logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಕೋಲಾರ ನಗರದಲ್ಲಿ ಗಣೇಶ ಮೂರ್ತಿ ಗಳ ವಿಸರ್ಜನೆಯ ಸಂಚಾರ ಮಾರ್ಗವನ್ನು ಪೊಲೀಸ್ ಇಲಾಖೆ ಪ್ರಕಟಿಸಿದ್ದು,ಇಲಾಖೆ ಸೂಚಿಸಿರುವ ಮಾರ್ಗದಲ್ಲಿ ಮಾತ್ರ ಮೆರವಣಿಗೆ ಸಾಗಬೇಕೆಂದು ಕೋರಲಾಗಿದೆ*

54 min ago
user_ಎಸ್.ಎನ್.ಪ್ರಕಾಶ್
ಎಸ್.ಎನ್.ಪ್ರಕಾಶ್
ಕೋಲಾರ, ಕೋಲಾರ, ಕರ್ನಾಟಕ•
54 min ago
ba6dc1e0-f3f5-45e9-899b-78925159c56d

*ಕೋಲಾರ ನಗರದಲ್ಲಿ ಗಣೇಶ ಮೂರ್ತಿ ಗಳ ವಿಸರ್ಜನೆಯ ಸಂಚಾರ ಮಾರ್ಗವನ್ನು ಪೊಲೀಸ್ ಇಲಾಖೆ ಪ್ರಕಟಿಸಿದ್ದು,ಇಲಾಖೆ ಸೂಚಿಸಿರುವ ಮಾರ್ಗದಲ್ಲಿ ಮಾತ್ರ ಮೆರವಣಿಗೆ ಸಾಗಬೇಕೆಂದು ಕೋರಲಾಗಿದೆ*

More news from Karnataka and nearby areas
  • WARD NUMBER 34.KOLAR
    1
    WARD NUMBER 34.KOLAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    17 min ago
  • Post by Chand Pasha
    4
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    3 hrs ago
  • * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ ದೊಡ್ಡವಲ್ಲಬಿ ಲಕ್ಷ್ಮಣಗೌಡ* ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು  ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ, ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು  ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ  ಗೌರಿ ಗಣೇಶನ ಹಬ್ಬವನ್ನು ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು. ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ  ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು. ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
    4
    * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ 
ದೊಡ್ಡವಲ್ಲಬಿ ಲಕ್ಷ್ಮಣಗೌಡ*
ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು  ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು  ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ
ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ,
ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು  ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ 
ಗೌರಿ ಗಣೇಶನ ಹಬ್ಬವನ್ನು 
ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು.
ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ  ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು,
ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ
ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು.
ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    23 hrs ago
  • ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಂಗಾರಪೇಟೆ: ಪಟ್ಟಣದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಭಾರತೀಯ ಸಂವಿಧಾನದ ಪೀಠಿಕೆಯನ್ನು ಬೋಧಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರು, "ಪ್ರಜಾಪ್ರಭುತ್ವವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದೆ. ವಿದ್ಯಾರ್ಥಿ ದಿಸೆಯಿಂದಲೇ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು," ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಪ್ರಜಾಪ್ರಭುತ್ವದ ಮಹತ್ವ ಕುರಿತು ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
    1
    ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಬಂಗಾರಪೇಟೆ: ಪಟ್ಟಣದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಭಾರತೀಯ ಸಂವಿಧಾನದ ಪೀಠಿಕೆಯನ್ನು ಬೋಧಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರು, "ಪ್ರಜಾಪ್ರಭುತ್ವವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದೆ. ವಿದ್ಯಾರ್ಥಿ ದಿಸೆಯಿಂದಲೇ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು," ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಪ್ರಜಾಪ್ರಭುತ್ವದ ಮಹತ್ವ ಕುರಿತು ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
    user_KOLAR X PRESS
    KOLAR X PRESS
    Local News Reporter ಮುಳಬಾಗಿಲು, ಕೋಲಾರ, ಕರ್ನಾಟಕ•
    13 hrs ago
  • ಸೆ.19 ರಂದು ಕೆ.ಜಿ.ಎಫ್‌ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಸಮಾಜಸೇವಕ ವಿ. ಮೋಹನ್‌ಕೃಷ್ಣ ಕೆ.ಜಿ.ಎಫ್: ನಗರದ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್‌ನಲ್ಲಿ ಸೆಪ್ಟೆಂಬರ್ 19 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಆರ್.ಕೆ. ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಮಾಜಸೇವಕ ವಿ. ಮೋಹನ್‌ಕೃಷ್ಣ ತಿಳಿಸಿದ್ದಾರೆ. ​ಈ ಉದ್ಯೋಗ ಮೇಳದಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. 10ನೇ ತರಗತಿ, ಪಿಯುಸಿ, ಪದವಿ (ಡಿಗ್ರಿ) ಹಾಗೂ ಡಿಪ್ಲೊಮಾ ಸೇರಿದಂತೆ ವಿವಿಧ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರುವ ಯುವಕ-ಯುವತಿಯರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ. ​ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನತೆ ನಿರುದ್ಯೋಗ ಮತ್ತು ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಿ, ಅವರ ಭವಿಷ್ಯವನ್ನು ಸನ್ಮಾರ್ಗದಲ್ಲಿ ನಡೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ತರಬೇತಿ ಸೇರಿದಂತೆ ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
    1
    ಸೆ.19 ರಂದು ಕೆ.ಜಿ.ಎಫ್‌ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಸಮಾಜಸೇವಕ ವಿ. ಮೋಹನ್‌ಕೃಷ್ಣ 

ಕೆ.ಜಿ.ಎಫ್: ನಗರದ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್‌ನಲ್ಲಿ ಸೆಪ್ಟೆಂಬರ್ 19 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಆರ್.ಕೆ. ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಮಾಜಸೇವಕ ವಿ. ಮೋಹನ್‌ಕೃಷ್ಣ ತಿಳಿಸಿದ್ದಾರೆ.
​ಈ ಉದ್ಯೋಗ ಮೇಳದಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. 10ನೇ ತರಗತಿ, ಪಿಯುಸಿ, ಪದವಿ (ಡಿಗ್ರಿ) ಹಾಗೂ ಡಿಪ್ಲೊಮಾ ಸೇರಿದಂತೆ ವಿವಿಧ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರುವ ಯುವಕ-ಯುವತಿಯರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.
​ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನತೆ ನಿರುದ್ಯೋಗ ಮತ್ತು ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಿ, ಅವರ ಭವಿಷ್ಯವನ್ನು ಸನ್ಮಾರ್ಗದಲ್ಲಿ ನಡೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ತರಬೇತಿ ಸೇರಿದಂತೆ ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    16 hrs ago
  • ಸಿದ್ಧಾರ್ಥ ನಗರದಲ್ಲಿ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ:ಸಿ.ಕೆ. ಮೌಲಾ ಶರೀಫ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರರು
    1
    ಸಿದ್ಧಾರ್ಥ ನಗರದಲ್ಲಿ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ:ಸಿ.ಕೆ. ಮೌಲಾ ಶರೀಫ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರರು
    user_Lokesh bvINCHARATV
    Lokesh bvINCHARATV
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    50 min ago
  • ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.
    2
    ಹೆದ್ದಾರಿಯಲ್ಲಿ ಭೀಕರ ಅಪಘಾತ. 
ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. 
ದೇವನಹಳ್ಳಿ 
ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. 
ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. 
ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ  ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. 
ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. 
ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. 
ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. 
ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. 
ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. 
ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. 
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. 
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    17 hrs ago
  • ವಂದೇ ಮಾತರಂ ಎರಡೇ ಚರಣ ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ| Veega News Kannada ವಂದೇ ಮಾತರಂ ಎರಡೇ ಚರಣ ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ
    1
    ವಂದೇ ಮಾತರಂ ಎರಡೇ ಚರಣ 
ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ| Veega News Kannada 
ವಂದೇ ಮಾತರಂ ಎರಡೇ ಚರಣ 
ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    52 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.