Shuru
Apke Nagar Ki App…
ವಿಜಯಪುರದಲ್ಲಿ ರೈತರ ಹೋರಾಟಕ್ಕೆ ಸಿಕ್ಕ ಫಲ ಕೆ ಇ ಬಿ ಅಧಿಕಾರಿ ರೈತರಿಗೆ ಟಿಸಿ ಅಂತರಿಸಲಾಯಿತು ರೈತರ ಸಂತೋಷದಿಂದ ತಮ್ಮ ತಮ್ಮ ಸ್ವಗ್ರಾಮಕ್ಕೆ ಹೋಗಲಾರಂಬಿಸಿದರು
Sharanugouda Patil
ವಿಜಯಪುರದಲ್ಲಿ ರೈತರ ಹೋರಾಟಕ್ಕೆ ಸಿಕ್ಕ ಫಲ ಕೆ ಇ ಬಿ ಅಧಿಕಾರಿ ರೈತರಿಗೆ ಟಿಸಿ ಅಂತರಿಸಲಾಯಿತು ರೈತರ ಸಂತೋಷದಿಂದ ತಮ್ಮ ತಮ್ಮ ಸ್ವಗ್ರಾಮಕ್ಕೆ ಹೋಗಲಾರಂಬಿಸಿದರು
More news from Vijayapura and nearby areas
- ಕರ್ನಾಟಕದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಯಾವುದೇ ವಾಹನ ಖರೀದಿ ಮಾಡದಲ್ಲಿ ಮತ್ತು ಅದರಿಂದ ಲೋನ ಮಾಡಿದವರಿಗೆ 1 2 ಕಂತುಗಳು ತುಂಬಾಲಿಲ್ಲ ಅಂದರೆ ಫೈನಾನ್ಸಿ ಏಜೆಂಟ್ರು ಬಂದು ವಾಹನ ಹೋಯ್ತಾರೆ ಅಂತ ಭಯಪಡುವ ಅವಶ್ಯಕತೆ ಇಲ್ಲ ಯಾಕಂದರೆ ಅವರು 6: ಕಂತು ಆಗುವರೆಗೂ ವಯ್ಯುವುದಿಲ್ಲ 6 ಕಂತು ಹೆಚ್ಚಾದರೆ ಫೈನಾನ್ಸ್ ಕಂಪನಿಯವರು ಕೊರ್ಟದಿಂದ ಆದೇಶ ಲೆಟರ್ ತಂದು ವಾಹನ ಒಯ್ಯಬಹುದು . ಹಾಗೆ ಬಂದರೆ ದಯವಿಟ್ಟು ಸಾರ್ವಜನಿಕರು ವಾಹನ ಬಿಡಬಾರದು.1
- ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಪಂಚಪೀಠಾಧಿಪತಿಗಳ ಸಮುಖ್ಯದಲ್ಲಿ ಇಲ್ಲಿನ ಶ್ರೀ ಮದ್ದಾನೇಶ್ವರ ಹಿರೇಮಠ ಇವರ ಕುಟುಂಬದ ಸಮಾಜ ಸೇವಕ ರವಿಕುಮಾರ ಹಿರೇಮಠ ಹಾಗೂ ವಿಜಯಕುಮಾರ ಹಿರೇಮಠ ಇವರ ಮಗನ ಮದುವೆ ಸಮಾರಂಭದಲ್ಲಿ ಬಾಳೇಹೊನ್ನೂರಿನ ಶ್ರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲ ಹಾಗೂ ಶ್ರೀ ಷ.ಬ್ರ ಕರಿಬಸ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ, ಶ್ರೀ ಷ.ಬ್ರ.ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚಂದ್ರಶೇಖರ ಮಾಹಾಸ್ವಾಮಿಗಳು, ಶ್ರೀ ಶಿವಲಿಂಗ ಮಾಹಾಸ್ವಾಮಿಗಳ ನೇತೃತ್ವದಲ್ಲಿ ಸುಮಾರು 51 ಸರ್ವ ಧರ್ಮಗಳ ನವ ಜೋಡಿಗಳು ತಮ್ಮ ದಾಂಪತ್ಯ ಜೀವನಕ್ಕೆ ಗುರುವಾರ ಶ್ರೀಗಳ ಆಶೀರ್ವಾದ ಪಡೆಯುವ ಮೂಲಕ ಕಾಲಿಟ್ಟರು. ಈ ಸಂದರ್ಭದಲ್ಲಿ 51 ಸರ್ವ ಧರ್ಮಗಳ ಉಚಿತ ಸಾಮೂಹಿಕ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆದವು. ತದ ನಂತರ ಸಾಮೂಹಿಕ ಕಾರ್ಯಕ್ರಮ ಕುರಿತು ಶ್ರೀ ಜಗದ್ಗುರು ಬಾಳೆಹೊನ್ನೂರಿನ ರೇಣುಕಾಚಾರ್ಯ ವೀರಸೋಮಶ್ವರ ಮಾಹಾಸ್ವಾಮಿಗಳು ಮಾತನಾಡಿ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭದಲ್ಲಿ 51 ಉಚಿತ ಸಾಮೂಹಿಕ ಮದುವೆ ಮಾಡುವಂತದ್ದು ಇದು ಒಂದು ದೊಡ್ಡ ಕಾರ್ಯವಾಗಿದೆ ಆದ್ದರಿಂದ ಸತಿ ಪತಿಗಳು ಒಂದಾಗಿ ಸುಗಮ ಸಂಸಾರ ನೆಡೆಸುವ ಮೂಲಕ ತಮ್ಮ ಉತ್ತಮ ದಾಂಪತ್ಯ ಜೀವನ ನೆಡೆಸಬೇಕು ಎಂದರು. ನಂತರ ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶ್ರೀ ಷ.ಬ್ರ. ವೀರಸಂಗಮೇಶ್ವ ಶಿವಾಚಾರ್ಯ ಮಾಹಾ ಸ್ವಾಮೀಗಳು ಚಳಗೇರಿ, ಶ್ರೀ. ಷ.ಬ್ರ. ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ ಕುಷ್ಟಗಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೇಸೂರು, ಶ್ರೀ ಶಿವಲಿಂಗ ಮಹಾಸ್ವಾಮಿಗಳು ಬಿಜಕಲ್, ಹೊನ್ನಳ್ಳಿ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಗೂ ಮಾಜಿ ಶಾಸಕ ಮತ್ತು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಇವರ ಸಮುಖ್ಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆದವು. ನಂತರ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಪಾಟೀಲ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಧು ವರರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ 51 ನವ ಜೋಡಿಗಳಿಗೆ ದೊಡ್ಡ ವೇದಿಕೆಯಲ್ಲಿ ಸಂಪ್ರದಾಯವಾಗಿ ನವ ಜೋಡಿಗಳ ವಿವಾಹ ಕಾರ್ಯಕ್ರಮವನ್ನು ಮಾಡಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾಡಲಾಯಿತು.4
- ಬಬಲೇಶ್ವರ: ಲೋಕ್ ಅದಾಲತ್ ಪ್ರಕಾರಣ ರಾಜಿ ಡಿಸಿ ಅಭಿನಂದನೆ ವಿಜಯಪುರ ನಗರದ ಜಿಲ್ಲಾ ನ್ಯಾಯಾಲಯ ಸಂಕಿರ್ಣದಲ್ಲಿ ಹಮ್ಮಿಕೊಂಡಿದ್ದ ಲೋಕ್ ಅದಾಲತ್ನಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಪ್ರಕರಣಗಳನ್ನು ರೈತರು ಇತ್ಯರ್ಥಪಡಿಸಿಕೊಂಡ ಹಿನ್ನೆಲೆಯಲ್ಲಿ, ಗುರುವಾರದಂದು ಜಿಲ್ಲಾಧಿಕಾರಿ ಆನಂದ್ ಕೆ ಅವರು ಪತ್ರಿಕಾಗೋಷ್ಠಿಯಲ್ಲಿ ರೈತರನ್ನು ಅಭಿನಂದಿಸಿದರು. ಇನ್ನೂ ಎರಡು ತಿಂಗಳ ಕಾಲ ಈ ಲೋಕ್ ಅದಾಲತ್ ಮುಂದುವರಿಯಲಿದ್ದು, ಭೂ ಸಂತ್ರಸ್ತರು ಹಾಗೂ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.1
- ಸಿಡಿಲು ಬಡಿದ ಪರಿಣಾಮ ಬುದುರು ಗ್ರಾಮದಲ್ಲಿ ಇತ್ತೀಚೆಗೆ 56 ಕುರಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ನಿನ್ನೆ (ದಿನಾಂಕ ಉಲ್ಲೇಖಿಸಲಾಗಿಲ್ಲ) ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಬುದುರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಸಿಡಿಲು ಹಾಗೂ ಮಳೆಯಿಂದ ಸುರಕ್ಷತವಾಗಿರಲು ಸಲಹೆ ನೀಡಿದ ಅವರು, ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.1
- ಉತ್ತೂರ : ಬಹುದಿನಗಳ ಕನಸುಙಸಾಗುತ್ತಿದೆ ಶ್ರೀ ಬಸಯ್ಯ ಅಜ್ಜನವರ ಮೂಲ ಗದ್ದುಗೆಯ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡಿದೆ1
- Post by @april14news1
- ಅಫಜಲಪುರ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅರ್ಜುನ ಕೆರೂರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ನ್ಯಾಯಾಲಯದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಹಿರಿಯ ನ್ಯಾಯಾಧೀಶರು ಸಲಹೆ ನೀಡಿದರು. ಜೊತೆಗೆ, ಲೋಕ ಅದಾಲತ್ ಮೂಲಕ ಜನರಿಗೆ ಹೆಚ್ಚು ನ್ಯಾಯ ಒದಗಿಸುವ ಕಾರ್ಯವನ್ನು ಬಲಪಡಿಸಬೇಕೆಂದು ಕರೆ ನೀಡಲಾಯಿತು. ಹಿರಿಯ ನ್ಯಾಯವಾದಿಗಳು ನೂತನ ಅಧ್ಯಕ್ಷರಿಗೆ ಶುಭಾಶಯ ತಿಳಿಸಿ, ಅವರ ನೇತೃತ್ವದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ ಮತ್ತು ವಕೀಲರ ಹಿತಾಸಕ್ತಿಗೆ ಆದ್ಯತೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. #Afzalpur #LawyersAssociation #ArjunKerur #CourtDevelopment #LegalNews #LokAdalat #Suddi9TV1
- ವಿಜಯಪುರದಲ್ಲಿ ರೈತರ ಹೋರಾಟಕ್ಕೆ ಸಿಕ್ಕ ಫಲ ಕೆ ಇ ಬಿ ಅಧಿಕಾರಿ ರೈತರಿಗೆ ಟಿಸಿ ಅಂತರಿಸಲಾಯಿತು ರೈತರ ಸಂತೋಷದಿಂದ ತಮ್ಮ ತಮ್ಮ ಸ್ವಗ್ರಾಮಕ್ಕೆ ಹೋಗಲಾರಂಬಿಸಿದರು1