logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು. ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.

10 hrs ago
user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ, ವಿಜಯಪುರ, ಕರ್ನಾಟಕ•
10 hrs ago

ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು. ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.

More news from ಕರ್ನಾಟಕ and nearby areas
  • ವಿಜಯಪುರ: ಎಲ್‌ಪಿಜಿ ಗ್ಯಾಸ್‌ ಕೊರತೆ ಆಟೋ ಚಾಲಕರ ಪರದಾಟ ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಗ್ಯಾಸ್‌ ಪೂರೈಕೆಯಲ್ಲಿ ಅಡಚಣೆಯುಂಟಾಗಿ, ವಿಜಯಪುರ ನಗರದಲ್ಲಿ ಎಲ್‌ಪಿಜಿ ಗ್ಯಾಸ್‌ ಕೊರತೆ ಎದುರಾಗಿದೆ. ಇದರಿಂದಾಗಿ ಆಟೋ ಚಾಲಕರು ಗ್ಯಾಸ್‌ ಬಂಕ್‌ಗಳ ಬಳಿ ಕಿಲೋಮೀಟರ್‌ಗಟ್ಟಲೆ ಸರತಿ ನಿಲ್ಲುವಂತಾಗಿದೆ. 90 ರೂ.ಗೆ ಮಾರಾಟವಾಗುತ್ತಿರುವ ಗ್ಯಾಸ್‌ನಿಂದಾಗಿ ಆಟೋ ಚಾಲಕರ ದಿನನಿತ್ಯದ ಬದುಕು ಸಂಕಷ್ಟಕ್ಕೆ ಸಿಲುಕಿದೆ.
    1
    ವಿಜಯಪುರ: ಎಲ್‌ಪಿಜಿ ಗ್ಯಾಸ್‌ ಕೊರತೆ ಆಟೋ ಚಾಲಕರ ಪರದಾಟ
ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಗ್ಯಾಸ್‌ ಪೂರೈಕೆಯಲ್ಲಿ ಅಡಚಣೆಯುಂಟಾಗಿ, ವಿಜಯಪುರ ನಗರದಲ್ಲಿ ಎಲ್‌ಪಿಜಿ ಗ್ಯಾಸ್‌ ಕೊರತೆ ಎದುರಾಗಿದೆ. ಇದರಿಂದಾಗಿ ಆಟೋ ಚಾಲಕರು ಗ್ಯಾಸ್‌ ಬಂಕ್‌ಗಳ ಬಳಿ ಕಿಲೋಮೀಟರ್‌ಗಟ್ಟಲೆ ಸರತಿ ನಿಲ್ಲುವಂತಾಗಿದೆ. 90 ರೂ.ಗೆ ಮಾರಾಟವಾಗುತ್ತಿರುವ ಗ್ಯಾಸ್‌ನಿಂದಾಗಿ ಆಟೋ ಚಾಲಕರ ದಿನನಿತ್ಯದ ಬದುಕು ಸಂಕಷ್ಟಕ್ಕೆ ಸಿಲುಕಿದೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    18 min ago
  • ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
    1
    ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    3 hrs ago
  • ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
    1
    ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. 
ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    6 hrs ago
  • ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ
    1
    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು  ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಪತ್ರಕರ್ತ ಶೋರಾಪುರ, ಯಾದಗಿರಿ, ಕರ್ನಾಟಕ•
    5 hrs ago
  • Post by Chandru yaligar
    1
    Post by Chandru yaligar
    user_Chandru yaligar
    Chandru yaligar
    ಶೋರಾಪುರ, ಯಾದಗಿರಿ, ಕರ್ನಾಟಕ•
    23 hrs ago
  • ಕೃಷ್ಣಾ ನದಿಯ ನೀರು ಗಲೀಜ್ ಆಗಿದೆ
    1
    ಕೃಷ್ಣಾ ನದಿಯ ನೀರು ಗಲೀಜ್ ಆಗಿದೆ
    user_Gangadhara Nayak
    Gangadhara Nayak
    Social worker ಶೋರಾಪುರ, ಯಾದಗಿರಿ, ಕರ್ನಾಟಕ•
    23 hrs ago
  • ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
    1
    ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ
ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.