logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ಅಂಚಿನಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಗಾಬರಿಗೊಂಡ ಸಾರ್ವಜನಿಕರು ಎಚ್ಚರಿಕೆಯಿಂದ ಕಾಡಿಗಟ್ಟಲು ಮುಂದಾಗಿದ್ದಾರೆ. ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ಅಂಚಿನಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಗಾಬರಿಗೊಂಡ ಸಾರ್ವಜನಿಕರು ಎಚ್ಚರಿಕೆಯಿಂದ ಕಾಡಿಗಟ್ಟಲು ಮುಂದಾಗಿದ್ದಾರೆ.

3 hrs ago
user_YADGIR NEWS
YADGIR NEWS
Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
3 hrs ago

ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ಅಂಚಿನಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಗಾಬರಿಗೊಂಡ ಸಾರ್ವಜನಿಕರು ಎಚ್ಚರಿಕೆಯಿಂದ ಕಾಡಿಗಟ್ಟಲು ಮುಂದಾಗಿದ್ದಾರೆ. ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ಅಂಚಿನಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಗಾಬರಿಗೊಂಡ ಸಾರ್ವಜನಿಕರು ಎಚ್ಚರಿಕೆಯಿಂದ ಕಾಡಿಗಟ್ಟಲು ಮುಂದಾಗಿದ್ದಾರೆ.

More news from ಕರ್ನಾಟಕ and nearby areas
  • “ಅಫಜಲಪುರದ Kalam College ಗೆ ಮೊದಲ ಸ್ಥಾನ / 98% ಅಂಕಗಳೊಂದಿಗೆ ವಿದ್ಯಾರ್ಥಿಗಳ ಭರ್ಜರಿ ಸಾಧನೆ ... #PUC2026 #Afzalpur #KalamCollege #Topper #EducationNews #KarnatakaNews #StudentSuccess #ExamResults #neravaani news#KannadaNews
    1
    “ಅಫಜಲಪುರದ Kalam College ಗೆ ಮೊದಲ ಸ್ಥಾನ / 98% ಅಂಕಗಳೊಂದಿಗೆ ವಿದ್ಯಾರ್ಥಿಗಳ ಭರ್ಜರಿ ಸಾಧನೆ ...
#PUC2026 #Afzalpur #KalamCollege #Topper #EducationNews #KarnatakaNews #StudentSuccess #ExamResults #neravaani news#KannadaNews
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
  • ಅಭಿವೃದ್ಧಿ ಕಡೆ ಗಮನಹರಿಸಿ ವೈಯಕ್ತಿಕ ಕಿತ್ತಾಟ ಬಿಡಿ. ತಾಲೂಕಿನ ರಾಜಕೀಯ ಬೆಳವಣಿಗೆ ಕುರಿತು ನಾಟಕ ಬರೆಯುತ್ತೇನೆ: ಕಲಾವಿದ ಚಂದು ಬನ್ನಟ್ಟಿ.
    1
    ಅಭಿವೃದ್ಧಿ ಕಡೆ ಗಮನಹರಿಸಿ ವೈಯಕ್ತಿಕ ಕಿತ್ತಾಟ ಬಿಡಿ.
ತಾಲೂಕಿನ ರಾಜಕೀಯ ಬೆಳವಣಿಗೆ ಕುರಿತು 
ನಾಟಕ ಬರೆಯುತ್ತೇನೆ: ಕಲಾವಿದ ಚಂದು ಬನ್ನಟ್ಟಿ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಕಲಬುರಗಿ: ಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಜಿಲ್ಲಾ ಸಮಿತಿ ಕಲ್ಬುರ್ಗಿ ವತಿಯಿಂದ ದಮನಕಾರಿ ನೀತಿಯನ್ನು ಹತ್ತಿಕ್ಕಿ ಕಾರ್ಮಿಕರ ಹಕ್ಕುಗಳನ್ನು ಪ್ರತಿವಾದಿಸಿ ಏಪ್ರಿಲ್ 17 ರಂದು ಸಿ ಐ ಟಿ ಯು ವತಿಯಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ.
    1
    ಕಲಬುರಗಿ: ಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಜಿಲ್ಲಾ ಸಮಿತಿ ಕಲ್ಬುರ್ಗಿ ವತಿಯಿಂದ ದಮನಕಾರಿ ನೀತಿಯನ್ನು ಹತ್ತಿಕ್ಕಿ ಕಾರ್ಮಿಕರ ಹಕ್ಕುಗಳನ್ನು ಪ್ರತಿವಾದಿಸಿ ಏಪ್ರಿಲ್ 17 ರಂದು ಸಿ ಐ ಟಿ ಯು ವತಿಯಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಕರ್ನಾಟಕದ ಜನರೇ ಎಚ್ಚರ ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ ನಿಲ್ಲಸಬೇಕು ಎಂದು ಹೇಳಿದರು
    1
    ಕರ್ನಾಟಕದ ಜನರೇ ಎಚ್ಚರ   ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ  ನಿಲ್ಲಸಬೇಕು ಎಂದು ಹೇಳಿದರು
    user_Sharanugouda Patil
    Sharanugouda Patil
    Muddebihal, Vijayapura•
    7 hrs ago
  • रोहिणी एडवेंचर आइलैंड मे सबसे खतरनाक सीन का सामना किया..
    2
    रोहिणी एडवेंचर आइलैंड मे सबसे खतरनाक सीन का सामना किया..
    user_Misty Helping Foundation
    Misty Helping Foundation
    Voice of people Homnabad, Bidar•
    23 hrs ago
  • ಬೀದರ್: ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ 2 ವಾಹನಗಳಿಗೆ ಡಿಕ್ಕಿ; ಘಟನೆಯಿಂದ ಬಯಲಾದ ಅಕ್ರಮ ದಂಧೆ. ನಗರದಲ್ಲಿ ನಡೆದ ಘಟನೆ
    1
    ಬೀದರ್: ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ 2 ವಾಹನಗಳಿಗೆ ಡಿಕ್ಕಿ; ಘಟನೆಯಿಂದ ಬಯಲಾದ ಅಕ್ರಮ ದಂಧೆ. ನಗರದಲ್ಲಿ ನಡೆದ ಘಟನೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    22 hrs ago
  • ಪ್ರಕಾಶ ಜಮಾದಾರವರೇ ಮಾಲಿಕಯ್ಯ ಗುತ್ತೇದಾರ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ : ಬಸವರಾಜ ಜಮಾದಾರ.!
    1
    ಪ್ರಕಾಶ ಜಮಾದಾರವರೇ ಮಾಲಿಕಯ್ಯ ಗುತ್ತೇದಾರ ಬಗ್ಗೆ 
ಮಾತನಾಡುವ ನೈತಿಕತೆ ನಿಮಗಿಲ್ಲ : ಬಸವರಾಜ ಜಮಾದಾರ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಚಾಲಕರು ರಸ್ತೆ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಸಿಂಧೆ ಸೂಚನೆ. ಅಫಜಲಪೂರ : ತಾಲೂಕಿನ ದೇವಲ ಗಾಣಗಾಪುರದಲ್ಲಿ ಠಾಣೆಯ ಪಿಎಸ್ಐ ಸಂಗೀತಾ ಸಿಂಧೆ ನೇತೃತ್ವದಲ್ಲಿ ಹಾಗೂ ನೆರವು ನಮ್ಮದು ನ್ಯಾಯ ನಿಮ್ಮದು.ಎಂಬ ಘೋಷ-ವಾಕ್ಯದೊಂದಿಗೆ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಅಫಜಲಪೂರ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ದೆ. ಗಾಣಗಾಪುರ ಇವರ ಸಂಯುಕ್ತಾಶ್ರಯದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು. ವಾಹನ ಚಾಲಕರಿಗೆ ಸುರಕ್ಷಿತ ಚಾಲನೆಯ ಮಹತ್ವದ ಕುರಿತು ವಿವರಿಸಿ, ಹೆಲ್ಮೆಟ್ ಧರಿಸುವುದು, ಸೀಟ್ ಬೆಲ್ಟ್ ಬಳಸುವುದು, ಮೊಬೈಲ್ ಫೋನ್ ಬಳಸದೇ ವಾಹನ ಚಾಲನೆ ಮಾಡುವುದು ಹಾಗೂ ಮದ್ಯಪಾನ ಮಾಡಿ ಚಾಲನೆ ಮಾಡುವುದನ್ನು ತಪ್ಪಿಸುವಂತೆ ಸೂಚಿಸಲಾಯಿತು. ಇದೇ ವೇಳೆ, ಟ್ರಾಫಿಕ್ ನಿಯಮ ಉಲ್ಲಂಘನೆಗಳಿಂದ ಸಂಭವಿಸುವ ಅಪಘಾತಗಳ ಬಗ್ಗೆ ಉದಾಹರಣೆಗಳೊಂದಿಗೆ ತಿಳುವಳಿಕೆ ನೀಡಲಾಯಿತು. ರಸ್ತೆ ದಾಟುವ ವೇಳೆ ಪಾದಚಾರಿಗಳು ಜೀಬ್ರಾ ಕ್ರಾಸಿಂಗ್ ಬಳಸಬೇಕು, ವಾಹನ ಚಾಲಕರು ವೇಗ ನಿಯಂತ್ರಣದಲ್ಲಿರಬೇಕು ಹಾಗೂ ಸಿಗ್ನಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಯಿತು. ವಿದ್ಯಾರ್ಥಿಗಳು ಮತ್ತು ಯುವಕರಿಗೂ ರಸ್ತೆ ಸುರಕ್ಷತೆ ಕುರಿತು ವಿಶೇಷವಾಗಿ ಜಾಗೃತಿ ಮೂಡಿಸಿದರು.ಜೊತೆಗೆ ಕೆಲವು ವಾಹನ ಚಾಲಕರಿಗೆ ಪಾಂಪ್ಲೆಟ್‌ಗಳನ್ನು ವಿತರಿಸಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾಹಿತಿ ಹಂಚಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ, ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿ, ಸ್ಥಳೀಯರು ಹಾಗೂ ವಾಹನ ಚಾಲಕರು ಉಪಸ್ಥಿತರಿದ್ದರು.
    1
    ಚಾಲಕರು ರಸ್ತೆ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಸಿಂಧೆ ಸೂಚನೆ.
ಅಫಜಲಪೂರ : ತಾಲೂಕಿನ ದೇವಲ ಗಾಣಗಾಪುರದಲ್ಲಿ ಠಾಣೆಯ ಪಿಎಸ್ಐ ಸಂಗೀತಾ ಸಿಂಧೆ ನೇತೃತ್ವದಲ್ಲಿ ಹಾಗೂ 
ನೆರವು ನಮ್ಮದು ನ್ಯಾಯ ನಿಮ್ಮದು.ಎಂಬ ಘೋಷ-ವಾಕ್ಯದೊಂದಿಗೆ 
ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಅಫಜಲಪೂರ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ದೆ. ಗಾಣಗಾಪುರ ಇವರ ಸಂಯುಕ್ತಾಶ್ರಯದಲ್ಲಿ
ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು. ವಾಹನ ಚಾಲಕರಿಗೆ ಸುರಕ್ಷಿತ ಚಾಲನೆಯ ಮಹತ್ವದ ಕುರಿತು ವಿವರಿಸಿ, ಹೆಲ್ಮೆಟ್ ಧರಿಸುವುದು, ಸೀಟ್ ಬೆಲ್ಟ್ ಬಳಸುವುದು, ಮೊಬೈಲ್ ಫೋನ್ ಬಳಸದೇ ವಾಹನ ಚಾಲನೆ ಮಾಡುವುದು ಹಾಗೂ ಮದ್ಯಪಾನ ಮಾಡಿ ಚಾಲನೆ ಮಾಡುವುದನ್ನು ತಪ್ಪಿಸುವಂತೆ ಸೂಚಿಸಲಾಯಿತು.
ಇದೇ ವೇಳೆ, ಟ್ರಾಫಿಕ್ ನಿಯಮ ಉಲ್ಲಂಘನೆಗಳಿಂದ ಸಂಭವಿಸುವ ಅಪಘಾತಗಳ ಬಗ್ಗೆ ಉದಾಹರಣೆಗಳೊಂದಿಗೆ ತಿಳುವಳಿಕೆ ನೀಡಲಾಯಿತು. ರಸ್ತೆ ದಾಟುವ ವೇಳೆ ಪಾದಚಾರಿಗಳು ಜೀಬ್ರಾ ಕ್ರಾಸಿಂಗ್ ಬಳಸಬೇಕು, ವಾಹನ ಚಾಲಕರು ವೇಗ ನಿಯಂತ್ರಣದಲ್ಲಿರಬೇಕು ಹಾಗೂ ಸಿಗ್ನಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಯಿತು.
ವಿದ್ಯಾರ್ಥಿಗಳು ಮತ್ತು ಯುವಕರಿಗೂ ರಸ್ತೆ ಸುರಕ್ಷತೆ ಕುರಿತು ವಿಶೇಷವಾಗಿ ಜಾಗೃತಿ ಮೂಡಿಸಿದರು.ಜೊತೆಗೆ ಕೆಲವು ವಾಹನ ಚಾಲಕರಿಗೆ ಪಾಂಪ್ಲೆಟ್‌ಗಳನ್ನು ವಿತರಿಸಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾಹಿತಿ ಹಂಚಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ, ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿ, ಸ್ಥಳೀಯರು ಹಾಗೂ ವಾಹನ ಚಾಲಕರು ಉಪಸ್ಥಿತರಿದ್ದರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    13 hrs ago
  • ಬೆಂಗಳೂರು. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗಾಗಿ ಮಾಡಿದ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಕೈ ಚಾಚುವ ಕೆಲಸ ಮಾಡುತ್ತಿದ್ದಾರೆ ಸಂಬಂಧ ಪಟ್ಟ ಸಚಿವರು ಏನ್ ಮಾಡ್ತಾರೋ ಗೊತ್ತಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ದೋಸ್ತಿತಿ ಹೇಗಿದೆ ನೋಡಿ ಕರ್ನಾಟಕದ ಜನರೇ ಇನ್ನಾದರೂ ಎಚ್ಚೆತ್ತುಕೊಳ್ಳಿ ಯಾವ ಸರ್ಕಾರ ತರಬೇಕು ಯಾರು ಕೆಲಸ ಮಾಡುತ್ತಾರೆ ಅಂತವರಿಗೆ ಹುಡುಕಿ ವೋಟ್ ಮಾಡಿ.
    1
    ಬೆಂಗಳೂರು. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗಾಗಿ ಮಾಡಿದ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಕೈ ಚಾಚುವ ಕೆಲಸ ಮಾಡುತ್ತಿದ್ದಾರೆ  ಸಂಬಂಧ ಪಟ್ಟ ಸಚಿವರು ಏನ್ ಮಾಡ್ತಾರೋ ಗೊತ್ತಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ದೋಸ್ತಿತಿ ಹೇಗಿದೆ ನೋಡಿ ಕರ್ನಾಟಕದ ಜನರೇ  ಇನ್ನಾದರೂ ಎಚ್ಚೆತ್ತುಕೊಳ್ಳಿ ಯಾವ ಸರ್ಕಾರ ತರಬೇಕು ಯಾರು ಕೆಲಸ ಮಾಡುತ್ತಾರೆ  ಅಂತವರಿಗೆ ಹುಡುಕಿ ವೋಟ್ ಮಾಡಿ.
    user_Sharanugouda Patil
    Sharanugouda Patil
    Muddebihal, Vijayapura•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.