Shuru
Apke Nagar Ki App…
ನಗರಸಭೆ ತಕ್ಷಣ ಜಾಲಿಗಳನ್ನು ಪುನಃ ಸ್ಥಾಪಿಸಬೇಕು ವಾರದ ಸಂತೆ, ಆಟೋ ಸ್ಟ್ಯಾಂಡ್ ಬ್ರಿಜ್ ಹತ್ತಿರ,6ನೇ ವಾರ್ಡ್,ಮಹಬೂಬ್ ನಗರ, ಗಂಗಾವತಿ. ಈ ಚಿತ್ರಗಳಲ್ಲಿ ಕಾಣುವಂತೆ ಪಶ್ಚಿಮ ನಾಳಿಗೆ ಕಸದ ಮೊರೆ ಹರಿಯುತ್ತಿರುವ ಸ್ಥಿತಿ ಅತಿಯಾಗಿ ಹದಗೆಟ್ಟಿದೆ. ನಗರಸಭೆ ತಕ್ಷಣ ಜಾಲಿಗಳನ್ನು ಪುನಃ ಸ್ಥಾಪಿಸಬೇಕು ಕುಂದುಕೊರತೆ ಐಡಿ 250893 11-07-2026 🙏 please Request sir
ISMAIL Maniyar
ನಗರಸಭೆ ತಕ್ಷಣ ಜಾಲಿಗಳನ್ನು ಪುನಃ ಸ್ಥಾಪಿಸಬೇಕು ವಾರದ ಸಂತೆ, ಆಟೋ ಸ್ಟ್ಯಾಂಡ್ ಬ್ರಿಜ್ ಹತ್ತಿರ,6ನೇ ವಾರ್ಡ್,ಮಹಬೂಬ್ ನಗರ, ಗಂಗಾವತಿ. ಈ ಚಿತ್ರಗಳಲ್ಲಿ ಕಾಣುವಂತೆ ಪಶ್ಚಿಮ ನಾಳಿಗೆ ಕಸದ ಮೊರೆ ಹರಿಯುತ್ತಿರುವ ಸ್ಥಿತಿ ಅತಿಯಾಗಿ ಹದಗೆಟ್ಟಿದೆ. ನಗರಸಭೆ ತಕ್ಷಣ ಜಾಲಿಗಳನ್ನು ಪುನಃ ಸ್ಥಾಪಿಸಬೇಕು ಕುಂದುಕೊರತೆ ಐಡಿ 250893 11-07-2026 🙏 please Request sir
More news from Karnataka and nearby areas
- 👉 AEE ವೀರೇಶ್ ಮೇಲೆ ದಾಳಿ ಆರೋಪ 💥 📍 “ಸಲಾಂ ಬಳ್ಳಾರಿ” ಕಾರ್ಯಕ್ರಮದ ವೇಳೆ 👉 ಮಾತಿನ ಚಕಮಕಿ 🔥 👉 ನಂತರ ಹಲ್ಲೆ ನಡೆದಿದೆಯಂತೆ 😮 🗣️ ಶಾಸಕ ನಾರಾ ಭರತ್ ರೆಡ್ಡಿ: 👉 “ಅಧಿಕಾರಿಗಳ ಮೇಲೆ ಹಲ್ಲೆ ತಪ್ಪು” 👉 “ಪೂರ್ಣ ಮಾಹಿತಿ ಪಡೆದು ನ್ಯಾಯ ಕೊಡುತ್ತೇವೆ” ⚖️ 🗣️ ನೌಕರರ ಸಂಘ ಅಧ್ಯಕ್ಷ ಗೋವಿಂದ ಬಾಬು: 👉 “ಇದು ದುರ್ಘಟನೆ ಸಂಗತಿ” 👉 “ಅಧಿಕಾರಿಗಳಿಗೆ ಭದ್ರತೆ ಅಗತ್ಯ” ಅಧಿಕಾರಿಗಳ ಸುರಕ್ಷತೆ ಬಗ್ಗೆ ಚರ್ಚೆ ಹೆಚ್ಚಾಗಿದೆ ರಾಜಕೀಯವಾಗಿ ಪ್ರಕರಣಕ್ಕೆ ಮಹತ್ವ ಬಂದಿದೆ1
- ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...2
- ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು. ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.1
- ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ ಜನ ಸೇರ್ತಾರೆ ಎಂದು ಹೇಳಿದರು1
- Snake rauf 99164034481
- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ1
- ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು. ಮೆರವಣಿಗೆಯಲ್ಲಿ ರೇವಣಸಿದ್ದಪ್ಪ ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.3
- ಇಳಕಲ್ಲ : ಗ್ಯಾಸ್ ಸಿಲಿಂಡರಗಾಗಿ ೧ ಮೀಟರ್ ಉದಕ್ಕೂ ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ನಗರದ ಎಚ್.ಪಿ.ಗ್ಯಾಸ್ ಗೋಡಾನ್ ಮುಂದೆ ಶನಿವಾರ ಕಂಡು ಬಂದಿತು. ಅಮೇರಿಕಾ , ಇರಾನ್ , ಇಸ್ರೇಲ್ ದೇಶದಲ್ಲಿ ನಡೆಯುತ್ತಿರುವ ಯುದ್ದದಿಂದಾಗಿ ಎಲ್ಪಿಜಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವದ್ದರಿAದ ರಾಜ್ಯದ ಜನರು ಹೈರಾಣಾಗಿದ್ದಾರೆ. ಎಲ್ಪಿಜಿ ಗ್ಯಾಸ್ ಅಭಾವದಿಂದಾಗಿ ಜನರು ಗ್ಯಾಸ್ ಗೋಡಾನ್ ಹತ್ತಿರ ದಿನನಿತ್ಯ ಸುಡುವ ಬಿಸಲಿನಲ್ಲಿ ನಿಂತು ಗ್ಯಾಸ್ ಗಾಗಿ ಕಾಯುತ್ತಿರುವ ಸನ್ನಿವೇಶ ನೋಡಿದರೇ ಹೃದಯ ಚುರು ಎನ್ನುತ್ತಿದೆ, ಸುಡುವ ಬಿಸಿನಲಿನಲ್ಲಿಯೇ ವಯೋವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಒಂದು ದಿನದ ಕೆಲಸವನ್ನು ಬಿಟ್ಟು ಸಿಲಿಂಡರ್ ಗಾಗಿಯೇ ಒಂದು ದಿನ ಕಾಯ್ದು ತೆಗೆದುಕೊಂಡು ಹೋಗುವಂತಹÀ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ಯಾಸ್ ಹೊಡೆತದಿಂದ ಮುಚ್ಚುತ್ತಿರುವ ಹೋಟೆಲ್: ನಗರದಲ್ಲಿನ ದೊಡ್ಡ ದೊಡ್ಡ ಹೋಟೆಲ್ಗಳಿಗು ಗ್ಯಾಸ್ ಬಿಸಿ ತಟ್ಟಿದ್ದರಿಂದ ಕೆಲವೊಂದಿಷ್ಟು ಹೋಟೇಲ್ಗಳಲ್ಲಿ ತಿಂಡಿಗಳು ಸಿಗುತ್ತಿಲ್ಲ, ಕೆಲವೊಂದಿಷ್ಟು ಹೋಟೆಲ್ ಗಳು ಬಂದಾದರೇ, ಇನ್ನೋ ಕೆಲವೊಂದಿಷ್ಟು ಹೋಟೆಲನಲ್ಲಿ ಗ್ಯಾಸ್ ತೆಗೆದು ಸೌದ ಒಲೆಯಿಂದ ಅಂಗಡಿಗಳನ್ನು ನಡೆಸುತ್ತಿದ್ದಾರೆ. * ಇಂತಹ ಸುಡುವ ಬಿಸಲಿನಲ್ಲಿಯೇ ಗ್ಯಾಸ್ ಗಾಗಿ ಕಾಯುತ್ತಿರುವ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಗ್ಯಾಸ್ ಏಜೆನ್ಸಿ ಮಾಲೀಕರು ಅಥವಾ ಸಿಬ್ಬಂದಿ ವರ್ಗದವರು ಮಾಡಿಲ್ಲ - ಮಹಾಂತೇಶ ವಕಲಕುಂಟಿ, ಕರವೇ ಗೌರವಾಧ್ಯಕ್ಷ ಇಳಕಲ್ಲ.1