಿಶುವಿನ ಕತ್ತು ಕೊಯ್ದು ಆಚೆ ಬಂದಿದ್ದ ಪಾಪಿ ತಾಯಿ. ನಂತರ ಬೇರೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ. ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ. ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ. ಪರಿಶೀಲನೆಯಲ್ಲಿ ನವಜಾತ ಶಿಶುವನ್ನು ಕೊಂದಿದ್ದು ರೇಣುಕಾ ಎಂದು ಬೆಳಕಿಗೆ. ಫಾಕ್ಸ್ ಕಾನ್ ಕಂಪೆನಿಯಲ್ಲಿ ಉದ್ಯೋಗ ಮಾಡ್ತಿದ್ದ ರೇಣುಕಾ . ತಕ್ಷಣ ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಪೊಲೀಸರ ಸಜ್ಜು. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಘಟನೆ.3