ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಿಗ್ ರಿಲೀಫ್! ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ ಬಹುಚರ್ಚಿತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠವು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಪಾತ್ರ ಇಲ್ಲ ಎಂದು ಪ್ರತಿಪಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಜಾಮೀನು ಅರ್ಜಿಯನ್ನು ಪುರಸ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. 📢 ಇನ್ನಷ್ಟು ನಿಖರ ಮತ್ತು ತಾಜಾ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. #VinayKulkarni #YogeshGowdaCase #HighCourt #KarnatakaNews #BreakingNews #DharwadNews #CourtVerdict #KannadaNews #LatestNews #ASNNews24Kannada #PoliticalNews #KarnatakaPolitics #NewsUpdate #ViralNews #TodayNews
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಿಗ್ ರಿಲೀಫ್! ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ ಬಹುಚರ್ಚಿತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠವು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಪಾತ್ರ ಇಲ್ಲ ಎಂದು ಪ್ರತಿಪಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಜಾಮೀನು ಅರ್ಜಿಯನ್ನು ಪುರಸ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. 📢 ಇನ್ನಷ್ಟು ನಿಖರ ಮತ್ತು ತಾಜಾ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. #VinayKulkarni #YogeshGowdaCase #HighCourt #KarnatakaNews #BreakingNews #DharwadNews #CourtVerdict #KannadaNews #LatestNews #ASNNews24Kannada #PoliticalNews #KarnatakaPolitics #NewsUpdate #ViralNews #TodayNews
- ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ1
- burger king bangalore jayanagar must visit the store every time burger1
- ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ1
- ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಿಗ್ ರಿಲೀಫ್! ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ ಬಹುಚರ್ಚಿತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠವು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಪಾತ್ರ ಇಲ್ಲ ಎಂದು ಪ್ರತಿಪಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಜಾಮೀನು ಅರ್ಜಿಯನ್ನು ಪುರಸ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. 📢 ಇನ್ನಷ್ಟು ನಿಖರ ಮತ್ತು ತಾಜಾ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. #VinayKulkarni #YogeshGowdaCase #HighCourt #KarnatakaNews #BreakingNews #DharwadNews #CourtVerdict #KannadaNews #LatestNews #ASNNews24Kannada #PoliticalNews #KarnatakaPolitics #NewsUpdate #ViralNews #TodayNews1
- Available for Sale Other Vehicle Type : CNG auto rickshaw Brand : Bajaj Price (₹) : 130000 City / Locality : Srinagara Bengaluru City 560050 Vehicle Type : Other Vehicle Condition : New Fuel Type : CNG bajaj finance 220000 monthly monthly 9150 lone DL parmit 36 month hand cash 13000010
- ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಂತ್ರಿಗಿರಿ ಸಿಗುವ ಭರವಸೆ ವ್ಯಕ್ತಪಡಿಸಿದ ಕಾಶಪ್ಪನವರ್ ಬೆಂಗಳೂರು:ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ್ ಮಧ್ಯರಾತ್ರಿ 1.30ರ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಂತ್ರಿಗಿರಿ ಸಿಗುವ ಭರವಸೆ ಕಾಶಪ್ಪನವರ್ ವ್ಯಕ್ತಪಡಿಸಿದ್ದಾರೆ.ಇಡೀ ರಾಜ್ಯಾದ್ಯಂತ ನನ್ನ ಸಮುದಾಯದ ಜನ ಆಗ್ರಹವನ್ನ ಮಾಡಿದ್ದಾರೆ,ಎಲ್ಲಾ ಜಿಲ್ಲೆ, ನನ್ನ ಜಿಲ್ಲೆ, ಹುನಗುಂದ ಮತಕ್ಷೇತ್ರದ ಜನ ಆಗ್ರಹಿಸಿದ್ದಾರೆ,ಈಗಾಗ್ಲೇ ಬೆಂಗಳೂರಿಗೆ ಬಂದು ಠಿಕಾಣಿ ಸಹ ಹೂಡಿಬಿಟ್ಟಿದ್ದಾರೆ,ಅದೇ ಒಂದು ಆಸೆ ಭಾವ, ನಿರೀಕ್ಷೆಯನ್ನ ಇಟ್ಟುಕೊಂಡು ಹೋಗಿದ್ವಿ,ಈಗಾಗ್ಲೇ ನಮ್ಮ ವರಿಷ್ಠರು ಸಂಜೆ ಮೀಟಿಂಗ್ ಮಾಡಿದ್ದಾರೆ,ಬಹುತೇಕ ಸೋಮವಾರ ಆಗಬಹುದಾದ ಒಳ್ಳೆ ನಿರೀಕ್ಷೆಯ ಆಶಾಭಾವದಲ್ಲಿ ಕೂತಿದ್ದೀವಿ,AICC ಪ್ರಧಾನ ಕಾರ್ಯದರ್ಶಿಗಳು ಬಂದು ಖುದ್ದಾಗಿ ಪಟ್ಟಿಯನ್ನ ಅನೌನ್ಸ್ ಮಾಡ್ತಾರೆ ಅನ್ನೋ ಮಾಹಿತಿ ಇದೆ,ಬಹುತೇಕ ನಾವು ಆಗ್ತೀವಿ ಅನ್ನೋ ವಿಶ್ವಾಸದಲ್ಲಿ ಇದ್ದೀವಿ,ಸಚಿವ ಸ್ಥಾನ ಸಿಗುತ್ತೆ ಅನ್ನೋ ವಿಶ್ವಾಸದಲ್ಲಿ ಹೋಗಿ ಬಂದಿದ್ದೀವಿ ಎಂದು ಕಾಶಪ್ಪನವರ್ ಹೇಳಿದ್ದಾರೆ.1
- ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ! ಜೆಪ್ಪೋ ಪಾರ್ಟ್ನರ್ ಐಡಿ ರದ್ದು! ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ! ಜೆಪ್ಪೋ ಪಾರ್ಟ್ನರ್ ಐಡಿ ರದ್ದು!1
- ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ ದೊಡ್ಡಬಳ್ಳಾಪುರ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ ಆಂಜನೇಯ ದೇವಾಲಯದ ಪಕ್ಕದಲ್ಲೇ ಶಿಶುವನ್ನು ಮುಚ್ಚಲಾಗಿತ್ತು. ನಾಯಿಗಳು ಮಣ್ಣು ತೋಡಿದ ಕಾರಣ ಮೇಲಕ್ಕೆ ಬಂದ ನವಜಾತ ಶಿಶು ಮೃತದೇಹ ಸ್ಥಳಕ್ಕೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಕ್ಕಳ ಸಹಾಯವಾಣಿ ಅಧಿಕಾರಿಗಳು ಭೇಟಿ. ದೊಡ್ಡಬಳ್ಳಾಪುರ ನಗರ ಠಾಣಾ ಇನ್ಸ್ಪೆಕ್ಟರ್ ಮುತ್ತುರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಪಕ್ಕದಲ್ಲೇ ಪಿಜಿಯಿರುವ ಕಾರಣ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಇನ್ಸ್ ಪೆಕ್ಟರ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಘಟನೆ2