Shuru
Apke Nagar Ki App…
ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.! ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!
Kisan news kannada
ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.! ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!
More news from ಕರ್ನಾಟಕ and nearby areas
- #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews1
- ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.! ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!1
- ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.1
- ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮೀಲಾದ್ ಹಬ್ಬವನ್ನು ತಾಳಿಕೋಟಿಯ ಆಶ್ರಯ ಕಾಲೋನಿ ಯಂಗ್ ಕಮಿಟಿ ವತಿಯಿಂದ ಬಡಾವಣೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಳಿಕೋಟಿಯ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿಗೆ ಬಂದ ಎಲ್ಲಾ ಸಂತರು, ಶರಣರು ಹಾಗೂ ಮಹಾಪುರುಷರು ಮಾನವ ಸಮಾಜಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಜೈಭೀಮ ಮುತ್ತಗಿ ಮಾತನಾಡಿ, ಪ್ರವಾದಿ ಮಹಮ್ಮದರು ಜಗತ್ತಿಗೆ ಶಾಂತಿ, ಪ್ರೀತಿ ಹಾಗೂ ಭಾತೃತ್ವದ ಸಂದೇಶವನ್ನು ನೀಡಿದ್ದಾರೆ. ಮಾನವ ಏಕತೆ ಮತ್ತು ಸಮಾನತೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮವನ್ನು ಅಲ್ಲಾಭಕ್ಷ ಚಳ್ಳಿಗಿಡದ ಅವರು ಸುಂದರವಾಗಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಕಟ್ಟಿಮನಿ, ತಾಳಿಕೋಟಿ ಪಿಎಸ್ಐ ಶ್ರೀಮತಿ ಜ್ಯೋತಿ ಕೋತ್, ಮುಸ್ಲಿಂ ಸಮಾಜದ ಯುವ ಮುಖಂಡ ನಿರಂಜನಶಾ ಮಕಾನದಾರ, ದಲಿತ ಮುಖಂಡ ಮುತ್ತಪ್ಪ ಚಮಲಾಪೂರ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹೆಬೂಬ ಕೆಂಬಾವಿ, ಆಶ್ರಯ ಕಾಲೋನಿ ಯಂಗ್ ಕಮಿಟಿ ಅಧ್ಯಕ್ಷ ರಾಜು ಚಿತ್ತರಗಿ, ಉಪಾಧ್ಯಕ್ಷ ಖಾಜಾ ಪಟೇಲ್ ಪಟೇಲ, ಎಸ್ಡಿಎಂಸಿ ಅಧ್ಯಕ್ಷ ಬುಡ್ಡಾ ಏಕೀನ, ಮಲಿಕ್ ಪಟೇಲ್ ಪಟೇಲ್, ದಾವಲಸಾಬ ಡೋಣಿ, ಮಾರುತಿ ಸಂಘದ ಅಧ್ಯಕ್ಷ ತೋಟಪ್ಪ ಏವೂರ, ಲಕ್ಷ್ಮಿಕಾಂತ ಬಡಿಗೇರ, ಇಮಾಮಸಾಬ ಕಾಳಗಿ, ಲಕ್ಷ್ಮಣ ಏವೂರ, ಲಾಲಸಾಬ ಅಂಬಳನೂರ ಸೇರಿದಂತೆ ಆಶ್ರಯ ಕಾಲೋನಿ ಯಂಗ್ ಕಮಿಟಿಯ ಪದಾಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು. ಈ ಮೂಲಕ ತಾಳಿಕೋಟಿಯಲ್ಲಿ ಈದ್ ಮೀಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.1
- ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್ಆರ್ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ1
- ಕಾಳಗಿಯಲ್ಲಿ ಕ್ರಾಪ್ ಕಟಿಂಗ್ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು ಗೆರಾವ್–ಪ್ರತಿಭಟನೆ. ಕ್ರಾಪ್ ಕಟಿಂಗ್ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು. ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ. “ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ ನಿಗದಳಿ, ವಿಠಲ ಸನದಿ, ಪಾಂಡುರಂಗ ರುಮ್ಮನಗೂಡ. ಸೈದಪ್ಪ ಕೊಡಡೂರ, ಸಜೀದಾಪಟೇಲ್ ಬಿರಾದಾರ್, ಸಿದಪ್ಪ ಕಂದಗುಳ, ಶಿವಪ್ಪ ಸನದಿ, ನಾಮದೇವ ರಾಠೋಡ್, ಉದಯ ಸನದಿ, ನಾಗೇಶ್ ಸನದಿ, ವಿಠ್ಠಲ್ ರೂಮನಗುಡ, ಸಂತೋಷ ಮಠಪತಿ, ಪೀರಪ್ಪ ಯಾದವ, ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು1
- ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ: ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ಬಸವಕಲ್ಯಾಣ: ತಾಲೂಕಿನ ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ ಮಾಡಲಾಯಿತು. ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ನೀಡಿದರು1
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1