Shuru
Apke Nagar Ki App…
ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಅನ್ಯಾಯದ ವಿರುದ್ಧ ಧ್ವನಿ ಎತ್ತಲು, ನಮ್ಮ ಹಕ್ಕುಗಳನ್ನು ಕೇಳಲು ಮತ್ತು ಸಂವಿಧಾನ ನೀಡಿರುವ ನ್ಯಾಯವನ್ನು ಕಾಪಾಡಲು ನಾವು ಇಂದು ಒಂದಾಗಿದ್ದೇವೆ. ನಮ್ಮ ಧ್ವನಿ ಗಟ್ಟಿಯಾಗಲಿ… ನಮ್ಮ ಹೋರಾಟ ಗೆಲ್ಲಲಿ! ಜೈ ಭೀಮ್! ✊ ಜೈ ಕಿಸಾನ್! 🌾 ಸಾಮಾಜಿಕ ನ್ಯಾಯಕ್ಕೆ ಜಯ!”
B Patil B Patil
ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಅನ್ಯಾಯದ ವಿರುದ್ಧ ಧ್ವನಿ ಎತ್ತಲು, ನಮ್ಮ ಹಕ್ಕುಗಳನ್ನು ಕೇಳಲು ಮತ್ತು ಸಂವಿಧಾನ ನೀಡಿರುವ ನ್ಯಾಯವನ್ನು ಕಾಪಾಡಲು ನಾವು ಇಂದು ಒಂದಾಗಿದ್ದೇವೆ. ನಮ್ಮ ಧ್ವನಿ ಗಟ್ಟಿಯಾಗಲಿ… ನಮ್ಮ ಹೋರಾಟ ಗೆಲ್ಲಲಿ! ಜೈ ಭೀಮ್! ✊ ಜೈ ಕಿಸಾನ್! 🌾 ಸಾಮಾಜಿಕ ನ್ಯಾಯಕ್ಕೆ ಜಯ!”
More news from ಕರ್ನಾಟಕ and nearby areas
- ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.1
- ಸಚಿವಸ್ಥಾನದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಏನು ಹೇಳಿದಾರೆ ಕೇಳಿ ಬೆಳಗಾವಿ ಇಂದು ಪತ್ರಿಕಾ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ1
- ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ಲಿ ಪೂಜೆ ನೆರವೇರಿಸಿದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ1
- *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಗೌತಮ್ ಲಕ್ಷ್ಮಣ್ ಭಜಂತ್ರಿ ಮೃತಪಟ್ಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಘಟನೆ ನಡೆದು ಕುಟುಂಬಸ್ಥರು ಆಘಾತದಲ್ಲಿದ್ದು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಡಗುಂದಿ ಗ್ರಾಮಕ್ಕೆ ತೆರಳಿದ ಕುಡಚಿ ಕ್ಷೇತ್ರದ ಶಾಸಕರಾದ ಮಹೇಂದ್ರ ತಮ್ಮನವರ್ ಅವರು, ಮೃತ ಗೌತಮ್ ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಗೆ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಮಗುವನ್ನು ಕಳೆದುಕೊಂಡ ಪೋಷಕರ ನೋವಿನಲ್ಲಿ ಭಾಗಿಯಾದ ಶಾಸಕರು, ಕುಟುಂಬಕ್ಕೆ ಧೈರ್ಯ ತುಂಬಿದರು. *ಬೈಟ್* ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಂದ್ರ ತಮ್ಮನವರ್, "ವಿದ್ಯಾರ್ಥಿಯ ಸಾವಿನ ಕುರಿತು ಯಾವುದೇ ಮುಚ್ಚುಮರೆ ಇಲ್ಲದೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ತಪ್ಪಿತಸ್ಥರು ಯಾರೇ ಆಗಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು. ಜೊತೆಗೆ, ಸರ್ಕಾರದ ವತಿಯಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಿಸುವುದಾಗಿಯೂ ಶಾಸಕರು ಭರವಸೆ ನೀಡಿದ್ದಾರೆ. ಈ ವೇಳೆ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ ಲೋಕೇಶ್ ನಸಲಾಪುರೆ 85 ನ್ಯೂಸ್ box ಕನ್ನಡ1
- ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ4
- ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್1
- ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು. ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು. ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.1
- ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಅನ್ಯಾಯದ ವಿರುದ್ಧ ಧ್ವನಿ ಎತ್ತಲು, ನಮ್ಮ ಹಕ್ಕುಗಳನ್ನು ಕೇಳಲು ಮತ್ತು ಸಂವಿಧಾನ ನೀಡಿರುವ ನ್ಯಾಯವನ್ನು ಕಾಪಾಡಲು ನಾವು ಇಂದು ಒಂದಾಗಿದ್ದೇವೆ. ನಮ್ಮ ಧ್ವನಿ ಗಟ್ಟಿಯಾಗಲಿ… ನಮ್ಮ ಹೋರಾಟ ಗೆಲ್ಲಲಿ! ಜೈ ಭೀಮ್! ✊ ಜೈ ಕಿಸಾನ್! 🌾 ಸಾಮಾಜಿಕ ನ್ಯಾಯಕ್ಕೆ ಜಯ!”1