logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಡೂರು ಪಟ್ಟಣದ ದೊಡ್ಡಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವು ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ವರ್ಷಧಾರೆ ಮಳೆಯ ಆಗಮನದೊಂದಿಗೆ ನಡೆದ ಈ ಬ್ರಹ್ಮರಥೋತ್ಸವವು ಪಟ್ಟಣದೊಂದಿಗೆ ತುರುವನಹಳ್ಳಿ, ಚಿಕ್ಕಪಟ್ಟಣಗೆರೆ, ದೊಡ್ಡಪಟ್ಟಣಗೆರೆ ಹಾಗೂ ಕೆ. ಹೊಸಹಳ್ಳಿ ಗ್ರಾಮಗಳ ಎಲ್ಲಾ ಸಮುದಾಯಗಳನ್ನು ಒಳಗೊಂಡ 12 ಹರಿವಾಣದ ಗುಡುಕಟ್ಟಿನ ಪರಿವಾರದ ವೈಶಿಷ್ಟ್ಯಪೂರ್ಣ ಪರಂಪರೆಯೊಂದಿಗೆ ಜರುಗಿತು. ಬೆಳಿಗ್ಗೆ ವೀರಭದ್ರಸ್ವಾಮಿ ದೇವಾಲಯದಲ್ಲಿ ವಿಶೇಷಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ತದನಂತರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ನಡೆಸಲಾಯಿತು. ಕೆಂಚಾಂಬ ದೇವಾಲಯದ ಬಳಿ ವಿಶೇಷವಾಗಿ ರಥದ ಗೋಪುರವನ್ನು ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು. ಶ್ರೀ ವೀರಭದ್ರಸ್ವಾಮಿ ಹಾಗೂ ಭದ್ರಕಾಳಮ್ಮ ದೇವಿಯ ಉತ್ಸವಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ, ಪ್ರಧಾನಗುರು ಎಚ್.ಎಂ. ಲೋಕೇಶ್ ನೇತೃತ್ವದಲ್ಲಿ ಬಲಿಪ್ರಧಾನ ಪೂಜಾಕೈಕಂರ್ಯಗಳು ನೆರವೇರಿದವು. ಸುಡುಬಿಸಿಲಿನಲ್ಲಿ ಗ್ರಾಮದೇವತೆಗಳ ಮೆರವಣಿಗೆ ನಡೆದ ನಂತರ, ರಥೋತ್ಸವಕ್ಕೂ ಮುನ್ನ ಸುಮಾರು ಒಂದು ತಾಸು ಮಳೆ ಸುರಿದು ವಾತಾವರಣ ತಂಪಾಯಿತು. ಬಳಿಕ, 12 ಹರಿವಾಣದ ಗುಡಕಟ್ಟಿನ ಸಮಿತಿಯ ಅಧ್ಯಕ್ಷ ಭರತ್‌ಕೆಂಪರಾಜ್ ಅವರು ಬಲಿಪ್ರಧಾನದ ಅಂಬು ಹೊಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶಾಸಕ ಕೆ.ಎಸ್. ಆನಂದ್ ರಥಕ್ಕೆ ಪೂಜೆ ಸಲ್ಲಿಸಿದ ನಂತರ, ಭಕ್ತರು ಶ್ರೀ ಸ್ವಾಮಿಯ ಜೈಕಾರದೊಂದಿಗೆ ರಥವನ್ನು ಎಳೆದು ಸಂಭ್ರಮಿಸಿದರು. ನೂರಾರು ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಈ ರಥೋತ್ಸವದಲ್ಲಿ ಮಲ್ಲೇಶ್ವರದ ಸ್ವರ್ಣಾಂಭ ದೇವಿ, ಚೌಡ್ಲಾಪುರದ ಕರಿಯಮ್ಮದೇವಿ, ಬನಶಂಕರಿ ಹಾಗೂ ಕೆಂಚಾಂಬಿಕಾ, ಮತ್ತು ತುರುವನಹಳ್ಳಿಯ ಭೈರೇಶ್ವರ ಸ್ವಾಮಿಯ ಉತ್ಸವಮೂರ್ತಿಗಳನ್ನು ಬಿಜಯ ಮಾಡಿಸಲಾಯಿತು. ಸ್ವಾಮಿಯ ಬಾವುಟ ಹರಾಜು ಪ್ರಕ್ರಿಯೆಯಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಬೀರಪ್ಪ ಮತ್ತು ಅವರ ಕುಟುಂಬದವರು 3.10 ಲಕ್ಷ ರೂಪಾಯಿಗಳಿಗೆ ಬಾವುಟವನ್ನು ಹರಾಜು ಕೂಗಿ ತಮ್ಮದಾಗಿಸಿಕೊಂಡರು. ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್, ಕಾರ್ಯಾಧ್ಯಕ್ಷ ಶರತ್‌ಕೃಷ್ಣಮೂರ್ತಿ, ಪುರಸಭಾ ಮಾಜಿ ಸದಸ್ಯರಾದ ತೋಟದಮನೆ ಮೋಹನ್‌ಕುಮಾರ್, ಈರಳ್ಳಿರಮೇಶ್, ಅರ್ಚಕ ವಿಶ್ವನಾಥ್ ತಂಡದವರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಧ್ಯಾಹ್ನ ರಥೋತ್ಸವದ ನಂತರ ಸಮಿತಿಯ ವತಿಯಿಂದ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ಬೀದಿಯಲ್ಲಿ ಬರುವ ಭಕ್ತಾದಿಗಳಿಗೆ ವಿವಿಧ ಸಂಘ ಸಂಸ್ಥೆಗಳಿಂದ ಪಾನಕ ಹಾಗೂ ಕೊಸುಂಬರಿ ಪ್ರಸಾದವನ್ನು ವಿತರಿಸಲಾಯಿತು.

4 hrs ago
user_Kadur News
Kadur News
ಪತ್ರಕರ್ತ Kadur, Chikkamagaluru•
4 hrs ago

ಕಡೂರು ಪಟ್ಟಣದ ದೊಡ್ಡಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವು ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ವರ್ಷಧಾರೆ ಮಳೆಯ ಆಗಮನದೊಂದಿಗೆ ನಡೆದ ಈ ಬ್ರಹ್ಮರಥೋತ್ಸವವು ಪಟ್ಟಣದೊಂದಿಗೆ ತುರುವನಹಳ್ಳಿ, ಚಿಕ್ಕಪಟ್ಟಣಗೆರೆ, ದೊಡ್ಡಪಟ್ಟಣಗೆರೆ ಹಾಗೂ ಕೆ. ಹೊಸಹಳ್ಳಿ ಗ್ರಾಮಗಳ ಎಲ್ಲಾ ಸಮುದಾಯಗಳನ್ನು ಒಳಗೊಂಡ 12 ಹರಿವಾಣದ ಗುಡುಕಟ್ಟಿನ ಪರಿವಾರದ ವೈಶಿಷ್ಟ್ಯಪೂರ್ಣ ಪರಂಪರೆಯೊಂದಿಗೆ ಜರುಗಿತು. ಬೆಳಿಗ್ಗೆ ವೀರಭದ್ರಸ್ವಾಮಿ ದೇವಾಲಯದಲ್ಲಿ ವಿಶೇಷಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ತದನಂತರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ನಡೆಸಲಾಯಿತು. ಕೆಂಚಾಂಬ ದೇವಾಲಯದ ಬಳಿ ವಿಶೇಷವಾಗಿ ರಥದ ಗೋಪುರವನ್ನು ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು. ಶ್ರೀ ವೀರಭದ್ರಸ್ವಾಮಿ ಹಾಗೂ ಭದ್ರಕಾಳಮ್ಮ ದೇವಿಯ ಉತ್ಸವಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ, ಪ್ರಧಾನಗುರು ಎಚ್.ಎಂ. ಲೋಕೇಶ್ ನೇತೃತ್ವದಲ್ಲಿ ಬಲಿಪ್ರಧಾನ ಪೂಜಾಕೈಕಂರ್ಯಗಳು ನೆರವೇರಿದವು. ಸುಡುಬಿಸಿಲಿನಲ್ಲಿ ಗ್ರಾಮದೇವತೆಗಳ ಮೆರವಣಿಗೆ ನಡೆದ ನಂತರ, ರಥೋತ್ಸವಕ್ಕೂ ಮುನ್ನ ಸುಮಾರು ಒಂದು ತಾಸು ಮಳೆ ಸುರಿದು ವಾತಾವರಣ ತಂಪಾಯಿತು. ಬಳಿಕ, 12 ಹರಿವಾಣದ ಗುಡಕಟ್ಟಿನ ಸಮಿತಿಯ ಅಧ್ಯಕ್ಷ ಭರತ್‌ಕೆಂಪರಾಜ್ ಅವರು ಬಲಿಪ್ರಧಾನದ ಅಂಬು ಹೊಡೆಯುವ

ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶಾಸಕ ಕೆ.ಎಸ್. ಆನಂದ್ ರಥಕ್ಕೆ ಪೂಜೆ ಸಲ್ಲಿಸಿದ ನಂತರ, ಭಕ್ತರು ಶ್ರೀ ಸ್ವಾಮಿಯ ಜೈಕಾರದೊಂದಿಗೆ ರಥವನ್ನು ಎಳೆದು ಸಂಭ್ರಮಿಸಿದರು. ನೂರಾರು ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಈ ರಥೋತ್ಸವದಲ್ಲಿ ಮಲ್ಲೇಶ್ವರದ ಸ್ವರ್ಣಾಂಭ ದೇವಿ, ಚೌಡ್ಲಾಪುರದ ಕರಿಯಮ್ಮದೇವಿ, ಬನಶಂಕರಿ ಹಾಗೂ ಕೆಂಚಾಂಬಿಕಾ, ಮತ್ತು ತುರುವನಹಳ್ಳಿಯ ಭೈರೇಶ್ವರ ಸ್ವಾಮಿಯ ಉತ್ಸವಮೂರ್ತಿಗಳನ್ನು ಬಿಜಯ ಮಾಡಿಸಲಾಯಿತು. ಸ್ವಾಮಿಯ ಬಾವುಟ ಹರಾಜು ಪ್ರಕ್ರಿಯೆಯಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಬೀರಪ್ಪ ಮತ್ತು ಅವರ ಕುಟುಂಬದವರು 3.10 ಲಕ್ಷ ರೂಪಾಯಿಗಳಿಗೆ ಬಾವುಟವನ್ನು ಹರಾಜು ಕೂಗಿ ತಮ್ಮದಾಗಿಸಿಕೊಂಡರು. ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್, ಕಾರ್ಯಾಧ್ಯಕ್ಷ ಶರತ್‌ಕೃಷ್ಣಮೂರ್ತಿ, ಪುರಸಭಾ ಮಾಜಿ ಸದಸ್ಯರಾದ ತೋಟದಮನೆ ಮೋಹನ್‌ಕುಮಾರ್, ಈರಳ್ಳಿರಮೇಶ್, ಅರ್ಚಕ ವಿಶ್ವನಾಥ್ ತಂಡದವರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಧ್ಯಾಹ್ನ ರಥೋತ್ಸವದ ನಂತರ ಸಮಿತಿಯ ವತಿಯಿಂದ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ಬೀದಿಯಲ್ಲಿ ಬರುವ ಭಕ್ತಾದಿಗಳಿಗೆ ವಿವಿಧ ಸಂಘ ಸಂಸ್ಥೆಗಳಿಂದ ಪಾನಕ ಹಾಗೂ ಕೊಸುಂಬರಿ ಪ್ರಸಾದವನ್ನು ವಿತರಿಸಲಾಯಿತು.

More news from Chikkamagaluru and nearby areas
  • ಕಡೂರು ಪಟ್ಟಣದ ದೊಡ್ಡಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವು ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ವರ್ಷಧಾರೆ ಮಳೆಯ ಆಗಮನದೊಂದಿಗೆ ನಡೆದ ಈ ಬ್ರಹ್ಮರಥೋತ್ಸವವು ಪಟ್ಟಣದೊಂದಿಗೆ ತುರುವನಹಳ್ಳಿ, ಚಿಕ್ಕಪಟ್ಟಣಗೆರೆ, ದೊಡ್ಡಪಟ್ಟಣಗೆರೆ ಹಾಗೂ ಕೆ. ಹೊಸಹಳ್ಳಿ ಗ್ರಾಮಗಳ ಎಲ್ಲಾ ಸಮುದಾಯಗಳನ್ನು ಒಳಗೊಂಡ 12 ಹರಿವಾಣದ ಗುಡುಕಟ್ಟಿನ ಪರಿವಾರದ ವೈಶಿಷ್ಟ್ಯಪೂರ್ಣ ಪರಂಪರೆಯೊಂದಿಗೆ ಜರುಗಿತು. ಬೆಳಿಗ್ಗೆ ವೀರಭದ್ರಸ್ವಾಮಿ ದೇವಾಲಯದಲ್ಲಿ ವಿಶೇಷಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ತದನಂತರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ನಡೆಸಲಾಯಿತು. ಕೆಂಚಾಂಬ ದೇವಾಲಯದ ಬಳಿ ವಿಶೇಷವಾಗಿ ರಥದ ಗೋಪುರವನ್ನು ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು. ಶ್ರೀ ವೀರಭದ್ರಸ್ವಾಮಿ ಹಾಗೂ ಭದ್ರಕಾಳಮ್ಮ ದೇವಿಯ ಉತ್ಸವಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ, ಪ್ರಧಾನಗುರು ಎಚ್.ಎಂ. ಲೋಕೇಶ್ ನೇತೃತ್ವದಲ್ಲಿ ಬಲಿಪ್ರಧಾನ ಪೂಜಾಕೈಕಂರ್ಯಗಳು ನೆರವೇರಿದವು. ಸುಡುಬಿಸಿಲಿನಲ್ಲಿ ಗ್ರಾಮದೇವತೆಗಳ ಮೆರವಣಿಗೆ ನಡೆದ ನಂತರ, ರಥೋತ್ಸವಕ್ಕೂ ಮುನ್ನ ಸುಮಾರು ಒಂದು ತಾಸು ಮಳೆ ಸುರಿದು ವಾತಾವರಣ ತಂಪಾಯಿತು. ಬಳಿಕ, 12 ಹರಿವಾಣದ ಗುಡಕಟ್ಟಿನ ಸಮಿತಿಯ ಅಧ್ಯಕ್ಷ ಭರತ್‌ಕೆಂಪರಾಜ್ ಅವರು ಬಲಿಪ್ರಧಾನದ ಅಂಬು ಹೊಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶಾಸಕ ಕೆ.ಎಸ್. ಆನಂದ್ ರಥಕ್ಕೆ ಪೂಜೆ ಸಲ್ಲಿಸಿದ ನಂತರ, ಭಕ್ತರು ಶ್ರೀ ಸ್ವಾಮಿಯ ಜೈಕಾರದೊಂದಿಗೆ ರಥವನ್ನು ಎಳೆದು ಸಂಭ್ರಮಿಸಿದರು. ನೂರಾರು ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಈ ರಥೋತ್ಸವದಲ್ಲಿ ಮಲ್ಲೇಶ್ವರದ ಸ್ವರ್ಣಾಂಭ ದೇವಿ, ಚೌಡ್ಲಾಪುರದ ಕರಿಯಮ್ಮದೇವಿ, ಬನಶಂಕರಿ ಹಾಗೂ ಕೆಂಚಾಂಬಿಕಾ, ಮತ್ತು ತುರುವನಹಳ್ಳಿಯ ಭೈರೇಶ್ವರ ಸ್ವಾಮಿಯ ಉತ್ಸವಮೂರ್ತಿಗಳನ್ನು ಬಿಜಯ ಮಾಡಿಸಲಾಯಿತು. ಸ್ವಾಮಿಯ ಬಾವುಟ ಹರಾಜು ಪ್ರಕ್ರಿಯೆಯಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಬೀರಪ್ಪ ಮತ್ತು ಅವರ ಕುಟುಂಬದವರು 3.10 ಲಕ್ಷ ರೂಪಾಯಿಗಳಿಗೆ ಬಾವುಟವನ್ನು ಹರಾಜು ಕೂಗಿ ತಮ್ಮದಾಗಿಸಿಕೊಂಡರು. ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್, ಕಾರ್ಯಾಧ್ಯಕ್ಷ ಶರತ್‌ಕೃಷ್ಣಮೂರ್ತಿ, ಪುರಸಭಾ ಮಾಜಿ ಸದಸ್ಯರಾದ ತೋಟದಮನೆ ಮೋಹನ್‌ಕುಮಾರ್, ಈರಳ್ಳಿರಮೇಶ್, ಅರ್ಚಕ ವಿಶ್ವನಾಥ್ ತಂಡದವರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಧ್ಯಾಹ್ನ ರಥೋತ್ಸವದ ನಂತರ ಸಮಿತಿಯ ವತಿಯಿಂದ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ಬೀದಿಯಲ್ಲಿ ಬರುವ ಭಕ್ತಾದಿಗಳಿಗೆ ವಿವಿಧ ಸಂಘ ಸಂಸ್ಥೆಗಳಿಂದ ಪಾನಕ ಹಾಗೂ ಕೊಸುಂಬರಿ ಪ್ರಸಾದವನ್ನು ವಿತರಿಸಲಾಯಿತು.
    2
    ಕಡೂರು ಪಟ್ಟಣದ ದೊಡ್ಡಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವು ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ವರ್ಷಧಾರೆ ಮಳೆಯ ಆಗಮನದೊಂದಿಗೆ ನಡೆದ ಈ ಬ್ರಹ್ಮರಥೋತ್ಸವವು ಪಟ್ಟಣದೊಂದಿಗೆ ತುರುವನಹಳ್ಳಿ, ಚಿಕ್ಕಪಟ್ಟಣಗೆರೆ, ದೊಡ್ಡಪಟ್ಟಣಗೆರೆ ಹಾಗೂ ಕೆ. ಹೊಸಹಳ್ಳಿ ಗ್ರಾಮಗಳ ಎಲ್ಲಾ ಸಮುದಾಯಗಳನ್ನು ಒಳಗೊಂಡ 12 ಹರಿವಾಣದ ಗುಡುಕಟ್ಟಿನ ಪರಿವಾರದ ವೈಶಿಷ್ಟ್ಯಪೂರ್ಣ ಪರಂಪರೆಯೊಂದಿಗೆ ಜರುಗಿತು.

ಬೆಳಿಗ್ಗೆ ವೀರಭದ್ರಸ್ವಾಮಿ ದೇವಾಲಯದಲ್ಲಿ ವಿಶೇಷಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ತದನಂತರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ನಡೆಸಲಾಯಿತು. ಕೆಂಚಾಂಬ ದೇವಾಲಯದ ಬಳಿ ವಿಶೇಷವಾಗಿ ರಥದ ಗೋಪುರವನ್ನು ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು. ಶ್ರೀ ವೀರಭದ್ರಸ್ವಾಮಿ ಹಾಗೂ ಭದ್ರಕಾಳಮ್ಮ ದೇವಿಯ ಉತ್ಸವಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ, ಪ್ರಧಾನಗುರು ಎಚ್.ಎಂ. ಲೋಕೇಶ್ ನೇತೃತ್ವದಲ್ಲಿ ಬಲಿಪ್ರಧಾನ ಪೂಜಾಕೈಕಂರ್ಯಗಳು ನೆರವೇರಿದವು.

ಸುಡುಬಿಸಿಲಿನಲ್ಲಿ ಗ್ರಾಮದೇವತೆಗಳ ಮೆರವಣಿಗೆ ನಡೆದ ನಂತರ, ರಥೋತ್ಸವಕ್ಕೂ ಮುನ್ನ ಸುಮಾರು ಒಂದು ತಾಸು ಮಳೆ ಸುರಿದು ವಾತಾವರಣ ತಂಪಾಯಿತು. ಬಳಿಕ, 12 ಹರಿವಾಣದ ಗುಡಕಟ್ಟಿನ ಸಮಿತಿಯ ಅಧ್ಯಕ್ಷ ಭರತ್‌ಕೆಂಪರಾಜ್ ಅವರು ಬಲಿಪ್ರಧಾನದ ಅಂಬು ಹೊಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶಾಸಕ ಕೆ.ಎಸ್. ಆನಂದ್ ರಥಕ್ಕೆ ಪೂಜೆ ಸಲ್ಲಿಸಿದ ನಂತರ, ಭಕ್ತರು ಶ್ರೀ ಸ್ವಾಮಿಯ ಜೈಕಾರದೊಂದಿಗೆ ರಥವನ್ನು ಎಳೆದು ಸಂಭ್ರಮಿಸಿದರು. ನೂರಾರು ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಈ ರಥೋತ್ಸವದಲ್ಲಿ ಮಲ್ಲೇಶ್ವರದ ಸ್ವರ್ಣಾಂಭ ದೇವಿ, ಚೌಡ್ಲಾಪುರದ ಕರಿಯಮ್ಮದೇವಿ, ಬನಶಂಕರಿ ಹಾಗೂ ಕೆಂಚಾಂಬಿಕಾ, ಮತ್ತು ತುರುವನಹಳ್ಳಿಯ ಭೈರೇಶ್ವರ ಸ್ವಾಮಿಯ ಉತ್ಸವಮೂರ್ತಿಗಳನ್ನು ಬಿಜಯ ಮಾಡಿಸಲಾಯಿತು. ಸ್ವಾಮಿಯ ಬಾವುಟ ಹರಾಜು ಪ್ರಕ್ರಿಯೆಯಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಬೀರಪ್ಪ ಮತ್ತು ಅವರ ಕುಟುಂಬದವರು 3.10 ಲಕ್ಷ ರೂಪಾಯಿಗಳಿಗೆ ಬಾವುಟವನ್ನು ಹರಾಜು ಕೂಗಿ ತಮ್ಮದಾಗಿಸಿಕೊಂಡರು.

ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್, ಕಾರ್ಯಾಧ್ಯಕ್ಷ ಶರತ್‌ಕೃಷ್ಣಮೂರ್ತಿ, ಪುರಸಭಾ ಮಾಜಿ ಸದಸ್ಯರಾದ ತೋಟದಮನೆ ಮೋಹನ್‌ಕುಮಾರ್, ಈರಳ್ಳಿರಮೇಶ್, ಅರ್ಚಕ ವಿಶ್ವನಾಥ್ ತಂಡದವರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಧ್ಯಾಹ್ನ ರಥೋತ್ಸವದ ನಂತರ ಸಮಿತಿಯ ವತಿಯಿಂದ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ಬೀದಿಯಲ್ಲಿ ಬರುವ ಭಕ್ತಾದಿಗಳಿಗೆ ವಿವಿಧ ಸಂಘ ಸಂಸ್ಥೆಗಳಿಂದ ಪಾನಕ ಹಾಗೂ ಕೊಸುಂಬರಿ ಪ್ರಸಾದವನ್ನು ವಿತರಿಸಲಾಯಿತು.
    user_Kadur News
    Kadur News
    ಪತ್ರಕರ್ತ Kadur, Chikkamagaluru•
    4 hrs ago
  • ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಂದ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ (ಸಿಂಹ ಸೇನೆ) ವತಿಯಿಂದ ಜೂನ್ 19ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮೂಲಕ ಸಂಘಟನೆಯು ಬಿಪಿಎಲ್ ಫಲಾನುಭವಿಗಳ ಸಮಸ್ಯೆಯ ಕುರಿತು ಜಿಲ್ಲಾಡಳಿತದ ಗಮನ ಸೆಳೆದಿದೆ. ಸಲ್ಲಿಸಿದ ಮನವಿಯಲ್ಲಿ, ರಾಜ್ಯದ ವಿವಿಧ ತಾಲೂಕು ಕಚೇರಿಗಳಲ್ಲಿ ಸಾರ್ವಜನಿಕರು ಬೆಳಿಗ್ಗೆ 6 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಜಾತಿ ಪ್ರಮಾಣ ಪತ್ರ ಪಡೆಯಲು ಪರದಾಡುತ್ತಿರುವುದನ್ನು ಉಲ್ಲೇಖಿಸಲಾಗಿದೆ. ಅಲ್ಲದೆ, ಪಡಿತರ ಅಂಗಡಿಗಳಲ್ಲಿ ಜಾತಿ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಪಡಿತರ ನೀಡುವುದಿಲ್ಲ ಎಂದು ತಿಳಿಸಲಾಗುತ್ತಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ ಎಂದು ಸಂಘಟನೆ ಹೇಳಿದೆ. ಎಸ್ಸಿ ಮತ್ತು ಎಸ್ಟಿ ಸಮುದಾಯದ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ಕ್ರಮ ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆಯಾದರೂ, ಇತರೆ ಸಮುದಾಯದ ಜನರಿಂದಲೂ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಕೇಳುತ್ತಿರುವುದು ಸಮಂಜಸವಲ್ಲ ಎಂದು ಸಂಘಟನೆ ಪ್ರಶ್ನಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಥವಾ ಜಿಲ್ಲಾಡಳಿತದಿಂದ ಯಾವುದೇ ಲಿಖಿತ ಆದೇಶ ಹೊರಡಿಸಿಲ್ಲ ಎಂದೂ ಸಂಘಟನೆ ತಿಳಿಸಿದ್ದು, ಆಹಾರ ಇಲಾಖೆಯ ಮೌಖಿಕ ಸೂಚನೆಯಿಂದ ಸಾರ್ವಜನಿಕರು, ವಿಶೇಷವಾಗಿ ಬಡವರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ಷೇಪಿಸಿದೆ. ಜಾತಿ ಪ್ರಮಾಣ ಪತ್ರ ಕಡ್ಡಾಯದ ಕುರಿತು ಸ್ಪಷ್ಟ ಆದೇಶ ಹೊರಡಿಸಿ, ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು. ಜೊತೆಗೆ ಪಡಿತರ ಅಂಗಡಿಗಳು ಹಾಗೂ ಆಹಾರ ಇಲಾಖೆಯ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಡಳಿತವನ್ನು ಮನವಿಯಲ್ಲಿ ಆಗ್ರಹಿಸಲಾಗಿದೆ.
    1
    ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಂದ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ (ಸಿಂಹ ಸೇನೆ) ವತಿಯಿಂದ ಜೂನ್ 19ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮೂಲಕ ಸಂಘಟನೆಯು ಬಿಪಿಎಲ್ ಫಲಾನುಭವಿಗಳ ಸಮಸ್ಯೆಯ ಕುರಿತು ಜಿಲ್ಲಾಡಳಿತದ ಗಮನ ಸೆಳೆದಿದೆ.

ಸಲ್ಲಿಸಿದ ಮನವಿಯಲ್ಲಿ, ರಾಜ್ಯದ ವಿವಿಧ ತಾಲೂಕು ಕಚೇರಿಗಳಲ್ಲಿ ಸಾರ್ವಜನಿಕರು ಬೆಳಿಗ್ಗೆ 6 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಜಾತಿ ಪ್ರಮಾಣ ಪತ್ರ ಪಡೆಯಲು ಪರದಾಡುತ್ತಿರುವುದನ್ನು ಉಲ್ಲೇಖಿಸಲಾಗಿದೆ. ಅಲ್ಲದೆ, ಪಡಿತರ ಅಂಗಡಿಗಳಲ್ಲಿ ಜಾತಿ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಪಡಿತರ ನೀಡುವುದಿಲ್ಲ ಎಂದು ತಿಳಿಸಲಾಗುತ್ತಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ ಎಂದು ಸಂಘಟನೆ ಹೇಳಿದೆ.

ಎಸ್ಸಿ ಮತ್ತು ಎಸ್ಟಿ ಸಮುದಾಯದ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ಕ್ರಮ ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆಯಾದರೂ, ಇತರೆ ಸಮುದಾಯದ ಜನರಿಂದಲೂ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಕೇಳುತ್ತಿರುವುದು ಸಮಂಜಸವಲ್ಲ ಎಂದು ಸಂಘಟನೆ ಪ್ರಶ್ನಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಥವಾ ಜಿಲ್ಲಾಡಳಿತದಿಂದ ಯಾವುದೇ ಲಿಖಿತ ಆದೇಶ ಹೊರಡಿಸಿಲ್ಲ ಎಂದೂ ಸಂಘಟನೆ ತಿಳಿಸಿದ್ದು, ಆಹಾರ ಇಲಾಖೆಯ ಮೌಖಿಕ ಸೂಚನೆಯಿಂದ ಸಾರ್ವಜನಿಕರು, ವಿಶೇಷವಾಗಿ ಬಡವರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ಷೇಪಿಸಿದೆ.

ಜಾತಿ ಪ್ರಮಾಣ ಪತ್ರ ಕಡ್ಡಾಯದ ಕುರಿತು ಸ್ಪಷ್ಟ ಆದೇಶ ಹೊರಡಿಸಿ, ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು. ಜೊತೆಗೆ ಪಡಿತರ ಅಂಗಡಿಗಳು ಹಾಗೂ ಆಹಾರ ಇಲಾಖೆಯ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಡಳಿತವನ್ನು ಮನವಿಯಲ್ಲಿ ಆಗ್ರಹಿಸಲಾಗಿದೆ.
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    3 hrs ago
  • ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜುಲೈ 13ರಿಂದ ಮದ್ಯವರ್ಜನ ಶಿಬಿರವನ್ನು ಆಯೋಜಿಸಲಾಗಿದ್ದು, ಇದರ ಯಶಸ್ವಿ ನಿರ್ವಹಣೆಗಾಗಿ ಹುಳಿಯಾರಿನಲ್ಲಿ ಪೂರ್ವಭಾವಿ ಸಮಿತಿ ರಚನಾ ಸಭೆಯನ್ನು ನಡೆಸಲಾಯಿತು. ಚಿಕ್ಕನಾಯಕನಹಳ್ಳಿ ವಲಯದಲ್ಲಿ ಆಯೋಜಿಸಲಾಗಿರುವ ಇದು, ಸಂಸ್ಥೆಯ 2080ನೇ ಶಿಬಿರವಾಗಿದೆ. ಸಭೆಯಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಅವರು, ತಮ್ಮ ಯೋಜನೆಯು ಕಳೆದ 15 ವರ್ಷಗಳಿಂದ ಗ್ರಾಮಾಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿದೆ ಎಂದು ತಿಳಿಸಿದರು. ಪೂಜ್ಯ ಹೆಗ್ಗಡೆಯವರ ದೂರದೃಷ್ಟಿಯ ಫಲವಾಗಿ 1996ರಲ್ಲಿ ಸಮುದಾಯ ಮದ್ಯವರ್ಜನ ಶಿಬಿರಗಳು ಆರಂಭಗೊಂಡಿದ್ದು, ಕೇವಲ ಬಂದ್, ಬ್ಯಾನ್ ಅಥವಾ ಮದ್ಯದ ಅಂಗಡಿಗಳನ್ನು ಮುಚ್ಚಿಸುವುದರಿಂದ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂಬುದನ್ನು ಅರಿತು, ಕುಡಿತಕ್ಕೆ ದಾಸರಾದವರಿಗೆ ಚಿಕಿತ್ಸೆ ಹಾಗೂ ಕೌನ್ಸೆಲಿಂಗ್ ನೀಡುವ ಉದ್ದೇಶದಿಂದ ಈ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಮದ್ಯ ವ್ಯಸನಿಗಳ ಚಿಕಿತ್ಸೆಯಲ್ಲಿ ಶೇ. 10ರಷ್ಟು ಯಶಸ್ಸನ್ನು ಉತ್ತಮವೆಂದು ಪರಿಗಣಿಸಲಾಗುತ್ತದೆಯಾದರೂ, ಧರ್ಮಸ್ಥಳ ಯೋಜನೆಯ ಶಿಬಿರಗಳ ಮೂಲಕ ಶೇ. 80ರಷ್ಟು ಶಿಬಿರಾರ್ಥಿಗಳು ಮದ್ಯ ಮುಕ್ತರಾಗಿ ಗೌರವಾನ್ವಿತ ಜೀವನ ನಡೆಸುತ್ತಿದ್ದಾರೆ. ಇದುವರೆಗೆ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ಪ್ರವೀಣ್ ಕುಮಾರ್ ಮಾಹಿತಿ ನೀಡಿದರು. ಜುಲೈ 13ರಿಂದ ಪ್ರಾರಂಭವಾಗುವ ಶಿಬಿರದಲ್ಲಿ ವ್ಯಸನಿಗಳಿಗೆ ದೈಹಿಕ, ಮಾನಸಿಕ ಚಿಕಿತ್ಸೆಯೊಂದಿಗೆ ಸತ್ಸಂಗಗಳನ್ನು ಸಹ ಹಮ್ಮಿಕೊಳ್ಳಲಾಗುವುದು. ಶಿಬಿರ ಮುಗಿದ ಬಳಿಕವೂ ಅವರು ಮತ್ತೆ ಕುಡಿತಕ್ಕೆ ದಾಸರಾಗದಂತೆ 'ನವಜೀವನ ಸಮಿತಿ'ಯ ಮೂಲಕ ನಿರಂತರ ನಿಗಾ ಇಡಲಾಗುವುದು ಎಂದು ಪ್ರವೀಣ್ ತಿಳಿಸಿದರು. ಶಿಬಿರದ ಯಶಸ್ಸಿಗಾಗಿ ಉಚಿತವಾಗಿ ಸಭಾಂಗಣ ನೀಡಿದ ಕಿರಣ್ ಕುಮಾರ್ ಹಾಗೂ ಯೋಜನೆಯ ಜನಜಾಗೃತಿ ವೇದಿಕೆಯ ಸದಸ್ಯರ ಸಹಕಾರವನ್ನು ಸಭೆಯಲ್ಲಿ ಶ್ಲಾಘಿಸಲಾಯಿತು. ವೇದಿಕೆಯ ಸದಸ್ಯರು ವಾರ್ಷಿಕವಾಗಿ ಶಾಲಾ ಮಕ್ಕಳಲ್ಲಿ ಜಾಗೃತಿ, ಮಾದಕ ವಸ್ತು ಹಾಗೂ ತಂಬಾಕು ವಿರೋಧಿ ದಿನಾಚರಣೆ ಮತ್ತು ಗಾಂಧಿ ಜಯಂತಿಯಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ ಎಂದು ತಿಳಿಸಲಾಯಿತು. ಸಭೆಯಲ್ಲಿ ಯೋಜನೆಯ ಅಧಿಕಾರಿಗಳು, ಜನಜಾಗೃತಿ ವೇದಿಕೆಯ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    1
    ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜುಲೈ 13ರಿಂದ ಮದ್ಯವರ್ಜನ ಶಿಬಿರವನ್ನು ಆಯೋಜಿಸಲಾಗಿದ್ದು, ಇದರ ಯಶಸ್ವಿ ನಿರ್ವಹಣೆಗಾಗಿ ಹುಳಿಯಾರಿನಲ್ಲಿ ಪೂರ್ವಭಾವಿ ಸಮಿತಿ ರಚನಾ ಸಭೆಯನ್ನು ನಡೆಸಲಾಯಿತು. ಚಿಕ್ಕನಾಯಕನಹಳ್ಳಿ ವಲಯದಲ್ಲಿ ಆಯೋಜಿಸಲಾಗಿರುವ ಇದು, ಸಂಸ್ಥೆಯ 2080ನೇ ಶಿಬಿರವಾಗಿದೆ.

ಸಭೆಯಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಅವರು, ತಮ್ಮ ಯೋಜನೆಯು ಕಳೆದ 15 ವರ್ಷಗಳಿಂದ ಗ್ರಾಮಾಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿದೆ ಎಂದು ತಿಳಿಸಿದರು. ಪೂಜ್ಯ ಹೆಗ್ಗಡೆಯವರ ದೂರದೃಷ್ಟಿಯ ಫಲವಾಗಿ 1996ರಲ್ಲಿ ಸಮುದಾಯ ಮದ್ಯವರ್ಜನ ಶಿಬಿರಗಳು ಆರಂಭಗೊಂಡಿದ್ದು, ಕೇವಲ ಬಂದ್, ಬ್ಯಾನ್ ಅಥವಾ ಮದ್ಯದ ಅಂಗಡಿಗಳನ್ನು ಮುಚ್ಚಿಸುವುದರಿಂದ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂಬುದನ್ನು ಅರಿತು, ಕುಡಿತಕ್ಕೆ ದಾಸರಾದವರಿಗೆ ಚಿಕಿತ್ಸೆ ಹಾಗೂ ಕೌನ್ಸೆಲಿಂಗ್ ನೀಡುವ ಉದ್ದೇಶದಿಂದ ಈ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಮದ್ಯ ವ್ಯಸನಿಗಳ ಚಿಕಿತ್ಸೆಯಲ್ಲಿ ಶೇ. 10ರಷ್ಟು ಯಶಸ್ಸನ್ನು ಉತ್ತಮವೆಂದು ಪರಿಗಣಿಸಲಾಗುತ್ತದೆಯಾದರೂ, ಧರ್ಮಸ್ಥಳ ಯೋಜನೆಯ ಶಿಬಿರಗಳ ಮೂಲಕ ಶೇ. 80ರಷ್ಟು ಶಿಬಿರಾರ್ಥಿಗಳು ಮದ್ಯ ಮುಕ್ತರಾಗಿ ಗೌರವಾನ್ವಿತ ಜೀವನ ನಡೆಸುತ್ತಿದ್ದಾರೆ. ಇದುವರೆಗೆ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ಪ್ರವೀಣ್ ಕುಮಾರ್ ಮಾಹಿತಿ ನೀಡಿದರು.

ಜುಲೈ 13ರಿಂದ ಪ್ರಾರಂಭವಾಗುವ ಶಿಬಿರದಲ್ಲಿ ವ್ಯಸನಿಗಳಿಗೆ ದೈಹಿಕ, ಮಾನಸಿಕ ಚಿಕಿತ್ಸೆಯೊಂದಿಗೆ ಸತ್ಸಂಗಗಳನ್ನು ಸಹ ಹಮ್ಮಿಕೊಳ್ಳಲಾಗುವುದು. ಶಿಬಿರ ಮುಗಿದ ಬಳಿಕವೂ ಅವರು ಮತ್ತೆ ಕುಡಿತಕ್ಕೆ ದಾಸರಾಗದಂತೆ 'ನವಜೀವನ ಸಮಿತಿ'ಯ ಮೂಲಕ ನಿರಂತರ ನಿಗಾ ಇಡಲಾಗುವುದು ಎಂದು ಪ್ರವೀಣ್ ತಿಳಿಸಿದರು. ಶಿಬಿರದ ಯಶಸ್ಸಿಗಾಗಿ ಉಚಿತವಾಗಿ ಸಭಾಂಗಣ ನೀಡಿದ ಕಿರಣ್ ಕುಮಾರ್ ಹಾಗೂ ಯೋಜನೆಯ ಜನಜಾಗೃತಿ ವೇದಿಕೆಯ ಸದಸ್ಯರ ಸಹಕಾರವನ್ನು ಸಭೆಯಲ್ಲಿ ಶ್ಲಾಘಿಸಲಾಯಿತು. ವೇದಿಕೆಯ ಸದಸ್ಯರು ವಾರ್ಷಿಕವಾಗಿ ಶಾಲಾ ಮಕ್ಕಳಲ್ಲಿ ಜಾಗೃತಿ, ಮಾದಕ ವಸ್ತು ಹಾಗೂ ತಂಬಾಕು ವಿರೋಧಿ ದಿನಾಚರಣೆ ಮತ್ತು ಗಾಂಧಿ ಜಯಂತಿಯಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ ಎಂದು ತಿಳಿಸಲಾಯಿತು. ಸಭೆಯಲ್ಲಿ ಯೋಜನೆಯ ಅಧಿಕಾರಿಗಳು, ಜನಜಾಗೃತಿ ವೇದಿಕೆಯ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    3 hrs ago
  • ತುರುವೇಕೆರೆ ತಾಲೂಕಿನ ಡಿ. ಕಲ್ಕರೆ ಸುಕ್ಷೇತ್ರ ಶ್ರೀ ಅಲ್ಲಮ ಪ್ರಭು ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಅವರು ಅಲ್ಲಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬೆಟ್ಟದಹಳ್ಳಿ ಗವಿಮಠದ ಶ್ರೀ ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ ಮಾತನಾಡಿ, ಇಂದಿನ ಕಲುಷಿತ ರಾಜಕೀಯದಲ್ಲಿ ಮುರುಳೀಧರ ಹಾಲಪ್ಪ ಅವರು ಸಜ್ಜನ ರಾಜಕಾರಣಿಯಾಗಿ ಸಮಾಜ ಸೇವೆ ಸಲ್ಲಿಸುತ್ತಿದ್ದು, ರಾಜಕೀಯದಲ್ಲಿ ಅವರಿಗೆ ಉನ್ನತ ಹುದ್ದೆ ದೊರಕಲಿ ಎಂದು ಆಶಿಸಿದರು. ರಾಜಕಾರಣ ಅತಿ ಕೆಟ್ಟುಹೋಗಿದ್ದು, ರಾಜಕೀಯ ಲಾಭಕ್ಕಾಗಿ ಜನರು ರಾಜಕಾರಣಿಗಳ ಕಾಲಿಗೆ ಬೀಳುವಂತಹ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಮಠಾಧೀಶರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವುದನ್ನು ಬಿಡಬೇಕು ಎಂದರು. ಹಣ ಮತ್ತು ಅಧಿಕಾರ ಉಳ್ಳವರು ಸಮಾಜದಲ್ಲಿ ಸರಳತೆ ಹಾಗೂ ಸಮಾನತೆಯನ್ನು ಸಾರಿದರೆ ಬಸವಣ್ಣನವರು ಕಂಡ ಬಸವ ಕಲ್ಯಾಣ ಸಾಧ್ಯವಾಗಲಿದೆ ಎಂದೂ ಸ್ವಾಮೀಜಿ ಹೇಳಿದರು. ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿ ವಚನ ಸಾಹಿತ್ಯ ಪರಂಪರೆಯ ಮೂಲಕ ಜಗತ್ತಿಗೆ ಪರಿವರ್ತನೆಯ ಯುಗವನ್ನು ಸಾರಿದರು ಎಂದು ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ ಸ್ಮರಿಸಿದರು. ಬಸವೇಶ್ವರರನ್ನು ಇಂದಿಗೂ ಸಮಾಜದ ಎಲ್ಲ ವರ್ಗದವರು ಒಪ್ಪಿ, ಪ್ರೀತಿಸಿ, ಪೂಜಿಸುತ್ತಿರುವುದಕ್ಕೆ ಕಾರಣ 12ನೇ ಶತಮಾನದಲ್ಲಿಯೇ ಅವರು ಮೇಲು-ಕೀಳು, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರನ್ನೂ ಅಪ್ಪಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣದ ಕನಸು ಕಂಡಿದ್ದರು ಎಂಬುದಾಗಿದೆ. 21ನೇ ಶತಮಾನದಲ್ಲಿಯೂ ಶರಣ ಪರಂಪರೆ ಉಳಿದಿದ್ದು, ಬಸವಣ್ಣನವರು ಹಾಕಿಕೊಟ್ಟ ಆದರ್ಶಗಳನ್ನು ಎಲ್ಲರೂ ಪಾಲಿಸಿದರೆ ಬಸವೇಶ್ವರರು ಕಂಡ ಕಲ್ಯಾಣ ಕ್ರಾಂತಿಯನ್ನು ಮಾಡಬಹುದು ಎಂದು ಸ್ವಾಮೀಜಿ ತಿಳಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮುರುಳೀಧರ ಹಾಲಪ್ಪ, ಪುಟ್ಟ ಗ್ರಾಮದ ಸಣ್ಣ ಮಠವಾದರೂ ಉತ್ತಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಇಂತಹ ಕಾರ್ಯಕ್ರಮಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿಯೂ ಮಾಡಬೇಕು ಎಂದು ಸಲಹೆ ನೀಡಿದರು. ಜೊತೆಗೆ, ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ತಾನು ಹೆಚ್ಚಿನ ಸಹಕಾರ ನೀಡುವುದಾಗಿ ಹಾಲಪ್ಪ ಘೋಷಿಸಿದರು. ಇದೇ ಸಮಾರಂಭದಲ್ಲಿ ಉದ್ಯಮಿ ಡಿ.ವಿ. ಶಿವಾನಂದ್ ಅವರಿಗೆ ಶರಣಶ್ರೀ ಪ್ರಶಸ್ತಿ, ಕೊರಟಗೆರೆ ಕೋಡಗದಾಲ ಗ್ರಾಮದ ಮಹಾಮುನೇಶ್ವರ ಸ್ವಾಮಿ ಪ್ರಧಾನ ಅರ್ಚಕ ಲಕ್ಷ್ಮೀಕಾಂತ ಅವರಿಗೆ ಮಡಿವಾಳ ಮಾಚಿದೇವ ಶ್ರೀ ಪ್ರಶಸ್ತಿ ಹಾಗೂ ದಾಂಡೇಲಿಯ ಶರಣ ದೇವೇಂದ್ರ ಸಮಾಜ ಸೇವಕ ಮತ್ತು ಎಂ. ಗುಳೂರು ಅವರಿಗೆ ಬಹುರೂಪಿ ಚೌಡಯ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುರುಳೀಧರ ಹಾಲಪ್ಪ ಅವರಿಗೆ ರಾಜಕೀಯದಲ್ಲಿ ಉನ್ನತ ಹುದ್ದೆ ದೊರಕಲಿ ಎಂದು ಬೆಟ್ಟದಹಳ್ಳಿ ಗವಿಮಠದ ಶ್ರೀ ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ ತಮ್ಮ ಅಭಿಪ್ರಾಯವನ್ನು ಪುನರುಚ್ಚರಿಸಿದರು.
    4
    ತುರುವೇಕೆರೆ ತಾಲೂಕಿನ ಡಿ. ಕಲ್ಕರೆ ಸುಕ್ಷೇತ್ರ ಶ್ರೀ ಅಲ್ಲಮ ಪ್ರಭು ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಅವರು ಅಲ್ಲಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬೆಟ್ಟದಹಳ್ಳಿ ಗವಿಮಠದ ಶ್ರೀ ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ ಮಾತನಾಡಿ, ಇಂದಿನ ಕಲುಷಿತ ರಾಜಕೀಯದಲ್ಲಿ ಮುರುಳೀಧರ ಹಾಲಪ್ಪ ಅವರು ಸಜ್ಜನ ರಾಜಕಾರಣಿಯಾಗಿ ಸಮಾಜ ಸೇವೆ ಸಲ್ಲಿಸುತ್ತಿದ್ದು, ರಾಜಕೀಯದಲ್ಲಿ ಅವರಿಗೆ ಉನ್ನತ ಹುದ್ದೆ ದೊರಕಲಿ ಎಂದು ಆಶಿಸಿದರು. ರಾಜಕಾರಣ ಅತಿ ಕೆಟ್ಟುಹೋಗಿದ್ದು, ರಾಜಕೀಯ ಲಾಭಕ್ಕಾಗಿ ಜನರು ರಾಜಕಾರಣಿಗಳ ಕಾಲಿಗೆ ಬೀಳುವಂತಹ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಮಠಾಧೀಶರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವುದನ್ನು ಬಿಡಬೇಕು ಎಂದರು. ಹಣ ಮತ್ತು ಅಧಿಕಾರ ಉಳ್ಳವರು ಸಮಾಜದಲ್ಲಿ ಸರಳತೆ ಹಾಗೂ ಸಮಾನತೆಯನ್ನು ಸಾರಿದರೆ ಬಸವಣ್ಣನವರು ಕಂಡ ಬಸವ ಕಲ್ಯಾಣ ಸಾಧ್ಯವಾಗಲಿದೆ ಎಂದೂ ಸ್ವಾಮೀಜಿ ಹೇಳಿದರು.

ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿ ವಚನ ಸಾಹಿತ್ಯ ಪರಂಪರೆಯ ಮೂಲಕ ಜಗತ್ತಿಗೆ ಪರಿವರ್ತನೆಯ ಯುಗವನ್ನು ಸಾರಿದರು ಎಂದು ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ ಸ್ಮರಿಸಿದರು. ಬಸವೇಶ್ವರರನ್ನು ಇಂದಿಗೂ ಸಮಾಜದ ಎಲ್ಲ ವರ್ಗದವರು ಒಪ್ಪಿ, ಪ್ರೀತಿಸಿ, ಪೂಜಿಸುತ್ತಿರುವುದಕ್ಕೆ ಕಾರಣ 12ನೇ ಶತಮಾನದಲ್ಲಿಯೇ ಅವರು ಮೇಲು-ಕೀಳು, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರನ್ನೂ ಅಪ್ಪಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣದ ಕನಸು ಕಂಡಿದ್ದರು ಎಂಬುದಾಗಿದೆ. 21ನೇ ಶತಮಾನದಲ್ಲಿಯೂ ಶರಣ ಪರಂಪರೆ ಉಳಿದಿದ್ದು, ಬಸವಣ್ಣನವರು ಹಾಕಿಕೊಟ್ಟ ಆದರ್ಶಗಳನ್ನು ಎಲ್ಲರೂ ಪಾಲಿಸಿದರೆ ಬಸವೇಶ್ವರರು ಕಂಡ ಕಲ್ಯಾಣ ಕ್ರಾಂತಿಯನ್ನು ಮಾಡಬಹುದು ಎಂದು ಸ್ವಾಮೀಜಿ ತಿಳಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮುರುಳೀಧರ ಹಾಲಪ್ಪ, ಪುಟ್ಟ ಗ್ರಾಮದ ಸಣ್ಣ ಮಠವಾದರೂ ಉತ್ತಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಇಂತಹ ಕಾರ್ಯಕ್ರಮಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿಯೂ ಮಾಡಬೇಕು ಎಂದು ಸಲಹೆ ನೀಡಿದರು. ಜೊತೆಗೆ, ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ತಾನು ಹೆಚ್ಚಿನ ಸಹಕಾರ ನೀಡುವುದಾಗಿ ಹಾಲಪ್ಪ ಘೋಷಿಸಿದರು.

ಇದೇ ಸಮಾರಂಭದಲ್ಲಿ ಉದ್ಯಮಿ ಡಿ.ವಿ. ಶಿವಾನಂದ್ ಅವರಿಗೆ ಶರಣಶ್ರೀ ಪ್ರಶಸ್ತಿ, ಕೊರಟಗೆರೆ ಕೋಡಗದಾಲ ಗ್ರಾಮದ ಮಹಾಮುನೇಶ್ವರ ಸ್ವಾಮಿ ಪ್ರಧಾನ ಅರ್ಚಕ ಲಕ್ಷ್ಮೀಕಾಂತ ಅವರಿಗೆ ಮಡಿವಾಳ ಮಾಚಿದೇವ ಶ್ರೀ ಪ್ರಶಸ್ತಿ ಹಾಗೂ ದಾಂಡೇಲಿಯ ಶರಣ ದೇವೇಂದ್ರ ಸಮಾಜ ಸೇವಕ ಮತ್ತು ಎಂ. ಗುಳೂರು ಅವರಿಗೆ ಬಹುರೂಪಿ ಚೌಡಯ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುರುಳೀಧರ ಹಾಲಪ್ಪ ಅವರಿಗೆ ರಾಜಕೀಯದಲ್ಲಿ ಉನ್ನತ ಹುದ್ದೆ ದೊರಕಲಿ ಎಂದು ಬೆಟ್ಟದಹಳ್ಳಿ ಗವಿಮಠದ ಶ್ರೀ ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ ತಮ್ಮ ಅಭಿಪ್ರಾಯವನ್ನು ಪುನರುಚ್ಚರಿಸಿದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    3 hrs ago
  • ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 12 ವರ್ಷಗಳ ಅಧಿಕಾರಾವಧಿಯಲ್ಲಿ ಯಾವುದೇ ಅಧಿಕೃತ ಪತ್ರಿಕಾಗೋಷ್ಠಿ ನಡೆಸದಿರುವುದನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಜೂನ್ 18ರಂದು ಬೆಂಗಳೂರಿನ ವಿ.ವಿ. ಪುರಂನಲ್ಲಿರುವ ಜೈನ್ ಕಾಲೇಜಿನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, “ಸಾಮಾಜಿಕ ಮಾಧ್ಯಮಗಳು ಮತ್ತು ಈ ಆಧುನಿಕ ಯುಗದಲ್ಲಿ ಸಾಂಪ್ರದಾಯಿಕ ಪತ್ರಿಕಾಗೋಷ್ಠಿಗಳು ತಮ್ಮ ಪ್ರಸ್ತುತತೆಯನ್ನು ಕಳೆದುಕೊಂಡಿವೆ” ಎಂದು ವಾದಿಸಿದರು. ಈ ಸಂದರ್ಭದಲ್ಲಿ, ಪ್ರಧಾನಿಯವರು ಏಕೆ ಪತ್ರಿಕಾಗೋಷ್ಠಿಯನ್ನು ನಡೆಸಿಲ್ಲ ಎಂದು ವಿದ್ಯಾರ್ಥಿಯೊಬ್ಬರು ತೇಜಸ್ವಿ ಸೂರ್ಯ ಅವರನ್ನು ಪ್ರಶ್ನಿಸಿದರು.
    1
    ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 12 ವರ್ಷಗಳ ಅಧಿಕಾರಾವಧಿಯಲ್ಲಿ ಯಾವುದೇ ಅಧಿಕೃತ ಪತ್ರಿಕಾಗೋಷ್ಠಿ ನಡೆಸದಿರುವುದನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಜೂನ್ 18ರಂದು ಬೆಂಗಳೂರಿನ ವಿ.ವಿ. ಪುರಂನಲ್ಲಿರುವ ಜೈನ್ ಕಾಲೇಜಿನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, “ಸಾಮಾಜಿಕ ಮಾಧ್ಯಮಗಳು ಮತ್ತು ಈ ಆಧುನಿಕ ಯುಗದಲ್ಲಿ ಸಾಂಪ್ರದಾಯಿಕ ಪತ್ರಿಕಾಗೋಷ್ಠಿಗಳು ತಮ್ಮ ಪ್ರಸ್ತುತತೆಯನ್ನು ಕಳೆದುಕೊಂಡಿವೆ” ಎಂದು ವಾದಿಸಿದರು. ಈ ಸಂದರ್ಭದಲ್ಲಿ, ಪ್ರಧಾನಿಯವರು ಏಕೆ ಪತ್ರಿಕಾಗೋಷ್ಠಿಯನ್ನು ನಡೆಸಿಲ್ಲ ಎಂದು ವಿದ್ಯಾರ್ಥಿಯೊಬ್ಬರು ತೇಜಸ್ವಿ ಸೂರ್ಯ ಅವರನ್ನು ಪ್ರಶ್ನಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    13 hrs ago
  • ಚಳ್ಳಕೆರೆ ತಾಲೂಕಿನ ತಳುಕು ಸಮೀಪದಲ್ಲಿರುವ ಎತ್ತಪ್ಪನ ಬೆಟ್ಟವು ಸಾಂಸ್ಕೃತಿಕ ವೀರ ಎತ್ತಪ್ಪನಿಗೆ ಸಮರ್ಪಿತವಾದ ಪವಿತ್ರ ಧಾರ್ಮಿಕ ತಾಣವಾಗಿದೆ. ಈ ಸ್ಥಳದಲ್ಲಿ ಕಾಡಗೊಲ್ಲ ಸಮುದಾಯದವರು ವಿಶೇಷ ಸಂಪ್ರದಾಯಗಳೊಂದಿಗೆ ಜಾತ್ರೆಯನ್ನು ಆಚರಿಸುತ್ತಾರೆ. ಇಲ್ಲಿನ ಪದ್ಧತಿಯ ಪ್ರಕಾರ, ಭಕ್ತರು ದೇವರ ದರ್ಶನ ಪಡೆಯಲು ಬರಿಗಾಲಿನಲ್ಲಿ ಬೆಟ್ಟವನ್ನು ಹತ್ತುತ್ತಾರೆ.
    1
    ಚಳ್ಳಕೆರೆ ತಾಲೂಕಿನ ತಳುಕು ಸಮೀಪದಲ್ಲಿರುವ ಎತ್ತಪ್ಪನ ಬೆಟ್ಟವು ಸಾಂಸ್ಕೃತಿಕ ವೀರ ಎತ್ತಪ್ಪನಿಗೆ ಸಮರ್ಪಿತವಾದ ಪವಿತ್ರ ಧಾರ್ಮಿಕ ತಾಣವಾಗಿದೆ. ಈ ಸ್ಥಳದಲ್ಲಿ ಕಾಡಗೊಲ್ಲ ಸಮುದಾಯದವರು ವಿಶೇಷ ಸಂಪ್ರದಾಯಗಳೊಂದಿಗೆ ಜಾತ್ರೆಯನ್ನು ಆಚರಿಸುತ್ತಾರೆ. ಇಲ್ಲಿನ ಪದ್ಧತಿಯ ಪ್ರಕಾರ, ಭಕ್ತರು ದೇವರ ದರ್ಶನ ಪಡೆಯಲು ಬರಿಗಾಲಿನಲ್ಲಿ ಬೆಟ್ಟವನ್ನು ಹತ್ತುತ್ತಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಚಿತ್ರದುರ್ಗದಲ್ಲಿ ಪ್ರೀತಿಸಿ ಅಂತರಜಾತಿ ವಿವಾಹವಾಗಿರುವ ಒಂದು ಯುವ ಜೋಡಿಗೆ ಇದೀಗ ಜೀವಭಯ ಎದುರಾಗಿದೆ. ತಮ್ಮ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿರುವ ಈ ದಂಪತಿಗಳು, ತಮ್ಮ ರಕ್ಷಣೆಗಾಗಿ ಪೊಲೀಸರ ನೆರವು ಕೋರಿದ್ದಾರೆ. ತಮ್ಮ ಪ್ರೇಮ ವಿವಾಹದ ಕಾರಣದಿಂದ ಎದುರಾಗಿರುವ ಸವಾಲುಗಳ ನಡುವೆ, ಅವರು ಸುರಕ್ಷಿತವಾಗಿ ಬದುಕಲು ಪೊಲೀಸ್ ರಕ್ಷಣೆಯನ್ನು ಯಾಚಿಸಿದ್ದಾರೆ.
    1
    ಚಿತ್ರದುರ್ಗದಲ್ಲಿ ಪ್ರೀತಿಸಿ ಅಂತರಜಾತಿ ವಿವಾಹವಾಗಿರುವ ಒಂದು ಯುವ ಜೋಡಿಗೆ ಇದೀಗ ಜೀವಭಯ ಎದುರಾಗಿದೆ. ತಮ್ಮ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿರುವ ಈ ದಂಪತಿಗಳು, ತಮ್ಮ ರಕ್ಷಣೆಗಾಗಿ ಪೊಲೀಸರ ನೆರವು ಕೋರಿದ್ದಾರೆ. ತಮ್ಮ ಪ್ರೇಮ ವಿವಾಹದ ಕಾರಣದಿಂದ ಎದುರಾಗಿರುವ ಸವಾಲುಗಳ ನಡುವೆ, ಅವರು ಸುರಕ್ಷಿತವಾಗಿ ಬದುಕಲು ಪೊಲೀಸ್ ರಕ್ಷಣೆಯನ್ನು ಯಾಚಿಸಿದ್ದಾರೆ.
    user_Ctownnews16
    Ctownnews16
    Local News Reporter Chitradurga, Karnataka•
    4 hrs ago
  • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆಯುತ್ತಿರುವ ಹೇಮಾವತಿ ನಾಲಾ ಕಾಮಗಾರಿಯ ಪ್ರಗತಿ ಪರಿಶೀಲನೆಗಾಗಿ ಶಾಸಕರಾದ ಸಿ.ಬಿ. ಸುರೇಶ್ ಬಾಬು ಅವರು ಚಾನಲ್ ಕೆಲಸ ನಡೆಯುವ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಅವರು ಗುತ್ತಿಗೆದಾರರಿಗೆ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಹೇಮಾವತಿ ನಾಲಾ ಕಾಮಗಾರಿಯ ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರು ಈ ಭೇಟಿಯ ಸಮಯದಲ್ಲಿ ಹಾಜರಿದ್ದರು.
    1
    ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆಯುತ್ತಿರುವ ಹೇಮಾವತಿ ನಾಲಾ ಕಾಮಗಾರಿಯ ಪ್ರಗತಿ ಪರಿಶೀಲನೆಗಾಗಿ ಶಾಸಕರಾದ ಸಿ.ಬಿ. ಸುರೇಶ್ ಬಾಬು ಅವರು ಚಾನಲ್ ಕೆಲಸ ನಡೆಯುವ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಅವರು ಗುತ್ತಿಗೆದಾರರಿಗೆ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಹೇಮಾವತಿ ನಾಲಾ ಕಾಮಗಾರಿಯ ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರು ಈ ಭೇಟಿಯ ಸಮಯದಲ್ಲಿ ಹಾಜರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.