logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ

2 hrs ago
user_Veega News Kannada
Veega News Kannada
Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
2 hrs ago

ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ

More news from ಕರ್ನಾಟಕ and nearby areas
  • ಮಹಿಳಾ ಮೀಸಲಾತಿ ವಿರೋಧದ ಆರೋಪ: ಕಾಂಗ್ರೆಸ್‌ ವಿರುದ್ಧ ಕೋಲಾರ BJP ಬೃಹತ್‌ ಪ್ರತಿಭಟನೆ
    1
    ಮಹಿಳಾ ಮೀಸಲಾತಿ ವಿರೋಧದ ಆರೋಪ: ಕಾಂಗ್ರೆಸ್‌ ವಿರುದ್ಧ ಕೋಲಾರ BJP ಬೃಹತ್‌ ಪ್ರತಿಭಟನೆ
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    3 hrs ago
  • salt lemon juice #LemonSalt, #Tangy, #LemonJuice, #Citrus, and #SaltAndLemon Description (YOGi writes) : -Drinking warm water with lemon juice and a pinch of salt (especially Himalayan or sea salt) provides a hydrating, mineral-rich mixture that aids digestion, supports electrolyte balance, boosts immunity with Vitamin C, and assists in detoxification. It is commonly used as a morning tonic to boost metabolism and improve skin health.  Key Health & Daily Benefits Electrolyte Replenishment: The salt supplies essential minerals, while lemon aids in hydration and pH balance. Digestive Aid: Drinking this mix on an empty stomach can increase saliva and gastric juices, reducing bloating and aiding digestion. Immune Support: The combination offers antioxidants and Vitamin C, promoting better skin and immune function. Remedy Properties: A mix of honey, lemon, and salt is often used to soothe sore throats, reduce phlegm, and manage coughs.  #LemonSalt #SaltRecipe #Lemon #LemonRecipe #Homemade #BublisWorldCuisine Morning Detox: A warm cup of water with the juice of 1/2 a lemon and 1/4 tsp of Himalayan salt is a popular health routine. Summer Drink: Lemonade made with salt (or black salt) provides quick energy and hydration during hot weather. Cleaning: The abrasive nature of salt combined with the acidity of lemon effectively removes stains from clothing, such as coffee or sweat stains.  Precautions Tooth Enamel
    1
    salt lemon juice
#LemonSalt, #Tangy, #LemonJuice, #Citrus, and #SaltAndLemon
Description
(YOGi writes) : -Drinking warm water with lemon juice and a pinch of salt (especially Himalayan or sea salt) provides a hydrating, mineral-rich mixture that aids digestion, supports electrolyte balance, boosts immunity with Vitamin C, and assists in detoxification. It is commonly used as a morning tonic to boost metabolism and improve skin health. 
Key Health & Daily Benefits
Electrolyte Replenishment: The salt supplies essential minerals, while lemon aids in hydration and pH balance.
Digestive Aid: Drinking this mix on an empty stomach can increase saliva and gastric juices, reducing bloating and aiding digestion.
Immune Support: The combination offers antioxidants and Vitamin C, promoting better skin and immune function.
Remedy Properties: A mix of honey, lemon, and salt is often used to soothe sore throats, reduce phlegm, and manage coughs. 
#LemonSalt #SaltRecipe #Lemon #LemonRecipe #Homemade #BublisWorldCuisine
Morning Detox: A warm cup of water with the juice of 1/2 a lemon and 1/4 tsp of Himalayan salt is a popular health routine.
Summer Drink: Lemonade made with salt (or black salt) provides quick energy and hydration during hot weather.
Cleaning: The abrasive nature of salt combined with the acidity of lemon effectively removes stains from clothing, such as coffee or sweat stains. 
Precautions
Tooth Enamel
    user_Chethana Muniswamygowda
    Chethana Muniswamygowda
    Press advisory Channapatna, Ramanagara•
    19 hrs ago
  • Post by Masood khan
    1
    Post by Masood khan
    user_Masood khan
    Masood khan
    ತುಮಕೂರು, ತುಮಕೂರು, ಕರ್ನಾಟಕ•
    10 hrs ago
  • ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ವಿಶೇಷ ಪೂಜೆ:- ಬಾಗೇಪಲ್ಲಿ:-ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಾಗೇಪಲ್ಲಿ ಅವರ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪಟ್ಟಣದ ಪ್ರಸಿದ್ಧ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜನಸೇನಾ ಪಕ್ಷದ ಮುಖಂಡ ಹಾಗೂ ವಕೀಲರಾದ ನರಸಿಂಹ ಮೂರ್ತಿ ಮಾತನಾಡಿ ಪಟ್ಟಣದ ಜಡಲ ಭೈರವೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ತದನಂತರ ದೇವಾಲಯದ ಮುಂದೆ ತೆಂಗಿನಕಾಯಿ ಒಡೆದು ಪವನ್ ಕಲ್ಯಾಣ್ ಅವರು ಬೇಗನೇ ಚೇತರಿಸಿಕೊಂಡು ಸಕ್ರಿಯ ರಾಜಕೀಯಕ್ಕೆ ಮರಳಲಿ ಎಂದು ಅಭಿಮಾನಿಗಳು ಪಟ್ಟಣದ ಭೈರವೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳು ಮತ್ತು ಇತರ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದೀಪಾರಾಧನೆ ಮತ್ತು ಪ್ರಾರ್ಥನೆಗಳನ್ನು ಮಾಡಿದರು. ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು. ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ. ಎಂದು ಹೇಳಿದರು. ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಹೇಳಿದರು. ಆದ್ದರಿಂದ ಇಂದು ಬಾಗೇಪಲ್ಲಿ ಪಟ್ಟಣದಲ್ಲಿ ಪವನ್ ಕಲ್ಯಾಣ್ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಹೋಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಮೃತ ಕುಮಾರ್, ರಾಮು.ವಿ.ಅಜಯ್‌, ಮಂಜುನಾಥ್,ಅರುಣ್ ಕೆ.ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು.
    1
    ಪವನ್ ಕಲ್ಯಾಣ್ 
ಶೀಘ್ರವಾಗಿ ಗುಣಮುಖರಾಗಲಿ ಎಂದು  ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ವಿಶೇಷ ಪೂಜೆ:-
ಬಾಗೇಪಲ್ಲಿ:-ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಾಗೇಪಲ್ಲಿ
ಅವರ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು
ಪಟ್ಟಣದ ಪ್ರಸಿದ್ಧ ಭೈರವೇಶ್ವರ ದೇವಾಲಯದಲ್ಲಿ
ವಿಶೇಷ ಪೂಜೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ  ಜನಸೇನಾ ಪಕ್ಷದ ಮುಖಂಡ ಹಾಗೂ ವಕೀಲರಾದ ನರಸಿಂಹ ಮೂರ್ತಿ ಮಾತನಾಡಿ
ಪಟ್ಟಣದ ಜಡಲ ಭೈರವೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.
ತದನಂತರ ದೇವಾಲಯದ ಮುಂದೆ
ತೆಂಗಿನಕಾಯಿ ಒಡೆದು
ಪವನ್ ಕಲ್ಯಾಣ್ ಅವರು ಬೇಗನೇ ಚೇತರಿಸಿಕೊಂಡು ಸಕ್ರಿಯ ರಾಜಕೀಯಕ್ಕೆ ಮರಳಲಿ ಎಂದು ಅಭಿಮಾನಿಗಳು
ಪಟ್ಟಣದ ಭೈರವೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳು ಮತ್ತು ಇತರ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದೀಪಾರಾಧನೆ ಮತ್ತು ಪ್ರಾರ್ಥನೆಗಳನ್ನು ಮಾಡಿದರು.
ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ
ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ 
ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು.
ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ.
ಎಂದು ಹೇಳಿದರು.
ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ
ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಹೇಳಿದರು. ಆದ್ದರಿಂದ ಇಂದು ಬಾಗೇಪಲ್ಲಿ ಪಟ್ಟಣದಲ್ಲಿ
ಪವನ್ ಕಲ್ಯಾಣ್ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಹೋಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಮೃತ ಕುಮಾರ್, ರಾಮು.ವಿ.ಅಜಯ್‌,
ಮಂಜುನಾಥ್,ಅರುಣ್ ಕೆ.ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು.
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರಶಿವಯೋಗಿಗಳರವರ ಕರ್ತೃ ಗದ್ದುಗೆ ಆಮಾವಾಸ್ಯೆ ವಿಶೇಷ ಪೂಜೆ -ದರ್ಶನಕ್ಕ ಹರಿದು ಬಂದ ಜನಸಾಗರ • ಜಗದ್ಗುರು ಶ್ರೀವೀರಸಿಂಹಾಸನ ಮಹಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳ ಅರ್ಶೀವಾದ ಪಡೆದು ಪುನಿತರಾದ ಭಕ್ತರು ನಂಜನಗೂಡು :ಆಮಾವಾಸ್ಯೆ ಶುಕ್ರವಾರದ ಅಂಗವಾಗಿ ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆ ದರ್ಶನಕ್ಕ ಅಪಾರ ಜನರು ಅಗಮಿಸಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು ಜಿಲ್ಲೆಯ ನಂಜನಗೂಡಿನ ತಾಲೂಕಿನ ಐತಿಹಾಸಿಕ ಪುಣ್ಯ ಕ್ಷೇತ್ರ ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆಗಳಿಗೆ ಅಮಾವಾಸ್ಯೆಯ ವಿಶೇಷ ಪೂಜೆಗೆ ಅಪಾರ ಭಕ್ತ ಸಮೂಹವೇ ಅಗಮಿಸಿ ದರ್ಶನ ಪಡೆದು ನಂತರ ಪರಮ ಪೂಜ್ಯರ ಅರ್ಶೀವಾದ ಪಡೆದರು. ಶುಕ್ರವಾರ ನಡೆದ ವಿಶೇಷ ಪೂಜೆಯಲ್ಲಿ ಲಿಂಗೈಕ್ಯ ಪೂಜ್ಯರ ಕರ್ತೃ ಗದ್ದುಗೆಗಳಿಗೆ ಹಾಗೂ ಆದಿ ಜಗದ್ಗುರುಗಳ ಉತ್ಸವಮೂರ್ತಿಗೆ ಶ್ರೀ ನಂಜುAಡೇಶ್ವರ ದೇವರಿಗೆ ವಿಶೇಷ ಅಭಿಷೇಕ ಪೂಜೆಗಳು,ಹೂವಿನ ಅಲಂಕಾರದ ವಿಶೇಷ ದರ್ಶನ ಎಲ್ಲರ ಭಕ್ತರ ಮನಸೂರಗೊಂಡಿತು. ಮಹಾ ಮಂಗಳಾರತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಕತೃ ಗದ್ದುಗಳಿಗೆ ಉತ್ಸವ ಮೂರ್ತಿಗಳಿಗೆ ಶ್ರೀ ನಂಜುAಡೇಶ್ವರ ಸ್ವಾಮಿಗೆ ಮಹಾಮಂಗಳಾರತಿ ಸಲ್ಲಿಸಿದರು ನಂತರ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ ಎಲ್ಲಾ ಭಕ್ತರಿಗೂ ಆಶೀರ್ವದಿಸಿದರು . ಅದರಲ್ಲೂ ಈ ಬಾರಿ ಬಸವ ಜಯಂತಿ ನಡೆಯುತ್ತಿರುವುದರಿಂದ ರಾಜ್ಯದ ಹಲವೆಡೆಯಿಂದ ಪೂಜ್ಯರನ್ನು ಆಹ್ವಾನಿಸಲು ತಂಡೋಪ ತಂಡವಾಗಿ ಸಾವಿರಾರು ಜನರು ಆಗಮಿಸಿ, ಪೂಜ್ಯರ ದರ್ಶನ ಪಡೆಯಲು ಅವರ ಆಹ್ವಾನಿಸಲು ಜನ ಸಾಗರವೇ ನೆರೆದಿತ್ತು.ಈ ನಡುವೆ ನಾವುಗಳು ಕರ್ತೃ ಗದ್ದುಗೆ ದರ್ಶನ ಪಡೆದು ಪೂಜ್ಯರನ್ನು ದಿ ಯುನೈಟಡ್ ಅಕಾಡೆಮಿ ನೂತನ ಶಾಲೆಯ ಉದ್ಘಾಟನೆಗೆ ಅಹ್ವಾನಿಸಿದೆವು,ಪರಮಪೂಜ್ಯರು ನಮ್ಮ ಅಹ್ವಾನವನ್ನು ಸ್ವೀಕರಿಸಿ ಅಗಮಿಸುವ ಅರ್ಶೀವಾದ ನೀಡಿದರು.ಇದು ನಮ್ಮ ಪುಣ್ಯವಾಗಿದೆ,
    1
    ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರಶಿವಯೋಗಿಗಳರವರ ಕರ್ತೃ ಗದ್ದುಗೆ ಆಮಾವಾಸ್ಯೆ ವಿಶೇಷ ಪೂಜೆ -ದರ್ಶನಕ್ಕ ಹರಿದು ಬಂದ ಜನಸಾಗರ
•	ಜಗದ್ಗುರು ಶ್ರೀವೀರಸಿಂಹಾಸನ ಮಹಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳ ಅರ್ಶೀವಾದ ಪಡೆದು ಪುನಿತರಾದ ಭಕ್ತರು
ನಂಜನಗೂಡು :ಆಮಾವಾಸ್ಯೆ ಶುಕ್ರವಾರದ ಅಂಗವಾಗಿ ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆ ದರ್ಶನಕ್ಕ ಅಪಾರ ಜನರು ಅಗಮಿಸಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರು ಜಿಲ್ಲೆಯ ನಂಜನಗೂಡಿನ ತಾಲೂಕಿನ ಐತಿಹಾಸಿಕ ಪುಣ್ಯ ಕ್ಷೇತ್ರ ಸುತ್ತೂರು  ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆಗಳಿಗೆ ಅಮಾವಾಸ್ಯೆಯ ವಿಶೇಷ ಪೂಜೆಗೆ ಅಪಾರ ಭಕ್ತ ಸಮೂಹವೇ ಅಗಮಿಸಿ ದರ್ಶನ ಪಡೆದು ನಂತರ ಪರಮ ಪೂಜ್ಯರ ಅರ್ಶೀವಾದ ಪಡೆದರು.
ಶುಕ್ರವಾರ ನಡೆದ ವಿಶೇಷ ಪೂಜೆಯಲ್ಲಿ ಲಿಂಗೈಕ್ಯ ಪೂಜ್ಯರ ಕರ್ತೃ ಗದ್ದುಗೆಗಳಿಗೆ ಹಾಗೂ ಆದಿ ಜಗದ್ಗುರುಗಳ ಉತ್ಸವಮೂರ್ತಿಗೆ  ಶ್ರೀ ನಂಜುAಡೇಶ್ವರ ದೇವರಿಗೆ ವಿಶೇಷ ಅಭಿಷೇಕ ಪೂಜೆಗಳು,ಹೂವಿನ ಅಲಂಕಾರದ ವಿಶೇಷ ದರ್ಶನ ಎಲ್ಲರ ಭಕ್ತರ ಮನಸೂರಗೊಂಡಿತು.
ಮಹಾ ಮಂಗಳಾರತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಕತೃ ಗದ್ದುಗಳಿಗೆ ಉತ್ಸವ ಮೂರ್ತಿಗಳಿಗೆ ಶ್ರೀ ನಂಜುAಡೇಶ್ವರ ಸ್ವಾಮಿಗೆ  ಮಹಾಮಂಗಳಾರತಿ ಸಲ್ಲಿಸಿದರು ನಂತರ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ ಎಲ್ಲಾ ಭಕ್ತರಿಗೂ ಆಶೀರ್ವದಿಸಿದರು .
ಅದರಲ್ಲೂ ಈ ಬಾರಿ ಬಸವ ಜಯಂತಿ ನಡೆಯುತ್ತಿರುವುದರಿಂದ ರಾಜ್ಯದ ಹಲವೆಡೆಯಿಂದ  ಪೂಜ್ಯರನ್ನು ಆಹ್ವಾನಿಸಲು ತಂಡೋಪ ತಂಡವಾಗಿ ಸಾವಿರಾರು ಜನರು ಆಗಮಿಸಿ, ಪೂಜ್ಯರ ದರ್ಶನ ಪಡೆಯಲು ಅವರ ಆಹ್ವಾನಿಸಲು ಜನ ಸಾಗರವೇ ನೆರೆದಿತ್ತು.ಈ ನಡುವೆ ನಾವುಗಳು  ಕರ್ತೃ ಗದ್ದುಗೆ ದರ್ಶನ ಪಡೆದು ಪೂಜ್ಯರನ್ನು ದಿ ಯುನೈಟಡ್ ಅಕಾಡೆಮಿ ನೂತನ ಶಾಲೆಯ ಉದ್ಘಾಟನೆಗೆ ಅಹ್ವಾನಿಸಿದೆವು,ಪರಮಪೂಜ್ಯರು ನಮ್ಮ ಅಹ್ವಾನವನ್ನು ಸ್ವೀಕರಿಸಿ ಅಗಮಿಸುವ ಅರ್ಶೀವಾದ ನೀಡಿದರು.ಇದು ನಮ್ಮ ಪುಣ್ಯವಾಗಿದೆ,
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    21 hrs ago
  • ಹನೂರು: "12ನೇ ಶತಮಾನದಲ್ಲಿ ಜಗಜ್ಯೋತಿ ವಿಶ್ವಗುರು ಬಸವಣ್ಣನವರು ಅನುಭವ ಮಂಟಪದ ಮೂಲಕ ಜಗತ್ತಿಗೆ ಸಮಾನತೆ, ಸಹೋದರತೆ ಮತ್ತು ಕಾಯಕ ನಿಷ್ಠೆಯ ಆದರ್ಶಗಳನ್ನು ಸಾರಿದ್ದಾರೆ. ಅಂತಹ ಮಹಾನ್ ದಾರ್ಶನಿಕರ ತತ್ವಗಳನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಲು ಸಾಧ್ಯ," ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್ ಸ್ವಾರ್ಥ ಬಿಡಿ, ಕಾಯಕ ನಂಬಿ: ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವು ನಂತರ ಅದನ್ನು ಮರೆಯುತ್ತಿದ್ದೇವೆ. ಸ್ವಾರ್ಥ ಮತ್ತು 'ನಾನು' ಎಂಬ ಅಹಂಭಾವವನ್ನು ಬಿಟ್ಟು, 'ಕಾಯಕವೇ ಕೈಲಾಸ' ಎಂಬ ತತ್ವದಡಿ ನಡೆದರೆ ಸಮಾಜ ಸುಧಾರಣೆ ಸಾಧ್ಯ. ಮುಂದಿನ ಪೀಳಿಗೆಗೆ ಮಾದರಿಯಾಗಿ: ಇಂದು ನಾವು ಮಾಡುವ ಕೆಲಸಗಳನ್ನು ನಮ್ಮ ಮಕ್ಕಳು ಅನುಸರಿಸುತ್ತಾರೆ. ಹಾಗಾಗಿ ಪೋಷಕರು ಮತ್ತು ಹಿರಿಯರು ಮಹನೀಯರ ತತ್ವಗಳನ್ನು ಪಾಲಿಸುವ ಮೂಲಕ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು. ಪ್ರತಿಮೆ ನಿರ್ಮಾಣಕ್ಕೆ ಭರವಸೆ: ಪಟ್ಟಣದಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡುವಂತೆ ಕೋರಿದ ಶಾಸಕರು, ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. "ಮಹನೀಯರ ಜಯಂತಿಗಳು ಒಂದು ದಿನದ ಆಚರಣೆಯಾಗಬಾರದು. ಅವರ ಸಿದ್ದಾಂತಗಳು ನಮ್ಮ ಬದುಕಿನ ಭಾಗವಾದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ." — ಎಂ.ಆರ್. ಮಂಜುನಾಥ್, ಶಾಸಕರು. ಗಣ್ಯರ ಉಪಸ್ಥಿತಿ:ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರೇಖಾ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷೆ ಪ್ರತಿಮ ಮಹದೇವ್ ಉಪಸ್ಥಿತರಿದ್ದರು. ಅಲ್ಲದೆ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಜಿಲ್ಲಾ ನಿರ್ದೇಶಕ ಬಸವರಾಜು, ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ, ಟಿ. ಸದಾಶಿವ ಮೂರ್ತಿ, ಡಿ.ಕೆ ರಾಜು, ಉದ್ದನೂರು ಗಿರೀಶ್, ಪ್ರಮೋದ್, ವಿನೋದ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು. ವರದಿ ಉಸ್ಮಾನ್ ಖಾನ್
    3
    ಹನೂರು: "12ನೇ ಶತಮಾನದಲ್ಲಿ ಜಗಜ್ಯೋತಿ ವಿಶ್ವಗುರು ಬಸವಣ್ಣನವರು ಅನುಭವ ಮಂಟಪದ ಮೂಲಕ ಜಗತ್ತಿಗೆ ಸಮಾನತೆ, ಸಹೋದರತೆ ಮತ್ತು ಕಾಯಕ ನಿಷ್ಠೆಯ ಆದರ್ಶಗಳನ್ನು ಸಾರಿದ್ದಾರೆ. ಅಂತಹ ಮಹಾನ್ ದಾರ್ಶನಿಕರ ತತ್ವಗಳನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಲು ಸಾಧ್ಯ," ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು.
ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್
ಸ್ವಾರ್ಥ ಬಿಡಿ, ಕಾಯಕ ನಂಬಿ: ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವು ನಂತರ ಅದನ್ನು ಮರೆಯುತ್ತಿದ್ದೇವೆ. ಸ್ವಾರ್ಥ ಮತ್ತು 'ನಾನು' ಎಂಬ ಅಹಂಭಾವವನ್ನು ಬಿಟ್ಟು, 'ಕಾಯಕವೇ ಕೈಲಾಸ' ಎಂಬ ತತ್ವದಡಿ ನಡೆದರೆ ಸಮಾಜ ಸುಧಾರಣೆ ಸಾಧ್ಯ.
ಮುಂದಿನ ಪೀಳಿಗೆಗೆ ಮಾದರಿಯಾಗಿ: ಇಂದು ನಾವು ಮಾಡುವ ಕೆಲಸಗಳನ್ನು ನಮ್ಮ ಮಕ್ಕಳು ಅನುಸರಿಸುತ್ತಾರೆ. ಹಾಗಾಗಿ ಪೋಷಕರು ಮತ್ತು ಹಿರಿಯರು ಮಹನೀಯರ ತತ್ವಗಳನ್ನು ಪಾಲಿಸುವ ಮೂಲಕ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು.
ಪ್ರತಿಮೆ ನಿರ್ಮಾಣಕ್ಕೆ ಭರವಸೆ: ಪಟ್ಟಣದಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡುವಂತೆ ಕೋರಿದ ಶಾಸಕರು, ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
"ಮಹನೀಯರ ಜಯಂತಿಗಳು ಒಂದು ದಿನದ ಆಚರಣೆಯಾಗಬಾರದು. ಅವರ ಸಿದ್ದಾಂತಗಳು ನಮ್ಮ ಬದುಕಿನ ಭಾಗವಾದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ."
— ಎಂ.ಆರ್. ಮಂಜುನಾಥ್, ಶಾಸಕರು.
ಗಣ್ಯರ ಉಪಸ್ಥಿತಿ:ಈ ಸಂಧರ್ಭದಲ್ಲಿ 
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರೇಖಾ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷೆ ಪ್ರತಿಮ ಮಹದೇವ್ ಉಪಸ್ಥಿತರಿದ್ದರು.
ಅಲ್ಲದೆ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಜಿಲ್ಲಾ ನಿರ್ದೇಶಕ ಬಸವರಾಜು, ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ, ಟಿ. ಸದಾಶಿವ ಮೂರ್ತಿ, ಡಿ.ಕೆ ರಾಜು, ಉದ್ದನೂರು ಗಿರೀಶ್, ಪ್ರಮೋದ್, ವಿನೋದ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ವರದಿ ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
  • ಭಾಷಾ ವಿಚಾರದಲ್ಲಿ ವಿವಾದ, ಆಕ್ರೋಶದ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣಗಳಲ್ಲಿ ಬಹಿಷ್ಕಾರ ಕೂಗು
    1
    ಭಾಷಾ ವಿಚಾರದಲ್ಲಿ ವಿವಾದ, ಆಕ್ರೋಶದ ಪ್ರತಿಕ್ರಿಯೆ
ಸಾಮಾಜಿಕ ಜಾಲತಾಣಗಳಲ್ಲಿ ಬಹಿಷ್ಕಾರ ಕೂಗು
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    20 hrs ago
  • ಮಳವಳ್ಳಿ:ಕಂಚುಗಹಳ್ಳಿ ಗ್ರಾಮದ ಶ್ರೀಬಸವಣ್ಣನವರ ಪುತ್ತಳಿ ಲೋಕಾರ್ಪಣೆ-ಹರಗುರು ಚರಮೂರ್ತಿಗಳಿಂದ ಶಿವಾನುಭವ ಸಮ್ಮೇಳನ ಸಂಪನ್ನ • ಮನುಕುಲಕದ ಒಳತಿಗಾಗಿ ಜೀವನವನ್ನೆ ಸಮರ್ಪಿಸಿದ ಮಹಾನ್ ವ್ಯಕ್ತಿ ಬಸವಣ್ಣನವರು ಮಾಜಿ ಉಪಸಭಾಪತಿ ಮರಿತಿಬ್ಬೆಗೌಡ ಹೇಳಿಕೆ ಮಳವಳ್ಳಿ:ತಾಲೂಕಿನ ಕಂಚುಗಹಳ್ಳಿ ಗ್ರಾಮದ ಶ್ರೀ ಬಸವ ಬಳಗದವತಿಯಿಂದ ಶ್ರೀ ಸಿದ್ದಪ್ಪಾಜಿ ದೇವಸ್ಥಾನದ ೧೦ನೇ ವರ್ಷದ ವರ್ಧಂತಿ ಮಹೋತ್ಸವ ,ಶ್ರೀ ಬಸವಣ್ಣನವರ ಪುತ್ತಳಿ ಲೋಕಾರ್ಪಣೆ,ಕಳಶಾರೋಹಣ,ಕುರುಬನಕಟ್ಟೆ,ಬಿ.ಜಿ.ಪುರ,ಕಂಡಾಯಗಳು,ಶ್ರೀ ಬಸವೇಶ್ವರ ರವರ ಹೂ ಹಂಬಾಳೆ ಉತ್ಸವಗಳು ಶನಿವಾರ ಮತ್ತು ಬಾನುವಾರ ಹರಗುರು ಚರಮೂರ್ತಿಗಳ ದಿವುಸಾನಿದ್ದಯಲ್ಲಿ ಸಂಪನ್ನಗೊAಡಿತ್ತು. ಶ್ರೀ ಬಸವೇಶ್ವರ ಪುತ್ತಳಿ ಲೋಕಾರ್ಪಣೆ: ಬಿ.ಜಿ.ಪುರ ಹೊರಮಠದ ಶ್ರೀ ಚಂದ್ರಶೇಖರಸ್ವಾಮಿಗಳು ಗ್ರಾಮದ ಹೃದಯಭಾಗದಲ್ಲಿ ಶ್ರೀ ಬಸವೇಶ್ವರ ಪುತ್ತಳಿ ಲೋಕಾರ್ಪಣೆ ಗೊಳಿಸಿ ಅರ್ಶೀವಚನ ನೀಡಿದರು.ಇದೇ ಸಂದರ್ಭದಲ್ಲಿ ಹೊಸಹಳ್ಳಿ ಶ್ರೀ ಸಿದ್ದಮಲ್ಲೇಶ್ವರ ಮಠದ ಶ್ರೀ ಓಂಕಾರೇಶ್ವರಸ್ವಾಮಿಗಳ ಕಳಸರೋಹಣ ನೆರವೇರಿಸಿದರು. ಶಿವಾನುಭವ ಸಮ್ಮೇಳನ:ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಾಗವಹಿಸಿದ್ದ ವಿದಾನ್ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೆಗೌಡರು ಮಾತನಾಡಿ, ಮಹಾನುಭವ ಬಸವಣ್ಣನವರು ತಮ್ಮ ಜೀವನವನ್ನೆ ಮನುಕುಲದ ಓಳತಿಗಾಗಿ,ಜಾತಿ ರಹಿತ ಸಮಾಜಕ್ಕಾಗಿ,ಮಹಿಳೆಯರ ಸಬಲೀಕರಣಕ್ಕಾಗಿ ಅವರ ಬದುಕನ್ನೆ ತೊಡಗಿಸಿಕೊಂಡ ಬಸವಣ್ಣನರು ಕಾಯಕದ ಮೂಲಕ ಕೈಲಾಸ ಕಾಣುವಂತೆ ಇಡೀ ವಿಶ್ವಕ್ಕೆ ಸಂದೇಶ ನೀಡಿದರು.ಸೋಮಾರತನ ಬಿಟ್ಟು ಪ್ರತಿಯೊಬ್ಬರೂ ದುಡಿಯುವುದರಿಂದ ಪ್ರತಿಯೊಬ್ಬರು ನೆಮ್ಮದಿಯ ಜೀವನವನ್ನೆ ಕಟ್ಟಿಕೊಳ್ಳಬಹುದು, ನೆಮ್ಮದಿ ಜೀವನ ನಡೆಸಬಹುದು ಎಂದರು. ಬಸವಣ್ಣನವರು ೧೨ನೇ ಶತಮಾನದಲ್ಲಿ ಅನುಭವ ಮಂಟಪದಲ್ಲ್ಲಿ ೧೨ ಸಾವಿರ ಮಹಿಳೆಯರನ್ನು ಶಿವಶರಣೆಯನ್ನರಾಗಿ ಮಾಡಿದ್ದು ಇತಿಹಾಸದ ಪುಟದಲ್ಲಿ ನಾವೆಲ್ಲರೂ ಕಾಣಬಹುದಾಗಿದೆ,.ಜಾತಿ ರಹಿತ ಸಮಾಜವನ್ನು ಕಟ್ಟಬೇಕು,ಎಲ್ಲರು ನೆಮ್ಮದಿಯ ಬದುಕು ಕಾಣಬೇಕು,ಮೌಡ್ಯತೆಯಿಂದ ಎಲ್ಲರೂ ಪ್ರಜ್ಞಾವಂತರಾಗಬೇಕು,ಚಿAತಕರಾಗಬೇಕು ಅಗ ಮಾತ್ರ ಸಮಾನತೆ ಸಾದ್ಯವೆಂದ ಅವರು ಪ್ರಸ್ತುತ ವ್ಯವಸ್ಥೆಯಲ್ಲಿ ಇಂತಹ ಮಹನೀಯರ ತತ್ವ ಸಂದೇಶಗಳನ್ನು ಮರೆಯಲಾಗಿದೆ,ಪ್ರಜ್ಞಾವಂತ ಯುವಕರು ಇಂತಹ ಮಹನೀಯರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕುಬೇಕು,ಬಸವಣ್ಣನವರ ತತ್ವ ಸಂದೇಶಗಳನ್ನು ಸಮಾಜಕ್ಕೆ ತಿಳಿಸಬೇಕು,ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕುಂದೂರು ಬೆಟ್ಟದ ಸುಕ್ಷೇತ್ರ ರಸಸಿದ್ದೇಶ್ವರ ಮಠದ ಶ್ರೀ ನಂಜುAಡಸ್ವಾಮಿಗಳು,ಮುಡುಕನಪುರದ ಹಲವಾರ ಮಠದ ಶ್ರೀ ಷಡಕ್ಷರದೇಶಿಕೇಂದ್ರ ಮಹಾಸ್ವಾಮಿಗಳು,ಹಣಕೊಳ ಶ್ರೀ ಚಿದ್ದನಶಿವಚಾರ್ಯಸ್ವಾಮಿಗಳು,ಹರೆಬೊಮ್ಮನಹಳ್ಳಿ ರ್ಶರೀ ಪಾರಮಾರ್ಥ ಗವಿ ಮಠದ ಶ್ರೀ ಚನ್ನಮಲ್ಲಿಕಾರ್ಜುನಸ್ವಾಮಿಗಳು,ಮೇದಿನ ಮಠದ ಶ್ರೀ ಶಿವಲಿಂಗಸ್ವಾಮಿಗಳು,ರಾಗಿ ಬೊಮ್ಮನಹಳ್ಳಿ ಮಠದ ಶ್ರೀ ಪ್ರಭುಲಿಂಗಸ್ವಾಮಿಗಳು,ಹೊಸಹಳ್ಳಿ ಮಠದ ಶ್ರೀ ಓಂಕಾರೇಶ್ವರ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಅರ್ಶೀವಚನ ನೀಡಿದರು. ಶನಿವಾರ ರಾತ್ರಿ ಶ್ರೀವಿಶ್ವಗುರು ಬಸವಣ್ಣನವರ ಕಂಚಿನ ಪ್ರತಿಮೆಯನ್ನು ಬೆಳ್ಳಿ ರಥದಲ್ಲಿ ಕೂರಿಸಿ,ಪೂಜಾ ಕುಣೀತ,ವೀರಗಾಸೆ,ಕಲಾತಂಡಘಳ ಮೆರವಣಿಗೆ ಗ್ರಾಮದಲ್ಲಿ ಸಂಪ್ರದಾಯಬದ್ದವಾಗಿ ಜರುಗಿದವು. ಕಂಡಾಯಗಳ ಮೆರವಣಿಗೆ- ಶ್ರೀ ಬಸಪ್ಪನವರ ಹೂ ಹೋಬಾಳೆ ಉತ್ಸವ: ಭಾನುವಾರ ಬೆಳಿಗ್ಗೆ ೮ ಗಂಟೆಗೆ ಅರಂಭವಾದ ಕುರುಬನಕಟ್ಟೆ,ಬಿ.ಜಿ.ಪುರ ಕಂಡಾಯಗಳ,ಶ್ರೀ ಬಸಪ್ಪನವರ ಹೂ ಹೋಬಾಳೆ ಉತ್ಸವದ ಮೆರವಣಿಗೆ ನಡೆಯಿತು,ಶ್ರೀ ಸಿದ್ದಪ್ಪಾಜಿ ದೇವಸ್ಥಾನ ಪ್ರವೇಶದ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಂಡಾಯಗಳ ಮೆರವಣಿಗೆ ನಡೆಸಲಾಯಿತು. ಅನ್ನ ಸಂತರ್ಪಣೆ:ಮದ್ಯಾಹ್ನ ೧೨ ಗಂಟೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು,ಸುಮಾರು ವರ್ಷಗಳ ನಂತರ ನಡೆದ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನರು ಬಾಗವಹಿಸಿದ್ದರು ಚಿತ್ರ-೧೯-೧ ಕಂಚುಗಹಳ್ಳಿ ಗ್ರಾಮದಲ್ಲಿ ಶ್ರೀ ಚಂದ್ರಶೇಖರಸ್ವಾಮಿಗಳು ಶ್ರೀ ಬಸವೇಶ್ವರ ಪುತ್ತಳಿ ಲೋಕಾರ್ಪಣೆಗೊಳಿಸಿದರು.
    1
    ಮಳವಳ್ಳಿ:ಕಂಚುಗಹಳ್ಳಿ ಗ್ರಾಮದ ಶ್ರೀಬಸವಣ್ಣನವರ ಪುತ್ತಳಿ ಲೋಕಾರ್ಪಣೆ-ಹರಗುರು ಚರಮೂರ್ತಿಗಳಿಂದ ಶಿವಾನುಭವ ಸಮ್ಮೇಳನ ಸಂಪನ್ನ
•	ಮನುಕುಲಕದ ಒಳತಿಗಾಗಿ ಜೀವನವನ್ನೆ ಸಮರ್ಪಿಸಿದ ಮಹಾನ್ ವ್ಯಕ್ತಿ ಬಸವಣ್ಣನವರು ಮಾಜಿ ಉಪಸಭಾಪತಿ ಮರಿತಿಬ್ಬೆಗೌಡ ಹೇಳಿಕೆ
ಮಳವಳ್ಳಿ:ತಾಲೂಕಿನ ಕಂಚುಗಹಳ್ಳಿ ಗ್ರಾಮದ  ಶ್ರೀ ಬಸವ ಬಳಗದವತಿಯಿಂದ ಶ್ರೀ ಸಿದ್ದಪ್ಪಾಜಿ ದೇವಸ್ಥಾನದ  ೧೦ನೇ ವರ್ಷದ ವರ್ಧಂತಿ ಮಹೋತ್ಸವ ,ಶ್ರೀ ಬಸವಣ್ಣನವರ ಪುತ್ತಳಿ ಲೋಕಾರ್ಪಣೆ,ಕಳಶಾರೋಹಣ,ಕುರುಬನಕಟ್ಟೆ,ಬಿ.ಜಿ.ಪುರ,ಕಂಡಾಯಗಳು,ಶ್ರೀ ಬಸವೇಶ್ವರ ರವರ ಹೂ ಹಂಬಾಳೆ ಉತ್ಸವಗಳು ಶನಿವಾರ ಮತ್ತು ಬಾನುವಾರ ಹರಗುರು ಚರಮೂರ್ತಿಗಳ ದಿವುಸಾನಿದ್ದಯಲ್ಲಿ ಸಂಪನ್ನಗೊAಡಿತ್ತು.
ಶ್ರೀ ಬಸವೇಶ್ವರ ಪುತ್ತಳಿ ಲೋಕಾರ್ಪಣೆ:  ಬಿ.ಜಿ.ಪುರ ಹೊರಮಠದ ಶ್ರೀ ಚಂದ್ರಶೇಖರಸ್ವಾಮಿಗಳು ಗ್ರಾಮದ ಹೃದಯಭಾಗದಲ್ಲಿ ಶ್ರೀ ಬಸವೇಶ್ವರ ಪುತ್ತಳಿ ಲೋಕಾರ್ಪಣೆ ಗೊಳಿಸಿ ಅರ್ಶೀವಚನ ನೀಡಿದರು.ಇದೇ ಸಂದರ್ಭದಲ್ಲಿ ಹೊಸಹಳ್ಳಿ ಶ್ರೀ ಸಿದ್ದಮಲ್ಲೇಶ್ವರ ಮಠದ ಶ್ರೀ ಓಂಕಾರೇಶ್ವರಸ್ವಾಮಿಗಳ ಕಳಸರೋಹಣ ನೆರವೇರಿಸಿದರು.
ಶಿವಾನುಭವ ಸಮ್ಮೇಳನ:ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಾಗವಹಿಸಿದ್ದ ವಿದಾನ್ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೆಗೌಡರು ಮಾತನಾಡಿ, ಮಹಾನುಭವ ಬಸವಣ್ಣನವರು ತಮ್ಮ ಜೀವನವನ್ನೆ ಮನುಕುಲದ ಓಳತಿಗಾಗಿ,ಜಾತಿ ರಹಿತ ಸಮಾಜಕ್ಕಾಗಿ,ಮಹಿಳೆಯರ ಸಬಲೀಕರಣಕ್ಕಾಗಿ ಅವರ ಬದುಕನ್ನೆ ತೊಡಗಿಸಿಕೊಂಡ ಬಸವಣ್ಣನರು ಕಾಯಕದ ಮೂಲಕ ಕೈಲಾಸ ಕಾಣುವಂತೆ ಇಡೀ ವಿಶ್ವಕ್ಕೆ ಸಂದೇಶ ನೀಡಿದರು.ಸೋಮಾರತನ ಬಿಟ್ಟು ಪ್ರತಿಯೊಬ್ಬರೂ ದುಡಿಯುವುದರಿಂದ ಪ್ರತಿಯೊಬ್ಬರು ನೆಮ್ಮದಿಯ ಜೀವನವನ್ನೆ ಕಟ್ಟಿಕೊಳ್ಳಬಹುದು, ನೆಮ್ಮದಿ ಜೀವನ ನಡೆಸಬಹುದು ಎಂದರು. ಬಸವಣ್ಣನವರು ೧೨ನೇ ಶತಮಾನದಲ್ಲಿ ಅನುಭವ ಮಂಟಪದಲ್ಲ್ಲಿ ೧೨ ಸಾವಿರ ಮಹಿಳೆಯರನ್ನು ಶಿವಶರಣೆಯನ್ನರಾಗಿ ಮಾಡಿದ್ದು ಇತಿಹಾಸದ ಪುಟದಲ್ಲಿ ನಾವೆಲ್ಲರೂ ಕಾಣಬಹುದಾಗಿದೆ,.ಜಾತಿ ರಹಿತ ಸಮಾಜವನ್ನು ಕಟ್ಟಬೇಕು,ಎಲ್ಲರು ನೆಮ್ಮದಿಯ ಬದುಕು ಕಾಣಬೇಕು,ಮೌಡ್ಯತೆಯಿಂದ ಎಲ್ಲರೂ ಪ್ರಜ್ಞಾವಂತರಾಗಬೇಕು,ಚಿAತಕರಾಗಬೇಕು ಅಗ ಮಾತ್ರ ಸಮಾನತೆ ಸಾದ್ಯವೆಂದ ಅವರು ಪ್ರಸ್ತುತ ವ್ಯವಸ್ಥೆಯಲ್ಲಿ ಇಂತಹ ಮಹನೀಯರ ತತ್ವ ಸಂದೇಶಗಳನ್ನು ಮರೆಯಲಾಗಿದೆ,ಪ್ರಜ್ಞಾವಂತ ಯುವಕರು ಇಂತಹ  ಮಹನೀಯರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕುಬೇಕು,ಬಸವಣ್ಣನವರ ತತ್ವ ಸಂದೇಶಗಳನ್ನು ಸಮಾಜಕ್ಕೆ ತಿಳಿಸಬೇಕು,ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕುಂದೂರು ಬೆಟ್ಟದ ಸುಕ್ಷೇತ್ರ ರಸಸಿದ್ದೇಶ್ವರ ಮಠದ ಶ್ರೀ ನಂಜುAಡಸ್ವಾಮಿಗಳು,ಮುಡುಕನಪುರದ ಹಲವಾರ ಮಠದ ಶ್ರೀ ಷಡಕ್ಷರದೇಶಿಕೇಂದ್ರ ಮಹಾಸ್ವಾಮಿಗಳು,ಹಣಕೊಳ ಶ್ರೀ ಚಿದ್ದನಶಿವಚಾರ್ಯಸ್ವಾಮಿಗಳು,ಹರೆಬೊಮ್ಮನಹಳ್ಳಿ ರ್ಶರೀ ಪಾರಮಾರ್ಥ ಗವಿ ಮಠದ ಶ್ರೀ ಚನ್ನಮಲ್ಲಿಕಾರ್ಜುನಸ್ವಾಮಿಗಳು,ಮೇದಿನ ಮಠದ ಶ್ರೀ ಶಿವಲಿಂಗಸ್ವಾಮಿಗಳು,ರಾಗಿ ಬೊಮ್ಮನಹಳ್ಳಿ ಮಠದ ಶ್ರೀ ಪ್ರಭುಲಿಂಗಸ್ವಾಮಿಗಳು,ಹೊಸಹಳ್ಳಿ ಮಠದ ಶ್ರೀ ಓಂಕಾರೇಶ್ವರ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಅರ್ಶೀವಚನ ನೀಡಿದರು.
ಶನಿವಾರ ರಾತ್ರಿ ಶ್ರೀವಿಶ್ವಗುರು ಬಸವಣ್ಣನವರ ಕಂಚಿನ ಪ್ರತಿಮೆಯನ್ನು ಬೆಳ್ಳಿ ರಥದಲ್ಲಿ ಕೂರಿಸಿ,ಪೂಜಾ ಕುಣೀತ,ವೀರಗಾಸೆ,ಕಲಾತಂಡಘಳ ಮೆರವಣಿಗೆ ಗ್ರಾಮದಲ್ಲಿ ಸಂಪ್ರದಾಯಬದ್ದವಾಗಿ ಜರುಗಿದವು.
ಕಂಡಾಯಗಳ ಮೆರವಣಿಗೆ- ಶ್ರೀ ಬಸಪ್ಪನವರ ಹೂ ಹೋಬಾಳೆ ಉತ್ಸವ: ಭಾನುವಾರ ಬೆಳಿಗ್ಗೆ ೮ ಗಂಟೆಗೆ ಅರಂಭವಾದ ಕುರುಬನಕಟ್ಟೆ,ಬಿ.ಜಿ.ಪುರ ಕಂಡಾಯಗಳ,ಶ್ರೀ ಬಸಪ್ಪನವರ ಹೂ ಹೋಬಾಳೆ ಉತ್ಸವದ ಮೆರವಣಿಗೆ ನಡೆಯಿತು,ಶ್ರೀ ಸಿದ್ದಪ್ಪಾಜಿ ದೇವಸ್ಥಾನ ಪ್ರವೇಶದ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಂಡಾಯಗಳ ಮೆರವಣಿಗೆ ನಡೆಸಲಾಯಿತು.
ಅನ್ನ ಸಂತರ್ಪಣೆ:ಮದ್ಯಾಹ್ನ ೧೨ ಗಂಟೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು,ಸುಮಾರು ವರ್ಷಗಳ ನಂತರ ನಡೆದ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನರು ಬಾಗವಹಿಸಿದ್ದರು
ಚಿತ್ರ-೧೯-೧
ಕಂಚುಗಹಳ್ಳಿ ಗ್ರಾಮದಲ್ಲಿ ಶ್ರೀ ಚಂದ್ರಶೇಖರಸ್ವಾಮಿಗಳು ಶ್ರೀ ಬಸವೇಶ್ವರ ಪುತ್ತಳಿ ಲೋಕಾರ್ಪಣೆಗೊಳಿಸಿದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    21 hrs ago
  • ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಉಡುತೊರೆ ಜಲಾಶಯ ಹಿನ್ನೀರಿನಲ್ಲಿ ಮೂರು ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ನೀರು ಕುಡಿಯಲು ಬಂದಿದ್ದ ಆನೆಗಳು ಕೆಸರಿನಲ್ಲಿ ಸಿಲುಕಿದ್ದು, ಅವುಗಳಲ್ಲಿ ಒಂದು ಆನೆ ಕಷ್ಟಪಟ್ಟು ಹೊರಬಂದಿದೆ. ಮತ್ತೊಂದು ಆನೆ ಇನ್ನೂ ಕೆಸರಿನಲ್ಲಿ ಸಿಲುಕಿಕೊಂಡಿದ್ದರೆ, ಮೂರನೇ ಆನೆ ಆತಂಕದಿಂದ ಸುತ್ತಮುತ್ತ ಅಲೆದಾಡುತ್ತಿದೆ. ಈ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಹನೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಎಫ್ ಭಾಸ್ಕರ್ ಹಾಗೂ ಠಾಣಾಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಆನೆಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸಲಾಗಿದೆ. ಈ ಪ್ರದೇಶವು ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಗೆ ಒಳಪಡುತ್ತದೆ.
    1
    ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಉಡುತೊರೆ ಜಲಾಶಯ ಹಿನ್ನೀರಿನಲ್ಲಿ ಮೂರು ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. 
ನೀರು ಕುಡಿಯಲು ಬಂದಿದ್ದ ಆನೆಗಳು ಕೆಸರಿನಲ್ಲಿ ಸಿಲುಕಿದ್ದು, ಅವುಗಳಲ್ಲಿ ಒಂದು ಆನೆ ಕಷ್ಟಪಟ್ಟು ಹೊರಬಂದಿದೆ. ಮತ್ತೊಂದು ಆನೆ ಇನ್ನೂ ಕೆಸರಿನಲ್ಲಿ ಸಿಲುಕಿಕೊಂಡಿದ್ದರೆ, ಮೂರನೇ ಆನೆ ಆತಂಕದಿಂದ ಸುತ್ತಮುತ್ತ ಅಲೆದಾಡುತ್ತಿದೆ.
ಈ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಹನೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಎಫ್ ಭಾಸ್ಕರ್ ಹಾಗೂ ಠಾಣಾಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಆನೆಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸಲಾಗಿದೆ.
ಈ ಪ್ರದೇಶವು ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಗೆ ಒಳಪಡುತ್ತದೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.