logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕುಣಿಗಲ್ :ತಾಲೂಕು ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಮಾಗಡಿ ವಿಧಾನ ಸಭಾಕ್ಷೇತ್ರ ಹೆಚ್ ಸಿ ಬಾಲಕೃಷ್ಣ ಮತ್ತು ಕುಣಿಗಲ್ ವಿಧಾನ ಸಭಾ ಕ್ಷೇತ್ರ ಹೆಚ್. ಡಿ. ರಂಗನಾಥ್ ಕುಣಿಗಲ್ ತಾಲೂಕು ಹುತ್ರಿದುರ್ಗ ಹೋಬಳಿ ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿ ಅವರು ಲಿಂಕ್ ಕೆನಾಲ್ ಕಾಮಗಾರಿ ಮಾಡೇ ಮಾಡ್ತೀವಿ ಎಂದು ಹೇಳಿದರು

9 hrs ago
user_Gopala N
Gopala N
Local News Reporter ಕುಣಿಗಲ್, ತುಮಕೂರು, ಕರ್ನಾಟಕ•
9 hrs ago

ಕುಣಿಗಲ್ :ತಾಲೂಕು ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಮಾಗಡಿ ವಿಧಾನ ಸಭಾಕ್ಷೇತ್ರ ಹೆಚ್ ಸಿ ಬಾಲಕೃಷ್ಣ ಮತ್ತು ಕುಣಿಗಲ್ ವಿಧಾನ ಸಭಾ ಕ್ಷೇತ್ರ ಹೆಚ್. ಡಿ. ರಂಗನಾಥ್ ಕುಣಿಗಲ್ ತಾಲೂಕು ಹುತ್ರಿದುರ್ಗ ಹೋಬಳಿ ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿ ಅವರು ಲಿಂಕ್ ಕೆನಾಲ್ ಕಾಮಗಾರಿ ಮಾಡೇ ಮಾಡ್ತೀವಿ ಎಂದು ಹೇಳಿದರು

More news from ಕರ್ನಾಟಕ and nearby areas
  • *ವಿಬಿ-ಜಿ ರಾಮ್‌ ಜಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಷ್ಠಾನ ಇಲಾಖೆಗಳೊಂದಿಗೆ ಸಮನ್ವಯ ಸಭೆ* ಮಂಡ್ಯ, ಆಗಸ್ಟ್ 3: ಪ್ರಸಕ್ತ ಸಾಲಿನಲ್ಲಿ ವಿಕಸಿತ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) [VB-G RAM G] ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು CEO ನಂದಿನಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾ ಪಂಚಾಯತ್‌ನ ಕೆಸ್ವಾನ್ ಸಭಾಂಗಣದಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ಕ್ರಿಯಾ ಯೋಜನೆ ಸಿದ್ಧಪಡಿಸುವ ಕುರಿತು ನಡೆದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೃಷಿ, ಅರಣ್ಯ ಇಲಾಖೆ ಸೇರಿದಂತೆ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಜಲ ಸಂರಕ್ಷಣೆ (Water Conservation) ಹಾಗೂ ಮಣ್ಣಿನ ತೇವಾಂಶ ಸಂರಕ್ಷಣೆ (Soil Moisture Conservation) ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ರೈತರಿಗೆ ದೀರ್ಘಾವಧಿಯಲ್ಲಿ ಅನುಕೂಲವಾಗುವ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಅವರು ತಿಳಿಸಿದರು. ಇಲಾಖಾವಾರು ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ: ಎಲ್ಲಾ ಇಲಾಖೆಗಳ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇಲಾಖಾವಾರು ಹಾಗೂ ಗ್ರಾಮ ಪಂಚಾಯಿತಿವಾರು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು. ಹಿಂದಿನ ಮಾದರಿ ಅಂದಾಜುಪಟ್ಟಿಗಳ ಆಧಾರದ ಮೇಲೆ ಎಸ್ಟಿಮೇಟ್ ತಯಾರಿಸಿ, ಜಿಲ್ಲಾ ಡಿಪಿಸಿ (District Planning Cell) ಲಾಗಿನ್ ಮೂಲಕ ಅನುಮೋದನೆ ಪಡೆದು, ನಂತರ ಹೊಸ ವಿಬಿ-ಜಿ ರಾಮ್‌ ಜಿ ಸಾಫ್ಟ್‌ವೇರ್‌ನಲ್ಲಿ ಅಪ್‌ಲೋಡ್ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ., ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
    1
    *ವಿಬಿ-ಜಿ ರಾಮ್‌ ಜಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಷ್ಠಾನ ಇಲಾಖೆಗಳೊಂದಿಗೆ ಸಮನ್ವಯ ಸಭೆ*
ಮಂಡ್ಯ, ಆಗಸ್ಟ್ 3: ಪ್ರಸಕ್ತ ಸಾಲಿನಲ್ಲಿ ವಿಕಸಿತ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) [VB-G RAM G] ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು CEO ನಂದಿನಿ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾ ಪಂಚಾಯತ್‌ನ ಕೆಸ್ವಾನ್ ಸಭಾಂಗಣದಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ಕ್ರಿಯಾ ಯೋಜನೆ ಸಿದ್ಧಪಡಿಸುವ ಕುರಿತು ನಡೆದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೃಷಿ, ಅರಣ್ಯ ಇಲಾಖೆ ಸೇರಿದಂತೆ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಜಲ ಸಂರಕ್ಷಣೆ (Water Conservation) ಹಾಗೂ ಮಣ್ಣಿನ ತೇವಾಂಶ ಸಂರಕ್ಷಣೆ (Soil Moisture Conservation) ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ರೈತರಿಗೆ ದೀರ್ಘಾವಧಿಯಲ್ಲಿ ಅನುಕೂಲವಾಗುವ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಅವರು ತಿಳಿಸಿದರು.
ಇಲಾಖಾವಾರು ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ: ಎಲ್ಲಾ ಇಲಾಖೆಗಳ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇಲಾಖಾವಾರು ಹಾಗೂ ಗ್ರಾಮ ಪಂಚಾಯಿತಿವಾರು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು. ಹಿಂದಿನ ಮಾದರಿ ಅಂದಾಜುಪಟ್ಟಿಗಳ ಆಧಾರದ ಮೇಲೆ ಎಸ್ಟಿಮೇಟ್ ತಯಾರಿಸಿ, ಜಿಲ್ಲಾ ಡಿಪಿಸಿ (District Planning Cell) ಲಾಗಿನ್ ಮೂಲಕ ಅನುಮೋದನೆ ಪಡೆದು, ನಂತರ ಹೊಸ ವಿಬಿ-ಜಿ ರಾಮ್‌ ಜಿ ಸಾಫ್ಟ್‌ವೇರ್‌ನಲ್ಲಿ ಅಪ್‌ಲೋಡ್ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ., ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    23 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ರೈತರ ಹೋರಾಟಕ್ಕೆ ಮೊದಲ ಗೆಲುವು; ಮಾತು ತಪ್ಪಿದರೆ ಮತ್ತೆ ಉಗ್ರ ಹೋರಾಟ: ಹೇಮಾವತಿ ಹೋರಾಟಗಾರರ ಎಚ್ಚರಿಕೆ
    1
    ಚಿಕ್ಕನಾಯಕನಹಳ್ಳಿಯಲ್ಲಿ ರೈತರ ಹೋರಾಟಕ್ಕೆ ಮೊದಲ ಗೆಲುವು; ಮಾತು ತಪ್ಪಿದರೆ ಮತ್ತೆ ಉಗ್ರ ಹೋರಾಟ: ಹೇಮಾವತಿ ಹೋರಾಟಗಾರರ ಎಚ್ಚರಿಕೆ
    user_BKP NEWS
    BKP NEWS
    Newspaper publisher ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    41 min ago
  • ನೀವೆ 300 ರೂಪಾಯಿ ತಗೊಂಡು ಕಾರ್ಪೊರೇಷನ್ ಅಗ್ರಿಮೆಂಟ್ ಮಾಡ್ಕೊಟ್ರಿ ನೀವೆ 300 ರೂಪಾಯಿ ತಗೊಂಡು ಕಾರ್ಪೊರೇಷನ್ ಅಗ್ರಿಮೆಂಟ್ ಮಾಡ್ಕೊಟ್ರಿ
    1
    ನೀವೆ 300 ರೂಪಾಯಿ ತಗೊಂಡು 
ಕಾರ್ಪೊರೇಷನ್ ಅಗ್ರಿಮೆಂಟ್ ಮಾಡ್ಕೊಟ್ರಿ 
ನೀವೆ 300 ರೂಪಾಯಿ ತಗೊಂಡು 
ಕಾರ್ಪೊರೇಷನ್ ಅಗ್ರಿಮೆಂಟ್ ಮಾಡ್ಕೊಟ್ರಿ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಈ.ತುಕಾರಾಂ! ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ.ತುಕಾರಾಂ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಅವರು,ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. #ETukaram #KarnatakaPolitics #Congress #CabinetExpansion #HighCommand #MinisterPost #PoliticalNews #BreakingNews #KarnatakaNews #ASNNews24Kannada #BallariNews #Siddaramaiah #DKShivakumar #TrendingNews #KannadaNewsLive
    1
    ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಈ.ತುಕಾರಾಂ!
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ.ತುಕಾರಾಂ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಅವರು,ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.
#ETukaram #KarnatakaPolitics #Congress #CabinetExpansion #HighCommand #MinisterPost #PoliticalNews #BreakingNews #KarnatakaNews #ASNNews24Kannada #BallariNews #Siddaramaiah #DKShivakumar #TrendingNews #KannadaNewsLive
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    12 hrs ago
  • ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ! ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ! ---------------- ​ಚಿಕ್ಕನಾಯಕನಹಳ್ಳಿ:ತಾಲ್ಲೂಕಿಗೆ ಹೇಮಾವತಿ ನದಿ ನೀರನ್ನು ಹರಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ *ಚಿ.ನಾ.ಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘವು (ಮೆಡಿಕಲ್ ಅಸೋಸಿಯೇಷನ್) ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.* ​ಧರಣಿ ಸ್ಥಳಕ್ಕೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿ, ಕೊರಳಿನಲ್ಲಿ ಹಸಿರು ಶಾಲು ಧರಿಸಿ, "ರೈತರ ಈ ನ್ಯಾಯಯುತ ಹೋರಾಟಕ್ಕೆ ನಾವು ಸಂಪೂರ್ಣವಾಗಿ ಹೆಗಲು ಕೊಡುತ್ತೇವೆ" ಎಂದು ಭರವಸೆ ನೀಡಿದರು. ಅಸಮಾಧಾನ ಮತ್ತು ಪ್ರಮುಖ ಅಂಶಗಳು:* ​ ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ನೀರಾವರಿ ಯೋಜನೆ ಮೂಲಕ ನೀರು ಹರಿಸುವ ಕಾಮಗಾರಿ ವರ್ಷಗಳಿಂದ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದು ದುರಂತ. *​ಇಚ್ಛಾಶಕ್ತಿಯ ಕೊರತೆ:* ಸರ್ಕಾರ, ಆಡಳಿತ ಯಂತ್ರ, ಮತ್ತು ಅಧಿಕಾರಿಗಳು ಸೂಕ್ತ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಇದರಿಂದಾಗಿ ರೈತರು ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ತಾಲ್ಲೂಕು ಕಚೇರಿಯ ಮುಂದೆ ಧರಣಿ ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ. *​ಒಣಗಿದ ತೋಟಗಳು - ಕುಸಿದ ಬದುಕು:* ತಾಲ್ಲೂಕಿನಲ್ಲಿ ಪ್ರಕೃತಿ ಸಂಪತ್ತು ಮತ್ತು ಗಣಿ ಸಂಪತ್ತನ್ನು ದೋಚಿಕೊಂಡು ಹೋಗಲಾಗಿದೆ. ನೀರಿನ ಅಭಾವದಿಂದ ತೆಂಗು, ಅಡಿಕೆ ತೋಟಗಳು ಬರಿದಾಗಿವೆ. ಕೃಷಿಗೂ ನೀರಿಲ್ಲ, ಕುಡಿಯುವುದಕ್ಕೂ ನೀರಿಲ್ಲದೆ ಜನ-ಜಾನುವಾರು ಹಾಗೂ ಪ್ರಾಣಿ-ಪಕ್ಷಿಗಳು ಪರದಾಡುವಂತಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೋರ್‌ವೇಲ್ ಕೊರೆಸಿದ ರೈತರು ಸಾಲ ತೀರಿಸಲಾಗದೆ ಕಂಗಾಲಾಗಿದ್ದಾರೆ. ಔಷಧ ವ್ಯಾಪಾರಿಗಳ ಸಂಘದ ಮಾತು: ​"ನಮ್ಮ ಹಕ್ಕಿನ ನೀರನ್ನು ಪಡೆದುಕೊಳ್ಳಲು ಪ್ರತಿಭಟನೆಯೇ ಮಾರ್ಗವಾಗಿದೆ. ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೇಳದೆ ಹೋದರೆ ಸರ್ಕಾರ ಯಾವುದನ್ನೂ ನೀಡುವುದಿಲ್ಲ. ನಾವು ಕೇವಲ ಒಂದು ದಿನದ ಬೆಂಬಲ ನೀಡಿ ಹೋಗುತ್ತಿಲ್ಲ; ಈ ಹೋರಾಟಕ್ಕೆ ಅಂತಿಮ ಯಶಸ್ಸು ಸಿಗುವವರೆಗೂ ಮತ್ತು ತಾಲೂಕಿನಲ್ಲಿ ನೀರು ಹರಿಯುವವರೆಗೂ ರೈತರೊಂದಿಗೆ ಸದಾ ಕಾಲ ಇರುತ್ತೇವೆ!"
    1
    ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ!
ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ!
----------------
​ಚಿಕ್ಕನಾಯಕನಹಳ್ಳಿ:ತಾಲ್ಲೂಕಿಗೆ ಹೇಮಾವತಿ ನದಿ ನೀರನ್ನು ಹರಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ *ಚಿ.ನಾ.ಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘವು (ಮೆಡಿಕಲ್ ಅಸೋಸಿಯೇಷನ್) ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.*
​ಧರಣಿ ಸ್ಥಳಕ್ಕೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿ, ಕೊರಳಿನಲ್ಲಿ ಹಸಿರು ಶಾಲು ಧರಿಸಿ, "ರೈತರ ಈ ನ್ಯಾಯಯುತ ಹೋರಾಟಕ್ಕೆ ನಾವು ಸಂಪೂರ್ಣವಾಗಿ ಹೆಗಲು ಕೊಡುತ್ತೇವೆ" ಎಂದು ಭರವಸೆ ನೀಡಿದರು.
ಅಸಮಾಧಾನ ಮತ್ತು ಪ್ರಮುಖ ಅಂಶಗಳು:*
​              ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ನೀರಾವರಿ ಯೋಜನೆ ಮೂಲಕ ನೀರು ಹರಿಸುವ ಕಾಮಗಾರಿ ವರ್ಷಗಳಿಂದ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದು ದುರಂತ.
*​ಇಚ್ಛಾಶಕ್ತಿಯ ಕೊರತೆ:* ಸರ್ಕಾರ, ಆಡಳಿತ ಯಂತ್ರ,  ಮತ್ತು ಅಧಿಕಾರಿಗಳು ಸೂಕ್ತ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಇದರಿಂದಾಗಿ ರೈತರು ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ತಾಲ್ಲೂಕು ಕಚೇರಿಯ ಮುಂದೆ ಧರಣಿ ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ.
*​ಒಣಗಿದ ತೋಟಗಳು - ಕುಸಿದ ಬದುಕು:* ತಾಲ್ಲೂಕಿನಲ್ಲಿ ಪ್ರಕೃತಿ ಸಂಪತ್ತು ಮತ್ತು ಗಣಿ ಸಂಪತ್ತನ್ನು ದೋಚಿಕೊಂಡು ಹೋಗಲಾಗಿದೆ. ನೀರಿನ ಅಭಾವದಿಂದ ತೆಂಗು, ಅಡಿಕೆ ತೋಟಗಳು ಬರಿದಾಗಿವೆ. ಕೃಷಿಗೂ ನೀರಿಲ್ಲ, ಕುಡಿಯುವುದಕ್ಕೂ ನೀರಿಲ್ಲದೆ ಜನ-ಜಾನುವಾರು ಹಾಗೂ ಪ್ರಾಣಿ-ಪಕ್ಷಿಗಳು ಪರದಾಡುವಂತಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೋರ್‌ವೇಲ್ ಕೊರೆಸಿದ ರೈತರು ಸಾಲ ತೀರಿಸಲಾಗದೆ ಕಂಗಾಲಾಗಿದ್ದಾರೆ.
ಔಷಧ ವ್ಯಾಪಾರಿಗಳ ಸಂಘದ ಮಾತು:
​"ನಮ್ಮ ಹಕ್ಕಿನ ನೀರನ್ನು ಪಡೆದುಕೊಳ್ಳಲು ಪ್ರತಿಭಟನೆಯೇ ಮಾರ್ಗವಾಗಿದೆ. ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೇಳದೆ ಹೋದರೆ ಸರ್ಕಾರ ಯಾವುದನ್ನೂ ನೀಡುವುದಿಲ್ಲ. ನಾವು ಕೇವಲ ಒಂದು ದಿನದ ಬೆಂಬಲ ನೀಡಿ ಹೋಗುತ್ತಿಲ್ಲ; ಈ ಹೋರಾಟಕ್ಕೆ ಅಂತಿಮ ಯಶಸ್ಸು ಸಿಗುವವರೆಗೂ ಮತ್ತು ತಾಲೂಕಿನಲ್ಲಿ ನೀರು ಹರಿಯುವವರೆಗೂ ರೈತರೊಂದಿಗೆ ಸದಾ ಕಾಲ ಇರುತ್ತೇವೆ!"
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    12 hrs ago
  • ಹೇಮಾವತಿ ಲಿಂಕ್ ಕ್ಯಾನಲ್ ಮಾಡೇ ತಿರ್ತಿವಿ ನೂತನ ಸಚಿವರ ಖಡಕ್ ಮಾತು ಗುಬ್ಬಿ ತಾಲೂಕಿನಿಂದ ಹೇಮಾವತಿ ಲಿಂಕ್ ಕೆನಾಲ್ ಮೂಲಕ ರಾಮನಗರ ಹಾಗೂ ಮಾಗಡಿ ಭಾಗಕ್ಕೆ ನೀರನ್ನು ಹರಿಸಲು ತುಮಕೂರು ಜಿಲ್ಲೆಯ ಜನ ವಿರುದ್ಧವಿದ್ದರೂ ಸಹ ನೂತನ ಸಚಿವರು ರಾಮನಗರ ಹಾಗೂ ಕುಣಿಗಲ್ ಭಾಗಕ್ಕೆ ಲಿಂಕ್ ಕೆನಾಲ್ ಮೂಲಕ ನೀರನ್ನು ಹರಿಸುತ್ತೇವೆ ಎಂಬ ಹೇಳಿಕೆ ಗುಬ್ಬಿ ತಾಲೂಕಿನಲ್ಲಿ ತೀವ್ರ ಟೀಕೆಗೆ ಒಳಗಾಗಿದೆ
    1
    ಹೇಮಾವತಿ ಲಿಂಕ್ ಕ್ಯಾನಲ್ ಮಾಡೇ ತಿರ್ತಿವಿ ನೂತನ ಸಚಿವರ ಖಡಕ್ ಮಾತು 
ಗುಬ್ಬಿ ತಾಲೂಕಿನಿಂದ ಹೇಮಾವತಿ ಲಿಂಕ್ ಕೆನಾಲ್ ಮೂಲಕ ರಾಮನಗರ ಹಾಗೂ ಮಾಗಡಿ ಭಾಗಕ್ಕೆ ನೀರನ್ನು ಹರಿಸಲು ತುಮಕೂರು ಜಿಲ್ಲೆಯ ಜನ ವಿರುದ್ಧವಿದ್ದರೂ ಸಹ ನೂತನ ಸಚಿವರು ರಾಮನಗರ ಹಾಗೂ ಕುಣಿಗಲ್ ಭಾಗಕ್ಕೆ ಲಿಂಕ್ ಕೆನಾಲ್ ಮೂಲಕ ನೀರನ್ನು ಹರಿಸುತ್ತೇವೆ ಎಂಬ ಹೇಳಿಕೆ ಗುಬ್ಬಿ ತಾಲೂಕಿನಲ್ಲಿ ತೀವ್ರ ಟೀಕೆಗೆ ಒಳಗಾಗಿದೆ
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    11 hrs ago
  • ಮಂಡ್ಯ ದಲ್ಲಿ ವಿಶ್ವ ಸ್ತನ್ಯ ಪಾನದಿನಾಚರಣೆ ತಾಯಿಯ ಹಾಲೇ ಮಗುವಿನ ಮೊದಲ ನೈಸರ್ಗಿಕ ಲಸಿಕೆ ಮಂಡ್ಯ-ತಾಯಿಯ ಹಾಲು ಮಗುವಿನ ಮೊದಲ ಅತ್ಯುತ್ತಮ ಆಹಾರವಾಗಿದ್ದು, ಜನನವಾದ ಮೊದಲ ಒಂದು ಗಂಟೆಯೊಳಗೆ ಸ್ತನ್ಯಪಾನ ಆರಂಭಿಸಿ, ಮೊದಲ ಆರು ತಿಂಗಳು ಕೇವಲ ತಾಯಿಯ ಹಾಲನ್ನೇ ನೀಡುವುದು ಮಗುವಿನ ಆರೋಗ್ಯ, ಬೆಳವಣಿಗೆ ಹಾಗೂ ರೋಗನಿರೋಧಕ ಶಕ್ತಿಗೆ ಅತ್ಯಂತ ಅಗತ್ಯ ಎಂದು CEO ನಂದಿನಿ ಹೇಳಿದ್ರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಂದಿನಿ, ಈ ವರ್ಷದ ಘೋಷವಾಕ್ಯ "ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ ಪರಿಣಾಮಕಾರಿ ವಿಧಾನಗಳನ್ನು ಸದೃಢಗೊಳಿಸೋಣ ಎಂಬುದಾಗಿದ್ದು, ತಾಯಿಯ ಹಾಲಿನ ಮಹತ್ವದ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶ ಹೊಂದಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಸಿ. ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮಿ ಸಿ. ಜಿಲ್ಲಾ ಕ್ಷಯ ರೋಗ ಹಾಗೂ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಎಂ. ಎನ್ ಆಶಾಲತಾ ರವರು ಉಪಸ್ಥಿತರಿದ್ದರು
    1
    ಮಂಡ್ಯ ದಲ್ಲಿ ವಿಶ್ವ ಸ್ತನ್ಯ ಪಾನದಿನಾಚರಣೆ ತಾಯಿಯ ಹಾಲೇ ಮಗುವಿನ ಮೊದಲ ನೈಸರ್ಗಿಕ ಲಸಿಕೆ
ಮಂಡ್ಯ-ತಾಯಿಯ ಹಾಲು ಮಗುವಿನ ಮೊದಲ ಅತ್ಯುತ್ತಮ ಆಹಾರವಾಗಿದ್ದು, ಜನನವಾದ ಮೊದಲ ಒಂದು ಗಂಟೆಯೊಳಗೆ ಸ್ತನ್ಯಪಾನ ಆರಂಭಿಸಿ, ಮೊದಲ ಆರು ತಿಂಗಳು ಕೇವಲ ತಾಯಿಯ ಹಾಲನ್ನೇ ನೀಡುವುದು ಮಗುವಿನ ಆರೋಗ್ಯ, ಬೆಳವಣಿಗೆ ಹಾಗೂ ರೋಗನಿರೋಧಕ ಶಕ್ತಿಗೆ ಅತ್ಯಂತ ಅಗತ್ಯ ಎಂದು CEO ನಂದಿನಿ ಹೇಳಿದ್ರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಂದಿನಿ, ಈ ವರ್ಷದ ಘೋಷವಾಕ್ಯ "ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ ಪರಿಣಾಮಕಾರಿ ವಿಧಾನಗಳನ್ನು ಸದೃಢಗೊಳಿಸೋಣ ಎಂಬುದಾಗಿದ್ದು, ತಾಯಿಯ ಹಾಲಿನ ಮಹತ್ವದ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶ ಹೊಂದಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಸಿ. ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮಿ ಸಿ. ಜಿಲ್ಲಾ ಕ್ಷಯ ರೋಗ ಹಾಗೂ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಎಂ. ಎನ್ ಆಶಾಲತಾ ರವರು  ಉಪಸ್ಥಿತರಿದ್ದರು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    23 hrs ago
  • ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ ಹೊರಹಾಕಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಕಿಯೋನಿಕ್ಸ್ ನಿಗಮ ಮಂಡಳಿ ಬೇಡ ಬೇರೆಯವರಿಗೆ ಅವಕಾಶ ಮಾಡಿಕೊಡಿ ಅಂತ ಶರತ್ ಬೇಸರ ಹೊರಹಾಕಿದ್ದಾರೆ. ನಿಗಮ ಮಂಡಳಿಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಒಡಾಟ ನಡೆಸ್ತಿದ್ದು,ನಾನು 2.5 ತಿಂಗಳಿಂದ ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿದ್ದೆ. ಆದ್ರೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ ಸಹಜವಾಗೆ ನನಗೂ ಬೇಸರವಾಗಿದೆ. ಬೇಸರವಾಗಿದೆ ಅಷ್ಟೆ ಆದ್ರೆ ಅಸಮಧಾನವಿಲ್ಲ. ಮೂರು ವರ್ಷ ಸರ್ಕಾರದಲ್ಲಿ ನಾನು ಶಾಸಕನಾಗಿ ಕೆಲಸ ಮಾಡಿದ್ದೀನಿ ಸಾಕು. ಸಿಎಂ ನಿಗಮ ಮಂಡಳಿ ರಿಶಪಲ್ ಮಾಡ್ತೀನಿ ಅಂತ ಹೇಳಿದ್ದಾರೆ. ಅವರು ರೀ ಶಪಲ್‌ ಮಾಡಲಿ ಹೊಸಬರಿಗೆ ಅವಕಾಶ ಮಾಡಿಕೊಡಲಿ. ಬೇರೆ ಬೇರೆಯವರಿಗೆ ಅವಕಾಶ ಕೊಡಲಿ ಅಧಿಕಾರ ಯಾರೋಬ್ಬರ ಸ್ವತ್ತಲ್ಲ. ನಿಗಮ ಮಂಡಳಿ ಬೇಕು ಅಂತಲು ಹೇಳಲ್ಲ ಬೇಡ ಅಂತಲು‌ ಹೇಳಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅಸಮಾಧಾನ ಹೊರಹಾಕಿದ್ದಾರೆ.
    1
    ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ
ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ ಹೊರಹಾಕಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಕಿಯೋನಿಕ್ಸ್ ನಿಗಮ ಮಂಡಳಿ ಬೇಡ ಬೇರೆಯವರಿಗೆ ಅವಕಾಶ ಮಾಡಿಕೊಡಿ ಅಂತ ಶರತ್ ಬೇಸರ ಹೊರಹಾಕಿದ್ದಾರೆ. ನಿಗಮ ಮಂಡಳಿಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಒಡಾಟ ನಡೆಸ್ತಿದ್ದು,ನಾನು 2.5 ತಿಂಗಳಿಂದ ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿದ್ದೆ. ಆದ್ರೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ ಸಹಜವಾಗೆ ನನಗೂ ಬೇಸರವಾಗಿದೆ. ಬೇಸರವಾಗಿದೆ ಅಷ್ಟೆ ಆದ್ರೆ ಅಸಮಧಾನವಿಲ್ಲ. ಮೂರು ವರ್ಷ ಸರ್ಕಾರದಲ್ಲಿ ನಾನು ಶಾಸಕನಾಗಿ ಕೆಲಸ ಮಾಡಿದ್ದೀನಿ ಸಾಕು. ಸಿಎಂ ನಿಗಮ ಮಂಡಳಿ ರಿಶಪಲ್ ಮಾಡ್ತೀನಿ ಅಂತ ಹೇಳಿದ್ದಾರೆ. ಅವರು ರೀ ಶಪಲ್‌ ಮಾಡಲಿ ಹೊಸಬರಿಗೆ ಅವಕಾಶ ಮಾಡಿಕೊಡಲಿ. ಬೇರೆ ಬೇರೆಯವರಿಗೆ ಅವಕಾಶ ಕೊಡಲಿ ಅಧಿಕಾರ ಯಾರೋಬ್ಬರ ಸ್ವತ್ತಲ್ಲ. ನಿಗಮ ಮಂಡಳಿ ಬೇಕು ಅಂತಲು ಹೇಳಲ್ಲ ಬೇಡ ಅಂತಲು‌ ಹೇಳಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅಸಮಾಧಾನ ಹೊರಹಾಕಿದ್ದಾರೆ.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ನೆಲಮಂಗಲದಲ್ಲಿ ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ದರ್ಪ ತೋರಿದ ಬಿಎಂಟಿಸಿ ಕಂಡಕ್ಟರ್ ಬೆಂಗಳೂರು:ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ಬಿಎಂಟಿಸಿ ಕಂಡಕ್ಟರ್ ದರ್ಪ ತೋರಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ KSRTC ಡಿಪೋ ಬಳಿ ನಡೆದಿದೆ,ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ಧೋರಣೆ ತೋರಿರುವ ದೃಶ್ಯ ಬೈಕ್ ಸವಾರನ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ,ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು,ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ..
    1
    ನೆಲಮಂಗಲದಲ್ಲಿ ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ದರ್ಪ ತೋರಿದ ಬಿಎಂಟಿಸಿ ಕಂಡಕ್ಟರ್
ಬೆಂಗಳೂರು:ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ಬಿಎಂಟಿಸಿ ಕಂಡಕ್ಟರ್ ದರ್ಪ ತೋರಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ KSRTC  ಡಿಪೋ ಬಳಿ ನಡೆದಿದೆ,ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ಧೋರಣೆ ತೋರಿರುವ ದೃಶ್ಯ ಬೈಕ್ ಸವಾರನ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ,ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು,ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ  ತೀವ್ರ ಆಕ್ರೋಶ ವ್ಯಕ್ತವಾಗಿದೆ..
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.