logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು  ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು

57 min ago
user_Basavaraj
Basavaraj
Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
57 min ago

ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು  ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು

More news from ಕರ್ನಾಟಕ and nearby areas
  • ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು  ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    1
    ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು
ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ  ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ  ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು 
ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ
ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು.
ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು.
ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು.
ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    57 min ago
  • ಉತ್ತಮ ಗುಣಮಟ್ಟದ ಆಹಾರ ಸೇವಿಸಿ ಕಿಡ್ನಿ(ಮೂತ್ರಪಿಂಡ)ಖಾಯಿಲೆಯಿಂದ ದೂರವಿರಿ : ಡಾ.ಪ್ರಮೋದ್ ಕುಮಾರ್ ಜಗಳೂರು.25 ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೂತ್ರಪಿಂಡ ಖಾಯಿಲೆಗೆ ಸಂಬಂಧಿಸಿದ ವೈಧ್ಯ ರೋಗಿಗಳ ಡೈಯಾಲೀಸಿಸ್ ಕೇಂದ್ರಕ್ಕೆ ಇತ್ತಿಚೇಗೆ ಭೇಟಿ ನೀಡಿ ಕಿಡ್ನಿ ವೈಪಲ್ಯ ರೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲೀಸಿಸ್ ಕೇಂದ್ರ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದು ಸಿಬ್ಬಂದಿಗಳು ಸಹ ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದು ರೋಗಿಗಳು ಸಹ ಇವರ ಜೊತೆ ಸಹಕಾರ ನೀಡುವುದರಿಂದ ಯಾವುದೇ ತೊಂದೆರೆಯಿಲ್ಲ ಎಂದರು. ಜಿಲ್ಲೆಯಾದ್ಯಂತ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲ್ಲಿ ಖಾಸಗಿ ಕಂಪನಿಯಿಂದ ನಡೆಯುತ್ತಿರುವ ಡಯಾಲೀಸ್ ಕೇಂದ್ರಗಳು ನಡೆಯುತ್ತಿವೆ ನಾವು ರೋಗಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದರು. ಕಿಡ್ನಿ ವೈಫ್ಯಲ್ಯಕ್ಜೆ ಮುಖ್ಯ ಲಕ್ಷಣಗಳು :ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಇರುವಾಗ ಬೆನ್ನು, ಪಾರ್ಶ್ವ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರವಾದ ಮತ್ತು ಅಲೆ ಅಲೆಯಾದ ನೋವು ಕಾಣಿಸಿಕೊಳ್ಳುವುದು ಮುಖ್ಯ ಲಕ್ಷಣವಾಗಿದೆ ಎಂದರು. ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದಲ್ಲಿ ಉಪ್ಪು ಮತ್ತು ಖನಿಜಗಳ ಗಟ್ಟಿಯಾದ ನಿಕ್ಷೇಪಗಳಾಗಿವೆ. ಈ ಕಲ್ಲುಗಳು ಸಾಮಾನ್ಯವಾಗಿ ಮೂತ್ರನಾಳವನ್ನು ಚಲಿಸಿದಾಗ ಅಥವಾ ಅಡ್ಡಿಪಡಿಸಿದಾಗ ಅಪಾರ ನೋವನ್ನು ಉಂಟುಮಾಡುತ್ತವೆ. ಮೂತ್ರಪಿಂಡದ ಕಲ್ಲುಗಳು ಗಾತ್ರದಲ್ಲಿ ಭಿನ್ನವಾಗಿರುತ್ತವೆ. ಕೆಲವು ಕಲ್ಲುಗಳು ಕೆಲವು ಮಿಮೀ ಗಾತ್ರದಲ್ಲಿರಬಹುದು, ಇನ್ನು ಕೆಲವು ಇಂಚುಗಳಷ್ಟು ಬೆಳೆಯಬಹುದು. ಕಿಡ್ನಿ ಕಲ್ಲುಗಳು ಸಾಕಷ್ಟು ಸಮಾನವಾಗಿ ಹರಡುತ್ತವೆ ಮತ್ತು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತವೆ. ಕಿಡ್ನಿ ಕಲ್ಲುಗಳನ್ನು ನಾಲ್ಕು ಪ್ರಮುಖ ವಿಧಗಳಾಗಿ ವಿಂಗಡಿಸಬಹುದು- ಕ್ಯಾಲ್ಸಿಯಂ ಕಲ್ಲುಗಳು, ಯೂರಿಕ್ ಆಸಿಡ್ ಕಲ್ಲುಗಳು, ಸ್ಟ್ರುವೈಟ್ ಕಲ್ಲುಗಳು ಮತ್ತು ಸಿಸ್ಟೈನ್ ಕಲ್ಲುಗಳು ಲಕ್ಷಣಗಳು ಎದ್ದು ಕಾಣುತ್ತವೆಂದರು. ಬೆನ್ನು, ಹೊಟ್ಟೆ ಅಥವಾ ಬದಿಯಲ್ಲಿ ನೋವು ಮೂತ್ರಪಿಂಡದ ಕಲ್ಲಿನ ನೋವು - ಇದನ್ನು ಮೂತ್ರಪಿಂಡದ ಕೊಲಿಕ್ ಎಂದೂ ಕರೆಯುತ್ತಾರೆ - ಇದು ಊಹಿಸಬಹುದಾದ ಅತ್ಯಂತ ತೀವ್ರವಾದ ನೋವಿನ ವಿಧಗಳಲ್ಲಿ ಒಂದಾಗಿದೆ ಎಂದರು. ಮೂತ್ರಪಿಂಡದ ಕಲ್ಲಿನ ನೋವು ಹೆಚ್ಚಾಗಿ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಕಲ್ಲು ಚಲಿಸಿದಂತೆ ನೋವು ಸ್ಥಳ ಮತ್ತು ತೀವ್ರತೆಯನ್ನು ಬದಲಾಯಿಸುತ್ತದೆ. ನೋವು ಆಗಾಗ್ಗೆ ಅಲೆಗಳಲ್ಲಿ ಬಂದು ಹೋಗುತ್ತದೆ, ಮೂತ್ರನಾಳವು ಕಲ್ಲನ್ನು ಹೊರಗೆ ತಳ್ಳಲು ಪ್ರಯತ್ನಿಸುವಾಗ ಸಂಕುಚಿತಗೊಳ್ಳುವುದರಿಂದ ಇದು ಇನ್ನಷ್ಟು ಹದಗೆಡುತ್ತದೆ. ಪ್ರತಿಯೊಂದು ಅಲೆಯು ಕೆಲವು ನಿಮಿಷಗಳ ಕಾಲ ಇರುತ್ತದೆ, ಕಣ್ಮರೆಯಾಗಬಹುದು ಮತ್ತು ನಂತರ ಮತ್ತೆ ಬರಬಹುದು ಎಂದರು.
    2
    ಉತ್ತಮ ಗುಣಮಟ್ಟದ ಆಹಾರ ಸೇವಿಸಿ ಕಿಡ್ನಿ(ಮೂತ್ರಪಿಂಡ)ಖಾಯಿಲೆಯಿಂದ ದೂರವಿರಿ : ಡಾ.ಪ್ರಮೋದ್ ಕುಮಾರ್
ಜಗಳೂರು.25
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ  ಮೂತ್ರಪಿಂಡ ಖಾಯಿಲೆಗೆ ಸಂಬಂಧಿಸಿದ ವೈಧ್ಯ ರೋಗಿಗಳ ಡೈಯಾಲೀಸಿಸ್ ಕೇಂದ್ರಕ್ಕೆ ಇತ್ತಿಚೇಗೆ ಭೇಟಿ ನೀಡಿ ಕಿಡ್ನಿ ವೈಪಲ್ಯ ರೋಗಿಗಳನ್ನು ಉದ್ದೇಶಿಸಿ ಮಾತನಾಡಿದರು.
ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ  ಡಯಾಲೀಸಿಸ್ ಕೇಂದ್ರ ಅತ್ಯುತ್ತಮ
ಕಾರ್ಯನಿರ್ವಹಣೆ  ಮಾಡುತ್ತಿದ್ದು ಸಿಬ್ಬಂದಿಗಳು ಸಹ ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದು ರೋಗಿಗಳು ಸಹ ಇವರ ಜೊತೆ ಸಹಕಾರ ನೀಡುವುದರಿಂದ ಯಾವುದೇ ತೊಂದೆರೆಯಿಲ್ಲ ಎಂದರು.
ಜಿಲ್ಲೆಯಾದ್ಯಂತ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲ್ಲಿ ಖಾಸಗಿ ಕಂಪನಿಯಿಂದ ನಡೆಯುತ್ತಿರುವ ಡಯಾಲೀಸ್ ಕೇಂದ್ರಗಳು ನಡೆಯುತ್ತಿವೆ ನಾವು ರೋಗಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದರು.
ಕಿಡ್ನಿ ವೈಫ್ಯಲ್ಯಕ್ಜೆ ಮುಖ್ಯ ಲಕ್ಷಣಗಳು :ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಇರುವಾಗ ಬೆನ್ನು, ಪಾರ್ಶ್ವ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರವಾದ ಮತ್ತು ಅಲೆ ಅಲೆಯಾದ ನೋವು ಕಾಣಿಸಿಕೊಳ್ಳುವುದು ಮುಖ್ಯ ಲಕ್ಷಣವಾಗಿದೆ ಎಂದರು.
ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದಲ್ಲಿ ಉಪ್ಪು ಮತ್ತು ಖನಿಜಗಳ ಗಟ್ಟಿಯಾದ ನಿಕ್ಷೇಪಗಳಾಗಿವೆ. ಈ ಕಲ್ಲುಗಳು ಸಾಮಾನ್ಯವಾಗಿ ಮೂತ್ರನಾಳವನ್ನು ಚಲಿಸಿದಾಗ ಅಥವಾ ಅಡ್ಡಿಪಡಿಸಿದಾಗ ಅಪಾರ ನೋವನ್ನು ಉಂಟುಮಾಡುತ್ತವೆ. 
ಮೂತ್ರಪಿಂಡದ ಕಲ್ಲುಗಳು ಗಾತ್ರದಲ್ಲಿ ಭಿನ್ನವಾಗಿರುತ್ತವೆ. ಕೆಲವು ಕಲ್ಲುಗಳು ಕೆಲವು ಮಿಮೀ ಗಾತ್ರದಲ್ಲಿರಬಹುದು, ಇನ್ನು ಕೆಲವು ಇಂಚುಗಳಷ್ಟು ಬೆಳೆಯಬಹುದು. ಕಿಡ್ನಿ ಕಲ್ಲುಗಳು ಸಾಕಷ್ಟು ಸಮಾನವಾಗಿ ಹರಡುತ್ತವೆ ಮತ್ತು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತವೆ. 
ಕಿಡ್ನಿ ಕಲ್ಲುಗಳನ್ನು ನಾಲ್ಕು ಪ್ರಮುಖ ವಿಧಗಳಾಗಿ ವಿಂಗಡಿಸಬಹುದು- ಕ್ಯಾಲ್ಸಿಯಂ ಕಲ್ಲುಗಳು, ಯೂರಿಕ್ ಆಸಿಡ್ ಕಲ್ಲುಗಳು, ಸ್ಟ್ರುವೈಟ್ ಕಲ್ಲುಗಳು ಮತ್ತು ಸಿಸ್ಟೈನ್ ಕಲ್ಲುಗಳು ಲಕ್ಷಣಗಳು ಎದ್ದು ಕಾಣುತ್ತವೆಂದರು.
ಬೆನ್ನು, ಹೊಟ್ಟೆ ಅಥವಾ ಬದಿಯಲ್ಲಿ ನೋವು
ಮೂತ್ರಪಿಂಡದ ಕಲ್ಲಿನ ನೋವು - ಇದನ್ನು ಮೂತ್ರಪಿಂಡದ ಕೊಲಿಕ್ ಎಂದೂ ಕರೆಯುತ್ತಾರೆ - ಇದು ಊಹಿಸಬಹುದಾದ ಅತ್ಯಂತ ತೀವ್ರವಾದ ನೋವಿನ ವಿಧಗಳಲ್ಲಿ ಒಂದಾಗಿದೆ ಎಂದರು.
ಮೂತ್ರಪಿಂಡದ ಕಲ್ಲಿನ ನೋವು ಹೆಚ್ಚಾಗಿ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಕಲ್ಲು ಚಲಿಸಿದಂತೆ ನೋವು ಸ್ಥಳ ಮತ್ತು ತೀವ್ರತೆಯನ್ನು ಬದಲಾಯಿಸುತ್ತದೆ.
ನೋವು ಆಗಾಗ್ಗೆ ಅಲೆಗಳಲ್ಲಿ ಬಂದು ಹೋಗುತ್ತದೆ, ಮೂತ್ರನಾಳವು ಕಲ್ಲನ್ನು ಹೊರಗೆ ತಳ್ಳಲು ಪ್ರಯತ್ನಿಸುವಾಗ ಸಂಕುಚಿತಗೊಳ್ಳುವುದರಿಂದ ಇದು ಇನ್ನಷ್ಟು ಹದಗೆಡುತ್ತದೆ. ಪ್ರತಿಯೊಂದು ಅಲೆಯು ಕೆಲವು ನಿಮಿಷಗಳ ಕಾಲ ಇರುತ್ತದೆ, ಕಣ್ಮರೆಯಾಗಬಹುದು ಮತ್ತು ನಂತರ ಮತ್ತೆ ಬರಬಹುದು ಎಂದರು.
    user_Basavaraja B Press Reporter AP
    Basavaraja B Press Reporter AP
    Social Media Manager ಜಗಳೂರು, ದಾವಣಗೆರೆ, ಕರ್ನಾಟಕ•
    1 hr ago
  • ಶೀತ, ಕೆಮ್ಮು, ಜ್ವರ ಹೆಚ್ಚಳ: ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ ಚಿತ್ರದುರ್ಗ:ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ ವಸ್ತುಗಳು ಹಾಗೂ ಗಾಳಿಯಲ್ಲಿನ ಕಣಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಈದ್ ಮಿಲಾದ್, ಗೌರಿ ಗಣೇಶ ಚತುರ್ಥಿ, ಓಣಂ, ದಸರಾ ಹಾಗೂ ದೀಪಾವಳಿ ಮುಂತಾದ ಹಬ್ಬಗಳು ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮೂಹಿಕವಾಗಿ ಸೇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಪ್ರಕರಣಗಳು ಕಂಡುಬರುವ ಅಪಾಯವಿದೆ. ಈ ಸಾಂಕ್ರಾಮಿಕ ರೋಗ ಹತೋಟಿಗಾಗಿ ಸಾರ್ವಜನಿಕರು ರೋಗಲಕ್ಷಣಗಳು ಕಂಡುಬಂದಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಕಡ್ಡಾಯವಾಗಿ ಮಾಸ್ಕ್ ಅಥವಾ ಕರವಸ್ತ್ರ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಹಾಗೂ ರೋಗಲಕ್ಷಣಗಳಿಗೆ ಅನುಸಾರವಾಗಿ ಪರೀಕ್ಷೆಗೆ ಒಳಗಾಗಬೇಕು. ಸರ್ಕಾರಿ ಕಚೇರಿ, ವಸತಿ ಸಮುಚ್ಚಯ, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್, ಬಸ್ ಹಾಗೂ ರೈಲ್ವೆ ನಿಲ್ದಾಣ, ವಿದ್ಯಾ ಸಂಸ್ಥೆಗಳು ಮತ್ತು ಮಾರುಕಟ್ಟೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಅಂತರ ಕಾಯ್ದುಕೊಳ್ಳಬೇಕು ಹಾಗೂ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು. ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಕೋರಿದ್ದಾರೆ. (ಫೋಟೋ ಕಳುಹಿಸಿದೆ) ======== ಆ.28ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ಏರ್ಪಡಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಕೊರಮ ಸಮಾಜ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಹೆಚ್.ಜೀವನ್, ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್, ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಅನುರಾಧ ರವಿಕುಮಾರ್, ಚಿತ್ರದುರ್ಗ ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ, ಆರ್ಯ ಈಡಿಗರ ಸೇವಾ ಸಂಘ ಅಧ್ಯಕ್ಷ ಇ.ಎನ್.ಲಕ್ಷ್ಮೀಕಾಂತ ಭಾಗವಹಿಸುವರು. ಚಿತ್ರದುರ್ಗದ ಉಮೇಶ್ ಪತ್ತಾರ ಮತ್ತು ತಂಡ ಹಾಗೂ ಆಯಿತೋಳು ಯಶವಂತ್ ಕುಮಾರ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ. ===========
    1
    ಶೀತ, ಕೆಮ್ಮು, ಜ್ವರ ಹೆಚ್ಚಳ: ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ

ಚಿತ್ರದುರ್ಗ:ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.
ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ ವಸ್ತುಗಳು ಹಾಗೂ ಗಾಳಿಯಲ್ಲಿನ ಕಣಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಈದ್ ಮಿಲಾದ್, ಗೌರಿ ಗಣೇಶ ಚತುರ್ಥಿ, ಓಣಂ, ದಸರಾ ಹಾಗೂ ದೀಪಾವಳಿ ಮುಂತಾದ ಹಬ್ಬಗಳು ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮೂಹಿಕವಾಗಿ ಸೇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಪ್ರಕರಣಗಳು ಕಂಡುಬರುವ ಅಪಾಯವಿದೆ.
ಈ ಸಾಂಕ್ರಾಮಿಕ ರೋಗ ಹತೋಟಿಗಾಗಿ ಸಾರ್ವಜನಿಕರು ರೋಗಲಕ್ಷಣಗಳು ಕಂಡುಬಂದಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಕಡ್ಡಾಯವಾಗಿ ಮಾಸ್ಕ್ ಅಥವಾ ಕರವಸ್ತ್ರ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಹಾಗೂ ರೋಗಲಕ್ಷಣಗಳಿಗೆ ಅನುಸಾರವಾಗಿ ಪರೀಕ್ಷೆಗೆ ಒಳಗಾಗಬೇಕು.
ಸರ್ಕಾರಿ ಕಚೇರಿ, ವಸತಿ ಸಮುಚ್ಚಯ, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್, ಬಸ್ ಹಾಗೂ ರೈಲ್ವೆ ನಿಲ್ದಾಣ, ವಿದ್ಯಾ ಸಂಸ್ಥೆಗಳು ಮತ್ತು ಮಾರುಕಟ್ಟೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಅಂತರ ಕಾಯ್ದುಕೊಳ್ಳಬೇಕು ಹಾಗೂ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು.
ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಕೋರಿದ್ದಾರೆ.
(ಫೋಟೋ ಕಳುಹಿಸಿದೆ)
========
ಆ.28ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ಏರ್ಪಡಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಕೊರಮ ಸಮಾಜ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಹೆಚ್.ಜೀವನ್, ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್, ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಅನುರಾಧ ರವಿಕುಮಾರ್, ಚಿತ್ರದುರ್ಗ ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ, ಆರ್ಯ ಈಡಿಗರ ಸೇವಾ ಸಂಘ ಅಧ್ಯಕ್ಷ ಇ.ಎನ್.ಲಕ್ಷ್ಮೀಕಾಂತ ಭಾಗವಹಿಸುವರು. ಚಿತ್ರದುರ್ಗದ ಉಮೇಶ್ ಪತ್ತಾರ ಮತ್ತು ತಂಡ ಹಾಗೂ ಆಯಿತೋಳು ಯಶವಂತ್ ಕುಮಾರ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.
===========
    user_ನ್ಯೂಸ್ ಕಿಂಗ್
    ನ್ಯೂಸ್ ಕಿಂಗ್
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    16 hrs ago
  • ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    1
    ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ
ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    17 hrs ago
  • ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    1
    ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ 
ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    17 hrs ago
  • ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ "ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!" ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    1
    ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ
"ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!"
ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ.
📍ಸ್ಥಳ: ಬಳ್ಳಾರಿ
🎥 ASN News24 Kannada
#Hashtags
#FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    user_Aslam Basha
    Aslam Basha
    Local News Reporter Ballari, Karnataka•
    17 hrs ago
  • ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು. ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ. 📍ಸ್ಥಳ: ಬಳ್ಳಾರಿ 📺 ASN News24 Kannada #Hashtags #Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    1
    ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು
ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು.
ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ.
📍ಸ್ಥಳ: ಬಳ್ಳಾರಿ
📺 ASN News24 Kannada
#Hashtags
#Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    user_AsnNews24Kannada
    AsnNews24Kannada
    Local News Reporter Ballari, Karnataka•
    17 hrs ago
  • ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್ ಮಿಲಾದ್ ಹಬ್ಬದ ಆಚರಣೆ ಮೊಳಕಾಲ್ಮುರು ಸುದ್ದಿ ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ. ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ. ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.
    1
    ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್  ಮಿಲಾದ್  ಹಬ್ಬದ  ಆಚರಣೆ 
ಮೊಳಕಾಲ್ಮುರು ಸುದ್ದಿ 
ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ.
ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ.
ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ.
ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.