logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

KOLAR KI.AWAAZ KOUSAR NEWS

4 hrs ago
user_KOLAR KI.AWAAZ KOUSAR NEWS
KOLAR KI.AWAAZ KOUSAR NEWS
Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
4 hrs ago

KOLAR KI.AWAAZ KOUSAR NEWS

More news from ಕರ್ನಾಟಕ and nearby areas
  • KOLAR KI.AWAAZ KOUSAR NEWS
    2
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    4 hrs ago
  • 32 ಕಡೆ ಮನೆಗಳನ್ನ ಮಾಡಿದ್ದ ಕುಖ್ಯಾತ ಮನೆಗಳನ್ನು ಬಂಧಿಸಿದ ಮಾದನಾಯಕನಹಳ್ಳಿ ಪೊಲೀಸರು
    1
    32 ಕಡೆ ಮನೆಗಳನ್ನ ಮಾಡಿದ್ದ ಕುಖ್ಯಾತ ಮನೆಗಳನ್ನು ಬಂಧಿಸಿದ ಮಾದನಾಯಕನಹಳ್ಳಿ ಪೊಲೀಸರು
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    22 hrs ago
  • ಬೆಂಗಳೂರು: ಸುಬ್ರಮಣ್ಯನಗರದ ಗಾಯತ್ರಿನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಗುತ್ತಿಗೆದಾರ ರಮೇಶ್ ಬಾಬು ಅವರ ಪತ್ನಿ ಸವಿತಾ (53) ಸಾವನ್ನಪ್ಪಿದ್ದಾರೆ. ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ಕು ಅಂತಸ್ತಿನ ಮನೆಯ 3ನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಪ್ರಜ್ಞೆ ತಪ್ಪಿದ್ದ ಮೂವರನ್ನು ರಕ್ಷಿಸಿದ್ದಾರೆ. ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಮಣ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    1
    ಬೆಂಗಳೂರು: ಸುಬ್ರಮಣ್ಯನಗರದ ಗಾಯತ್ರಿನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಗುತ್ತಿಗೆದಾರ ರಮೇಶ್ ಬಾಬು ಅವರ ಪತ್ನಿ ಸವಿತಾ (53) ಸಾವನ್ನಪ್ಪಿದ್ದಾರೆ. ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಲ್ಕು ಅಂತಸ್ತಿನ ಮನೆಯ 3ನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಪ್ರಜ್ಞೆ ತಪ್ಪಿದ್ದ ಮೂವರನ್ನು ರಕ್ಷಿಸಿದ್ದಾರೆ. ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಮಣ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    18 hrs ago
  • ದುಬೈಗೆ ಪ್ರವಾಸಕ್ಕಾಗಿ ತೆರಳಿದ ಶಿಡ್ಲಘಟ್ಟದ ಗಂಗನಹಳ್ಳಿಯ ವೈದ್ಯ ದಂಪತಿಗಳು,,, ಸ್ವದೇಶಕ್ಕೆ ವಾಪಸ್ ಆಗದೆ ದುಬೈನಲ್ಲೇ ಲಾಕ್,,,, ಆ ಕುಟುಂಬಕ್ಕೆ ಧೈರ್ಯ ತುಂಬಲು ಕೂಡ ಶಿಡ್ಲಘಟ್ಟ ತಾಲೂಕು ಆಡಳಿತದ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಪುರುಸೊತ್ತು ಇಲ್ಲದಾಯಿತೆ ?
    2
    ದುಬೈಗೆ ಪ್ರವಾಸಕ್ಕಾಗಿ ತೆರಳಿದ ಶಿಡ್ಲಘಟ್ಟದ ಗಂಗನಹಳ್ಳಿಯ ವೈದ್ಯ ದಂಪತಿಗಳು,,, ಸ್ವದೇಶಕ್ಕೆ ವಾಪಸ್ ಆಗದೆ ದುಬೈನಲ್ಲೇ ಲಾಕ್,,,,
ಆ ಕುಟುಂಬಕ್ಕೆ ಧೈರ್ಯ ತುಂಬಲು ಕೂಡ ಶಿಡ್ಲಘಟ್ಟ ತಾಲೂಕು ಆಡಳಿತದ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಪುರುಸೊತ್ತು ಇಲ್ಲದಾಯಿತೆ ?
    user_Nandi Rajesh Press reporter
    Nandi Rajesh Press reporter
    ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    18 hrs ago
  • ಬಿಡದಿ ರೈಲ್ವೆ ನಿಲ್ದಾಣದಲ್ಲಿ ಎರಡು ಘಂಟೆ ತಡವಾಗಿ ಬಂದ ರೈಲು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿ, ರೈಲ್ವೆ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ, ಸಮರ್ಪಕ ಉತ್ತರ ನೀಡದ ರೈಲ್ವೆ ಅಧಿಕಾರಿಗಳು ಪೊಲೀಸರನ್ನು ಕರೆಸಿ ಗೊಂದಲ ಉಂಟು ಮಾಡಿದ್ದಾರೆ.
    1
    ಬಿಡದಿ ರೈಲ್ವೆ ನಿಲ್ದಾಣದಲ್ಲಿ ಎರಡು ಘಂಟೆ ತಡವಾಗಿ ಬಂದ ರೈಲು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿ, ರೈಲ್ವೆ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ, ಸಮರ್ಪಕ ಉತ್ತರ ನೀಡದ ರೈಲ್ವೆ ಅಧಿಕಾರಿಗಳು ಪೊಲೀಸರನ್ನು ಕರೆಸಿ ಗೊಂದಲ ಉಂಟು ಮಾಡಿದ್ದಾರೆ.
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    16 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    ಪತ್ರಕರ್ತ Sidlaghatta, Chikkaballapura•
    19 hrs ago
  • Tirumala VenkataramanaSwamy came to our school on schooldayfunction
    1
    Tirumala VenkataramanaSwamy came to our school on schooldayfunction
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    20 hrs ago
  • ತೂಬಗೆರೆ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಿತು. ಬ್ರಹ್ಮರಥೋತ್ಸವದ ಅಂಗವಾಗಿ ದೇಗುಲವನ್ನು ಆಕರ್ಷಕವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿತ್ತು.. ಇಂದು ಬೆಳಿಗ್ಗೆ 11.30ರಿಂದ 11.47 ಗಂಟೆಯೊಳಗೆ ಅಭಿಜಿತ್ ಲಗ್ನದಲ್ಲಿ ಭಗವಂತನ ಅನುಗ್ರಹದಿಂದ ಬ್ರಹ್ಮರಥೋತ್ಸವ ನೆರವೇರಿತು. ಇಂದು ಮುಂಜಾನೆಯಿಂದಲೇ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಧ ಸಂಘಟನೆಗಳ ವತಿಯಿಂದ ಪಾನಕ ಮತ್ತು ಮಜ್ಜಿಗೆ ವಿತರಣೆ ನಡೆಯಿತು. ಇದೇ ವೇಳೆ, ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಮಧ್ಯಾಹ್ನ 1.00 ಗಂಟೆಗೆ ಮುಚ್ಚಲಾಗುತ್ತದೆ. ಗ್ರಹಣ ದೋಷ ನಿವಾರಣೆ ಬಳಿಕ ದೇವಸ್ಥಾನದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಿ, ಸಂಜೆ 7.30ರಿಂದ ಭಕ್ತರಿಗೆ ಮತ್ತೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ರಾತ್ರಿ 8.00 ಗಂಟೆಗೆ ವರ್ಣರಂಜಿತ ಬಾಣಬಿರುಸುಗಳ ಪ್ರದರ್ಶನದೊಂದಿಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    1
    ತೂಬಗೆರೆ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಿತು.
ಬ್ರಹ್ಮರಥೋತ್ಸವದ ಅಂಗವಾಗಿ ದೇಗುಲವನ್ನು ಆಕರ್ಷಕವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿತ್ತು.. 
ಇಂದು ಬೆಳಿಗ್ಗೆ 11.30ರಿಂದ 11.47 ಗಂಟೆಯೊಳಗೆ ಅಭಿಜಿತ್ ಲಗ್ನದಲ್ಲಿ ಭಗವಂತನ ಅನುಗ್ರಹದಿಂದ ಬ್ರಹ್ಮರಥೋತ್ಸವ ನೆರವೇರಿತು.
ಇಂದು ಮುಂಜಾನೆಯಿಂದಲೇ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಧ ಸಂಘಟನೆಗಳ ವತಿಯಿಂದ ಪಾನಕ ಮತ್ತು ಮಜ್ಜಿಗೆ ವಿತರಣೆ ನಡೆಯಿತು.
ಇದೇ ವೇಳೆ, ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಮಧ್ಯಾಹ್ನ 1.00 ಗಂಟೆಗೆ ಮುಚ್ಚಲಾಗುತ್ತದೆ. ಗ್ರಹಣ ದೋಷ ನಿವಾರಣೆ ಬಳಿಕ ದೇವಸ್ಥಾನದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಿ, ಸಂಜೆ 7.30ರಿಂದ ಭಕ್ತರಿಗೆ ಮತ್ತೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ.
ರಾತ್ರಿ 8.00 ಗಂಟೆಗೆ ವರ್ಣರಂಜಿತ ಬಾಣಬಿರುಸುಗಳ ಪ್ರದರ್ಶನದೊಂದಿಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.