Shuru
Apke Nagar Ki App…
ವಿಜಯಪುರ ಆಟುವರು ಬೆಂಕಿ ಹಚ್ಚಿಕೊಂಡು ಸಾಯುತ್ತೇವೆ ಎಂದು ಹೇಳಿದ್ದಾರೆ ಎಲ್ಪಿಜಿ ಗ್ಯಾಸ್ ಗೋಸ್ಕರ ವಿಜಯಪುರ ಆಟುವರು ಬೆಂಕಿ ಹಚ್ಚಿಕೊಂಡು ಸಾಯುತ್ತೇವೆ ಎಂದು ಹೇಳಿದ್ದಾರೆ ಎಲ್ಪಿಜಿ ಗ್ಯಾಸ್ ಗೋಸ್ಕರ
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ ಆಟುವರು ಬೆಂಕಿ ಹಚ್ಚಿಕೊಂಡು ಸಾಯುತ್ತೇವೆ ಎಂದು ಹೇಳಿದ್ದಾರೆ ಎಲ್ಪಿಜಿ ಗ್ಯಾಸ್ ಗೋಸ್ಕರ ವಿಜಯಪುರ ಆಟುವರು ಬೆಂಕಿ ಹಚ್ಚಿಕೊಂಡು ಸಾಯುತ್ತೇವೆ ಎಂದು ಹೇಳಿದ್ದಾರೆ ಎಲ್ಪಿಜಿ ಗ್ಯಾಸ್ ಗೋಸ್ಕರ
More news from ಕರ್ನಾಟಕ and nearby areas
- ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್ ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.1
- ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ವಿಜಯಪುರ, ಪ್ರತಿಭಟನೆ ವಿವಿಧ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.1
- Post by @april14news1
- Post by Raju Bukitagar1
- Post by Nava karnataka News channel1
- ಮಹಿಳೆಯರ ಸಬಲೀಕರಣದ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ನಿಜವಾಗಿ ಮಹಿಳೆಯರಿಗೆ ತಲುಪುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.1
- ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆ ;ಮನ್ಮಥನ ಪ್ರೇಮಕ್ಕೆ ಜೀವ ಕಳೆದುಕೊಂಡ ಪ್ರೇಯಸಿ ಅಥಣಿ:ಮಹಿಳೆಯರು ಹುಚ್ಚು ಪ್ರೀತಿಗೆ ಬಿದ್ದು ಅದೆಷ್ಟು ಮೋಸ ಹೋಗ್ತಾರೆ ಅಂದ್ರೆ ಒಂದು ಹಂತಕ್ಕೆ ಮನೆ ಮಕ್ಕಳು ಗಂಡನನ್ನೇ ಬಿಟ್ಟು ಓಡಿ ಹೋಗ್ತಾರೆ. ಹಿಂತಹ ಪ್ರೇಮ ಪ್ರಸಂಗಕ್ಕೆ ಮಹಿಳೆಯೋಬ್ಬಳ ಬರ್ಬರ ಹತ್ಯ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಪ್ರದೀಪ ಗುಂಡಾ ಎಂಬುವವರ ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಈ ಕುರಿತು ಅಥಣಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಜಾತ ತೇಜು ಪವಾರ (34) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ತನಿಖೆ ಕೈಗೊಂಡ ಅಥಣಿ ಪೊಲೀಸ್ ರು ಮಹಿಳೆ ಕೊಲೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಮೃತ ಸುಜಾತ ಹಾರೋಗೇರಿ ಪಟ್ಟಣದ ನಿವಾಸಿಯನ್ನ ಮದುವೆಯಾಗಿದ್ದಳು. ವಿವಾದ ಹಿನ್ನೆಲೆ ಮಹಿಳೆ ಗಂಡನ ಮನೆ ಬಿಟ್ಟು ತವರು ಮನೆಯಲ್ಲೇ ಇದ್ದಳು. ಇವಳಿಗೆ ಕುಮಾರ ಕಲ್ಲಪ್ಪ ಹವಾಲ್ದಾರ ಪರಿಚಯ, ಪ್ರೀತಿ ಪ್ರೇಮ ಎಂದು ಸುತ್ತಾಡಿದ್ದಾರೆ. ಅಕ್ರಮ ಸಂಬಂಧ ಹಿನ್ನೆಲೆ ಕುಮಾರ ಸುಜಾತಾಳಿಗೆ ಮದುವೆ ಆಗುವಂತೆ ಪೀಡಿಸುತ್ತಿದ್ದನಂತೆ. ಮಾರ್ಚ್ 05 ರಂದು ಮನೆಯಿಂದ ಬೈಕ್ ಮೇಲೆ ಕರೋದೋಯ್ದ ಕುಮಾರ ಹವಾಲ್ದಾರ್ ಪಟ್ಟಣದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಬಟ್ಟೆಯಿಂದ ಕುತ್ತಿಗೆ ಹಾಕಿ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.2
- ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರ ಜಿಲ್ಲಾ ಘಟಕ ವಿಜಯಪುರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಶ್ರೀ ಮಧು ಎಸ್ ಬಂಗಾರಪ್ಪನವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಮನವಿ ಸಲ್ಲಿಸಿದರು.1