Shuru
Apke Nagar Ki App…
ಶಿವಮೊಗ್ಗದ ಪ್ರತಿಭೆ ಪವನ್ ರಾಮ್: ರಂಗಭೂಮಿಯಿಂದ ಬೆಳ್ಳಿತೆರೆಗೆ.. ಆಟೋ ಚಾಲಕನ ಮಗನಿಂದ ಬೆಳ್ಳಿತೆರೆಗೆ… ಪವನ್ ರಾಮ್ ಅವರ ಕನಸಿನ ಪಯಣ | ಭಾಗ–1 | ಪೂರ್ಣ ವಿಡಿಯೋ ಯೂಟ್ಯೂಬ್ನಲ್ಲಿ ಲಭ್ಯ
ಸಿಹಿಮೋಗ್ಗೆ ಸುದ್ಧಿ ಕನ್ನಡ
ಶಿವಮೊಗ್ಗದ ಪ್ರತಿಭೆ ಪವನ್ ರಾಮ್: ರಂಗಭೂಮಿಯಿಂದ ಬೆಳ್ಳಿತೆರೆಗೆ.. ಆಟೋ ಚಾಲಕನ ಮಗನಿಂದ ಬೆಳ್ಳಿತೆರೆಗೆ… ಪವನ್ ರಾಮ್ ಅವರ ಕನಸಿನ ಪಯಣ | ಭಾಗ–1 | ಪೂರ್ಣ ವಿಡಿಯೋ ಯೂಟ್ಯೂಬ್ನಲ್ಲಿ ಲಭ್ಯ
More news from ಕರ್ನಾಟಕ and nearby areas
- ಶಿವಮೊಗ್ಗ,: ತನು ಜ್ಯೂಸ್ ಸೆಂಟರ್ ಬೇಟಿ ನೀಡಿದ ಅಧಿಕಾರಿಗಳ ತಂಡ ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ಕೊಳೆತ ಹಣ್ಣುಗಳನ್ನು ಶೇಖರಿಸಿಟ್ಟಿದ್ದ ಬ್ರಿಡ್ಜ್ ತಪಾಸಣೆ ಮಾಡಿದಾಗ ಸೇಬು, ಮೂಸಂಬಿ, ಕಲ್ಲಂಗಡಿ, ಅವಕೊಡ,ದ್ರಾಕ್ಷಿ, ಬಾಳೆಹಣ್ಣು, ಮಾವಿನಹಣ್ಣು , ಬೆಣ್ಣೆ ಹಣ್ಣು,ಹೀಗೆ ಹಲವಾರು ಹಣ್ಣುಗಳಿಂದ ಜ್ಯೂಸ್ ತಯಾರಿಸಿ ಸಾರ್ವಜನಿಕರಿಗೆ ಕೊಡುತ್ತಿರುವುದು ಕಂಡುಬಂದಿದ್ದು ಹಾಗೂ ಕೆಲವರು ಆಸ್ಪತ್ರೆಯ ರೋಗಿಗಳಿಗೂ ಸಹ ಇದೇ ಕೊಳೆತ ಹಣ್ಣಿನಿಂದ ಜ್ಯೂಸ್ ತೆಗೆದುಕೊಂಡು ಹೋಗಿರುವುದು ಕೂಡ ಗಮನಕ್ಕೆ ಬಂದಿರುವುದು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ ಕೂಡಲೇ ಇದನ್ನು ಸೀಜ್ ಮಾಡಲಾಗಿದೆ. ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.1
- ಹಾವೇರಿ: ವಂದೇ ಮಾತರಂನ ಕೇವಲ 2 ಚರಣಗಳನ್ನು ಮಾತ್ರ ಹಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಹಾವೇರಿ ನಗರ ಮಂಡಲ ತೀವ್ರವಾಗಿ ಖಂಡಿಸಿದೆ. 1937ರಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ವಂದೇ ಮಾತರಂಗೆ 2 ಚರಣಗಳಿಗೆ ಕತ್ತರಿ ಹಾಕಿತ್ತು. ಇದು ಸಂವಿಧಾನದ ತೀರ್ಮಾನವಲ್ಲ, ಕಾಂಗ್ರೆಸ್ನ ರಾಜಕೀಯ ನಿರ್ಧಾರ. 24 ಜನವರಿ 1950ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಜನಗಣಮನ ಮತ್ತು ವಂದೇ ಮಾತರಂ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಅಧಿಕೃತವಾಗಿ ಹೇಳಿದ್ದರು. ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಇಂದು ಮತ್ತೆ ವಂದೇ ಮಾತರಂಗೆ ಕತ್ತರಿ ಹಾಕಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇಂದು ವಂದೇ ಮಾತರಂಗೆ ಕತ್ತರಿ ಹಾಕುವವರು ನಾಳೆ ಕುವೆಂಪು ರಚಿತ ನಾಡಗೀತೆಗೆ ಕತ್ತರಿ ಹಾಕುತ್ತಾರಾ? ಎಂದು ಪ್ರಶ್ನಿಸಿದೆ. ನೇಣುಗಂಬ ಏರಿದರೂ ವಂದೇ ಮಾತರಂ ಹಾಡುತ್ತೇವೆ ಎಂದಿದ್ದ ಕಾಂಗ್ರೆಸ್, ಈಗ ನೇಣುಗಂಬಕ್ಕೆ ಏರಿಸಿದರೂ ಹಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿರುವುದು ಖಂಡನೀಯ ಎಂದು ಹಾವೇರಿ ವಿಧಾನಸಭಾ ಕೊಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರದ ಸಿದ್ದರಾಜು ಕಲಕೋಟಿ, ನಗರ ಮಂಡಲ ಅಧ್ಯಕ್ಷ *ಕಿರಣ್ ಚನಬಸಪ್ಪ ಕೊಳ್ಳಿ ಈರಣ್ಣ ಹೇರೂರು, ಅಲ್ಲಾಬಾಕ್ಸ್ ತಿಮ್ಮಾಪುರ, ನಿರಂಜನ್ ಹೇರೂರು ನಗರ ಮಂಡಲದ ಎಸ್ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಲಕ್ಷ್ಮಣ ಬೆಟಗೇರಿ, ಮಾರುತಿ ಸವಣುರ ಗಿರೀಶ್ ಶೆಟ್ಟಿ, ಹೊನ್ನಪ್ಪ ಮಾಳಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸೇರಿ ಭಾಗವಹಿಸಿದ್ದರು *1
- ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.1
- ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು. ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.1
- ಐಪಿಎಸ್ ಅಧಿಕಾರಿಯೊಬ್ಬರು "ಅಸ್ಸಲಾಮು ಅಲೈಕುಂ," "ಇನ್ಶಾ ಅಲ್ಲಾಹ್" ನೊಂದಿಗೆ ಪ್ರಾರಂಭಿಸಿ "ಜಝಾಕಲ್ಲಾಹ್" ನೊಂದಿಗೆ ಅಂತ್ಯಗೊಳಿಸಿದಕ್ಕೆ ವರ್ಗಾವಣೆ ಶಿಕ್ಷೆ.1
- ಗದಗ ಜೀಮ್ಸ್ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಗದಗ ಜೀಮ್ಸ್ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ. ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಹಾಗಾದರೆ ಜೀಮ್ಸ್ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು? ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.1
- ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್! ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!1
- ಹುಳಿಯಾರಿನ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ1
- ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ1