Shuru
Apke Nagar Ki App…
ಶಿಡ್ಲಘಟ್ಟದಲ್ಲಿ ಬ್ಯಾನರ್ ಕಿಚ್ಚು! ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಹೇಳಿದ್ದೇನು?
NAYAN NEWS
ಶಿಡ್ಲಘಟ್ಟದಲ್ಲಿ ಬ್ಯಾನರ್ ಕಿಚ್ಚು! ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಹೇಳಿದ್ದೇನು?
More news from ಕರ್ನಾಟಕ and nearby areas
- ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್1
- ದೇವನಹಳ್ಳಿ ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ. ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ. ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ. 5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ. 25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ. ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ. ಆಟೋಗ್ಯಾಸ್ ನಲ್ಲಿ 3 ಸಾವಿರ ಸಿಲಿಂಡರ್ ದಿನ ಕೊಡುತ್ತಿದ್ದೇವೆ ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು. ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ. ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ. ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ. ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ1
- ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್! ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.2
- *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!* *ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!* *ನಡೆದಿದ್ದೇನು ಗೊತ್ತಾ?* ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವರದಿ:-ಸೀನ. ಟಿ ಚಿಂತಾಮಣಿ4
- ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ.1
- सहेली के साथ संबंध बनाने का दबाव! बेंगलुरु में थाने पहुंचा पीड़ित पति, बोला- पत्नी की 'एक्स्ट्रा डिमांड' से तंग हूं बेंगलुरु के अमृतहल्ली इलाके से एक चौंकाने वाला कानूनी मामला सामने आया है. आमतौर पर महिलाओं की ओर से दर्ज कराए जाने वाले प्रताड़ना के मामलों के उलट, यहां एक पति ने अपनी पत्नी पर यौन शोषण और गंभीर मानसिक क्रूरता के आरोप लगाते हुए पुलिस का दरवाजा खटखटाया है. बेंगलुरु के अमृतहल्ली पुलिस स्टेशन में एक ऐसा मामला दर्ज हुआ है, जिसे कानूनी जानकार 'रेयर' मान रहे हैं. एक शख्स ने अपनी पत्नी के खिलाफ शिकायत दर्ज कराते हुए आरोप लगाया है कि वह लंबे समय से यौन और मानसिक क्रूरता का शिकार हो रहा है. पति का दावा है कि उसकी पत्नी उसे अप्राकृतिक यौन कृत्यों के लिए मजबूर करती थी और विरोध करने पर उसे प्रताड़ित किया जाता था. अश्लील वीडियो और 'यूनिक' डिमांड्स अमृतहल्ली पुलिस स्टेशन में दर्ज शिकायत के अनुसार, पीड़ित पति ने आरोप लगाया कि उसकी पत्नी उसे अक्सर अश्लील वीडियो भेजती थी और उन वीडियो में दिखाए गए कृत्यों को दोहराने के लिए दबाव डालती थी. इतना ही नहीं, पति का दावा है कि पत्नी उसे अपनी सहेलियों के साथ शारीरिक संबंध बनाने के लिए भी मजबूर करती थी और अपनी 'इंटिमेट यादें' दोस्तों के साथ साझा करने पर जोर देती थी. एक्स्ट्रा-मैरिटल अफेयर का विवाद शिकायतकर्ता ने आरोप लगाया कि उसकी पत्नी ने खुलेआम स्वीकार किया है कि उसके पुराने और वर्तमान में अन्य पुरुषों के साथ संबंध हैं. पत्नी का कहना है कि पति की आर्थिक स्थिति उसकी 'हाई-फाई लाइफस्टाइल' को सपोर्ट नहीं कर सकती. पति ने पत्नी पर शराब की लत और दोस्तों के साथ घंटों समय बिताने का भी आरोप लगाया है.1
- KOLAR KI.AWAAZ KOUSAR NEWS. KOLAR1
- ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟಿನಲ್ಲಿ ಪ್ರಯಾಣಿಕರ ಪರದಾಟ. ನೆನ್ನೆ ಬೆಂಗಳೂರಿನಿಂದ ಚನೈಗೆ ತೆರಳಲು ಬಂದಿದ್ದ ಪ್ರಯಾಣಿಕರು ಅತಂತ್ರ. ಸ್ಪೈಸ್ ಜೆಟ್ ಸಂಸ್ಥೆಯ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ. ಒಂದು ಗಂಟೆ ರನ್ ವೇ ನಲ್ಲಿ ಸುತ್ತಾಡಿಸಿ ಆಮೇಲೆ ಫ್ಲೈಟ್ ಕ್ಯಾನ್ಸಲ್ ಸಂದೇಶ. ವಿಮಾನ ಟೇಕ್ ಆಫ್ ಆಗಲು ಪರ್ಮಿಷನ್ ಸಿಗದ ಹಿನ್ನಲೆ ರನ್ ವೇನಲ್ಲೇ ಸುತ್ತಾಟ. ಫ್ಲೈಟ್ ಕ್ಯಾನ್ಸಲ್ ಹಿನ್ನೆಲೆ ಏರ್ಲೈನ್ಸ್ ಸಿಬ್ಬಂದಿ ನಡುವೆ ಪ್ರಯಾಣಿಕರ ವಾಗ್ವಾದ. ಬದಲಿ ವಿಮಾನ ಏರ್ಪಾಡು ಮಾಡುವಂತೆ ಸಿಬ್ಬಂದಿ ವಿರುದ್ಧ ಆಕ್ರೋಶ. ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದ ಪ್ರಯಾಣಿಕರು. ಪೊಲೀಸರ ಮದ್ಯಪ್ರವೇಶದಿಂದ ತಿಳಿಯಾದ ಸಮಸ್ಯೆ. ಟಿಕೆಟ್ ಪ್ರೈಸ್ ಮರುಪಾವತಿ ಮಾಡಲು ಒಪ್ಪಿಕೊಂಡ ಕಾರಣ ಪ್ರಯಾಣಿಕರು ಕೂಲ್. ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘಟನೆ.4