Shuru
Apke Nagar Ki App…
ಕೆಂಭಾವಿ ಪಟ್ಟಣದ ಡಾ. ಬಿಆರ್ ಅಂಬೇಡ್ಕರ ಚೌಕ ನಲ್ಲಿ 135 ನೇ ಜಯಂತಿ ಆಚರಣೆ ಮಾಡಲಾಯಿತು ಶಿವಪ್ಪ ಜಿ ಕಂಬಾರ್ ಡಿಎಸ್ಎಸ್ ಕೆಂಭಾವಿ
ಶಿವಪ್ಪ ಜಿ ಕಂಬಾರ್ ಕೆಂಭಾವಿ
ಕೆಂಭಾವಿ ಪಟ್ಟಣದ ಡಾ. ಬಿಆರ್ ಅಂಬೇಡ್ಕರ ಚೌಕ ನಲ್ಲಿ 135 ನೇ ಜಯಂತಿ ಆಚರಣೆ ಮಾಡಲಾಯಿತು ಶಿವಪ್ಪ ಜಿ ಕಂಬಾರ್ ಡಿಎಸ್ಎಸ್ ಕೆಂಭಾವಿ
More news from ಕರ್ನಾಟಕ and nearby areas
- KL Rahul mant 💗😎🥰1
- Supar luxury || Yadgir Gurmatkal kodangal parigi mannaguda chevella minabada mehendipatnam hyderabad Yadgir Departure time Timming 11:20Am Hyderabad Arrival time 4:೦೦pm Rs 390 Plotfrom Hyderabad 6:00 am Yadgir 10:40 am1
- Post by Sharanugouda Patil1
- Post by ABU NEWS CHANNEL ಸಂಪಾದಕರು1
- Post by Star Kannada News 24×71
- Post by Mouli Varma1
- Post by Nava karnataka News channel1
- YADGIR BREAKING NEWS || ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ ಕೇವಲ ಎಫ್.ಐ.ಆರ್ ಮಾತ್ರವಲ್ಲದೆ, ಗಾಯಾಳುವಿನ ಮೆಡಿಕೊ-ಲೀಗಲ್ ಕೇಸ್ (MLC) ದಾಖಲಿಸಿಕೊಳ್ಳಲೂ ಬಂದಿಲ್ಲ ರಕ್ಷಣೆ ನೀಡಬೇಕಾದ ಪೊಲೀಸರೇ ಈ ರೀತಿ ದೌರ್ಜನ್ಯ ಎಸಗಿರುವುದು ಹಾಗೂ ಕಾನೂನು ಪ್ರಕ್ರಿಯೆಯನ್ನು ಹತ್ತಿಕ್ಕುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಮೇಲಧಿಕಾರಿಗಳು (ಎಸ್.ಪಿ) ಮಧ್ಯಪ್ರವೇಶಿಸಿ, ತಪ್ಪಿತಸ್ಥ ಪೊಲೀಸರಾದ ವಿನಾಯಕ ಮತ್ತು ಮುತ್ತು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗಾಯಾಳುವಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ1