logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಾಂಡವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರನ್ನು ಗ್ರಾಮ ಪಂಚಾಯತ್ ಸದಸ್ಯ ಎನ್ ಚಂದ್ರು ಅವರಿಂದ ಗೌರವಿಸಿ ಸನ್ಮಾನ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇಂದು ಗ್ರಾಮ ದೇವತೆ ಮಾರಮ್ಮ ದೇವಸ್ಥಾನದ ಬಳಿ ಗ್ರಾಮ ಪಂಚಾಯತಿ ಸದಸ್ಯ ಎನ್ ಚಂದ್ರು ಹಾಗೂ ಮುಖಂಡರಾದ ನಟರಾಜು ಸತೀಶ್ ಸಿದ್ದರಾಜುರವರು ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು ಇದೇ ವೇಳೆ ಮಾತನಾಡಿದ ಎನ್ ಚಂದ್ರುರವರು ನಮ್ಮ ಗ್ರಾಮದ ಗ್ರಾಮ ದೇವತೆ ಮಾರಮ್ಮನ ಹಬ್ಬದ ಪ್ರಯುಕ್ತ ಕಳೆದ ಒಂದು ತಿಂಗಳಿಂದ ಪೌರಕಾರ್ಮಿಕರು ತಮ್ಮ ಕರ್ತವ್ಯವನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬಂದಿದ್ದಾರೆ ಜೊತೆಗೆ ನಮ್ಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಲ್ಲೂ ಸಹ ಇದೇ ರೀತಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಗ್ರಾಮಗಳಲ್ಲಿ ಯಾವುದೇ ಸಂಕ್ರಮಿಕ ರೋಗಗಳು ಹರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿರುವುದು ಜನರ ಆರೋಗ್ಯದ ದೃಷ್ಟಿಯಿಂದ ಉತ್ತಮ ಸೇವೆ ಸಲ್ಲಿಸಿರುವ ಪೌರಕಾರ್ಮಿಕರ ಸೇವೆಗೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಆದರಿಂದ ನಮ್ಮ ಕೈಲಾದ ಮಟ್ಟಿಗೆ ಅವರನ್ನು ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ತಿಳಿಸಿದರು ಸನ್ಮಾನ ಸ್ವೀಕರಿಸಿ ಮಾತಾಡಿದ ಪೌರಕಾರ್ಮಿಕ ಸಂಘದ ಅಧ್ಯಕ್ಷ ಮುರುಗೇಶ್ ರವರು ಪಂಚಾಯತಿಯಲ್ಲಿ ಕೆಲಸ ಮಾಡುತ್ತಿರುವ ನಮ್ಮನ್ನು ಪಂಚಾಯ್ತಿಯ ಸದಸ್ಯರು ಹಾಗೂ ಗ್ರಾಮಸ್ಥರು ಗೌರವಿಂದ ಕಾಣುವ ಮೂಲಕ ನಮ್ಮನ್ನು ಸನ್ಮಾನಿಸಿ ಗೌರವಿಸುತ್ತಿರುವುದು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚು ಮಾಡಿದೆ ಅದೇ ರೀತಿ ಗ್ರಾಮದ ಸ್ವಚ್ಛತೆಗೆ ಹೆಚ್ಚು ಶ್ರಮವಹಿಸುತ್ತೇವೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗಮ್ಮಗ್ರಾಮ ಪಂಚಾಯತ್ ಸದಸ್ಯ ಎನ್ ಚಂದ್ರು ಮುಖಂಡರಾದ ನಟರಾಜು ಸತೀಶ್ ವಿದ್ಯಸಾಗರ್ ದಲಿತ ಮುಖಂಡ ಕೆಂಪಣ್ಣಸತೀಶ್ ರಾವ್ ಸಿದ್ದರಾಜು ಶಾಂತ ಅವರ ಕಾರ್ಮಿಕರ ಮುಖಂಡ ಮುರುಗೇಶ್ತ ಹಾಗೂ ಪೌರಕಾರ್ಮಿಕರು ಮುಂತಾದವರು ಹಾಜರಿದ್ದರು

5 hrs ago
user_ಹೊಂಗಿರಣ ನ್ಯೂಸ್
ಹೊಂಗಿರಣ ನ್ಯೂಸ್
Photographer ನಂಜನಗೂಡು, ಮೈಸೂರು, ಕರ್ನಾಟಕ•
5 hrs ago
2d6187fb-6c93-451a-9b44-e8d7ee66ea64

ತಾಂಡವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರನ್ನು ಗ್ರಾಮ ಪಂಚಾಯತ್ ಸದಸ್ಯ ಎನ್ ಚಂದ್ರು ಅವರಿಂದ ಗೌರವಿಸಿ ಸನ್ಮಾನ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇಂದು ಗ್ರಾಮ ದೇವತೆ ಮಾರಮ್ಮ ದೇವಸ್ಥಾನದ ಬಳಿ ಗ್ರಾಮ ಪಂಚಾಯತಿ ಸದಸ್ಯ ಎನ್ ಚಂದ್ರು ಹಾಗೂ ಮುಖಂಡರಾದ ನಟರಾಜು ಸತೀಶ್ ಸಿದ್ದರಾಜುರವರು ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು ಇದೇ ವೇಳೆ ಮಾತನಾಡಿದ ಎನ್ ಚಂದ್ರುರವರು ನಮ್ಮ ಗ್ರಾಮದ ಗ್ರಾಮ ದೇವತೆ ಮಾರಮ್ಮನ ಹಬ್ಬದ ಪ್ರಯುಕ್ತ ಕಳೆದ ಒಂದು ತಿಂಗಳಿಂದ ಪೌರಕಾರ್ಮಿಕರು ತಮ್ಮ ಕರ್ತವ್ಯವನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬಂದಿದ್ದಾರೆ ಜೊತೆಗೆ ನಮ್ಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಲ್ಲೂ ಸಹ ಇದೇ ರೀತಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಗ್ರಾಮಗಳಲ್ಲಿ ಯಾವುದೇ ಸಂಕ್ರಮಿಕ ರೋಗಗಳು ಹರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿರುವುದು ಜನರ ಆರೋಗ್ಯದ ದೃಷ್ಟಿಯಿಂದ ಉತ್ತಮ ಸೇವೆ ಸಲ್ಲಿಸಿರುವ ಪೌರಕಾರ್ಮಿಕರ ಸೇವೆಗೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಆದರಿಂದ ನಮ್ಮ ಕೈಲಾದ ಮಟ್ಟಿಗೆ ಅವರನ್ನು ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ತಿಳಿಸಿದರು ಸನ್ಮಾನ ಸ್ವೀಕರಿಸಿ ಮಾತಾಡಿದ ಪೌರಕಾರ್ಮಿಕ ಸಂಘದ ಅಧ್ಯಕ್ಷ ಮುರುಗೇಶ್ ರವರು ಪಂಚಾಯತಿಯಲ್ಲಿ ಕೆಲಸ ಮಾಡುತ್ತಿರುವ ನಮ್ಮನ್ನು ಪಂಚಾಯ್ತಿಯ ಸದಸ್ಯರು ಹಾಗೂ ಗ್ರಾಮಸ್ಥರು ಗೌರವಿಂದ ಕಾಣುವ ಮೂಲಕ ನಮ್ಮನ್ನು ಸನ್ಮಾನಿಸಿ ಗೌರವಿಸುತ್ತಿರುವುದು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚು ಮಾಡಿದೆ ಅದೇ ರೀತಿ ಗ್ರಾಮದ ಸ್ವಚ್ಛತೆಗೆ ಹೆಚ್ಚು ಶ್ರಮವಹಿಸುತ್ತೇವೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗಮ್ಮಗ್ರಾಮ ಪಂಚಾಯತ್ ಸದಸ್ಯ ಎನ್ ಚಂದ್ರು ಮುಖಂಡರಾದ ನಟರಾಜು ಸತೀಶ್ ವಿದ್ಯಸಾಗರ್ ದಲಿತ ಮುಖಂಡ ಕೆಂಪಣ್ಣಸತೀಶ್ ರಾವ್ ಸಿದ್ದರಾಜು ಶಾಂತ ಅವರ ಕಾರ್ಮಿಕರ ಮುಖಂಡ ಮುರುಗೇಶ್ತ ಹಾಗೂ ಪೌರಕಾರ್ಮಿಕರು ಮುಂತಾದವರು ಹಾಜರಿದ್ದರು

More news from ಕರ್ನಾಟಕ and nearby areas
  • ‘ಅಕ್ಕ ಪಡೆ’ ಯೋಜನೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಪೊಲೀಸ್ ಇಲಾಖೆಗೆ ನೀಡಿರುವ ವಾಹನಕ್ಕೆ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೋಮವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಹಾಗೂ ಜಾಗೃತಿ ಮೂಡಿಸಲು ಈ ವಾಹನವನ್ನು ಬಳಸಲಾಗುತ್ತದೆ ಎಂದರು. ಈ ವಾಹನದಲ್ಲಿ ನಾಲ್ವರು ಮಹಿಳಾ ಸಿಬ್ಬಂದಿ ಹಾಗೂ ಹೋಂ ಗಾರ್ಡ್‌ಗಳನ್ನು ನಿಯೋಜಿಸಲಾಗಿದ್ದು, ಎರಡು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಜೊತೆಗೆ 112 ಹಾಗೂ ಚಾಮುಂಡಿ ಪಡೆ ವಾಹನಗಳೂ ತಮ್ಮ ಕರ್ತವ್ಯ ಮುಂದುವರಿಸಲಿವೆ ಎಂದು ಹೇಳಿದರು.
    1
    ‘ಅಕ್ಕ ಪಡೆ’ ಯೋಜನೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಪೊಲೀಸ್ ಇಲಾಖೆಗೆ ನೀಡಿರುವ ವಾಹನಕ್ಕೆ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೋಮವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಹಾಗೂ ಜಾಗೃತಿ ಮೂಡಿಸಲು ಈ ವಾಹನವನ್ನು ಬಳಸಲಾಗುತ್ತದೆ ಎಂದರು. ಈ ವಾಹನದಲ್ಲಿ ನಾಲ್ವರು ಮಹಿಳಾ ಸಿಬ್ಬಂದಿ ಹಾಗೂ ಹೋಂ ಗಾರ್ಡ್‌ಗಳನ್ನು ನಿಯೋಜಿಸಲಾಗಿದ್ದು, ಎರಡು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಜೊತೆಗೆ 112 ಹಾಗೂ ಚಾಮುಂಡಿ ಪಡೆ ವಾಹನಗಳೂ ತಮ್ಮ ಕರ್ತವ್ಯ ಮುಂದುವರಿಸಲಿವೆ ಎಂದು ಹೇಳಿದರು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    18 hrs ago
  • ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..
    1
    ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    21 hrs ago
  • ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ
    1
    ಕರ್ನಾಟಕ ರಾಜ್ಯದಾದ್ಯಂತ  ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ
    user_ರಾಷ್ಟ್ರ ಧ್ವನಿ ಟಿ ವಿ ನ್ಯೂಸ್ ಕನ್
    ರಾಷ್ಟ್ರ ಧ್ವನಿ ಟಿ ವಿ ನ್ಯೂಸ್ ಕನ್
    Graphic designer ತುಮಕೂರು, ತುಮಕೂರು, ಕರ್ನಾಟಕ•
    7 hrs ago
  • ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು
    1
    ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್  ಮದೀನ ತುನ್ನೂರ್  ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ  ಸವನೂರ್  ಕ್ಕ ಗೊಂಡಬೇಕೆಂದರು  ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    7 hrs ago
  • ಭಾಲ್ಕಿ :-ನಾಗಮೋಹನದಾಸ ವರದಿ ಧಿಕ್ಕರಿಸಿ, ಭಾಲ್ಕಿ ಪಟ್ಟಣದಲ್ಲಿ ಬೃಹತ ಪ್ರತಿಭಟನೆ ರ‍್ಯಾಲಿ.
    1
    ಭಾಲ್ಕಿ :-ನಾಗಮೋಹನದಾಸ ವರದಿ ಧಿಕ್ಕರಿಸಿ, ಭಾಲ್ಕಿ ಪಟ್ಟಣದಲ್ಲಿ ಬೃಹತ  ಪ್ರತಿಭಟನೆ ರ‍್ಯಾಲಿ.
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru East, Bengaluru Urban•
    9 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    4 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    10 hrs ago
  • ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಇಂಡಸ್ಟ್ರಿಯಲ್ ಏರಿಯದಲ್ಲಿರುವ ಕೇಬಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರವಾದ ನಷ್ಟ ಉಂಟಾಗಿದೆ, ದಟ್ಟವಾದ ಹೊಗೆ ಆವರಿಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳು, ನಾಗರಿಕರಿಗೂ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.
    1
    ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಇಂಡಸ್ಟ್ರಿಯಲ್ ಏರಿಯದಲ್ಲಿರುವ ಕೇಬಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರವಾದ ನಷ್ಟ ಉಂಟಾಗಿದೆ, ದಟ್ಟವಾದ ಹೊಗೆ ಆವರಿಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳು, ನಾಗರಿಕರಿಗೂ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    21 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.